ಕ್ರೈಮ್ ನ್ಯೂಸ್

ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ ➤ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com ಕಾಪು, ಫೆ.14. ರಾಷ್ಟ್ರೀಯ ಹೆದ್ದಾರಿ 66 ಕಟಪಾಡಿ ಮೂಡಬೆಟ್ಟು ಬಳಿ ಸ್ಕೂಟರಿನಲ್ಲಿ ಚಲಾಯಿಸುತ್ತಿದ್ದ ಸಹಸವಾರೆಯ ಎಡ ಕಾಲಿಗೆ ಬಸ್ಸಿನ ಹಿಂಬದಿ ಢಿಕ್ಕಿ ಹೊಡೆದ ಪರಿಣಾಮ ನಿಯಂತ್ರಣ ಕಳೆದುಕೊಂಡ ಸ್ಕೂಟರ್‌ ಬ್ಯಾರಿಕೇಡ್‌ಗೆ ಡಿಕ್ಕಿ ಹೊಡೆದು ಬಿದ್ದು ಹಿಂಬದಿಯಿದ್ದ ಯುವತಿ ಮೃತಪಟ್ಟ, ಸವಾರ ಗಾಯಗೊಂಡ ಘಟನೆ ವರದಿಯಾಗಿದೆ.  

ಬಸ್ ಢಿಕ್ಕಿಯಾಗಿ ನಿಯಂತ್ರಣ ತಪ್ಪಿ ಬ್ಯಾರಿಕೇಡ್‌‌ಗೆ ಗುದ್ದಿದ ಸ್ಕೂಟರ್ ➤ ಯುವತಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮದುವೆಯಾಗುವಂತೆ ಯುವಕ ಮತ್ತವನ ಕುಟುಂಬದಿಂದ ಪೀಡನೆ   ➤ ವಿಷ ಸೇವಿಸಿದ್ದ ಯುವತಿ ಮೃತ್ಯು

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಫೆ.14. ಎಂಸಿಎ ವ್ಯಾಸಂಗ ಪೂರ್ಣಗೊಳಿಸುವ ಕನಸು ಹೊಂದಿದ್ದ ಯುವತಿಯೊಬ್ಬಳು ಈ ಕಾರಣಕ್ಕಾಗಿಯೇ ಮದುವೆ ಮುಂದೂಡಿಕೊಂಡು ಬಂದಿದ್ದು, ಆದರೆ ಸಂಬಂಧಿ ಯುವಕ ಮತ್ತವನ ಕುಟುಂಬಸ್ಥರು ಪದೇ ಪದೇ ಪೀಡನೆ ನೀಡಿದ್ದರಿಂದ ಮನನೊಂದು ವಿಷ ಸೇವಿಸಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾಳೆ. ಶಿವಮೊಗ್ಗದಲ್ಲಿ ಈ ಘಟನೆ ನಡೆದಿದ್ದು, ಮೂಲತಃ ಕಂಕನಹಳ್ಳಿಯವರಾದ ನಿರ್ಮಲಾಬಾಯಿ ಎಂಬವರು ಸುಮಾ ಎಂಬಾಕೆಯನ್ನು ದತ್ತು ಪಡೆದು ಸಾಕಿಕೊಂಡಿದ್ದರು. ಪತಿ ಮೃತಪಟ್ಟ ಬಳಿಕ ನಿರ್ಮಲ ಬಾಯಿ, ಸುಮಾ ಜೊತೆ ಶಿವಮೊಗ್ಗದ ಬೊಮ್ಮನಕಟ್ಟೆ ಬಿ ಬ್ಲಾಕ್

ಮದುವೆಯಾಗುವಂತೆ ಯುವಕ ಮತ್ತವನ ಕುಟುಂಬದಿಂದ ಪೀಡನೆ   ➤ ವಿಷ ಸೇವಿಸಿದ್ದ ಯುವತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಇಬ್ಬರು ಸರಗಳ್ಳರ ಬಂಧನ ➤ ರೂ.6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.14.: ಇಬ್ಬರು ಸರಗಳ್ಳರನ್ನು ಕೆಂಗೇರಿ ಪೊಲೀಸರು ಮೈಸೂರಿನಲ್ಲಿ  ಬಂಧನಕ್ಕೊಳಪಡಿಸಿದ್ದು, ರೂ.6 ಲಕ್ಷ ಮೌಲ್ಯದ ಚಿನ್ನಾಭರಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಕಬ್ಬಾಳು ಅಲಿಯಾಸ್ ಚಂದು (27) ಮತ್ತು ರಘು ಅಲಿಯಾಸ್ ಕುಳ್ಳ (37) ಎಂದು ತಿಳಿದು ಬಂದಿದೆ. ಬಂಧಿತರಿಂದ 5 ಚಿನ್ನದ ಸರ ಹಾಗೂ ದ್ವಿಚಕ್ರ ವಾಹನವನ್ನು  ವಶಪಡಿಸಿಕೊಳ್ಳಲಾಗಿದೆ. ಆರೋಪಿಗಳು ಚಾಮರಾಜನಗರ, ಮಂಡ್ಯ ಸೇರಿದಂತೆ ಅಕ್ಕಪಕ್ಕದ ಜಿಲ್ಲೆಯ ಪೊಲೀಸರಿಗೆ ವಾಂಟೆಡ್ ಕ್ರಿಮಿನಲ್ ಗಳಾಗಿದ್ದರು. ಫೆಬ್ರವರಿ 7 ರಂದು ಕೆಂಗೇರಿ ಸ್ಯಾಟಲೈಟ್ ಟೌನ್‌ನ ಬಂಡೆ ಮಠದಲ್ಲಿ

➤ಇಬ್ಬರು ಸರಗಳ್ಳರ ಬಂಧನ ➤ ರೂ.6 ಲಕ್ಷ ಮೌಲ್ಯದ ಚಿನ್ನಾಭರಣ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಬೆಂಗಳೂರು ಕ್ಯಾಂಟರ್ ಹರಿದು ಮಹಿಳೆ ಮೃತ್ಯು..!

(ನ್ಯೂಸ್ ಕಡಬ) newskadaba.com. ಬೆಂಗಳೂರು, ಫೆ.14.  ಕಸ್ತೂರಬಾ ರಸ್ತೆಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಭಾರತೀನಗರದ ನಿವಾಸಿ ಸುಧಾ (37) ಮೃತಪಟ್ಟ ಮಹಿಳೆಯಾಗಿದ್ದಾರೆ. ಮಗಳನ್ನು ಕಾಲೇಜಿಗೆ ಬಿಟ್ಟು ಮನೆಗೆ ಹಿಂತಿರುಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ. ಸುಧಾ ಅವರು ಪ್ರತೀನಿತ್ಯ ತಮ್ಮ ಮಕ್ಕಳನ್ನು ಪಿಕ್ ಆ್ಯಂಡ್ ಡ್ರಾಪ್ ಮಾಡುತ್ತಿದ್ದರು. ಅಂತೆಯೇ ಸೆಂಟ್ ಜೋಸೆಫ್ ಕಾಲೇಜಿನಲ್ಲಿ ದ್ವಿತೀಯ ಪಿಯುತಿ ಓದುತ್ತಿದ್ದ ಮಗಳನ್ನು ಡ್ರಾಪ್ ಮಾಡಿ ಬೆಳಿಗ್ಗೆ ಸುಧಾ ಮರಳುತ್ತಿದ್ದರು. ಈ ವೇಳೆ ಕಸ್ತೂರ ಬಾ ರಸ್ತೆಯಲ್ಲಿ ಅವರ

➤ಬೆಂಗಳೂರು ಕ್ಯಾಂಟರ್ ಹರಿದು ಮಹಿಳೆ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ ➤ ಜೈಲುಪಾಲಾಗಿದ್ದ ʼಶಾಫಿ ಬೆಳ್ಳಾರೆಗೆ ಟಿಕೆಟ್ ಘೋಷಿಸಿದ SDPI

(ನ್ಯೂಸ್ ಕಡಬ)newskadaba.com ಪುತ್ತೂರು, ಫೆ.14. ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ತನಿಕಾ ಸಂಸ್ಥೆಗಳ ವಶದಲ್ಲಿರುವ ಶಾಫಿ ಬೆಳ್ಳಾರೆಗೆ ಮುಂದಿನ ವಿಧಾನಸಭಾ ಚುನಾವಣೆಗೆ ಎಸ್‌ಡಿಪಿಐ (SDPI)ಯಿಂದ ಪುತ್ತೂರು ಟಿಕೆಟ್‌ ಘೋಷಣೆ ಮಾಡಲಾಗಿದೆ ಎಂದು ವರದಿಯಾಗಿದೆ. ಇದೀಗ ರಾಜ್ಯದೆಲ್ಲೆಡೆ ಮುಂದಿನ ವಿಧಾನ ಸಭಾ ಚುನಾವಣೆಗೆ ರಣತಂತ್ರ ರೂಪಿಸುತ್ತಿದ್ದ ಬೆನ್ನಲ್ಲೆ ಎಸ್‌ಡಿಪಿಐಯಿಂದ ಪುತ್ತೂರು ಟಿಕೆಟ್‌ ಘೋಷಣೆ ಮಾಡಿದ್ದು, ಬಿಜೆಪಿ ಕಾರ್ಯಕರ್ತ ಪ್ರವೀಣ್‌ ನೆಟ್ಟಾರು ಹತ್ಯೆಗೆ ಪ್ರಕರಣದಲ್ಲಿ ಜೈಲುಪಾಲಾಗಿದ್ದ ಶಾಫಿ ಎಸ್‌ಡಿಪಿಐ ಟಿಕೆಟ್‌ ನೀಡಿದೆ.

ಬೆಳ್ಳಾರೆ: ಪ್ರವೀಣ್‌ ನೆಟ್ಟಾರು ಹತ್ಯೆ ಕೇಸ್‌ ➤ ಜೈಲುಪಾಲಾಗಿದ್ದ ʼಶಾಫಿ ಬೆಳ್ಳಾರೆಗೆ ಟಿಕೆಟ್ ಘೋಷಿಸಿದ SDPI Read More »

ಕರಾವಳಿ, ಕ್ರೈಮ್ ನ್ಯೂಸ್

ಸುರತ್ಕಲ್: ಏಳನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ!!

(ನ್ಯೂಸ್ ಕಡಬ)newskadaba.com ಸುರತ್ಕಲ್, ಫೆ.14. ಕೃಷ್ಣಾಪುರದ ಖಾಸಗಿ ಶಾಲಾ ವಿದ್ಯಾರ್ಥಿ ನೇಣಿಗೆ ಶರಣಾದ ಘಟನೆ ಸುರತ್ಕಲ್‌ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದೆ. ಏಳನೇ ತರಗತಿ ಓದುತ್ತಿದ್ದ ಕಾಟಿಪಳ್ಳದ ಹರ್ಷಿತ್‌ (13) ಮೃತ ವಿದ್ಯಾರ್ಥಿ ಎಂದು ಗುರುತಿಸಾಗಿದ್ದು,  ಪ್ರತೀ ವಾರದ ಕೊನೆಯಲ್ಲಿ ಸೂರಿಂಜೆಯಲ್ಲಿರುವ ತನ್ನ ಅಜ್ಜನ ಮನೆಗೆ ಹೋಗುವುದು ವಾಡಿಕೆ. ಈ ಬಾರಿಯೂ ಶಾಲೆ ಮುಗಿಸಿ ತೆರಳಿದ್ದ ಹರ್ಷಿತ್‌ ರವಿವಾರ ಮುಂಜಾನೆ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಈತನ ತಂದೆ ಸುಧಾಕರ ದೇವಾಡಿಗ ಸುರತ್ಕಲ್‌

ಸುರತ್ಕಲ್: ಏಳನೇ ತರಗತಿ ವಿದ್ಯಾರ್ಥಿಯೋರ್ವ ಆತ್ಮಹತ್ಯೆ!! Read More »

ಕರಾವಳಿ, ಕ್ರೈಮ್ ನ್ಯೂಸ್

ಬಾಬ ಸಾಹೇಬ್ ಅಂಬೇಡ್ಕರ್ ಅವಮಾನಿಸಿದ ಪ್ರಕರಣ !!     ➤ 7 ವಿದ್ಯಾರ್ಥಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.14. ಬಾಬಾ ಸಾಹೇಬ್‌ ಅಂಬೇಡ್ಕರ್‌ ಅವರಿಗೆ ಅವಮಾನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈನ್‌ ವಿಶ್ವವಿದ್ಯಾಲಯದ 7 ಜನ ವಿದ್ಯಾರ್ಥಿಗಳನ್ನು ಸಿದ್ದಾಪುರ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಸುಜಲ್, ಗೌರವ್ ಪವಾರ್, ನೈಮಾ ನಾಗ್ರಿಯಾ, ಪ್ರಣವ್ ಪಲ್ಲಿಯಿಲ್, ರಿಷಬ್ ಜೈನ್, ಸ್ಮೃತಿ ಆರ್.ಬಿ, ಆಸಿಶ್ ಅಗರ್ವಾಲ್ ಬಂಧಿತ ವಿದ್ಯಾರ್ಥಿಗಳು ಎಂದು ತಿಳಿದುಬಂದಿದೆ. ವಿದ್ಯಾರ್ಥಿಗಳೆಲ್ಲ ಬಿಬಿಎ 5ನೇ ಸೆಮಿಸ್ಟರ್​​ನಲ್ಲಿ ಓದುತ್ತಿದ್ದರು ಎನ್ನಲಾಗಿದೆ‌‌. ಕಾಲೇಜ್ ಫೆಸ್ಟ್ ಒಂದರ ಮ್ಯಾಡ್ ಆಯಡ್ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಬಿ. ಆರ್ ಅಂಬೇಡ್ಕರ್ ಬಗ್ಗೆ

ಬಾಬ ಸಾಹೇಬ್ ಅಂಬೇಡ್ಕರ್ ಅವಮಾನಿಸಿದ ಪ್ರಕರಣ !!     ➤ 7 ವಿದ್ಯಾರ್ಥಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೇಲಾಧಿಕಾರಿಗಳ ಕಿರುಕುಳ ಆರೋಪಿಸಿ ಶಿಕ್ಷಕ ಆತ್ಮಹತ್ಯೆ ಪ್ರಕರಣ !!       ➤ನಾಲ್ವರು ಅಮಾನತು

(ನ್ಯೂಸ್ ಕಡಬ)newskadaba.com ವಿಜಯಪುರ, ಫೆ.14. ಮೇಲಾಧಿಕಾರಿಗಳ ಕಿರುಕುಳ ಆರೋಪಿಸಿ ಶಿಕ್ಷಕರೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದ್ದು, ಇದೀಗ ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ಅಮಾನತು ಮಾಡಲಾಗಿದೆ ಎಂದು ತಿಳಿದುಬಂದಿದೆ. ಮಾನಸಿಕ ಕಿರುಕುಳ ತಾಳದೆ ಭಾನುವಾರ ರಾತ್ರಿ ಸಾಸಾಬಾಳ ಗ್ರಾಮದ ಸರ್ಕಾರಿ ಎಚ್​ಪಿಎಸ್ ಶಾಲೆಯ ಮುಖ್ಯೋಪಾಧ್ಯಾಯರಾದ ಬಸವರಾಜ ಮಲ್ಲಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದರು. ತನ್ನ ಸಾವಿನ ಬಗ್ಗೆ ಎರಡು ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದು, ಅದರಲ್ಲಿ ಕೆಲ ಮೇಲಾಧಿಕಾರಿಗಳು ತನಗೆ ಮಾನಸಿಕ ಹಿಂಸೆ ನೀಡುತ್ತಿದ್ದರು ಎಂಬುದಾಗಿ ಅವರ ಹೆಸರನ್ನು ಉಲ್ಲೇಖಿಸಿ ಆತ್ಮಹತ್ಯೆ

ಮೇಲಾಧಿಕಾರಿಗಳ ಕಿರುಕುಳ ಆರೋಪಿಸಿ ಶಿಕ್ಷಕ ಆತ್ಮಹತ್ಯೆ ಪ್ರಕರಣ !!       ➤ನಾಲ್ವರು ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುಣೆ ಗೂಗಲ್‌ ಕಚೇರಿಗೆ ಬೆದರಿಕೆ ಕರೆ ➤ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದ ವ್ಯಕ್ತಿ ವಶಕ್ಕೆ

(ನ್ಯೂಸ್ ಕಡಬ) newskadaba.com. ಬೆಂಗಳೂರು. ಫೆ.13 ಪುಣೆ ಮಹಾರಾಷ್ಟ್ರದ ಪುಣೆಯ ಕೋರೆಗಾಂವ್ ಉದ್ಯಾನವನದ ವಾಣಿಜ್ಯ ಸಂಕೀರ್ಣದಲ್ಲಿರುವ ಗೂಗಲ್ ಕಚೇರಿಯಲ್ಲಿ ಸ್ಫೋಟಕ ಸಾಧನವಿದೆ ಎಂದು ವ್ಯಕ್ತಿಯೊಬ್ಬ ಭಾನುವಾರ ರಾತ್ರಿ ಕರೆ ಮಾಡಿದ್ದಾನೆ. ಈ ಹಿನ್ನೆಲೆ, ಪುಣೆ ಪೊಲೀಸ್ ತಂಡಗಳು ಮತ್ತು ಬಾಂಬ್ ಪತ್ತೆ ಹಾಗೂ ವಿಲೇವಾರಿ ತಂಡಗಳು (ಬಿಡಿಡಿಎಸ್) ತಡರಾತ್ರಿ ಬಂದ ಈ ಕರೆ ಹಿನ್ನೆಲೆ ಕಚೇರಿಯಲ್ಲಿ ಶೋಧ ಕಾರ್ಯ ನಡೆಸಿದ್ದು, ಬಾಂಬ್‌ ಪತ್ತೆಗಾಗಿ ಕಾರ್ಯಾಚರಣೆ ನಡೆಸಿದ್ದಾರೆ. ಈ ಹಿನ್ನೆಲೆ ಗೂಗಲ್‌ ಕಚೇರಿಯಲ್ಲಿ ಕೆಲ ಕಾಲ ಆತಂಕದ ವಾತಾವರಣ

ಪುಣೆ ಗೂಗಲ್‌ ಕಚೇರಿಗೆ ಬೆದರಿಕೆ ಕರೆ ➤ಕುಡಿದ ಮತ್ತಿನಲ್ಲಿ ಕರೆ ಮಾಡಿದ್ದ ವ್ಯಕ್ತಿ ವಶಕ್ಕೆ Read More »

ಕ್ರೈಮ್ ನ್ಯೂಸ್

ಗಂಡನ ಕೊಲೆಗೆ ಸುಫಾರಿ ಕೊಟ್ಟ ಹೆಂಡತಿ!!   ➤ ಮೂವರ ಬಂಧನ

(ನ್ಯೂಸ್ ಕಡಬ)newskadaba.com ಕುಣಿಗಲ್, ಫೆ.13. ಗಂಡನ ಕೊಲೆಗೆ ಸುಫಾರಿ‌ ನೀಡಿದ್ದಕ್ಕೆ ಓರ್ವ ಮಹಿಳೆ ಸೇರಿದಂತೆ ಮೂರು ಮಂದಿಯನ್ನು ಕುಣಿಗಲ್ ಪೊಲೀಸರು ಬಂಧಿಸಿದ್ದಾರೆ. ಸೀನಪ್ಪನಹಳ್ಳಿ ಗ್ರಾಮದ ಮಂಜುನಾಥ್ ಎಂಬವರ ಕೊಲೆಗೆ ಸಂಬಂಧಿಸಿದಂತೆ ಅತನ‌ ಹೆಂಡತಿ ಹರ್ಷಿತಾ (20) ಹಾಗೂ ಆಕೆಯ ಚಿಕ್ಕಮ್ಮನ ಮಗ ರಘು, ರವಿಕಿರಣ್ ಬಂಧಿತ ಆರೋಪಿಗಳು. ಕುಣಿಗಲ್ ಪಟ್ಟಣದಲ್ಲಿ ಮಂಜುನಾಥ್ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿ ಸೀನಪ್ಪಮಹಳ್ಳಿ ಗ್ರಾಮದ ತನ್ನ ಸ್ವಂತ ಮನೆಗೆ ಬಂದಿದ್ದಾನೆ. ನಂತರ ಮಧ್ಯರಾತ್ರಿ ಸುಮಾರು 12 ಗಂಟೆಗೆ ಆತನಿಗೆ ಕರೆ ಬಂದಿದ್ದಕ್ಕಾಗಿ

ಗಂಡನ ಕೊಲೆಗೆ ಸುಫಾರಿ ಕೊಟ್ಟ ಹೆಂಡತಿ!!   ➤ ಮೂವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top