ಕ್ರೈಮ್ ನ್ಯೂಸ್

ಅಪಘಾತದಲ್ಲಿ ಮೂವರು ಯುವಕರ ಸಾವಿನ ಪ್ರಕರಣಕ್ಕೆ ಟ್ವಿಸ್ಟ್!         

(ನ್ಯೂಸ್ ಕಡಬ)newskadaba.com ದಾವಣಗೆರೆ, ಫೆ.12. ಅಪರಿಚಿತ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಮೂವರು ಯುವಕರ ಸಾವಿನ ಪ್ರಕರಣಕ್ಕೆ ತಿರುವು ಸಿಕ್ಕಿದೆ. ಉದ್ದೇಶಪೂರ್ವಕವಾಗಿ ಯುವಕರ ಹತ್ಯೆ ಮಾಡಿರುವ ಬಗ್ಗೆ ಕೂಡ ಇದೀಗ ಶಂಕೆ ವ್ಯಕ್ತವಾಗಿದೆ. ಲಾರಿ ಹರಿದು ರಾಮನಗರದ ಪರಶುರಾಮ್ (24) ಸಂದೇಶ (23) ಹಾಗೂ ಶಿವಕುಮಾರ(26) ಮೃತಪಟ್ಟಿದ್ದರು. ಉದ್ದೇಶಪೂರ್ವಕವಾಗಿ ಲಾರಿ ಚಾಲಕನು ಯುವಕರ ಮೇಲೆ ಲಾರಿ ಹತ್ತಿಸಿದ ಕೊಲೆ ಮಾಡಿರುವ ಶಂಕೆ ಇದೀಗ ವ್ಯಕ್ತವಾಗಿದೆ‌. ಸಿಸಿ ಕ್ಯಾಮರಾದಲ್ಲಿ ಲಾರಿ ನಿಂತಿರುವ ದೃಶ್ಯ ಮಾತ್ರ ದಾಖಲಾಗಿದೆ. ಜೊತೆಗೆ ಘಟನಾ ಸ್ಥಳದಲ್ಲಿ […]

ಅಪಘಾತದಲ್ಲಿ ಮೂವರು ಯುವಕರ ಸಾವಿನ ಪ್ರಕರಣಕ್ಕೆ ಟ್ವಿಸ್ಟ್!          Read More »

ಕರ್ನಾಟಕ, ಕ್ರೈಮ್ ನ್ಯೂಸ್

 ಪ್ರಿಯತಮನಿಂದ ಪ್ರೇಯಸಿಯ ಹತ್ಯೆ!

(ನ್ಯೂಸ್ ಕಡಬ) newskadaba.com ಬೀದರ್, ಫೆ.12. ಪ್ರೀತಿ ಮಾಡಿ ಮದುವೆಗೆ ನಿರಾಕರಿಸಿದ ಯುವತಿಯನನ್ನು ಕತ್ತು ಹಿಸಿಕಿ ಕೊಲೆ ಮಾಡಿದ ಘಟನೆ ನಗರದ ಸೋಲಪುರದಲ್ಲಿ ನಡೆದಿದೆ. ನಗರದ ಮಂಗಲ್ ಪೇಟ್​ನಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಶಿವಲೀಲಾ ಹಾಗೂ ಶ್ರೀನಿವಾಸ್, ಒಂದೇ ಓಣಿಯಲ್ಲಿ ಅಕ್ಕಪಕ್ಕದ ಮನೆಯಲ್ಲಿ ವಾಸವಿದ್ದುದ್ದರಿಂದ ಇಬ್ಬರ ನಡುವೆ ಪರಿಚಯವಾಗಿದೆ. ಇದೇ ಪರಿಚಯ ಪ್ರೀತಿಗೆ ತಿರುಗಿ ಒಂದು ವರ್ಷದಿಂದ ಇಬ್ಬರು ಪರಸ್ಪರ ಪ್ರೀತಿ ಮಾಡಲು ಶುರುಮಾಡಿದ್ದಾರೆ. ಯಾವಾಗ ಇವರಿಬ್ಬರ ನಡುವೆ ಪ್ರೀತಿ ಗಾಢವಾಯಿತೋ ಆವಾಗ ಶ್ರೀನಿವಾಸ್ ಮದುವೆ ಮಾಡಿಕೊಳ್ಳುವಂತೆ

 ಪ್ರಿಯತಮನಿಂದ ಪ್ರೇಯಸಿಯ ಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆದಾಯ ತೆರಿಗೆ ಇಲಾಖೆಯ ಇನ್​​ಸ್ಪೆಕ್ಟರ್ ರೈಲ್ವೇ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ!                  

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ. 12. ಆದಾಯ ತೆರಿಗೆ ಇಲಾಖೆಯ ಇನ್​​ಸ್ಪೆಕ್ಟರ್ ಓರ್ವರು ರೈಲ್ವೆ ಹಳಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಸಮೀಪ ನಡೆದಿದೆ. ಉತ್ತರ ಪ್ರದೇಶ ಮೂಲದವರಾದ ದೇವೆಂದ್ರ ದುಬೆ ಆತ್ಮಹತ್ಯೆ ಮಾಡಿಕೊಂಡವರು. ಅವರು ಬೆಂಗಳೂರಿನ ಆದಾಯ ತೆರಿಗೆ ಇಲಾಖೆಯಲ್ಲಿ ಇನ್​ಸ್ಪೆಕ್ಟರ್​ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಉತ್ತರ ಪ್ರದೇಶದಲ್ಲಿ ನೆಲೆಸಿರುವ ತನ್ನ ತಂದೆ-ತಾಯಿ ಜೊತೆ ಕೊನೆಯದಾಗಿ ಫೋನ್​ನಲ್ಲಿ ಮಾತನಾಡಿರುವುದು ತನಿಖೆ ವೇಳೆ ತಿಳಿದು ಬಂದಿದೆ. ಪತ್ನಿಗೆ ವಾಟ್ಸ್​ ಆಪ್​ ಮೂಲಕ ಇನ್ಶುರೆನ್ಸ್ ಪಾಲಿಸಿ ಹಾಗೂ ಡೆತ್​

ಆದಾಯ ತೆರಿಗೆ ಇಲಾಖೆಯ ಇನ್​​ಸ್ಪೆಕ್ಟರ್ ರೈಲ್ವೇ ಹಳಿಗೆ ತಲೆ ಕೊಟ್ಟು ಆತ್ಮಹತ್ಯೆ!                   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂಬೇಡ್ಕರ್ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ! ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com ಹೈದರಾಬಾದ್, ಫೆ.12. ತೆಲಂಗಾಣದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಬಗ್ಗೆ ಹೇಳಿಕೆ ಕೊಟ್ಟ ಆರೋಪಿಯನ್ನು ಬಂಧಿಸಲಾಗಿದೆ. ಅಂಬೇಡ್ಕರ್ ಈಗ ಜೀವಂತವಾಗಿ ಇದ್ದಿದ್ದರೆ ಅವರನ್ನು ನಾನು ಕೊಲ್ಲುತ್ತಿದ್ದೆ ಎಂದು ಹಮಾರಾ ಪ್ರಸಾದ್ ಎಂಬಾತ ಅಂಬೇಡ್ಕರ್‌ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ವಿಡಿಯೋ ವೈರಲ್‌ ಆದ ಬಳಿಕ ಪೊಲೀಸರು ಆತನನ್ನು ಬಂಧಿಸಿದ್ದಾರೆ. ಡಾ.ಬಿ.ಆರ್.ಅಂಬೇಡ್ಕರ್‌ ಅವರು ಬರೆದ ಪುಸ್ತಕವೊಂದನ್ನು ಹಿಡಿದುಕೊಂಡು ಹಮಾರಾ ಪ್ರಸಾದ್ ಗಾಂಧೀಜಿಯನ್ನು ಗೋಡ್ಸೆ ಕೊಂದಂತೆ, ಒಂದು ವೇಳೆ ಅಂಬೇಡ್ಕರ್‌ ಈಗ ಜೀವಂತವಾಗಿ ಇದ್ದಿದ್ದರೆ ಅವರನ್ನು ನಾನು

ಅಂಬೇಡ್ಕರ್ ಬಗ್ಗೆ ಅವಹೇಳನಾಕಾರಿಯಾಗಿ ಹೇಳಿಕೆ ! ➤ ಆರೋಪಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಬೈಕ್  ಅಪಘಾತ; ಯುವಕನೋರ್ವ ಮೃತ್ಯು !  

(ನ್ಯೂಸ್ ಕಡಬ)newskadaba.com ವಿಟ್ಲ, ಫೆ.12. ಮಂಗಳೂರಿನ ಅಡ್ಯಾರ್ ಬಳಿ ನಡೆದ ಬೈಕ್ ಅಪಘಾತದಲ್ಲಿ ಮಾಣಿಲ ನಿವಾಸಿ ಯುವಕನೋರ್ವ ಮೃತಪಟ್ಟ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಗೋಪಾಲಕೃಷ್ಣ ಮಣಿಯಾಣಿರವರ ಪುತ್ರ ಕಾರ್ತಿಕ್ (24) ಮೃತರು ಎಂದು ಗುರುತಿಸಲಾಗಿದೆ.  ಈತ ಮಂಗಳೂರಿನಲ್ಲಿ ಡೆಕೋರೇಷನ್ ಕೆಲಸ ನಿರ್ವಹಿಸುತ್ತಿದ್ದು, ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅಡ್ಯಾರ್ ಬಳಿ ಅಪಘಾತ ನಡೆದಿದೆ.

ಮಂಗಳೂರು: ಬೈಕ್  ಅಪಘಾತ; ಯುವಕನೋರ್ವ ಮೃತ್ಯು !   Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಈಜಲು ನೀರಿಗಿಳಿದ ಯುವಕರಿಬ್ಬರು ಮೃತ್ಯು!     

(ನ್ಯೂಸ್ ಕಡಬ)newskadaba.com ಸುಳ್ಯ, ಫೆ.12. ಈಜಲು ನೀರಿಗಿಳಿದ ಯುವಕರಿಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಅಜ್ಜಾವರ ಪಯಸ್ವಿನಿ ನದಿಯಲ್ಲಿ ಸಂಭವಿಸಿದೆ. ಕಾರ್ಯಕ್ರಮವೊಂದಕ್ಕೆ ಆಗಮಿಸಿದ್ದ ಯುವಕರ ಗುಂಪು ಪಕ್ಕದಲ್ಲೇ ಇದ್ದ ಪಯಸ್ವಿನಿ ನದಿಗೆ ಈಜಲು ತೆರಳಿದ್ದು, ಈ ವೇಳೆ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಬಳಿಕ ಮೃತದೇಹವನ್ನು ಹೊರತೆಗೆದು ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.

ಸುಳ್ಯ: ಈಜಲು ನೀರಿಗಿಳಿದ ಯುವಕರಿಬ್ಬರು ಮೃತ್ಯು!      Read More »

ಕರಾವಳಿ, ಕ್ರೈಮ್ ನ್ಯೂಸ್

➤ ಅಂಗನವಾಡಿಯಲ್ಲಿ ಬಿಸಿ ಸಾಂಬಾರ್‌ಗೆ ಬಿದ್ದು 6 ವರ್ಷದ ಬಾಲಕಿ ಗಂಭೀರ

(ನ್ಯೂಸ್ ಕಡಬ) newskadaba.com. ಮಂಡ್ಯ.  ಫೆ.11.ಜಿಲ್ಲೆಯ ಮದ್ದೂರು ತಾಲೂಕಿನ ಹೆಮ್ಮನಹಳ್ಳಿ ಗ್ರಾಮದ ಅಂಗನವಾಡಿಯಲ್ಲಿ ಬಿಸಿ ಸಾಂಬಾರ್‌ಗೆ ಬಿದ್ದು 6 ವರ್ಷದ ಬಾಲಕಿ ಗಂಭೀರ ಗಾಯಗೊಂಡ ಘಟನೆ ನಡೆದಿದೆ. ಗಾಯಗೊಂಡ ಬಾಲಕಿಯನ್ನು  ನಿಹಾರಿಕ ಎಂದು ಗುರುತಿಸಲಾಗಿದೆ. ದಾವಣಗೆರೆ ಮೂಲದ ಮಂಜುನಾಥ್ ಮತ್ತು ಪೂಜಾ ದಂಪತಿಯ 6ವರ್ಷದ ಬಾಲಕಿ ಎಂದು ತಿಳಿಯಲಾಗಿದೆ.  ಊಟದ ಸಮಯದಲ್ಲಿ ನಿಹಾರಿಕಾ ವಾಟರ್ ಬಾಟಲ್ ತರಲು ಓಡಿದಾಗ ಎದುರಿನಿಂದ ಊಟ ಬಡಿಸಲು ಅಂಗನವಾಡಿಯ ಆಯಾ ಲಕ್ಷ್ಮಿ ಸಾಂಬಾರು ತರುವಾಗ ಡಿಕ್ಕಿಯಾಗಿ ಕೈಯಿಂದ ಪಾತ್ರ ಜಾರಿ ಬಿದ್ದು

➤ ಅಂಗನವಾಡಿಯಲ್ಲಿ ಬಿಸಿ ಸಾಂಬಾರ್‌ಗೆ ಬಿದ್ದು 6 ವರ್ಷದ ಬಾಲಕಿ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿಟ್ ಅಂಡ್ ರನ್ ಪ್ರಕರಣ ➤ ಮೂವರು ಯುವಕರು ಮೃತ್ಯು..!

(ನ್ಯೂಸ್ ಕಡಬ) newskadaba.com. ದಾವಣಗೆರೆ.  ಫೆ.11.ನಗರದ ಹೊರವಲಯದ ಆನಗೋಡು ಸಮೀಪ ರಾಷ್ಟ್ರೀಯ ಹೆದ್ದಾರಿ 48ರಲ್ಲಿ  ಅಪಘಾತ ಸಂಭವಿಸಿ, ಬೈಕ್‌ನಲ್ಲಿದ್ದ ಮೂವರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಡೆದಿದೆ. ಮೃತರನ್ನು 24 ವರ್ಷದ ಪರಶುರಾಮ್, 23 ವರ್ಷದ ಸಂದೇಶ್ ಮತ್ತು 26 ವರ್ಷದ ಶಿವು ಎಂದು ಗುರುತಿಸಲಾಗಿದೆ. ಇವರೆಲ್ಲರೂ ದಾವಣಗೆರೆ ಸಮೀಪದ ರಾಮನಗರ ನಿವಾಸಿಗಳು ಎನ್ನಲಾಗಿದೆ. ಯುವಕರು ಕಾಟಿಹಳ್ಳಿ ಗ್ರಾಮಕ್ಕೆ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಹೋಗಿ ಮನೆಗೆ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ.  ಈ ಮೂವರು ಯುವಕರು ದಾವಣಗೆರೆ ತಾಲ್ಲೂಕಿನ ಕಾಟಿಹಳ್ಳಿ ಗ್ರಾಮದಲ್ಲಿ

ಹಿಟ್ ಅಂಡ್ ರನ್ ಪ್ರಕರಣ ➤ ಮೂವರು ಯುವಕರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆ ಮೇಲೆ ಅತ್ಯಾಚಾರ‌ ಆರೋಪ ➤ ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಗ್ರಾಮಸ್ಥರು

(ನ್ಯೂಸ್ ಕಡಬ) newskadaba.com. ಮಹಾರಾಷ್ಟ್ರ.  ಫೆ.11. ವಿಜಯಪುರದಲ್ಲಿ   ಮಹಿಳೆ ಮೇಲೆ ಅತ್ಯಾಚಾರ‌ಕ್ಕೆ ಯತ್ನಿಸಿದ ಕಾರಣಕ್ಕಾಗಿ, ತಾಲೂಕಿನ ಹೆಗಡಿಹಾಳ ತಾಂಡಾದಲ್ಲಿ  ಅವಳಿ ಸಹೋದರಾರ ಪೀರು ಹಾಗೂ ರಾಜು ತಲೆ ಬೋಳಿಸಿ ತಲೆಗೆ ಸುಣ್ಣ ಬಳಿದು, ಕೊರಳಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ 7 ಜನ ಆರೋಪಿಗಳಾದ ಗ್ರಾ.ಪಂ.ಅಧ್ಯಕ್ಷ ರಾಮಸಿಂಗ್ ಲಮಾಣಿ, ಅನಿಲ್​ ಲಮಾಣಿ, ಮಂಗೇಶ್, ಹೇಮು, ರಾಜು, ಚನ್ನು ಹಾಗೂ ರಮೇಶ್​ನನ್ನು ಇದೀಗ ವಿಜಯಪುರ ಗ್ರಾಮೀಣ ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 504,

ಮಹಿಳೆ ಮೇಲೆ ಅತ್ಯಾಚಾರ‌ ಆರೋಪ ➤ ಅವಳಿ ಸಹೋದರರ ತಲೆ ಬೋಳಿಸಿ ಮೆರವಣಿಗೆ ಮಾಡಿದ ಗ್ರಾಮಸ್ಥರು Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಂಗಳೂರು ಪತ್ನಿ ಜೊತೆ ಜಗಳ ➤ ಡೆತ್ ನೋಟ್ ಕಳುಹಿಸಿ, ರೈಲಿಗೆ ತಲೆಕೊಟ್ಟು ಐಟಿ ಇನ್ಸ್ಪೆಕ್ಟರ್ ಆತ್ಮಹತ್ಯೆ…

(ನ್ಯೂಸ್ ಕಡಬ) newskadaba.com.ಬೆಂಗಳೂರು, ಫೆ.11.  ಐಟಿ ಇನ್ಸ್​ಪೆಕ್ಟರ್​ ದೇವೇಂದ್ರ ದುಬೆ ಎಂಬಾತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಯಶವಂತಪುರದಲ್ಲಿ ನಡೆದಿದೆ. ಪತ್ನಿ ಜತೆ ಜಗಳ ಮಾಡಿಕೊಂಡು ಹೋಗಿದ್ದ ದೇವೇಂದ್ರ, ಬಳಿಕ ನನ್ನ ಸಾವಿಗೆ ನಾನೇ ಕಾರಣ ಎಂದು ಪತ್ನಿಗೆ ಡೆತ್​ನೋಟ್​​ ಕಳಿಸಿದ್ದನು. ಪತಿ ಸಂಪರ್ಕಕ್ಕೆ ಸಿಗದ ಕಾರಣ ಯಶವಂತಪುರ ಪೊಲೀಸ್ ಠಾಣೆಗೆ ಬಂದು ಮಿಸ್ಸಿಂಗ್ ಕೇಸ್ ದಾಖಲು ಮಾಡಲಾಗಿತ್ತು. ಆದರೀಗ ದೇವೇಂದ್ರ ರೈಲಿಗೆ ತಲೆಕೊಟ್ಟು ಸಾವನ್ನಪ್ಪಿದ್ದಾನೆ.  

ಬೆಂಗಳೂರು ಪತ್ನಿ ಜೊತೆ ಜಗಳ ➤ ಡೆತ್ ನೋಟ್ ಕಳುಹಿಸಿ, ರೈಲಿಗೆ ತಲೆಕೊಟ್ಟು ಐಟಿ ಇನ್ಸ್ಪೆಕ್ಟರ್ ಆತ್ಮಹತ್ಯೆ… Read More »

ಕ್ರೈಮ್ ನ್ಯೂಸ್
Scroll to Top