ಕ್ರೈಮ್ ನ್ಯೂಸ್

ಕೆಕೆಆರ್‌ಟಿಸಿ ಡ್ರೈವರ್ ಕಂ ಕಂಡಕ್ಟರ್ ದೈಹಿಕ ಹುದ್ದೆ ನೇಮಕಾತಿ ➤ ತೊಡೆಗೆ ಗೋಧಿ ಹಿಟ್ಟು ಕಟ್ಟಿಕೊಂಡು ಪರೀಕ್ಷೆಗೆ ಹಾಜರಾದ ಅಭ್ಯರ್ಥಿ

(ನ್ಯೂಸ್ ಕಡಬ) newskadaba.com. ಕಲಬುರಗಿ , ಫೆ.11.  ಕಲಬುರಗಿಯಲ್ಲಿ ಡ್ರೈವರ್ ಕಂ ಕಂಡಕ್ಟರ್ ಹುದ್ದೆ ದೈಹಿಕ ಪರೀಕ್ಷೆಯಲ್ಲಿ ಸಹ ಅಭ್ಯರ್ಥಿಗಳು ನಾನಾ ಕಸರತ್ತು ಮಾಡಿದ್ದಾರೆ. ಆದ್ರೆ ಸಾರಿಗೆ ಇಲಾಖೆ ಅಧಿಕಾರಿಗಳು (KKRTC Staff) ಆಭ್ಯರ್ಥಿಗಳ ಕಳ್ಳಾಟ ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಕೆಕೆಆರ್‌ಟಿಸಿ ಡ್ರೈವರ್ ಕಂ ಕಂಡಕ್ಟರ್ ನೇಮಕಾತಿ ಅಕ್ರಮ ಪಿಎಸ್‌ಐ ಪರೀಕ್ಷಾ ಹಗರಣವನ್ನ ಮೀರಿಸುವಂತಿದೆ. ಕಲಬುರಗಿಯಲ್ಲಿ 1619 ಹುದ್ದೆಗಳಿಗೆ ದೈಹಿಕ ಪರೀಕ್ಷೆ ನಡೆಸಲಾಗುತ್ತಿದೆ. ದೈಹಿಕ ಪರೀಕ್ಷೆಯಲ್ಲಿ ಭಾಗಿಯಾಗುವ ಅಭ್ಯರ್ಥಿಗಳು ನಿಯಮಗಳ ಪ್ರಕಾರ 163 ಸೆಂಟಿ ಮೀಟರ್ ಎತ್ತರ […]

ಕೆಕೆಆರ್‌ಟಿಸಿ ಡ್ರೈವರ್ ಕಂ ಕಂಡಕ್ಟರ್ ದೈಹಿಕ ಹುದ್ದೆ ನೇಮಕಾತಿ ➤ ತೊಡೆಗೆ ಗೋಧಿ ಹಿಟ್ಟು ಕಟ್ಟಿಕೊಂಡು ಪರೀಕ್ಷೆಗೆ ಹಾಜರಾದ ಅಭ್ಯರ್ಥಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಕದ್ರಿ ಪಾರ್ಕ್ ನಲ್ಲಿ ಕುಳಿತ್ತಿದ್ದ ಜೋಡಿಗಳ ಮೇಲೆ ಸಂಘಟನೆ ಕಾರ್ಯಕರ್ತರಿಂದ ಹಲ್ಲೆ

(ನ್ಯೂಸ್ ಕಡಬ)newskadaba.com.ಮಂಗಳೂರು, ಫೆ.10. ಕದ್ರಿ ಪಾರ್ಕ್ ಗೆ ಬಂದಿದ್ದ ಜೋಡಿಗೆ ಸಂಘಟನೆ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ವರದಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕದ್ರಿ ಠಾಣಾ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಅನ್ಯ ಸಮುದಾಯದ ಯುವಕ ಯುವತಿ ನಗರದ ಕದ್ರಿ ಪಾರ್ಕ್ ಗೆ ಆಗಮಿಸಿತ್ತು ಎಂದು ವರದಿಯಾಗಿದೆ. ಇದನ್ನು ಗಮನಿಸಿದ ಸಂಘಟನೆಯವರು ಅವರನ್ನು ಪ್ರಶ್ನಿಸಿ ಹಲ್ಲೆ ನಡೆಸಿದೆ ಎಂದು ತಿಳಿದುಬಂದಿದೆ. ಉತ್ತರ ಕರ್ನಾಟಕ ಮೂಲದ ಅನ್ಯಕೋಮಿನ ಜೋಡಿ ಕದ್ರಿ ಪಾರ್ಕ್ ಗೆ ಬಂದಿದ್ದು, ಇದನ್ನು ಪ್ರಶ್ನಿಸಿ ಸಂಘಟನೆ ಹಲ್ಲೆ ನಡೆಸಿದೆ.

➤ ಕದ್ರಿ ಪಾರ್ಕ್ ನಲ್ಲಿ ಕುಳಿತ್ತಿದ್ದ ಜೋಡಿಗಳ ಮೇಲೆ ಸಂಘಟನೆ ಕಾರ್ಯಕರ್ತರಿಂದ ಹಲ್ಲೆ Read More »

ಕ್ರೈಮ್ ನ್ಯೂಸ್

ಪಾಂಗಾಳದ ಶರತ್ ಶೆಟ್ಟಿ ಕೊಲೆ ಪ್ರಕರಣ ➤ ಪೊಲೀಸರಿಗೆ ಮಹತ್ವದ ಸುಳಿವು ಲಭ್ಯ

ನ್ಯೂಸ್ ಕಡಬ)newskadaba.com. ಕಾಪು ಫೆ.10. ಕಳೆದ ಭಾನುವಾರ ಸಂಜೆ ಶರತ್‌ ಶೆಟ್ಟಿ ಅವರನ್ನು ಹತ್ಯೆ ಮಾಡಲಾಗಿತ್ತು. ಪಾಂಗಾಳದ ಬಬ್ಬುಸ್ವಾಮಿ ದೈವಸ್ಥಾನದ ನೇಮೋತ್ಸವದಲ್ಲಿ ಭಾಗಿಯಾಗಿದ್ದ ಶರತ್ ಮೊಬೈಲ್ ಕರೆ ಮಾಡಿ, ಅಂಗಡಿಯೊಂದರ ಬಳಿಗೆ ಮಾತುಕತೆಗೆ ಕರೆದ ಯುವಕರ ತಂಡ ಬಳಿಕ ಅಲ್ಲೇ ಹರಿತವಾದ ಆಯುಧದಿಂದ ಹಲ್ಲೆ ನಡೆಸಿ, ಕೊಲೆಗೈದು ಪರಾರಿಯಾಗಿದ್ದರು ಈ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ತತ್‌ಕ್ಷಣದಿಂದಲೇ ಚುರುಕಿನ ತನಿಖೆ ಮುಂದುವರಿಸಿದ್ದರು. ಹತ್ಯೆಗೆ ಸಂಬಂಧಿಸಿ ಸಂಶಯದ ಮೇರೆಗೆ ಹಲವರನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿರುವ ಪೊಲೀಸರಿಗೆ

ಪಾಂಗಾಳದ ಶರತ್ ಶೆಟ್ಟಿ ಕೊಲೆ ಪ್ರಕರಣ ➤ ಪೊಲೀಸರಿಗೆ ಮಹತ್ವದ ಸುಳಿವು ಲಭ್ಯ Read More »

ಕರಾವಳಿ, ಕ್ರೈಮ್ ನ್ಯೂಸ್

➤ ಬೆಂಗಳೂರು ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಫೈನಾನ್ಷಿಯರ್ ಹತ್ಯೆ!

(ನ್ಯೂಸ್ ಕಡಬ) newskadaba.com. ಬೆಂಗಳೂರು.ಫೆ.9.  ಕೊಟ್ಟ ಸಾಲ ವಾಪಸ್ ಕೇಳಿದ ವ್ಯಕ್ತಿಯೊಬ್ಬನಿಗೆ ಚಾಕುವಿನಿಂದ ಇರಿದು ಹತ್ಯೆಗೈದ ಘಟನೆ ಬಾಣಸವಾಡಿ ಠಾಣಾ ವ್ಯಾಪ್ತಿಯ ಚಿಕ್ಕ ಬಾಣಸವಾಡಿ ಬಳಿ ನಡೆದಿದೆ. ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಶೇಖರ್ (29) ಹತ್ಯೆಯಾದ ವ್ಯಕ್ತಿಯಾಗಿದ್ದಾರೆ. ಬಾಣಸವಾಡಿ ಸುತ್ತಮುತ್ತ ಫೈನಾನ್ಸ್ ವ್ಯವಹಾರ ನಡೆಸುತ್ತಿದ್ದ ಶೇಖರ್ ಈ ಹಿಂದೆ ಮನೋಜ್ ಎಂಬಾತನಿಗೆ ಹಣ ನೀಡಿದ್ದನೆಂದು ತಿಳಿದುಬಂದಿದೆ. ತಡರಾತ್ರಿ ಕುಡಿದ ಅಮಲಿನಲ್ಲಿ ಬಂದ ಶೇಖರ್, ಮನೋಜ್ ಬಳಿ ಕೊಟ್ಟ ಹಣ ವಾಪಾಸ್ ಕೊಡುವಂತೆ ಕೇಳಿದ್ದಾನೆ‌. ಸ್ನೇಹಿತರ ಜತೆ ಬಂದಿದ್ದ

➤ ಬೆಂಗಳೂರು ಕೊಟ್ಟ ಸಾಲ ವಾಪಸ್ ಕೇಳಿದ್ದಕ್ಕೆ ಫೈನಾನ್ಷಿಯರ್ ಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಟ್ರಾಕ್ಟರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಕಾರು ➤ ಇಬ್ಬರು ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com. ದಾವಣಗೆರೆ .ಫೆ.9.   ಕಾರೊಂದು ಎಕ ಕಾಲಕ್ಕೆ ಟ್ರಾಕ್ಟರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಫೆ.9 ರಂದು ತಾಲೂಕಿನ ರಾಮಗೊಂಡನಹಳ್ಳಿ ಬಳಿ ನಡೆದಿದೆ. ದಾವಣಗೆರೆಯಲ್ಲಿ ಮದ್ವೆ ಮುಗಿಸಿಕೊಂಡ ಸ್ವ ಗ್ರಾಮ ಚನ್ನಗಿರಿ ತಾಲೂಕಿನ ಪಾಂಡೊಮಟ್ಟಿಗೆ ಹೋಗುತ್ತಿದ್ದ ಯುವಕರು. ರಾತ್ರಿ ಎದುರಿಗೆ ಬರುತ್ತಿದ್ದ ಟ್ರಾಕ್ಟರ್​ಗೆ ಹೊಡೆದು ನಂತರ ಲಾರಿಗೆ ಡಿಕ್ಕಿ ಹೊಡೆದಿದ್ದಾರೆ. ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರಾದ ಮಂಜುನಾಥ(24) ಹಾಗೂ ಅಮೃತ್(23) ಸಾವನ್ನಪ್ಪಿದ್ದು, ಓರ್ವನ ಸ್ಥಿತಿ ಗಂಭೀರವಾಗಿದ್ದು, ದಾವಣಗೆರೆಯ ಎಸ್

➤ ಟ್ರಾಕ್ಟರ್ ಹಾಗೂ ಲಾರಿಗೆ ಡಿಕ್ಕಿ ಹೊಡೆದ ಕಾರು ➤ ಇಬ್ಬರು ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ರೈಲು ನಿಲ್ದಾಣದಲ್ಲಿ ಅಡುಗೆ ಅನಿಲ ಸೋರಿಕೆ ಗುಮಾನಿ ➤ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಹಾಗೂ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್

(ನ್ಯೂಸ್ ಕಡಬ) newskadaba.com ಕಡಬ, ಫೆ.09. ಅಡುಗೆ ಅನಿಲ ಸೋರಿಕೆಯಾಗಿದೆ ಎಂಬ ಗುಮಾನಿಯ ಮೇರೆಗೆ ಅಗ್ನಿಶಾಮಕ ದಳ ಹಾಗೂ ಗ್ಯಾಸ್ ಕಂಪೆನಿಯ ಸಿಬ್ಬಂದಿಗಳು ಸ್ಥಳಕ್ಕಾಗಮಿಸಿದ ಘಟನೆ ಸುಬ್ರಹ್ಮಣ್ಯ ರೋಡ್ ರೈಲ್ವೇ ನಿಲ್ದಾಣದಲ್ಲಿ ಗುರುವಾರ ಬೆಳಿಗ್ಗೆ ನಡೆದಿದೆ. ಮಂಗಳೂರಿನಿಂದ ಆಗಮಿಸಿದ್ದ ಗ್ಯಾಸ್ ಟ್ಯಾಂಕರನ್ನು ಹೊತ್ತ ಗೂಡ್ಸ್ ರೈಲಿನಲ್ಲಿ ಅನಿಲ ಸೋರಿಕೆಯಾಗುತ್ತಿದೆ ಎಂಬ ಗುಮಾನಿ ಎದ್ದಿದ್ದು, ಪೂರಕವೆಂಬಂತೆ ಪರಿಸರದಲ್ಲಿ ಗ್ಯಾಸ್ ವಾಸನೆ ಬಂದಿತ್ತೆನ್ನಲಾಗಿದೆ‌. ತಕ್ಷಣವೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಲಾಗಿದ್ದು, ಮುಂಜಾಗ್ರತಾ ಕ್ರಮವಾಗಿ ಪುತ್ತೂರಿನಿಂದ ಹಾಗೂ ಸುಳ್ಯದಿಂದ ಅಗ್ನಿಶಾಮಕ ದಳದ

ಕಡಬ: ರೈಲು ನಿಲ್ದಾಣದಲ್ಲಿ ಅಡುಗೆ ಅನಿಲ ಸೋರಿಕೆ ಗುಮಾನಿ ➤ ಸ್ಥಳಕ್ಕಾಗಮಿಸಿದ ಅಗ್ನಿಶಾಮಕ ದಳ ಹಾಗೂ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

  ಕೇರಳದ ಮೂಲದ ದಂಪತಿಯ ಮೃತದೇಹ ಲಾಡ್ಜ್ ನಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.08. ಖಾಸಗಿ ವಸತಿಗೃಹವೊಂದರಲ್ಲಿ ಕೇರಳ ಮೂಲದ ದಂಪತಿ ನೇಣುಬಿಗಿದು ಆತ್ಮಹತ್ಯೆಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಫಳ್ನೀರ್ ನ ಲಾಡ್ಜ್ ನಲ್ಲಿ ರೂಂ ಪಡೆದಿದ್ದ ಕೇರಳ ಮೂಲದ 55 ವರ್ಷದ ರವೀಂದ್ರ ಹಾಗೂ ಅವರ ಪತ್ನಿ 50 ವರ್ಷದ ಸುಧಾ ಮೃತಪಟ್ಟಿದ್ದಾರೆ. ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪರಿಶೀಲನೆ ನಡೆಸಿದರು ಎಂದು ವರದಿಯಾಗಿದೆ.  

  ಕೇರಳದ ಮೂಲದ ದಂಪತಿಯ ಮೃತದೇಹ ಲಾಡ್ಜ್ ನಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

  ಮೆಟ್ರೋ ಪಿಲ್ಲರ್​ ಬಿದ್ದು ತಾಯಿ ಮಗು ಮೃತ  ಪ್ರಕರಣ ➤ ಸರ್ಕಾರದ ಪರಿಹಾರ ತಿರಸ್ಕರಿಸಿದ ಕುಟುಂಬಸ್ಥರು

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.08. ಮೆಟ್ರೋ ಪಿಲ್ಲರ್ ಕುಸಿದು ತಾಯಿ‌ ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ದುರಂತ ನಡೆದು ಒಂದು ತಿಂಗಳಾಗುತ್ತಾ ಬಂದರೂ ಇನ್ನು ಕಂಟ್ರಾಕ್ಟರ್ ಮೇಲೇ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ. ಇನ್ನೊಂದು ಕಡೆ ಸಿಎಂ ಕಡೆಯಿಂದ ಘೋಷಣೆಯಾದ 10 ಲಕ್ಷ ಪರಿಹಾರ ಕೂಡ ಕುಟುಂಬಸ್ಥರಿಗೆ ದಕ್ಕಿಲ್ಲ. ಇನ್ನು ಬಿಎಂಆರ್​ಸಿಎಲ್ 20 ಲಕ್ಷ ಪರಿಹಾರವನ್ನು ನೀಡುತ್ತಿದ್ದು ಅದನ್ನು ತಿರಸ್ಕರಿಸಿರುವ ಕುಟುಂಬಸ್ಥರು, ಮೊದಲು ಕಂಟ್ರಾಕ್ಟರ್ ಲೈಸೆನ್ಸ್ ರದ್ದು‌ಮಾಡಿ, ಇದುವರೆಗೆ ಕಂಟ್ರಾಕ್ಟರ್ ಹಾಗೂ ಬಿಎಂಆರ್​ಸಿಎಲ್ ಅಧಿಕಾರಿಗಳ ವಿರುದ್ಧ ಸೂಕ್ತ

  ಮೆಟ್ರೋ ಪಿಲ್ಲರ್​ ಬಿದ್ದು ತಾಯಿ ಮಗು ಮೃತ  ಪ್ರಕರಣ ➤ ಸರ್ಕಾರದ ಪರಿಹಾರ ತಿರಸ್ಕರಿಸಿದ ಕುಟುಂಬಸ್ಥರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತ ಮಲ ಮಗಳ ಮೇಲೆ ಅತ್ಯಾಚಾರ ➤ 49 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

(ನ್ಯೂಸ್ ಕಡಬ) newskadaba.com ಉಡುಪಿ, ಫೆ.8. ಅಪ್ರಾಪ್ತ ಮಲ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣದಲ್ಲಿ 49 ವರ್ಷದ ವ್ಯಕ್ತಿಗೆ ಉಡುಪಿಯ ಪೊಕ್ಸೊ ಪ್ರಕರಣಗಳ ವಿಚಾರಣೆ ನಡೆಸಿದ ಜಿಲ್ಲಾ ಹೆಚ್ಚುವರಿ ಮತ್ತು ಸೆಷನ್ಸ್ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ವ್ಯಕ್ತಿಯನ್ನು ಗಣೇಶ್ ನಾಯಕ್ ಎಂದು ಗುರುತಿಸಲಾಗಿದೆ. ಚಾರ್ಜ್ ಶೀಟ್ ಪ್ರಕಾರ, ನಾಯಕ್ ಸಂತ್ರಸ್ತೆಯ ತಾಯಿಯೊಂದಿಗೆ ಎರಡನೇ ಮದುವೆಯಾಗಿದ್ದರು ಮತ್ತು ನಂತರ ಅವರೊಂದಿಗೆ ವಾಸಿಸುತ್ತಿದ್ದರು. ಅವರ ಪತ್ನಿ ಕೆಲಸದ ನಿಮಿತ್ತ ಬೇರೆ ಊರಿಗೆ ಹೋಗಿದ್ದಾಗ,

ಅಪ್ರಾಪ್ತ ಮಲ ಮಗಳ ಮೇಲೆ ಅತ್ಯಾಚಾರ ➤ 49 ವರ್ಷದ ವ್ಯಕ್ತಿಗೆ ಜೀವಾವಧಿ ಶಿಕ್ಷೆ Read More »

ಕರಾವಳಿ, ಕ್ರೈಮ್ ನ್ಯೂಸ್

ಶಿವಮೊಗ್ಗದಲ್ಲಿ ನವವಿವಾಹಿತೆ ಅನುಮಾನಾಸ್ಪದ ಸಾವು..!

ನ್ಯೂಸ್ ಕಡಬ) newskadaba.com ಚಿಕ್ಕಮಂಗಳೂರು, ಫೆ.8. ಮದುವೆಯಾಗಿ ಇನ್ನೂ ಒಂದು ವರ್ಷ ತುಂಬಿತ್ತು ಅಷ್ಟೆ. ನವ ದಂಪತಿಗಳಿಗೆ ಪರಸ್ಪರ ಅರ್ಥಮಾಡಿಕೊಳ್ಳಲು ಒಂದಿಷ್ಟು ಸಮಯಬೇಕಿತ್ತು. ಆದರೆ ಈ ನಡುವೆ ಪತ್ನಿಯು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ.  ಕೇವಲ 14 ತಿಂಗಳು ಆಗಿತ್ತು. ತುಂಬಾ ಆಸೆ ಪಟ್ಟು ಸುಂದರಿಯ ಮದುವೆಯಾಗಿದ್ದ ಪತಿಗೆ ಬಿಗ್ ಶಾಕ್. ಮದುವೆಯಾಗಿ ಕೆಲವೇ ತಿಂಗಳಲ್ಲಿ ಇಬ್ಬರ ನಡುವೆ ಮನಸ್ತಾಪ ಶುರುವಾಗಿತ್ತು. ಇಬ್ಬರ ನಡುವೆ ಹೊಂದಾಣಿಕೆ ಆಗುತ್ತಿರಲಿಲ್ಲ. ಈ ನಡುವೆ ಪತ್ನಿಯು ಅನುಮಾನಸ್ಪದ ರೀತಿಯಲ್ಲಿ ಮೃತಪಟ್ಟಿದ್ದಾಳೆ. ನನವಿವಾಹಿತೆಯ ನಿಗೂಢ ಸಾವಿನ  ಕುರಿತು

ಶಿವಮೊಗ್ಗದಲ್ಲಿ ನವವಿವಾಹಿತೆ ಅನುಮಾನಾಸ್ಪದ ಸಾವು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top