ರೈಸ್ ಮಿಲ್ ನಲ್ಲಿ ವಿದ್ಯುತ್ ಅವಘಡ ➤ ಯುವಕ ಸಾವು!
(ನ್ಯೂಸ್ ಕಡಬ) newskadaba.com ದಾವಣಗೆರೆ, ಫೆ.8. ಆಕಾಶ್ ರೈಸ್ ಮಿಲ್ನಲ್ಲಿ ವಿದ್ಯುತ್ ಪ್ರವಹಿಸಿ ಕಾರ್ಮಿಕ ಸಂದೀಪ್(32) ಎಂಬಾತ ಸಾವನ್ನಪ್ಪಿರುವ ಘಟನೆ ಹರಿಹರ ತಾಲೂಕಿನ ಮಿಡ್ಲಕಟ್ಟೆ ಗ್ರಾಮದ ರೈಸ್ ಮಿಲ್ನಲ್ಲಿ ನಡೆದಿದೆ. ಚನ್ನಗಿರಿ ತಾಲೂಕಿನ ಗೆದ್ದಲಹಟ್ಟಿ ಗ್ರಾಮದ ನಿವಾಸಿಯಾದ ಸಂದೀಪ್ ನೀರಿಗಾಗಿ ವಿದ್ಯುತ್ ಪಂಪ್ಸೆಟ್ ಆನ್ ಮಾಡಲು ಹೋದಾಗ ವಿದ್ಯುತ್ ಪ್ರವಹಿಸಿ ಈ ಘಟನೆ ನಡೆದಿದೆ. ವಿದ್ಯುತ್ ಶಾಕ್ನಿಂದ ಗಂಭೀರವಾಗಿ ಗಾಯಗೊಂಡಿದ್ದ ಸಂದೀಪ್ನನ್ನು ಕೂಡಲೇ ದಾವಣಗೆರೆ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲಾಗಿತ್ತು, ಆದರೆ ಚಿಕಿತ್ಸೆ ಫಲಿಸದೆ ಕಾರ್ಮಿಕ ಸಂದೀಪ್ ಸಾವನವ್ನಪ್ಪಿದ್ದಾನೆ. […]
ರೈಸ್ ಮಿಲ್ ನಲ್ಲಿ ವಿದ್ಯುತ್ ಅವಘಡ ➤ ಯುವಕ ಸಾವು! Read More »
ಕರ್ನಾಟಕ, ಕ್ರೈಮ್ ನ್ಯೂಸ್




