ಕ್ರೈಮ್ ನ್ಯೂಸ್

Crime

ಮಾದಕ ಪಾನೀಯ ಕುಡಿಸಿ ಯುವಕನ ಖಾಸಗಿ ಅಂಗವನ್ನೇ ಕತ್ತರಿಸಿದ ಮಂಗಳಮುಖಿಯರು..!

(ನ್ಯೂಸ್ ಕಡಬ) newskadaba.com ಜು. 02. ನವ ವಿವಾಹಿತ ಯುವಕನೋರ್ವನನ್ನು ಎಳೆದೊಯ್ದು ಆತನ ಖಾಸಗಿ ಅಂಗವನ್ನೇ ಕತ್ತರಿಸಿರುವಂತಹ ವಿಚಿತ್ರ ಘಟನೆ ಉತ್ತರಪ್ರದೇಶದ ರಾಂಪುರದಲ್ಲಿ ಬೆಳಕಿಗೆ ಬಂದಿದೆ.   ತನ್ನ ಅಕ್ಕ ಪಕ್ಕದ ಎಲ್ಲೇ ಕಾರ್ಯಕ್ರಮ ಇದ್ದರೂ ಡ್ಯಾನ್ಸ್ ಕಾರ್ಯಕ್ರಮ ಕೊಡಲು ಹೋಗುತ್ತಿದ್ದ ನವ ವಿವಾಹಿತ ಯುವಕನನ್ನು ದ್ವೇಷದ ಹಿನ್ನೆಲೆಯಲ್ಲಿ ಎಳೆದೊಯ್ದು ಮಾದಕ ಪಾನೀಯ ಕುಡಿಸಿ ಅವನ ಖಾಸಗಿ ಅಂಗವನ್ನು ಕತ್ತರಿಸಿದ್ದಾರೆ ಎನ್ನಲಾಗಿದೆ.   ಇದರಿಂದಾಗಿ ರಸ್ತೆಯಲ್ಲಿ ಬಿದ್ದು ತೀವ್ರ ನರಳಾಡುತ್ತಿದ್ದ ಯುವಕನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಈ […]

ಮಾದಕ ಪಾನೀಯ ಕುಡಿಸಿ ಯುವಕನ ಖಾಸಗಿ ಅಂಗವನ್ನೇ ಕತ್ತರಿಸಿದ ಮಂಗಳಮುಖಿಯರು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೃದಯಾಘಾತಕ್ಕೆ ಚಿಕಿತ್ಸೆಗೆ ತೆರಳಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಜು. 01. ಎದೆನೋವಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದ ವ್ಯಕ್ತಿ ಅಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆಯಲ್ಲಿ ಸೋಮವಾರದಂದು ರಾತ್ರಿ ನಡೆದಿದೆ‌. ಮೃತಪಟ್ಟವರನ್ನು ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ(53) ಎಂದು ಗುರುತಿಸಲಾಗಿದೆ.   ಆರೋಗ್ಯವಂತರಾಗಿದ್ದ ವಜ್ರಾಕ್ಷ ಪೂಜಾರಿ ಎಂದಿನಂತೆ ಸೋಮವಾರವೂ ಟ್ಯಾಪಿಂಗ್ ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಬಂದಿದ್ದರು. ರಾತ್ರಿ ವೇಳೆ ಎದೆನೋವು ಕಾಣಿಸಿದ ಹಿನ್ನೆಲೆ ತನ್ನ ಸ್ಕೂಟರ್ ನಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಹೋಗಿ

ಹೃದಯಾಘಾತಕ್ಕೆ ಚಿಕಿತ್ಸೆಗೆ ತೆರಳಿದ್ದ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಗ್ರಾಹಕರು ಅಡವಿಟ್ಟ ಚಿನ್ನ ಎಗರಿಸಿ 3.5 ಕೋಟಿ ಸಾಲ ಪಡೆದ ಸಹಕಾರ ಸಂಘದ ಮ್ಯಾನೇಜರ್‌!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. ಗ್ರಾಹಕರು ಅಡವಿಟ್ಟಿದ್ದ 6.5 ಕೆಜಿ ಚಿನ್ನವನ್ನು ಶಕ್ತಿನಗರ ವ್ಯವಸಾಯ ಸೇವಾ ಸಹಕಾರಿ ಸಂಘದ  ಮ್ಯಾನೇಜರ್ ಓರ್ವರು ಮತ್ತೊಂದು ಸಹಕಾರಿ ಸಂಘದಲ್ಲಿ ಅಡವಿಟ್ಟು ಸಾಲ ಪಡೆದಿರುವ ಘಟನೆ ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಪ್ರಮುಖ ಆರೋಪಿ ಸಹಕಾರಿ ಸಂಘದ ವ್ಯವಸ್ಥಾಪಕ ಪ್ರೀತೇಶ್ ಎಂದು ಗುರುತಿಸಲಾಗಿದೆ. ಹಾಗೂ ಇವರಿಗೆ ಸಹಾಯ ಮಾಡಿದ ಶೇಖ್ ಮೊಹಮ್ಮದ್ ಎಂಬಾತನನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಇಬ್ಬರು ವ್ಯಕ್ತಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.  

ಗ್ರಾಹಕರು ಅಡವಿಟ್ಟ ಚಿನ್ನ ಎಗರಿಸಿ 3.5 ಕೋಟಿ ಸಾಲ ಪಡೆದ ಸಹಕಾರ ಸಂಘದ ಮ್ಯಾನೇಜರ್‌! Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳೆಯನ್ನು ಕೊಂದು ಮೃತದೇಹವನ್ನು ಕಸದ ಲಾರಿಗೆ ಹಾಕಿದ್ದ ಪ್ರಕರಣ – ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜೂ. 30. ಕಸದ ಲಾರಿಯಲ್ಲಿ ಮಹಿಳೆಯೋರ್ವರ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿದ ಪೊಲೀಸರು ಪ್ರಕರಣ ದಾಖಲಾದ 20 ಗಂಟೆಯೊಳಗೆ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತನನ್ನು ಅಸ್ಸಾಂ ಮೂಲದ ಸಂಶುದ್ದೀನ್ ಎಂದು ಗುರುತಿಸಲಾಗಿದೆ. ಕೊಲೆಯಾದ ಮಹಿಳೆಯನ್ನು ಪುಷ್ಪಾ ಅಲಿಯಾಸ್ ಆಶಾ ಎಂದು ಗುರುತಿಸಲಾಗಿದೆ. ಹುಳಿಮಾವುವಿನ ಕಂಪನಿಯೊಂದರಲ್ಲಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದ ಮೃತ ಪುಷ್ಪ ಅಲಿಯಾಸ್ ಆಶಾಗೆ ಈ ಹಿಂದೆ ಮದುವೆಯಾಗಿದ್ದು ಪತಿ ಮೃತಪಟ್ಟಿದ್ದರು. ಇತ್ತ ಆರೋಪಿ ಅದೇ ಕಂಪನಿಯಲ್ಲಿ ಕೆಲಸ

ಮಹಿಳೆಯನ್ನು ಕೊಂದು ಮೃತದೇಹವನ್ನು ಕಸದ ಲಾರಿಗೆ ಹಾಕಿದ್ದ ಪ್ರಕರಣ – ಆರೋಪಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

8 ವರ್ಷಗಳಿಂದ ವಿತರಣೆಯಾಗದ ಪ್ಯಾಡ್ ಗಳಿಗೆ ಬೆಂಕಿ ಹಚ್ಚಿದ ಸಿಬ್ಬಂದಿ..!

(ನ್ಯೂಸ್ ಕಡಬ) newskadaba.com  ಜೂ. 30. ಪ್ರಾಥಮಿಕ ಆರೋಗ್ಯ ಕೇಂದ್ರವೊಂದರಲ್ಲಿ 8 ವರ್ಷಗಳಿಂದ ವಿತರಿಸದೇ ಇದ್ದ 1 ಲಕ್ಷಕ್ಕೂ ಹೆಚ್ಚು ಸ್ಯಾನಿಟರಿ ಪ್ಯಾಡ್‌ಗಳಿಗೆ ಬೆಂಕಿ ಹಚ್ಚಿರುವ ಘಟನೆ ಕಲಬುರ್ಗಿಯ ಫರಹತಾಬಾದ್ ಎಂಬಲ್ಲಿಂದ ವರದಿಯಾಗಿದೆ.   ಪೀರಿಯೆಡ್ಸ್ ಸಮಯದಲ್ಲಿ ಮಹಿಳೆಯರಿಗೆ ಸಮಸ್ಯೆ ಆಗಬಾರದು ಎಂದು ಸರ್ಕಾರ ಆರೋಗ್ಯ ಇಲಾಖೆ ಮೂಲಕ ನೀಡಲಾದ ಉಚಿತ ಸ್ಯಾನಿಟರಿ ಪ್ಯಾಡ್‌ ಗಳ 1 ಲಕ್ಷಕ್ಕೂ ಅಧಿಕ ಶುಚಿ ಪ್ಯಾಡ್‌ಗಳನ್ನು ಸುಟ್ಟು ಹಾಕಲಾಗಿದೆ. ಫರಹತಾಬಾದ್‌ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ 15 ಹಳ್ಳಿಯ

8 ವರ್ಷಗಳಿಂದ ವಿತರಣೆಯಾಗದ ಪ್ಯಾಡ್ ಗಳಿಗೆ ಬೆಂಕಿ ಹಚ್ಚಿದ ಸಿಬ್ಬಂದಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ- ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ದುರ್ಮರಣ

(ನ್ಯೂಸ್ ಕಡಬ) newskadaba.com ಜೂ. 30. ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಂಟ್ವಾಳದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಮೃತಪಟ್ಟ ಘಟನೆ ಬಿ.ಸಿ.ರೋಡಿನ ಅಜ್ಜಿಬೆಟ್ಟು ಕ್ರಾಸ್‌ ಬಳಿ ನಡೆದಿದೆ.   ಮೃತರನ್ನು ಶಂಭೂರು ಕೊಪ್ಪಳ ನಿವಾಸಿ ಚಿದಾನಂದ (50) ಎಂದು ಗುರುತಿಸಲಾಗಿದೆ. ಇವರು ತನ್ನ ದ್ವಿಚಕ್ರ ವಾಹನದಲ್ಲಿ ಬಿ.ಸಿ.ರೋಡ್‌ ಪೇಟೆಯಿಂದ ಅಜ್ಜಿಬೆಟ್ಟು ಕ್ರಾಸ್‌ ಕಡೆಗೆ ದಾಟುವ ಸಂದರ್ಭ ಮಂಗಳೂರು ಕಡೆಗೆ ಸಾಗುತ್ತಿದ್ದ ಟ್ಯಾಂಕರ್‌ ಲಾರಿ ಡಿಕ್ಕಿಯಾಗಿದೆ. ಡಿಕ್ಕಿ ರಭಸಕ್ಕೆ ಚಿದಾನಂದರು ಚಕ್ರದಡಿಗೆ

ರಸ್ತೆ ಅಪಘಾತ- ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನಾಧಿಕಾರಿ ದುರ್ಮರಣ Read More »

ಕರಾವಳಿ, ಕ್ರೈಮ್ ನ್ಯೂಸ್

ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಪತ್ತೆ..!

(ನ್ಯೂಸ್ ಕಡಬ) newskadaba.com ಜೂ. 30. ನಗರದ ಕೊಡಿಯಾಲ್‌ ಬೈಲಿನ ಜಿಲ್ಲಾ ಕಾರಾಗೃಹದಲ್ಲಿ ಪೊಲೀಸ್ ತಪಾಸಣೆಯ ವೇಳೆ 1 ಕೀಪ್ಯಾಡ್ ಮೊಬೈಲ್ ಮತ್ತು 2 ಟಚ್ ಸ್ಕ್ರೀನ್ ಮೊಬೈಲ್ ಫೋನ್ ಹಾಗೂ ಎರಡು ಬಂಡಲ್ ಬೀಡಿಗಳು ಪತ್ತೆಯಾಗಿರುವ ಕುರಿತು ವರದಿಯಾಗಿದೆ.   ಜೈಲಿನಲ್ಲಿ ಇತ್ತೀಚೆಗೆ ನಡೆದ ಹಲ್ಲೆ ಪ್ರಕರಣದ ಬಳಿಕ ಕೇಂದ್ರ ಉಪ ವಿಭಾಗದ ಎಸಿಪಿ ಪ್ರತಾಪ್ ಸಿಂಗ್ ಥೋರಟ್ ಜೈಲಿನ ಸುರಕ್ಷತೆಯ ದೃಷ್ಟಿಯಿಂದ ಶೋಧ ಕೈಗೊಂಡಿದ್ದರು. ಈ ವೇಳೆ ಇವೆಲ್ಲ ಪತ್ತೆಯಾಗಿದೆ.   ಮಹಜರು ನಡೆಸಿ

ಜಿಲ್ಲಾ ಕಾರಾಗೃಹದಲ್ಲಿ ಮೊಬೈಲ್ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 30. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳ ನಿರ್ದೇಶಕರಿಗೆ ಬಾಂಬ್ ಸ್ಫೋಟಿಸುವ ಕುರಿತು ರವಿವಾರ ಬೆಳಗ್ಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿರುವುದಾಗಿ ವರದಿಯಾಗಿದೆ.   ಮಂಗಳೂರು, ಹುಬ್ಬಳ್ಳಿ, ಬೆಳಗಾವಿ ಮತ್ತು ಬೆಂಗಳೂರು ವಿಮಾನ ನಿಲ್ದಾಣಗಳಿಗೆ ಇಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ಮುಂಜಾಗ್ರತಾ ಕ್ರಮವಾಗಿ ನಿಲ್ದಾಣಗಳಲ್ಲಿ ಬಿಗಿ ಭದ್ರತೆ ಹೆಚ್ಚಿಸಲಾಗಿದ್ದು, ಬಜ್ಪೆಯ ಮಂಗಳೂರು ಅಂತರ್‌ ರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಇಮೇಲ್ ಮೂಲಕ ಬೆದರಿಕೆ

ಮಂಗಳೂರು ಸೇರಿದಂತೆ ರಾಜ್ಯದ 4 ವಿಮಾನ ನಿಲ್ದಾಣಗಳಿಗೆ ಬಾಂಬ್ ಬೆದರಿಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಹಿಳೆಯ ಕೊಂದು ಮೂಟೆ ಕಟ್ಟಿ ಕಸದ ಲಾರಿಗೆ ಎಸೆದ ದುಷ್ಕರ್ಮಿಗಳು !

(ನ್ಯೂಸ್‌ ಕಡಬ) newskadaba.com ಜು.29 : ಮಹಿಳೆಯೊಬ್ಬರನ್ನು ಭೀಕರವಾಗಿ ಕೊಂದು ಮೂಟೆಕಟ್ಟೆ ಬಿಬಿಎಂಪಿ ಕಸದ ಲಾರಿಗೆ ಎಸೆದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಬೆಂಗಳೂರಿನ ಚೆನ್ನಮನಕೆರೆ ಅಚ್ಚುಕಟ್ಟು ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಸ್ಕೇಟಿಂಗ್‌ ಮೈದಾನದ ಬಳಿ ನಿಲ್ಲಿಸಿದ್ದ ಕಸದ ಲಾರಿಯಲ್ಲಿ ಇಂದು ಬೆಳಗ್ಗೆ ಮೂಟೆಯೊಂದು ಕಂಡು ಬಂದಿದ್ದು, ಪೌರಕಾರ್ಮಿಕರು ರಕ್ತದ ಕಲೆ ನೋಡಿ ಪರಿಶೀಲಿಸಿದಾಗ ಅದರೊಳಗೆ ಮಹಿಳೆ ಶವ ಪತ್ತೆಯಾಗಿದೆ. ಸ್ಥಳಕ್ಕೆ ಧಾವಿಸಿರುವ ಪೊಲೀಸರು ಪರಿಶೀಲನೆ ನಡೆಸಿದಾಗ ಸುಮಾರು 30-35 ವರ್ಷದ ಮಹಿಳೆಯನ್ನು ಉಸಿರುಗಟ್ಟಿಸಿ ಕೊಲೆ

ಮಹಿಳೆಯ ಕೊಂದು ಮೂಟೆ ಕಟ್ಟಿ ಕಸದ ಲಾರಿಗೆ ಎಸೆದ ದುಷ್ಕರ್ಮಿಗಳು ! Read More »

ಕ್ರೈಮ್ ನ್ಯೂಸ್

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇ*ಪ್​ ಕೇಸ್​: ಕಾಲೇಜು ಭದ್ರತಾ ಸಿಬ್ಬಂದಿ ಸೇರಿ ನಾಲ್ವರ ಬಂಧನ

(ನ್ಯೂಸ್‌ ಕಡಬ) newskadaba.com ಜು.29 : ವೈದ್ಯಕೀಯ ವಿದ್ಯಾರ್ಥಿನಿ ಅತ್ಯಾಚಾರ, ಕೊಲೆ ಪ್ರಕರಣ ಮಾಸುವ ಮೊದಲೇ ಪಶ್ಚಿಮಬಂಗಾಳದ ಕೋಲ್ಕತ್ತಾದಲ್ಲಿ ಮತ್ತೊಂದು ಅಂಥದ್ದೇ ಪ್ರಕರಣ ಬೆಳಕಿಗೆ ಬಂದಿದೆ. ಈ ಬಾರಿ ಕಾನೂನು ವಿದ್ಯಾರ್ಥಿಯ ಮೇಲೆ ಪೈಶಾಚಿಕ ಕೃತ್ಯ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳು, ಕಾನೂನು ಕಾಲೇಜಿನ ಭದ್ರತಾ ಸಿಬ್ಬಂದಿ ಸೇರಿ ನಾಲ್ವರನ್ನು ಬಂಧಿಸಲಾಗಿದೆ. ಜೂನ್​ 25 ರಂದು ಇಲ್ಲಿನ ಕಸ್ಬಾ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿಯ ಮೇಲೆ ಇಬ್ಬರು ಹಿರಿಯ ಮತ್ತು ಕಾಲೇಜಿನ ಮಾಜಿ ವಿದ್ಯಾರ್ಥಿಯಿಂದ ಅತ್ಯಾಚಾರ ನಡೆಸಿದ

ಕೋಲ್ಕತ್ತಾ ಕಾನೂನು ವಿದ್ಯಾರ್ಥಿನಿ ರೇ*ಪ್​ ಕೇಸ್​: ಕಾಲೇಜು ಭದ್ರತಾ ಸಿಬ್ಬಂದಿ ಸೇರಿ ನಾಲ್ವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top