ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯನ ಕಿರುಕುಳ ಆರೋಪ ➤ ವೈದ್ಯೆ ಆತ್ಮಹತ್ಯೆ..!
(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.02. ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯ ನೀಡುತ್ತಿದ್ದ ಮಾನಸಿಕ ಕಿರುಕುಳದಿಂದ ನೊಂದು ಯುವ ವೈದ್ಯೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಂಜಯ್ ನಗರದಲ್ಲಿ ನಡೆದಿರುವುದು ವರದಿಯಾಗಿದೆ. ಉತ್ತರ ಪ್ರದೇಶ ಲಕ್ನೋ ಮೂಲದ ಡಾ.ಪ್ರಿಯಾಂಶಿ ಆತ್ಮಹತ್ಯೆ ಮಾಡಿಕೊಂಡ ವೈದ್ಯೆ ಎಂದು ತಿಳಿದುಬಂದಿದೆ. ಎಂ.ಎಸ್.ರಾಮಯ್ಯ ಆಸ್ಪತ್ರೆಯಲ್ಲಿ ದಂತ ವೈದ್ಯೆಯಾಗಿದ್ದ ಇವರು ಆತ್ಮಹತ್ಯೆ ಮಾಡಿಕೊಂಡಿದ್ದರೆನ್ನಲಾಗಿದೆ. ಈ ಬಗ್ಗೆ ಮೃತರ ತಂದೆ ಸುಶೀಲ್ ತ್ರಿಪಾಠಿ ಪೊಲೀಸ್ ದೂರು ನೀಡಿದ್ದಾರೆ. ಎಂ.ಎಸ್.ರಾಮಯ್ಯ ಆಸ್ಪತ್ರೆಯ ವೈದ್ಯ ಡಾ.ಸುಮಿತ್ ಎಂಬಾತ ಪ್ರಿಯಾಂಶಿಗೆ ಪ್ರೇಮ ನಿವೇದನೆ ಮಾಡುತ್ತಿದ್ದು, […]
ಪ್ರೀತಿಸುವಂತೆ ಸಹೋದ್ಯೋಗಿ ವೈದ್ಯನ ಕಿರುಕುಳ ಆರೋಪ ➤ ವೈದ್ಯೆ ಆತ್ಮಹತ್ಯೆ..! Read More »
ಕರ್ನಾಟಕ, ಕ್ರೈಮ್ ನ್ಯೂಸ್






