ಕ್ರೈಮ್ ನ್ಯೂಸ್

ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮಗು ಮೃತ್ಯು ಪ್ರಕರಣ ➤ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ನ್ಯೂಸ್ ಕಡಬ) newskadaba.com,ಬೆಂಗಳೂರು. ಫೆ.1. ನಾಗವಾರದ ಹೆಣ್ಣೂರು ಕ್ರಾಸ್ ಬಳಿ ಮೆಟ್ರೋ ಪಿಲ್ಲರ್ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಕುಸಿದು ಬಿದ್ದು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಿಚಾರಣೆ ನಡೆಸಿದ ಹೈಕೋರ್ಟ್ ಪ್ರತಿವಾದಿಗಳಾಗಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಬಿಎಂಆರಿಸ್  ಎಲ್, ವ್ಯವಸ್ಥಾಪಕ ನಿರ್ದೇಶಕ ಬಿಬಿಎಂಪಿ ಸೇರಿ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು.

ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮಗು ಮೃತ್ಯು ಪ್ರಕರಣ ➤ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮಗು ಮೃತ್ಯು ಪ್ರಕರಣ ➤ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ನ್ಯೂಸ್ ಕಡಬ) newskadaba.com,ಬೆಂಗಳೂರು. ಫೆ.1. ನಾಗವಾರದ ಹೆಣ್ಣೂರು ಕ್ರಾಸ್ ಬಳಿ ಮೆಟ್ರೋ ಪಿಲ್ಲರ್ ನಿರ್ಮಾಣಕ್ಕಾಗಿ ಅಳವಡಿಸಿದ್ದ ಕಬ್ಬಿಣದ ಚೌಕಟ್ಟು ಕುಸಿದು ಬಿದ್ದು ತಾಯಿ ಮತ್ತು ಮಗು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ವಿಚಾರಣೆ ನಡೆಸಿದ ಹೈಕೋರ್ಟ್ ಪ್ರತಿವಾದಿಗಳಾಗಿರುವ ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ, ಬಿಎಂಆರಿಸ್  ಎಲ್, ವ್ಯವಸ್ಥಾಪಕ ನಿರ್ದೇಶಕ ಬಿಬಿಎಂಪಿ ಸೇರಿ ಎಲ್ಲಾ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿತು.

➤ಮೆಟ್ರೋ ಪಿಲ್ಲರ್ ಬಿದ್ದು ತಾಯಿ ಮಗು ಮೃತ್ಯು ಪ್ರಕರಣ ➤ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಮಂಗಳೂರು: ಅಕ್ರಮ ಗಾಂಜಾ ಸಾಗಾಟ.! ➤ ಮೂವರ ಬಂಧನ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ನೆತ್ತಿಲಪದವು ಎಂಬಲ್ಲಿ ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದು, ಅವರಿಂದ ಸುಮಾರು 27 ಲಕ್ಷ ರೂ. ಮೌಲ್ಯದ ಗಾಂಜಾ ಸೇರಿದಂತೆ ಒಟ್ಟು 32,07,000 ರೂಪಾಯಿ ಮೌಲ್ಯದ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಮಂಜೇಶ್ವರದ ಹೊಸಬೆಟ್ಟು ಕಡಪುರಂ ನಿವಾಸಿ ಅಬೂಬಕ್ಕರ್ ಸಿದ್ದೀಕ್ ಅಲಿಯಾಸ್ ಹ್ಯಾರೀಸ್ (35), ಕುಂಬ್ಳೆ ಮಂಬ್ರಾನ್ ಗ್ರಾಮದ ಆರಿಕ್ಕಾಡಿ ಬೀರಂಟಿಕಾರ ನಿವಾಸಿ ಅಖಿಲ್ ಎಂ. (25), ಹಾಗೂ ಹೈದರ್ ಆಲಿ ಅಲಿಯಾಸ್ ಗಾಡಿ ಹೈದರ್ (39) ಬಂಧಿತ ಆರೋಪಿಗಳು. ಬಂಧಿತರಿಂದ

ಮಂಗಳೂರು: ಅಕ್ರಮ ಗಾಂಜಾ ಸಾಗಾಟ.! ➤ ಮೂವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಂಗಳೂರಿನಲ್ಲಿ ಕೊಲೆಯಾದ ಯುವಕ..! ➤ ಮೃತದೇಹ ಚಾರ್ಮಾಡಿ ಘಾಟ್ ನ ಪ್ರಪಾತದಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಚಿಕ್ಕಮಗಳೂರು, ಫೆ.01. ಯುವತಿಯೊಬ್ಬಳಿಗೆ ಮೆಸೇಜ್ ಮಾಡಿದನೆಂಬ ಕಾರಣಕ್ಕೆ ಬೆಂಗಳೂರಿನಲ್ಲಿ ಯುವಕನೋರ್ವನನ್ನು ಅಪಹರಿಸಿ ಕೊಲೆಗೈದು ಚಾರ್ಮಾಡಿ ಘಾಟ್ ನಲ್ಲಿ ಎಸೆದಿರುವ ಪ್ರಕರಣವನ್ನು ಭೇದಿಸಿರುವ ಯಶವಂತಪುರ ಠಾಣೆ ಪೊಲೀಸರು ಮೃತದೇಹವನ್ನು ಪ್ರಪಾತದಲ್ಲಿ ಪತ್ತೆ ಹಚ್ಚಿದ್ದಾರೆ. ಬೆಂಗಳೂರಿನ ಆಂಧ್ರಹಳ್ಳಿ ನಿವಾಸಿ ಗೋವಿಂದರಾಜು(19) ಕೊಲೆಯಾದ ಯುವಕ. ಗೋವಿಂದರಾಜು ತನ್ನದೇ ಕುಟುಂಬದ ಮತ್ತಿಕೆರೆಯ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದನೆನ್ನಲಾಗಿದೆ. ಪ್ರೀತಿಗೆ ಯುವತಿಯ ಪೋಷಕರು, ಸಂಬಂಧಿಕರಿಂದ ವಿರೋಧವಿತ್ತೆನ್ನಲಾಗಿದೆ. ಇತ್ತೀಚೆಗೆ ಗೋವಿಂದರಾಜು ಯುವತಿಯ ಮೊಬೈಲ್ ಫೋನ್ ಗೆ ಮೆಸೇಜೊಂದನನ್ನು ಕಳುಹಿಸಿದ್ದರೆನ್ನಲಾಗಿದೆ. ಇದನ್ನು ಗಮನಿಸಿದ ಯುವತಿಯ ಸಂಬಂಧಿಕ ಅನಿಲ್

ಬೆಂಗಳೂರಿನಲ್ಲಿ ಕೊಲೆಯಾದ ಯುವಕ..! ➤ ಮೃತದೇಹ ಚಾರ್ಮಾಡಿ ಘಾಟ್ ನ ಪ್ರಪಾತದಲ್ಲಿ ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಡುಪಿ: ನಾಗಬನದ ಮರ ಕಳವು ➤ ಆರೋಪಿ ಸೆರೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.01. ಅಂಬಲಪಾಡಿಯ ಫ್ಯಾಮಿಲಿ ಸಭಾಭವನದ ಹಿಂಬದಿಯಲ್ಲಿರುವ ಸಿಪಿಸಿ ಲೇಔಟ್ ನಲ್ಲಿನ ನಾಗಬನದಲ್ಲಿದ್ದ ಶ್ರೀಗಂಧ ಮರ ಕಡಿಯುತ್ತಿದ್ದ ವ್ಯಕ್ತಿಯೋರ್ವನನ್ನು ಉಡುಪಿ ಅರಣ್ಯ ಇಲಾಖೆ ವಶಕ್ಕೆ ತೆಗೆದುಕೊಂಡಿದ್ದಾರೆ. ಮೂಡುಬೆಳ್ಳೆ ನಿವಾಸಿ ಅಶೋಕ ಬಂಧಿತ ಆರೋಪಿ. ನಾಗಬನದಲ್ಲಿ ಶ್ರೀಗಂಧದ ಮರಕಡಿಯುತ್ತಿರುವ ಬಗ್ಗೆ ಬಂದ ಮಾಹಿತಿಯಂತೆ ಉಡುಪಿ ವಲಯದ ಪ್ರಭಾರ ಉಪ ವಲಯ ಅರಣ್ಯಾಧಿಕಾರಿ ಕೇಶವ ಪೂಜಾರಿ ಎಂ. ನೇತೃತ್ವದಲ್ಲಿ ಗಸ್ತು ಅರಣ್ಯ ಪಾಲಕರಾದ ಹೆಚ್. ದೇವರಾಜ್ ಪಾಣ, ಅಭಿಲಾಷ್ ಎಸ್. ಬಿ ಮತ್ತು ವಿತೇಶ್ ಕಾರ್ಯಾಚರಣೆ ನಡೆಸಿ

ಉಡುಪಿ: ನಾಗಬನದ ಮರ ಕಳವು ➤ ಆರೋಪಿ ಸೆರೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಡುಪಿ: ಅಧಿಕಾರಿಯೆಂದು ನಂಬಿಸಿ ಆನ್‌ಲೈನ್‌ ಮೂಲಕ ಸಾವಿರಾರು ರೂ. ವಂಚನೆ

(ನ್ಯೂಸ್ ಕಡಬ)newskadaba.com ಉಡುಪಿ, ಫೆ.01. ಅಧಿಕಾರಿ ಎಂದು ನಂಬಿಸಿ ವ್ಯಕ್ತಿಯೋರ್ವರಿಗೆ 99,997 ರೂ. ಹಣ ವಂಚಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಫ್ರಾನ್ಸಿಸ್‌ ಪಿಯುಸ್‌ ಪುಟಾಡೋ ಎಂಬವರು ಅವರು ತಮ್ಮ ಪೆಟಿಎಂ ಫಾಸ್ಟ್‌ ಟ್ಯಾಗ್‌ ನಿಷ್ಕ್ರಿಯಗೊಂಡ ಬಗ್ಗೆ ಗೂಗಲ್‌ನಲ್ಲಿ ಪೆಟಿಎಂ ಫಾಸ್ಟ್‌ ಟ್ಯಾಗ್‌ ಎಪ್ಲಿಕೇಶನ್‌ ಹುಡುಕಿದಾಗ ಗೂಗಲ್‌ನಲ್ಲಿ ಪೆಟಿಎಂ ಹೆಲ್ಪ್ ಸಪೋರ್ಟ್‌ ನಲ್ಲಿ ಕಂಡುಬಂದ ಮೊಬೈಲ್‌ ನಂಬ್ರ +918249255475 ಕ್ಕೆ ಕರೆ ಮಾಡಿದಾಗ ಆ ವ್ಯಕ್ತಿ ತಾನು ಪೆಟಿಎಂ ಫಾಸ್ಟ್‌ ಟ್ಯಾಗ್‌ ವೆಬ್‌ಸೈಟ್‌ ಅಧಿಕಾರಿಯಾಗಿ ಎಂಬುದಾಗಿ ನಂಬಿಸಿ, ಪೆಟಿಎಂ

ಉಡುಪಿ: ಅಧಿಕಾರಿಯೆಂದು ನಂಬಿಸಿ ಆನ್‌ಲೈನ್‌ ಮೂಲಕ ಸಾವಿರಾರು ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ವಿಶೇಷ ಚೇತನ ಯುವತಿಯ ಶವ ಪತ್ತೆ ➤ ಕೊಲೆ ಶಂಕೆ…

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ಯುವತಿ ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಲ್ಯ ಸಾರಸ್ವತ ಕಾಲನಿ ಬಾಡಿಗೆ ಮನೆಯಲ್ಲಿ ನಡೆದಿದ್ದು, ಮೃತದೇಹ ನೇಣುಬಿಗಿದ ಸ್ಥಿತಿಯಲ್ಲಿ ಕಂಡುಬಂದರೂ ಬಾಯಿಗೆ ಬಟ್ಟೆಯನ್ನು ಗಟ್ಟಿಯಾಗಿ ಕಟ್ಟಿರುವುದು ಕೊಲೆ ಸಂಶಯ ವ್ಯಕ್ತಪಡಿಸಿದೆ. ಛತ್ತೀಸಗಢ ಮೂಲದ ಸರಿತಾ ವರ್ಮ(23) ನಿಗೂಢ ರೀತಿಯಲ್ಲಿ ಸಾವನ್ನಪ್ಪಿದಾಕೆ ಎನ್ನಲಾಗಿದೆ. ಇಬ್ಬರು ಸಹೋದರರು ಹಾಗೂ ಅತ್ತಿಗೆ ಜೊತೆ ಸರಿತಾ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರು. ಘಟನೆ ವೇಳೆ ಸಹೋದರರಿಬ್ಬರು ಕೆಲಸಕ್ಕೆ ತೆರಳಿದ್ದರೆ, ಅತ್ತಿಗೆ ಆಸ್ಪತ್ರೆಗೆ ತೆರಳಿದ್ದರು.

ಉಳ್ಳಾಲ: ವಿಶೇಷ ಚೇತನ ಯುವತಿಯ ಶವ ಪತ್ತೆ ➤ ಕೊಲೆ ಶಂಕೆ… Read More »

ಕರಾವಳಿ, ಕ್ರೈಮ್ ನ್ಯೂಸ್

ಕೇರಳದಿಂದ ಕೊಡಗಿಗೆ ರಾತ್ರೋರಾತ್ರಿ ಕಸ ತಂದು ಸುರಿದ ಆರೋಪ ➤ ಇಬ್ಬರು ಅರೆಸ್ಟ್‌…

(ನ್ಯೂಸ್ ಕಡಬ)newskadaba.com ಕೊಡಗು, ಫೆ.01. ಆಂಧ್ರಪ್ರದೇಶದಿಂದ ಸರಕುಗಳನ್ನು ಕೇರಳಕ್ಕೆ ಸಾಗಿಸಿ, ವಾಪಸ್ ಬರುತ್ತಿದ್ದ ಖಾಲಿ ಲಾರಿಗಳಲ್ಲಿ ಕಸವನ್ನು ತಂದು ಮಡಿಕೇರಿಯಲ್ಲಿ ಸುರಿಯುತ್ತಿದ್ದ ಇಬ್ಬರನ್ನು ಅರೆಸ್ಟ್‌ ಮಾಡಲಾಗಿದೆ. ಆಂಧ್ರಪ್ರದೇಶದಿಂದ ಸರಕುಗಳನ್ನು ಕೇರಳಕ್ಕೆ ಸಾಗಿಸಿ, ವಾಪಸ್ ಬರುತ್ತಿದ್ದ ಖಾಲಿ ವಾಹನದಲ್ಲಿ 15 ಮೂಟೆ ಕಸವನ್ನು ತೆಗೆದುಕೊಂಡು ಬಂದು ಕೊಡಗು ಜಿಲ್ಲೆ ಕೂಟುಹೊಳೆ ಸೇತುವೆ ಸಮೀಪದ ಅರಣ್ಯ ಪ್ರದೇಶದಲ್ಲಿ ಸುರಿಯುತ್ತಿದ್ದರು. ಕಸದ ರಾಶಿಯನ್ನು ಕಂಡ ಬ್ರಹ್ಮಗಿರಿ ವನ್ಯಜೀವಿ ವಲಯ & ಮಾಕುಟ್ಟ ಪ್ರಾದೇಶಿಕ ವಲಯದ ಅರಣ್ಯ ಅಧಿಕಾರಿಗಳ ತಂಡ ಜಂಟಿ ಕಾರ್ಯಾಚರಣೆ

ಕೇರಳದಿಂದ ಕೊಡಗಿಗೆ ರಾತ್ರೋರಾತ್ರಿ ಕಸ ತಂದು ಸುರಿದ ಆರೋಪ ➤ ಇಬ್ಬರು ಅರೆಸ್ಟ್‌… Read More »

ಕರಾವಳಿ, ಕ್ರೈಮ್ ನ್ಯೂಸ್

ಪೊಲೀಸ್ ಸಮವಸ್ತ್ರ ಧರಿಸಿ ವೃದ್ಧೆಯ ಚಿನ್ನ ಎಗರಿಸಿದ ಕಳ್ಳರು ! ➤ ನಾಲ್ವರು ಅರೆಸ್ಟ್…

(ನ್ಯೂಸ್ ಕಡಬ)newskadaba.com ಕೊಚ್ಚಿ, ಫೆ.01. ಪೊಲೀಸರ ಸಮವಸ್ತ್ರ ಧರಿಸಿ ವೃದ್ಧೆಯ 7 ಪವನ್ ಚಿನ್ನ ದೋಚಿದ್ದ ಭಟ್ಕಳ ಮೂಲದ ನಾಲ್ವರು ದುಷ್ಕರ್ಮಿಗಳನ್ನು ರಾಜ್ಯ ಪೊಲೀಸರು ಬಂಧಿಸಿದ್ದಾರೆ. ಇನ್ನೂ ಕೆಲವು ಮಂದಿ ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಅವರಿಗಾಗಿ ಶೋಧ ಕಾರ್ಯ ನಡೆಯುತ್ತಿದೆ. ಕರಾವಳಿ ಮೂಲದ ಗ್ಯಾಂಗ್ ಕೇರಳವನ್ನೇ ಹೆಚ್ಚು ಕೇಂದ್ರೀಕೃತವಾಗಿಸಿಕೊಂಡಿತ್ತು. ಇಂತಹ ಅನೇಕ ಅಪರಾಧಗಳನ್ನು ಎಸಗಿರುವ ಹಿನ್ನೆಲೆಯನ್ನು ಈ ಗ್ಯಾಂಗ್ ಹೊಂದಿದ್ದು, ತ್ರಿಶೂರ್ ಪೊಲೀಸ್ ತಂಡ ಕೊಚ್ಚಿಯನ್ನು ತಲುಪಿ, ವಿಚಾರಣೆ ನಡೆಸಿ, ಓರ್ವ ಆರೋಪಿಯನ್ನು ಬಂಧಿಸಿದೆ. ಎಸಿಪಿ

ಪೊಲೀಸ್ ಸಮವಸ್ತ್ರ ಧರಿಸಿ ವೃದ್ಧೆಯ ಚಿನ್ನ ಎಗರಿಸಿದ ಕಳ್ಳರು ! ➤ ನಾಲ್ವರು ಅರೆಸ್ಟ್… Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಾಲಕಿ ಮೇಲೆ ಅತ್ಯಾಚಾರ ಆರೋಪ ➤ಅಪರಾಧಿಗಳಿಗೆ 10 ವರ್ಷ ಕಠಿಣ ಶಿಕ್ಷೆ!

(ನ್ಯೂಸ್ ಕಡಬ) newskadaba. ಚಾಮರಾಜನಗರ, com. . ಫೆ.1 ಬಾಲಕಿಯನ್ನು ಬ್ಲಾಕ್ ಮೇಲ್ ಮಾಡಿ ಅತ್ಯಾಚಾರ ಎಸಗಿದ್ದ ವ್ಯಕ್ತಿ ಸೇರಿದಂತೆ 7 ಮಂದಿಗೆ 10  ವರ್ಷ ಕಠಿಣ ಶಿಕ್ಷೆ ವಿಧಿಸಿ ಚಾಮರಾಜನಗರ ನ್ಯಾಯಾಲಯವು ಆದೇಶ ಹೊರಡಿಸಿದೆ. ಚಾಮರಾಜನಗರದ ಮೀನಜ್ ಖಾನ್, ಸಲ್ಮಾನ್ ಖಾನ್, ಶಾರುಕ್ ಖಾನ್, ವಹಿದ್, ಅಮೀರ್, ಮುಸ್ಕಾಕಿಂ, ಸೈಯದ್ ಉಮರ್ ಶಿಕ್ಷೆಗೊಳಗಾದ ಅಪರಾಧಿಗಳು. 16 ವರ್ಷದ ಬಾಲಕಿಗೆ ಬ್ಲಾಕ್ ಮೇಲ್ ಮಾಡಿ ಕರೆದೊಯ್ದು ಅತ್ಯಾಚಾರ ಎಸಗಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ  ಮೀನಜ್ ಖಾನ್ ಹಾಗೂ ಈತನಿಗೆ

ಬಾಲಕಿ ಮೇಲೆ ಅತ್ಯಾಚಾರ ಆರೋಪ ➤ಅಪರಾಧಿಗಳಿಗೆ 10 ವರ್ಷ ಕಠಿಣ ಶಿಕ್ಷೆ! Read More »

ಕ್ರೈಮ್ ನ್ಯೂಸ್
Scroll to Top