ಕ್ರೈಮ್ ನ್ಯೂಸ್

Death, deadbody, Waterfall

ಕಾರ್ಕಳ: ಕ್ಯಾಶ್ಯೂ ಫ್ಯಾಕ್ಟರಿ ಬಳಿ ಲಾರಿ ಚಾಲಕನ ಕೊಲೆ

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.31. ಲಾರಿ ಚಾಲಕನನ್ನು ಕೊಲೆಗೈದ ಘಟನೆ ಕಾರ್ಕಳ ತಾಲೂಕು ಮುಡಾರು ಗ್ರಾಮದ ಮುಡ್ರಾಲು ಎಂಬಲ್ಲಿ ಇರುವ ಕ್ಯಾಶ್ಯೂ ಫ್ಯಾಕ್ಟರಿ ಬಳಿ ಸಂಭವಿಸಿದೆ. ಹತ್ಯೆಯಾದ ವ್ಯಕ್ತಿಯನ್ನು ಮಣಿ ತಮಿಳುನಾಡು (36) ಎಂದು ಗುರುತಿಸಲಾಗಿದೆ. ಮುಡ್ರಾಲುನಲ್ಲಿ ಇರುವ ಕ್ಯಾಶ್ಯೂ ಫ್ಯಾಕ್ಟರಿಗೆ ಪ್ರತಿವರ್ಷ ತಮಿಳುನಾಡಿನಿಂದ ಗೇರು ಬೀಜ ಲೋಡ್ ಬರುತ್ತಿದ್ದು ಅವರುಗಳು ಲಾರಿಯಲ್ಲಿ ಅನ್‌ಲೋಡ್ ಮಾಡಿ ಹೋಗುತ್ತಿದ್ದರು. ಗೇರುಬೀಜದ ಲೋಡ್ ಇರುವ ಲಾರಿಗಳು ಬಂದಿದ್ದು ಅವರುಗಳು ಅನ್ ಲೋಡ್ ಮಾಡಿ ಹೋಗಿದ್ದು ಇನ್ನೆರಡು ಲಾರಿಗಳು ಬಂದಿದ್ದು ತಡವಾದ್ದರಿಂದ […]

ಕಾರ್ಕಳ: ಕ್ಯಾಶ್ಯೂ ಫ್ಯಾಕ್ಟರಿ ಬಳಿ ಲಾರಿ ಚಾಲಕನ ಕೊಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಬಸ್ ➤ 39 ಮಂದಿ ಮೃತ್ಯು

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. ಪ್ರಯಾಣಿಕರನ್ನು ಹೊತ್ತು ಸಾಗಿಸುತ್ತಿದ್ದ ಬಸ್ಸೊಂದು ಕಮರಿಗೆ ಉರುಳಿ ಬಿದ್ದು 39 ಮಂದಿ ಮೃತಪಟ್ಟ ಘಟನೆ ಪಾಕಿಸ್ತಾನದ ಬಲೂಚಿಸ್ತಾನದ ಪ್ರದೇಶದಲ್ಲಿ ನಡೆದಿದೆ. ಬಸ್ 48 ಮಂದಿ ಪ್ರಯಾಣಿಕರನ್ನು ಹೊತ್ತು ಕ್ವೆಟ್ಟಾದಿಂದ ಕರಾಚಿಗೆ ಸಾಗುತ್ತಿತ್ತು. ಲಾಸ್ಬೆಲಾ ಜಿಲ್ಲೆಯ ಬೇಲಾ ಬಳಿ ಬಸ್ ಯೂ ಟರ್ನ್ ತೆಗೆದುಕೊಳ್ಳುವ ವೇಳೆ ಸೇತುವೆಯ ಪಿಲ್ಲರ್‌ಗೆ ಢಿಕ್ಕಿ ಹೊಡೆದು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದಿದೆ. ಈ ವೇಳೆ ಬಸ್‌ಗೆ ಬೆಂಕಿ ಹೊತ್ತಿಕೊಂಡಿದೆ. ಬಸ್‌ನಲ್ಲಿದ್ದ 39 ಮಂದಿ ಘಟನೆಯಲ್ಲಿ

ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿ ಬಿದ್ದ ಬಸ್ ➤ 39 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ಮೊಬೈಲ್‌ ಹೆಚ್ಚು ಬಳಕೆ ಮಾಡಬೇಡ ಎಂದು ಹೇಳಿದಕ್ಕೆ ನೊಂದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಂಕನಾಡಿ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಪದವು ಬಿ ಗ್ರಾಮದ ಕೋಟಿಮುರ ಎಂಬಲ್ಲಿ ನಡೆದಿದೆ. ಜ್ಞಾನೇಶ್ (14) ಆತ್ಮಹತ್ಯೆ ಮಾಡಿಕೊಂಡ ಬಾಲಕ. ಬಾಲಕನು ಹೆಚ್ಚು ಮೊಬೈಲ್ ಬಳಸುವ ವಿಚಾರವಾಗಿ ಮನೆಯಲ್ಲಿ ತಾಯಿ ಸ್ವಲ್ಪ ಗದರಿಸಿದ್ದು, ಇದರಿಂದ ಬೇಸರಗೊಂಡು ನಾನು ಸ್ನಾನ ಮಾಡಿ ಬರುವುದಾಗಿ ಹೇಳಿ ರೂಮಿನೊಳಗೆ ಹೋದವನು ಬಾರದಿದ್ದಾಗ ತಂದೆ ಜಗದೀಶ್ ಬಾತ್ರೂಮ್ ಬಳಿಯಿರುವ ಕಿಟಕಿಯ

ಬುದ್ದಿವಾದ ಹೇಳಿದ್ದಕ್ಕೆ ಆತ್ಮಹತ್ಯೆ ಮಾಡಿಕೊಂಡ ಬಾಲಕ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ವಿದೇಶಿ ಕರೆನ್ಸಿ ಎಂದು ಕಾಗದ ಕಟ್ಟು ನೀಡಿ 4 ಲ.ರೂ. ವಂಚನೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ಅರೇಬಿಯಾ ದೇಶದ ಕರೆನ್ಸಿ ಮತ್ತು ಚಿನ್ನ ನೀಡುವುದಾಗಿ ಬಣ್ಣದ ಮಾತಗಳನ್ನಾಡಿ ಹಣ ಪಡೆದು ಕಾಗದದ ಕಟ್ಟನ್ನು ನೀಡಿ 4 ಲ.ರೂ. ವಂಚಿಸಿರುವ ಘಟನೆ ಕುರುತು ದೂರು ದಾಖಲಾಗಿದೆ. ಮುಡಿಪು ಜಂಕ್ಷನ್‌ನಲ್ಲಿರುವ ತಾಜ್‌ಬುಕ್‌ ಸ್ಟಾಲ್‌ ಎಂಬ ಅಂಗಡಿಗೆ ಬಂದಿದ್ದ ಓರ್ವ ಅಪರಿಚಿತ ವ್ಯಕ್ತಿಯು ಆತನ ಬಳಿ ಸೌದಿ ಅರೇಬಿಯಾ ದೇಶದ ಕರೆನ್ಸಿ ಮತ್ತು ಚಿನ್ನ ಇದ್ದು ಅದನ್ನು ಕಡಿಮೆ ಬೆಲೆಗೆ ಕೊಡುವುದಾಗಿ ನಂಬಿಸಿದ್ದ. ಇದಾದ ಬಳಿಕ ಜ.29ರಂದು ಅಪರಿಚಿತ ವ್ಯಕ್ತಿ ಅಂಗಡಿಯಾತನಿಗೆ ಕರೆ

ಮಂಗಳೂರು: ವಿದೇಶಿ ಕರೆನ್ಸಿ ಎಂದು ಕಾಗದ ಕಟ್ಟು ನೀಡಿ 4 ಲ.ರೂ. ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಅರವಿಂದ ಕ್ರೇಜಿವಾಲ್‌ಗೆ ಜೀವ ಬೆದರಿಕೆ ➤ ಆರೋಪಿ ಪೊಲೀಸರ ವಶಕ್ಕೆ

(ನ್ಯೂಸ್ ಕಡಬ)newskadaba.com ನವದೆಹಲಿ, ಜ.31. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಪರಿಚಿತ ವ್ಯಕ್ತಿಯಿಂದ ಕೊಲೆ ಬೆದರಿಕೆ ಬಂದಿದ್ದು, ಇದೀಗ ಆತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಿಸಿಆರ್ ಕರೆ ಮಾಡುವ ಮೂಲಕ ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲ್ಲುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಇನ್ನು ಕರೆ ಬಂದ ನಂತರ ದೆಹಲಿ ಪೊಲೀಸರು ಆತನನ್ನು ಗುರುತಿಸಿ ತಕ್ಷಣ ಬಂಧಿಸಿರುವುದಾಗಿ ವರದಿಯಾಗಿದೆ. ಕರೆ ಮಾಡಿದ ವ್ಯಕ್ತಿ 38 ವರ್ಷದ ಮಾನಸಿಕ ಅಸ್ವಸ್ಥ ವ್ಯಕ್ತಿ ತಿಳಿಯಲಾಗಿದ್ದು, ಇದೀಗ ಆರೋಪಿ ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿಯಲಾಗಿದೆ.

ಅರವಿಂದ ಕ್ರೇಜಿವಾಲ್‌ಗೆ ಜೀವ ಬೆದರಿಕೆ ➤ ಆರೋಪಿ ಪೊಲೀಸರ ವಶಕ್ಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮಂಗಳೂರು: ಹೆಲ್ಮೆಟ್ ಜೀವ ಉಳಿಸಿತು; ಆರೋಗ್ಯವಾಗಿದ್ದೇನೆ  ➤ ಅರವಿಂದ ಬೋಳಾರ್

(ನ್ಯೂಸ್ ಕಡಬ)newskadaba.com ಮಂಗಳೂರು, ಜ.31. ತಮ್ಮ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಅಪಘಾತಕ್ಕೀಡಾಗಿದ್ದ ಅರವಿಂದ ಬೋಳಾರ್ ಅವರ ಅರೋಗ್ಯ ಚೆನ್ನಾಗಿದೆ. ಹೆಲ್ಮೆಟ್ ಧರಿಸಿದ್ದರಿಂದ ಅಪಾಯವಾಗಲಿಲ್ಲ ಎಂದು ತುಳುನಾಡ ಮಾಣಿಕ್ಯ ಅರವಿಂದ ಬೋಳಾರ್ ಪ್ರತಿಕ್ರಿಯೆ ನೀಡಿದ್ದಾರೆ. ಪಂಪ್ ವೆಲ್ ಸಮೀಪ ದ್ವಿಚಕ್ರ ವಾಹನ ಸ್ಕಿಡ್ ಆಗಿರುವ ಪರಿಣಾಮದಿಂದಾಗಿ ರಸ್ತೆಗೆ ಬಿದ್ದ ಬೋಳಾರ್ ಅವರಿಗೆ ಅಲ್ಪ ಗಾಯಗಳಾಗಿತ್ತು. ತಕ್ಷಣ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಪ್ರತಿಕ್ರಿಯೆ ನೀಡಿದ್ದಾರೆ. ದ್ವಿಚಕ್ರ ವಾಹನ ಸ್ಕಿಡ್ ಆಗಿ ಅಪಘಾತವಾಗಿದೆ. ಆದರೆ, ನನಗೆ

ಮಂಗಳೂರು: ಹೆಲ್ಮೆಟ್ ಜೀವ ಉಳಿಸಿತು; ಆರೋಗ್ಯವಾಗಿದ್ದೇನೆ  ➤ ಅರವಿಂದ ಬೋಳಾರ್ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಡಿತದ ಮತ್ತು ➤ವಿಮಾನದೊಳಗೆ ವಿದೇಶಿ ಮಹಿಳೆಯ ರಂಪಾಟ

(ನ್ಯೂಸ್ ಕಡಬ) newskadaba.com, ಮುಂಬೈ.ಜ.31. ವಿಮಾನದಲ್ಲಿ ಎಕನಾಮಿ ಕ್ಲಾಸ್ ಟಿಕೆಟ್ ತೆಗೆದುಕೊಂಡು ಬ್ಯುಸಿನೆಸ್ ಕ್ಲಾಸ್ ಸೀಟು ಬೇಕೆಂದು ಪಟ್ಟುಹಿಡಿದು ವಿದೇಶೀ ಮಹಿಳೆಯೊಬ್ಬಳು ಅರೆನಗ್ನಳಾಗಿ  ಅಶ್ಲೀಲ ವರ್ತನೆ ತೋರಿದ ಘಟನೆ ಏರ್ ವಿಸ್ತಾರ ವಿಮಾನವೊಂದರಲ್ಲಿ ನಿನ್ನೆ ಸೋಮವಾರ ನಡೆದಿದೆ. ಏರ್ ವಿಸ್ತಾರದ ಯುಕೆ 256 ವಿಮಾನ ಅಬುಧಾಬಿಯಿಂದ ಮುಂಬೈಗೆ ಬರುತ್ತಿದ್ದಾಗ ಈ ಘಟನೆ ವರದಿಯಾಗಿದೆ. ವಿಮಾನದಲ್ಲಿ ಪಾವೊಲಾ ಅವರು ಎಕನಾಮಿ ಕ್ಲಾಸ್ ಟಿಕೆಟ್ (ಸಾಮಾನ್ಯ ದರ್ಜೆ) ಪಡೆದಿದ್ದರು. ತನಗೆ ಬ್ಯುಸಿನೆಸ್ ಕ್ಲಾಸ್ ಟಿಕೆಟ್ ಆಗಿ ಪರಿವರ್ತಿಸಿಕೊಡಬೇಕೆಂದು ಆಕೆ ವಿಮಾನದೊಳಗೆ ಪಟ್ಟು

ಕುಡಿತದ ಮತ್ತು ➤ವಿಮಾನದೊಳಗೆ ವಿದೇಶಿ ಮಹಿಳೆಯ ರಂಪಾಟ Read More »

ಕ್ರೈಮ್ ನ್ಯೂಸ್

➤ ಬಿಎಂಟಿಸಿ ಚಾಲಕನ ಶವ ಲಾಡ್ಜ್‌ನಲ್ಲಿ ಶವವಾಗಿ ಪತ್ತೆ!

(ನ್ಯೂಸ್ ಕಡಬ) newskadaba.com, ಬೆಂಗಳೂರು.  ಜ.31. ಕೆಲಸಕ್ಕೆಂದು ಹೊರಟಿದ್ದ ಬಿಎಂಟಿಸಿ ಚಾಲಕ ಲಾಡ್ಜ್‌ವೊಂದರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಕೆಂಗೇರಿಯಲ್ಲಿ ನಡೆದಿದೆ. ಕೆಂಗೇರಿಯ ಲಾಡ್ಜ್‌ವೊಂದರಲ್ಲಿ ಯುವಕನ ಮೃತದೇಹ ಪತ್ತೆಯಾಗಿದ್ದು, ಮೃತ ಬಿಎಂಟಿಸಿ ಚಾಲಕನನ್ನು ಚನ್ನಪಟ್ಟಣ ಮೂಲದ ಪುಟ್ಟೇಗೌಡ (28) ಎಂದು ಗುರುತಿಸಲಾಗಿದೆ. ಕಳೆದ ಆರು ತಿಂಗಳಿನಿಂದ ಬಿಬಿಎಂಟಿಸಿ ಡ್ರೈವರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪುಟ್ಟೇಗೌಡ ಅವರು ಸೋಮವಾರ ಬೆಳಗ್ಗೆ 7 ಗಂಟೆ ಸುಮಾರಿಗೆ ಕೆಲಸಕ್ಕೆ ಹೋಗುತ್ತೀನಿ ಎಂದು ಮನೆಯ ಸದಸ್ಯರ ಬಳಿ ಹೇಳಿ ಹೊರಟಿದ್ದರು. ಅದರೆ ಸಂಜೆ

➤ ಬಿಎಂಟಿಸಿ ಚಾಲಕನ ಶವ ಲಾಡ್ಜ್‌ನಲ್ಲಿ ಶವವಾಗಿ ಪತ್ತೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ : ಭೀಕರ ಕಾರು ಅಪಘಾತ ➤ ಇನ್ನೋರ್ವ ಗಾಯಾಳು ಮೃತ್ಯು

(ನ್ಯೂಸ್ ಕಡಬ)newskadaba.com ಉಳ್ಳಾಲ, ಜ.31. ಕೊಲ್ಯ -ಅಡ್ಕ ನಡುವೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಯುವಕನೊಬ್ಬ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಅಪಘಾತ ನಡೆದ ಸ್ಥಳದಲ್ಲಿಯೇ ಕಾರು ಚಲಾಯಿಸುತ್ತಿದ್ದ ಸಹೋದರ ಅಬ್ದುಲ್ ರಿಫಾಯಿ ಮೃತಪಟ್ಟಿದ್ದು, ಉಪ್ಪಳ ಹಿದಾಯತ್ ನಗರದ ಬಾಷರ್ ಅಹಮ್ಮದ್ (22) ಇಂದು ಮೃತಪಟ್ಟಿದ್ದು, ಅವರು ಮಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಸಿಎ ವಿದ್ಯಾರ್ಥಿಯಾಗಿದ್ದರು. ಗಲ್ಫ್ ನಿಂದ ಆಗಮಿಸಿದ್ದ ಮಹಮ್ಮದ್ ರಿಫಾಯಿ ತಂದೆಯ ಸಹೋದರನ ಪುತ್ರ ಬಾಷರ್ ಅಹಮ್ಮದ್ ಸೇರಿದಂತೆ ಆತನ ಸಹಪಾಠಿಗಳಾದ

ಉಳ್ಳಾಲ : ಭೀಕರ ಕಾರು ಅಪಘಾತ ➤ ಇನ್ನೋರ್ವ ಗಾಯಾಳು ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ನಿರುದ್ಯೋಗ ಸಮಸ್ಯೆ ➤ ಯುವಕ ನೇಣಿಗೆ ಶರಣು!

(ನ್ಯೂಸ್ ಕಡಬ) newskadaba.com, ಮೈಸೂರು. ಜ.30. ನಿರುದ್ಯೋಗ ಸಮಸ್ಯೆಯಿಂದ ಬೇಸತ್ತ ಯುವಕ ಲೋಹಿತ್ ರಾಜ್ (28) ಎಂಬಾತ ನೇಣಿಗೆ ಶರಣಾಗಿರುವ ಘಟನೆ ಮೈಸೂರಿನ ಜನತಾ ನಗರದಲ್ಲಿ ನಡೆದಿದೆ. ಬಿಇ ಕಂಪ್ಯೂಟರ್ ಸೈನ್ಸ್ ಮುಗಿಸಿದ್ದ ಮೃತ ಲೋಹಿತ್ ರಾಜ್ ತನ್ನ ವಿದ್ಯಾರ್ಹತೆಗೆ ಅನುಗುಣವಾದ ಉದ್ಯೋಗ ಸಿಗದಿದ್ದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಸರಸ್ವತಿಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿರುದ್ಯೋಗ ಸಮಸ್ಯೆ ➤ ಯುವಕ ನೇಣಿಗೆ ಶರಣು! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top