ಕ್ರೈಮ್ ನ್ಯೂಸ್

ಫೇಸ್ ಬುಕ್ ನಲ್ಲಿ ಪರಿಚಯ; 8 ತಿಂಗಳಿಗೆ ಕೊಲೆಯಾದ ಯುವತಿ ➤ ಪ್ರಿಯಕರ ನಾಪತ್ತೆ !

(ನ್ಯೂಸ್ ಕಡಬ)newskadaba.com ಹಾಸನ, ಜ.28. ಫೇಸ್ ಬುಕ್ ನಲ್ಲಿ ಪರಿಚಯವಾದ ಯುವಕನೊಂದಿಗೆ ಲೀವ್ ಇನ್ ರಿಲೇಷನ್ ಶಿಪ್ ನಲ್ಲಿ ಇದ್ದ ಯುವತಿ 8 ತಿಂಗಳಿಗೆ ಹೆಣವಾದ ಘಟನೆ ಹಾಸನ ಹೊರವಲಯದ ಗುಡ್ಡೇನಹಳ್ಳಿಯಲ್ಲಿ ನಡೆದಿದೆ. ಬೆಂಗಳೂರಿನ ವಿಜಯನಗರ ನಿವಾಸಿ ಸಿರಿಸ್ (22) ಕೊಲೆಯಾದ ಯುವತಿ ಎಂದು ತಿಳಿದುಬಂದಿದೆ. ಫೇಸ್ ಬುಕ್ ನಲ್ಲಿ ಪರಿಚಯವಾದ ಆದರ್ಶ್ ಮತ್ತು ಸಿರಿಸ್ ಗುಡ್ಡೇನಹಳ್ಳಿಯಲ್ಲಿ ಮಾಲೀಕರಿಗೆ ಮದುವೆಯಾಗಿದೆ ಎಂದು ಹೇಳಿ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇಬ್ಬರು ಒಂದೇ ಪೆಟ್ರೋಲ್ ಬಂಕ್ ನಲ್ಲಿ ಕೆಲಸ ಮಾಡುತ್ತಿದ್ದರು. […]

ಫೇಸ್ ಬುಕ್ ನಲ್ಲಿ ಪರಿಚಯ; 8 ತಿಂಗಳಿಗೆ ಕೊಲೆಯಾದ ಯುವತಿ ➤ ಪ್ರಿಯಕರ ನಾಪತ್ತೆ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಅರೋಪಿಗಳು ಸೌದಿ ಅರೇಬಿಯಾದಲ್ಲಿ ಕಾಣಿಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ಎನ್.ಐ.ಎ ಅಧಿಕಾರಿಗಳು ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನಿಬ್ಬರು ಪ್ರಮುಖ ಆರೋಪಿಗಳಿಗಾಗಿ ತೀವ್ರ ಹುಡುಕಾಟ ನಡೆಸಿದ್ದಾರೆ. ಈ ಮಧ್ಯೆ ತಲೆಮರೆಸಿಕೊಂಡಿರಿವ ಇಬ್ಬರು ಪ್ರಮುಖ ಆರೋಪಿಗಳಾದ ಶರೀಫ್ ಹಾಗೂ ಕೆ.ಎ.ಮಸೂದ್ ಬಗ್ಗೆ ಸುಳಿವು ನೀಡಿದರೆ 10 ಲಕ್ಷ

ಬೆಳ್ಳಾರೆ: ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ➤ ಪ್ರಮುಖ ಆರೋಪಿಗಳು ಸೌದಿ ಅರೇಬಿಯಾದಲ್ಲಿ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

➤ಅಮೆರಿಕದಲ್ಲಿ ಪೊಲೀಸರ ಹೊಡೆತಕ್ಕೆ ಪ್ರಾಣಬಿಟ್ಟ ಕಪ್ಪುವರ್ಣೀಯ ➤ವ್ಯಾಪಕ ಜನಾಕ್ರೋಶ

(ನ್ಯೂಸ್ ಕಡಬ) newskadaba.com. ಅಮೆರಿಕ , ಜ.28. ಪೊಲೀಸರ ಹೊಡೆತಕ್ಕೆ ಕಪ್ಪುವರ್ಣೀಯ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ದೇಶದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಮೃತನನ್ನು ಟೈರ್ ನಿಕೊಲಸ್ ಎಂದು ಗುರುತಿಸಲಾಗಿದೆ. ಮುಖಕ್ಕೆ ಗುದ್ದುವುದು, ಬೂಟುಗಾಲಿನಿಂದ ತುಳಿಯುವುದು ಹಾಗೂ ಲಾಠಿ ಹೊಡೆತಗಳನ್ನು ತಡೆಯಲು ಆಗದೆ ಟೈರ್ ನಿಕೊಲಸ್ ಸಾವನ್ನಪ್ಪಿದ್ದಾನೆ. ಸಾಯುವ ಮೊದಲು ಆತ ‘ಮಾಮ್’ (ಅಮ್ಮ) ಎಂದು ಹಲವು ಬಾರಿ ಕೂಗಿರುವುದು ಜನರ ಮನಸ್ಸು ಕಲಕಿದೆ. ಮೆಂಫಿಸ್ ಅಧಿಕಾರಿಗಳು ಇದೀಗ ಘಟನೆಯ ವಿಡಿಯೊ ಬಿಡುಗಡೆ ಮಾಡಿದ್ದಾರೆ. ಕಪ್ಪುವರ್ಣೀಯರೇ ಆಗಿರುವ ಪೊಲೀಸರು ನಿಕೊಲಸ್​ನನ್ನು

➤ಅಮೆರಿಕದಲ್ಲಿ ಪೊಲೀಸರ ಹೊಡೆತಕ್ಕೆ ಪ್ರಾಣಬಿಟ್ಟ ಕಪ್ಪುವರ್ಣೀಯ ➤ವ್ಯಾಪಕ ಜನಾಕ್ರೋಶ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಆಸ್ಪತ್ರೆಗೆ ಬಂದಿದ್ದ ಮಹಿಳೆ ಮೇಲೆ ಪೊಲೀಸ್ ಪೇದೆಯಿಂದ ಲೈಂಗಿಕ ದೌರ್ಜನ್ಯ !

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಜ.28. ಗಡಿಜಿಲ್ಲೆಯಲ್ಲಿ ರಕ್ಷಣೆ ನೀಡಬೇಕಾದ ಖಾಕಿ ವರ್ಗವು ಕೆಲ ಆರಕ್ಷಕರಿಂದ ಕೆಲ ಮಹಿಳೆಯರು ಲೈಂಗಿಕ ತೃಷೆಗೊಳಪಟ್ಟ ಪ್ರಕರಣಗಳು ದಿನೆ ದಿನೆ ಹೆಚ್ಚಾಗುತ್ತಿದ್ದು ಇಲಾಖೆ ಮುಜುಗರಕ್ಕೊಳಪಡಬೇಕಾದ ಸ್ಥಿತಿ ಎದುರಾಗಿದೆ. ಜಿಲ್ಲೆಯ ಠಾಣೆಯೊಂದರ ಪೇದೆಯಿಂದ ನೊಂದು ಮಹಿಳೆ ಆತ್ಮಹತ್ಯ ಮಾಡಿಕೊಂಡು ಎಮ್.ಎಲ್.ಸಿ ಆಗಿ ಪ್ರಕರಣ ಏನೂ ನಡೆದೆ ಇಲ್ಲ ಎಂಬಂತೆ ಸುಮ್ಮನಾಗಿದ್ದರು. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸಂಬಂಧಿಕರನ್ನು ನೋಡಲು ಬಂದಿದ್ದ ಮಹಿಳೆಯೊಬ್ಬರನ್ನು ಪೊಲೀಸ್ ಪೇದೆಯೊಬ್ಬ ಪುಸಲಾಯಿಸಿ ತನ್ನ ಜೊತೆ ಕರೆದೊಯ್ದು ಲೈಂಗಿಕವಾಗಿ ದುರ್ಬಳಕೆ ಮಾಡಿಕೊಂಡಿರುವ ಪ್ರಕರಣ

ಆಸ್ಪತ್ರೆಗೆ ಬಂದಿದ್ದ ಮಹಿಳೆ ಮೇಲೆ ಪೊಲೀಸ್ ಪೇದೆಯಿಂದ ಲೈಂಗಿಕ ದೌರ್ಜನ್ಯ ! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಒಂದೇ ಕುಟುಂಬದ ಮೂವರ ಅನುಮಾನಾಸ್ಪದ ಸಾವು..!

(ನ್ಯೂಸ್ ಕಡಬ) newskadaba.com. ಚಂಡಿಗಢ , ಜ.28. ಹರಿಯಾಣದಲ್ಲಿ ಒಂದೇ ಕುಟುಂಬದ ಮೂವರು  ಮನೆಯಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಮೃತಪಟ್ಟಿರುವ ಘಟನೆ ನಡೆದಿದೆ. ಸರ್ಕಾರಿ ಶಿಕ್ಷಕ, ಆತನ ಪತ್ನಿ ಹಾಗೂ ಮಗಳ ಶವ ಪತ್ತೆಯಾಗಿದೆ. ಶಿಕ್ಷಕ ಜಿತೇಂದ್ರ, ಪತ್ನಿ ಸುಶೀಲಾ, ಮಗಳು ಹಿಮಾನಿ ಮೃತರು. ಸರ್ಕಾರಿ ಶಿಕ್ಷಕ, ಅವರ ಪತ್ನಿ ಮತ್ತು ಮಗಳ ಶವಗಳು ಹರಿಯಾಣದ ಭಿವಾನಿಯ ಅವರ ಮನೆಯಲ್ಲಿ ಹಾಸಿಗೆಯ ಮೇಲೆ ಮಲಗಿರುವ ಸ್ಥಿತಿಯಲ್ಲೇ ಪತ್ತೆಯಾಗಿವೆ. ಕೋಣೆಯಲ್ಲಿ ಬೆಂಕಿ ಹೊತ್ತಿಕೊಂಡಿದ್ದರಿಂದ ಉಸಿರುಗಟ್ಟಿ ಮೃತಪಟ್ಟಿರಬಹುದು ಎಂಬುವುದು ಪ್ರಾಥಮಿಕ ತನಿಖೆಯಲ್ಲಿ

➤ ಒಂದೇ ಕುಟುಂಬದ ಮೂವರ ಅನುಮಾನಾಸ್ಪದ ಸಾವು..! Read More »

ಕ್ರೈಮ್ ನ್ಯೂಸ್

ಮಂಗಳೂರು: ಕೆಲಸದ ವೇಳೆ ಆಕಸ್ಮಿಕವಾಗಿ ಕುಸಿದ ಮೇಲ್ಛಾವಣಿ ➤ ಯುವಕನೋರ್ವ ಮೃತ್ಯು..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.28. ಕೆಲಸದಲ್ಲಿ ನಿರತನಾಗಿದ್ದ ವೇಳೆ ಆಕಸ್ಮಿಕವಾಗಿ ವರ್ಕ್‌ಶಾಪ್‌ ವೊಂದರ ಮೇಲ್ಛಾವಣಿಯಿಂದ ಬಿದ್ದು ಯುವಕನೋರ್ವ ಮೃತಪಟ್ಟ ಘಟನೆ ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ. ನಗರದ ಎಕ್ಕೂರುಗುಡ್ಡೆ ನಿವಾಸಿ ವರುಣ್‌(25) ಮೃತಪಟ್ಟವರು ಎನ್ನಲಾಗಿದೆ. ವರುಣ್‌ ಅವರು ವರ್ಕ್‌ಶಾಪ್‌ನ ಮೇಲ್ಛಾವಣಿಯ ಶೀಟ್‌ ಮೇಲೆ ಸೋಲಾರ್‌ ಪ್ಯಾನಲ್‌ಗೆ ವಯರಿಂಗ್‌ ಮತ್ತು ಪ್ಲಂಬಿಂಗ್‌ ಕೆಲಸ ಮಾಡುತ್ತಿದ್ದರು. ಈ ವೇಳೆ ಶೀಟ್‌ ತುಂಡಾಗಿ ವರುಣ್‌ ಅವರು ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿದ್ದಾರೆ ಎಂದು

ಮಂಗಳೂರು: ಕೆಲಸದ ವೇಳೆ ಆಕಸ್ಮಿಕವಾಗಿ ಕುಸಿದ ಮೇಲ್ಛಾವಣಿ ➤ ಯುವಕನೋರ್ವ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ವಿಟ್ಲ: ಸೊಸೈಟಿ ದರೋಡೆಗೆ ಯತ್ನ ➤ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ)newskadaba.com ವಿಟ್ಲ, ಜ.28. ವಿಟ್ಲಪಡ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೋಡಪದವು ಶಾಖೆಯ ಶಟರ್‌ ತುಂಡರಿಸಿ ದರೋಡೆಗೆ ಯತ್ನಿಸಿದ ಆರೋಪಿಗಳ ಪೈಕಿ ಓರ್ವನನ್ನು ವಾಹನ ಸಹಿತವಾಗಿ ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಾರೆಬೆಟ್ಟು ನಿವಾಸಿ ಟಿ.ಕೆ. ಅಬ್ದುಲ್‌ ಸಲಾಂ (37) ಬಂಧಿತ ಆರೋಪಿ ಎನ್ನಲಾಗಿದೆ. ಬೈಕ್‌ ಹಾಗೂ ಕಾರಿನಲ್ಲಿ ಆಗಮಿಸಿ ವಿಟ್ಲಪಟ್ನೂರು ವ್ಯವಸಾಯ ಸೇವಾ ಸಹಕಾರಿ ಸಂಘದ ಕೋಡಪದವು ಶಾಖೆಯ ಮುಖ್ಯ ಶಟರ್‌ ಅನ್ನು ಗ್ಯಾಸ್‌ ಕಟ್ಟರ್‌ ನಿಂದ ತುಂಡರಿಸಿ ದರೋಡೆಗೆ ವಿಫ‌ಲ ಯತ್ನ

ವಿಟ್ಲ: ಸೊಸೈಟಿ ದರೋಡೆಗೆ ಯತ್ನ ➤ ಆರೋಪಿ ಅರೆಸ್ಟ್..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿಧವೆಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಯುವಕ ➤ಮನನೊಂದ ಯುವತಿ ಆತ್ಮಹತ್ಯೆಗೆ ಶರಣು!

(ನ್ಯೂಸ್ ಕಡಬ) newskadaba.com, ಶಿವಮೊಗ್ಗ, ಜ.27. ನಗರದ ಅನಿತಾ ಎಂಬಾಕೆ ಕೆಲ ವರ್ಷಗಳ ಹಿಂದೆ ರಾಮಮೂರ್ತಿಯನ್ನ ಮದುವೆಯಾಗಿದ್ದರು.  ಇವರಿಗೆ 13 ವರ್ಷದ ಹೆಣ್ಣು ಮಗಳಿದ್ದಾಳೆ. ಕಳೆದ ಎರಡು ವರ್ಷಗಳ ಹಿಂದೆ ಪತಿ ರಾಮಮೂರ್ತಿ ನಿಧನ ಹೊಂದಿದ್ದು,  ಮಗಳನ್ನು ಸಾಕಲು ಅನಿತಾ ಶಿವಮೊಗ್ಗದ ಗಾರ್ಡ್​ನ್ ಏರಿಯಾದ  ಚುಂಚಾದ್ರಿ ಮಹಿಳಾ ವಿವಿದೋದ್ದೇಶ ಸೌಹಾರ್ದ ಸಹಕಾರಿ ಸಂಸ್ಥೆಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿಕೊಂಡಿದ್ದಳು. ಈ ನಡುವೆ ಮಹಾನಗರ ಪಾಲಿಕೆಯಲ್ಲಿ ಸೇವೆ ಸಲ್ಲಿಸುತ್ತಿರುವ ನಾಗೇಂದ್ರ ಎನ್ನುವ ಚಾಲಕನ ಜೊತೆ ಪರಿಚಯವಾಗಿ ಇದು ಪ್ರೇಮಕ್ಕೆ ತಿರುಗಿತ್ತು.

ವಿಧವೆಯನ್ನು ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ ಯುವಕ ➤ಮನನೊಂದ ಯುವತಿ ಆತ್ಮಹತ್ಯೆಗೆ ಶರಣು! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ನಕಲಿ ‌ಮಾರ್ಕ್ಸ್ ಕಾರ್ಡ್ ತಯಾರಿಸುತ್ತಿದ್ದ ಬೃಹತ್ ಜಾಲ ಪತ್ತೆ!

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ.27. ಬೆಂಗಳೂರು: ಇದೀಗ ದೊಡ್ಡ ಪ್ರಮಾಣದಲ್ಲಿ ನಕಲಿ ಮಾರ್ಕ್ಸ್​ ಕಾರ್ಡ್​ ತಯಾರು ಮಾಡುತ್ತಿದ್ದ ಬೃಹತ್​ ಜಾಲ ಬೆಳಕಿಗೆ ಬಂದಿದ್ದು, ಒಮ್ಮೆಗೆ ಎಲ್ಲಾ ವಿಶ್ವವಿದ್ಯಾಲಯಗಳು ಬೆಚ್ಚಿ ಬೀಳುವಂತೆ ಮಾಡಿದೆ. ಈ ಪ್ರಕರಣ ಕುರಿತಂತೆ ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಹೇಳಿಕೆ ನೀಡಿದ್ದು ‘ಒಂದೂವರೆ ತಿಂಗಳ ಹಿಂದೆ ನಕಲಿ ಮಾರ್ಕ್ಸ್ ಕಾರ್ಡ್ ದಂಧೆಯನ್ನ ಸಿಸಿಬಿ ಪತ್ತೆ ಮಾಡಿತ್ತು. ಇದರ ಮುಂದುವರೆದ ಭಾಗವಾಗಿ ಸಿಸಿಬಿ ಕಾರ್ಯಾಚಾರಣೆ ಮಾಡಿತ್ತು. ಇದೇ ರೀತಿ ನಕಲಿ ಮಾರ್ಕ್ಸ್ ಮಾಡುತ್ತಿದ್ದ ಐದು

➤ ನಕಲಿ ‌ಮಾರ್ಕ್ಸ್ ಕಾರ್ಡ್ ತಯಾರಿಸುತ್ತಿದ್ದ ಬೃಹತ್ ಜಾಲ ಪತ್ತೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವೃದ್ಧೆಯ ಚಿನ್ನದ ಸರ ಎಗರಿಸಿದ್ದ ಇಬ್ಬರು ಕಳ್ಳರು ➤ ಖರೀದಿಸಿದ ಇನ್ನೊಬ್ಬನ ಬಂಧನ                           

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಇತ್ತೀಚೆಗೆ ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ವೃದ್ಧೆಯನ್ನು ಹಿಂಬಾಲಿಸಿ ಚಿನ್ನದ ಸರ ಕಿತ್ತುಕೊಂಡು ಪರಾರಿಯಾಗಿದ್ದ ಇಬ್ಬರು ಸೇರಿ ಮೂವರು ಆರೋಪಿಗಳನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಚಾಮರಾಜಪೇಟೆಯ ಸೈದ್‌ ಖಾಸೀಫ್‌(22), ಫರೀದ್‌ ಅಹಮದ್‌(20) ಹಾಗೂ ಕಳವು ಮಾಲು ಸ್ವೀಕರಿಸಿದ್ದ ಪಾದರಾಯನಪುರದ ಸುಲ್ತಾನ್‌ ಪಾಷಾ(27) ಬಂಧಿತರು. ಆರೋಪಿಗಳಿಂದ 48.50 ಗ್ರಾಂ ತೂಕದ ಚಿನ್ನದ ಸರ, ಕದ್ದ ಮೊಬೈಲ್‌ ಮಾರಾಟದಿಂದ ಬಂದಿದ್ದ 4,720 ನಗದು ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಈ

ವೃದ್ಧೆಯ ಚಿನ್ನದ ಸರ ಎಗರಿಸಿದ್ದ ಇಬ್ಬರು ಕಳ್ಳರು ➤ ಖರೀದಿಸಿದ ಇನ್ನೊಬ್ಬನ ಬಂಧನ                            Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top