ಕ್ರೈಮ್ ನ್ಯೂಸ್

➤ಕಾರು- ಲಾರಿ ಮುಖಾಮುಖಿ ಢಿಕ್ಕಿ ಮಹಿಳೆ ಮೃತ್ಯು..

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ.27. ಗುಂಡ್ಲುಪೇಟೆ ಕಾರು ಹಾಗೂ ಲಾರಿ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಪಟ್ಟಣದ ಹೊರ ವಲಯದ ಸೆಲ್ ಪೆಟ್ರೋಲ್ ಬಂಕ್ ಬಳಿ ಜ.27 ರಂದು  ನಡೆದಿದೆ. ನಂಜನಗೂಡು ತಾಲೂಕಿನ ಸಿದ್ದನಯ್ಯನಹುಂಡಿ  ಗ್ರಾಮದ ಸಂಮೃದ್ಧಿ(22) ಮೃತ ಪಟ್ಟ ಮಹಿಳೆ ಈಕೆಯ ಪತಿ ನಾಗೇಂದ್ರ(30) ಸ್ಥಿತಿ ಚಿಂತಾಜನಕವಾಗಿದೆ. ಹತ್ತಿರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

➤ಕಾರು- ಲಾರಿ ಮುಖಾಮುಖಿ ಢಿಕ್ಕಿ ಮಹಿಳೆ ಮೃತ್ಯು.. Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಕಿ ಅನಾಹುತ; ಚಹಾ ಅಂಗಡಿ ಭಸ್ಮ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.27. ಚಹಾ ಅಂಗಡಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ಅಂಗಡಿ ಸಂಪೂರ್ಣ ಬೆಂಕಿಗೆ ಆಹುತಿಯಾದ ಘಟನೆ ಬೆಂಗಳೂರಿನ ರಾಜಾಜಿನಗರದ ವೆಸ್ಟ್ ಆಫ್ ಕಾರ್ಡ್‌ ರೋಡ್‌ ಸಮೀಪ ನಡೆದಿದೆ. ರವಿ ಎಂಬವರಿಗೆ ಸೇರಿದ ಚಹಾದ ಅಂಗಡಿಗೆ ಆಕಸ್ಮಿಕವಾಗಿ ಬೆಂಕಿ ಹತ್ತಿಕೊಂಡು ಹೊತ್ತಿ ಉರಿದಿದೆ. ಬೆಂಕಿ ಹತ್ತಿಕೊಂಡ ಕೆಲವೇ ನಿಮಿಷಗಳಲ್ಲಿ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಸಿಬ್ಬಂದಿ ಅಗ್ನಿ ನಂದಿಸುವ ಕಾರ್ಯ ನಡೆಸಿದರೂ ಅಂಗಡಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಮಾಗಡಿ

ಬೆಂಕಿ ಅನಾಹುತ; ಚಹಾ ಅಂಗಡಿ ಭಸ್ಮ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಮಹಿಳೆ ಮೃತ್ಯು     

(ನ್ಯೂಸ್ ಕಡಬ)newskadaba.com  ಕಾರ್ಕಳ, ಜ.27. ದ್ವಿಚಕ್ರ ವಾಹನ ಹಾಗೂ ಟಿಪ್ಪರ್ ಢಿಕ್ಕಿ ಹೊಡೆದು ಮಹಿಳೆ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಅತ್ತೂರಿನಲ್ಲಿ ನಡೆದಿದೆ. ಮೃತರನ್ನು ಜಾಹಿರ ಬಾನು ಎಂದು ಗುರುತಿಸಲಾಗಿದೆ . ಟಿಪ್ಪರ್ ಹಾಗೂ ಸ್ಕೂಟಿ ಅತ್ತುರಿನತ್ತ ಸಾಗುತಿತ್ತು ಎನ್ನಲಾಗಿದೆ.

ಕಾರ್ಕಳ: ದ್ವಿಚಕ್ರ ವಾಹನ -ಟಿಪ್ಪರ್ ನಡುವೆ ಅಪಘಾತ ➤ ಮಹಿಳೆ ಮೃತ್ಯು      Read More »

ಕರಾವಳಿ, ಕ್ರೈಮ್ ನ್ಯೂಸ್

➤ಇಬ್ಬರು ಮಕ್ಕಳಿಗೆ ವಾಸಿಯಾಗದ ಖಾಯಿಲೆ ➤ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಮುಖಂಡ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ.27. ಮಧ್ಯಪ್ರದೇಶದ ವಿದಿಶಾದಲ್ಲಿ ಹೃದಯ ವಿದ್ರಾವಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇಲ್ಲಿನ ಬಿಜೆಪಿ ಮುಖಂಡರೊಬ್ಬರು ತಮ್ಮ ಪತ್ನಿ ಹಾಗೂ ಇಬ್ಬರು ಪುತ್ರರೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ವಿದಿಶಾದ ಈ ಬಿಜೆಪಿ ನಾಯಕ ಸಂಜೀವ್ ಮಿಶ್ರಾ ತನ್ನ ಇಬ್ಬರು ಪುತ್ರರ ವಾಸಿಯಾಗದ ಕಾಯಿಲೆಯಿಂದ ಅವರು ಕಂಗಾಲಾಗಿದ್ದರು. ಈ ಕಾರಣಕ್ಕಾಗಿಯೇ ಗುರುವಾರ ಸಂಜೆ ಪತ್ನಿ ಹಾಗೂ ಇಬ್ಬರು ಪುತ್ರರಿಗೆ ವಿಷವುಣಿಸಿ, ತಾನೂ ಕೂಡ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಸಂಜೀವ್ ಮಿಶ್ರಾ ಅವರು

➤ಇಬ್ಬರು ಮಕ್ಕಳಿಗೆ ವಾಸಿಯಾಗದ ಖಾಯಿಲೆ ➤ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ಬಿಜೆಪಿ ಮುಖಂಡ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

4 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಇಂಜಿನಿಯರಿಂಗ್ ವಿದ್ಯಾರ್ಥಿ

(ನ್ಯೂಸ್ ಕಡಬ)newskadaba.com  ಭುವನೇಶ್ವರ, ಜ.27. ನಾಲ್ಕು ವರ್ಷದ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಕೊಂದ ಎಂಜಿನಿಯರಿಂಗ್ ವಿದ್ಯಾರ್ಥಿಯನ್ನು ಬಂಧಿಸಲಾಗಿದೆ. ಒಡಿಶಾದ ಗಂಜಾಂ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅಸ್ಕಾ ಬಳಿ ಬಂಧಿಸಲಾಗಿದೆ. ಮಗು ನಾಪತ್ತೆಯಾದ ಬಳಿಕ ಮನೆಯವರು ಮನೆಯ ಟೆರೇಸ್‌ನಿಂದ ರಕ್ತದ ಮಡುವಿನಲ್ಲಿ ಮಗುವನ್ನು ಕಂಡಿದ್ದಾರೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಉಳಿಸಲಾಗಲಿಲ್ಲ. ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕಬ್ಬಿಣದ ಬಾಗಿಲಿನಿಂದ ತಲೆಗೆ ಹೊಡೆದು ಕೊಲೆ ಮಾಡಲಾಗಿದೆ ಎಂಬುದು

4 ವರ್ಷದ ಬಾಲಕನಿಗೆ ಲೈಂಗಿಕ ದೌರ್ಜನ್ಯ ಎಸಗಿ ಕೊಲೆ ಮಾಡಿದ ಇಂಜಿನಿಯರಿಂಗ್ ವಿದ್ಯಾರ್ಥಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

20 ವರ್ಷದ ಯುವಕನನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ

(ನ್ಯೂಸ್ ಕಡಬ)newskadaba.com  ಉತ್ತರಪ್ರದೇಶ, ಜ.27. ಪ್ರತಾಪ್‌ಗಢ ಜಿಲ್ಲೆಯಲ್ಲಿ ಸ್ಥಳೀಯ ಪತ್ರಕರ್ತರೊಬ್ಬರ 20 ವರ್ಷದ ಮಗನನ್ನು ಅಪರಿಚಿತ ವ್ಯಕ್ತಿಗಳು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿಲೋಮೀಟರ್ ದೂರದಲ್ಲಿರುವ ಅತರ್ಸುಯಿ ಬದ್ಲಿ ಕಾ ಪೂರ್ವಾ ಗ್ರಾಮದಲ್ಲಿ ರಾತ್ರಿ ಬಾಘರೈ ಪೊಲೀಸ್ ಠಾಣೆ ವ್ಯಾಪ್ತಿಯ ರೋರ್ ಗ್ರಾಮದ ನಿವಾಸಿ ವಿಶಾಲ್ ಪಾಂಡೆ ಎಂಬಾತನನ್ನು ಅಪರಿಚಿತರು ಕಾರಿನಿಂದ ಡಿಕ್ಕಿ ಹೊಡೆದು ಕಬ್ಬಿಣದ ರಾಡ್‌ನಿಂದ ಹೊಡೆದು ಕೊಂದಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸದರ್ ಅಮರ್

20 ವರ್ಷದ ಯುವಕನನ್ನು ಕಬ್ಬಿಣದ ರಾಡ್ ನಿಂದ ಹೊಡೆದು ಕೊಲೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾಸರಗೋಡು: ಶಾಲಾ ಬಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಕಾಸರಗೋಡು, ಜ.27. ನಾಪತ್ತೆಯಾಗಿದ್ದ ಶಾಲಾ ಬಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆಯಾದ ಘಟನೆ ಪಲ್ಲಿಕೆರೆ ಪೂಚೆಕ್ಕಾಡ್ ಬಳಿ ನಡೆದಿದೆ. ಮುಹಮ್ಮದ್ ಶಹೀಮ್ ಮೃತ ಬಾಲಕ ಎಂದು ಗುರುತಿಸಲಾಗಿದೆ. ಈತ ತೆಕ್ಕುಪುರಂ ನಿವಾಸಿ ಸುಬೈರ್ ಮತ್ತು ಸಮೀರಾ ದಂಪತಿಯ ಪುತ್ರನಾಗಿದ್ದ. ಶಹೀಮ್ ಶಾಲೆಯಿಂದ ಬೇಗನೇ‌ ಬಂದಿದ್ದ. ಆದರೆ ಮನೆಗೆ ತೆರಳಿಲ್ಲ. ಸಂಜೆ ಶಾಲಾ ಸಮಯ‌ ಕಳೆದರೂ‌ ಮಗು ಮನೆಗೆ ಬರದಿದ್ದಾಗ ಪೋಷಕರು ವಿಚಾರಿಸಿದ್ದಾರೆ.ಈ ವೇಳೆ‌ ಶಹೀಮ್‌ ಶಾಲೆಯಿಂದ ಮಧ್ಯಾಹ್ನ‌ ತೆರಳಿರುವ ಬಗ್ಗೆ ಶಿಕ್ಷಕರು ಮಾಹಿತಿ ನೀಡಿದ್ದಾರೆ.

ಕಾಸರಗೋಡು: ಶಾಲಾ ಬಾಲಕನ ಮೃತದೇಹ ರೈಲ್ವೇ ಹಳಿಯಲ್ಲಿ ಪತ್ತೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ಯೂಟ್ಯೂಬ್ ನೋಡಿ ನಕಲಿ ನೋಟು ತಯಾರಿ ಆರೋಪಿ ಅಂದರ್!

ನ್ಯೂಸ್ ಕಡಬ) newskadaba.com, ಬೆಂಗಳೂರು, ಜ.27. ನಗರದ ಅನಂತಪುರದಲ್ಲಿ ಮನೆ ಪಡೆದಿದ್ದ ಪುಲ್ಲಲರೇವು ರಾಜು ಎಂಬಾತ ಆರ್​ಬಿಐ ನೋಟ್​ಗೂ ಟಕ್ಕರ್ ಕೊಡುವಂತೆ ರೂಂನಲ್ಲಿ ಒಬ್ಬನೇ ಕುಳಿತು ನಕಲಿ ನೋಟ್ ತಯಾರಿಸುತ್ತಿದ್ದ. ಇದೀಗ ಸುಬ್ರಮಣ್ಯಪುರ ಪೊಲೀಸರ ಕಾರ್ಯಚರಣೆಯಿಂದ ಪುಲ್ಲಲರೇವು ರಾಜು ಅರೆಸ್ಟ್ ಆಗಿದ್ದಾನೆ. ಏಳನೇ ತರಗತಿ ಓದಿದ್ದ ಇತ, ಕೇವಲ ಯೂಟ್ಯೂಬ್ ವಿಡಿಯೋ ನೋಡಿ ನಕಲಿ ನೋಟು ತಯಾರಿ ಮಾಡುವುದನ್ನ ಕಲಿತಿದ್ದಾನೆ. ಮನೆಯಲ್ಲಿ ಶೋ ರೂಂನಲ್ಲಿ ಕೆಲಸ ಮಾಡುತ್ತಿದ್ದಾಗಿ ಹೇಳಿಕೊಂಡಿದ್ದ ಇತ, ಪಕ್ಕ ಬ್ಯುಸಿನೆಸ್ ಮಾದರಿಯಲ್ಲಿ ಪ್ರತ್ಯೇಕ ಮನೆ

➤ಯೂಟ್ಯೂಬ್ ನೋಡಿ ನಕಲಿ ನೋಟು ತಯಾರಿ ಆರೋಪಿ ಅಂದರ್! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಂಚನೆ ಪ್ರಕರಣ ➤ ಕಾಂತಾರ ನಟನ ಸಿನಿಮಾಗೆ ಬಂಡವಾಳ ಹೂಡಿದ್ದ ಪ್ರೊಡ್ಯೂಸರ್ ಅರೆಸ್ಟ್

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. ಬಹಳಷ್ಟು ಸಲ ಕೆಲಸ ಕೊಡಿಸುವ ನೆಪದಲ್ಲಿ ವಂಚನೆ ಪ್ರಕರಣಗಳು  ನಡೆಯುತ್ತಲೇ ಇರುತ್ತವೆ. ದೊಡ್ಡ ರಾಜಕಾರಣಿಗಳ, ನಟರ ಹೆಸರನ್ನು ಬಳಸಿಕೊಂಡು ಮುಗ್ಧ ಜನರನ್ನು ಯಾಮಾರಿಸಿ ದೊಡ್ಡ ಹೊಡಿಯುವ ಜನ ಆಗಾಗ ಪೊಲೀಸರ ಕೈಗೆ ಸಿಕ್ಕಿ ಹಾಕಿಕೊಳ್ಳುವುದು ಸಹಜ. ಇದೀಗ ಇದೇ ರೀತಿ ವಂಚನೆ ಮಾಡಿದ ಪ್ರಕರಣದಲ್ಲಿ ಸ್ಯಾಂಡಲ್​ವುಡ್ ನಿರ್ಮಾಪಕನನ್ನು ಅರೆಸ್ಟ್ ಮಾಡಲಾಗಿದೆ. ಕೆಎಮ್​ಎಫ್ ನಲ್ಲಿ ಕೆಲಸ ಕೊಡಿಸುತ್ತೇನೆ ಎಂದು ವಂಚನೆ ಮಾಡಿದ ಸ್ಯಾಂಡಲ್​​ವುಡ್ ನಿರ್ಮಾಪಕನ ಬಂಧ‌ನವಾಗಿದೆ.

ವಂಚನೆ ಪ್ರಕರಣ ➤ ಕಾಂತಾರ ನಟನ ಸಿನಿಮಾಗೆ ಬಂಡವಾಳ ಹೂಡಿದ್ದ ಪ್ರೊಡ್ಯೂಸರ್ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾವಿನ ಜೊತೆ ಸೆಲ್ಫಿ ತೆಗೆದುಕೊಳ್ಳುವಾಗ ಹಾವಿನಿಂದ ಕಚ್ಚಿಸಿಕೊಂಡು ಯುವಕ ಮೃತ್ಯು

(ನ್ಯೂಸ್ ಕಡಬ)newskadaba.com ಹೈದರಾಬಾದ್​, ಜ.27. ಹಾವಿನ ಜೊತೆ ಸೆಲ್ಫಿ ತೆಗೆಯುವಾಗ ಹಾವು ಕಡಿದು ಯುವಕನೊಬ್ಬ ದುರಂತ ಸಾವಿಗೀಡಾಗಿರುವ ಘಟನೆ ಆಂಧ್ರ ಪ್ರದೇಶದ ನೆಲ್ಲೂರಿನಲ್ಲಿ ನಡೆದಿದೆ. ಮೃತನನ್ನು ಮಣಿಕಂಠ ರೆಡ್ಡಿ (32) ಎಂದು ಗುರುತಿಸಲಾಗಿದೆ. ಮಣಿಕಂಠ ಅವರ ಅಂಗಡಿಗೆ ಹಾವಾಡಿಗನೊಬ್ಬ ಬಂದಿದ್ದಾನೆ. ಈ ವೇಳೆ ತನ್ನ ಬಳಿ ಅನೇಕ ಹಾವುಗಳಿವೆ ಮತ್ತು ಅವು ಯಾರಿಗೂ ಹಾನಿ ಮಾಡುವುದಿಲ್ಲ ಎಂದು ಹೇಳಿದ್ದಾನೆ. ಹಾವಾಡಿಗ ಹೇಳಿದ ಮಾತನ್ನು ನಂಬಿದ ಮಣಿಕಂಠ ಹಾವಿನ ಜೊತೆ ಸೆಲ್ಫಿ ತೆಗೆದುಕೊಳ್ಳುವ ಇಚ್ಛೆ ವ್ಯಕ್ತಪಡಿಸಿದ್ದಾನೆ. ಹಾವಾಡಿಗ ತಕ್ಷಣವೇ

ಹಾವಿನ ಜೊತೆ ಸೆಲ್ಫಿ ತೆಗೆದುಕೊಳ್ಳುವಾಗ ಹಾವಿನಿಂದ ಕಚ್ಚಿಸಿಕೊಂಡು ಯುವಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top