ಕ್ರೈಮ್ ನ್ಯೂಸ್

ಅಕ್ರಮ ಗೋವು ಸಾಗಣೆ  ➤ ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com ತೀರ್ಥಹಳ್ಳಿ, ಜ.25. ವಧೆಯ ಉದ್ದೇಶಕ್ಕಾಗಿ ಅಕ್ರಮವಾಗಿ ಗೋವು ಕಳ್ಳ ಸಾಗಣೆ ಮಾಡಿದ್ದ ಆರೋಪಿಗಳ ವಿರುದ್ಧ ಐಪಿಸಿ ಕಲಂ 379, ಕರ್ನಾಟಕ ಗೋವು ಸಂರಕ್ಷಣೆ ಮತ್ತು ಗೋ ಹತ್ಯಾ ನಿಷೇಧ ಕಾಯ್ದೆ 1964ರ ಕಲಂ 4, 5, 11 ಹಾಗೂ ಪ್ರಾಣಿಗಳ ವಿರುದ್ಧ ಕ್ರೌರ್ಯ ನಿಷೇಧ ಮತ್ತು ತಡೆಗಟ್ಟುವಿಕೆ ಕಾಯ್ದೆ 1960ರ ಕಲಂ 11ರ ಅಡಿ ಪ್ರಕರಣ ದಾಖಲಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ದೋಷಾರೋಪ ಸಾಬೀತಾಗಿದ್ದರಿಂದ ಅಪರಾಧಿಗಳಾದ ಶಿವಮೊಗ್ಗದ ಮಹಮ್ಮದ್‌ ನೂರುಲ್ಲಾ, ಸೈಯ್ಯದ್‌ ರಿಯಾಜ್‌, ಮುಕ್ರಮ್‌ಗೆ […]

ಅಕ್ರಮ ಗೋವು ಸಾಗಣೆ  ➤ ಆರೋಪಿಗಳು ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಗು: ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ; ಪಿಡಿಓ ಮೇಲೆ ಹಲ್ಲೆ

(ನ್ಯೂಸ್ ಕಡಬ)newskadaba.com ಕೊಡಗು, ಜ.25. ಸರಕಾರಿ ಕರ್ತವ್ಯದಲ್ಲಿದ್ದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಮೇಲೆ ಹಲ್ಲೆ ನಡೆಸಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ನೆಲ್ಯಹುದಿಕೇರಿಯಲ್ಲಿ ವರದಿಯಾಗಿದೆ. ಗ್ರಾಮ ಪಂಚಾಯತಿ ಪಿಡಿಓ ಹೆಚ್.ಎಸ್ ಅನಿಲ್ ಕುಮಾರ್ ಸಿದ್ದಾಪುರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗ್ರಾಮ ಪಂಚಾಯತಿ ವ್ಯಾಪ್ತಿಯ ಮೂರನೆಯ ವಾರ್ಡಿಗೆ ಮೋಟಾರು ಸೈಕಲ್‌ ನಲ್ಲಿ ತೆರಳಿ ವಾಪಾಸು ಬರುತ್ತಿದ್ದ ಸಂದರ್ಭ ಇದೇ ಗ್ರಾಮದ ಶಿವ ಕುಮಾರ್ ಹಾಗೂ ಪದ್ಮನಾಭ ಎಂಬವರು ದಾರಿ ತಡೆದು ಇದು ಖಾಸಗಿ ರಸ್ತೆ, ಇಲ್ಲಿ

ಕೊಡಗು: ಸರಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿ; ಪಿಡಿಓ ಮೇಲೆ ಹಲ್ಲೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ     

(ನ್ಯೂಸ್ ಕಡಬ)newskadaba.com ಮಂಗಳೂರು, ಜ.25. ಮಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಲೆಕ್ಕಾಧಿಕಾರಿಯವರ ವಾಹನ ಚಾಲಕ ಇಂದ್ರಾಳಿ ರೈಲ್ವೆ ಬ್ರಿಜ್ ಸನಿಹ ಚಲಿಸುತ್ತಿರುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಮೃತರನ್ನು ಹೆಬ್ರಿ ಸಳಂಜೆ ಗ್ರಾಮದ ನಿವಾಸಿ ರಾಘವೇಂದ್ರ ಹೆಗ್ಡೆ ಎಂದು ಗುರುತಿಸಲಾಗಿದೆ. ವೈಯಕ್ತಿಕ ಕಾರಣದಿಂದ ಮನ ನೊಂದ ಇವರು, ಮಂಗಳೂರು ಮನಪಾ ಮುಖ್ಯ ಲೆಕ್ಕಾಧಿಕಾರಿಗೆ ಸಂಬಂಧಿಸಿದ ಕಾರನ್ನು ಅಲ್ಲೇ ಸಮೀಪ ನಿಲ್ಲಿಸಿ, ಬಳಿಕ ಚಲಿಸುತ್ತಿದ್ದ ರೈಲಿನಡಿಗೆ ತಲೆಯೊಡ್ಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಮೃತದೇಹ ಸಂಪೂರ್ಣ ಛಿದ್ರಗೊಂಡಿದೆ. ಸ್ಥಳದಲ್ಲಿ

ಮಂಗಳೂರು: ಮುಖ್ಯ ಲೆಕ್ಕಾಧಿಕಾರಿಯ ಕಾರು ಚಾಲಕ ಆತ್ಮಹತ್ಯೆ      Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ  ➤  20 ಪ್ರವಾಸಿಗರಿಗೆ ಗಾಯ

(ನ್ಯೂಸ್ ಕಡಬ)newskadaba.com ಚಾಮರಾಜನಗರ, ಜ.25. ಗುಜರಾತ್ ಮೂಲದ ಬಸ್ಸೊಂದು ಮಲೈ ಮಹದೇಶ್ವರ ಬೆಟ್ಟ ಪಾಲರ್ ನಡುವಿನ ಘಾಟ್ ನಲ್ಲಿ ಉರುಳಿಬಿದ್ದ ಘಟನೆ ವರದಿಯಾಗಿದೆ. ಘಟನೆಯಲ್ಲಿ ಬಸ್ಸಿನಲ್ಲಿದ್ದ 50 ಪ್ರವಾಸಿಗರ ಪೈಕಿ ಸುಮಾರು 20 ಮಂದಿಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಪ್ರವಾಸಕ್ಕೆಂದು ಬಂದಿದ್ದ ಗುಜರಾತ್ ಮೂಲದ ಬಸ್ ಮಹದೇಶ್ವರ ಬೆಟ್ಟ ಪಾಲರ್ ನಡುವಿನ ಘಾಟ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಗೆ ಉರುಳಿಬಿದ್ದಿದೆ. ಗಾಯಾಳುಗಳನ್ನು ಆಸ್ಪತ್ರೆ ಸಾಗಿಸಲಾಗಿದೆ. ಮಹದೇಶ್ವರ ಬೆಟ್ಟ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು,

ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ  ➤  20 ಪ್ರವಾಸಿಗರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಬೀದಿ ನಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com. ಉತ್ತರಪ್ರದೇಶ, ಜ. 25. ಬೀದಿನಾಯಿ ತನ್ನನ್ನು ಕಂಡು ಬೊಗಳುತ್ತಿದೆ  ಎಂದು ಸಿಟ್ಟಾದ ವಿದ್ಯಾರ್ಥಿಯೋರ್ವ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆ ಉತ್ತರ  ಪ್ರದೇಶದ ಮಥುರಾದ ಸದರ್ ಬಜಾರ್ ಪ್ರದೇಶದಲ್ಲಿ ನಡೆದಿದೆ. 20ವರ್ಷದ  ವಿದ್ಯಾರ್ಥಿ ಬೀದಿಶ್ವಾನ ತನ್ನನ್ನು ಕಂಡು ಬೊಗಳುತ್ತಿದೆ ಎಂದು ಈ ಕೃತ್ಯ ಎಸಗಿದ್ದಾನೆ. ಬೆಂಕಿಯಿಂದ ಹೊತ್ತಿ ಉರಿಯುತ್ತಿದ್ದ ನಾಯಿಯನ್ನು ವ್ಯಾಪಾರಿಯೊಬ್ಬರು ಬೆಂಕಿ ನಂದಿಸಿ ರಕ್ಷಿಸಿದ್ದಾರೆ.

➤ ಬೀದಿ ನಾಯಿಗೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪಾಪಿ ವಿದ್ಯಾರ್ಥಿ Read More »

ಕ್ರೈಮ್ ನ್ಯೂಸ್

ಚೀನಾಗೆ ಶಾಕ್ ಕೊಟ್ಟ ತಾಲಿಬಾನ್ ಸರಕಾರ  ➤  ಬೆಲೆ ಬಾಳುವ ಕಲ್ಲುಗಳ ಕಳ್ಳಸಾಗಣೆ ಮಾಡುತ್ತಿದ್ದವರ ಬಂಧನ

(ನ್ಯೂಸ್ ಕಡಬ)newskadaba.com ತಾಲಿಬಾನ್, ಜ.25. ಒಂದಲ್ಲ ಒಂದು ರೀತಿಯಲ್ಲಿ ಕಿತಾಪತಿ ಮಾಡುತ್ತಿರುವ ಚೀನಾಗ ಅಫ್ಘಾನಿಸ್ತಾನ ಬಿಸಿ ಮುಟ್ಟಿಸಿದ್ದು, ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ಇಬ್ಬರು ಚೀನಿ ಪ್ರಜೆಗಳನ್ನು ಬಂಧಿಸಿದೆ. 1,000 ಮೆಟ್ರಿಕ್ ಟನ್‌ ಲಿಥಿಯಂ-ಒಳಗೊಂಡಿರುವ ಬಂಡೆಗಳನ್ನು ಕಳ್ಳ ಸಾಗಾಣೆ ಮಾಡಿದ ಆರೋಪದಲ್ಲಿ ಇಬ್ಬರು ಚೀನಿ ಪ್ರಜೆಗಳು ಸೇರಿದಂತೆ ಐವರನ್ನು ಪೂರ್ವ ಅಫ್ಘಾನಿಸ್ತಾನದ ಜಲಾಲಾಬಾದ್‌ನ ಪಟ್ಟಣದಲ್ಲಿ ಬಂಧಿಸಲಾಗಿದೆ. ಚೀನಾ ಪ್ರಜೆಗಳು ಅಫ್ಘಾನ್‌ ವ್ಯಕ್ತಿಗಳ ಜೊತೆ ಸೇರಿ ಪಾಕಿಸ್ತಾನದ ಮೂಲಕ ಬೆಲೆಬಾಳುವ ಕಲ್ಲುಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದರು. ಪಾಕಿಸ್ತಾನ ಮತ್ತು

ಚೀನಾಗೆ ಶಾಕ್ ಕೊಟ್ಟ ತಾಲಿಬಾನ್ ಸರಕಾರ  ➤  ಬೆಲೆ ಬಾಳುವ ಕಲ್ಲುಗಳ ಕಳ್ಳಸಾಗಣೆ ಮಾಡುತ್ತಿದ್ದವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ ಮಂಡ್ಯ ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರ ದಾರುಣ ಅಂತ್ಯ

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 25. ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರು ದಾರುಣವಾಗಿ ಸಾವನಪ್ಪಿರುವ ಘಟನೆ ಮಂಡ್ಯ ರೈಲು ನಿಲ್ದಾಣದಲ್ಲಿ ನಡೆದಿದೆ. ಮಾಲ್ಗುಡಿ ಎಕ್ಸ್ ಪ್ರೆಸ್ ರೈಲಿನಡಿಗೆ ಸಿಲುಕಿ ಮಹಿಳೆಯರು ದುರ್ಮರಣಕ್ಕೀಡಾಗಿದ್ದಾರೆ. ಮೃತರಲ್ಲಿ ಒಬ್ಬರನ್ನು ಶಶಿ ಎಂದು ಗುರುತಿಸಲಾಗಿದೆ. ಈ ಮಹಿಳೆಯರು ಕಾಚಿಗುಡ ಎಕ್ಸ್ ಪ್ರೆಸ್ ನಿಂದ ಇಳಿದು ಮೈಸೂರಿಂದ ಬೆಂಗಳೂರಿಗೆ ಹೊರಟಿದ್ದ ಮಾಲ್ಗುಡಿ ಎಕ್ಸ್ ಪ್ರೆಸ್ ರೈಲು ಹತ್ತಲು ಮುಂದಾಗುತ್ತಾರೆ. ಈ ವೇಳೆ ಹಳಿ ದಾಟುವಾಗ ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರು ಅಸುನೀಗಿದ್ದಾರೆ. ಸಾವನ್ನಪ್ಪಿರುವ

➤ ಮಂಡ್ಯ ರೈಲಿನಡಿಗೆ ಸಿಲುಕಿ ಇಬ್ಬರು ಮಹಿಳೆಯರ ದಾರುಣ ಅಂತ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜ.25. ಕೃಷಿಕರೊಬ್ಬರು ಅಡಿಕೆ ಮರದಿಂದ ಬಿದ್ದು ಮೃತಪಟ್ಟ ಘಟನೆ ವಿಟ್ಲ ಮುಡ್ನೂರು ಗ್ರಾಮದ ಕೊಪ್ಪಳದಲ್ಲಿ ನಡೆದಿದೆ. ಕೊಪ್ಪಳ ನಿವಾಸಿ ಹರೀಶ್ (53) ಮೃತರು ಎಂದು ಗುರುತಿಸಲಾಗಿದೆ. ತನ್ನ ತೋಟದಲ್ಲಿ ಕೃಷಿ ಯಂತ್ರದ ಮೂಲಕ ಅಡಿಕೆ ತೆಗಿಯುವಾಗ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೃತರು ಪತ್ನಿ ಲೀಲಾ, ಪುತ್ರರಾದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ವಿಶ್ವರಾಜ್ ಹಾಗೂ ವಿನೋದ್ ರಾಜ್‌ನನ್ನು ಅಗಲಿದ್ದಾರೆ.

ಬಂಟ್ವಾಳ: ಅಡಿಕೆ ಮರದಿಂದ ಬಿದ್ದು ಕಾರ್ಮಿಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಗೋಮಾಂಸ ಅಡ್ಡೆಗೆ ದಾಳಿ ➤  ಮೂವರು ವಶಕ್ಕೆ

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.24. ಅಕ್ರಮವಾಗಿ ಗೋಮಾಂಸ ತಯಾರಿಸುತ್ತಿದ್ದ ಅಡ್ಡೆಯೊಂದಕ್ಕೆ ದಾಳಿ ನಡೆಸಿದ ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಬೆಳ್ತಂಗಡಿ ಮದ್ದಡ್ಕ ಬಳಿ ನಡೆದಿದೆ. ಮದ್ದಡ್ಕದ ಹಮೀದ್‌ (46), ಬೇಲೂರು ಗೋಣಿಬೀಡಿನ ಇಸ್ಮಾಯಿಲ್‌ (41) ಮತ್ತು ಹ್ಯಾರಿಸ್‌ (30) ಪೊಲೀಸ್ ವಶವಾದವರು. ಕುವೆಟ್ಟು ಗ್ರಾಮದ ಮದ್ದಡ್ಕದ ಅನಿಲ ಎಂಬಲ್ಲಿಯ ಮನೆಯೊಂದರಲ್ಲಿ ಗೋವಧೆ ಮಾಡಿ ಅಕ್ರಮವಾಗಿ ಮಾಂಸ ತಯಾರಿಸುತ್ತಿರುವ ಬಗ್ಗೆ ಬಜರಂಗದಳ ಕಾರ್ಯಕರ್ತರಿಗೆ ಮಾಹಿತಿ ಲಭ್ಯವಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ಬೆಳ್ತಂಗಡಿ ಪೊಲೀಸರಿಗೆ ಮಾಹಿತಿ ನೀಡಿದ್ದರು. ಕಾರ್ಯಾಚರಣೆ

ಅಕ್ರಮ ಗೋಮಾಂಸ ಅಡ್ಡೆಗೆ ದಾಳಿ ➤  ಮೂವರು ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 23.  ಗದಗ ಟ್ಯಾಂಕರ್ ವಾಹನ ಹಾಗೂ ಕೆಂಟರ್ ನಡುವೆ  ಅಪಘಾತ ಸಂಭವಿಸಿದೆ. ಈ ರಭಸಕ್ಕೆ ಟ್ಯಾಂಕರ್ ಸಂಪೂರ್ಣ ಜಖಂಗೊಂಡಿರುವ ಘಟನೆ ಮುಂಡರಗಿ ತಾಲೂಕಿನ ಬೆಣ್ಣೆಹಳ್ಳಿಯಲ್ಲಿ ನಡೆದಿದೆ. ಅಪಘಾತದ ರಭಸಕ್ಕೆ ಟ್ಯಾಂಕರ್ ಚಾಲಕನ 2 ಕಾಲು ಕಟ್ ಆಗಿದ್ದು, ವಾಹನ  ಒಳಕ್ಕೆ ಸಿಲುಕಿಕೊಂಡು ಚಾಲಕ ನರಳಾಡಿದ್ದಾನೆ.ಪೊಲೀಸರು ಹಾಗೂ ಸ್ಥಳೀಯರಿಂದ ಸಿಲುಕಿಕೊಂಡ ಚಾಲಕನ ರಕ್ಷಣೆ ಮಾಡಲಾಗಿದೆ. ಚಾಲಕನನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಂಟರ್ ವಾಹನ ಚಾಲಕ ಮತ್ತು ಕ್ಲೀನರ್ ಸ್ಥಳದಿಂದ ಪರಾರಿಯಾಗಿದ್ದಾರೆ.

Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top