ಕ್ರೈಮ್ ನ್ಯೂಸ್

ಕೆಎಸ್ಆರ್ಟಿಸಿ ಬಸ್ -ಬೈಕ್ ಡಿಕ್ಕಿ ➤ ಇಬ್ಬರು ಸ್ಥಳದಲ್ಲೇ ದುರ್ಮರಣ..!

ನ್ಯೂಸ್ ಕಡಬ) newskadaba.com. ಬಾಗಲಕೋಟ, ಜ. 20.  ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಕೆಎಸ್ ಆರ್ ಟಿಸಿ ಬಸ್  ಹಾಗೂ ಬೈಕ್  ಮುಖಾಮುಖಿ ಡಿಕ್ಕಿಯಾಗಿ  ಬೈಕ್ ಮೇಲಿದ್ದ ಇಬ್ಬರೂ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆ ಮುಧೋಳ ತಾಲೂಕಿನ ಚಿಚಖಂಡಿ ಘಟಪ್ರಭಾ ಸೇತುವೆ ಮೇಲೆ ಈ ದುರಂತ ನಡೆದಿದೆ. ಅಪಘಾತದ ರಭಸಕ್ಕೆ ಬೈಕ್ ನಜ್ಜುಗುಜ್ಜು ಅಗಿದೆ. ನಂಬರ್ ಪ್ಲೇಟ್ ಇಲ್ಲದ ಬೈಕ್ ಮೇಲಿದ್ದ ಇಬ್ಬರೂ ತೀವ್ರ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದವರ ಬಗ್ಗೆ ಸ್ಥಳೀಯ ಪೊಲೀಸರು ಮಾಹಿತಿ ಕಲೆ […]

ಕೆಎಸ್ಆರ್ಟಿಸಿ ಬಸ್ -ಬೈಕ್ ಡಿಕ್ಕಿ ➤ ಇಬ್ಬರು ಸ್ಥಳದಲ್ಲೇ ದುರ್ಮರಣ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನಕ್ಕೆ ವಾರಂಟ್ ಜಾರಿ !!

(ನ್ಯೂಸ್ ಕಡಬ)newskadaba.com ಸಂಪ್ಯ, ಜ.20. ಸಂಪ್ಯ ಠಾಣಾ ವ್ಯಾಪ್ತಿಯಲ್ಲಿ 2019ರಲ್ಲಿ ನಡೆದ ಅಪರಾಧ ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ಕಡಬ ಮೂಲದ  ಆರೋಪಿಯನ್ನು ಸಂಪ್ಯ ಪೊಲೀಸರು ಬಂಧಿಸಿದ್ದಾರೆ. ಕಡಬ ತಾಲೂಕು ಕೊಯಿಲ ಗ್ರಾಮದ ಕಲಾಯಿ ನಿವಾಸಿಯಾಗಿದ್ದು ಪ್ರಸ್ತುತ ಮಂಜೇಶ್ವರ ಉಪ್ಪಳ ಗ್ರಾಮದ ಕೈಕಂಬ ಜಂಕ್ಷನ್ ಇಂಡಿಯನ್ ಗ್ಯಾರೇಜ್ ಬಳಿ ವಾಸವಿರುವ ಇಬ್ರಾಹಿಂ ಖಲಂದರ್ ಯಾನೆ ಇಬ್ರಾಹಿಂ ಬಂಧಿತ ಆರೋಪಿ. ಈತನ ಬಂಧನಕ್ಕೆ ನ್ಯಾಯಾಲಯ ವಾರಂಟ್ ಜಾರಿ ಮಾಡಿತ್ತು. ಸಂಪ್ಯ ಗ್ರಾಮಾಂತರ ಠಾಣಾ ಉಪನಿರೀಕ್ಷಕ ಉದಯರವಿ ಅವರ ಸಲಹೆಯಂತೆ ಗ್ರಾಮಾಂತರ ಠಾಣಾ ಹೆಡ್‌ಕಾನ್‌ ಸ್ಟೇಬಲ್‌ಗಳಾದ ಹರೀಶ್, ಪ್ರವೀಣ್ ಮತ್ತು ಕಾನ್‌ಸ್ಟೇಬಲ್ ಸಚಿನ್‌ರವರು ಜ.19ರಂದು ಕಾಸರಗೋಡು ವಿದ್ಯಾನಗರದಲ್ಲಿ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿ ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.  

ಕಡಬ: ವಿಚಾರಣೆಗೆ ಹಾಜರಾಗದೇ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನಕ್ಕೆ ವಾರಂಟ್ ಜಾರಿ !! Read More »

ಕರಾವಳಿ, ಕ್ರೈಮ್ ನ್ಯೂಸ್

➤ಕೆಲಸಕ್ಕೆಂದು ಕುವೈತ್ ಹೋಗಿ ಪರದಾಡುತ್ತಿರುವ ಕೊಡಗಿನ ಮಹಿಳೆ ಜಿಲ್ಲಾಡಳಿತ ನೆರವು

(ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 20. ಕೊಡಗು ಕೆಲಸಕ್ಕೆಂದು ಹೋಗಿ ಕುವೈತ್ ನಲ್ಲಿ ಸಿಲುಕಿ ಪರದಾಡುತ್ತಿರುವ ಕೊಡಗು ಮೂಲದ ಮಹಿಳೆಯ ನೆರವಿಗೆ ಕೊಡಗು ಜಿಲ್ಲಾಡಳಿತ ಬಂದಿದೆ. ಕುಶಾಲನಗರ ತಾಲೂಕು ನೆಲ್ಲಿಹುದಿಕೇರಿ ಸಮೀಪದ ಕರಡಿಗೋಡು ನಿವಾಸಿ ಪಾರ್ವತಿ(32) ಬಂಧಿಯಾದ ಮಹಿಳೆ ಏಜೆಂಟ್ ಮಾಡಿದ ವಂಚನೆಯಿಂದ ಪಾರ್ವತಿ ದೂರದ ಕುವೈತ್ ನಲ್ಲಿ ಚಿತ್ರಹಿಂಸೆ ಅನುಭವಿಸುತ್ತಿದ್ದಾರೆ. ಕೆಲಸ ಕೊಡಿಸುವುದಾಗಿ ಹೇಳಿ ವಿದೇಶಕ್ಕೆ ಕಳುಹಿಸಿದ ಏಜೆಂಟ್, ಇದೀಗ ಮಹಿಳೆಯನ್ನು ಅಡಕತ್ತರಿಯಲ್ಲಿ ಬಿಟ್ಟು ಪರಾರಿಯಾಗಿದ್ದಾನೆ. ಭಾರತದ ಏಜೆಂಟ್ ಮೂಲಕ ಕುವೈತ್ ನ ಶ್ರೀಲಂಕಾದ ಏಜೆಂಟ್

➤ಕೆಲಸಕ್ಕೆಂದು ಕುವೈತ್ ಹೋಗಿ ಪರದಾಡುತ್ತಿರುವ ಕೊಡಗಿನ ಮಹಿಳೆ ಜಿಲ್ಲಾಡಳಿತ ನೆರವು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುರತ್ಕಲ್: ಕರ್ತವ್ಯದ ವೇಳೆ ಪೊಲೀಸ್ ಕಾನ್ ಸ್ಟೇಬಲ್ ಮೃತ್ಯು ➤  ಮೃತರ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ..!

(ನ್ಯೂಸ್ ಕಡಬ)newskadaba.com  ಸುರತ್ಕಲ್, ಜ. 20. ಚಿತ್ತಾಪುರ್ ಶಾಸಕ, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಪ್ರಿಯಾಂಕ್ ಖರ್ಗೆ ಅವರು ಇತ್ತೀಚಿಗೆ ಕರ್ತವ್ಯದಲ್ಲಿದ್ದ ಸಂದರ್ಭದಲ್ಲಿ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟ ಪೊಲೀಸ್ ಕಾನ್ ಸ್ಟೇಬಲ್ ಹನುಮಂತ ಅವರ ಕುಟುಂಬಕ್ಕೆ ಮಾಜಿ ಶಾಸಕ ಬಿ.ಎ. ಮೊಯಿದೀನ್ ಬಾವಾ ಅವರು ವೈಯಕ್ತಿಕ ನೆಲೆಯಲ್ಲಿ ಕೊಡಮಾಡಿದ 1 ಲಕ್ಷ ರೂ. ಮೊತ್ತದ ಚೆಕ್ ಅನ್ನು ಹಸ್ತಾಂತರಿಸಿದರು. ಪಣಂಬೂರು ಪೊಲೀಸ್ ಕ್ವಾಟ್ರಸ್ ನಲ್ಲಿ ವಾಸವಿದ್ದ ಬಾಗಲಕೋಟ ಮೂಲದ ಹನುಮಂತ ಅವರು ಕಾವೂರು ಠಾಣೆಯಲ್ಲಿ ಕರ್ತವ್ಯ ನಿರತರಾಗಿದ್ದ

ಸುರತ್ಕಲ್: ಕರ್ತವ್ಯದ ವೇಳೆ ಪೊಲೀಸ್ ಕಾನ್ ಸ್ಟೇಬಲ್ ಮೃತ್ಯು ➤  ಮೃತರ ಕುಟುಂಬಕ್ಕೆ 1 ಲಕ್ಷ ರೂ. ಚೆಕ್ ವಿತರಿಸಿದ ಪ್ರಿಯಾಂಕ್ ಖರ್ಗೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಡ್ರಗ್ಸ್ ಪ್ರಕರಣ ➤ ಏಳು ಮೆಡಿಕಲ್ ವಿದ್ಯಾರ್ಥಿಗಳು, ಇಬ್ಬರು ವೈದ್ಯರ ಅಮಾನತು..!

(ನ್ಯೂಸ್ ಕಡಬ)newskadaba.com ಮಂಗಳೂರು, ಜ.20. ನಗರದಲ್ಲಿ ಇತ್ತೀಚೆಗೆ ನಡೆದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಒಂದು ಖಾಸಗಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಮತ್ತು ಇಬ್ಬರು ವೈದ್ಯರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಮಂಗಳೂರು ಪೊಲೀಸ್ ಆಯುಕ್ತ ಎನ್.‌ಶಶಿಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ವಿದ್ಯಾರ್ಥಿಗಳು ಹಾಗೂ ವೈದ್ಯರು ಸೇರಿದಂತೆ ಒಟ್ಟು ಹದಿನೈದು ಮಂದಿಯನ್ನು ಬಂಧಿಸಲಾಗಿತ್ತು.‌

ಮಂಗಳೂರು: ಡ್ರಗ್ಸ್ ಪ್ರಕರಣ ➤ ಏಳು ಮೆಡಿಕಲ್ ವಿದ್ಯಾರ್ಥಿಗಳು, ಇಬ್ಬರು ವೈದ್ಯರ ಅಮಾನತು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕರ್ತವ್ಯನಿರತ ಸರ್ಕಲ್ ಇನ್ಸ್ ಪೆಕ್ಟರ್​ ಮೇಲೆ ಹಲ್ಲೆ ! ➤  ಮಾಜಿ ಕಾರ್ಪೊರೇಟರ್​ ಬಂಧನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.20. ಕರ್ತವ್ಯ ನಿರತ ಸಿಪಿಐ ಮೇಲೆ ಹಲ್ಲೆ ಮಾಡಿದ ಆರೋಪದ ಮೇಲೆ ಮಾಜಿ ಬಿಜೆಪಿ ಕಾರ್ಪೊರೇಟರ್​ ವಿ.ಬಾಲಕೃಷ್ಣನನ್ನು ಕಗ್ಗಲೀಪುರ ಪೊಲೀಸರು ಬಂಧಿಸಿದ್ದಾರೆ. ವಾರ್ಡ್ ನಂಬರ್ 185 ಯಲಚೇನಹಳ್ಳಿ ವಾರ್ಡ್ ಮಾಜಿ ಕಾರ್ಪೋರೇಟರ್ ಬಾಲಕೃಷ್ಣ ಬಂಧಿತ ಆರೋಪಿ. ಜಮೀನು ವ್ಯಾಜ್ಯ ವಿಚಾರವಾಗಿ ಮಾತನಾಡಲು  ಕಗ್ಗಲೀಪುರ ಠಾಣೆಗೆ ತೆರಳಿದ್ದರು. ಇದೇ ವೇಳೆ ಸರ್ಕಲ್ ಇನ್ಸ್ ಪೆಕ್ಟರ್ ವಿಜಯ ಕುಮಾರ್ ಜೊತೆಗೆ ಮಾತಿನ ಚಕಮಕಿಯಾಗಿ ಕೊನೆಗೆ ಸರ್ಕಲ್ ಇನ್ಸ್ಪೆಕ್ಟರ್ ವಿಜಯ್ ಕುಮಾರ್ ಕತ್ತಿನ ಪಟ್ಟಿ ಹಿಡಿದು ಬಾಲಕೃಷ್ಣ

ಕರ್ತವ್ಯನಿರತ ಸರ್ಕಲ್ ಇನ್ಸ್ ಪೆಕ್ಟರ್​ ಮೇಲೆ ಹಲ್ಲೆ ! ➤  ಮಾಜಿ ಕಾರ್ಪೊರೇಟರ್​ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಿಯಕರನೊಂದಿಗೆ ಸೇರಿ 3 ವರ್ಷದ ಮಗಳನ್ನು ಕೊಂದ ಪಾಪಿ ತಾಯಿ !

(ನ್ಯೂಸ್ ಕಡಬ)newskadaba.com  ಜೈಪುರ, ಜ.20. ರಾಜಸ್ಥಾನದ ಶ್ರೀಗಂಗಾನಗರ ಜಿಲ್ಲೆಯಲ್ಲಿ ಮೂರು ವರ್ಷದ ಬಾಲಕಿಯನ್ನು ಕೊಂದು ಚಲಿಸುವ ರೈಲಿನಿಂದ ಶವ ಎಸೆದ ಆರೋಪದ ಮೇಲೆ ವಿವಾಹಿತ ಮಹಿಳೆ ಮತ್ತು ಆಕೆಯ ಪ್ರಿಯಕರನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಗಳನ್ನು ಸುನೀತಾ ಮತ್ತು ಸನ್ನಿ ಅಲಿಯಾಸ್ ಮಾಲ್ಟಾ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಸುನೀತಾ ತನ್ನ ಮಗಳು ಕಿರಣ್‌ನನ್ನು ಕತ್ತು ಹಿಸುಕಿ ಸನ್ನಿ ಸಹಾಯದಿಂದ ಬೆಡ್‌ಶೀಟ್‌ನಲ್ಲಿ ಶವವನ್ನು ಸುತ್ತಿಕೊಂಡು ಶ್ರೀಗಂಗಾನಗರ ರೈಲು ನಿಲ್ದಾಣದಿಂದ ರೈಲು ಹತ್ತಿದ್ದಾರೆ. ರೈಲ್ವೆ ನಿಲ್ದಾಣ ತಲುಪುವ

ಪ್ರಿಯಕರನೊಂದಿಗೆ ಸೇರಿ 3 ವರ್ಷದ ಮಗಳನ್ನು ಕೊಂದ ಪಾಪಿ ತಾಯಿ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಜಯಪುರದಲ್ಲಿ ಅಟ್ಟಹಾಸ ಮೆರೆದ ಕಾಮುಕರು ! ➤  ಬಸ್ಸಿಗಾಗಿ ಕಾಯುತ್ತಿದ್ದ ನರ್ಸ್ ಮೇಲೆ ‘ಸಾಮೂಹಿಕ ಅತ್ಯಾಚಾರ’

(ನ್ಯೂಸ್ ಕಡಬ)newskadaba.com  ವಿಜಯಪುರ, ಜ.20. ಜಿಲ್ಲೆಯಲ್ಲಿ ಕಾಮುಕರು ಅಟ್ಟಹಾಸವನ್ನೇ ಮೆರೆದಿರುವಂತ ಘಟನೆ ನಡೆದಿದೆ. ತಡರಾತ್ರಿ ಬಸ್ಸಿಗಾಗಿ ಕಾಯುತ್ತಿದ್ದಂತ ನರ್ಸ್ ಮೇಲೆಯೇ ಮೂವರು ಕಾಮುಕರು ಅತ್ಯಾತಾರವೆಸಗಿರೋ ಘೋರ ಘಟನೆ ನಡೆದಿದೆ. ವಿಜಯಪುರ ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ತಮ್ಮ ಊರಿಗೆ ತೆರಳೋದಕ್ಕೆ ತಡರಾತ್ರಿ ನರ್ಸ್ ಒಬ್ಬರು ಕಾಯುತ್ತಿದ್ದರು. ಈ ವೇಳೆ ಬೈಕ್ ನಲ್ಲಿ ಆಕೆಯ ಬಳಿಯಲ್ಲಿ ತೆರಳಿದಂತ ಮೂವರು, ಎಲ್ಲಿಗೆ ಹೋಗಬೇಕು ಎಂದು ವಿಚಾರಿಸಿದ್ದಾರೆ. ಈ ವೇಳೆ ತಾನು ಇಂಡಿಗೆ ಹೋಗಬೇಕು ಎಂದು ತಿಳಿಸಿದಾಗ, ಇಲ್ಲಿ ಬಸ್ ಬರೋದಿಲ್ಲ,

ವಿಜಯಪುರದಲ್ಲಿ ಅಟ್ಟಹಾಸ ಮೆರೆದ ಕಾಮುಕರು ! ➤  ಬಸ್ಸಿಗಾಗಿ ಕಾಯುತ್ತಿದ್ದ ನರ್ಸ್ ಮೇಲೆ ‘ಸಾಮೂಹಿಕ ಅತ್ಯಾಚಾರ’ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಚಪಾತಿ ಹಿಟ್ಟಿಗೆ ಉಗುಳಿ ಅಡುಗೆ ತಯಾರಿ ! ➤  ವ್ಯಕ್ತಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಗಜಯಾಬಾದ್, ಜ.20. ರಸ್ತೆ ಬದಿಯ ಉಪಾಹಾರ ಗೃಹದಲ್ಲಿ ಚಪಾತಿಗೆಂದು ಕಲಸಿಟ್ಟ ಹಿಟ್ಟಿಗೆ ಉಗುಳಿ ಚಪಾತಿ ಮಾಡುತ್ತಿದ್ದ ಅಡುಗೆ ಸಿಬ್ಬಂದಿಯನ್ನು ಪೊಲೀಸರು ಬಂಧಿಸಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಿದ್ದಾರೆ. ಕಿಶನ್ ಗಂಜ್ ಬಿಹಾರದ ನಾಸಿರುದ್ದೀನ್ ಬಂಧಿತ ಆರೋಪಿ. ಮೋಹನ್ ನಗರ ವಜೀರಾಬಾದ್ (ದೆಹಲಿ) ರಸ್ತೆಯಲ್ಲಿರುವ ಪಸೋಂಡಾ ಗ್ರಾಮದಲ್ಲಿ ರಸ್ತೆ ಬದಿಯಲ್ಲಿರುವ ಉಪಾಹಾರ ಗೃಹದಲ್ಲಿ ಈತ ಅಡುಗೆ ಸಿಬಂದಿಯಾಗಿದ್ದ. ಇಲ್ಲಿ ಚಪಾತಿ ಮಾಡಲೆಂದು ಕಲಸಿಟ್ಟ ಹಿಟ್ಟಿಗೆ ಈತ ಉಗುಳಿದ್ದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ವೀಡಿಯೋ ವೈರಲ್

ಚಪಾತಿ ಹಿಟ್ಟಿಗೆ ಉಗುಳಿ ಅಡುಗೆ ತಯಾರಿ ! ➤  ವ್ಯಕ್ತಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಅಪರಿಚಿತ ಕಾರು ಪತ್ತೆ ! ➤ ಸ್ಯಾಂಟ್ರೋ ರವಿಯ ಕಾರು ಎಂಬ ಶಂಕೆ

(ನ್ಯೂಸ್ ಕಡಬ)newskadaba.com ಬಂಟ್ವಾಳ, ಜ.20. ಕಳೆದ ಕೆಲವು ದಿನಗಳಿಂದ ಇನೋವಾ ಕಾರೊಂದು ವಾರಿಸುದಾರರಿಲ್ಲದೆ ಬಿ.ಸಿರೋಡಿನಲ್ಲಿ ಅನಾಥವಾಗಿ ನಿಂತುಕೊಂಡಿತ್ತು, ಇದು ಸಾರ್ವಜನಿಕರಲ್ಲಿ ಹಲವು ಊಹಾಪೋಹಗಳಿಗೆ ಕಾರಣವಾಗಿತ್ತು. ಬಿ.ಸಿರೋಡಿನ ಫ್ಲೈ ಓವರ್ ನ ಅಡಿಭಾಗದಲ್ಲಿ ಕೆ.ಎಲ್. ದಾಖಲೆಯ ವಾಹನ ಅನಾಥ ರೀತಿಯಲ್ಲಿ ನಿಂತುಕೊಂಡಿತ್ತು. ಜನರು ಇದು ಸ್ಯಾಂಟ್ರೊ ರವಿಯ ಕಾರು ಎಂದು ಹೇಳಿಕೊಳ್ಳುತ್ತಿದ್ದರು. ಆದರೆ ಕೇರಳ ಮೂಲದ ಸಬೀಬ್ ಅಶ್ರಫ್ ಎಂಬವರ ಹೆಸರಿನಲ್ಲಿ ಈ ಕಾರಿನ ದಾಖಲೆ ಇದೆ ಎಂದು ವರದಿ ತಿಳಿಸಿದೆ. ಇನ್ನು ಈ ಕಾರು ಕೇರಳ ಸರಕಾರದ

ಬಂಟ್ವಾಳ: ಅಪರಿಚಿತ ಕಾರು ಪತ್ತೆ ! ➤ ಸ್ಯಾಂಟ್ರೋ ರವಿಯ ಕಾರು ಎಂಬ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top