ಕ್ರೈಮ್ ನ್ಯೂಸ್

Crime

ಬೆಂಕಿ ಹಚ್ಚಿ ತಾಯಿಯನ್ನೇ ಕೊಲೆಗೈದ ಮಗ..!

(ನ್ಯೂಸ್ ಕಡಬ) newskadaba.com ಜೂ. 26. ಮಗನೋರ್ವ ಮನೆಯಲ್ಲಿ ಮಲಗಿದ್ದ ತಾಯಿಗೆ ಬೆಂಕಿ ಹಚ್ಚಿ ಬಳಿಕ ನೆರೆಮನೆಯ ಮಹಿಳೆಯನ್ನು ಮನೆಗೆ ಕರೆಸಿ, ಆಕೆಗೂ ಬೆಂಕಿ ಹಚ್ಚಿದ ಘಟನೆ ಮಂಜೇಶ್ವರದಲ್ಲಿ ಗುರುವಾರ ಮುಂಜಾನೆ ನಡೆದಿದೆ. ಘಟನೆಯಲ್ಲಿ ತಾಯಿ ಮೃತಪಟ್ಟಿದ್ದು, ನೆರೆಮನೆಯ ಮಹಿಳೆ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.   ಮೃತ ಮಹಿಳೆಯನ್ನು ವರ್ಕಾಂಡಿ ನಲ್ಲಂಗಿ ನಿವಾಸಿ ದಿ.ಲೂಯಿಸ್‌ ಮೊಂತೇರೋ ಅವರ ಪತ್ನಿ ಹಿಲ್ಡಾ (60) ಎಮದು ಗುರುತಿಸಲಾಗಿದೆ. ನೆರೆಮನೆಯ ವಿಕ್ಟರ್‌ ಅವರ ಪತ್ನಿ ಲೊಲಿಟಾ (30) ಗಂಭೀರವಾಗಿ ಗಾಯಗೊಂಡ […]

ಬೆಂಕಿ ಹಚ್ಚಿ ತಾಯಿಯನ್ನೇ ಕೊಲೆಗೈದ ಮಗ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಿಯಂತ್ರಣ ಕಳೆದುಕೊಂಡು ಲಾರಿ ಪಲ್ಟಿ- ಚಾಲಕ ಪಾರು

(ನ್ಯೂಸ್ ಕಡಬ) newskadaba.com ಜೂ. 26. ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ದಾರಿ ಬದಿಗೆ ಮಗುಚಿ ಬಿದ್ದ ಘಟನೆ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಶಿರಾಡಿ ಗ್ರಾಮದ ಕೊಡ್ಯಕಲ್ಲು ಎಂಬಲ್ಲಿ ನಡೆದಿದೆ.   ಬೆಂಗಳೂರಿನಿಂದ ಮಂಗಳೂರಿಗೆ ವಿದ್ಯುತ್ ಟ್ರಾನ್ಸ್ ಫಾರ್ಮರ್ ಗಳನ್ನು ಸಾಗಿಸುತ್ತಿದ್ದ ಈ ಲಾರಿಯು ದಾರಿ ಮಧ್ಯದ ಕೊಡ್ಯಕಲ್ಲು ಎಂಬಲ್ಲಿ ಅಪಘಾತಕ್ಕೀಡಾಗಿ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಿಂದ ಲಾರಿಯು ಸಂಪೂರ್ಣ ಜಖಂಗೊಂಡಿದ್ದು, ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ.   ಘಟನಾ ಸ್ಥಳಕ್ಕೆ ಉಪ್ಪಿನಂಗಡಿ

ನಿಯಂತ್ರಣ ಕಳೆದುಕೊಂಡು ಲಾರಿ ಪಲ್ಟಿ- ಚಾಲಕ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

ಭ್ರಷ್ಟಾಚಾರ ಆರೋಪ- ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅಮಾನತು

(ನ್ಯೂಸ್ ಕಡಬ) newskadaba.com ಜೂ. 22. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮಂಗಳೂರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅವರನ್ನು ಕರ್ನಾಟಕ ಸರ್ಕಾರ ಜೂನ್ 21 ರಂದು ಅಮಾನತುಗೊಳಿಸಿ ಆದೇಶಿಸಿದೆ. ಕಳೆದ ಮೇ 28ರಂದು ಭೂ-ಸಂಬಂಧಿತ ವಿಷಯವೊಂದಕ್ಕೆ ಕೃಷ್ಣವೇಣಿ ಅವರು 50,000 ರೂ. ಲಂಚ ಪಡೆಯುತ್ತಿದ್ದ ಸಂದರ್ಭ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದು, ನಂತರ ಸುಮಾರು 18 ದಿನಗಳ ಕಾಲ ಬಂಧನದಲ್ಲಿದ್ದರು. ಈ ಘಟನೆ ನಡೆದ ಕೂಡಲೇ ಇಲಾಖೆ

ಭ್ರಷ್ಟಾಚಾರ ಆರೋಪ- ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅಮಾನತು Read More »

ಕರಾವಳಿ, ಕ್ರೈಮ್ ನ್ಯೂಸ್

ಲಾರಿ ಢಿಕ್ಕಿ- ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 22. ದ್ವಿಚಕ್ರ ವಾಹನ ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಫರಂಗಿಪೇಟೆ ಸಮೀಪದ ಹತ್ತನೇ ಮೈಲುಕಲ್ಲು ಎಂಬಲ್ಲಿ ನಡೆದಿದೆ. ಮೃತಪಟ್ಟ ವ್ಯಕ್ತಿಯನ್ನು ಬೆಳ್ತಂಗಡಿ ತಾಲೂಕಿನ ಪುತ್ತಿಲ ಗ್ರಾಮದ ಕಳೆಂಜಬೈಲು ನಿವಾಸಿ ಇಬ್ರಾಹಿಂ ಎನ್ ಎಂದು ಗುರುತಿಸಲಾಗಿದೆ.‌‌‌‌ ದ್ವಿಚಕ್ರ ವಾಹನ ಮಂಗಳೂರಿನಿಂದ ಬೆಳ್ತಂಗಡಿ ಕಡೆಗೆ ಹೋಗುತ್ತಿದ್ದ ವೇಳೆ ಮಂಗಳೂರಿನಿಂದ ಬೆಂಗಳೂರು ‌ಕಡೆಗೆ ತೆರಳುತ್ತಿದ್ದ ಮೀನಿನ ಲಾರಿ ಢಿಕ್ಕಿ ಹೊಡೆದು ಈ ಅವಘಡ ಸಂಭವಿಸಿದೆನ್ನಲಾಗಿದೆ.

ಲಾರಿ ಢಿಕ್ಕಿ- ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಇಸ್ರೇಲ್- ಇರಾನ್ ಸಂಘರ್ಷಕ್ಕೆ ಅಮೇರಿಕಾ ಎಂಟ್ರಿ ಇರಾನ್ ನ ಪರಮಾಣು ಕೇಂದ್ರಕ್ಕೆ ಅಮೇರಿಕಾ ದಾಳಿ

(ನ್ಯೂಸ್ ಕಡಬ) newskadaba.com ಜೂ. 22. ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧಕ್ಕೆ ರಾ್ತರೋರಾತ್ರಿ ಅಮೆರಿಕ ಎಂಟ್ರಿ ಕೊಟ್ಟಿದ್ದು, ಇರಾನ್‌ನ ಮೂರು ಪರಮಾಣು ತಾಣಗಳಾದ ಫೋರ್ಡೋ, ನಟಾಂಜ್, ಎಸ್ಪಹಾನ್ ಮೇಲೆ ಅಮೆರಿಕ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ‘ಇರಾನ್‌ನ 3 ಪರಮಾಣು ನೆಲೆಗಳಾದ ಫೋರ್ಡೋ, ನಟಾಂಜ್ ಮತ್ತು ಇಸ್ಪಹಾನ್ ಮೇಲೆ ನಡೆಸಿರುವ ದಾಳಿ ಯಶಸ್ವಿಯಾಗಿದೆ. ಎಲ್ಲಾ ಯುದ್ಧ ವಿಮಾನಗಳು ಸುರಕ್ಷಿತವಾಗಿ ತಮ್ಮ ನೆಲೆಗೆ ಮರಳುತ್ತಿವೆ. ಈಗ

ಇಸ್ರೇಲ್- ಇರಾನ್ ಸಂಘರ್ಷಕ್ಕೆ ಅಮೇರಿಕಾ ಎಂಟ್ರಿ ಇರಾನ್ ನ ಪರಮಾಣು ಕೇಂದ್ರಕ್ಕೆ ಅಮೇರಿಕಾ ದಾಳಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ನಕಲಿ ನೀಟ್ ಅಂಕಪಟ್ಟಿ ಹಗರಣ ಬಯಲು

(ನ್ಯೂಸ್ ಕಡಬ) newskadaba.com ಜೂ. 21. ನೀಟ್ ಅಂಕಪಟ್ಟಿಗಾಗಿ ವಿದ್ಯಾರ್ಥಿಯೋರ್ವನಿಂದ ಹಣ ಪಡೆದು ಆನ್‌ಲೈನ್ ಮೂಲಕ ನಕಲಿ ನೀಟ್ (NEET) ಅಂಕಪಟ್ಟಿ ನೀಡಿ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ವರದಿಯ ಪ್ರಕಾರ, ನೀಟ್ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ ಉಡುಪಿಯ ರೋಶನ್ ಶೆಟ್ಟಿ ಎಂಬವರ ಮಗ ರೋನಕ್ ಶೆಟ್ಟಿ ಎಂಬಾತ ಇತ್ತೀಚೆಗೆ ಎನ್.ಟಿ.ಎ. ನಡೆಸಿದ ನೀಟ್ ಪರೀಕ್ಷೆಯನ್ನೂ ಬರೆದಿದ್ದ. ಆದರೆ, ನೀಟ್ ಪರೀಕ್ಷಾ ತಯಾರಿ ವೇಳೆ ಈತ ಎಡಿಟಿಂಗ್ ಮಾಸ್ಟರ್

ನಕಲಿ ನೀಟ್ ಅಂಕಪಟ್ಟಿ ಹಗರಣ ಬಯಲು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಹಾವನ್ನು ನೋಡಿ ಹಠಾತ್ ಬ್ರೇಕ್ ಹಾಕಿದ ಆಟೋ ಚಾಲಕ ಪ್ರಯಾಣಿಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜೂ. 21. ರಸ್ತೆ ಅಡ್ಡ ದಾಟುತ್ತಿದ್ದ ಹಾವನ್ನು ನೋಡಿ ರಿಕ್ಷಾ ಚಾಲಕನೋರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ರಿಕ್ಷಾ ಚರಂಡಿಗೆ ಬಿದ್ದು ಓರ್ವ ಪ್ರಯಾಣಿಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಶಾಂತಿಮೊಗರು ಸಮೀಪದ ಕೊಂಡಾಡಿ ಎಂಬಲ್ಲಿ ನಡೆದಿದೆ.   ಗಾಯಗೊಂಡವರನ್ನು ಪೆರಾಬೆ ಗ್ರಾಮದ ಸಾಮೆತಡ್ಕ ನಿವಾಸಿ ನಯಾಝ್ ಎಂದು ಗುರುತಿಸಲಾಗಿದೆ. ಆಲಂಕಾರಿನಿಂದ ಶಾಂತಿಮೊಗರು ಕಡೆಗೆ ಮಹಮ್ಮದ್ ಮುಸ್ತಾಫ ಎಂಬವರು ರಿಕ್ಷಾ ಚಲಾಯಿಸಿಕೊಂಡು ಬಂದಿದ್ದು ಕೊಂಡಾಡಿ ಎಂಬಲ್ಲಿಗೆ ತಲುಪುತ್ತಿದ್ದಂತೆ ಹಾವೊಂದು ರಸ್ತೆಯಲ್ಲಿ

ಕಡಬ: ಹಾವನ್ನು ನೋಡಿ ಹಠಾತ್ ಬ್ರೇಕ್ ಹಾಕಿದ ಆಟೋ ಚಾಲಕ ಪ್ರಯಾಣಿಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಆನ್ ಲೈನ್ ವಂಚನೆ- ಲಿಂಕ್ ಕ್ಲಿಕ್ ಮಾಡಿ 27 ಲಕ್ಷ ರೂ.ಕಳೆದುಕೊಂಡ ಯುವಕ

(ನ್ಯೂಸ್ ಕಡಬ) newskadaba.com ಜೂ. 21. ಟೆಲಿಗ್ರಾಂ ಖಾತೆಗೆ ಬಂದ ಸಂದೆಶವನ್ನು ನಂಬಿದ ಯುವಕನೋರ್ವ 27 ಲಕ್ಷ ಕಳೆದುಕೊಂಡ ಘಟನೆ ಉಡುಪಿ ತಾಲೂಕಿನ ಅಜೆಕಾರಿನಲ್ಲಿ ನಡೆದಿದೆ.   ವಂಚನೆಗೊಳಗಾದವರನ್ನು ಆಶೀಕ್(33) ಎಂದು ಗುರುತಿಸಲಾಗಿದೆ. ಇವರ ಟೆಲಿಗ್ರಾಂ ಖಾತೆಗೆ ಮೇ.25 ರಂದು ನೇಹಾ ಕುಮಾರ್ ಎಂಬವರ ಖಾತೆಯಿಂದ ವರ್ಕ್ ಪ್ರಮ್ ಹೋಂ ಪಾರ್ಟ್ ಟೈಮ್ ಜಾಬ್ ಬಗ್ಗೆ ಮತ್ತು ಒನ್ ಟ್ರಾವೆಲ್ ಹೊಟೇಲ್ ಬುಕ್ಕಿಂಗ್ ಆನ್‌ಲೈನ್ ವೆಬ್‌ಸೈಟ್‌ ನಲ್ಲಿ ಹೊಟೆಲ್ ಗೆ ರಿವಿವ್ಯೂ ಹಾಕುವ ಬಗ್ಗೆ ಸಂದೇಶ ಬಂದಿದ್ದು,

ಆನ್ ಲೈನ್ ವಂಚನೆ- ಲಿಂಕ್ ಕ್ಲಿಕ್ ಮಾಡಿ 27 ಲಕ್ಷ ರೂ.ಕಳೆದುಕೊಂಡ ಯುವಕ Read More »

ಕರಾವಳಿ, ಕ್ರೈಮ್ ನ್ಯೂಸ್

ಚಾಕೊಲೇಟ್ ಮಾದರಿಯ ಮಾದಕ ದ್ರವ್ಯ ಮಾರಾಟ- ವ್ಯಕ್ತಿಯ ಬಂಧನ

(ನ್ಯೂಸ್ ಕಡಬ) newskadaba.com ಜೂ. 20. ಪಾನ್ ಶಾಪ್ ಒಂದರಲ್ಲಿ ವ್ಯಕ್ತಿಯೊಬ್ಬ ಚಾಕಲೇಟ್ ನಂತೆ ಕಾಣುವ ಮಾದಕ ದ್ರವ್ಯದ ಸುವಾಸನೆಯುಳ್ಳ ಚಾಕಲೇಟ್ ಮಾರಾಟ ನಡೆಸುತ್ತಿದ್ದ ವೇಳೆ ಮಂಗಳೂರು ಉಪವಿಭಾಗದ ಅಬಕಾರಿ ಪೊಲೀಸರು ದಾಳಿ ನಡೆಸಿ ಬಂಧಿಸಿದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಬಂಧಿತನನ್ನು ಉತ್ತರ ಪ್ರದೇಶ ಮೂಲದ ಸುಜಿತ್ ಕುಮಾರ್ ಎಂದು ಗುರುತಿಸಲಾಗಿದೆ. ಆತನಿಂದ 303 ಗ್ರಾಂ. ಬಮ್ ಬಮ್ ಚಾರ್ ಮಿನಾರ್ ಹೆಸರಿನ ಮಾದಕ ದ್ರವ್ಯ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಎನ್.ಡಿ.ಪಿ.ಎಸ್ ಆಕ್ಟ್ 1985 ಕಲಂ 8(c) 20(b)(11)(A)

ಚಾಕೊಲೇಟ್ ಮಾದರಿಯ ಮಾದಕ ದ್ರವ್ಯ ಮಾರಾಟ- ವ್ಯಕ್ತಿಯ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಇಸ್ರೇಲ್ ಮೈಕ್ರೋಸಾಫ್ಟ್ ಕಛೇರಿಗೆ ಕ್ಷಿಪಣಿ ದಾಳಿ ನಡೆಸಿದ ಇರಾನ್..!

(ನ್ಯೂಸ್ ಕಡಬ) newskadaba.com ಜೂ. 20. ಇಸ್ರೇಲ್‌ ನ ಮೈಕ್ರೋಸಾಫ್ಟ್ ಕಚೇರಿಗೆ ಇರಾನ್ ಕ್ಷಿಪಣಿ ದಾಳಿ ನಡೆಸಿದ್ದು, ಮೈಕ್ರೋಸಾಫ್ಟ್ ತಂತ್ರಜ್ಞಾನ ಉದ್ಯಾನವನ ಹಾನಿಯಾಗಿ ಬೆಂಕಿ ಕಾಣಿಸಿಕೊಂಡಿರುವ ಕುರಿತು ದಕ್ಷಿಣ ಇಸ್ರೇಲ್‌ನ ಬಿಯರ್ ಶೆವಾ ನಗರದಿಂದ ವರದಿಯಾಗಿದೆ.   ಇರಾನ್‌ ನ ಕ್ಷಿಪಣಿಯನ್ನು ಇಸ್ರೇಲ್‌ ತಡೆಗಟ್ಟಿದ ನಂತರ ಅಗ್ನಿಶಾಮಕ ಸಿಬ್ಬಂದಿ ಮೈಕ್ರೋಸಾಫ್ಟ್ ತಂತ್ರಜ್ಞಾನ ಉದ್ಯಾನವನ ಬೆಂಕಿ ನಂದಿಸಲು ಹರಸಾಹಸ ಪಟ್ಟಿರುವ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.   ಇಸ್ರೇಲ್ ಪೊಲೀಸರು ಸ್ಫೋಟಕ ಸಾಮಗ್ರಿಗಳು ಆಸ್ತಿಗೆ ಹಾನಿ ಮಾಡಿವೆ

ಇಸ್ರೇಲ್ ಮೈಕ್ರೋಸಾಫ್ಟ್ ಕಛೇರಿಗೆ ಕ್ಷಿಪಣಿ ದಾಳಿ ನಡೆಸಿದ ಇರಾನ್..! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್
Scroll to Top