ಕ್ರೈಮ್ ನ್ಯೂಸ್

ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಕೇಸ್

(ನ್ಯೂಸ್ ಕಡಬ)newskadaba.com  ಮೈಸೂರು, ಜ.17. ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಪ್ರಕರಣ ದಾಖಲಾಗಿದೆ. ಸ್ಯಾಂಟ್ರೊ ರವಿ ಪತ್ನಿ ಎನ್ನಲಾದ ಮಹಿಳೆ ದೇವರಾಜ ಠಾಣೆಯಲ್ಲಿ ತನ್ನ ಚೆಕ್ ಬುಕ್‌ನ್ನು ಸ್ಯಾಂಟ್ರೋ ರವಿ ದುರುಪಯೋಗ ಮಾಡಿಕೊಂಡಿದ್ದಾನೆ ಎಂದು ದೂರು ದಾಖಲಿಸಿದ್ದಾರೆ. ಮಹಿಳೆ ದೇವರಾಜ ಮಾರ್ಕೆಟ್‌ಗೆ ಹೋಗಿದ್ದು, ಮಹಿಳೆ ಸ್ಕೂಟರ್ ಡಿಕ್ಕಿಯಲ್ಲಿ ಸಹಿ ಇರುವ ಎರಡು ಚೆಕ್ ಬುಕ್ ಇಟ್ಟಿದ್ದರು. ಸ್ಯಾಂಟ್ರೊ ರವಿ ಮತ್ತು ಪ್ರಕಾಶ್ ಸ್ಕೂಟರ್ ಡಿಕ್ಕಿ […]

ಸ್ಯಾಂಟ್ರೋ ರವಿ ವಿರುದ್ಧ ಮತ್ತೊಂದು ಕೇಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೇಕರಿ ಮಾಲೀಕನಿಗೆ ರಾಡ್ ನಿಂದ ಹೊಡೆದು, ಹಲ್ಲೆಗೈದ ದುಷ್ಕರ್ಮಿಗಳು                

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಬೇಕರಿ ಮಾಲೀಕರೊಬ್ಬರಿಗೆ ದುಷ್ಕರ್ಮಿಗಳು ರಾಡ್ ನಿಂದ ಹೊಡೆದು ಹಲ್ಲೆಗೈದಿರುವ ಘಟನೆ ಜೆ.ಪಿ. ನಗರದಲ್ಲಿ ನಡೆದಿದೆ. ಮಂಜುನಾಥ್ ಶೆಟ್ಟಿ ಹಲ್ಲೆಗೊಳಗಾದ ಬೇಕರಿ ಮಾಲೀಕರು. ಇವರು ಜೆಪಿ ನಗರದಲ್ಲಿ ಬೇಕರಿ ನಡೆಸುತ್ತಿದ್ದಾರೆ. ಬೇಕರಿ ಹತ್ತಿರ ಬಂದ ನಾಲ್ಕೈದು ಪುಂಡರು ಅಂಗಡಿಯೊಳಗೆ ನುಗ್ಗಿದ್ದು, ಸಿಗರೇಟ್ ಬಂಡಲಿಗೆ ಕೈ ಹಾಕಿ ತೆಗೆದುಕೊಳ್ಳಲು ಯತ್ನಿಸಿದ್ದಾರೆ. ಇದನ್ನು ಪ್ರಶ್ನಿಸಿದಾಗ ರಾಡ್ ಗಳಿಂದ ಹಲ್ಲೆ ನಡೆಸಿರುವುದಾಗಿ ಮಂಜುನಾಥ್ ನೀಡಿರುವ ದೂರಿನಲ್ಲಿ ಆರೋಪಿಸಿದ್ದಾರೆ. ನನ್ನನ್ನು ರಸ್ತೆಗೆ ಎಳೆದು ತಂದು ಕಾಲಿನಿಂದ ತುಳಿದಿದ್ದಾರೆ. ರಸ್ತೆಯಲ್ಲಿದ್ದ

ಬೇಕರಿ ಮಾಲೀಕನಿಗೆ ರಾಡ್ ನಿಂದ ಹೊಡೆದು, ಹಲ್ಲೆಗೈದ ದುಷ್ಕರ್ಮಿಗಳು                 Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಪ್ರಕರಣ  ➤ ಎಷ್ಟೇ ಶೋಧಿಸಿದ್ರು ಸಿಕ್ತಿಲ್ಲ ಸುಳಿವು..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿ ಜಯೇಶ್‌ ಪೂಜಾರಿ ಕೈಗೆ ಮೊಬೈಲ್‌ ಫೋನ್ ಕೊಟ್ಟಿದ್ದು ಯಾರು ? ಜೈಲಿನೊಳಗೆ ಮೊಬೈಲ್‌ ಫೋನ್ ಹೋಗಿದ್ದು ಹೇಗೆ ? ಎಂಬ ಬಗ್ಗೆ ಅಧಿಕಾರಿಗಳಿಗೆ ಇನ್ನೂ ಸುಳಿವು ಸಿಕ್ಕಿಲ್ಲ. ಮಹಾರಾಷ್ಟ್ರ ಪೊಲೀಸ್ ತಂಡ ಹಿಂಡಲಗಾ ಜೈಲಿಗೆ ಭೇಟಿ ನೀಡಿದ್ದು, ಮರುದಿನ ಮತ್ತೊಂದು ತಂಡ ತೆರಳಿದೆ ಎಂದು ಬಲ್ಲ ಮೂಲಗಳು ತಿಳಿಸಿವೆ. “ಅವರು ಜೈಲಿನ ಆವರಣವನ್ನು ಹುಡುಕಿದರು ಆದರೆ ಫೋನ್

ನಿತಿನ್ ಗಡ್ಕರಿಗೆ ಬೆದರಿಕೆ ಕರೆ ಪ್ರಕರಣ  ➤ ಎಷ್ಟೇ ಶೋಧಿಸಿದ್ರು ಸಿಕ್ತಿಲ್ಲ ಸುಳಿವು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ಬೆಂಗಳೂರು ರಸ್ತೆ ಅಪಘಾತ ಇಬ್ಬರು ಯುವಕರು ಮೃತ್ಯು..!

(ನ್ಯೂಸ್ ಕಡಬ) newskadaba.com, ಬೆಂಗಳೂರು,ಜ. 17. ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸಾವನ್ನಪ್ಪಿರುವ ಘಟನೆ ನಡೆದಿದೆ. ವಿಕಾಸ್(20) ಮತ್ತು ರವಿ(22)  ಮೃತಪಟ್ಟವರು ಎಂದು ತಿಳಿದು ಬಂದಿದೆ. ಕಳೆದ ಕೆಲ ವರ್ಷಗಳ ಹಿಂದೆ ಕೆಲಸ ಹುಡುಕಿಕೊಂಡು ಯುವಕರು ಬೆಂಗಳೂರಿಗೆ ಬಂದಿದ್ದರು. ಇವರು ಟ್ರೂ ವ್ಯಾಲ್ಯೂ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು, ರಾತ್ರಿ ಕೆಲಸ ಮುಗಿಸಿ  ಟೈಲರ್ ಶಾಪ್ ಗೆ ಹೋಗಿ ವಾಪಸ್ ಬರುವಾಗ  ಹಿಂಬದಿಯಿಂದ ವೇಗವಾಗಿ ಬಂದ ಲಾರಿ ಡಿಕ್ಕಿ ಹೊಡೆದಿದೆ. ಈ

➤ಬೆಂಗಳೂರು ರಸ್ತೆ ಅಪಘಾತ ಇಬ್ಬರು ಯುವಕರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಯುವತಿಗೆ ಚೂರಿಯಿಂದ ಇರಿದು ಬರ್ಬರ ಕೊಲೆ

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.17. ಮನೆಗೆ ನುಗ್ಗಿ ಯುವತಿಯನ್ನು‌ ಚೂರಿಯಿಂದ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಪುತ್ತೂರಿ‌ನ ಮಂಡೂರು ಬಳಿ ನಡೆದಿದೆ. ಕಂಪದ ಎಂಬಲ್ಲಿನ 23 ವರ್ಷದ ಜಯಶ್ರೀಗೆ ಚೂರಿಯಿಂದ ಇರಿಯಲಾಗಿದೆ. ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ದಾರಿ‌ ಮಧ್ಯೆ ಮೃತಪಟ್ಟಿದ್ದಾಳೆ. ಯುವತಿಯ ಮೃತದೇಹ ಪುತ್ತೂರಿನ ಆಸ್ಪತ್ರೆಯಲ್ಲಿದೆ. ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸುತ್ತಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ಪುತ್ತೂರು: ಯುವತಿಗೆ ಚೂರಿಯಿಂದ ಇರಿದು ಬರ್ಬರ ಕೊಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಟನೆ ಬಿಟ್ಟು ‘ಮಾಂಸ’ ದಂಧೆಗಿಳಿದಿದ್ದ ಸ್ಯಾಂಡಲ್ ವುಡ್ ನಟ ಅರೆಸ್ಟ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.17. ಹೆಣ್ಣುಮಕ್ಕಳನ್ನು ಬಳಸಿಕೊಂಡು ಮಾಂಸ ದಂಧೆ ಶುರು ಮಾಡಿದ ಸ್ಯಾಂಡಲ್​ವುಡ್  ನಟನನ್ನು ಪೊಲೀಸರು ಬಂಧಿಸಿದ್ದಾರೆ. ಲೊಕ್ಯಾಂಟೋ ಆ್ಯಪ್ ನ ಹಿಂದೆ ಬಿದ್ದಂತಹ ನಟ ಈಗ ಕಂಬಿ ಎಣಿಸುತ್ತಿದ್ದಾರೆ. ಹುಡುಗಿಯರ ಫೋಟೋಗಳನ್ನು ಬಳಸಿಕೊಂಡು ನಕಲಿ ಪ್ರೊಫೈಲ್ ಬಳಸಿ ದಂಧೆ ಮಾಡುತ್ತಿದ್ದ ನಟನನ್ನು ಪೊಲೀಸರು  ಬಂಧಿಸಿದ್ದಾರೆ. ಹೀರೋ ಆಗಿ ಗುರುತಿಸಿಕೊಂಡಿದ್ದ ವ್ಯಕ್ತಿಯೇ ದಂಧೆಯಲ್ಲಿ ಪ್ರಮುಖ ಆರೋಪಿಯಾಗಿದ್ದು ಸಂಜು ಅಲಿಯಾಸ್ ಮಂಜುನಾಥ್ ಅರೆಸ್ಟ್ ಆಗಿದ್ದಾರೆ. ಸೈಕೋಲಾಜಿ ಸಂಬಂಧಪಟ್ಟಂತಹ  ನ್ಯೂರಾನ್ ಚಿತ್ರದಲ್ಲಿ ನಟಿಸಿದ್ದ ನಾಯಕ ನಟ ಮಂಜುನಾಥ್ ಬಂಧನವಾಗಿದೆ. ಈ

ನಟನೆ ಬಿಟ್ಟು ‘ಮಾಂಸ’ ದಂಧೆಗಿಳಿದಿದ್ದ ಸ್ಯಾಂಡಲ್ ವುಡ್ ನಟ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಗೆ ನುಗ್ಗಿದ ಲಾರಿ ➤ ಓರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ)newskadaba.com ಕಾಫು, ಜ.17. ಮಂಗಳೂರಿನಿಂದ ಉಡುಪಿ ಕಡೆಗೆ ಸಂಚರಿಸುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ಗೂಡಂಗಡಿಯೊಳಗೆ ನುಗ್ಗಿದ ಘಟನೆ ಕಾಪುವಿನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕಾಪು ಪೆಟ್ರೋಲ್ ಪಂಪ್ ಬಳಿಯ ಕೋಟೆ ಬಬ್ಬುಸ್ವಾಮಿ ದೈವಸ್ಥಾನದ ಬಳಿ ಘಟನೆ ಸಂಭವಿಸಿದ್ದು, ಗೂಡಂಗಡಿಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಫ್ಲೈ ಓವರ್‌ನಲ್ಲಿ ವಾಹನ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ. ಹೀಗಾಗಿ ವಾಹನಗಳು ಸರ್ವೀಸ್ ರಸ್ತೆಯಲ್ಲೇ ಸಂಚಾರ ನಡೆಸುತ್ತಿವೆ. ಈ ವೇಳೆ ಲಾರಿಯ ಚಾಲಕನ ನಿಯಂತ್ರಣ

ಚಾಲಕನ ನಿಯಂತ್ರಣ ತಪ್ಪಿ ಗೂಡಂಗಡಿಗೆ ನುಗ್ಗಿದ ಲಾರಿ ➤ ಓರ್ವನಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ ..! ➤ ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು

(ನ್ಯೂಸ್ ಕಡಬ)newskadaba.com ಮಂಗಳೂರು, ಜ.17. ಚಾಲಕನ ನಿಯಂತ್ರಣ ಕಳೆದುಕೊಂಡ ಲಾರಿಯೊಂದು ಪ್ರಪಾತಕ್ಕೆ ಉರುಳಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನ ಮೊಗರಿನಲ್ಲಿ ವರದಿಯಾಗಿದೆ. ಘಟನೆಯಲ್ಲಿ ಚಾಲಕ ಹಾಗೂ ಕ್ಲೀನರ್ ಪವಾಡ ಸದೃಶ್ಯವಾಗಿ ಪಾರಾಗಿದ್ದಾರೆ ಎನ್ನಲಾಗಿದೆ. ಟ್ರಕ್ ಉರುಳಿ ಬಿದ್ದು ಇಬ್ಬರು ಗಾಯಗೊಂಡಿದ್ದಾರೆ. ಕ್ಲೀನರ್ ನ್ನು ರಕ್ಷಿಸಲಾಗಿದೆ. ಚಾಲಕ ಸ್ಟಿಯರಿಂಗ್ ವೀಲ್ ನಲ್ಲಿ ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಲಾರಿ ತಮಿಳುನಾಡಿನದ್ದೆಂದು ತಿಳಿದುಬಂದಿದೆ ಎಂದು ವರದಿ ತಿಳಿಸಿದೆ.    

ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿದ ಲಾರಿ ..! ➤ ಅದೃಷ್ಟವಶಾತ್ ಚಾಲಕ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವನೆ..! ➤ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜ.17. ಇಲ್ಲಿನ ಗೊಂದಿಚಟ್ನಹಳ್ಳಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ. 60ಕ್ಕೂ ಹೆಚ್ಚು ವಿದ್ಯಾರ್ಥಿಗಳು ಊಟ ಸೇವನೆ ಮಾಡಿದ ನಂತರ ಅಸ್ವಸ್ಥಗೊಂಡ ಘಟನೆ ವರದಿಯಾಗಿದೆ. ತಕ್ಷಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶಿವಮೊಗ್ಗದ ತಾಲೂಕಿನ ಗೊಂದಿಚಟ್ನಹಳ್ಳಿಯ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 60 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ. ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಊಟ ಸೇವನೆ..! ➤ 60 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೇಪಾಳದಲ್ಲಿ ನಡೆದ ವಿಮಾನ ದುರಂತ..! ➤ ಮೃತರ ಸಂಖ್ಯೆ 70ಕ್ಕೆ ಏರಿಕೆ

(ನ್ಯೂಸ್ ಕಡಬ)newskadaba.com ನೇಪಾಳ, ಜ.17. ನೇಪಾಳದ ಪೋಖರಾ ಪ್ರದೇಶದಲ್ಲಿ ಸಂಭವಿಸಿದ ಯೇತಿ ಏರ್‌ಲೈನ್ಸ್ ವಿಮಾನ ದುರಂತ ಸ್ಥಳದಲ್ಲಿ ಮತ್ತೆ ಇಬ್ಬರ ಶವ ಪತ್ತೆಯಾಗಿದೆ. ಇದರೊಂದಿಗೆ ಸಾವಿನ ಸಂಖ್ಯೆ 70ಕ್ಕೆ ಏರಿಕೆಯಾಗಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ನಾಪತ್ತೆಯಾಗಿದ್ದ ಮತ್ತೊಬ್ಬ ಪ್ರಯಾಣಿಕನ ಶವ ತಡವಾಗಿ ಪತ್ತೆಯಾಗಿದೆ. ಇನ್ನೂ ಇಬ್ಬರು ಪ್ರಯಾಣಿಕರು ನಾಪತ್ತೆಯಾಗಿದ್ದಾರೆ. ಸ್ಥಳದಿಂದ ಇದುವರೆಗೆ ಒಟ್ಟು 70 ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ನೇಪಾಳ ಪೊಲೀಸರು ತಿಳಿಸಿದ್ದಾರೆ. ಐವರು ಭಾರತೀಯರು ಸೇರಿದಂತೆ 72 ಜನರಿದ್ದ ಯೇತಿ ಏರ್‌ಲೈನ್ಸ್ ಪ್ರಯಾಣಿಕ ವಿಮಾನವು

ನೇಪಾಳದಲ್ಲಿ ನಡೆದ ವಿಮಾನ ದುರಂತ..! ➤ ಮೃತರ ಸಂಖ್ಯೆ 70ಕ್ಕೆ ಏರಿಕೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top