ಕ್ರೈಮ್ ನ್ಯೂಸ್

ಸ್ಯಾಂಟ್ರೋ ರವಿ ಪ್ರಕರಣ ➤ ತನಿಖೆ ಚುರುಕು ಗೊಳಿಸಿದ ಸಿಐಡಿ

ನ್ಯೂಸ್ ಕಡಬ) newskadaba.com, ಬೆಂಗಳೂರು, ಜ. 16 . ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪ ಎದುರಿಸುತ್ತಿರುವ ಕೆ.ಎಸ್.ಮಂಜುನಾಥ ಅಲಿಯಾಸ್ ಸ್ಯಾಂಟ್ರೋ ರವಿ ಪ್ರಕರಣದ ತನಿಖೆಯನ್ನು ಸಿಐಡಿ ವಹಿಸಿಕೊಂಡಿದೆ. ತನಿಖೆಗಾಗಿ ಸಿಐಡಿ ತಂಡ ಮೈಸೂರಿಗೆ ಬಂದಿದ್ದು, ಪ್ರಾಥಮಿಕ ಮಾಹಿತಿ ಕಲೆ ಹಾಕಿದೆ. ಸಿಐಡಿ ಡಿವೈಎಸ್​ಪಿ ನರಸಿಂಹಮೂರ್ತಿ ನೇತೃತ್ವದ ತಂಡ ಸೋಮವಾರ ಸಂಜೆ ನಗರಕ್ಕೆ ಆಗಮಿಸಿ ಮೈಸೂರಿನ ವಿಜಯನಗರ ಉಪವಿಭಾಗದ ಎಸಿಪಿ ಶಿವಶಂಕರ್​​ರಿಂದ ಮಾಹಿತಿ ಸಂಗ್ರಹಿಸಿದೆ. ಸಿಐಡಿ ತಂಡದಲ್ಲಿ ನಾಲ್ಕಕ್ಕೂ ಹೆಚ್ಚು ಅಧಿಕಾರಿಗಳಿದ್ದು, ಎಸಿಪಿ ಶಿವಶಂಕರ್​​ರಿಂದ ಮಾಹಿತಿ […]

ಸ್ಯಾಂಟ್ರೋ ರವಿ ಪ್ರಕರಣ ➤ ತನಿಖೆ ಚುರುಕು ಗೊಳಿಸಿದ ಸಿಐಡಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯಾತ್ರಾರ್ಥಿಗಳ ವಾಹನ-ಟ್ರಕ್ ಮುಖಾಮುಖಿ ಡಿಕ್ಕಿ ➤ ಮೂವರು ಸಾವು, 14 ಮಂದಿ ಗಂಭೀರ!

(ನ್ಯೂಸ್ ಕಡಬ) newskadaba.com, ಅಸ್ಸಾಂ ಜ.16 .​ ಮೋರಿಗಾಂವ್ ಅಸ್ಸಾಂನ ಮೋರಿಗಾಂವ್ ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ-37 ರಲ್ಲಿ ಇಂದು ಸೋಮವಾರ ಯಾತ್ರಾರ್ಥಿಗಳನ್ನು ಸಾಗಿಸುತ್ತಿದ್ದ ವಾಹನವು ಟ್ರಕ್‌ಗೆ ಡಿಕ್ಕಿ ಹೊಡೆದು ಮೂವರು ಮೃತಪಟ್ಟು 14 ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.   ಈ ದುರ್ಘಟನೆಯಲ್ಲಿ  ಗಾಯಾಗೊಂಡವರನ್ನು ಮೋರಿಗಾಂವ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದು ಬಂದಿದೆ. ಮೃತರಲ್ಲಿ ಒಬ್ಬನನ್ನು ಭೂಪಾಲ್ ಅಧಿಕಾರಿ ಎಂದು ಗುರುತಿಸಲಾಗಿದ್ದು, ಉಳಿದವರ ಗುರುತು ಇನ್ನೂ ಪತ್ತೆಯಾಗಿಲ್ಲ. ನಿನ್ನೆ ‘ಮಕರ ಸಂಕ್ರಾಂತಿ’

ಯಾತ್ರಾರ್ಥಿಗಳ ವಾಹನ-ಟ್ರಕ್ ಮುಖಾಮುಖಿ ಡಿಕ್ಕಿ ➤ ಮೂವರು ಸಾವು, 14 ಮಂದಿ ಗಂಭೀರ! Read More »

ಕ್ರೈಮ್ ನ್ಯೂಸ್

ಸುಳ್ಯ: ನಾಪತ್ತೆಯಾಗಿದ್ದ ಯುವಕ ಕಾಸರಗೋಡಿನಲ್ಲಿ ಪತ್ತೆ

(ನ್ಯೂಸ್ ಕಡಬ)newskadaba.com  ಸುಳ್ಯ, ಜ.16. ಸುಳ್ಯದಿಂದ ನಾಪತ್ತೆಯಾಗಿದ್ದ ಯುವಕನನ್ನು ಸುಳ್ಯ ಪೊಲೀಸರು ಕಾಸರಗೋಡಿನಲ್ಲಿ ಪತ್ತೆ ಹಚ್ಚಿ ಠಾಣೆಗೆ ಹಾಜರು ಪಡಿಸಿ ಬಳಿಕ ಮನೆಯವರೊಂದಿಗೆ ಕಳುಹಿಸಿದ ಘಟನೆ ಸುಳ್ಯದಲ್ಲಿ ವರದಿಯಾಗಿದೆ. ಸುಳ್ಯ ಕೆವಿಜಿ ಬಳಿ ಫುಡ್ ಪಾಯಿಂಟ್ ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಬಂಟ್ವಾಳ ತಾಲೂಕಿನ ವಾಮಪದವು ನಿವಾಸಿ ನಾಗೇಶ್ (33) ಕ್ಯಾಂಟೀನ್ ನಲ್ಲಿ ಊಟ ಮುಗಿಸಿ ರೂಮಿಗೆ ಹೋಗುತ್ತೇನೆ ಎಂದು ಹೇಳಿ ಹೋದವರು ಮತ್ತೆ ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಕಳೆದ ಒಂದು ತಿಂಗಳ ಹಿಂದೆ ಆತನ ಪತ್ನಿ ಗೀತಾ

ಸುಳ್ಯ: ನಾಪತ್ತೆಯಾಗಿದ್ದ ಯುವಕ ಕಾಸರಗೋಡಿನಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤ ತಾಲಿಬಾನಿಗಳ ಪೈಶಾಚಿಕ ಕೃತ್ಯಕ್ಕೆ ಮಾಜಿ ಸಂಸದೆ ಬಲಿ

ನ್ಯೂಸ್ ಕಡಬ) newskadaba.com, ಅಫ್ಘಾನಿಸ್ತಾನ,  ಜ. 16 .​ ಅಫ್ಘಾನಿಸ್ತಾನದ ಮಾಜಿ ಸಂಸದೆ ಮುರ್ಸಲ್ ನಬಿಜಬಾದ್ ಅವರನ್ನುಕಾಬೂಲ್ ನಲ್ಲಿರುವ ಮಾಜಿ ಸಂಸದರ ನಿವಾಸದಲ್ಲಿಯೇ  ಗುಂಡಿಟ್ಟು ಹತ್ಯೆ ಮಾಡಲಾಗಿದ್ದು, ತಾಲಿಬಾನಿಗಳ ಗುಂಡಿನ ದಾಳಿಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಕೂಡ ಮೃತಪಟ್ಟಿದ್ದಾರೆ. 2021 ಆಗಸ್ಟ್ ನಲ್ಲಿ ತಾಲಿಬಾನಿಗಳು ಅಧಿಕಾರಕ್ಕೆ ಬಂದ ಬಳಿಕ, ಕೆಲವು ಮಹಿಳಾ ಸಂಸದರು  ಕಾಬೂಲ್ ನಲ್ಲಿ ನಿವಾಸ ಹೂಡಿದ್ದಾರೆ. ಇಷ್ಟು ದಿನ ಮಹಿಳಾ ಅಧಿಕಾರಿಗಳ ಹತ್ಯೆ ಮಾಡುತ್ತಿದ್ದ ತಾಲಿಬಾನಿಗಳು, ಇದೇ ಮೊದಲ ಬಾರಿಗೆ ಜನ ನಾಯಕಿಯೊಬ್ಬರನ್ನು ಕಗ್ಗೊಲೆ ಮಾಡಿದ್ದಾರೆ.

➤ ತಾಲಿಬಾನಿಗಳ ಪೈಶಾಚಿಕ ಕೃತ್ಯಕ್ಕೆ ಮಾಜಿ ಸಂಸದೆ ಬಲಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಡಾಕ್ಟರ್‌ ವೇಷ ಧರಿಸಿ ಕಳ್ಳತನ ! ➤ ರೋಗಿಯ ಚಿನ್ನದ ಸರ ಕದ್ದು ಪರಾರಿ

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ದುಡಿದು ಜೀವನ ಮಾಡಲು ಸಾವಿರಾರು ದಾರಿಗಳಿವೆ. ಆದರೂ, ದುಡಿದು ತಿನ್ನುವುದನ್ನು ಬಿಟ್ಟು ಇಲ್ಲೊಬ್ಬ ಖತರ್ನಾಕ್‌ ಮಹಿಳೆ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗೆ ವೈದ್ಯರ ವೇಷವನ್ನು ಧರಿಸಿಕೊಂಡು ಹೋಗಿ ರೋಗಿಗೆ ಚಿಕಿತ್ಸೆ ನೀಡುವುದಾಗಿ ಚಿಕಿತ್ಸಾ ಕೊಠಡಿಗೆ ತೆರಳಿ ಎಚ್ಚರವಿಲ್ಲದೆ ಮಲಗಿದ್ದ  ರೋಗಿಯ ಚಿನ್ನದ ಸರ ಮತ್ತು ಉಂಗುರವನ್ನು ಕದ್ದು ಪರಾರಿ ಆಗಿದ್ದಾಳೆ. ನಾನಾ ವೇಷ ಧರಿಸಿ ಕಳ್ಳತನ ಮಾಡುವುದನ್ನೇ ರೂಢಿ ಮಾಡಿಕೊಂಡಿರುವ ಹಲವು ಆರೋಪಗಳಿಗೆ ಶಿಕ್ಷೆ ಆಗುವುದನ್ನು ನಾವು ಪ್ರತಿನಿತ್ಯ

ಡಾಕ್ಟರ್‌ ವೇಷ ಧರಿಸಿ ಕಳ್ಳತನ ! ➤ ರೋಗಿಯ ಚಿನ್ನದ ಸರ ಕದ್ದು ಪರಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೇಂದ್ರ ಸಚಿವೆ ಬೆಂಗಾವಲು ವಾಹನ ಪಲ್ಟಿ ➤  ಐವರಿಗೆ ಗಂಭೀರ ಗಾಯ..!

(ನ್ಯೂಸ್ ಕಡಬ)newskadaba.com  ಬಕ್ಸರ್, ಜ.16. ಕೇಂದ್ರ ಸಚಿವೆ ಅಶ್ವಿನಿ ಕುಮಾರ್ ಚೌಬೆ ಅವರ ಬೆಂಗಾವಲು ವಾಹನ ಪಲ್ಟಿಯಾಗಿ ಐವರು ಗಂಭೀರ ಗಾಯಗೊಂಡಿರುವ ಘಟನೆ  ಬಿಹಾರದಲ್ಲಿ ವರದಿಯಾಗಿದೆ. ಕೇಂದ್ರ ಸಚಿವರು ಬಕ್ಸರ್ ನಿಂದ ಪಾಟ್ನಾಗೆ ಹೋಗುತ್ತಿದ್ದ ವೇಳೆ ಅವಘಢ ಸಂಭವಿಸಿದೆ ಎನ್ನಲಾಗಿದೆ. ಪೊಲೀಸ್ ಠಾಣೆಯ ನಾಲ್ವರು ಪೊಲೀಸರು ಮತ್ತು ಅವರೊಂದಿಗೆ ಪ್ರಯಾಣಿಸುತ್ತಿದ್ದ ವಾಹನದ ಚಾಲಕ ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ.  

ಕೇಂದ್ರ ಸಚಿವೆ ಬೆಂಗಾವಲು ವಾಹನ ಪಲ್ಟಿ ➤  ಐವರಿಗೆ ಗಂಭೀರ ಗಾಯ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹೋರಿ ಬೆದರಿಸುವ ಸ್ಪರ್ಧೆ ➤  ಹೋರಿ ತಿವಿದು ಇಬ್ಬರು ಮೃತ್ಯು..!

(ನ್ಯೂಸ್ ಕಡಬ)newskadaba.com ಶಿವಮೊಗ್ಗ, ಜ.16. ಹೋರಿ ಬೆದರಿಸುವ ಹಬ್ಬದಲ್ಲಿ ಇಬ್ಬರು ಬಲಿಯಾಗಿರುವ ಪ್ರತ್ಯೇಕ ದುರ್ಘಟನೆಗಳು ಶಿವಮೊಗ್ಗ ತಾಲೂಕಿನ ಕೊನೆಗವಳ್ಳಿ ಗ್ರಾಮ ಹಾಗೂ ಸೊರಬ ತಾಲೂಕಿನ ಮಳ್ಳೂರು ಗ್ರಾಮದಲ್ಲಿ ನಡೆದಿವೆ. ಮಕರ ಸಂಕ್ರಾಂತಿ ಹಬ್ಬದ ಅಂಗವಾಗಿ ಶಿವಮೊಗ್ಗ ತಾಲೂಕಿನ ಕೊನೆಗವಳ್ಳಿ ಗ್ರಾಮ ಹಾಗೂ ಸೊರಬ ತಾಲೂಕಿನ ಮಳ್ಳೂರು ಗ್ರಾಮದಲ್ಲಿ ಹೋರಿ ಬೆದರಿಸುವ ಹಬ್ಬವನ್ನು ಆಯೋಜನೆ ಮಾಡಲಾಗಿತ್ತು. ಕೊನಗವಳ್ಳಿಯಲ್ಲಿ ನಡೆದಿದ್ದ ಹೋರಿಬೆದರಿಸುವ ಸ್ಪರ್ಧೆಯನ್ನು ನೋಡಲು ಹೋಗಿದ್ದ ಸಂದರ್ಭದಲ್ಲಿ ಶಿವಮೊಗ್ಗದ ಆಲ್ಕೊಳ ನಿವಾಸಿ ಲೋಕೇಶ್ (32) ಎದೆಗೆ ಹೋರಿ ತಿವಿದು ಮೃತಪಟ್ಟಿದ್ದಾರೆ.

ಹೋರಿ ಬೆದರಿಸುವ ಸ್ಪರ್ಧೆ ➤  ಹೋರಿ ತಿವಿದು ಇಬ್ಬರು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನ! ➤  ಇಬ್ಬರು ಪೊಲೀಸರ ಅಮಾನತು..!

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.16. ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನಿಸಿದ ಆರೋಪದ ಮೇರೆಗೆ ಬೆಂಗಳೂರಿನ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ. ಬೆಂಗಳೂರಿನ ಎಚ್​ಎಸ್​ಆರ್ ಲೇಔಟ್​ನಲ್ಲಿ ಕಳೆದವಾರ ನಡೆದಿದ್ದ ಘಟನೆಗೆ ಸಂಬಂಧಿಸಿದಂತೆ ತನಿಖೆ ನಡೆಸಿದ್ದ ಪೊಲೀಸ್ ಇಲಾಖೆ ಇದೀಗ ಆರೋಪಿತ ಇಬ್ಬರು ಪೊಲೀಸರನ್ನು ಅಮಾನತು ಮಾಡಿದೆ. ಇಬ್ಬರನ್ನು ಅಮಾನತು ಮಾಡಲಾಗಿದ್ದು, ಇಬ್ಬರು ಕಾನ್ಸ್​ಟೆಬಲ್​ಗಳ ವಿರುದ್ಧ ಶಿಸ್ತುಕ್ರಮ ಜರುಗಿಸಿರುವುದನ್ನು ಡಿಸಿಪಿ ಸಿ.ಕೆ.ಬಾಬಾ ದೃಢಪಡಿಸಿದ್ದಾರೆ. ‘ವಿಚಾರಣೆಯು ಮುಕ್ತಾಯಗೊಂಡಿದ್ದು, ವಿಚಾರಣಾಧಿಕಾರಿ ನೀಡಿದ ವರದಿ ಆಧರಿಸಿ ಶಿಸ್ತುಕ್ರಮ ಜರುಗಿಸಲಾಗಿದೆ. ಕರ್ತವ್ಯಲೋಪ ಎಸಗಿರುವುದು

ವ್ಯಕ್ತಿಯ ಬ್ಯಾಗ್ ನಲ್ಲಿ ಗಾಂಜಾ ಇಟ್ಟು ಸುಲಿಗೆಗೆ ಯತ್ನ! ➤  ಇಬ್ಬರು ಪೊಲೀಸರ ಅಮಾನತು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ನಾಯಿಗೆ ಹೆದರಿ 3ನೇ ಮಹಡಿಯಿಂದ ಕೆಳಗೆ ಬಿದ್ದಿದ್ದ ಸ್ವಿಗ್ಗಿ ಮೃತ್ಯು..!

(ನ್ಯೂಸ್ ಕಡಬ) newskadaba.com, ಹೈದರಾಬಾದ್, ಜ. 16 .​ ಫುಡ್ ಡೆಲಿವರಿಗೆ  ಹೋದಾಗ ನಾಯಿಗೆ ಹೆದರಿ ಸ್ವಿಗ್ಗಿ ಡೆಲಿವರಿ ಬಾಯ್ ಹೈದರಾಬಾದ್​ನ ಅಪಾರ್ಟ್​ಮೆಂಟ್​ನ 3ನೇ ಮಹಡಿಯಿಂದ ಜಿಗಿದ ಘಟನೆ ನಡೆದಿತ್ತು. ಇದೀಗ ಆ ಯುವಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ವಿಗ್ಗಿ ಡೆಲಿವರಿ ಬಾಯ್ ಫುಡ್ ಆರ್ಡರ್ ಮಾಡಿದವರ ಮನೆಯ ಕಾಲಿಂಗ್ ಬೆಲ್ ಒತ್ತಿದಾಗ ಮನೆಯೊಳಗಿದ್ದ ನಾಯಿ ಜೋರಾಗಿ ಬೊಗಳುತ್ತಾ ಹೊರಗೆ ಬಂದಿತ್ತು. ಆಗ ಹೆದರಿದ ಡೆಲಿವರಿ ಬಾಯ್ ಭಯದಿಂದ ತಪ್ಪಿಸಿಕೊಳ್ಳಲು ಹೋಗಿ ಮಹಡಿಯಿಂದ ಕೆಳಗೆ ಹಾರಿದ್ದರು.

➤ನಾಯಿಗೆ ಹೆದರಿ 3ನೇ ಮಹಡಿಯಿಂದ ಕೆಳಗೆ ಬಿದ್ದಿದ್ದ ಸ್ವಿಗ್ಗಿ ಮೃತ್ಯು..! Read More »

ಕ್ರೈಮ್ ನ್ಯೂಸ್

ನಕಲಿ ಗೊಬ್ಬರ ತಯಾರಿ ಘಟಕ ಪತ್ತೆ ➤  ಕೃಷಿ ಅಧಿಕಾರಿಗಳ ದಾಳಿ..!

(ನ್ಯೂಸ್ ಕಡಬ)newskadaba.com  ಮೈಸೂರು, ಜ.16. ನಕಲಿ ರಸಗೊಬ್ಬರ ತಯಾರಿ ದಾಸ್ತಾನು ಘಟಕದ ಮೇಲೆ ಕೃಷಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನ ಶ್ಯಾದನಹಳ್ಳಿಯಲ್ಲಿ ಅಕ್ರಮವಾಗಿ ಎದ್ದು ನಿಂತಿದ್ದ ದಾಸ್ತಾನು ಘಟಕದ ಮೇಲೆ ದಾಳಿ ನಡೆಸಿ ಅಪಾರ ಪ್ರಮಾಣದ ನಕಲಿ ರಸಗೊಬ್ಬರ ವಶಕ್ಕೆ ಪಡೆದಿದ್ದಾರೆ. 50ಕ್ಕೂ ಹೆಚ್ಚು ನಕಲಿ ರಸಗೊಬ್ಬರದ ಚೀಲ ಕಚ್ಚಾ ವಸ್ತು ಚೀಲ ಹೊಲೆಯುವ ಯಂತ್ರ ವಶಕ್ಕೆ ಪಡೆದಿದ್ದಾರೆ. ಕೃಷಿ ಜಂಟಿ ನಿರ್ದೇಶಕ ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಮಹೇಶ್ ಎಂಬುವವರಿಂದ ನಕಲಿ ರಸಗೊಬ್ಬರ ತಯಾರಿ ಆರೋಪ

ನಕಲಿ ಗೊಬ್ಬರ ತಯಾರಿ ಘಟಕ ಪತ್ತೆ ➤  ಕೃಷಿ ಅಧಿಕಾರಿಗಳ ದಾಳಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top