ಕ್ರೈಮ್ ನ್ಯೂಸ್

ಸ್ಯಾಂಟ್ರೋ ರವಿಗೆ ಜ.25 ರವರೆಗೆ ನ್ಯಾಯಾಂಗ ಬಂಧನ ➤ ಕೋರ್ಟ್ ಆದೇಶ..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಸ್ಯಾಂಟ್ರೊ ರವಿಯನ್ನು ಪೊಲೀಸ್ ವಶಕ್ಕೆ ನೀಡಲು ನಿರಾಕರಿಸಿರುವ ಕೋರ್ಟ್ ಜನವರಿ 25ರ ವರಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಸ್ಯಾಂಟ್ರೋ ರವಿ ಪ್ರಕರಣನ್ನು ಸಿಐಡಿಗೆ ವರ್ಗಾವಣೆ ಮಾಡುವಂತೆ ಪೊಲೀಸರು ಮನವಿ ಮಾಡಿದ್ದು, ಮೈಸೂರಿನ ವಿಜಯನಗರ ಪೊಲೀಸರು ಮೈಸೂರು ಜೈಲಿನಿಂದ ಸ್ಯಾಂಟ್ರೊ ರವಿ, ಪ್ರೇಮ್‌ಜಿ ಮತ್ತು ಶ್ರುತೇಶ್‌ರನ್ನು ಮೈಸೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಈ ವೇಳೆ ನ್ಯಾಯಾಲಯ ಸ್ಯಾಂಟ್ರೊ ರವಿ ಮತ್ತು ಇತರ ಆರೋಪಿಗಳನ್ನು ಪೊಲೀಸರ ವಶಕ್ಕೆ ನೀಡಲು […]

ಸ್ಯಾಂಟ್ರೋ ರವಿಗೆ ಜ.25 ರವರೆಗೆ ನ್ಯಾಯಾಂಗ ಬಂಧನ ➤ ಕೋರ್ಟ್ ಆದೇಶ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಬಂಧಿಸಲು ಹೋದ ಪಿಎಸ್‌ಐ ಮುಖಕ್ಕೆ ಪೆಪ್ಪರ್ ಸ್ಪ್ರೇ ➤ ರೌಡಿಶೀಟರ್ ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ಬಂಧಿಸಲು ಹೋಗಿದ್ದ ಪಿಎಸ್‌ಐ ಹಾಗೂ ಹೆಡ್‌ ಕಾನ್‌ಸ್ಟೆಬಲ್ ಮುಖಕ್ಕೆ ಪೆಪ್ಪರ್ ಸ್ಪ್ರೇ ಎರಚಿ ಪರಾರಿಯಾಗಿದ್ದ ರೌಡಿ ಮನು ಅಲಿಯಾಸ್ ಜೆಡಿಯನ್ನು ವಿಜಯನಗರ ಪೊಲೀಸರು ಬಂಧಿಸಿದ್ದಾರೆ. ಹಲವು ಪ್ರಕರಣಗಳಲ್ಲಿ ಜೈಲಿಗೂ ಹೋಗಿ ಬಂದಿದ್ದ. ಈತನ ಹೆಸರು ರೌಡಿ ಪಟ್ಟಿಯಲ್ಲಿತ್ತು. ಇತ್ತೀಚೆಗೆ ಈತನನ್ನು ಬಂಧಿಸಲಾಗಿದ್ದು, ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ’ ಎಂದು ಪೊಲೀಸರು ಹೇಳಿದರು. ಹಲವು ಪ್ರಕರಣದ ಆರೋಪಿಯಾಗಿದ್ದ ಮನು, ತಲೆಮರೆಸಿಕೊಂಡು ಸುತ್ತಾಡುತ್ತಿದ್ದ. ವಿಶ್ವೇಶ್ವರಯ್ಯ ಬಡಾವಣೆಯ ಮಂಗನಹಳ್ಳಿ ಕೆರೆ ಬಳಿ ಮನು ಅಡಗಿದ್ದ ಮಾಹಿತಿ ಸಿಕ್ಕಿತ್ತು.

ಬಂಧಿಸಲು ಹೋದ ಪಿಎಸ್‌ಐ ಮುಖಕ್ಕೆ ಪೆಪ್ಪರ್ ಸ್ಪ್ರೇ ➤ ರೌಡಿಶೀಟರ್ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ ➤ ನನ್ನ ಪರಿಸ್ಥಿತಿ ಯಾರಿಗೂ ಬರಬಾರದು ರಿಕ್ಷಾ ಚಾಲಕನ ಸಂಕಟ..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.16. ನನ್ನ ಗ್ರಹಚಾರವೊ, ಏನೋ, ಕುಕ್ಕರ್‌ ಬಾಂಬ್‌ ಸ್ಫೋಟವನ್ನು ನನ್ನ ಜೀವನದಲ್ಲಿ ನಾನೆಂದೂ ನೋಡಿಲ್ಲ. ನನ್ನ ಪರಿಸ್ಥಿತಿ ಬೇರೆ ಯಾರಿಗೂ ಬರಬಾರದು. ಘಟನೆ ಬಳಿಕ ಸರ್ಕಾರದಿಂದ ನನ್ನ ಕುಟುಂಬಕ್ಕೆ ಪರಿಹಾರ ತೆಗೆಸಿಕೊಡುವುದಾಗಿ ಜನಪ್ರತಿನಿಧಿಗಳು, ಸಚಿವರು ಭರವಸೆ ನೀಡಿ ಹೋಗಿದ್ದಾರೆ.  ಹೊಸ ರಿಕ್ಷಾ ತೆಗೆಸಿಕೊಡುವುದಾಗಿಯೂ ಹೇಳಿದ್ದಾರೆ. ಆದರೆ, ಇದುವರೆಗೂ ಯಾವ ಪರಿಹಾರವೂ ಸಿಕ್ಕಿಲ್ಲ. ತುಂಬ ಕಷ್ಟದಿಂದ ಬದುಕು ಸಾಗಿಸುತ್ತಿದ್ದೇವೆ ಇದು ಮಂಗಳೂರಿನ ನಾಗುರಿಯಲ್ಲಿ  ಚಲಿಸುತ್ತಿದ್ದ ರಿಕ್ಷಾದಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಫೋಟದ ಸಂತ್ರಸ್ತ ಆಟೋ

ಕುಕ್ಕರ್‌ ಬಾಂಬ್‌ ಸ್ಫೋಟ ಪ್ರಕರಣ ➤ ನನ್ನ ಪರಿಸ್ಥಿತಿ ಯಾರಿಗೂ ಬರಬಾರದು ರಿಕ್ಷಾ ಚಾಲಕನ ಸಂಕಟ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕಾಸರಗೋಡು: ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಯತ್ನ ➤ ಆರೋಪಿಯ ಬಂಧನ..!

(ನ್ಯೂಸ್ ಕಡಬ)newskadaba.com  ಕಾಸರಗೋಡು, ಜ.16. ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಮೊಬೈಲ್ ಮಳಿಗೆಗೆ ತಲುಪಿದ್ದ ಯುವಕ ಪೊಲೀಸರಿಗೆ ಸಿಕ್ಕಿ ಬಿದ್ದ ಘಟನೆ ಮಂಜೇಶ್ವರದಲ್ಲಿ ನಡೆದಿದೆ. ಸಿದ್ದೀಕ್ ಶಫೀಕ್ ಪರ್ಹಾನ್ (27) ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಮಂಜೇಶ್ವರ ಹೊಸಬೆಟ್ಟು ಪಾಂಡ್ಯಾಲದ ಮಸೀದಿ ಸಮೀಪ ಮರದ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನ ಮೊಬೈಲ್ ನ್ನು ಪರ್ಹಾ ನ್ ಮೊಬೈಲ್ ಎಗರಿಸಿದ್ದು, ಆದರೆ ಮೊಬೈಲ್ ನೋಡಿದಾಗ ಅದು ಲಾಕ್ ಆಗಿತ್ತು ಅದನ್ನು ತೆರೆಯಲು ಆಗಿಲ್ಲ. ಇದರಿಂದ ಸಮೀಪದ ಮೊಬೈಲ್ ಮಳಿಗೆಗೆ

ಕಾಸರಗೋಡು: ಮೊಬೈಲ್ ಕಳವು ಗೈದು ಲಾಕ್ ತೆರೆಯಲು ಯತ್ನ ➤ ಆರೋಪಿಯ ಬಂಧನ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಂಗ್ ಸೈಡ್‌ನಲ್ಲಿ ಬಂದ ಪೊಲೀಸರ ವಾಹನ ➤ ಓರ್ವ ಬಾಲಕಿ ಮೃತ್ಯು..!

(ನ್ಯೂಸ್ ಕಡಬ)newskadaba.com  ಹರಿಯಾಣ, ಜ.16. ರಾಂಗ್ ಸೈಡ್‌ನಲ್ಲಿ ಬಂದ ಪೊಲೀಸರ ತುರ್ತು ಪ್ರತಿಕ್ರಿಯೆ ವಾಹನವೊಂದು ಬಾಲಕಿಗೆ ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಮೃತಪಟ್ಟ ಘಟನೆ ಗುರುಗ್ರಾಮ್-ಫರಿದಾಬಾದ್ ರಸ್ತೆಯಲ್ಲಿ ಸಂಭವಿಸಿದೆ. ಆರು ವರ್ಷದ ಬಾಲಕಿ ಘಟನೆಯಲ್ಲಿ ಮೃತಪಟ್ಟಿದ್ದು, ಇಬ್ಬರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಕಾರು ಚಾಲಕ ಗಾಯಗೊಂಡಿದ್ದಾರೆ. ಗ್ವಾಲ್ ಪಹಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವ್ಯಾನ್‌ನಲ್ಲಿದ್ದ ಪೊಲೀಸರು ಸ್ಥಳದಿಂದ ಪರಾರಿಯಾಗಿದ್ದಾರೆ. ಇನ್ನು ವ್ಯಾನ್ ಚಾಲಕ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ ಎಂದು ಎಸಿಪಿ ತಿಳಿಸಿರುವುದಾಗಿ

ರಾಂಗ್ ಸೈಡ್‌ನಲ್ಲಿ ಬಂದ ಪೊಲೀಸರ ವಾಹನ ➤ ಓರ್ವ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

➤ಆಟೋಗೆ ಕಾರು ಡಿಕ್ಕಿ ಬಾಲಕ ಮೃತ್ಯು.. 8 ಜನರಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com, ದೆಹಲಿ ಜ. 16 .​ತುಮಕೂರು ಪ್ಯಾಸೆಂಜರ್ ಆಟೋಗೆ ಇನೋವಾ ಕಾರು ಡಿಕ್ಕಿಯಾಗಿ ಓರ್ವ ಬಾಲಕ ಮೃತಪಟ್ಟಿದ್ದು, 8 ಜನರಿಗೆ ಗಂಭೀರ ಗಾಯವಾಗಿದೆ. ಮೃತಪಟ್ಟ ಬಾಲಕನ್ನು ವರ್ಷಿತ್ ರೆಡ್ಡಿ(13) ಎಂದು ಗುರುತಿಸಲಾಗಿದೆ. ಪ್ಯಾಸೆಂಜರ್ ಆಟೋದಲ್ಲಿ ಸುಮಾರು 10ಜನರಿದ್ದರು.  ಪೆನುಗೊಂಡದಿಂದ ಚಿತ್ರದುರ್ಗಕ್ಕೆ ಇನೋವಾ ಕಾರು ಹೋಗುತ್ತಿತ್ತು. ರೊದ್ದಂನಿಂದ ಪಾವಗಡ ಕಡೆ ಪ್ಯಾಸೆಂಜರ್ ಆಟೋ ಬರುತ್ತಿತ್ತು. ಎಂದು ತಿಳಿದು ಬಂದಿದೆ. ‍

➤ಆಟೋಗೆ ಕಾರು ಡಿಕ್ಕಿ ಬಾಲಕ ಮೃತ್ಯು.. 8 ಜನರಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್

ಬಂಟ್ವಾಳ: ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಢಿಕ್ಕಿ ➤ ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 16. ತೆಲಂಗಾಣದಿಂದ ಬಂಟ್ವಾಳ ಬಿಜೆಪಿ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಮೃತ ಯುವಕನನ್ನು ಬೆಳ್ತಂಗಡಿ ಮೂಲದ ವಿಜಿತ್ ಎಂದು ಗುರುತಿಸಲಾಗಿದೆ. ಬಂಟ್ವಾಳದಲ್ಲಿ ನಡೆಯುವ ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ತೆಲಂಗಾಣ ದಾಖಲೆಯ ವಾಹನಕ್ಕೆ ನರಹರಿ ತಿರುವಿನಲ್ಲಿ ಬೈಕ್ ಸ್ಕಿಡ್ ಆಗಿ ಢಿಕ್ಕಿಯಾಗಿದ್ದು, ಪರಿಣಾಮ ಗಂಭೀರ ಗಾಯಗೊಂಡ ಬೈಕ್ ಸವಾರನನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಯುವಕ ಮೃತಪಟ್ಟಿದ್ದಾನೆ

ಬಂಟ್ವಾಳ: ಪಾದಯಾತ್ರೆಯ ಪ್ರಚಾರಕ್ಕೆ ಆಗಮಿಸಿದ್ದ ವಾಹನಕ್ಕೆ ಬೈಕ್ ಢಿಕ್ಕಿ ➤ ಸವಾರ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಗು: ಯುವತಿಯ ಬರ್ಬರ ಹತ್ಯೆ- ಕಾರಣ ನಿಗೂಢ

(ನ್ಯೂಸ್ ಕಡಬ) newskadaba.com ಕೊಡಗು, ಜ. 16. ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವೀರಾಜಪೇಟೆ ಸಮೀಪದ ನಾಂಗಾಲ ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ಯುವತಿಯನ್ನು ನಾಂಗಲ ಗ್ರಾಮದ ಬುಟ್ಟಿಯಂಡಪ್ಪ ಮಾದಪ್ಪ, ಸುನಂದ ಅವರ ಪುತ್ರಿ ಆರತಿ (24) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ತಮ್ಮಯ್ಯ ಎನ್ನಲಾಗಿದ್ದು, ಈತನೂ ಆತ್ಮಹತ್ಯೆ ಮಾಡಿರುವ ಶಂಕೆ‌ ಇದೆ. ಘಟನಾ ಸ್ಥಳಕ್ಕೆ ವಿರಾಜಪೇಟೆ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಕೊಡಗು: ಯುವತಿಯ ಬರ್ಬರ ಹತ್ಯೆ- ಕಾರಣ ನಿಗೂಢ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನವಜಾತ ಹೆಣ್ಣು ಶಿಶು ಪತ್ತೆ

(ನ್ಯೂಸ್ ಕಡಬ)newskadaba.com  ಬಳ್ಳಾರಿ, ಜ.16. ಬಳ್ಳಾರಿ ನಗರದ ಸತ್ಯನಾರಾಯಣ ಪೇಟೆಯ ಗೊಲ್ಲನರಸಪ್ಪ ಕಾಲೋನಿಯ ಕೃಷ್ಣ ಗುಡಿ ಹತ್ತಿರ ರೈಲ್ವೇ ಗೇಟ್ ಪಕ್ಕದಲ್ಲಿ ನವಜಾತ ಹೆಣ್ಣು ಶಿಶು ಪತ್ತೆಯಾಗಿದ್ದು, ವಾರಸುದಾರರು ತಿಳಿದಿರುವುದಿಲ್ಲ.  ಚಹರೆ: ಎಣ್ಣೆಗೆಂಪು, ದುಂಡುಮುಖ ಹೊಂದಿದ್ದು, ಕಪ್ಪು ಕೂದಲು ಇರುತ್ತವೆ. ನವಜಾತ ಹೆಣ್ಣು ಶಿಶುವಿನ ಪೋಷಕರ ಬಗ್ಗೆ ಮಾಹಿತಿ ದೊರೆಯಲ್ಲಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸ್ ಅವರ ಮೊ.9480803088 ಅಥವಾ ದೂ.08392-268108 ಗೆ ಸಂಪರ್ಕಿಸಬಹುದು ಎಂದು ಮಹಿಳಾ ಪೊಲೀಸ್ ಠಾಣೆಯ ಠಾಣಾಧಿಕಾರಿಗಳು ತಿಳಿಸಿದ್ದಾರೆ.  

ನವಜಾತ ಹೆಣ್ಣು ಶಿಶು ಪತ್ತೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬುದ್ಧಿ ಹೇಳಿದ ಸಂಬಂಧಿಕನಿಗೆ ಇರಿದು ಹತ್ಯೆ ➤ ಆರೋಪಿ ಅರೆಸ್ಟ್

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.16. ದಾಂಪತ್ಯ ಕಲಹದ ಹಿನ್ನೆಲೆಯಲ್ಲಿ ಮನೆಗೆ ಹೋಗುವಂತೆ ಹೇಳಿದ್ದಕ್ಕೆ ಸಿಟ್ಟಾಗಿ ವ್ಯಕ್ತಿಯೊಬ್ಬ ತನ್ನ ಇಬ್ಬರು ಸಂಬಂಧಿಕರಿಗೆ ಚಾಕುವಿನಿಂದ ಇರಿದ ಪರಿಣಾಮ ಒಬ್ಬ ಮೃತಪಟ್ಟು, ಮತ್ತೊಬ್ಬನ ಸ್ಥಿತಿ ಗಂಭೀರವಾಗಿರುವ ಘಟನೆ ಸೋಲದೇವನಹಳ್ಳಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಪೀಣ್ಯ ಎರಡನೇ ಹಂತದ ತಿಗಳರಪಾಳ್ಯ ಮುಖ್ಯರಸ್ತೆಯ ನಿವಾಸಿ ಕೇಶವಮೂರ್ತಿ(32) ಕೊಲೆಯಾದ ವ್ಯಕ್ತಿ. ಈತನ ಬಾವ ಮೈದುನ ಕಲ್ಲೇಶ್‌ (27) ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರೆದಿದೆ. ಘಟನೆ ಸಂಬಂಧ ಆರೋಪಿ ದೊಡ್ಡಬಳ್ಳಾಪುರ ತಾಲೂಕಿನ ಚಿಕ್ಕನಹಳ್ಳಿ ಗ್ರಾಮದ ನಿವಾಸಿ

ಬುದ್ಧಿ ಹೇಳಿದ ಸಂಬಂಧಿಕನಿಗೆ ಇರಿದು ಹತ್ಯೆ ➤ ಆರೋಪಿ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top