ಕ್ರೈಮ್ ನ್ಯೂಸ್

crime, arrest, suspected

ಉಡುಪಿ: ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು..! ➤ ನಾಲ್ವರ ಬಂಧನ……

(ನ್ಯೂಸ್ ಕಡಬ)newskadaba.com ಉಡುಪಿ, ಜ.15. ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು ರೂಪಿಸುತ್ತಿದ್ದ ನಾಲ್ವರನ್ನು ಉಡುಪಿ ತಾಲೂಕಿನ ಶಿವಳ್ಳಿ ಗ್ರಾಮದ ವಿ.ಪಿ ನಗರದ 3ನೇ ಮುಖ್ಯ ರಸ್ತೆಯ ಬಳಿಯಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮುಝಾಮಿಲ್ (27), ಮೊಹಮ್ಮದ್ ಅನಾಜ್ ಸಾಹೇಬ್ (25), ಮೊಹಮ್ಮದ್ ರಪೀಕ್ (26), ನಿಯಾಲ್ (19) ಪೊಲೀಸರು ವಶಕ್ಕೆ ಪಡೆದ ಆರೋಪಿಗಳು. ಪೊಲೀಸರ ದಾಳಿ ವೇಳೆ ರಾಕೀಬ್ ಎಂಬಾತ ಪರಾರಿಯಾಗಿದ್ದಾನೆ ಎಂದು ವರದಿ ತಿಳಿಸಿದೆ. ಖಚಿತ ಮಾಹಿತಿ ಪಡೆದ ಮಣಿಪಾಲ ಠಾಣೆ ಪೊಲೀಸರು, ವಾಸ್ತವ್ಯ […]

ಉಡುಪಿ: ಮಾದಕ ವಸ್ತು ಗಾಂಜಾದೊಂದಿಗೆ ದರೋಡೆಗೆ ಸಂಚು..! ➤ ನಾಲ್ವರ ಬಂಧನ…… Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಯುವ ಜೋಡಿಯ ಮೃತದೇಹ ಮಲಗಿದ ಸ್ಥಿತಿಯಲ್ಲೇ ಪತ್ತೆ ..!

(ನ್ಯೂಸ್ ಕಡಬ)newskadaba.com ಕೋಲಾರ, ಜ.15. ಮಲಗಿದ ಸ್ಥಿತಿಯಲ್ಲೇ ಯುವ ಜೋಡಿಯ ಮೃತದೇಹ ಪತ್ತೆಯಾದ ಘಟನೆ ಕುಕನೂರು ತಾಲೂಕಿನ ಬಳಗೇರಿ ಗ್ರಾಮದ ಮನೆಯೊಂದರಲ್ಲಿ ಸಂಭವಿಸಿದೆ. ಚಾಪೆ ಮೇಲೆ ಮಲಗಿದ ಸ್ಥಿತಿಯಲ್ಲೇ ರಕ್ತದ ಮಡುವಿನಲ್ಲಿ ಮೃತದೇಹ ಪತ್ತಯಾಗಿದೆ. ಪ್ರೀತಿ ಮಾಡುವಂತೆ ಸುಮಾಗೆ ಪ್ರಕಾಶ ಭಜಂತ್ರಿ ಆಗ್ರಹಿಸಿದ್ದ. ಆದರೆ ಆಕೆಯ ಮನೆಯವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಮನೆಯಲ್ಲಿ ಒಪ್ಪದ ಹಿನ್ನೆಲೆ ಸುಮಾ ಪ್ರೀತಿಯನ್ನು ನಿರಾಕರಿಸಿದ್ದಳು. ಇದಕ್ಕೆ ಕೋಪಗೊಂಡ ಪ್ರಕಾಶ ಯಾರೂ ಇಲ್ಲದ ವೇಳೆ ಸುಮಾಳ ಮನೆಗೆ ಆಗಮಿಸಿ, ಆಕೆಯನ್ನು ಕೊಂದು ಬಳಿಕ

ಯುವ ಜೋಡಿಯ ಮೃತದೇಹ ಮಲಗಿದ ಸ್ಥಿತಿಯಲ್ಲೇ ಪತ್ತೆ ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣ..!  ➤ ನಾಲ್ವರು ಅರೆಸ್ಟ್

(ನ್ಯೂಸ್ ಕಡಬ)newskadaba.com ಬೆಳ್ತಂಗಡಿ, ಜ.15. ದಲಿತ ಯುವಕ ಶ್ರೀಧರ ಅವರ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಶಿಬಾಜೆಯ ತಿಮ್ಮಪ್ಪ, ಲಕ್ಷ್ಮಣ, ಆನಂದ ಗೌಡ, ಹಾಗೂ ಮಹೇಶ್ ಪೂಜಾರಿ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಶಿಬಾಜೆ ಗ್ರಾಮದ ಸಾರಾ ಫಾರ್ಮ್ ನಲ್ಲಿ ಕೆಲಸ ಮಾಡುತ್ತಿದ್ದ ಮೂಡಿಗೆರೆಯ ಶ್ರೀಧರ ಎಂಬವರ ಮೃತದೇಹ ಕಳೆದ ಕೆಲಸ ಮಾಡುವ ತೋಟದ ಮೂಲೆಯಲ್ಲಿ ಅನುಮಾನಾಸ್ಪದವಾಗಿ ಕಂಡು ಬಂದಿತ್ತು. ಇದೊಂದು ಕೊಲೆ‌ ಎಂದು ದೂರು ದಾಖಲಾಗಿತ್ತು

ಬೆಳ್ತಂಗಡಿ: ದಲಿತ ಯುವಕನ ಕೊಲೆ ಪ್ರಕರಣ..!  ➤ ನಾಲ್ವರು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ !  ➤ ಅಪರಾಧಿಗೆ ಜೈಲು ಶಿಕ್ಷೆ…

(ನ್ಯೂಸ್ ಕಡಬ)newskadaba.com ಮಂಗಳೂರು, ಜ.15. ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ಆರೋಪಿಗೆ ಮಂಗಳೂರಿನ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಪೋಕ್ಸೊ) ಹಾಗೂ ಎಫ್.ಟಿ.ಎಸ್.ಸಿ 1 ನ್ಯಾಯಾಲಯ ಐದು ವರ್ಷ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮಂಗಳೂರು ಬಿಜೈ ಕಾಪಿಕಾಡು ನಿವಾಸಿ ಶೇಖರ ಆಲಿಯಾಸ್ ಜೆ.ಡಿ.ಚಂದ್ರ ಶೇಖರ್ ಶಿಕ್ಷೆಗೊಳಗಾದವನು ಎಂದು ತಿಳಿದುಬಂದಿದೆ. ಈತ 2022 ರ ಜೂ.21ರಂದು ಬೆಳಗ್ಗೆ ಹ್ಯಾಟ್ ಹಿಲ್ ಜಡ್ಜಸ್ ಕ್ವಾಟ್ರರ್ಸ್ ಪಾರ್ಕಿಂಗ್ ಸ್ಥಳದಲ್ಲಿ ಪೈಂಟಿಂಗ್ ಮಾಡುತ್ತಿದ್ದಾಗ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ

ಮಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ !  ➤ ಅಪರಾಧಿಗೆ ಜೈಲು ಶಿಕ್ಷೆ… Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದೇವಸ್ಥಾನ ಧ್ವಂಸ-ಬಿಸಾಡಿದ್ದ ಶ್ರೀರಾಮನ ವಿಗ್ರಹ ನದಿಯಲ್ಲಿ ಪತ್ತೆ        

(ನ್ಯೂಸ್ ಕಡಬ) newskadaba.com   ಚಿತ್ರದುರ್ಗ, ಜ.14. ಇತಿಹಾಸ ಹೊಂದಿರುವ ಶ್ರೀರಾಮನ ದೇವಸ್ಥಾನವನ್ನು ಧ್ವಂಸಗೊಳಿಸಿ, ನದಿಗೆ ಎಸೆದಿದ್ದ ವಿಗ್ರಹ ಇದೀಗ ವೇದಾವತಿಯ ಕೂಡ್ಲಹಳ್ಳಿ ಸಂಗಮೇಶ್ವರ ದೇವಸ್ಥಾನದ ಬಳಿ ಪತ್ತೆಯಾಗಿದೆ. ಕೋಟೆ ನಾಡು ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕೂಡ್ಲಹಳ್ಳಿ ಗ್ರಾಮಕ್ಕೆ ಹೋಗುವ ರಸ್ತೆ ಪಕ್ಕದ ಜಮೀನಿನಲ್ಲಿ ನೂರಾರು ವರ್ಷ ಹಳೆಯ ಶ್ರೀರಾಮನ ದೇವಸ್ಥಾನವಿತ್ತು. ದೇವಾಲಯ ಇರುವ ಜಮೀನನ್ನು ಬೆಂಗಳೂರು ಮೂಲದ ವ್ಯಕ್ತಿಯೊಬ್ಬರು ಖರೀದಿಸಿದ್ದರು. ಆದರೆ ಜಮೀನು ಮಾಲೀಕ ಕಳೆದ ವರ್ಷ ನವೆಂಬರ್ 17ರಂದು ದೇವಸ್ಥಾನವನ್ನು ರಾತ್ರೋರಾತ್ರಿ ನೆಲಸಮ ಮಾಡಿ,

ದೇವಸ್ಥಾನ ಧ್ವಂಸ-ಬಿಸಾಡಿದ್ದ ಶ್ರೀರಾಮನ ವಿಗ್ರಹ ನದಿಯಲ್ಲಿ ಪತ್ತೆ         Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆಯಲ್ಲಿ ಪ್ರೀತಿಗೆ ವಿರೋಧ ಹಿನ್ನೆಲೆ ➤ ಪ್ರೇಮಿಗಳಿಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com   ಕೊಪ್ಪಳ, ಜ.14. ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನ ಬಳಗೇರಿ ಗ್ರಾಮದಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ  ಪ್ರೇಮಿಗಳಿಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಪ್ರೇಮಿಗಳಿಬ್ಬರು ಚಾಕುವಿನಿಂದ  ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಪಿಯುಸಿ ಓದುತ್ತಿರುವ 17ರ ಹರೆಯದ ಸುಮಾ ಮತ್ತು ಪಿಯುಸಿ ಮುಗಿಸಿ ಐಟಿಐ ಓದುತ್ತಿದ್ದ  ಪ್ರಕಾಶ್ (20) ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.  ಕಳೆದ ಹಲವು ದಿನಗಳಿಂದ ಪ್ರೇಮಿಗಳು ಪ್ರೀತಿಸುತ್ತಿದ್ದರು.  ಇವರಿಬ್ಬರ ಪ್ರೀತಿಗೆ ಹುಡುಗಿ ಮನೆಯಲ್ಲಿ ವಿರೋಧ ಇತ್ತು. ಈ ಹಿನ್ನಲೆಯಲ್ಲಿ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮನೆಯಲ್ಲಿ ಪ್ರೀತಿಗೆ ವಿರೋಧ ಹಿನ್ನೆಲೆ ➤ ಪ್ರೇಮಿಗಳಿಬ್ಬರು ಕತ್ತು ಕೊಯ್ದುಕೊಂಡು ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಡ್ರಗ್ಸ್ ದಂಧೆ ಪ್ರಕರಣ, 3 ದಿನದಲ್ಲಿ 19 ಮಂದಿ ಅರೆಸ್ಟ್‌ ➤ಬಂಧಿತರ ಸಂಖ್ಯೆ 19 ಕ್ಕೆ ಏರಿಕೆ..!

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.14. ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ ಪೊಲೀಸರ ಡ್ರಗ್ಸ್‌, ಗಾಂಜಾ ಬೇಟೆ ಮುಂದುವರಿದಿದ್ದು 3 ದಿನದಲ್ಲಿಒಟ್ಟು 19 ಮಂದಿಯನ್ನು ಬಂಧಿಸಲಾಗಿದೆ. ಈ ಮೂಲಕ ನಗರದಾದ್ಯಂತ ಹರಡಿಸುವ ಬೃಹತ್‌ ಡ್ರಗ್ಸ್‌ ಜಾಲವನ್ನು ಪೊಲೀಸರು ಬಯಲಿಗೆಳೆದಿದ್ದಾರೆ. ಗಾಂಜಾ ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ನಗರದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಕಾರ್ಕಳ ಬಜಗೋಳಿ ನಿವಾಸಿ ಸುಕೇತ್‌ ಕಾವಾ ಅಲಿಯಾಸ್‌ ಚುಕ್ಕಿ (33), ಪುಲ್ಕೇರಿಯ ಸುನಿಲ್‌ (32) ಹಾಗೂ ತಮಿಳುನಾಡು ಕೊಯಮತ್ತೂರಿನ ಅರವಿಂದ

ಮಂಗಳೂರು: ಡ್ರಗ್ಸ್ ದಂಧೆ ಪ್ರಕರಣ, 3 ದಿನದಲ್ಲಿ 19 ಮಂದಿ ಅರೆಸ್ಟ್‌ ➤ಬಂಧಿತರ ಸಂಖ್ಯೆ 19 ಕ್ಕೆ ಏರಿಕೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತ್ಯು ..!   ➤  ರೈತನ ವಿರುದ್ಧ ಪ್ರಕರಣ ದಾಖಲು

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಜ.14. ರಾಜ್ಯದ ಚಾಮರಾಜನಗರ ಜಿಲ್ಲೆಯಲ್ಲಿ ವಿದ್ಯುತ್ ಸ್ಪರ್ಶದಿಂದ ಕಾಡಾನೆಯೊಂದು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರೈತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಬಂಡೀಪುರ ಸಮೀಪದ ಹೆಡಿಯಾಲ ಅರಣ್ಯ ವ್ಯಾಪ್ತಿಯ ದೊಡ್ಡಬರಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ರೈತನನ್ನು ಗೋಪಾಲ್ ಎಂದು ಗುರುತಿಸಲಾಗಿದೆ. ಅಧಿಕಾರಿಗಳ ಪ್ರಕಾರ, ದೊಡ್ಡಬರಗಿ ಗ್ರಾಮದ ರೈತ ಗೋಪಾಲ್ ತಮ್ಮ ಜಮೀನಿನ ಸುತ್ತಲೂ ಅಕ್ರಮವಾಗಿ ವಿದ್ಯುತ್ ಬೇಲಿ ಹಾಕಿದ್ದಾರೆ ಮತ್ತು ಬೇಲಿ ದಾಟಲು ಪ್ರಯತ್ನಿಸಿದ ಆನೆ ವಿದ್ಯುತ್ ಆಘಾತದಿಂದ ಸಾವಿಗೀಡಾಗಿದೆ ಎಂದಿದ್ದಾರೆ. ಅಧಿಕಾರಿಗಳು

ವಿದ್ಯುತ್ ಸ್ಪರ್ಶದಿಂದ ಕಾಡಾನೆ ಮೃತ್ಯು ..!   ➤  ರೈತನ ವಿರುದ್ಧ ಪ್ರಕರಣ ದಾಖಲು Read More »

ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ನೆಲ್ಯಾಡಿ: ಚಿನ್ನಾಭರಣ ಸಹಿತ ನಗದು ಕಳವು..! ➤  ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ಜ.14. ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು  ಚಿನ್ನಾಭರಣ ಸಹಿತ ನಗದು ದೋಚಿ ಪರಾರಿಯಾದ ಘಟನೆ ಕಡಬ ತಾಲೂಕಿನ ನೆಲ್ಯಾಡಿಯಲ್ಲಿ ವರದಿಯಾಗಿದೆ. ನೆಲ್ಯಾಡಿಯ   ಗೋಳಿತ್ತೊಟ್ಟು ಗ್ರಾಮದ  ನಿವಾಸಿ ಸ್ಕರಿಯ ಎಂಬವರ ಮನೆಯಿಂದ ನಗದು ಹಾಗೂ ಚಿನ್ನಾಭರಣ ಕಳವುಗೊಂಡಿದೆ ಎನ್ನಲಾಗಿದೆ. ಸ್ಕರಿಯ ಅವರು  ಚಿಕಿತ್ಸೆಗಾಗಿ ಉಜಿರೆ ಆಸ್ಪತ್ರೆಗೆ ದಾಖಲಾಗಿದ್ದು, ಅಳಿಯ  ಕೂಡ  ಉಜಿರೆ ಆಸ್ಪತ್ರೆಗೆ ತೆರಳಿದ್ದರು.  ಮಗಳು ಮತ್ತು ಮಕ್ಕಳು ಆರ್ಲದಲ್ಲಿನ ಮನೆಗೆ ತೆರಳಿದ್ದರು ಎನ್ನಲಾಗಿದೆ. ಮನೆಯಲ್ಲಿ ಯಾರೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡ ಕಳ್ಳರು ಮನೆಯ ಮುಂಭಾಗದ ಬಾಗಿಲು ಚಿಲಕ ಮುರಿದು ಒಳ ಪ್ರವೇಶಿಸಿ

ನೆಲ್ಯಾಡಿ: ಚಿನ್ನಾಭರಣ ಸಹಿತ ನಗದು ಕಳವು..! ➤  ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤ಒಡಿಶಾ ಮಹಿಳಾ ಕ್ರಿಕೆಟರ್ ಶವ ಕಾಡಿನಲ್ಲಿ ಪತ್ತೆ..!

(ನ್ಯೂಸ್ ಕಡಬ) newskadaba.com, ಒಡಿಶಾ, ಜ. 14. ಒಡಿಶಾದ ಮಹಿಳಾ ಕ್ರಿಕೆಟರ್ ರಾಜಶ್ರೀ ಸ್ವೈನ್  ರವರ ಶವ ಶುಕ್ರವಾರ ಕಟಕ್ ಹೊರವಲಯದ ದಟ್ಟ ಅರಣ್ಯದಲ್ಲಿ ಪತ್ತೆಯಾಗಿದೆ. ಜನವರಿ 11 ರಿಂದ ರಾಜಶ್ರೀ ನಾಪತ್ತೆಯಾಗಿದ್ದರು. ಅಥಗಢ ಪ್ರದೇಶದ ಗುರುಡಿಜಾಟಿಯಾ ಅರಣ್ಯದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಶವ ಪತ್ತೆಯಾಗಿದೆ ಎಂದು ಕಟಕ್ ಪೊಲೀಸ್ ಉಪ ಆಯುಕ್ತ ಪಿನಾಕ್ ಮಿಶ್ರಾ ತಿಳಿಸಿದ್ದಾರೆ. ರಾಜಶ್ರೀ ಸಾವಿನ ಬಗ್ಗೆ ನಿಖರ ಕಾರಣ ಇನ್ನೂ ಪತ್ತೆಯಾಗಿಲ್ಲ. ಆದರೆ ಆಕೆಯ ದೇಹದ ಮೇಲಿನ ಗಾಯದ

➤ಒಡಿಶಾ ಮಹಿಳಾ ಕ್ರಿಕೆಟರ್ ಶವ ಕಾಡಿನಲ್ಲಿ ಪತ್ತೆ..! Read More »

ಕ್ರೈಮ್ ನ್ಯೂಸ್
Scroll to Top