ಕ್ರೈಮ್ ನ್ಯೂಸ್

ಮಂಗಳೂರು: ಉದ್ಯಮಿ ಮನೆ ಮೇಲೆ ಐಟಿ ದಾಳಿ ! ➤  ರೂ. 17 ಕೋಟಿ ಮೌಲ್ಯದ ಆಸ್ತಿ ವಶ        

(ನ್ಯೂಸ್ ಕಡಬ) newskadaba.com  ಮಂಗಳೂರು, ಜ.13. ಮಂಗಳೂರಿನಲ್ಲಿ ಉದ್ಯಮಿಯೊಬ್ಬರ ಮನೆ ಮೇಲೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದಾಳಿ ನಡೆಸಿದ್ದು, ವಿದೇಶಿ ವಿನಿಮಯ ನಿರ್ವಹಣಾ ಕಾಯ್ದೆ  ಉಲ್ಲಂಘನೆ ಹಿನ್ನೆಲೆಯಲ್ಲಿ ಮುಕ್ಕ ಗ್ರೂಪ್ ಆಫ್ ಕಂಪೆನೀಸ್ ನ ಮೊಹಮ್ಮದ್ ಹ್ಯಾರಿಸ್ ಅವರ ಹೆಸರಿನಲ್ಲಿದ್ದ 17.34 ಕೋ.ರೂ. ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಮಂಗಳೂರಿನ ಕೆ ಮೊಹಮ್ಮದ್ ಹ್ಯಾರಿಸ್ ಅವರ 17.34 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ತಿಗಳನ್ನು ವಶಪಡಿಸಿಕೊಂಡಿರುವುದನ್ನು ಸಕ್ಷಮ ಪ್ರಾಧಿಕಾರ ತನ್ನ ಆದೇಶದಲ್ಲಿ ದೃಢಪಡಿಸಿದೆ. ಆದಾಯ ತೆರಿಗೆ (ಐ-ಟಿ) ಇಲಾಖೆಯಿಂದ […]

ಮಂಗಳೂರು: ಉದ್ಯಮಿ ಮನೆ ಮೇಲೆ ಐಟಿ ದಾಳಿ ! ➤  ರೂ. 17 ಕೋಟಿ ಮೌಲ್ಯದ ಆಸ್ತಿ ವಶ         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Crime

ಮೋದಿ ಆಗಮಿಸುವ ರಸ್ತೆಯಲ್ಲಿ ಬಂದ ಬೈಕ್ ಸವಾರನ‌ ಮೇಲೆ ಇನ್ಸ್ ಪೆಕ್ಟರ್ ದರ್ಪ !            

(ನ್ಯೂಸ್ ಕಡಬ) newskadaba.com  ಹುಬ್ಬಳ್ಳಿ, ಜ.13. ಪ್ರಧಾನಿ ನರೇಂದ್ರ ಮೋದಿ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸುವ ವಿಮಾನ ನಿಲ್ದಾಣದ ರಸ್ತೆಯಲ್ಲಿ ಬಂದ ಬೈಕ್‌ ಸವಾರರೊಬ್ಬರ ಮೇಲೆ ಕರ್ತವ್ಯ ನಿರತ ಪೊಲೀಸ್‌ ಅಧಿಕಾರಿ ದರ್ಪ ತೋರಿದ್ದಾರೆ ಎನ್ನಲಾಗಿದೆ. ಬೈಕ್‌ನಲ್ಲಿ ಮಗುವಿನೊಂದಿಗೆ ಬಂದ ವ್ಯಕ್ತಿಯೊಬ್ಬನಿಗೆ ಹುಬ್ಬಳ್ಳಿಯ ವಿಮಾನ ನಿಲ್ದಾಣದ ಪ್ರವೇಶ ದ್ವಾರದಲ್ಲಿ ಪೊಲೀಸ್‌ ಇನ್ಪೆಪೆಕ್ಟರ್‌ ಕಪಾಳಮೋಕ್ಷ ಮಾಡಿದ್ದಾರೆ ಎಂದು ವರದಿಯಾಗಿದೆ‌. ಹುಬ್ಬಳ್ಳಿ ರಾಷ್ಟ್ರೀಯ ಯುವಜನೋತ್ಸವಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ‌ ನೀಡಲು ಹುಬ್ಬಳ್ಳಿಗೆ ಬಂದಿದ್ದಾರೆ. ಈ ವೇಳೆ ರೋಡ್

ಮೋದಿ ಆಗಮಿಸುವ ರಸ್ತೆಯಲ್ಲಿ ಬಂದ ಬೈಕ್ ಸವಾರನ‌ ಮೇಲೆ ಇನ್ಸ್ ಪೆಕ್ಟರ್ ದರ್ಪ !             Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

500 ಕೋಟಿ ರೂ. ವಂಚನೆ ಪ್ರಕರಣ ➤ ಕರಣ್ ಗ್ರೂಪ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಮುಖ್ಯಸ್ಥನ ಬಂಧನ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.13.  500 ಕೋಟಿ ರೂ.ಗೂ ಅಧಿಕ ಮೊತ್ತದ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಬೈನ ಕರಣ್ ಗ್ರೂಪ್ ಬಿಲ್ಡರ್ಸ್  ಡೆವಲಪರ್ಸ್ ಮುಖ್ಯಸ್ಥ ಮಹೇಶ್ ಬಿ.ಓಜಾ ನನ್ನು  ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ . ಬಂಧಿತನನ್ನು ಮುಂಬೈ ಮೂಲದ ಮಹೇಶ್ ಭೂಪತ್​ ಕುಮಾರ್​ ಓಜಾ ಎಂದು ಗುರುತಿಸಲಾಗಿದೆ. ಬಂಧಿತನನ್ನು ಬೆಂಗಳೂರಿನ ವಿಶೇಷ ಪಿಎಂಎಲ್‌ಎ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಆರೋಪಿಯನ್ನು ಪಿಎಂಎಲ್‌ಎ ವಿಶೇಷ 10 ದಿನಗಳ ಇಡಿ ಕಸ್ಟಡಿಗೆ ನೀಡಿದೆ ಎನ್ನಲಾಗಿದೆ. ರಿಯಲ್

500 ಕೋಟಿ ರೂ. ವಂಚನೆ ಪ್ರಕರಣ ➤ ಕರಣ್ ಗ್ರೂಪ್ ಬಿಲ್ಡರ್ಸ್ ಅಂಡ್ ಡೆವಲಪರ್ಸ್ ಮುಖ್ಯಸ್ಥನ ಬಂಧನ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ತೀವ್ರ ಚಳಿಗೆ ಹೆಚ್ಚಿದ ಮೆದುಳಿನ ಸ್ಟ್ರೋಕ್‌ ಭೀತಿ !   

(ನ್ಯೂಸ್ ಕಡಬ) newskadaba.com  ಉತ್ತರಪ್ರದೇಶ, ಜ.13. ಭಾರೀ ಚಳಿಯಿಂದ ಕಾನ್ಪುರದಲ್ಲಿ ಮೆದುಳಿನ ಪಾರ್ಶ್ವವಾಯು ಮತ್ತು ಮೆದುಳಿನ ರಕ್ತಸ್ರಾವದ ಪ್ರಕರಣಗಳು ಹೆಚ್ಚುತ್ತಿದೆ ಎಂದು ವರದಿ ತಿಳಿಸಿದೆ. ಡಾ.ಸಿ.ಎಸ್ ಅಗರ್ವಾಲ್ ಈ ಕುರಿತು ಮಾತನಾಡಿ, ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳಲ್ಲಿ ಮೆದುಳಿನ ಸ್ಟ್ರೋಕ್ ಅಪಾಯವು ಹೆಚ್ಚಾಗುತ್ತದೆ. ಶೀತ ಹೆಚ್ಚಾಗಿ ಸೂರ್ಯನ ಶಾಖ ಕಡಿಮೆಯಿದ್ದರೆ ಅದು ಮೆದುಳಿನ ಸ್ಟ್ರೋಕ್ ಅಪಾಯವನ್ನು ಉಂಟುಮಾಡಬಹುದು. ಆದ್ದರಿಂದ, ತಾಪಮಾನವು ಅತ್ಯಂತ ಕಡಿಮೆ ಇರುವ ಸ್ಥಳಗಳಲ್ಲಿ ಹೆಚ್ಚುವರಿ ಎಚ್ಚರಿಕೆಯ ಕ್ರಮಗಳನ್ನು ತೆಗೆದುಕೊಳ್ಳುವ ಅವಶ್ಯಕತೆಯಿದೆ ಎಂದು ಹೇಳಿದರು. ಅಧಿಕ

ತೀವ್ರ ಚಳಿಗೆ ಹೆಚ್ಚಿದ ಮೆದುಳಿನ ಸ್ಟ್ರೋಕ್‌ ಭೀತಿ !    Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಮನೆಗೆ ಬೆಂಕಿ ➤ ಕುರಿ, ಕೋಳಿ, ಬೆಲೆ ಬಾಳುವ ವಸ್ತು ಸುಟ್ಟು ಭಸ್ಮ..!!

(ನ್ಯೂಸ್ ಕಡಬ) newskadaba.com ವಿಜಯಪುರ, ಜ.13.   ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಮನೆಗೆ ಬೆಂಕಿ ಬಿದ್ದು ಅಪಾರ ಪ್ರಮಾಣದ ವಸ್ತುಗಳು ಸುಟ್ಟು ಹೋದ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಬಬಲೇಶ್ವರ ಗ್ರಾಮದ ಬಳಿ ವರದಿಯಾಗಿದೆ. ಶಂಕ್ರಮ್ಮ ಸುರಗಹಳ್ಳಿ ಅವರಿಗೆ ಸೇರಿದ ಮನೆಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಮನೆಯಲ್ಲಿದ್ದ 1ಲಕ್ಷ ನಗದು ಹಣ ಹಾಗೂ ಬಂಗಾರದ ಆಭರಣ, ಸೇರಿದಂತೆ ಕೋಳಿ, ಕುರಿ, ಬೆಲೆ ಬಾಳುವ ವಸ್ತುಗಳು ಸುಟ್ಟು ಹೋಗಿವೆ ಎಂದು ತಿಳಿದುಬಂದಿದೆ. ಸುದ್ದಿ ತಿಳಿದಿ ಅಗ್ನಿಶಾಮಕ ದಳ

ವಿದ್ಯುತ್ ಶಾರ್ಟ್ ಸಕ್ರ್ಯೂಟ್ ನಿಂದ ಮನೆಗೆ ಬೆಂಕಿ ➤ ಕುರಿ, ಕೋಳಿ, ಬೆಲೆ ಬಾಳುವ ವಸ್ತು ಸುಟ್ಟು ಭಸ್ಮ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ ! ➤  ಅನುಮಾನ ವ್ಯಕ್ತಪಡಿಸಿದ ಪೋಷಕರು     

(ನ್ಯೂಸ್ ಕಡಬ) newskadaba.com  ಬೆಂಗಳೂರು, ಜ.13. ಪ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆಯಾದ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ವರದಿಯಾಗಿದೆ. ನಗರದ ದೀಪಾಂಜಲಿ ನಗರದಲ್ಲಿ 22 ವರ್ಷದ ಝೈದಾ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಕಳೆದ ಮೂರು ವರ್ಷಗಳ ಹಿಂದೆ ಸೈಫ್ ಅಲಿಯೊಂದಿಗೆ ಮೃತ ಝೈದಾಗೆ ಪೋಷಕರು ವಿವಾಹ ಮಾಡಿಸಿದ್ದರು. ಆ ಬಳಿಕ ಪತಿ ಝೈದಾಗೆ ಕಿರುಕುಳ ನೀಡುತ್ತಿದ್ದ ಎಂಬ ಆರೋಪವನ್ನು ಕುಟುಂಬ ಮಾಡಿದೆ. ಈ ಕುರಿತು ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ ಎನ್ನಲಾಗಿದೆ.

ಪ್ಯಾನಿಗೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ ! ➤  ಅನುಮಾನ ವ್ಯಕ್ತಪಡಿಸಿದ ಪೋಷಕರು      Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾಸರಗೋಡು: ಬೈಕ್ ಗೆ ಶಾಲಾ ಬಸ್ ಢಿಕ್ಕಿ..! ➤  ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು           

(ನ್ಯೂಸ್ ಕಡಬ) newskadaba.com  ಮಂಜೇಶ್ವರ, ಜ.13. ಶಾಲಾ ವಿದ್ಯಾರ್ಥಿಗಳು ತೆರಳುತ್ತಿದ್ದ ಬೈಕ್‌ ಗೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೀಯಪದವಿನ ಪ್ರೀತೇಶ್ ಮತ್ತು ಅಭಿ ಮೃತ ವಿದ್ಯಾರ್ಥಿಗಳು ಎಂದು ಗುರುತಿಸಲಾಗಿದೆ. ಶಾಲಾ ಬಸ್, ವಿದ್ಯಾರ್ಥಿಗಳು ಹೋಗುತ್ತಿದ್ದ ಬೈಕ್ ಗೆ ಢಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ ಎಂದು ವರದಿಯಾಗಿದೆ.  

ಕಾಸರಗೋಡು: ಬೈಕ್ ಗೆ ಶಾಲಾ ಬಸ್ ಢಿಕ್ಕಿ..! ➤  ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ: ಭಜರಂಗದಳ ಮುಖಂಡನ ಮೃತದೇಹ ಪತ್ತೆ ಪ್ರಕರಣ..! ➤ ಸ್ಥಳಕ್ಕೆ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.13. ನೇತ್ರಾವತಿ ನದಿಯಲ್ಲಿ ಭಜರಂಗದಳದ ಮುಖಂಡನ ಮೃತದೇಹ ಪತ್ತೆ ಸ್ಥಳಕ್ಕೆ ಎಸ್ ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಸಜೀಪ ನಡುಗ್ರಾಮದ ನಿವಾಸಿ ರಾಜೇಶ್ ಪೂಜಾರಿ ಮೃತದೇಹ ಪಾಣೆಮಂಗಳೂರು ಹಳೆ ಸೇತುವೆಯ ಅಡಿಯಲ್ಲಿ ನೇತ್ರಾವತಿ ನದಿಯಲ್ಲಿ ಸಿಕ್ಕಿದೆ ಎಂದು ತಿಳಿದುಬಂದಿದೆ. ರಾಜೇಶ್ ಅವರು ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಮನೆಯಿಂದ ಕೆಲಸಕ್ಕೆ ಹೋದವರು ಮನೆಗೆ ವಾಪಸು ಬಂದಿರಲಿಲ್ಲ. ರಾಜೇಶ್ ಸಂಬಂಧಿ ಧೀರಜ್ ಅವರು ಮನೆಯವರಿಗೆ ಕರೆ ಮಾಡಿ ಪಾಣೆಮಂಗಳೂರು ಹಳೆ

ಬಂಟ್ವಾಳ: ಭಜರಂಗದಳ ಮುಖಂಡನ ಮೃತದೇಹ ಪತ್ತೆ ಪ್ರಕರಣ..! ➤ ಸ್ಥಳಕ್ಕೆ ಎಸ್ಪಿ ಹೃಷಿಕೇಶ್ ಭಗವಾನ್ ಸೋನಾವಣೆ ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ದನಗಳ ಮೇಲೆ ದಾಳಿ ಮಾಡಿದ ಚಿರತೆ – ಆತಂಕದಲ್ಲಿ ಐತ್ತೂರು ಗ್ರಾಮಸ್ಥರು

ಕಡಬ: ಮೇಯಲು ಬಿಟ್ಟಿದ್ದ ದನಗಳ ಮೇಲೆ ಚಿರತೆಯೊಂದು ದಾಳಿ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಐತ್ತೂರು ಗ್ರಾಮದಲ್ಲಿ ಜನವರಿ 10 ರಂದು ನಡೆದಿದೆ. ಐತ್ತೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲಾಜೆ ಅಂತಿಬೆಟ್ಟು ಪ್ರದೇಶದಲ್ಲಿ ಲಕ್ಷ್ಮಣ ಗೌಡ ಎಂಬರಿಗೆ ಸೇರಿದ ದನ ಮತ್ತು ಕರುವಿನ ಮೇಲೆ ದಾಳಿ ಮಾಡಿದ್ದು ಎರಡು ದನಗಳೂ ಗಂಭೀರ ಗಾಯಗೊಂಡಿದೆ. ಕಳೆದ ಎರಡು ತಿಂಗಳಿನಿಂದ ಸುಮಾರು 20 ಕ್ಕೂ ಹೆಚ್ಚು ದನಗಳ ಮೇಲೆ ದಾಳಿ ಮಾಡಿರುವುದಾಗಿ ಗ್ರಾಮದ ನಿವಾಸಿಗಳು ಮಾಹಿತಿ

ಕಡಬ: ದನಗಳ ಮೇಲೆ ದಾಳಿ ಮಾಡಿದ ಚಿರತೆ – ಆತಂಕದಲ್ಲಿ ಐತ್ತೂರು ಗ್ರಾಮಸ್ಥರು Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಅಪಘಾತ ➤ 6 ಮಂದಿ ವಿದ್ಯಾರ್ಥಿಗಳಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಸನ, ಜ.12. ಮೂರು ಬೈಕ್ ಗಳಲ್ಲಿ ಸಕಲೇಶಪುರ ತಾಲೂಕಿನ ಬಿಸಿಲೆ ಘಾಟ್ ಗೆ ಹೊರಟಿದ್ದ ನಗರದ ಎನ್ ಡಿಆರ್ ಕೆ ಕಾಲೇಜಿನ ಆರು ವಿದ್ಯಾರ್ಥಿಗಳು, ಅಪಘಾತದಲ್ಲಿ ಗಾಯಗೊಂಡಿರುವ ಘಟನೆ ಹಾಸನದಲ್ಲಿ ವರದಿಯಾಗಿದೆ. ಗಾಯಗೊಂಡವರನ್ನು ಸ್ಮಿತಾ, ರಕ್ಷಿತ್, ರಕ್ಷಿತಾ, ಹರ್ಷಿತ್, ಮಹೇಶ್, ರೋಹಿತ್ ಎಂದು ಗುರುತಿಸಲಾಗಿದೆ. ಇವರನ್ನು ಸಕಲೇಶಪುರದ ಕ್ರಾಫರ್ಢ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ನಿಯಂತ್ರಣ ತಪ್ಪಿದ ಒಂದು ಬೈಕ್, ಪಕ್ಕದಲ್ಲಿ ಸಾಗತ್ತಿದ್ದ ಸ್ನೇಹಿತನ ಬೈಕ್ ಗೆ

ಬೈಕ್ ಅಪಘಾತ ➤ 6 ಮಂದಿ ವಿದ್ಯಾರ್ಥಿಗಳಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top