ಕ್ರೈಮ್ ನ್ಯೂಸ್

crime, arrest, suspected

ಜೈಲಿನಿಂದ ಬಂದು ಪುನಃ ಕಳ್ಳತನಕ್ಕಿಳಿದ ಕಳ್ಳರು- ಬೆಂಗಳೂರಿನಲ್ಲಿ ಕದ್ದು ಹಳ್ಳಿಯಲ್ಲಿ ಮಾರಾಟ

(ನ್ಯೂಸ್ ಕಡಬ) newskadaba.com ಜೂ. 20. ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಬೆಂಗಳೂರಿನ ವಿದ್ಯಾರಣ್ಯಪುರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.   ಬಂಧಿತ ಆರೋಪಿಗಳನ್ನು ಉಮೇಶ್, ತಬ್ರೇಜ್ ಮತ್ತು ಜಬೀರ್ ಖಾನ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 12 ಲಕ್ಷ ಮೌಲ್ಯದ ಆರು ಓಮ್ನಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.   ಕಳ್ಳರು ಈ ಹಿಂದೆ ಟ್ರಾಕ್ಟರ್ ಗಳನ್ನ ಕದ್ದೊಯ್ದು, ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ 2020 ರಲ್ಲಿ ಬಂಧಿತರಾಗಿದ್ದರು. ಇದೀಗ ಜೈಲು ಸೇರಿ ಹೊರಬಂದ್ಮೇಲೆ […]

ಜೈಲಿನಿಂದ ಬಂದು ಪುನಃ ಕಳ್ಳತನಕ್ಕಿಳಿದ ಕಳ್ಳರು- ಬೆಂಗಳೂರಿನಲ್ಲಿ ಕದ್ದು ಹಳ್ಳಿಯಲ್ಲಿ ಮಾರಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಕಲಚೇತನ ತಂದೆಗೆ 15 ಬಾರಿ ಚಾಕುವಿನಿಂದ ಚುಚ್ಚಿದ ಮಗ..!

(ನ್ಯೂಸ್ ಕಡಬ) newskadaba.com ಜೂ. 20. ಅಂಗಡಿ ಮಾಲೀಕ ವಿಕಲಚೇತನ ತಂದೆಗೆ ಸ್ವತಃ ಮಗನೇ ಚಾಕುವಿನಿಂದ ಹಲ್ಲೆ ಮಾಡಿರುವ ಘಟನೆ ಛತ್ತೀಸ್ ಗಢದ ಬಲೋಡಾಬಜಾರ್ ನಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಹಲ್ಲೆಗೊಳಗಾದವರು ನರೇಂದ್ರ ಸಿಂಗ್ ಚಾವ್ಲಾ. ಆರೋಪಿ ಅವರ ಹಿರಿಯ ಮಗ ಅಮರ್ಜೀತ್ ಎಂದು ಗುರುತಿಸಲಾಗಿದೆ.   ಮದ್ಯದ ಅಮಲಿನಲ್ಲಿದ್ದ ಮಗ ಅಮರ್ಜೀತ್ ಬೈಕಿನಲ್ಲಿ ಬಂದು ಅಂಗಡಿಗೆ ನುಗ್ಗಿ ತನ್ನ ವಿಕಲಚೇತನ ತಂದೆಯ ಮೇಲೆ ಹಲ್ಲೆ ನಡೆಸಿದ್ದಾನೆ ಎಂದು ವರದಿಯಾಗಿದೆ.

ವಿಕಲಚೇತನ ತಂದೆಗೆ 15 ಬಾರಿ ಚಾಕುವಿನಿಂದ ಚುಚ್ಚಿದ ಮಗ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪಿಕಪ್..!

(ನ್ಯೂಸ್ ಕಡಬ) newskadaba.com ಜೂ. 20. ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹವನವೊಂದು ರಸ್ತೆಯ ಪಕ್ಕದ ಚರಂಡಿಗೆ ಬಿದ್ದ ಘಟನೆ ಸಂಪಾಜೆ ಗೇಟ್ ಸಮೀಪದ ಪೆಟ್ರೋಲ್ ಪಂಪ್ ಬಳಿ ಶುಕ್ರವಾರದಂದು ನಡೆದಿರುವ ಬಗ್ಗೆ ವರದಿಯಾಗಿದೆ.   ಸಂಪಾಜೆಯಿಂದ ಅರಮನೆ ಎಂಬಲ್ಲಿಯ ತೋಟಕ್ಕೆ ಪಿಕಪ್ ನಲ್ಲಿ ಕೆಲಸದವರನ್ನು ಮತ್ತು ಸಿಮೆಂಟ್ ಲೋಡ್ ಕೊಂಡೊಯ್ಯುತ್ತಿದ್ದ ವೇಳೆ ಈ ಘಟನೆ ನಡೆದಿದೆ.   ಪರಿಣಾಮ ಪಿಕಪ್ ವಾಹನದಲ್ಲಿದ್ದವರು ಗಾಯಗೊಂಡು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ.

ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಪಿಕಪ್..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಜೈಲಿನಿಂದ ಬಂದು ಪುನಃ ಕಳ್ಳತನಕ್ಕಿಳಿದ ಕಳ್ಳರು ಬೆಂಗಳೂರಲ್ಲಿ ಕದ್ದು ಹಳ್ಳಿಯಲ್ಲಿ ಮಾರಾಟ

(ನ್ಯೂಸ್ ಕಡಬ) newskadaba.com ಜೂ. 20. ಕಾರುಗಳನ್ನು ಕದ್ದು ಮಾರಾಟ ಮಾಡುತ್ತಿದ್ದ ಗ್ಯಾಂಗ್ ಒಂದನ್ನು ಬೆಂಗಳೂರಿನ ವಿದ್ಯಾರಣ್ಯಪುರ ಠಾಣಾ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.   ಬಂಧಿತ ಆರೋಪಿಗಳನ್ನು ಉಮೇಶ್, ತಬ್ರೇಜ್ ಮತ್ತು ಜಬೀರ್ ಖಾನ್ ಎಂದು ಗುರುತಿಸಲಾಗಿದೆ. ಬಂಧಿತರಿಂದ 12 ಲಕ್ಷ ಮೌಲ್ಯದ ಆರು ಓಮ್ನಿ ಕಾರುಗಳನ್ನು ವಶಕ್ಕೆ ಪಡೆಯಲಾಗಿದೆ.   ಕಳ್ಳರು ಈ ಹಿಂದೆ ಟ್ರಾಕ್ಟರ್ ಗಳನ್ನ ಕದ್ದೊಯ್ದು, ಕಾಮಾಕ್ಷಿಪಾಳ್ಯ ಠಾಣೆ ವ್ಯಾಪ್ತಿಯಲ್ಲಿ 2020 ರಲ್ಲಿ ಬಂಧಿತರಾಗಿದ್ದರು. ಇದೀಗ ಜೈಲು ಸೇರಿ ಹೊರಬಂದ್ಮೇಲೆ

ಜೈಲಿನಿಂದ ಬಂದು ಪುನಃ ಕಳ್ಳತನಕ್ಕಿಳಿದ ಕಳ್ಳರು ಬೆಂಗಳೂರಲ್ಲಿ ಕದ್ದು ಹಳ್ಳಿಯಲ್ಲಿ ಮಾರಾಟ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com ಜೂ. 19. ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಓಮ್ನಿ ಕಾರಿನಲ್ಲಿದ್ದವರು ಗಾಯಗೊಂಡ ಘಟನೆ ವಿಟ್ಲ ಪುತ್ತೂರು ರಸ್ತೆಯ ಕಂಬಳಬೆಟ್ಟು ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ.

ಗೂಡ್ಸ್ ವಾಹನ ಮತ್ತು ಓಮ್ನಿ ಕಾರಿನ ನಡುವೆ ಅಪಘಾತ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೇ ಸುಬ್ರಹ್ಮಣ್ಯ ಮಠದ ಜಿಪಿಎ ಹೋಲ್ಡರ್ ರೈಲಿನಿಂದ ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ಜೂ. 19. ರೈಲಿನಲ್ಲಿ ಸಂಚರಿಸುವ ವೇಳೆ ರೈಲಿನಿಂದ ಬಿದ್ದು ಕುಕ್ಕೇ ಸುಬ್ರಹ್ಮಣ್ಯ ಸಂಪುಟ ನರಸಿಂಹ ಸ್ವಾಮಿ ಶ್ರೀ ಸುಬ್ರಹ್ಮಣ್ಯ ಮಠದ ಜಿಪಿಎ ಹೋಲ್ಡರ್ ಎಸ್.ಆರ್ ಪ್ರಸನ್ನ ಅವರು ಮೃತಪಟ್ಟಿರುವ ಕುರಿತು ವರದಿಯಾಗಿದೆ. ಮೈಸೂರು ರೈಲು ನಿಲ್ದಾಣದಿಂದ ಸುಮಾರು 15 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿರುವುದಾಗಿ ಹೇಳಲಾಗುತ್ತಿದೆ. ಮಠದ ಕೆಲಸ ಮುಗಿಸಿ ಬುಧವಾರದಂದು ರಾತ್ರಿ ನೆಟ್ಟಣದ ರೈಲು ನಿಲ್ದಾಣದಿಂದ ಬೆಂಗಳೂರಿನ ಬಸವನಗುಡಿಯಲ್ಲಿರುವ ತನ್ನ ಮನೆಗೆ ಹೋಗುವ ಸಲುವಾಗಿ ರೈಲು ಏರಿದ್ದರು. ಬೆಳಿಗ್ಗೆಯಾದರೂ ಮನೆಗೆ

ಕುಕ್ಕೇ ಸುಬ್ರಹ್ಮಣ್ಯ ಮಠದ ಜಿಪಿಎ ಹೋಲ್ಡರ್ ರೈಲಿನಿಂದ ಬಿದ್ದು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ..!

(ನ್ಯೂಸ್ ಕಡಬ) newsksdaba.com ಮಂಗಳೂರು, ಜೂ. 19. ಪತಿ- ಪತ್ನಿಯ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದು ವಿಕೋಪಕ್ಕೆ ತಿರುಗಿದ ಪರಿಣಾಮ ಪತಿ ಪತ್ನಿಯ ಕತ್ತು ಹಿಸುಕಿ ಸಾಯಿಸಿದಲ್ಲದೇ ತಾನೂ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾವೂರು ಗ್ರಾಮದ ಬಡಗುಂಡಿ ಎಂಬಲ್ಲಿ ಗುರುವಾರದಂದು ನಡೆದಿದೆ. ಮೃತರನ್ನು ಸಜೀಪಮೂಡ ಗ್ರಾಮದ ಮಿತ್ತಮಜಲು ನಿವಾಸಿ ತಿಮ್ಮಪ್ಪ ರಾಮ ಮೂಲ್ಯ ಹಾಗೂ ಅವರ ಪತ್ನಿ ಜಯಂತಿ ಎಂದು ಗುರುತಿಸಲಾಗಿದೆ. ಸಣ್ಣ ವಿಚಾರಕ್ಕೆ

ಪತ್ನಿಯನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಬೈಕ್ ಸ್ಕಿಡ್ ಆಗಿ ಯುವಕರಿಬ್ಬರಿಗೆ ಗಾಯ..!

(ನ್ಯೂಸ್ ಕಡಬ) newskadaba.com ವಿಟ್ಲ, ಜೂ. 19. ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಯುವಕರಿಬ್ಬರು ಗಂಭೀರ ಗಾಯಗೊಂಡ ಘಟನೆ ಚಂದಳಿಕೆ ಸಮೀಪ ಕಲ್ಲಕಟ್ಟ ಎಂಬಲ್ಲಿ ನಡೆದಿದೆ. ಗಾಯಾಳುಗಳನ್ನು ಹರ್ಷ ಮತ್ತು ನಾಗೇಶ್ ಎಂದು ಗುರುತಿಸಲಾಗಿದ್ದು, ಸದ್ಯ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದಾರೆ.

ಬೈಕ್ ಸ್ಕಿಡ್ ಆಗಿ ಯುವಕರಿಬ್ಬರಿಗೆ ಗಾಯ..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಪಾಯಕಾರಿ ಬಸ್ ಚಾಲನೆ- ಚಾಲಕನ ಬಂಧನ

(ನ್ಯೂಸ್ ಕಡಬ) newskadaba.com ಜೂ. 19. ಬಸ್ ಚಾಲಕನೊಬ್ಬ ಅಪಾಯಕಾರಿ ಹಾಗೂ ಅಜಾಗರೂಕತೆಯ ಚಾಲನೆಯಿಂದ ವಾಹನ ಚಲಾಯಿಸಿ ಪ್ರಯಾಣಿಕರು ಮತ್ತು ಸಾರ್ವಜನಿಕರಲ್ಲಿ ಭಯ ಸೃಷ್ಟಿಸಿರುವ ವಿಡಿಯೋ ಜೂನ್ 17ರಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಸ್ತೆ ಸುರಕ್ಷತೆ ಬಗ್ಗೆ ಸಾರ್ವಜನಿಕರ ಆತಂಕಕ್ಕೆ ಕಾರಣವಾಗಿದೆ. ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಉಡುಪಿ ಸಂಚಾರ ಪೊಲೀಸರು ತನಿಖೆ ನಡೆಸಿ ಆರೋಪಿ ಚಾಲಕ ದೇವರಾಜ್ ಎಂಬಾತನನ್ನು ಬಂಧಿಸಿದ್ದಾರೆ. ಇವರು ಶ್ರೀ ದುರ್ಗಾಂಬಾ ಬಸ್ ಅನ್ನು ಎನ್‌ಎಚ್ 169ಎ ಸಾರ್ವಜನಿಕ ರಸ್ತೆಯ

ಅಪಾಯಕಾರಿ ಬಸ್ ಚಾಲನೆ- ಚಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಜೂ.18. ಭಾರತೀಯ ಸೇನೆಯಿಂದ ನಿವೃತ್ತಿ ಪಡೆದು ಊರಿನಲ್ಲಿ ನೆಲೆಸಿದ್ದ ಸೈನಿಕರೋರ್ವರು ಡಿಢೀರ್ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ ಘಟನೆ ಬುಧವಾರ ರಾತ್ರಿ ಕಡಬದಲ್ಲಿ ನಡೆದಿದೆ. ಮೃತರನ್ನು ಮೂಲತಃ ಕೊಂಬಾರು ನಿವಾಸಿ ಪ್ರಸ್ತುತ ಕಳಾರ ಸಮೀಪದ ಅಲಾರ್ಮೆಯಲ್ಲಿ ವಾಸವಾಗಿದ್ದ ರಂಗಸ್ವಾಮಿ ಎಂಬವರ ಪುತ್ರ ನಿವೃತ್ತ ಸೈನಿಕ ಪ್ರಭಾಕರನ್ ಎಂದು ಗುರುತಿಸಲಾಗಿದೆ. ಒಂದು ವರ್ಷದ ಹಿಂದಷ್ಟೇ ಸೇನೆಯಿಂದ ನಿವೃತ್ತಿ ಪಡೆದು ಊರಿಗೆ ಆಗಮಿಸಿದ್ದ ಅವರು ಹೆತ್ತವರೊಂದಿಗೆ ಕುಟುಂಬ ಸಮೇತರಾಗಿ ವಾಸವಿದ್ದರು. ರಂಗಸ್ವಾಮಿ ಮತ್ತು‌ ಸೆಲ್ಲಾಯಿ ದಂಪತಿಗಳಿಗೆ

ಕಡಬ: ನಿವೃತ್ತ ಸೈನಿಕ ಹೃದಯಾಘಾತದಿಂದ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top