ಕ್ರೈಮ್ ನ್ಯೂಸ್

ಮಂಗಳೂರು: ಗಾಂಜಾ ದಂಧೆ ಬಯಲು.!  ➤ಮೆಡಿಕಲ್‌ ವಿದ್ಯಾರ್ಥಿನಿಯರ ಸಹಿತ ಹಲವರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಮಂಗಳೂರು, ಜ.11. ಕಡಲ ತಡಿ ಮಂಗಳೂರಿನ ಸಿಸಿಬಿ ಪೊಲೀಸರು ಭಾರೀ ಗಾಂಜಾ ದಂಧೆಯನ್ನು ಬಯಲು ಮಾಡಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕಾಲೇಜಿನ ವೈದ್ಯಕೀಯ ವಿದ್ಯಾರ್ಥಿನಿಯರು, ವೈದ್ಯರು ಸೇರಿ ಕೆಲ ಪೆಡ್ಲರ್ ಗಳು ಭಾಗಿಯಾಗಿದ್ದು, ಹಲವರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಪ್ರತಿಷ್ಠಿತ ಕೆ.ಎಂ.ಸಿ ಅತ್ತಾವರ, ಕೆ.ಎಂ.ಸಿ ಮಣಿಪಾಲ, ದೇರಳಕಟ್ಟೆಯ ಯೆನೇಪೋಯಾ  ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳು ಮತ್ತು ವೈದ್ಯರು ಗಾಂಜಾ ದಂಧೆಯಲ್ಲಿ ಭಾಗಿಯಾಗಿರುವುದು ಪತ್ತೆಯಾಗಿದೆ. 4 ವೈದ್ಯಕೀಯ ವಿದ್ಯಾರ್ಥಿನಿಯರು, 2 ವೈದ್ಯರು, 2 ವಿದ್ಯಾರ್ಥಿಗಳು ಸೇರಿ ಒಟ್ಟು 10 […]

ಮಂಗಳೂರು: ಗಾಂಜಾ ದಂಧೆ ಬಯಲು.!  ➤ಮೆಡಿಕಲ್‌ ವಿದ್ಯಾರ್ಥಿನಿಯರ ಸಹಿತ ಹಲವರು ಅರೆಸ್ಟ್..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರೈಲ್ವೆ ಹಳಿ ಮೇಲೆ ಮೂವರ ಮೃತದೇಹ ಛಿದ್ರಗೊಂಡ ಪ್ರಕರಣ ➤ ಮೃತದೇಹಗಳ ಗುರುತು ಪತ್ತೆ..!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.11.  ಗೌರಿಬಿದನೂರು ತಾಲ್ಲೂಕಿನ ತೊಂಡೆಬಾವಿ ರೈಲ್ವೆ ನಿಲ್ದಾಣದ ಸಮೀಪ ರೈಲು ಹರಿದು, ಛಿದ್ರಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಮೂವರ ಮೃತದೇಹಗಳ ಗುರುತು ದೃಢವಾಗಿದೆ ಎಂದು ವರದಿಯಾಗಿದೆ. ಮೃತರನ್ನು ತೊಂಡೆ ಬಾವಿ ಗ್ರಾಮದ ತಂದೆ ಮೈಲಾರಪ್ಪ, ತಾಯಿ ಪುಷ್ಪಲತಾ ಹಾಗೂ ಮಗಳು ಮಮತಾ ಎಂದು ಗುರುತಿಸಲಾಗಿದೆ.   ತಂದೆ ತಾಯಿ ಹಾಗೂ ಮಗಳು ಮೃತದೇಹಗಳು ಎಂಬುದು ಖಚಿತವಾಗಿದೆ. ಒರ್ವ ಪುರುಷ ಹಾಗೂ ಇಬ್ಬರು ಮಹಿಳೆಯರು ಮೃತದೇಹಗಳು ಗುರುತು ಸಿಗದ ಹಾಗೆ ಛಿದ್ರವಾಗಿರುವ ಸ್ಥಿತಿಯಲ್ಲಿ ಕಳೆದ

ರೈಲ್ವೆ ಹಳಿ ಮೇಲೆ ಮೂವರ ಮೃತದೇಹ ಛಿದ್ರಗೊಂಡ ಪ್ರಕರಣ ➤ ಮೃತದೇಹಗಳ ಗುರುತು ಪತ್ತೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

8 ವರ್ಷಗಳ ನಂತರ ಇಬ್ಬರು ನಟರ ಸಿನಿಮಾ ಒಂದೇ ದಿನ ರಿಲೀಸ್ ➤ ಪೋಸ್ಟರ್ ಹರಿದು ಬಡಿದಾಡಿಕೊಂಡ ವಿಜಯ್-ಅಜಿತ್ ಫ್ಯಾನ್ಸ್..!!

(ನ್ಯೂಸ್ ಕಡಬ) newskadaba.com ಚೆನ್ನೈ, ಜ.11.  ಎಂಟು ವರ್ಷಗಳ ನಂತರ ಅಜಿತ್ ಮತ್ತು ಥಳಪತಿ ವಿಜಯ್ ನಟನೆಯ ಚಿತ್ರಗಳು ಮುಖಾಮುಖಿ ಆಗುತ್ತಿವೆ. ಹಾಗಾಗಿ ಸಹಜವಾಗಿಯೇ ಸ್ಟಾರ್ ವಾರ್ ಕ್ರಿಯೇಟ್ ಆಗಿದೆ ಎಂದು ತಿಳಿದುಬಂದಿದೆ. ಇಬ್ಬರೂ ಕಲಾವಿದರ ಅಭಿಮಾನಿಗಳು ಕೂಡ ಕಳೆದ ಹದಿನೈದು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಕಾಮೆಂಟ್ ಮಾಡುವ ಮೂಲಕ ಜಗಳಕ್ಕೆ ನಾಂದಿ ಹಾಡಿದ್ದರು. ಸೋಷಿಯಲ್ ಮೀಡಿಯಾದಲ್ಲಿದ್ದ ಗಲಾಟೆ, ಇದೀಗ ನಿಜ ಸ್ವರೂಪ ಪಡೆದುಕೊಂಡಿದೆ ಎಂದು ತಿಳಿದುಬಂದಿದೆ. ಅಜಿತ್ ಕುಮಾರ್‌ ನಟನೆಯ ‘ತುನಿವು’ ಸಿನಿಮಾದ ಮೇಲೆ ಸಾಕಷ್ಟು

8 ವರ್ಷಗಳ ನಂತರ ಇಬ್ಬರು ನಟರ ಸಿನಿಮಾ ಒಂದೇ ದಿನ ರಿಲೀಸ್ ➤ ಪೋಸ್ಟರ್ ಹರಿದು ಬಡಿದಾಡಿಕೊಂಡ ವಿಜಯ್-ಅಜಿತ್ ಫ್ಯಾನ್ಸ್..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಮಕುಂಜ: ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ರಾಮಕುಂಜಕ್ಕೆ ಭೇಟಿ..!    

(ನ್ಯೂಸ್ ಕಡಬ)newskadaba.com  ರಾಮಕುಂಜ, ಜ.11. ಖ್ಯಾತ ಚಿಂತಕ, ವಾಗ್ಮಿಗಳೂ ಆಗಿರುವ ಚಕ್ರವರ್ತಿ ಸೂಲಿಬೆಲೆ  ಅವರು ಜ.13 ರಂದು ಶ್ರೀ ರಾಮಕುಂಜೇಶ್ವರ ವಿದ್ಯಾಸಂಸ್ಥೆಗೆ  ಆಗಮಿಸಲಿದ್ದಾರೆ ಎಂದು ವರದಿಯಾಗಿದೆ. ಅಪರಾಹ್ನ 2 ರಿಂದ 3.30ರ ತನಕ ಶ್ರೀ ರಾಮಕುಂಜೇಶ್ವರ ಪದವಿ ಪೂರ್ವ ಕಾಲೇಜಿನ ಸಭಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ‘ರಾಷ್ಟ್ರ ನಿರ್ಮಾಣದಲ್ಲಿ ಯುವ ಜನತೆಯ ಪಾತ್ರ’ ಎಂಬ ವಿಷಯದ ಕುರಿತು ಉಪನ್ಯಾಸ ನೀಡಲಿದ್ದಾರೆ ಎಂದು ಕೆ.ಎಸ್.ರಾಧಕೃಷ್ಣ ಅವರು ತಿಳಿಸಿದ್ದಾರೆ.      

ರಾಮಕುಂಜ: ಖ್ಯಾತ ಚಿಂತಕ ಚಕ್ರವರ್ತಿ ಸೂಲಿಬೆಲೆ ರಾಮಕುಂಜಕ್ಕೆ ಭೇಟಿ..!     Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು, ಹಲವರು ಅಸ್ವಸ್ಥ..!!

(ನ್ಯೂಸ್ ಕಡಬ) newskadaba.com ವಿಜಯನಗರ, ಜ.11.  ಕಲುಷಿತ ನೀರು ಸೇವಿಸಿದ ಪರಿಣಾಮ ಓರ್ವ ಮಹಿಳೆ ಮೃತಪಟ್ಟ, ಹಾಗೂ 40ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿರುವ ಘಟನೆ ವಿಜಯನಗರ ಜಿಲ್ಲೆ ಹೊಸಪೇಟೆಯ ರಾಣಿಪೇಟೆಯಲ್ಲಿ ಬುಧವಾರದಂದು ವರದಿಯಾಗಿದೆ. ಮೃತ ಮಹಿಳೆಯನ್ನುರಾಣಿಪೇಟೆ ನಿವಾಸಿ ಲಕ್ಷ್ಮೀ (55) ಎಂದು ಗುರುತಿಸಲಾಗಿದೆ. ಚಲವಾದಿ ಕೇರಿ ಸೇರಿದಂತೆ ಹಲವೆಡೆ ಕುಡಿಯುವ ನೀರಿನ ಪೈಪ್ ಲೈನ್ ಕಾಮಗಾರಿ ನಡೆಯುತ್ತಿದ್ದು, ಈ ವೇಳೆ ನೀರು ಕಲುಷಿತಗೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ನಡುವೆ ಆರೋಗ್ಯ ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿ

ಕಲುಷಿತ ನೀರು ಸೇವಿಸಿ ಓರ್ವ ಮಹಿಳೆ ಮೃತ್ಯು, ಹಲವರು ಅಸ್ವಸ್ಥ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ..!  

(ನ್ಯೂಸ್ ಕಡಬ)newskadaba.com  ಪುತ್ತೂರು, ಜ.11. ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ ಘಟನೆ ಪುತ್ತೂರಿನಲ್ಲಿ ವರದಿಯಾಗಿದೆ. ಪುತ್ತೂರು ಕಡೆ ಬರುತ್ತಿದ್ದ ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ ಸಂಭವಿಸಿದ್ದು, ಘಟನೆಯಲ್ಲಿ ರಿಕ್ಷಾ ಚಾಲಕ ನರಿಮೊಗರು ಬಜಪಾಳ ನಿವಾಸಿ ಸಂಜೀವ ನಾಯ್ಕ್ ಅವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.      

ಪುತ್ತೂರು: ಆಟೋ ರಿಕ್ಷಾ ಮತ್ತು ಲಾರಿ ನಡುವೆ ಢಿಕ್ಕಿ..!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೈಂದೂರು, ಜ.11.   ನೀರಿನ ಹೊಂಡಕ್ಕೆ ಬಿದ್ದು ಬಾಲಕನೋರ್ವ ಮೃತಪಟ್ಟ ಘಟನೆ ಬೈಂದೂರು ತಾಲೂಕಿನ ಯಡ್ತರೆ ಗ್ರಾಮದ ಮದ್ದೋಡಿ ಎಂಬಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಸುರೇಶ್ ಬಹುದೋರು ಎಂಬವರ ಮಗ ಅನಿಲ್ (7) ಎಂದು ಗುರುತಿಸಲಾಗಿದೆ. ಸುರೇಶ್ ರವರ ಹೆಂಡತಿ ಬಟ್ಟೆ ತೊಳೆಯಲು ಮದ್ದೋಡಿ ಹೊಳೆಗೆ ಹೋದಾಗ ಅನಿಲ್ ಕೂಡ ತಾಯಿಯ ಜೊತೆ ಹೋಗಿದ್ದಾನೆ. ಆಗ ಅನಿಲ್ ನನ್ನು ಹೊಳೆ ಬದಿಯಿಂದ ವಾಪಾಸು ಮನೆಗೆ ಹೋಗುವಂತೆ ಮೃತ ಬಾಲಕನ ತಾಯಿ ಹೇಳಿದ್ದಾರೆ. ಬಟ್ಟೆ ಒಗೆಯುವ

ನೀರಿನ ಹೊಂಡಕ್ಕೆ ಬಿದ್ದು ಬಾಲಕ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು..!   ➤  ಅದೃಷ್ಟವಶಾತ್ ಅಪಾಯದಿಂದ ಪಾರು    

(ನ್ಯೂಸ್ ಕಡಬ)newskadaba.com  ಹೆಬ್ರಿ, ಜ.11. ಮಣಿಪಾಲದಿಂದ ಹರಿಹರ ಕಡೆಗೆ ಹೋಗುತ್ತಿದ್ದ ಓಮ್ನಿ ಹೆಬ್ರಿಯ ಎಸ್‌ಆರ್ ಶಾಲೆಯ ಬಳಿಯ ಹೊಂಡಕ್ಕೆ ಬಿದ್ದಿರುವ ಘಟನೆ ವರದಿಯಾಗಿದೆ. ರಸ್ತೆಗೆ ಬಂದ ಹಸುವನ್ನು ತಪ್ಪಿಸಲು ಯತ್ನಿಸಿದ ಓಮ್ನಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿದೆ. ಆದರೆ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಇನ್ನು ಮಣಿಪಾಲದ ಆಸ್ಪತ್ರೆಗೆ ಭೇಟಿ ನೀಡಿ ಹರಿಹರಕ್ಕೆ ಹಿಂತಿರುಗುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ವರದಿ ತಿಳಿಸಿದೆ.      

ಚಾಲಕನ ನಿಯಂತ್ರಣ ತಪ್ಪಿ ಹೊಂಡಕ್ಕೆ ಬಿದ್ದ ಕಾರು..!   ➤  ಅದೃಷ್ಟವಶಾತ್ ಅಪಾಯದಿಂದ ಪಾರು     Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ..!  ➤  ಓರ್ವನಿಗೆ ಗಂಭೀರ ಗಾಯ      

(ನ್ಯೂಸ್ ಕಡಬ)newskadaba.com  ವಿಟ್ಲ, ಜ.11. ಎರಡು ಬೈಕ್ ಗಳ ನಡುವೆ ಅಪಘಾತ ನಡೆದಿದ್ದು, ಅಪಘಾತದಿಂದ ಓರ್ವ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ವಿಟ್ಲದಲ್ಲಿ ವರದಿ ತಿಳಿಸಿದೆ. ವಿಟ್ಲ ಕಡೆಯಿಂದ ಕುದ್ದುಪದವು ಕಡೆಗೆ ತೆರಳಿದ್ದ ಬೈಕ್ ಮತ್ತು ಕುದ್ದುಪದವು ಕಡೆಯಿಂದ ವಿಟ್ಲ ಕಡೆಗೆ  ಬರುತ್ತಿದ್ದ ಇನ್ನೊಂದು ಬೈಕ್ ನ ನಡುವೆ ಅಪಘಾತ ಸಂಭವಿಸಿದೆ. ಪರಿಣಾಮವಾಗಿ ವೈದ್ಯರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ಸಹಸವಾರ  ಗಂಭೀರ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ. ne  

ವಿಟ್ಲ: ಬೈಕ್ ಗಳ ನಡುವೆ ಮುಖಾಮುಖಿ ಢಿಕ್ಕಿ..!  ➤  ಓರ್ವನಿಗೆ ಗಂಭೀರ ಗಾಯ       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತುನಿವು ಸಿನಿಮಾ ಬಿಡುಗಡೆಯ ಸಂಭ್ರಮದಲ್ಲಿದ್ದ ಯುವಕ ➤ ಲಾರಿ ಮೇಲಿಂದ ಜಾರಿ ಬಿದ್ದು ಮೃತ್ಯು..!!

(ನ್ಯೂಸ್ ಕಡಬ) newskadaba.com ಚೆನ್ನೈ, ಜ. 11:   ರೋಹಿಣಿ ಥಿಯೇಟರ್‌ಗೆ ‘ತುನಿವು’ ಸಿನಿಮಾ ವೀಕ್ಷಿಸಲು ಬಂದಿದ್ದ ಯುವಕನೋರ್ವ, ಸಿನಿಮಾ ಬಿಡುಗಡೆ ಸಂಭ್ರಮಾಚರಣೆಗೆಂದು ಹತ್ತಿದ್ದ ಟ್ಯಾಂಕರ್ ಲಾರಿಯೊಂದರ ಮೇಲಿಂದ ಬಿದ್ದು ಮೃತಪಟ್ಟ ಘಟನೆ ಬುಧವಾರದಂದು ಚೆನ್ನೈ ನಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಭರತ್ ಕುಮಾರ್(19) ಎಂದು ಗುರುತಿಸಲಾಗಿದೆ. ಇತರರೊಂದಿಗೆ ಆತ ಪೂನಮಲ್ಲಿ ರಸ್ತೆಯಲ್ಲಿ ನಿಂತಿದ್ದ ಟ್ಯಾಂಕರ್ ಲಾರಿಯೊಂದರ ಮೇಲೆ ಹತ್ತಿದ್ದಾನೆ ಎಂದು ತಿಳಿದುಬಂದಿದೆ. ತುನಿಪು ನಟ ಅಜಿತ್ ಕುಮಾರ್ ಅಭಿನಯದ ಚಿತ್ರವಾಗಿದೆ. ಸಿನಿಮಾ ಬಿಡುಗಡೆ ಸಂಭ್ರಮಾಚರಣೆ ಅಂಗವಾಗಿ,

ತುನಿವು ಸಿನಿಮಾ ಬಿಡುಗಡೆಯ ಸಂಭ್ರಮದಲ್ಲಿದ್ದ ಯುವಕ ➤ ಲಾರಿ ಮೇಲಿಂದ ಜಾರಿ ಬಿದ್ದು ಮೃತ್ಯು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top