ಕ್ರೈಮ್ ನ್ಯೂಸ್

ಶ್ರದ್ಧಾ ಹತ್ಯೆ ಪ್ರಕರಣ ➤ ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ..!    

(ನ್ಯೂಸ್ ಕಡಬ)newskadaba.com  ನವದೆಹಲಿ, ಜ.10. ತನ್ನ ಲಿವ್ ಇನ್ ರಿಲೇಶನ್ ಶಿಪ್ ನಲ್ಲಿದ್ದ ಪ್ರಿಯತಮೆಯನ್ನು ಹತ್ಯೆ ಮಾಡಿ, ಆಕೆಯ ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ, ರಾಷ್ಟ್ರ ರಾಜಧಾನಿಯ ವಿವಿಧ ಕಡೆಗಳಲ್ಲಿ ಮಾಂಸದ ತುಂಡು ಎಸೆಯುವ ಮೂಲಕ  ಪೊಲೀಸರಿಗೆ ಸಿಕ್ಕಿ ಬಿದಿದ್ದ ನರ ಹಂತಕ ಅಫ್ತಾಬ್ ಪೂನಾವಾಲನ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ 14 ದಿನಗಳ ಕಾಲ ಕೋರ್ಟ್ ವಿಸ್ತರಿಸಿದೆ. ನ್ಯಾಯಾಲಯ ಆತನನ್ನು ಮತ್ತೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು. ಅಲ್ಲದೇ, ಆತನಿಗೆ ಬೆಚ್ಚನೆಯ ಬಟ್ಟೆ ನೀಡುವಂತೆ […]

ಶ್ರದ್ಧಾ ಹತ್ಯೆ ಪ್ರಕರಣ ➤ ಆರೋಪಿ ಅಫ್ತಾಬ್ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆ..!     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಮೀನು ಹಿಡಿಯಲು ಹೋದಾಗ ಅಪರಿಚಿತರು ಹಾರಿಸಿದ ಗುಂಡು ತಗುಲಿ ಯುವಕ ಮೃತ್ಯು..!!

(ನ್ಯೂಸ್ ಕಡಬ) newskadaba.com ಹಾಸನ, ಜ.10.  ಮೀನು ಹಿಡಿಯಲು ಹೋಗಿದ್ದ ವೇಳೆ ಅಪರಿಚಿತರು ಹಾರಿಸಿದ ಗುಂಡಿಗೆ ಯುವಕನೋರ್ವ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಸಪುರ ತಾಲೂಕಿನ ಯಸಳೂರು ಹೋಳಿಬಳಿ ತಂಬಲಗೇರಿಯ ಬಳಿ ವರದಿಯಾಗಿದೆ. ಮೃತ ಯುವಕನನ್ನು ತಂಬಲಗೇರಿಯ ನವೀನ್ ಉರ್ಫ್ ಪಚ್ಚಿ (39) ಎಂದು ಗುರುತಿಸಲಾಗಿದೆ. ನಾಲ್ವರು ಸ್ನೇಹಿತರ ಜೊತೆಗೂಡಿ ಹೇಮಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಇದೇ ವೇಳೆ ಅಪರಿಚಿತರು ಹಾರಿಸಿದ ಗುಂಡು ತಗುಲಿ ನವೀನ್ ಸ್ಥಳದಲ್ಲೇ ಮೃತಪಟ್ಟರು ಎನ್ನಲಾಗಿದೆ. ಮೃತರ ಜೊತೆಯಿದ್ದ ದಯಾನಂದ ಹಾಗೂ

ಮೀನು ಹಿಡಿಯಲು ಹೋದಾಗ ಅಪರಿಚಿತರು ಹಾರಿಸಿದ ಗುಂಡು ತಗುಲಿ ಯುವಕ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಮೃತ್ಯು

(ನ್ಯೂಸ್ ಕಡಬ)newskadaba.com  ಬೆಂಗಳೂರು, ಜ.10. ಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮವಾಗಿ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆಂದು ತಿಳಿದುಬಂದಿದೆ. ಮೃತರನ್ನು ತೇಜಸ್ವಿನಿ (35) ಹಾಗೂ ವಿಹಾನ್ (2 ವರ್ಷ 6 ತಿಂಗಳು) ಎಂದು ಗುರುತಿಸಲಾಗಿದೆ. ನಾಗವಾರ ರಿಂಗ್ ರೋಡ್‍ನ ಎಚ್‍ಬಿಆರ್ ಲೇಔಟ್ ಬಳಿ ಮೆಟ್ರೋ ಕಾಮಗಾರಿ ನಡೆಯುತ್ತಿತ್ತು. ಕಾಮಗಾರಿ ವೇಳೆ ಪಿಲ್ಲರ್‌ಗೆ ನಿಲ್ಲಿಸಿದಂತಹ ರಾಡ್‌ಗಳು ಏಕಾಏಕಿ ರಸ್ತೆಗೆ ಬಿದ್ದಿದೆ. ಈ ವೇಳೆ ಅದೇ ರಸ್ತೆಯಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ

ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ಬಿದ್ದು ತಾಯಿ, ಮಗು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೀದಿ ಬಳಿ ಮಲಗಿದ್ದ ಬಿಕ್ಷುಕಿಯನ್ನು ಕಚ್ಚಿ ಎಳೆದಾಡಿ ಕೊಂದು ಹಾಕಿದ ಬೀದಿ ನಾಯಿಗಳು ..!!

(ನ್ಯೂಸ್ ಕಡಬ) newskadaba.com ಧಾರವಾಡ, ಜ.10.  ಭಿಕ್ಷೆ ಬೇಡುತ್ತ, ಜನ ಕೊಟ್ಟಿದ್ದನ್ನು ತಿಂದು, ಎಲ್ಲೆಂದರಲ್ಲಿ ಮಲಗಿ ಅನಾಥವಾಗಿ ಜೀವನ ಸಾಗಿಸುತ್ತಿದ್ದ ಭಿಕ್ಷುಕಿಯ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಕೊಂದು ಹಾಕಿರುವ ಅಮಾನವೀಯ ಘಟನೆ ಧಾರವಾಡ ಜಿಲ್ಲೆಯ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ವರದಿಯಾಗಿದೆ. ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ಮಲಗಿದ್ದ ಭಿಕ್ಷುಕಿ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಕಚ್ಚಿ ಎಳೆದಾಡ ಪರಿಣಾಮ ಭಿಕ್ಷುಕಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ ಎನ್ನಲಾಗಿದೆ. ಗ್ರಾಮದ ಖಬರಸ್ತಾನ್ ಬಳಿ ಶವ ಪತ್ತೆಯಾಗಿದ್ದು

ಬೀದಿ ಬಳಿ ಮಲಗಿದ್ದ ಬಿಕ್ಷುಕಿಯನ್ನು ಕಚ್ಚಿ ಎಳೆದಾಡಿ ಕೊಂದು ಹಾಕಿದ ಬೀದಿ ನಾಯಿಗಳು ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೈಬರ್ ಕ್ರೈಮ್ ದಂಧೆ ಬೇಧಿಸಿದ ಪೊಲೀಸರು ➤ ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್..!    

(ನ್ಯೂಸ್ ಕಡಬ)newskadaba.com  ಮೈಸೂರು, ಜ.10.  ವ್ಯವಸ್ಥಿತ ಸೈಬರ್ ಕ್ರೈಂ ದಂಧೆಯೊಂದನ್ನು ಮೈಸೂರು ಪೊಲೀಸರು ಭೇದಿಸಿದ್ದು, ಅಸ್ಸಾಂ ಮೂಲದ ಇಬ್ಬರು ಆರೋಪಿಗಳನ್ನು ಬಂಧನಕ್ಕೊಳಪಡಿಸಿದ್ದಾರೆ ಎನ್ನಲಾಗಿದೆ. ಈ ಸಂಬಂಧ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಸೀಮಾ ಲಾಟ್ಕರ್ ಅವರು, ಕಳೆದ ವರ್ಷ ನಂಜನಗೂಡಿನ ಬದನವಾಳು ಗ್ರಾಮದ ಹಿಮಾ ಶ್ವೇತಾ ಎಂಬುವರು ನೀಡಿದ ದೂರಿನ ಆಧಾರದ ಮೇಲೆ ಸೈಬರ್ ಕ್ರೈಮ್ ಪ್ರಕರಣ ದಾಖಲಿಸಿಕೊಳ್ಳಲಾಗಿತ್ತು. ಅರೋಪಿಗಳು ಇನ್ ಸ್ಟಾಗ್ರಾಂ ಮೂಲಕ, ವಾಟ್ಸಾಪ್ ಚಾಟಿಂಗ್ ಮೂಲಕ ಬೆಳೆ ಬಾಳುವ ಗಿಫ್ಟ್ ಕಳುಹಿಸುವುದಾಗಿ ನಂಬಿಸುತ್ತಿದ್ದರು.

ಸೈಬರ್ ಕ್ರೈಮ್ ದಂಧೆ ಬೇಧಿಸಿದ ಪೊಲೀಸರು ➤ ಅಸ್ಸಾಂ ಮೂಲದ ಇಬ್ಬರು ಆರೋಪಿಗಳು ಅರೆಸ್ಟ್..!     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಜರಂಗದಳದ ಕಾರ್ಯಕರ್ತ ಸುನೀಲ್ ನ ಹತ್ಯೆಗೆ ಯತ್ನ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.10.  ಬಜರಂಗದಳ ಕಾರ್ಯಕರ್ತ ಸುನೀಲ್ ನ ಹತ್ಯೆಗೆ ಯತ್ನಿಸಿದ ಆರೋಪಿಗಳನ್ನು ಸಾಗರ ಠಾಣೆ ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಬಂಧಿತರನ್ನು ಸಮೀರ್ , ಮನ್ಸೂರ್ ಮತ್ತು ಐಮಾನ್ ಎಂದು ಗುರುತಿಸಲಾಗಿದೆ.   ಸಮೀರ್ ಬಂಧನಕ್ಕಾಗಿ 3 ವಿಶೇಷ ಪೊಲೀಸ್​ ತಂಡ ರಚಿಸಿದ್ದ ಎಸ್​​ಪಿ ಕಾರ್ಯಾಚರಣೆ ನಡೆಸಿ ಶಿವಮೊಗ್ಗದಲ್ಲಿ ಆರೋಪಿ ಸಮೀರ್​​​ನನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ಈ ಕೇಸ್​ನಲ್ಲಿ ಈವರೆಗೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.  ಈ ಪ್ರಕರಣದಲ್ಲಿ

ಬಜರಂಗದಳದ ಕಾರ್ಯಕರ್ತ ಸುನೀಲ್ ನ ಹತ್ಯೆಗೆ ಯತ್ನ ➤ ಆರೋಪಿ ವಶಕ್ಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಲಿಸುತ್ತಿದ್ದ ಶಾಲಾ ಬಸ್ಸಿನ ಚಕ್ರದಡಿಗೆ ಬಿದ್ದು ಬಾಲಕಿ ಮೃತ್ಯು..!!!

(ನ್ಯೂಸ್ ಕಡಬ) newskadaba.com ರಾಮನಗರ, ಜ.10.  ಶಾಲಾ ಬಸ್ ನ ಚಕ್ರಕ್ಕೆ ಸಿಲುಕಿ ವಿದ್ಯಾರ್ಥಿನಿಯೋರ್ವಳು ಮೃತಪಟ್ಟಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ‌ತಾಲೂಕಿನ ಪಿಚ್ಚನಕೆರೆ ಬಳಿ ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಸಿದ್ದೇನಹಳ್ಳಿ ಗ್ರಾಮದ ನಿವಾಸಿ ಸ್ವಾಮಿ ಎಂಬುವವರ ಪುತ್ರಿ ರಕ್ಷಿತಾ (6) ಎಂದು ಗುರುತಿಸಲಾಗಿದೆ. ಈಕೆ ಶ್ರೀಸಾಯಿ ಇಂಟರ್ ನ್ಯಾಷನಲ್ ಶಾಲೆಯಲ್ಲಿ ಯುಕೆಜಿ ಓದುತ್ತಿದ್ದಳು ಎನ್ನಲಾಗಿದೆ.   ಚಾಲಕ ಮತ್ತು ಸಿಬ್ಬಂದಿಗಳ ನಿರ್ಲಕ್ಷ್ಯದಿಂದ ಶಾಲಾ ಬಸ್​ನಿಂದ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದು ನಂತರ ಶಾಲಾ ಬಸ್ ನ ಚಕ್ರದಡಿ

ಚಲಿಸುತ್ತಿದ್ದ ಶಾಲಾ ಬಸ್ಸಿನ ಚಕ್ರದಡಿಗೆ ಬಿದ್ದು ಬಾಲಕಿ ಮೃತ್ಯು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಬೈಕ್‌ಗಳ ಅಪಘಾತ ಪ್ರಕರಣ ➤  ತ್ರಿಬಲ್ ರೈಡ್ ಸವಾರನಿಗೆ 1 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ಪ್ರಕಟ..!!

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಜ. 10.  ಉಪ್ಪಿನಂಗಡಿಯಲ್ಲಿ ಐದು ವರ್ಷಗಳ ಹಿಂದೆ  ನಡೆದ ಬೈಕ್‌ಗಳೆರಡರ ಅಪಘಾತ ಪ್ರಕರಣಕ್ಕೆ ಸಂಬಂಧಿಸಿ ದಂತೆ ಆರೋಪಿ ತ್ರಿಬಲ್ ರೈಡ್ ಬೈಕ್ ಸವಾರ ಉಪ್ಪಿನಂಗಡಿ ರಾಮನಗರದ  ಮಹಮ್ಮದ್ ಶೌಪಾನ್ ಅವರಿಗೆ ಪುತ್ತೂರು ನ್ಯಾಯಾಲಯ ಜೈಲು ಶಿಕ್ಷೆ  ವಿಧಿಸಿ ತೀರ್ಪು ನೀಡಿದೆ ವರದಿ ಪ್ರಕಟನೆ ತಿಳಿಸಿದೆ. 2017ರ ಜ.2ರಂದು ರಾತ್ರಿ ಉಪ್ಪಿನಂಗಡಿಯ ಪದ್ಮವಿದ್ಯಾ ಪೆಟ್ರೋಲ್ ಪಂಪ್ ಬಳಿ ಉಪ್ಪಿನಂಗಡಿ ರಾಮನಗರ ನಿವಾಸಿ ಮಹಮ್ಮದ್ ಶೌಪನ್ ಎಂಬವರು  ಮಹಮ್ಮದ್ ಅಜೀಜ್, ಮಹಮ್ಮದ್ ಇರ್ಫಾನ್ ಎಂಬವರನ್ನು ಕುಳ್ಳಿರಿಸಿಕೊಂಡು ತ್ರಿಬಲ್ ರೈಡ್ ಮಾಡಿಕೊಂಡು

ಉಪ್ಪಿನಂಗಡಿ: ಬೈಕ್‌ಗಳ ಅಪಘಾತ ಪ್ರಕರಣ ➤  ತ್ರಿಬಲ್ ರೈಡ್ ಸವಾರನಿಗೆ 1 ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸಿ ತೀರ್ಪು ಪ್ರಕಟ..!! Read More »

ಕರಾವಳಿ, ಕ್ರೈಮ್ ನ್ಯೂಸ್

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತಗೆ ಚಾಕುವಿನಿಂದ ಇರಿತ..!!!

(ನ್ಯೂಸ್ ಕಡಬ) newskadaba.com ಮೈಸೂರು, ಜ.10.   ಮದ್ಯ ಸೇವನೆ ಮಾಡಿದ ನಂತರ ಕ್ಷುಲ್ಲಕ ಕಾರಣಕ್ಕೆ ಆರಂಭಗೊಂಡ ಸ್ನೇಹಿತರ ನಡುವಿನ ಜಗಳ ಓರ್ವನ ಕೊಲೆಯಲ್ಲಿ  ಅಂತ್ಯಗೊಂಡ ಘಟನೆ ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕು ತಾಲೂಕಿನ ಹರವೆ ಗ್ರಾಮದ ಬಳಿ ವರದಿಯಾಗಿದೆ. ಕೊಲೆಯಾದವರನ್ನು ಹರವೆ ಗ್ರಾಮದ ಸಣ್ಣಸ್ವಾಮಿ ನಾಯಕ (48) ಎಂದು ಗುರುತಿಸಲಾಗಿದೆ. ಸಣ್ಣಸ್ವಾಮಿ ನಾಯಕನ ಸ್ನೇಹಿತನೇ ಆಗಿರುವ ಕುಮಾರ ನಾಯಕ ಈ ಕೊಲೆ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ಸಣ್ಣಸ್ವಾಮಿ ನಾಯಕ ಮತ್ತು ಕುಮಾರ ನಾಯಕ ಸ್ನೇಹಿತರಾಗಿದ್ದರು. ಹರವೆ ಗ್ರಾಮದಲ್ಲಿ

ಕ್ಷುಲ್ಲಕ ಕಾರಣಕ್ಕೆ ಸ್ನೇಹಿತಗೆ ಚಾಕುವಿನಿಂದ ಇರಿತ..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಕೊಲೇಟ್ ಪೌಡರ್ ನಲ್ಲಿಟ್ಟು ಲಕ್ಷಾಂತರ ಮೌಲ್ಯದ ಚಿನ್ನ ಸಾಗಾಟ   ➤ ಆರೋಪಿ ವಶಕ್ಕೆ..!

(ನ್ಯೂಸ್ ಕಡಬ)newskadaba.com ತಮಿಳುನಾಡು, ಜ.10. ಚಾಕೊಲೇಟ್ ಪೌಡರ್​ನಲ್ಲಿಟ್ಟು 200 ಗ್ರಾಂ ಚಿನ್ನದ ಸರವನ್ನು ದುಬೈಯಿಂದ ತಿರುಚಿನಾಪಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸಾಗಿಸುತ್ತಿದ್ದ ಪ್ರಯಾಣಿಕನಿಗೆ ಕಸ್ಟಮ್ಸ್​ ಅಧಿಕಾರಿಗಳು ಬಂಧಿಸಿದ್ದಾರೆ. 21 ಲಕ್ಷ ರೂ. ಮೌಲ್ಯದ ಚಿನ್ನವನ್ನು ಚಾಕೊಲೇಟ್ ಪೌಡರ್​ನಲ್ಲಿ‌‌ ಇಟ್ಟಿದ್ದ ಎನ್ನಲಾಗಿದೆ. ಏರ್ ಇಂಡಿಯಾ ವಿಮಾನದ ಮೂಲಕ ದುಬೈನಿಂದ ಆಗಮಸಿದ ಪ್ರಯಾಣಿಕರ ಬ್ಯಾಗ್​ಗಳನ್ನು ಕಸ್ಟಮ್ಸ್​ ಅಧಿಕಾರಿಗಳು ಪರಿಶೀಲನೆ ಮಾಡುತ್ತಿದ್ದರು.ಈ ವೇಳೆ ಚಾಕೊಲೇಟ್ ಪೌಡರ್ ನಲ್ಲಿ ಚಿನ್ನ ಪತ್ತೆಯಾಗಿದೆ ಎನ್ನಲಾಗಿದೆ. ಇದೀಗ ಅಧಿಕಾರಿಗಳು ಪ್ರಯಾಣಿಕನನ್ನು ವಶಕ್ಕೆ ಪಡೆದು ತನಿಖೆ ಮಾಡುತ್ತಿದ್ದಾರೆ.

ಚಾಕೊಲೇಟ್ ಪೌಡರ್ ನಲ್ಲಿಟ್ಟು ಲಕ್ಷಾಂತರ ಮೌಲ್ಯದ ಚಿನ್ನ ಸಾಗಾಟ   ➤ ಆರೋಪಿ ವಶಕ್ಕೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top