ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಗ್ರಾ.ಪಂ ಸದಸ್ಯೆ ಪತ್ತೆ

(ನ್ಯೂಸ್ ಕಡಬ)newskadaba.com ಸುಬ್ರಹ್ಮಣ್ಯ, ಜ.09. ಸುಮಾರು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಕೊನೆಗೂ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ ಎಂದು ವರದಿ ತಿಳಿಸಿದೆ. ತನ್ನಿಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಪತಿಯನ್ನು ತೊರೆದು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯನ್ನು ಹುಡುಕಿ ಕೊಡುವಂತೆ ಗ್ರಾ.ಪಂ ವತಿಯಿಂದ ಹಾಗೂ ಪಕ್ಷದ ವತಿಯಿಂದ ಮನವಿ ನೀಡಲಾಗಿತ್ತು. ಈ ನಡುವೆ  ತನ್ನ ಪ್ರಿಯಕರನೊಂದಿಗಿರುವ ಬಗ್ಗೆ ಮಹಿಳೆ  ಸ್ವತಃ  ವಿಡಿಯೋ ಮೂಲಕ ಕುಟುಂಬಸ್ಥರಿಗೆ ತಿಳಿಸಿದ್ದರು. ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ   ಸುಬ್ರಹ್ಮಣ್ಯ ಪೊಲೀಸರು ಅವರನ್ನು […]

ಸುಬ್ರಹ್ಮಣ್ಯ: ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಗ್ರಾ.ಪಂ ಸದಸ್ಯೆ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಕಸ್ಮಿಕವಾಗಿ ಬೆಂಕಿ ತಗುಲಿ ಕೊಟ್ಟಿಗೆ ಭಸ್ಮ ➤ ಎರಡು ಎತ್ತುಗಳು ಸಜೀವ ದಹನ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜ.09.  ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಎರಡು ಎತ್ತುಗಳು ಸಜೀವ ದಹನವಾದ ಘಟನೆ ಚಾಮರಾಜನಗರ ಜಿಲ್ಲೆಯಲ್ಲಿ ವರದಿಯಾಗಿದೆ. ಸಿದ್ದರಾಜು ಎಂಬುವವರಿಗೆ ಸೇರಿದ ಎರಡು ಎತ್ತುಗಳು ಆಕಸ್ಮಿಕವಾಗಿ ತಗುಲಿದ ಬೆಂಕಿಗೆ ಆಹುತಿಯಾಗಿದೆ ಎನ್ನಲಾಗಿದೆ. ಗ್ರಾಮಸ್ಥರು ಬೆಂಕಿ ನಂದಿಸಲು ಪ್ರಯತ್ನ ಪಟ್ಟರು ಸಹ ವಿಫಲವಾಗಿದೆ ಎಂದು ತಿಳಿದುಬಂದಿದೆ. ಬಳಿಕ ಅಗ್ನಿ ಶಾಮಕ ದಳ ಹಾಗೂ ಠಾಣೆಗೆ ಮಾಹಿತಿ ನೀಡಿದರು. ಬಡ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡಬೇಕು ಎಂದು ಗ್ರಾಮದ ಮಾಜಿ ಗ್ರಾಮ ಪಂಚಾಯತಿ

ಆಕಸ್ಮಿಕವಾಗಿ ಬೆಂಕಿ ತಗುಲಿ ಕೊಟ್ಟಿಗೆ ಭಸ್ಮ ➤ ಎರಡು ಎತ್ತುಗಳು ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಲಿಫ್ಟ್ ಕುಸಿದು ಬಿದ್ದು ➤ ಮೂವರು ಮೃತ್ಯು, ಓರ್ವನಿಗೆ ಗಾಯ..!!!

(ನ್ಯೂಸ್ ಕಡಬ) newskadaba.com ದೆಹಲಿ , ಜ.09.  ಗುಟ್ಕಾ ಕಾರ್ಖಾನೆಯಲ್ಲಿ ಲಿಫ್ಟ್ ಕುಸಿದ ಪರಿಣಾಮ ಮೂವರು ಮೃತಪಟ್ಟ ಹಾಗೂ ಓರ್ವ ಗಾಯಗೊಂಡ ಘಟನೆ ಪಶ್ವಿಮ ದೆಹಲಿಯ ನಾರಾಯಣ ಇಂಡಸ್ಟ್ರಿಯ ಪ್ರದೇಶದಲ್ಲಿ ವರದಿಯಾಗಿದೆ. ಮೃತರನ್ನು ಕಾರ್ಖಾನೆಯ ಹೌಸ್ ಕೀಪಿಂಗ್ ಕೆಲಸ ಮಾಡುವ ಕುಲ್ವಾಂತ್ ಸಿಂಗ್ (30), ದೀಪಕ್ ಕುಮಾರ್ (26), ಸನ್ನಿ (33) ಎಂದು ಗುರುತಿಸಲಾಗಿದೆ. ಸುರಾಜ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದಾರೆ ಅವರನ್ನು ದೀನ್ ದಯಾಳ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಫ್ಯಾಕ್ಟರಿಯಲ್ಲಿನ ಲಿಫ್ಟ್ ಈ ಹಿಂದೆ

ಲಿಫ್ಟ್ ಕುಸಿದು ಬಿದ್ದು ➤ ಮೂವರು ಮೃತ್ಯು, ಓರ್ವನಿಗೆ ಗಾಯ..!!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಮದ್ಯ ಸೇವಿಸಿ ವಿಮಾನದಲ್ಲಿ ಗದ್ದಲ ➤  ಇಬ್ಬರು ಅರೆಸ್ಟ್..!

(ನ್ಯೂಸ್ ಕಡಬ)newskadaba.com  ಪಟ್ನಾ, ಜ.09. ವಿಮಾನದಲ್ಲಿ ಪ್ರಯಾಣಿಕರ ಅನುಚಿತ ವರ್ತನೆ ಮುಂದುವರೆದಿದ್ದು, ಇಂಡಿಗೋ ವಿಮಾನ ಹಾರಾಟದ ಮಾರ್ಗ ಮಧ್ಯ ಮಧ್ಯದಲ್ಲಿ ಕುಡಿದು ಗದ್ದಲ ಉಂಟುಮಾಡಿದ ಆರೋಪದ ಮೇರೆಗೆ ಕೇಂದ್ರೀಯ ಕೈಗಾರಿಕಾ ಭದ್ರತಾ ಪಡೆ ನೆರವಿನಿಂದ ಇಬ್ಬರು ಪ್ರಯಾಣಿಕರನ್ನು ಪಾಟ್ನಾ ವಿಮಾನ ನಿಲ್ದಾಣದ ಪೊಲೀಸರು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಇಂಡಿಗೋ ಮ್ಯಾನೇಜರ್ ನೀಡಿದ ಲಿಖಿತ ದೂರಿನ ಆಧಾರದ ಮೇಲೆ ಅನುಚಿತ ವರ್ತನೆ ತೋರಿದ ಪ್ರಯಾಣಿಕರನ್ನು ಬಂಧಿಸಲಾಗಿದೆ ಎಂದು ಪಾಟ್ನಾ ವಿಮಾನ ನಿಲ್ದಾಣ ಠಾಣಾಧಿಕಾರಿ ತಿಳಿಸಿದ್ದಾರೆ. ರೋಹಿತ್ ಮತ್ತು

ಮದ್ಯ ಸೇವಿಸಿ ವಿಮಾನದಲ್ಲಿ ಗದ್ದಲ ➤  ಇಬ್ಬರು ಅರೆಸ್ಟ್..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದಿ| ಕೇದಾರ್ ಸಿಂಗ್ ಮಾಜಿ ಶಾಸಕನ ಮೊಮ್ಮಗನ ಥಳಿಸಿ ಕೊಲೆ

(ನ್ಯೂಸ್ ಕಡಬ)newskadaba.com ಉತ್ತರಪ್ರದೇಶ, ಜ.09. ಕೋಪಗಂಜ್ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ ದಿವಂಗತ ಮಾಜಿ ಶಾಸಕ ಕೇದಾರ್ ಸಿಂಗ್ ಅವರ 35 ವರ್ಷದ ಮೊಮ್ಮಗನನ್ನು ಹೊಡೆದು ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ರಾತ್ರಿ 10 ಗಂಟೆಯ ಸುಮಾರಿಗೆ ಮಹುವಾರ್ ಗ್ರಾಮದಲ್ಲಿ ಏಳು-ಎಂಟು ಜನರ ಗುಂಪು ಹಿಮಾಂಶು ಸಿಂಗ್ ಅವರನ್ನು ಹೊಡೆದು ಹತ್ಯೆ ಮಾಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತ್ರಿಭುವನ್ ನಾಥ್ ತ್ರಿಪಾಠಿ ತಿಳಿಸಿದ್ದಾರೆ. ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಮತ್ತು ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ

ದಿ| ಕೇದಾರ್ ಸಿಂಗ್ ಮಾಜಿ ಶಾಸಕನ ಮೊಮ್ಮಗನ ಥಳಿಸಿ ಕೊಲೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ: 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ➤ ಮುಂದುವರಿದ ತನಿಖೆ

(ನ್ಯೂಸ್ ಕಡಬ)newskadaba.com  ವಿಟ್ಲ, ಜ.09.  8 ನೇ ತರಗತಿಯ ವಿದ್ಯಾರ್ಥಿಯೋರ್ವ ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಪುಣಚ ರವೀಂದ್ರ ಎಂಬವರ ಪುತ್ರ ಹೇಮಂತ್(14) ಎಂದು ಗುರುತಿಸಲಾಗಿದೆ. ಪುಣಚ ದೇವಿನಗರ ಶ್ರೀ ದೇವಿ ವಿದ್ಯಾಕೇಂದ್ರದಲ್ಲಿ ಹೇಮಂತ್ 8ನೇ ತರಗತಿ ವಿದ್ಯಾಭ್ಯಾಸ ಮಾಡುತ್ತಿದ್ದ‌. ಮನೆ ಮಂದಿಯೆಲ್ಲಾ ಪುಣಚ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮಕ್ಕೆ ಹೋಗಿದ್ದ ವೇಳೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆನ್ನಲಾಗಿದೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ ಎಂದು ವರದಿ

ವಿಟ್ಲ: 8ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ ➤ ಮುಂದುವರಿದ ತನಿಖೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Theft, crime, Robbery

ದೇವಸ್ಥಾನದಲ್ಲಿ 70,000 ಮೌಲ್ಯದ ನಗದು, ಇತರ ಬೆಲೆಬಾಳುವ ವಸ್ತುಗಳ ಕಳವು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಜ.09.  ದೇವಸ್ಥಾನವೊಂದಕ್ಕೆ ಅಪರಿಚಿತ ವ್ಯಕ್ತಿಗಳು ನುಗ್ಗಿ ಸುಮಾರು ರೂ. 70,000 ರೂಪಾಯಿ ನಗದು ಹೊಂದಿದ್ದ ಕಾಣಿಕೆ ಪೆಟ್ಟಿಗೆ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ಕದ್ದಿರುವ ಘಟನೆ ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯಲ್ಲಿ ವರದಿಯಾಗಿದೆ. ದಾಪೋಲಿ ಗ್ರಾಮದ ರೇಣುಕಾ ಮಾತಾ ಮಂದಿರದಲ್ಲಿ ಈ ಘಟನೆ ನಡೆದಿದೆ ಎಂದು ತಿಳಿದುಬಂದಿದೆ. ದೇವಸ್ಥಾನದ ಬಾಗಿಲಿನ ಬೀಗ ಒಡೆದಿರುವುದು ಮತ್ತು ಹಣದ ಪೆಟ್ಟಿಗೆ ಹಾಗೂ ದೇವಿಯ ವಿಗ್ರಹದ ಬೆಳ್ಳಿ ಸರ ನಾಪತ್ತೆಯಾಗಿರುವುದು ಪತ್ತೆಯಾಗಿದೆ. ಅರ್ಚಕರು ನೀಡಿರುವ ದೂರಿನ ಆಧಾರದ

ದೇವಸ್ಥಾನದಲ್ಲಿ 70,000 ಮೌಲ್ಯದ ನಗದು, ಇತರ ಬೆಲೆಬಾಳುವ ವಸ್ತುಗಳ ಕಳವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ಉಡುಪಿ: ಎರಡು ಪ್ರತ್ಯೇಕ ಗಾಂಜಾ ಪ್ರಕರಣ..! ➤ ಇಬ್ಬರು ಆರೋಪಿಗಳು ಅರೆಸ್ಟ್

(ನ್ಯೂಸ್ ಕಡಬ)newskadaba.com  ಮಣಿಪಾಲ, ಜ.09. ಗಾಂಜಾ ಸೇವನೆಯ ಎರಡು ಪ್ರಕರಣದಲ್ಲಿ ಇಬ್ಬರು ಯುವಕರನ್ನು ಉಡುಪಿ ಪಬ್ ಒಂದರ ಬಳಿ ಮಣಿಪಾಲ ಪೊಲೀಸರು ವಶಕ್ಕೆ ಪಡೆದಿದ್ದರು ಎನ್ನಲಾಗಿದೆ. ಪ್ರಕರಣವೊಂದರಲ್ಲಿ ಉಡುಪಿಯ ಚಿಟ್ಟಾಡಿಯ ಫರೇಶ್(20) ಹಾಗೂ ಮತ್ತೊಂದು ಪ್ರಕರಣದಲ್ಲಿ ಉಡುಪಿ ಒಳಕಾಡುವಿನ ಪ್ರತೀಕ್(22) ಎಂಬವರ ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ವೈದ್ಯಕೀಯ ವರದಿಯಲ್ಲಿ ಗಾಂಜಾ ಸೇವನೆ ಧೃಢವಾಗಿದೆ ಎಂದು ವರದಿ ತಿಳಿಸಿದೆ.  

ಉಡುಪಿ: ಎರಡು ಪ್ರತ್ಯೇಕ ಗಾಂಜಾ ಪ್ರಕರಣ..! ➤ ಇಬ್ಬರು ಆರೋಪಿಗಳು ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಲ್ಪೆ: ಲಾಡ್ಜ್ ನಲ್ಲಿ ತಂಗಿದ್ದ ವ್ಯಕ್ತಿ ಮೃತ್ಯು..! ➤ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ

(ನ್ಯೂಸ್ ಕಡಬ)newskadaba.com  ಮಲ್ಪೆ, ಜ.09. ಮಲ್ಪೆಯ ಲಾಡ್ಜ್ ನಲ್ಲಿ ತಂಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮೇಲ್ನೋಟಕ್ಕೆ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಮೃತಪಟ್ಟವರನ್ನು ಸುಶೀಲ್ ರಘುರಾಮ್ ಶೆಟ್ಟಿ(42) ಎಂದು ಗುರುತಿಸಲಾಗಿದೆ. ಇವರು ಮುಂಬಯಿ ನಿವಾಸಿಯಾಗಿದ್ದು, ಮುಂಬಯಿಯಿಂದ  ಊರಿಗೆ ಬಂದ ಇವರು ಮಲ್ಪೆಯ ಲಾಡ್ಜ್ ನಲ್ಲಿ ತಂಗಿದ್ದರು ಎಂದು ತಿಳಿದುಬಂದಿದೆ. ಈ ಕುರಿತು ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ಮಲ್ಪೆ: ಲಾಡ್ಜ್ ನಲ್ಲಿ ತಂಗಿದ್ದ ವ್ಯಕ್ತಿ ಮೃತ್ಯು..! ➤ ಹೃದಯಾಘಾತದಿಂದ ಮೃತಪಟ್ಟಿರುವ ಶಂಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಭೀಕರ ರಸ್ತೆ ಅಪಘಾತ ➤ 40 ಮಂದಿ ಮೃತ್ಯು, 85 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ದಕ್ಷಿಣ ಅಫ್ರಿಕಾ, ಜ.09.   ಸಾರ್ವಜನಿಕ ಬಸ್‌ವೊಂದರ ಟೈರ್ ಪಂಕ್ಚರ್ ಆಗಿ ಎದುರಿನಿಂದ ಬರುತ್ತಿದ್ದ ಮತ್ತೊಂದು ಬಸ್‌ಗೆ ಢಿಕ್ಕಿ ಹೊಡೆದು ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ 40 ಮಂದಿ ಮೃತಪಟ್ಟ ಹಾಗೂ 85 ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ದಕ್ಷಿಣ ಅಫ್ರಿಕಾದ ಸೆನೆಗಲ್‌ ದೇಶದ ರಾಜಧಾನಿ ಡಾಕಾರ್‌ನಲ್ಲಿ ವರದಿಯಾಗಿದೆ.   85 ಮಂದಿ ಗಾಯಾಳುಗಳ ಪೈಕಿ ಹಲವರ ಸ್ಥಿತಿ ಚಿಂತಾಜನಕವಾಗಿದ್ದು ಮೃತ್ಯುವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. ಕಾಫ್ರಿನ್

ಭೀಕರ ರಸ್ತೆ ಅಪಘಾತ ➤ 40 ಮಂದಿ ಮೃತ್ಯು, 85 ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top