ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ಹೆಚ್ಚಾದ ಹುಚ್ಚು ನಾಯಿ ಹಾವಳಿ..! ➤ ಹಲವರಿಗೆ ಕಡಿತ

(ನ್ಯೂಸ್ ಕಡಬ)newskadaba.com ಉಪ್ಪಿನಂಗಡಿ, ಜ. 09. ಹುಚ್ಚುನಾಯಿಯ ಹಾವಳಿ ಮತ್ತೆ ಆರಂಭವಾಗಿದ್ದು,  ಐದಾರು ಮಂದಿಗೆ ಹುಚ್ಚು ನಾಯಿಯೊಂದು ಕಚ್ಚಿರುವ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ದ್ವಿಚಕ್ರ ವಾಹನ ಚಲಾಯಿಸಲು ಮುಂದಾಗಿದ್ದ ಪತ್ರಕರ್ತರೋರ್ವರ ಮೇಲೆ ದಾಳಿ ಮಾಡಿದ ಹುಚ್ಚು ನಾಯಿ ಅವರ ಕಾಲನ್ನು ಕಚ್ಚಿ ಗಂಭೀರ ಗಾಯಗೊಳಿಸಿದೆ. ಗಾಯಾಳುವನ್ನು ಉಪ್ಪಿನಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ವ್ಯಕ್ತಿಯೋರ್ವರ ಮೇಲೆ ದಾಳಿ ನಡೆಸಿ ಓಡಿ ಹೋಗುವ ಸಮಯದಲ್ಲಿ ಸ್ಥಳದಲ್ಲೇ ಇದ್ದ ಕಾರ್ಮಿಕನಿಗೆ ಕಚ್ಚಿದ್ದು, […]

ಉಪ್ಪಿನಂಗಡಿ: ಹೆಚ್ಚಾದ ಹುಚ್ಚು ನಾಯಿ ಹಾವಳಿ..! ➤ ಹಲವರಿಗೆ ಕಡಿತ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

13 ವರ್ಷದ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದ 47 ವರ್ಷದ ಶಿಕ್ಷಕ!

(ನ್ಯೂಸ್ ಕಡಬ) newskadaba.com ಕಾನ್ಪುರ, ಜ.09.   47 ವರ್ಷದ ಶಿಕ್ಷಕನೋರ್ವ 13 ವರ್ಷದ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದಿರುವ ಘಟನೆ ಕನೌಜ್ ಬಳಿ ವರದಿಯಾಗಿದೆ. ಶಿಕ್ಷಕ ವಿದ್ಯಾರ್ಥಿನಿಗೆ ಪ್ರೇಮ ಪತ್ರವನ್ನು ಬರೆದು, ಅದನ್ನು ಓದಿದ ಬಳಿಕ ಹರಿದು ಹಾಕು ಎಂದಿದ್ದಾನೆ. ಶಿಕ್ಷಕನ ಈ ಪ್ರೇಮ ಪತ್ರವನ್ನು ಓದಿದ ಬಳಿಕ ಅದನ್ನು ವಿದ್ಯಾರ್ಥಿನಿ ತಮ್ಮ ಪೋಷಕರಿಗೆ ತೋರಿಸಿದ್ದಾಳೆ ಎನ್ನಲಾಗಿದೆ. ವಿದ್ಯಾರ್ಥಿನಿಯ ಪೋಷಕರು ಠಾಣೆಯಲ್ಲಿ ಶಿಕ್ಷಕನ ವಿರುದ್ಧ ದೂರು ದಾಖಲಿಸಿದ್ದಾರೆ. ಠಾಣೆಗೆ ಹೋಗುವ ಮೊದಲು ಪೋಷಕರು ಶಿಕ್ಷಕನ ಬಳಿ ಹೋಗಿ,

13 ವರ್ಷದ ವಿದ್ಯಾರ್ಥಿನಿಗೆ ಪ್ರೇಮ ಪತ್ರ ಬರೆದ 47 ವರ್ಷದ ಶಿಕ್ಷಕ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ಉಡುಪಿ: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ ➤ ಇಬ್ಬರು ಆರೋಪಿಗಳು ಪರಾರಿ

(ನ್ಯೂಸ್ ಕಡಬ)newskadaba.com ಕಾಪು, ಜ.09. ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿನ ಅಕ್ರಮ ಕಸಾಯಿ ಖಾನೆಗೆ ಪೊಲೀಸರು ದಾಳಿ ನಡೆಸಿದ್ದಾರೆ ಎನ್ನಲಾಗಿದೆ. ಈ ಕುರಿತು ಖಚಿತ ಮಾಹಿತಿ ಪಡೆದ ಪೊಲೀಸರು ಮಲ್ಲಾರು ಗ್ರಾಮದ ಬಡಗರ ಗುತ್ತು ಎಂಬಲ್ಲಿಗೆ ತಲುಪಿ ಅಲ್ಲಿನ ಫ್ಯಾಕ್ಟರಿಯ ಸಮೀಪ ಮರೆಯಲ್ಲಿ ನಿಂತು ನೋಡಿದಾಗಿ ಹಿಂಭಾಗದ ಹಾದಿಯಲ್ಲಿ ಇಬ್ಬರು ವ್ಯಕ್ತಿಗಳು ಸೇರಿಕೊಂಡು ದನದ ಮಾಂಸವನ್ನು ಕಟಾವು ಮಾಡುತ್ತಿರುವುದು ಕಮಡುಬಂದಿದೆ ಎನ್ನಲಾಗಿದೆ. ಈ ವೇಳೆ ಮೊಹಮ್ಮದ್ ಆರೀಫ್ ಹಾಗೂ ಇನ್ನೋರ್ವ ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ ಸುಮಾರು 200

ಉಡುಪಿ: ಅಕ್ರಮ ಕಸಾಯಿ ಖಾನೆಗೆ ಪೊಲೀಸರ ದಾಳಿ ➤ ಇಬ್ಬರು ಆರೋಪಿಗಳು ಪರಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಯುವಕನಿಗೆ ಹಲ್ಲೆ ಪ್ರಕರಣ ➤ ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 09. ಇಲ್ಲಿನ ಅಪ್ರಾಪ್ತ ವಯಸ್ಸಿನ ಬಾಲಕಿಯನ್ನು ಭೇಟಿಯಾಗಲು ಬಂದ ಕಲ್ಲುಗುಂಡಿಯ ಯುವಕನ ಮೇಲೆ ತಂಡವೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಬಂಧಿತರನ್ನು ರಾಧಾಕೃಷ್ಣ(45) ಹಾಗೂ ವಿಶ್ವಾಸ್. ಎನ್ (19) ಎಂದು ಗುರುತಿಸಲಾಗಿದೆ. ಜ. 05ರಂದು ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾದ ಯುವತಿಯನ್ನು ಭೇಟಿಯಾಗಲು ಸುಬ್ರಹ್ಮಣ್ಯಕ್ಕೆ ಬಂದಿದ್ದ ಯುವಕನನ್ನು ಕುಮಾರಧಾರ ಬಳಿಯ ಹಳೆ ಕಟ್ಟಡದ ಕೋಣೆಯೊಳಗೆ ಕೂಡಿ ಹಾಕಿದ ಬಳಿಕ ತಂಡವು ಅತನಿಗೆ ಹಲ್ಲೆ

ಸುಬ್ರಹ್ಮಣ್ಯ: ಯುವಕನಿಗೆ ಹಲ್ಲೆ ಪ್ರಕರಣ ➤ ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಪೂಜಾ ಸಾಮಗ್ರಿ ಗೋದಾಮಿಗೆ ತಗುಲಿದ ಬೆಂಕಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.09.   ಪೂಜಾ ಸಾಮಗ್ರಿ ಗೋದಾಮಿ​​ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ಬೆಂಗಳೂರಿನ ಬಸವನಗುಡಿಯ ಡಿವಿಜಿ ರಸ್ತೆ ಬಳಿ ವರದಿಯಾಗಿದೆ. ಪೂಜಾ ಸಾಮಾಗ್ರಿಗಳಿದ್ದ ಸತೀಶ್ ಸ್ಟೋರ್‌ ಎಂಬ ಗೋದಾಮಿ​ಗೆ ದಿಢೀರ್​ ಬೆಂಕಿ ತಗುಲಿದೆ ಎನ್ನಲಾಗಿದೆ. ನೋಡನೋಡುತ್ತಿದ್ದಂತೆಯೇ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ. ಗೋದಾಮಿನಲ್ಲಿ ಕರ್ಪೂರ, ಊದಿನ ಕಡ್ಡಿ , ದೀಪದ ಎಣ್ಣೆ ಇದ್ದವು, ಇದರಿಂದ ಕೆಲವೇ ಕ್ಷಣಗಳಲ್ಲಿ ಬೆಂಕಿ ಮುಗಿಲೆತ್ತರಕ್ಕೆ ಚಿಮ್ಮಿದೆ ಎನ್ನಲಾಗಿದೆ. ಗೋದಾಮಿನಲ್ಲಿ ಬೆಂಕಿ​ ಹೊತ್ತಿ ಉರಿಯುವುದಕ್ಕೆ ಆರಂಭವಾಗುತ್ತಿದ್ದಂತೆಯೇ ಅಕ್ಕಪಕ್ಕದ ಮೆನೆಯವರೆಲ್ಲಾ ಗಾಬರಿಯಾಗಿ ಹೊರ

ಪೂಜಾ ಸಾಮಗ್ರಿ ಗೋದಾಮಿಗೆ ತಗುಲಿದ ಬೆಂಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ ➤ ಚಕ್ರ ಹರಿದು ರೈತ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಜ. 09.  ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ಪ್ರೇಕ್ಷಕನ ಮೇಲೆ ಗಾಡಿಯ ಚಕ್ರ ಹರಿದ ಪರಿಣಾಮ ಓರ್ವ ರೈತ ಮೃತಪಟ್ಟು, ಮತ್ತೋರ್ವ ಬಾಲಕ ತೀವ್ರವಾಗಿ ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆಯ ಚಿಕ್ಕಮಂಡ್ಯ ಗ್ರಾಮದ ಬಳಿ ನಡೆದಿದೆ. ಮೃತಪಟ್ಟ ರೈತನನ್ನು ಕೀಲಾರ ಗ್ರಾಮದ ನಾಗರಾಜು (42) ಮತ್ತು ಗಾಯಗೊಂಡ ಬಾಲಕನನ್ನು ಹುಲಿವಾನ ಗ್ರಾಮದ ಋತ್ವಿಕ್ (10) ಎಂದು ಗುರುತಿಸಲಾಗಿದೆ. ಹಳ್ವಿಕೇಶ್ವರ ಬೋರೇಶ್ವರ ಹಾಗೂ ರೈತ ಮಿತ್ರ ಬಳಗದ ವತಿಯಿಂದ ಚಿಕ್ಕಮಂಡ್ಯ ಗ್ರಾಮದ ಬಳಿ

ಎತ್ತಿನಗಾಡಿ ಓಟದ ಸ್ಪರ್ಧೆ ವೇಳೆ ದುರಂತ ➤ ಚಕ್ರ ಹರಿದು ರೈತ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಎಂಟನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ. 08. ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ಗ್ರಾಮದ ಮಣಿಲದಲ್ಲಿ ಭಾನುವಾರದಂದು ನಡೆದಿದೆ.   ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮಣಿಲ ರವೀಂದ್ರ ಗೌಡರ ಪುತ್ರ ಹೇಮಂತ್ ಎಂದು ಗುರುತಿಸಲಾಗಿದೆ. ಇಲ್ಲಿನ ಪ್ರೌಢಶಾಲೆಯಲ್ಲಿ 8ನೇ ತರಗತಿಯ ವಿದ್ಯಾರ್ಥಿಯಾಗಿದ್ದ ಈತ ಮನೆ ಮಂದಿಯೆಲ್ಲ ಪುಣಚ ದೇವಸ್ಥಾನದಲ್ಲಿ ಅಯ್ಯಪ್ಪ ವ್ರತಧಾರಿಗಳು ಇರುಮುಡಿ ಕಟ್ಟುವ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ತರಗತಿಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಯಾಗಿದ್ದ ಈತ ಬೆಳಗ್ಗೆ ಪೂಜೆಗೆ

ಬಂಟ್ವಾಳ: ಎಂಟನೇ ತರಗತಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಡ ರೈತನ ಗುಡಿಸಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ➤  50 ಸಾವಿರ ರೂ. ಮೌಲನ್ಯ ದಿನಸಿ ಸಾಮಗ್ರಿ ಸುಟ್ಟು ಭಸ್ಮ..!!

(ನ್ಯೂಸ್ ಕಡಬ) newskadaba.com ಮೈಸೂರು, ಜ.08.  ಕಿಡಿಗೇಡಿಗಳು .50 ಸಾವಿರ ಮೌಲ್ಯದ ದಿನಸಿ ಸಾಮಗ್ರಿಗಳಿಗೆ ಬೆಂಕಿ ಹಾಕಿರುವ ಘಟನೆ ಬಾರಸೆ ಕೊಪ್ಪಲು ಗ್ರಾಮದಲ್ಲಿ ಸಂಭವಿಸಿದೆ. ಪಿರಿಯಾಪಟ್ಟಣ ತಾಲೂಕಿನ ಬೆಟ್ಟದಪುರ ಪೊಲೀಸ್‌ ಠಾಣೆ ವ್ಯಾಪ್ತಿಗೆ ಸೇರಿದ ಬಾರಸೆ ಕೊಪ್ಪಲು ಗ್ರಾಮದ ರಾಜೆಅರಸ್‌ ಅವರ ಜಮೀನಿನಲ್ಲಿ ಘಟನೆ ನಡೆದಿದ್ದು, ಬೆಳತ್ತೂರು ಗ್ರಾಮದ ರೈತ ಪುರುಷೋತ್ತಮ ಕಳೆದ ಒಂದು ವರ್ಷಗಳ ಹಿಂದೆ ಬಾರಿಸೆ ಕೊಪ್ಪಲು ಗ್ರಾಮದಲ್ಲಿ ರಾಜೆ ಅರಸ್‌ ಎಂಬವರಿಗೆ ಸೇರಿದ ಜಮೀನನ್ನು ಕೃಷಿ ಮಾಡಲು ಗುತ್ತಿಗೆ ಪಡೆದು ಗುಡಿಸಿಲು ಹಾಕಿಕೊಂಡು

ಬಡ ರೈತನ ಗುಡಿಸಲಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ➤  50 ಸಾವಿರ ರೂ. ಮೌಲನ್ಯ ದಿನಸಿ ಸಾಮಗ್ರಿ ಸುಟ್ಟು ಭಸ್ಮ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತದಿಂದ 12 ವರ್ಷದ ಬಾಲಕ‌ ಮೃತ್ಯು..!!

(ನ್ಯೂಸ್ ಕಡಬ) newskadaba.com ಕೊಡಗು, ಜ.08.  ಬಾಲಕ‌ನೋರ್ವ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮಡಿಕೇರಿ ಜಿಲ್ಲೆಯ ಕುಶಾಲನಗರ ತಾಲ್ಲೂಕಿನ ಕೂಡುಮಂಗಳೂರು ಗ್ರಾಮದ ಬಳಿ ವರದಿಯಾಗಿದೆ. ಮೃತಬಾಲಕನನ್ನು ಕೀರ್ತನ್ (12) ಎಂದು ಗುರುತಿಸಲಾಗಿದೆ. ಈತ ಕೊಪ್ಪ ಭಾರತ ಮಾತಾ ಶಾಲೆಯಲ್ಲಿ 6 ನೇ ತರಗತಿ ಓದುತ್ತಿದ್ದನು ಎನ್ನಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ಈತ ರವಿವಾರದಂದು ಆಸ್ಪತ್ರೆ ಕರೆದೊಯ್ಯವ ವೇಳೆ ದಾರಿ‌ಮಧ್ಯೆ ಮೃತಪಟ್ಟಿದ್ದಾನೆ ಎಂದು ತಿಳಿದು ಬಂದಿದೆ.

ಹೃದಯಾಘಾತದಿಂದ 12 ವರ್ಷದ ಬಾಲಕ‌ ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು ಹಾಗೂ ಮೂವರಿಗೆ ಗಾಯ

ನ್ಯೂಸ್ ಕಡಬ) newskadaba.com ಕಾಸಗೋಡು, ಜ.08. ರಸ್ತೆ ಬದಿ ನಿಂತಿದ್ದ ಲಾರಿಯ ಹಿಂಬದಿಗೆ ಕಾರೊಂದು ಢಿಕ್ಕಿ ಹೊಡೆದ ಪರಿಣಾಮ ಓರ್ವ ಯುವಕ ಸ್ಥಳದಲ್ಲೇ ಮೃತಪಟ್ಟು, ,ಮೂವರು ಗಾಯಗೊಂಡ ಘಟನೆ ಕಾಸರಗೋಡು ನಗರದಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಚೆಂಗಳ ನಿವಾಸಿ ಸಂಶುದ್ದೀನ್ ಎಂಬುವರ ಪುತ್ರ ಮೊಹಮ್ಮದ್ ಸಾಹಿಲ್ (21) ಎಂದು ಗುರುತಿಸಲಾಗಿದೆ. ಸಾಹಿಲ್ ಅಣಂಗೂರು ಕಡೆಯಿಂದ ಮೂವರು ಸ್ನೇಹಿತರ ಜೊತೆ ಕಾರಿನಲ್ಲಿ ಬರುತ್ತಿದ್ದಾಗ ನಿಂತಿದ್ದ ಲಾರಿಯ ಹಿಂಬದಿಗೆ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಇದರಿಂದ ಸಾಹಿಲ್ ಸ್ಥಳದಲ್ಲೇ ಮೃತಪಟ್ಟಿರೆ ಗಂಭೀರವಾಗಿ

ನಿಂತಿದ್ದ ಲಾರಿಗೆ ಕಾರು ಢಿಕ್ಕಿ ➤ ಯುವಕ ಸ್ಥಳದಲ್ಲೇ ಮೃತ್ಯು ಹಾಗೂ ಮೂವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top