ಕ್ರೈಮ್ ನ್ಯೂಸ್

ಕೆಲಸ ಮಾಡುತ್ತಿದ್ದ ಮನೆಯಿಂದ ಚಿನ್ನಾಭರಣವನ್ನು ಕದ್ದ ಖತರ್ನಾಕ್ ಮಹಿಳೆ ಅರೆಸ್ಟ್.!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಕೆಲಸ ಮಾಡುತ್ತಿದ್ದ ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಖತರ್ನಾಕ್ ಮಹಿಳೆಯನ್ನು ಅಮೃತಹಳ್ಳಿ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಅಮೃತಹಳ್ಳಿಯ ಮೋನಿಕಾ ಎಂದು ಗುರುತಿಸಲಾಗಿದೆ. ಬಂಧಿತಳಿಂದ 2.30 ಲಕ್ಷ ಮೌಲ್ಯದ 40 ಗ್ರಾಂ ತೂಕದ ಚಿನ್ನಾಭರಣಗಳನ್ನು ಜಪ್ತಿಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ಡಿಸಿಪಿ ಡಾ.ಅನೂಪ್ ಎ.ಶೆಟ್ಟಿ ತಿಳಿಸಿದ್ದಾರೆ. ಅಮೃತಹಳ್ಳಿಯ ಸಂಗೀತಾ ರವರು ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮೋನಿಕಾ ಎಂಬ ಮಹಿಳೆಯು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕಳ್ಳತನ ಮಾಡಿಕೊಂಡು […]

ಕೆಲಸ ಮಾಡುತ್ತಿದ್ದ ಮನೆಯಿಂದ ಚಿನ್ನಾಭರಣವನ್ನು ಕದ್ದ ಖತರ್ನಾಕ್ ಮಹಿಳೆ ಅರೆಸ್ಟ್.!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤  ಯುವಕನ ವಿರುದ್ಧ ದೂರು ದಾಖಲು..!!

(ನ್ಯೂಸ್ ಕಡಬ) newskadaba.com ಪುತ್ತೂರು, ಜ.08. ವಿದ್ಯಾರ್ಥಿನಿಯಾಗಿರುವ ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿರುವ ಮತ್ತು ಬೆದರಿಕೆಯೊಡ್ಡಿರುವ ಆರೋಪದಲ್ಲಿ ಯುವಕನೊಬ್ಬನ ವಿರುದ್ಧ ಸಂಪ್ಯ ಪೊಲೀಸ್‌ ಠಾಣೆಯಲ್ಲಿ ಪೋಕ್ಸೋ ಮತ್ತು ಬೆದರಿಕೆಯ ಪ್ರತ್ಯೇಕ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದ ಮಡ್ಯಂಗಳ ನಿವಾಸಿ ನಿತೀಶ್‌ ರೈ ಎಂದು ತಿಳಿದುಬಂದಿದೆ. ಈತ, ಬಾಲಕಿಯೊಬ್ಬಳನ್ನು ಪ್ರೀತಿ ಮಾಡುವಂತೆ ಒತ್ತಾಯಿಸಿ ಆಕೆಗೆ ಲೈಂಗಿಕ ಕಿರುಕುಳ ನೀಡಿದ್ದು, ಪದೇ ಪದೇ ಆಕೆಗೆ ಮೊಬೈಲ್‌ಗೆ ಕರೆ ಮಾಡಿ ಕಿರುಕುಳ

ಪುತ್ತೂರು: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤  ಯುವಕನ ವಿರುದ್ಧ ದೂರು ದಾಖಲು..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವ್ಯಕ್ತಿ ಹತ್ಯೆ ➤ ದಂಪತಿ ಸೆರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಕೊಲೆ ಮಾಡಿ ದ್ವಿಚಕ್ರ ವಾಹನದಲ್ಲಿ ಮೃತದೇಹವನ್ನು ಸಾಗಿಸಿ ಮೃತದೇಹವನ್ನು ನಿರ್ಜನ ಪ್ರದೇಶದ ರಸ್ತೆಯ ಎಸೆದು ಬಂದ ಪ್ರಕರಣವನ್ನು ಬೇಧಿಸಿರುವ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು ದಂಪತಿ ಸೇರಿದಂತೆ ಮೂವರನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಎಲೆಕ್ಟ್ರಾನಿಕ್ ಸಿಟಿಯ ರೀನಾ, ಗಂಗೇಶ್ ಹಾಗೂ ಬಿಜೋಯ್ ಮತ್ತು ಕೊಲೆಯಾದ ವ್ಯಕ್ತಿಯನ್ನು ನಿಬಾಶೀಶ್ ಪಾಲ್ ಎಂದು ಗುರುತಿಸಲಾಗಿದೆ. ಬಂಧಿತ ದಂಪತಿ ನಿಬಾಶೀಶ್ ಪಾಲ್ ಎಂಬಾತನನ್ನು ಕೊಲೆ ಮಾಡಿದ ನಂತರ ಹೆಣ ಸಾಗಿಸಲು ಮತ್ತೊಬ್ಬ ಆರೋಪಿ

ವ್ಯಕ್ತಿ ಹತ್ಯೆ ➤ ದಂಪತಿ ಸೆರೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ.!!!

(ನ್ಯೂಸ್ ಕಡಬ) newskadaba.com ಉಡುಪಿ, ಜ.08.  ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯೋರ್ವನಿಗೆ ರಿಟ್ಜ್ ಕಾರು ಢಿಕ್ಕಿ ಹೊಡೆದು ಸುಮಾರು 15 ಮೀಟರ್ ಎಳೆದುಕೊಂಡು ಹೋದ ಘಟನೆ ಮಲ್ಪೆ ಕಾರ್ನೆಟ್ ಜಂಕ್ಷನ್ ಬಳಿ ವರದಿಯಾಗಿದೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಈ ಭಯನಕ ಅಪಘಾತದ ದೃಶ್ಯವು ಸಿಸಿಟಿವಿ ಕ್ಯಾಮರದಲ್ಲಿ ಸೆರೆಯಾಗಿದೆ. ಮಲ್ಪೆ ಕಾರ್ನೆಟ್ ಜಂಕ್ಷನ್  ಬಳಿ ವ್ಯಕ್ತಿಯೋರ್ವ ಸ್ಕೂಟಿ ಕ್ರಾಸ್ ಮಾಡುತ್ತಿದ್ದ ವೇಳೆ ಸ್ಪೀಡ್ ಆಗಿ ಬಂದ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಸ್ಕೂಟಿ  ಸವಾರನಿಗೆ ಸಣ್ಣ

ಸ್ಕೂಟಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ.!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿಟ್ ಆ್ಯಂಡ್ ರನ್ ಪ್ರಕರಣ ➤  ಆರೋಪಿ ಟೆಕ್ಕಿ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಹಿಟ್ ಆ್ಯಂಡ್ ರನ್ ಪ್ರಕರಣವೊಂದರಲ್ಲಿ ಇಬ್ಬರು ಮಹಿಳೆಯರ ಸಾವಿಗೆ ಕಾರಣನಾಗಿದ್ದ ಟೆಕ್ಕಿಯೊಬ್ಬನನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ ಎಂದು ತಿಳಿದುಬಂದಿದೆ. ಗುಂಟೂರು ಮೂಲದ ಸಾಫ್ಟ್ ವೇರ್ ಎಂಜಿನಿಯರ್ ಬಯ್ಯ ವೆಂಕಟ ಸಂತೋಷ್ ಅಭಿರಾಮ್ ನನ್ನು ಬಂಧನಕ್ಕೊಳಪಡಿಸಿರುವ ಕೆ.ಆರ್.ಪುರಂ ಸಂಚಾರಿ ಪೊಲೀಸರು, ಆತನಿಂದ ಇನ್ನೋವಾ ಕಾರನ್ನು ವಶಕ್ಕೆ ಪಡೆದುಕೊಂದಿದ್ದಾರೆ ಎನ್ನಲಾಗಿದೆ. ಅತೀವೇಗವಾಗಿ ಕಾರು ಚಲಾಯಿಸಿಕೊಂಡು ಬಂದಿರುವ ಸಂತೋಷ್, ಆಟೋಗೆ ಗುದ್ದಿಸಿ ಪರಾರಿಯಾಗಿದ್ದ. ಇದರಿಂದ ಹಜೀರಾ (40) ಮತ್ತು ಅವರ ಸೊಸೆ ಹಸೀನಾ ಮೃತಪಟ್ಟಿದ್ದರು ಎಂದು

ಹಿಟ್ ಆ್ಯಂಡ್ ರನ್ ಪ್ರಕರಣ ➤  ಆರೋಪಿ ಟೆಕ್ಕಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮರಕ್ಕೆ ಢಿಕ್ಕಿ ಹೊಡೆದ ಖಾಸಗಿ ಶಾಲಾ ಬಸ್..!! ➤ ಚಾಲಕ ಹಾಗೂ ಮಕ್ಕಳಿಗೆ ಗಾಯ

(ನ್ಯೂಸ್ ಕಡಬ) newskadaba.com ದಾವಣಗೆರೆ, ಜ.08. ಚಾಲಕನ ನಿಯಂತ್ರಣ ತಪ್ಪಿ ಶಾಲಾ ಬಸ್ಸೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಹಾಗೂ ಮಕ್ಕಳಿಗೆ ಗಾಯವಾಗಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ರಸ್ತೆ ಮಾಜಿಕೆರೆ ಬಳಿ ವರದಿಯಾಗಿದೆ. ಜಗಳೂರು ಪಟ್ಟಣದ ಎನ್.ಎಂ.ಕೆ ಖಾಸಗಿ ಶಾಲೆಯ ಬಸ್ ಅಪಘಾತಕ್ಕೀಡಾಗಿದೆ ಎನ್ನಲಾಗಿದೆ. ಅಪಘಾತದಲ್ಲಿ ಒಟ್ಟು 6 ಮಕ್ಕಳಿಗೆ ಗಂಭೀರವಾಗಿ ಗಾಯವಾಗಿದ್ದು, ಚಾಲಕನ ಸ್ಥಿತಿ ಚಿಂತಾಜನಕವಾಗಿದೆ. ಗಾಯಗೊಂಡ ಮಕ್ಕಳನ್ನು ಮತ್ತು ಚಾಲಕನನ್ನು ಕೂಡಲೇ ಜಗಳೂರು ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ

ಮರಕ್ಕೆ ಢಿಕ್ಕಿ ಹೊಡೆದ ಖಾಸಗಿ ಶಾಲಾ ಬಸ್..!! ➤ ಚಾಲಕ ಹಾಗೂ ಮಕ್ಕಳಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರಿಯಕನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ ➤ ಕೊಲೆಯ ರಹಸ್ಯ ಬಹಿರಂಗಪಡಿಸಿದ ಮಗಳು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಪ್ರಿಯಕರನೊಂದಿಗೆ ಸೇರಿ ಪತಿಯ ಹತ್ಯೆ ಮಾಡಿ, ಅತಿಯಾದ ಮದ್ಯಪಾನದಿಂದ ಮೃತಪಟ್ಟಿದ್ದಾನೆ ಎಂದು ಬಿಂಬಿಸಿದ್ದ ಪತ್ನಿಯನ್ನು ಮತ್ತು ಆಕೆಯ ಪ್ರಿಯಕನನ್ನು ನಂದಿನಿ ಲೇಔಟ್ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಅನಿತ (35) ಮತ್ತು ಆಕೆಯ ಪ್ರಿಯಕರ ರಾಕೇಶ್ ಹಾಗೂ ಮೃತರನ್ನು ಸಂಜಯನಗರದ ನಿವಾಸಿ ಆಂಜನೇಯ (45) ಎಂದು ಗುರುತಿಸಲಾಗಿದೆ. ಟೈಲ್ಸ್ ಕೆಲಸಗಾರನಾಗಿದ್ದ ಆಂಜನೇಯ, ನಿತ್ಯವೂ ಮದ್ಯಪಾನ ಮಾಡುತ್ತಿದ್ದು, ಕ್ಷುಲ್ಲಕ ವಿಚಾರಕ್ಕೆ ಪತ್ನಿಯೊಂದಿಗೆ ಜಗಳವಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರಿಯಕನ ಜೊತೆ ಸೇರಿ ಪತಿಯನ್ನು ಕೊಂದ ಪತ್ನಿ ➤ ಕೊಲೆಯ ರಹಸ್ಯ ಬಹಿರಂಗಪಡಿಸಿದ ಮಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಾಕೊಲೇಟ್ ಎಂದು ಇಲಿ ಪಾಷಾಣ ತಿಂದು ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com  ಶಿವಮೊಗ್ಗ, ಜ.08. ಚಾಕೊಲೇಟ್ ರೀತಿ ಕಂಡ ಇಲಿ ಪಾಷಾಣವನ್ನು ತಿಂದು ಮಗು ಮೃತಪಟ್ಟಿರುವ ಹೃದಯ ವಿದ್ರಾವಕ ಘಟನೆ ತೀರ್ಥಹಳ್ಳಿ ಯಲ್ಲಿ ವರದಿಯಾಗಿದೆ ಅಂಗನವಾಡಿ ಶಾಲೆಗೆ ಹೋಗಿದ್ದ ಪುಟ ಬಾಲಕ ಮನೆಗೆ ಮರಳಿದ್ದಾನೆ. ಈ ವೇಳೆ ಇಲಿ ಸಾಯಿಸಲು ಇಟ್ಟಿದ್ದ ಪಾಷಾಣ ಕಣ್ಣಿಗೆ ಕಾಣಿಸಿದೆ. ನೋಡುವುದಕ್ಕೆ ಚಾಕೊಲೆಟ್ ರೀತಿ ಕಂಡಿದ್ದ ಪಾಷಾಣವನ್ನು ಮಗು ತಿಳಿಯದೇ ತಿಂದುಬಿಟ್ಟಿದೆ. ಪಾಷಾಣ ತಿಂದ ಬಳಿಕ ಮಗುವಿನ ಆರೋಗ್ಯದಲ್ಲಿ ತೀವ್ರ ಏರುಪೇರು ಆಗಿ ಮೃತಪಟ್ಟಿದೆ ಎನ್ನಲಾಗಿದೆ.  

ಚಾಕೊಲೇಟ್ ಎಂದು ಇಲಿ ಪಾಷಾಣ ತಿಂದು ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ➤ ಕುಡಿದ ಅಮಲಿನಲ್ಲಿ ಪೇಪರ್‌ ಕಟರ್‌ನಿಂದ ಗಂಟಲು ಸೀಳಿ ಕೊಲೆ ಮಾಡಿದ ಭೂಪ !

(ನ್ಯೂಸ್ ಕಡಬ) newskadaba.com ನವದೆಹಲಿ, ಜ.08.  ಪೇಪರ್‌ ಕಟರ್‌ನಿಂದ ಕೊಂದು ಸ್ನೇಹಿತನ ದೇಹವನ್ನು ಸುಟ್ಟು ಹಾಕಿದ ಆರೋಪದ ಮೇಲೆ ಯುವಕನೊಬ್ಬನನ್ನು ಪೊಲೀಸರು ಬಂಧಿಸಿರುವ ಘಟನೆ ಉತ್ತರ ದೆಹಲಿಯ ವಜೀರಾಬಾದ್‌ ಪ್ರದೇಶದಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ವಜೀರಾಬಾದ್ ನಿವಾಸಿ ಮುನಿಶಿದ್ಧೀನ್ (27) ಎಂದು ಗುರುತಿಸಲಾಗಿದೆ. ಮುನಿಶಿದ್ಧೀನ್ ತನ್ನ ಸ್ನೇಹಿತನಾದ ರಶೀದ್ ನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಜೀರಾಬಾದ್‌ನ ರಾಮ್ ಘಾಟ್‌ನ ಮುಂಭಾಗದಲ್ಲಿ ಸುಟ್ಟ ಶವ ಬಿದ್ದಿರುವ ಬಗ್ಗೆ ಪೊಲೀಸರಿಗೆ ಮಾಹಿತಿ ಲಭಿಸಿದ್ದು, ದೇಹವು

ಸ್ನೇಹಿತನ ಪತ್ನಿಯೊಂದಿಗೆ ಅಕ್ರಮ ಸಂಬಂಧ ➤ ಕುಡಿದ ಅಮಲಿನಲ್ಲಿ ಪೇಪರ್‌ ಕಟರ್‌ನಿಂದ ಗಂಟಲು ಸೀಳಿ ಕೊಲೆ ಮಾಡಿದ ಭೂಪ ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಯೂರಿಯಾ ಮಿಶ್ರಿತ ನೀರು ಕುಡಿದು ನಾಲ್ಕು ಹಸುಗಳು ಮೃತ್ಯು..!!

(ನ್ಯೂಸ್ ಕಡಬ) newskadaba.com ಹನೂರು, ಜ.08.  ಬೆಳೆಗಳಿಗೆ ಹಾಕುವ ಯೂರಿಯಾ ಗೊಬ್ಬರ ಮಿಶ್ರಣವಾಗಿರುವ ನೀರನ್ನು ಕುಡಿದು ನಾಟಿ ಹಸುಗಳು ಧಾರುಣವಾಗಿ ಮೃತಪಟ್ಟ ಘಟನೆ ಹನೂರಿನ ಮುತ್ತು ಶೆಟ್ಟಿಯೂರು ಗ್ರಾಮದಲ್ಲಿ ವರದಿಯಾಗಿದೆ. ತಾಲೂಕಿನ ರಾಮಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮುತ್ತು ಶೆಟ್ಟಿಯೂರು ನಿವಾಸಿಗಳಾದ ಮುದಲೈಮುತ್ತು ತೇರೆಸ್ಸಾಮೇರಿ ಎಂಬುವರಿಗೆ ಸೇರಿದ ನಾಲ್ಕು ಹಸುಗಳು ಮೃತಪಟ್ಟಿದೆ. ಮುದಲೈ ಮುತ್ತು ಅವರಿಗೆ ಸೇರಿದ ಹಸುಗಳು ಎಂದಿನಂತೆ ಕಾಡಿನಿಂದ ಮನೆಗಳಿಗೆ ಹಿಂತುರುಗಿ ಬರುವಾಗ ಸಂಜೆ ಸಮಯದಲ್ಲಿ ಪಕ್ಕದ ಜಮೀನಿನ ತೋಟದವರು ಬೆಳೆಗಳಿಗೆ ಹಾಕುವ ಯೂರಿಯಾವನ್ನು

ಯೂರಿಯಾ ಮಿಶ್ರಿತ ನೀರು ಕುಡಿದು ನಾಲ್ಕು ಹಸುಗಳು ಮೃತ್ಯು..!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top