ಕ್ರೈಮ್ ನ್ಯೂಸ್

ಬಿಜೆಪಿಯ ಹಿರಿಯ ನಾಯಕ, ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ವಿಧಿವಶ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ಜ.08. ಬಿಜೆಪಿ ಹಿರಿಯ ನಾಯಕ ಹಾಗೂ ಪಶ್ಚಿಮ ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ಅವರು ರವಿವಾರ 5 ಗಂಟೆಗೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಿಧರಾದರು ಎಂದು ತಿಳಿದುಬಂದಿದೆ. ಇವರಿಗೆ 88 ವರ್ಷ ವಯಸ್ಸಾಗಿತ್ತು. ಮೂರು ಬಾರಿ ಉತ್ತರಪ್ರದೇಶ ವಿಧಾನಸಭೆಯ ಸ್ಪೀಕರ್ ಆಗಿದ್ದರು. ಡಿಸೆಂಬರ್ ನಲ್ಲಿ ಕೈ ಮುರಿತ ಹಾಗೂ ಉಸಿರಾಟ ಸಮಸ್ಯೆಯಿಂದಾಗಿ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಾದರು. ಒಂದು ವಾರಕ್ಕೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು […]

ಬಿಜೆಪಿಯ ಹಿರಿಯ ನಾಯಕ, ಬಂಗಾಳದ ಮಾಜಿ ರಾಜ್ಯಪಾಲ ಕೇಸರಿ ನಾಥ್ ತ್ರಿಪಾಠಿ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಟೆಬಿಲೈಜರ್ ಸ್ಪೋಟಗೊಂಡು ಓರ್ವ ಸ್ಥಳದಲ್ಲೇ ಮೃತ್ಯು..!!!  ➤   ಇನ್ನೋರ್ವನಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜ.08. ಸ್ಟೆಬಿಲೈಜರ್ ಸ್ಪೋಟಗೊಂಡು ತಂದೆ ಮೃತಪಟ್ಟು, ಮಗ ಗಂಭೀರವಾಗಿ ಗಾಯಗೊಂಡಿರುವ ಘಟನೆ ಶಿವಮೊಗ್ಗದಲ್ಲಿ ವರದಿಯಾಗಿದೆ. ಶರತ್ (39) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಶರತ್ ಪುತ್ರ ಸಂಚಿತ್ (12) ಗಂಭೀರವಾಗಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಈ ಕುರಿತು ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ತಿಳಿಸಿದೆ.    

ಸ್ಟೆಬಿಲೈಜರ್ ಸ್ಪೋಟಗೊಂಡು ಓರ್ವ ಸ್ಥಳದಲ್ಲೇ ಮೃತ್ಯು..!!!  ➤   ಇನ್ನೋರ್ವನಿಗೆ ಗಂಭೀರ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನೋರ್ವನ ಬರ್ಬರ ಹತ್ಯೆ..!!

(ನ್ಯೂಸ್ ಕಡಬ) newskadaba.com ಜಗಳೂರು, ಜ.08. ಯುವಕನೋರ್ವನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಜಗಳೂರು ತಾಲೂಕಿನ ಗೌರಿಪುರ ಗ್ರಾಮದ ಬಳಿ ವರದಿಯಾಗಿದೆ. ಮೃತ ಯುವಕನನ್ನು ರಾಮಕೃಷ್ಣ (30) ಎಂದು ಗುರುತಿಸಲಾಗಿದೆ. ರಾಮಕೃಷ್ಣ ಸ್ನೇಹಿತರ ಜೊತೆ ಹೊಸಕೆರೆ ಸಮೀಪದ  ಡಾಬಾದಲ್ಲಿ ಪಾರ್ಟಿ ಮಾಡುತ್ತಿದ್ದ ವೇಳೆ ಪರಸ್ಪರ ವಾಗ್ವಾದ ನಡೆದಿದೆ ಬಳಿಕ ಸ್ನೇಹಿತರು ರಾಮಕೃಷ್ಣನಿಗೆ ಕಬ್ಬಿಣದ ರಾಡ್ ಮತ್ತು ಕಲ್ಲುಗಳಿಂದ ತಲೆಗೆ ಹೊಡೆದು ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ

ಯುವಕನೋರ್ವನ ಬರ್ಬರ ಹತ್ಯೆ..!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶ್ರೀ ರಾಮ ಸೇನೆಯ ನಾಯಕನಿಗೆ ಗುಂಡಿನ ದಾಳಿ..!

(ನ್ಯೂಸ್ ಕಡಬ) newskadaba.com  ಬೆಳಗಾವಿ, ಜ.08. ಶ್ರೀರಾಮ ಸೇನೆಯ ಜಿಲ್ಲಾ ನಾಯಕನ ಮೇಲೆ ಗುಂಡಿನ ದಾಳಿ ನಡೆಸಿರುವ ಘಟನೆ ತಾಲೂಕಿನ ಹಿಂಡಲಗಾ ಗ್ರಾಮದ ಮರಾಠಿ ಶಾಲೆಯ ಎದುರು ಸಂಭವಿಸಿದೆ ಎನ್ನಲಾಗಿದೆ. ಶ್ರೀರಾಮ ಸೇನೆಯ ಜಿಲ್ಲಾ ಘಟಕದ ಅಧ್ಯಕ್ಷ ರವಿ ಹಾಗೂ ಹಿಂದೂ ರಾಷ್ಟ್ರ ಸೇನಾ ಮುಖಂಡ ಮನೋಜ್ ಗುಂಡೇಟಿನಿಂದ ಗಾಯಗೊಂಡಿದ್ದಾರೆ. ಗಾಯಗೊಂಡ ಇಬ್ಬರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ. ರವಿ ಹಾಗೂ ಅವರ ಮನೋಜ್‌ ರಾತ್ರಿ 8ರ ಸುಮಾರಿಗೆ ಕಾರಿನಲ್ಲಿ ತೆರಳುತ್ತಿದ್ದಾಗ ಇಬ್ಬರು ಬೈಕ್‌ ನಲ್ಲಿ ಬಂದು

ಶ್ರೀ ರಾಮ ಸೇನೆಯ ನಾಯಕನಿಗೆ ಗುಂಡಿನ ದಾಳಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅತ್ಯಾಚಾರ ಆರೋಪದಡಿ ಮಹಿಳೆಗೆ ಗುಂಡೇಟು ➤ ಬಾಲಕಿ ಅರೆಸ್ಟ್

 (ನ್ಯೂಸ್ ಕಡಬ) newskadaba.com ದೆಹಲಿ , ಜ.08. 50 ವರ್ಷದ ಮಹಿಳೆ ಮೇಲೆ ಗುಂಡು ಹಾರಿಸಿದ ಆರೋಪದ ಮೇಲೆ ಬಾಲಕಿಯೊಬ್ಬಳನ್ನು ಪೊಲೀಸರು ಬಂಧಿಸಿರುವ ಘಟನೆ ಈಶಾನ್ಯ ದೆಹಲಿಯ ಘೋಂಡಾ ಪ್ರದೇಶದ ಬಳಿ ವರದಿಯಾಗಿದೆ. ಗಾಯಗೊಂಡಿರುವ ಮಹಿಳೆಯನ್ನು ಖುರ್ಷಿದಾ ಎಂದು ಗುರುತಿಸಲಾಗಿದೆ. ಇವರು ಜಿಟಿಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಇವರ ಆರೋಗ್ಯ ಸ್ಥಿರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಗುಂಡೇಟಿಗೆ ಒಳಗಾದ ಘೋಂಡಾದ ಸುಬಾಷ್ ಮೊಹಲ್ಲಾದ ನಿವಾಸಿ ಖುರ್ಷಿದಾ ಅವರ ಮಗನ ವಿರುದ್ಧ ಇದೇ ಬಾಲಕಿ 2021ರಲ್ಲಿ ಅತ್ಯಾಚಾರ ಪ್ರಕರಣ

ಅತ್ಯಾಚಾರ ಆರೋಪದಡಿ ಮಹಿಳೆಗೆ ಗುಂಡೇಟು ➤ ಬಾಲಕಿ ಅರೆಸ್ಟ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
crime, arrest, suspected

ವಿಟ್ಲ: ಮಾದಕ ವಸ್ತು ಸೇವನೆ..! ➤  ಆರೋಪಿಗಳು ಅರೆಸ್ಟ್…

(ನ್ಯೂಸ್ ಕಡಬ) newskadaba.com  ವಿಟ್ಲ, ಜ.08. ಮಾದಕ ವಸ್ತು ಸೇವಿಸಿದ ಆರೋಪದಡಿ ವಿಟ್ಲದ ಕೊಳ್ನಾಡು ಗ್ರಾಮದ ಬೊಳ್ಪಾದೆಯಲ್ಲಿ ಇಬ್ಬರನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಅಬೂಬಕ್ಕರ್ ಸಿದ್ದೀಕ್ (30), ಕಬೀರ್ (30) ಎಂದು ಗುರುತಿಸಲಾಗಿದೆ. ವಿಟ್ಲ ಪೇಟೆಯಲ್ಲಿ ಕರ್ತವ್ಯದಲ್ಲಿದ್ದ ಪೊಲೀಸ್ ಉಪನಿರೀಕ್ಷಕ ಸಂದೀಪ್ ಕುಮಾರ್ ಶೆಟ್ಟಿ ಅವರಿಗೆ ದೊರೆತ ಖಚಿತ ಮಾಹಿತಿ ಹಿನ್ನಲೆಯಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿದ್ದಾರೆ ಎನ್ನಲಾಗಿದೆ. ಆಟದ ಮೈದಾನದಲ್ಲಿ ಇಬ್ಬರು ಯುವಕರು ಮಾದಕ ದ್ರವ್ಯ ಸೇವನೆ ಮಾಡಿ ಅನುಚಿತವಾಗಿ ವರ್ತಿಸಿರುವುದು

ವಿಟ್ಲ: ಮಾದಕ ವಸ್ತು ಸೇವನೆ..! ➤  ಆರೋಪಿಗಳು ಅರೆಸ್ಟ್… Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಕಲಿ ಚಿನ್ನವಿಟ್ಟು ರೂ.58 ಲಕ್ಷದ ಆಭರಣ ಕಳವು ಮಾಡಿದ ಉದ್ಯೋಗಿ ಅರೆಸ್ಟ್…!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.08.  ಕೆಲಸ ಮಾಡುತ್ತಿದ್ದ ಅಂಗಡಿಯಲ್ಲಿ ನಕಲಿ ಆಭರಣ ಇಟ್ಟು ಅಸಲಿ ಚಿನ್ನಾಭರಣ ಕಳವು ಮಾಡಿದ್ದ ಮಹಿಳಾ ಉದ್ಯೋಗಿಯನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತ ಆರೋಪಿಯನ್ನು ಉದ್ಯೋಗಿ ವಾಣಿ ವಾಡೇಕರ್ (22) ಎಂದು ಗುರುತಿಸಲಾಗಿದೆ. ಮಹಿಳೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಗುರುತಿಸಲಾಗಿದೆ. ಬಂಧಿತ ವಾಣಿ ವಾಡೇಕರ್ 10 ದಿನಗಳ ಅಂತರದಲ್ಲಿ ಒಂದರ ಹಿಂದೆ ಒಂದರಂತೆ ಆಭರಣಗಳನ್ನು ಕಳವು ಮಾಡಿದ್ದು, ಅಂಗಡಿಯ ಮುಖ್ಯಸ್ಥರು ವಾರಕ್ಕೊಮ್ಮೆ ಲೆಕ್ಕ ಪರಿಶೋಧನೆ

ನಕಲಿ ಚಿನ್ನವಿಟ್ಟು ರೂ.58 ಲಕ್ಷದ ಆಭರಣ ಕಳವು ಮಾಡಿದ ಉದ್ಯೋಗಿ ಅರೆಸ್ಟ್…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರವಾರ: ವೀಸಾ ಉಲ್ಲಂಘನೆ ಮಾಡಿದ ಪಾಕಿಸ್ತಾನಿ ಮಹಿಳೆಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ…!!!

(ನ್ಯೂಸ್ ಕಡಬ)newskadaba.com  ಕಾರವಾರ, ಜ.07.  ಕಾನೂನು ಉಲ್ಲಂಘಿಸಿ ದೆಹಲಿಗೆ ವೀಸಾ ವಿಸ್ತರಣೆಗೆ ತೆರಳಿದ್ದ ಪಾಕಿಸ್ತಾನಿ ಮಹಿಳೆ ಹಾಗೂ ಆಕೆಯ ಪತಿಗೆ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ ಎಂದು ತಿಳಿದುಬಂದಿದೆ. ಮೂಲತಃ ಪಾಕಿಸ್ತಾನದ ಕರಾಚಿ ಯವಳಾದ ನಾರಾ ಪರವೀನ್ ಮಹ್ಮದ್ ಇಲಿಯಾಸ್ ಭಟ್ಕಳದ ಮೌಲಾನಾ ಆಜಾದ್ ರೋಡ್‌ನ ನಿವಾಸಿಯಾಗಿದ್ದು, ತನ್ನ ಪತಿ ಮಹ್ಮದ್ ಇಲಿಯಾಸ್ ಮಹ್ಮದ್ ಇಸ್ಮಾಯಿಲ್ ಪಿಲ್ಲೂರ ಅವರ ಜತೆಗೆ ಸ್ಥಳೀಯ ಪೊಲೀಸ್ ಠಾಣೆಗೆ, ಎಫ್‌ಆರ್‌ಒಗೆ ಮಾಹಿತಿ ನೀಡದೇ ದೆಹಲಿಗೆ ವಿಸಾ ವಿಸ್ತರಣೆಗೆ ತೆರಳಿದ್ದಳು.

ಕಾರವಾರ: ವೀಸಾ ಉಲ್ಲಂಘನೆ ಮಾಡಿದ ಪಾಕಿಸ್ತಾನಿ ಮಹಿಳೆಗೆ ಶಿಕ್ಷೆ ಪ್ರಕಟಿಸಿದ ನ್ಯಾಯಾಲಯ…!!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ರಿಷಬ್ ಪಂತ್ ಗೆ ಯಶಸ್ವಿಯಾಗಿ ನಡೆದ ಮೊಣಕಾಲಿನ ಶಸ್ತ್ರಚಿಕಿತ್ಸೆ

 (ನ್ಯೂಸ್ ಕಡಬ) newskadaba.com ಮುಂಬೈ, ಜ.07.  ಇತ್ತೀಚಿಗೆ ಅಪಘಾತಕ್ಕೀಡಾಗಿ ಆಸ್ಪತ್ರೆಗೆ ದಾಖಲಾಗಿದ್ದ ಕ್ರಿಕೆಟಿಗ ರಿಷಬ್ ಪಂತ್ ಗೆ ಶನಿವಾರ ಮುಂಬೈನಲ್ಲಿ ಯಶಸ್ವಿ ಮೊಣಕಾಲಿನ ಶಸ್ತ್ರಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ. ಕಳೆದ ವಾರ ನಡೆದ ಭೀಕರ ಕಾರು ಅಪಘಾತದಿಂದ ಪವಾಡ ಸದೃಶ ರೀತಿಯಲ್ಲಿ ಪಾರಾದ ಭಾರತದ ವಿಕೆಟ್‌ಕೀಪರ್ ಬ್ಯಾಟ್ಸ್ಮನ್ ರಿಷಬ್ ಪಂತ್ ಮುಂಬೈ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.  ಅಂಧೇರಿ ಪಶ್ಚಿಮದಲ್ಲಿರುವ ಕೋಕಿಲಾಬೆನ್ ಧೀರೂಭಾಯಿ ಅಂಬಾನಿ ಆಸ್ಪತ್ರೆಯಲ್ಲಿ ಸ್ಪೋರ್ಟ್ಸ್ ಮೆಡಿಸಿನ್ ಕೇಂದ್ರದ

ರಿಷಬ್ ಪಂತ್ ಗೆ ಯಶಸ್ವಿಯಾಗಿ ನಡೆದ ಮೊಣಕಾಲಿನ ಶಸ್ತ್ರಚಿಕಿತ್ಸೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿತ್ರೀಕರಣ ವೇಳೆ ಅಪಘಾತ ➤ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಆಸ್ಪತ್ರೆಗೆ ದಾಖಲು..!!

(ನ್ಯೂಸ್ ಕಡಬ)newskadaba.com ಜ.07. ಬಾಲಿವುಡ್ ಸ್ಟಾರ್ ನಿರ್ದೇಶಕ,  ಕರ್ನಾಟಕ ಮೂಲದ ರೋಹಿತ್ ಶೆಟ್ಟಿ ಶೂಟಿಂಗ್ ವೇಳೆ ತೀವ್ರ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಸದ್ಯ ಅವರನ್ನು ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ನೀಡಲಾಗುತ್ತಿದೆ. ರೋಹಿತ್ ಶೆಟ್ಟಿ ಸದ್ಯ ಇಂಡಿಯನ್ ಪೊಲೀಸ್ ಫೋರ್ಸ್ ವೆಬ್ ಸರಣಿ ನಿರ್ದೇಶನ ಮಾಡುತ್ತಿದ್ದಾರೆ. ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿಯಲ್ಲಿ ಇಂಡಿಯನ್ ಪೊಲೀಸ್ ಫೋರ್ಸ್ ವೆಬ್ ಸರಣಿ ಚಿತ್ರೀಕರಣ ನಡೆಯುತ್ತಿದೆ. ಈ ಸರಣಿಯ ಚೇಸಿಂಗ್ ದೃಶ್ಯದ ಚಿತ್ರೀಕರಣ ನಡೆಯುತ್ತಿದ್ದು ಆಗ ರೋಹಿತ್ ಶೆಟ್ಟಿ ಅವರಿಗೆ ತೀವ್ರ ಏಟಾಗಿದೆ ಎನ್ನಲಾಗಿದೆ.

ಚಿತ್ರೀಕರಣ ವೇಳೆ ಅಪಘಾತ ➤ ಖ್ಯಾತ ನಿರ್ದೇಶಕ ರೋಹಿತ್ ಶೆಟ್ಟಿ ಆಸ್ಪತ್ರೆಗೆ ದಾಖಲು..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top