ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಟ್ಯಾಕ್ಟರ್ ಪಲ್ಟಿ ➤  ಮೂವರ ದುರ್ಮರಣ

(ನ್ಯೂಸ್ ಕಡಬ)newskadaba.com  ಮುಧೋಳ, ಜ.07. ಮುಧೋಳ ತಾಲೂಕಿನ ಕುಳಲಿ ಬಳಿ ಟ್ರ್ಯಾಕ್ಟರ್ ಪಲ್ಟಿಯಾಗಿ ಮೂವರು ಮೃತಪಟ್ಟಿರುವ ಘಟನೆ ಸಂಭವಿಸಿದೆ. ಮೃತರನ್ನು ಸದಾಶಿವ ಬೆಳಗಲಿ (18), ಗೋವಿಂದ (20) ಹಾಗೂ ಹನುಮಂತ (22) ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಸದಾಶಿವ ಬೆಳಗಲಿ ಗಂಭೀರ ಗಾಯಗೊಂಡಿದ್ದರು. ಆತನನ್ನು ಬಾಗಲಕೋಟೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕರಿಯಾಗದೆ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ನಿಯಂತ್ರಣ ತಪ್ಪಿ ಟ್ಯಾಕ್ಟರ್ ಪಲ್ಟಿ ➤  ಮೂವರ ದುರ್ಮರಣ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೈಬರ್‌ ಕ್ರೈಂ ಬಗ್ಗೆ ಜಾಗೃತಿ ಅಗತ್ಯ ➤  ಡಿವೈಎಸ್ಪಿ ಎಚ್‌.ಎಸ್‌.ರೇಣುಕಾರಾಧ್ಯ

(ನ್ಯೂಸ್ ಕಡಬ)newskadaba.com  ಮೈಸೂರು, ಜ.07. ಅಪರಾದ ತಡೆಗಟ್ಟುವಲ್ಲಿ ವಿದ್ಯಾರ್ಥಿಗಳ ಪಾತ್ರ ಬಹು ಮುಖ್ಯವಾದದ್ದು. ಕ್ಷಣ ಮಾತ್ರದಲ್ಲಿ ಆಗುವ ಅಹಿತಕರ ಘಟನೆಗಳ ಬಗ್ಗೆ ನಾವು ಎಚ್ಚೆತ್ತುಕೊಳ್ಳದೆ ಹೋದಲ್ಲಿ ನಾವು ಅದಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ. ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಸೈಬರ್‌ ಕ್ರೈಂ ಇವುಗಳ ಬಗ್ಗೆ ಜಾಗೃತಿ ಹೊಂದುವುದು ಅತಿ ಅವಶ್ಯಕ ಎಂದು ಕರ್ನಾಟಕ ಪೊಲೀಸ್‌ ಅಕಾಡೆಮಿಯ ಡಿವೈಎಸ್ಪಿ ಎಚ್‌.ಎಸ್‌.ರೇಣುಕಾರಾಧ್ಯ ತಿಳಿಸಿದರು. ಸರಸ್ವತಿಪುರಂನಲ್ಲಿರುವ ಟಿಟಿಎಲ್‌ ಕಾಲೇಜಿನಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್‌ ಮೈಸೂರು ಘಟಕವು ಆಯೋಜಿಸಿದ್ದ ಸೈಬರ್‌ ಅಪರಾಧ

ಸೈಬರ್‌ ಕ್ರೈಂ ಬಗ್ಗೆ ಜಾಗೃತಿ ಅಗತ್ಯ ➤  ಡಿವೈಎಸ್ಪಿ ಎಚ್‌.ಎಸ್‌.ರೇಣುಕಾರಾಧ್ಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯ ಮೇಲೆ ಚಿರತೆ ದಾಳಿ ➤ ಸ್ವಲ್ಪದರಲ್ಲೇ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಮಂಡ್ಯ, ಜ.07.   ಕೊಟ್ಟಿಗೆಗೆ ಹೋದ ಗೃಹಿಣಿಯೋರ್ವರ ಮೇಲೆ ಚಿರತೆಯೊಂದು ಏಕಾ ಏಕಿ ಯಾಗಿ ದಾಳಿ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಗಾಯಳುವನ್ನು ಬಸಮ್ಮಣ್ಣಿ  ಎಂದು ಗುರುತಿಸಲಾಗಿದೆ.   ಮಹಿಳೆಯು ಗಾಬರಿಯಿಂದ ಕಿರುಚಾಡುತ್ತಾ ಚಿರತೆಗೆ ಒದ್ದಿದ್ದಾರೆ ಆಗ ಚಿರತೆ ಗುಂಡಿಯೊಳಗೆ ಬಿದ್ದಿದೆ ಎನ್ನಲಾಗಿದೆ. ಮಹಿಳೆಯ ಕೂಗು ಕೇಳುತ್ತಿದ್ದಂತೆ ಅಕ್ಕ ಪಕ್ಕದ ಜನರು ಬಂದಿದ್ದಾರೆ. ತಕ್ಷಣವೇ ಚಿರತೆ ಅಲ್ಲಿಂದ ಓಡಿ ಹೋಗಿದೆ. ಮಹಿಳೆಯು ಪ್ರಾಣಾಪಾಯದಿಂದ ಪಾರಾಗಿದ್ದಾಳೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳ

ಮಹಿಳೆಯ ಮೇಲೆ ಚಿರತೆ ದಾಳಿ ➤ ಸ್ವಲ್ಪದರಲ್ಲೇ ತಪ್ಪಿದ ಅನಾಹುತ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤  ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದ ನ್ಯಾಯಾಲಯ

(ನ್ಯೂಸ್ ಕಡಬ)newskadaba.com  ಶಿವಮೊಗ್ಗ, ಜ.07. ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ಎಸಗಿದ 19 ವರ್ಷದ ಯುವಕನಿಗೆ ಶಿವಮೊಗ್ಗ ನ್ಯಾಯಾಲಯ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದೆ. ಭದ್ರಾವತಿ ತಾಲೂಕಿನ 19 ವರ್ಷದ ಯುವಕನೊಬ್ಬ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಸಂಬಂಧ ಹೊಳೆಹೊನ್ನೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಇನ್ಸ್‌ಪೆಕ್ಟರ್‌ ಲಕ್ಷ್ಮೀಪತಿ ಅವರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಸಲ್ಲಿಸಿದ್ದರು ಎನ್ನಲಾಗಿದೆ. ಶಿವಮೊಗ್ಗದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಫಾಸ್ಟ್‌ಟ್ರ್ಯಾಕ್‌

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤  ಆರೋಪಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ಮತ್ತು 1 ಲಕ್ಷ ದಂಡ ವಿಧಿಸಿದ ನ್ಯಾಯಾಲಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ತರಗತಿಯೊಳಗೆ ಶಿಕ್ಷಕಿಗೆ ಗುಂಡು ಹಾರಿಸಿದ ಬಾಲಕ..! ➤ ಶಿಕ್ಷಕಿಗೆ ಗಂಭೀರ ಗಾಯ

 (ನ್ಯೂಸ್ ಕಡಬ) newskadaba.com ವಾಷಿಂಗ್ಟನ್, ಜ.07.   6 ವರ್ಷದ ವಿದ್ಯಾರ್ಥಿಯೋರ್ವ ತರಗತಿಯಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕಿಯೋರ್ವಳ ಮೇಲೆ ಗುಂಡು ಹಾರಿಸಿರುವ  ಘಟನೆ ಯುಎಸ್ ನ ವರ್ಜೀನಿಯಾದಲ್ಲಿ ವರದಿಯಾಗಿದೆ. ಕೂಡಲೇ ಘಟನೆಯನ್ನರಿತ ಶಾಲಾ ಸಿಬ್ಬಂದಿಗಳು ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ ಎನ್ನಲಾಗಿದೆ. ಕೃತ್ಯವೆಸಗಿದ ಬಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದೊಂದು ಆಕಸ್ಮಿಕವಾಗಿ ಗುಂಡು ಹಾರಿಸಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಶಿಕ್ಷಕಿಗೆ ಗಂಭೀರ ಗಾಯಗಳಾಗಿವೆ ಎಂದು ಪೊಲೀಸರು ಹೇಳಿದ್ದಾರೆ. ಕಳೆದ ವರ್ಷದ ಮೇನಲ್ಲಿ ಟೆಕ್ಸಾಸ್ ನಲ್ಲಿ 18 ವರ್ಷದ ಬಂದೂಕುಧಾರಿಯೊಬ್ಬ

ತರಗತಿಯೊಳಗೆ ಶಿಕ್ಷಕಿಗೆ ಗುಂಡು ಹಾರಿಸಿದ ಬಾಲಕ..! ➤ ಶಿಕ್ಷಕಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ಕು ಮಂದಿ ಮಹಿಳೆಯರ ಸರಗಳ್ಳತನ

ನ್ಯೂಸ್ ಕಡಬ) newskadaba.com ಬೆಂಗಳೂರು, ಜ.07.   ಎರಡು ಬೈಕ್‌ನಲ್ಲಿ ಬಂದ ದುಷ್ಕರ್ಮಿಗಳು ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ವರು ಮಹಿಳೆಯರ ಸರ ಕಿತ್ತುಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ನಗರದ ಉತ್ತರ ವಿಭಾಗದಲ್ಲಿ ವರದಿಯಾಗಿದೆ . ಸಂತ್ರಸ್ತೆಯರನ್ನು ಪ್ರಿಯಾಲಕ್ಷ್ಮಿ, ಲಲಿತಮ್ಮ, ಜಯಪ್ರಭಾ ಎಂದು ಗುರುತಿಸಲಾಗಿದೆ. ಮತ್ತೋರ್ವ ಮಹಿಳೆಯ ಹೆಸರು ತಿಳಿದು ಬಂದಿಲ್ಲ.   ಬಗಲಗುಂಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಎರಡು, ಯಶವಂತಪುರ ಮತ್ತು ಪೀಣ್ಯ ಠಾಣೆಗಳಲ್ಲಿ ತಲಾ ಒಂದು ಘಟನೆ ವರದಿಯಾಗಿದೆ. ಮುಂಜಾನೆ 5.30ರ ಸುಮಾರಿಗೆ ಎಂಇಐ ಲೇಔಟ್‌ನ

ನಾಲ್ಕು ಗಂಟೆಗಳ ಅಂತರದಲ್ಲಿ ನಾಲ್ಕು ಮಂದಿ ಮಹಿಳೆಯರ ಸರಗಳ್ಳತನ Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ

(ನ್ಯೂಸ್ ಕಡಬ)newskadaba.com  ಕುಂದಾಪುರ, ಜ.07.  ಕಳೆದ ಮೂರು ತಿಂಗಳ ಹಿಂದೆ ಕೋಟೇಶ್ವರದ ಮನೆಯೊಂದರಲ್ಲಿ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣದ ಸಂಬಂಧ ಇಬ್ಬರು ಆರೋಪಿಗಳನ್ನು ಕುಂದಾಪುರ ವೃತ್ತನಿರೀಕ್ಷಕರು, ಉಪನಿರೀಕ್ಷಕರ ನೇತೃತ್ವದ ಪೊಲೀಸರ ತಂಡ ಬಂಧಿಸಿದೆ ಎನ್ನಲಾಗಿದೆ. ಕಾಸರಗೋಡಿನ ಹೊಸದುರ್ಗ ಪೆರಿಯಾಟಡುಕಂ ನಿವಾಸಿ ಹಾಶಿಮ್ ಎ.ಎಚ್ (42) ಎಂಬಾತನನ್ನು ಕೇರಳದ ಕಾಸರಗೋಡಿನಲ್ಲಿ ಹಾಗೂ ಇನ್ನೋರ್ವ ಆರೋಪಿ ಕುಂಬಳೆ ಮಂಜೇಶ್ವರದ ಅಬೂಬಕ್ಕರ್ ಸಿದ್ದಿಕ್ (48) ಎಂಬಾತನನ್ನು ಮಡಿಕೇರಿಯಲ್ಲಿ ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ಪಡೆದುಕೊಂಡ ತನಿಖಾಧಿಕಾರಿ ವೃತ್ತನಿರೀಕ್ಷಕ

ಕುಂದಾಪುರ : ಮನೆ ಬಾಗಿಲು ಮುರಿದು ಚಿನ್ನಾಭರಣ ದೋಚಿದ ಪ್ರಕರಣ..!! ➤  ಅಂತರಾಜ್ಯ ಕಳ್ಳರಿಬ್ಬರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಗ್ರಾ.ಪಂ ಸದಸ್ಯೆಯ ಮೇಲೆ ಅಧ್ಯಕ್ಷರಿಂದ ದೌರ್ಜನ್ಯ ಆರೋಪ..!! ➤  ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಕೆ

(ನ್ಯೂಸ್ ಕಡಬ)newskadaba.com  ಬಂಟ್ವಾಳ, ಜ.07. ಕಾಂಗ್ರೇಸ್ ಬೆಂಬಲಿತ ಮಹಿಳಾ ಗ್ರಾಮಪಂಚಾಯತ್ ಸದಸ್ಯೆಯ ಮೇಲೆ ಪಂಜಿಕಲ್ಲು ಗ್ರಾ.ಪಂ.ಅಧ್ಯಕ್ಷ ಸಂಜೀವ ಪೂಜಾರಿ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಪಂಜಿಕಲ್ಲು ಗ್ರಾ.ಪಂ.ನ ಮುಂಭಾಗದಲ್ಲಿ ಪಂಜಿಕಲ್ಲು ವಲಯ ಕಾಂಗ್ರೆಸ್ ಹಾಗೂ ಗ್ರಾಮಸ್ಥರ ವತಿಯಿಂದ ಪ್ರತಿಭಟನೆ ನಡೆಯಿತು ಎನ್ನಲಾಗಿದೆ. ಇತ್ತೀಚಿಗೆ ಪಂಜಿಕಲ್ಲು ಗ್ರಾಮದಲ್ಲಿ ಡಾಮರೀಕರಣ ಘಟಕ ನಿರ್ಮಾಣವಾಗುತ್ತಿದ್ದು, ಇದರಿಂದ ಗ್ರಾಮದ ಜನತೆಗೆ ಆರೋಗ್ಯಕ್ಕೆ ಹಾನಿಕಾರಕ ಪರಿಣಾಮ ಬೀರುತ್ತದೆ ಎಂಬ ನಿಟ್ಟಿನಲ್ಲಿ ಇದನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಗ್ರಾ.ಪಂ.ಮಹಿಳಾ ಸದಸ್ಯೆ ಮಾಲತಿ ಅವರಿಗೆ ಕೀಳು

ಗ್ರಾ.ಪಂ ಸದಸ್ಯೆಯ ಮೇಲೆ ಅಧ್ಯಕ್ಷರಿಂದ ದೌರ್ಜನ್ಯ ಆರೋಪ..!! ➤  ಬೃಹತ್ ಹೋರಾಟ ನಡೆಸುವುದಾಗಿ ಎಚ್ಚರಿಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೆಜ್ಜೇನು ದಾಳಿಗೆ ಕೋಟಿ ಮೌಲ್ಯದ 2 ಕುದುರೆ ಮೃತ್ಯು!

(ನ್ಯೂಸ್ ಕಡಬ) newskadaba.com ಕುಣಿಗಲ್, ಜ.07.  ಹೆಜ್ಜೇನು ದಾಳಿಗೆ ಸಿಲುಕಿ ಸ್ಟಡ್ ಫಾರಂನಲ್ಲಿ ವಂಶಭಿವೃದ್ಧಿಗೆಂದು ಬಳಸುತ್ತಿದ್ದ ತಲಾ  1 ಕೋಟಿಗೂ ಹೆಚ್ಚು ಮೌಲ್ಯದ 2 ಕುದುರೆಗಳು ಮೃತಪಟ್ಟ ಘಟನೆ ಕುಣಿಗಲ್ ನಲ್ಲಿ ವರದಿಯಾಗಿದೆ. ಮೃತ ಕುದುರೆಗಳನ್ನು ಅಮೆರಿಕ ಮೂಲದ ಏರ್ ಸಪೋರ್ಟ್ (15) ಮತ್ತು ಐರ್ಲೆಂಡ್ ಮೂಲದ ಸನಸ್ ಪರ್ ಅಕ್ಷಮ್ (10) ಎಂದು ಗುರುತಿಸಲಾಗಿದೆ. ಬಯಲಿನಲ್ಲಿ ಮೇಯಲುವಾಗ ಏಕಾಏಕಿಯಾಗಿ ಹೆಜ್ಜೇನು ದಾಳಿ ಮಾಡಿವೆ ಎನ್ನಲಾಗಿದೆ. ಸ್ಟಡ್ ಫಾರಂ ವ್ಯವಸ್ಥಾಪಕ ಡಾ. ದಿನೇಶ್ ಮತ್ತು ಮನೋಜ್ ನೇತೃತ್ವದ

ಹೆಜ್ಜೇನು ದಾಳಿಗೆ ಕೋಟಿ ಮೌಲ್ಯದ 2 ಕುದುರೆ ಮೃತ್ಯು! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಆಸ್ಪತ್ರೆಯಲ್ಲಿ ವೈದ್ಯನ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಿದ ರೋಗಿ..!! ➤ ರೋಗಿಯ ವಿರುದ್ದ ಎಫ್ಐಆರ್ ದಾಖಲು..!    

(ನ್ಯೂಸ್ ಕಡಬ)newskadaba.com  ಮಹಾರಾಷ್ಟ್ರ, ಜ.07. ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಯೊಬ್ಬರು ವೈದ್ಯರೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ರಾತ್ರಿ 9 ಗಂಟೆ ಸುಮಾರಿಗೆ ಈ ಘಟನೆ ನಡೆದಿದ್ದು, ಆಸ್ಪತ್ರೆಯ ಶಸ್ತ್ರಚಿಕಿತ್ಸಾ ವಿಭಾಗಕ್ಕೆ ದಾಖಲಾಗಿದ್ದ ರೋಗಿಯನ್ನು ಪರೀಕ್ಷಿಸಲು ವೈದ್ಯರು ತೆರಳಿದ್ದರು. ಈ ವೇಳೆ ವೈದ್ಯರೊಬ್ಬರ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ‌. ದಾಳಿಯಿಂದ ತನ್ನ ಸಹೋದ್ಯೋಗಿಯನ್ನು ರಕ್ಷಿಸಲು ಯತ್ನಿಸಿದ ಮತ್ತೊಬ್ಬ ವೈದ್ಯನ ಬೆರಳಿಗೆ ಗಾಯಗಳಾಗಿವೆ. ಆರೋಪಿ ಸೂರಜ್ ಮಾನಸಿಕ ಅಸ್ವಸ್ಥ ಎಂದು ಹೇಳಲಾಗಿದೆ. ಆರೋಪಿ ಎರಡು ದಿನಗಳ ಹಿಂದೆ

ಆಸ್ಪತ್ರೆಯಲ್ಲಿ ವೈದ್ಯನ ಮೇಲೆಯೇ ಚಾಕುವಿನಿಂದ ಹಲ್ಲೆ ನಡೆಸಿದ ರೋಗಿ..!! ➤ ರೋಗಿಯ ವಿರುದ್ದ ಎಫ್ಐಆರ್ ದಾಖಲು..!     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top