ಕ್ರೈಮ್ ನ್ಯೂಸ್

ಬಜ್ಪೆ : ಪ್ಲ್ಯಾಟ್ ನಲ್ಲಿ ಬೆಂಕಿ ➤ 30 ಮಂದಿಯ ರಕ್ಷಣೆ…!!!        

(ನ್ಯೂಸ್ ಕಡಬ) newskadaba.com  ಬಜ್ಪೆ, ಜ.05. ಕಂದಾವರ ಗ್ರಾಮ ಪಂಚಾಯತ್‌ ಬಳಿ ಫ್ಲ್ಯಾಟ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ರಾತ್ರಿ ಸುಮಾರು 9.45ರ ವೇಳೆ ನೆಲ ಮಹಡಿಯಲ್ಲಿ ಬೆಂಕಿ ಉಂಟಾಗಿ ದಟ್ಟವಾಗಿ ಹೊಗೆ ಮೇಲಿನ ಮಹಡಿಗೆ ಆವರಿಸಿದೆ ಎಂದು ತಿಳಿದುಬಂದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಸಿಲುಕಿದ್ದ 30 ಮಂದಿಯನ್ನು ಸ್ಥಳೀಯರು ರಕ್ಷಿಸಿದ್ದಾರೆ ಎನ್ನಲಾಗಿದೆ. ಫ್ಲ್ಯಾಟ್‌ ಪೂರ್ತಿ ಹೊಗೆ ಆವರಿಸಿದ್ದರಿಂದ ಅಲ್ಲಿದ್ದವರನ್ನು ರಕ್ಷಿಸುವುದು ಸವಾಲಿನ ಕೆಲಸವಾಗಿತ್ತು. ಕೂಡಲೇ ಗುರುಪುರದ ರಫೀಕ್‌ ಅವರನ್ನು ಕರೆಸಿ ಸ್ಥಳೀಯರೂ ಜೊತೆ ಸೇರಿ ಅಪಾಯಕ್ಕೆ ಸಿಲುಕಿದ್ದ ಎಲ್ಲ […]

ಬಜ್ಪೆ : ಪ್ಲ್ಯಾಟ್ ನಲ್ಲಿ ಬೆಂಕಿ ➤ 30 ಮಂದಿಯ ರಕ್ಷಣೆ…!!!         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

➤ ಮನೆ ಸೆಕ್ಯುರಿಟಿಯಿಂದಲೇ ಕಳ್ಳತನ ➤ ನೇಪಾಳಕ್ಕೆ ಪರಾರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ.5  ರಾಜಧಾನಿ ಬೆಂಗಳೂರಿನಲ್ಲಿ ನೇಪಾಳಿ ಮೂಲದವರೇ ಸೆಕ್ಯುರಿಟಿ ಸಿಬ್ಬಂದಿಯಾಗಿರುತ್ತಾರೆ.  ಇದೀಗ ಇಂತಹುವುದೇ ಒಂದು ಘಟನೆ ಬೆಳಕಿಗೆ ಬಂದಿದೆ. ಜಾಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗೋಲ್ಡನ್ ಬೆಲ್ ಅಪಾರ್ಟ್​​ಮೆಂಟ್​​ನಲ್ಲಿ ಕಳ್ಳತನ ನಡೆದಿದೆ. ಕಳೆದ 9 ವರ್ಷಗಳಿಂದ ಗೋಲ್ಡನ್ ಬೆಲ್ ಅಪಾರ್ಟ್​​ಮೆಂಟ್​​ನಲ್ಲಿ ನೇಪಾಳ ಮೂಲದ ಶಿವರಾಜ್ ಮತ್ತು ಜಯಂತಿ ದಂಪತಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡಿಕೊಂಡಿದ್ದರು. ಅಪಾರ್ಟ್​​ಮೆಂಟ್​​ನಲ್ಲಿಯ ನಿವಾಸಿಗಳ ಮಾಹಿತಿ ದಂಪತಿಗೆ ಗೊತ್ತಿತ್ತು. ಇದನ್ನೇ ಬಂಡವಾಳ ಮಾಡಿಕೊಂಡ ದಂಪತಿ ಫ್ಲ್ಯಾಟ್​​ಗೆ ನುಗ್ಗಿ ಕಳ್ಳತನಗೈದು ಪರಾರಿಯಾಗಿದ್ದಾರೆ.

➤ ಮನೆ ಸೆಕ್ಯುರಿಟಿಯಿಂದಲೇ ಕಳ್ಳತನ ➤ ನೇಪಾಳಕ್ಕೆ ಪರಾರಿ Read More »

ಕ್ರೈಮ್ ನ್ಯೂಸ್

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ  ➤ ಇಬ್ಬರ ಬಂಧನ, ಓರ್ವ ಪರಾರಿ…!!!                         

(ನ್ಯೂಸ್ ಕಡಬ) newskadaba.com ಉಡುಪಿ, ಜ. 05. ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪದ ಮೇಲೆ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಸಮೀಪದ ಲಾಡ್ಜ್ ವೊಂದಕ್ಕೆ ದಾಳಿ ನಡೆಸಿದ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ಉಡುಪಿಯಲ್ಲಿ ನಡೆದಿದೆ. ಬಂಧಿತ ಆರೋಪಿಗಳನ್ನು ಜಯಂತ್ ಸಾಲಿಯಾನ್ (46) ಹಾಗೂ ಹೆಬ್ರಿಯ ದಿನೇಶ್ ಎಸ್ (42) ಎಂದು ಗುರುತಿಸಲಾಗಿದೆ. ಈ ವೇಳೆ ಶೇಖರ್ ಎಂಬಾತ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಉಡುಪಿಯ ಶಾಂಭವಿ ಲಾಡ್ಜ್ ನಲ್ಲಿ ವೇಶ್ಯಾವಾಟಿಕೆಯನ್ನು ನಡೆಸುತ್ತಿರುವ ಬಗ್ಗೆ ದೂರು ಕೇಳಿಬಂದ ಹಿನ್ನೆಲೆ ಉಡುಪಿ ಉಪವಿಭಾಗದ ಪೊಲೀಸ್

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ ದಂಧೆ ಆರೋಪ  ➤ ಇಬ್ಬರ ಬಂಧನ, ಓರ್ವ ಪರಾರಿ…!!!                          Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

250 ಪ್ರಕರಣದ ಬೇಧಿಸಿದ್ದ ಶ್ವಾನ ದಳದ ‘ರಾಮ್‌’ ಹೃದಯಾಘಾತದಿಂದ ಮೃತ್ಯು ➤ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ!

(ನ್ಯೂಸ್ ಕಡಬ) newskadaba.com ರಾಮನಗರ, ಜ. 05. ಕಳೆದ ಆರು ವರ್ಷಗಳಿಂದ ಅಪರಾಧ ಪತ್ತೆ ಕಾರ್ಯಾಚರಣೆಯಲ್ಲಿ ನಿಷ್ಣಾತನಾಗಿದ್ದ ಶ್ವಾನ ರಾಮ್‌ ಹೃದಯಾಘಾತದಿಂದ ಮೃತಪಟ್ಟ ಘಟನೆ ರಾಮನಗರದಲ್ಲಿ ವರದಿಯಾಗಿದೆ. ಫೆಬ್ರವರಿ 8, 2017 ರಂದು ಜನಿಸಿದ ರಾಮ್, ಸುಮಾರು 250 ಪ್ರಕರಣಗಳಲ್ಲಿ ಪೊಲೀಸರಿಗೆ ಸಹಾಯ ಮಾಡಿದ ಡಾಬರ್ಮನ್ ಪಿನ್ಷರ್ ಆಗಿದ್ದ, ಈ ಪೈಕಿ ಪೊಲೀಸರ ಕೈಯಿಂದಲೂ ಪತ್ತೆಹಚ್ಚಲಾಗದ 30 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ರಾಮ್ ಶ್ವಾನ ಆರೋಪಿಗಳನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿ ಆಗಿತ್ತು. ಇದರಿಂದಾಗಿಯೇ ಜಿಲ್ಲಾ ಪೊಲೀಸ್‌ ಘಟಕದಲ್ಲಿ

250 ಪ್ರಕರಣದ ಬೇಧಿಸಿದ್ದ ಶ್ವಾನ ದಳದ ‘ರಾಮ್‌’ ಹೃದಯಾಘಾತದಿಂದ ಮೃತ್ಯು ➤ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಗರ್ಭಪಾತ ಮಾಡಿಸಿದ ಆರೋಪದಡಿ ನಾಲ್ವರ ವಿರುದ್ದ ದೂರು ದಾಖಲು…!!!            

(ನ್ಯೂಸ್ ಕಡಬ) newskadaba.com    ಬೆಳ್ತಂಗಡಿ, ಜ.05. ಬಾಲಕಿ ಮೇಲೆ ನೆರೆಮನೆಯ ಯುವಕನೋರ್ವ ಲೈಂಗಿಕ ದೌರ್ಜನ್ಯ ನಡೆಸಿದ್ದಲ್ಲದೇ, ಆಕೆ ಗರ್ಭವತಿಯಾಗಿರುವುದನ್ನು ತಿಳಿದು, ಗರ್ಭಪಾತ ಮಾಡಿಸಿದ ಆರೋಪದಡಿ ನಾಲ್ವರ ವಿರುದ್ದ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ. ಮಕ್ಕಳ ಕಲ್ಯಾಣ ಸಮಿತಿಯವರು ನೀಡಿದ ದೂರಿನ ಮೇರೆಗೆ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದು, ಸುಧೀರ್, ಪಾರ್ವತಿ, ಮನೋಹರ್, ಮಾದು ಎಂಬವರು ಈ ಆರೋಪಕ್ಕೆ ಬಳಗಾಗಿದ್ದಾರೆ ಎನ್ನಲಾಗಿದೆ. ನೊಂದ ಬಾಲಕಿ ಶಾಲಾ ರಜಾ ದಿನಗಳಲ್ಲಿ ಸುಧೀರ್ ಎಂಬಾತನ ಮನೆಗೆ ಆಗಾಗ

ಬೆಳ್ತಂಗಡಿ : ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ      ➤ ಗರ್ಭಪಾತ ಮಾಡಿಸಿದ ಆರೋಪದಡಿ ನಾಲ್ವರ ವಿರುದ್ದ ದೂರು ದಾಖಲು…!!!             Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ : ರಸ್ತೆ ಬದಿ ನಿಂತಿದ್ದ ಬಾಲಕಿಗೆ ಬೈಕ್ ಢಿಕ್ಕಿ    ➤ ಗಂಭೀರ ಗಾಯ…!!!               

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜ.05. ರಸ್ತೆ ಬಳಿ ನಿಂತಿದ್ದ ಬಾಲಕಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಂಭೀರ ಗಾಯಗೊಂಡಿರುವ ಘಟನೆ ವಿಟ್ಲದಲ್ಲಿ ವರದಿಯಾಗಿದೆ. ಗಾಯಾಳು ವಿದ್ಯಾರ್ಥಿನಿಯನ್ನು ವಿಟ್ಲ ನಿವಾಸಿ ಬಶೀರ್ ಎಂಬವರ ಪುತ್ರಿ ಫಾತಿಮತ್ ನಿದಾ ಎಂದು ಗುರುತಿಸಲಾಗಿದೆ. ಈಕೆ ವಿಟ್ಲ ಸರಕಾರಿ ಮಾದರಿ ಶಾಲೆಯ 5 ನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆಗೆ ಹೋಗಲು ಆಟೋ ರಿಕ್ಷಾಕ್ಕೆ ಕಾಯುತ್ತಿದ್ದ ವೇಳೆ ವಿಟ್ಮ ಕಡೆಯಿಂದ ಬಂದ ಬೈಕ್ ಢಿಕ್ಕಿಯಾಗಿ ಬಾಲಕಿಯನ್ನು ಎಳೆದುಕೊಂಡು ಹೋಗಿದೆ ಎಂದು ತಿಳಿದುಬಂದಿದೆ. ತಕ್ಷಣವೇ

ವಿಟ್ಲ : ರಸ್ತೆ ಬದಿ ನಿಂತಿದ್ದ ಬಾಲಕಿಗೆ ಬೈಕ್ ಢಿಕ್ಕಿ    ➤ ಗಂಭೀರ ಗಾಯ…!!!                Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸ್ಕೂಟಿಗೆ ಟ್ರಕ್ ಢಿಕ್ಕಿ, ಮಹಿಳೆಯನ್ನು 3 ಕಿ.ಮೀ ಎಳೆದೊಯ್ದ ಟ್ರಕ್..!!

(ನ್ಯೂಸ್ ಕಡಬ) newskadaba.com ಲಖನೌ, ಜ. 05.  ದೆಹಲಿಯಲ್ಲಿ ಹೊಸ ವರ್ಷದ ಆಚರಣೆಯ ಆಸುಪಾಸಿನಲ್ಲಿ ನಡೆದಿದ್ದ ಭೀಕರ ರಸ್ತೆ ಅಪಘಾತದ ಪ್ರಕರಣ ಮಾಸುವ ಮುನ್ನವೇ ಅಂಥಹದ್ದೇ ಮತ್ತೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ವರದಿಯಾಗಿದೆ.  ರಾಷ್ಟ್ರ ರಾಜಧಾನಿಯಲ್ಲಿ ಬಲೇನೋ ಕಾರುವೊಂದು 20 ವರ್ಷದ ಯುವತಿಯ ಸ್ಕೂಟಿಗೆ ಢಿಕ್ಕಿ ಹೊಡೆದು ಆಕೆಯನ್ನು 12 ಕಿ.ಮೀ ಎಳೆದೊಯ್ದಿತ್ತು. ಈಗ ಉತ್ತರ ಪ್ರದೇಶದ ಬಾಂದದಲ್ಲಿ ಟ್ರಕ್ ಒಂದು ಸ್ಕೂಟಿಗೆ ಢಿಕ್ಕಿ ಹೊಡೆದು ಮಹಿಳೆಯನ್ನು 3 ಕಿ.ಮೀ ವರೆಗೂ ಎಳೆದೊಯ್ದಿದೆ ಎನ್ನಲಾಗಿದೆ. ಬಾಂದಾ ಜಿಲ್ಲೆಯ

ಸ್ಕೂಟಿಗೆ ಟ್ರಕ್ ಢಿಕ್ಕಿ, ಮಹಿಳೆಯನ್ನು 3 ಕಿ.ಮೀ ಎಳೆದೊಯ್ದ ಟ್ರಕ್..!! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಐವರ ಬಂಧನ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.05.  ಅಕ್ರಮವಾಗಿ ಗೋಸಾಗಾಟ ಮಾಡುತ್ತಿದ್ದ ಐವರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಳ್ತಂಗಡಿ ತಾಲೂಕು ಬಡಗಕಾರಂದೂರು ಗ್ರಾಮದ ನಡಾಯಿ ನಮನ ಡಾಬಾ ನಾರಾವಿ-ಗುರುವಾಯನಕೆರೆ ಬಳಿ ವದಿಯಾಗಿದೆ. ಬಂಧಿತರನ್ನು ಬೆಳ್ತಂಗಡಿ ನಿವಾಸಿ ತೌಸೀಫ್ (32), ಉಸ್ಮಾನ್ (55), ಇಕ್ಬಾಲ್ (34), ಇರ್ಫಾನ್ (25) ಮತ್ತು ಅನಾಸ್ ಎಂದು ಗುರುತಿಸಲಾಗಿದೆ. 5 ಜನ ಆರೋಪಿಗಳನ್ನು ವಶಕ್ಕೆ ಪಡೆದು ಅಕ್ರಮ ಸಾಗಾಟ ಮಾಡುತ್ತಿದ್ದ 5 ಜಾನುವಾರುಗಳನ್ನು ಹಾಗೂ ಅಕ್ರಮ ಸಾಗಾಟಕ್ಕೆ ಉಪಯೋಗಿಸಿದ ಮಾರುತಿ ಒಮ್ನಿ ಕಾರು ಮತ್ತು ದ್ವಿಚಕ್ರ

ಬೆಳ್ತಂಗಡಿ: ಅಕ್ರಮ ಗೋ ಸಾಗಾಟ ಐವರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಆರು ಮಂದಿ ಮೃತ್ಯು, ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ

(ನ್ಯೂಸ್ ಕಡಬ) newskadaba.com ಬೆಳಗಾವಿ, ಜ. 05. ಬೊಲೆರೊ ವಾಹನವೊಂದು ತಿರುವಿನಲ್ಲಿ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಆಲದ ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ 6 ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಚುಂಚನೂರ ಗ್ರಾಮದ ಬಳಿ ಗುರುವಾರ ನಸುಕಿನ ಜಾವ ಸಂಭವಿಸಿದೆ ಎಂದು ವರದಿ ತಿಳಿಸಿದೆ. ಮೃತರನ್ನು ಹನುಮವ್ವ(25), ದೀಪಾ(31), ಸವಿತಾ(17), ಸುಪ್ರಿತಾ(11), ಮಾರುತಿ(42), ಇಂದಿರವ್ವಾ(24) ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹುಲಕುಂದ ಗ್ರಾಮದಿಂದ ಸವದತ್ತಿ ಯಲ್ಲಮ್ಮ ದೇವಸ್ಥಾನಕ್ಕೆ ಹೋಗುತ್ತಿದ್ದಾಗ ಈ ದುರ್ಘಟನೆ

ರಸ್ತೆ ಅಪಘಾತ ➤ ಆರು ಮಂದಿ ಮೃತ್ಯು, ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಣೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತದಿಂದಾಗಿ ಹೆಡ್ ಕಾನ್ಸ್‌ಟೇಬಲ್ ಮೃತ್ಯು.!!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.04.  ಹೆಡ್ ಕಾನ್ಸ್‌ಟೇಬಲ್ ನೋರ್ವರು  ಹೃದಯಘಾತದಿಂದಾಗಿ ಮೃತಪಟ್ಟ ಘಟನೆ ಬೆಂಗಳೂರುನಲ್ಲಿ ವರದಿಯಾಗಿದೆ. ಮೃತರನ್ನು ಹೆಬ್ಬಾಳ ಠಾಣೆಯ ಕಾನ್ಸ್‌ಟೇಬಲ್ ವಿರೂಪಾಕ್ಷಪ್ಪ ಎಂದು ಗುರುತಿಸಲಾಗಿದೆ. ಬುಧವಾರ ಬೆಳಗ್ಗೆ 7 ಗಂಟೆಯ ಹೊತ್ತಿನಲ್ಲಿ ಹೊಯ್ಸಳ ವಾಹನದಲ್ಲಿ ರೌಂಡ್ಸ್ ನಲ್ಲಿದ್ದಾಗ ತಲೆಸುತ್ತಿ ಬಿದ್ದಿದ್ದರು, ಇದೇ ವೇಳೆ ಪೊಲೀಸರು ಹೊಯ್ಸಳ ವಾಹನದಲ್ಲೇ ಬ್ಯಾಪಿಸ್ಟ್ ಆಸ್ಪತ್ರೆಗೆ ದಾಖಲಿಸಿದದ್ದರು. ಹೆಡ್ ಕಾನ್ಸ್‌ಟೇಬಲ್ ವಿರೂಪಾಕ್ಷಪ್ಪ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಮೃತಪಟ್ಟರು, ವಿರೂಪಾಕ್ಷಪ್ಪ ಮೂಲತಃ ಬಿಜಾಪುರ ಜಿಲ್ಲೆಯಯವರಾಗಿದ್ದು, 2008 ರಲ್ಲಿ ಪೊಲೀಸ್ ಇಲಾಖೆ ಆಯ್ಕೆಯಾಗಿದ್ದರು

ಹೃದಯಾಘಾತದಿಂದಾಗಿ ಹೆಡ್ ಕಾನ್ಸ್‌ಟೇಬಲ್ ಮೃತ್ಯು.!! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top