ಕ್ರೈಮ್ ನ್ಯೂಸ್

ಮಂಗಳೂರು: ಶ್ವಾನ ದಳದ ‘ಜ್ವಾಲಾ’ ಮೃತ್ಯು..!

 (ನ್ಯೂಸ್ ಕಡಬ) newskadaba.com ಮಂಗಳೂರು, ಜ.04.  ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ನ ಶ್ವಾನ ದಳದ ಏಳು ವರ್ಷ ಹತ್ತು ತಿಂಗಳು ಪ್ರಾಯದ ಹೆಣ್ಣು ನಾಯಿ ‘ಜ್ವಾಲಾ’ ಮೂತ್ರಪಿಂಡದ ಸಮಸ್ಯೆಯಿಂದಾಗಿ ಮಂಗಳವಾರ ಮೃತಪಟ್ಟಿದೆ ಎಂದು ವರದಿಯಾಗಿದೆ. ಅಂತಿಮ ಗೌರವ ಸಲ್ಲಿಸಿ ಅದರ ಅಂತ್ಯಕ್ರಿಯೆ ನೆರವೇರಿಸಲಾಯಿತು ಎಂದು ತಿಳಿದುಬಂದಿದೆ. ದಕ್ಷಿಣ ಕನ್ನಡ ಜಿಲ್ಲಾ ವರಿಷ್ಠಾಧಿಕಾರಿ ಹೃಷಿಕೇಶ್ ಸೋನಾವಣೆ ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳು ’ಜ್ವಾಲಾ’ ಗೆ ಅಂತಿಮ ನಮನ ಸಲ್ಲಿಸಿದ್ದಾರೆ ಎನ್ನಲಾಗಿದೆ. ‘ಡಾಬರ್ ಮನ್ ಪಿಂಚೆರ್ ತಳಿಯಾದ ಜ್ವಾಲಾ […]

ಮಂಗಳೂರು: ಶ್ವಾನ ದಳದ ‘ಜ್ವಾಲಾ’ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಬಾಲಕಿ ಸ್ಥಳದಲ್ಲೇ ಮೃತ್ಯು..!!!

(ನ್ಯೂಸ್ ಕಡಬ) newskadaba.com ಬೆಳಗಾವಿ, ಜ. 04.  ತನ್ನ ಗ್ರಾಮಕ್ಕೆ ನಿತ್ಯ ಬಸ್‌ ಸಂಚಾರಕ್ಕೆ ಆಗ್ರಹಿಸಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದ ಬಾಲಕಿಯೊಬ್ಬಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿಸುವ ಘಟನೆ ಕಿತ್ತೂರು ತಾಲೂಕಿನ ನಿಚ್ಚಣಕಿ ಗ್ರಾಮದಲ್ಲಿ  ಸಂಭವಿಸಿದೆ. ಮೃತ ಬಾಲಕಿಯನ್ನು ಅಕ್ಷತಾ ಈರಪ್ಪ ಹುಲಿಕಟ್ಟಿ ಎಂದು ಗುರುತಿಸಲಾಗಿದೆ. ಈಕೆ ಕಿತ್ತೂರು ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯನ್ನು ಬಾಲಕಿ ವ್ಯಾಸಂಗ ಮಾಡುತ್ತಿದ್ದಳು ಎನ್ನಲಾಗಿದೆ. ಅಕ್ಷತಾ ಮತ್ತು ಅವರ ಸ್ನೇಹಿತರು ಹಲವು ಬಾರಿ ಪ್ರತಿಭಟನೆ ನಡೆಸಿ ಕಿತ್ತೂರು ಶಾಸಕ ಮಹಾಂತೇಶ

ರಸ್ತೆ ಅಪಘಾತ ➤ ಬಾಲಕಿ ಸ್ಥಳದಲ್ಲೇ ಮೃತ್ಯು..!!! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿಲಿಂಡರ್ ಸ್ಫೋಟ ➤ ಹಲವರಿಗೆ ಗಾಯ

 (ನ್ಯೂಸ್ ಕಡಬ) newskadaba.com ಮೈಸೂರು, ಜ.04. ಗ್ಯಾಸ್ ಸಿಲಿಂಡರರೊಂದು ಸ್ಫೋಟಗೊಂಡು ಪರಿಣಾಮ ಸುಮಾರು 10 ಮಂದಿಗೆ ಗಾಯವಾದ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಬುಧವಾರ ಮೈಸೂರಿನ ಬನ್ನಿಮಂಟಪದ ಅಗ್ನಿಶಾಮಕ ವಸತಿ ಗೃಹದಲ್ಲಿ ಈ ಘಟನೆ ನಡೆದಿದೆ. ವಸತಿಗೃಹದ ಮನೆಯೊಂದರಲ್ಲಿ ಗ್ಯಾಸ್ ಲೀಕೇಜ್‍ ಆಗಿದ್ದು, ಬೆಳಗ್ಗೆ ಎದ್ದು ಹಾಲು ಕಾಯಿಸಲು ಬೆಂಕಿ ಹಚ್ಚುವ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿದೆ. ಈ ವೇಳೆ ಅಕ್ಕಪಕ್ಕದ ಮನೆಯವರಿಗೂ ಬೆಂಕಿ ತಗುಲಿದೆ. ಈ ಘಟನೆಯಲ್ಲಿ ಒಂದೇ ಮನೆಯ ನಾಲ್ವರು ಹಾಗೂ ಅಕ್ಕಪಕ್ಕದ 6 ಮಂದಿಗೆ

ಸಿಲಿಂಡರ್ ಸ್ಫೋಟ ➤ ಹಲವರಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಬೈಕ್ ಢಿಕ್ಕಿ ಬಾಲಕಿಗೆ ಗಾಯ

(ನ್ಯೂಸ್ ಕಡಬ) newskadaba.com ವಿಟ್ಲ, ಜ. 04.  ರಸ್ತೆ ಬದಿ ನಿಂತಿದ್ದ ಶಾಲಾ ಬಾಲಕಿಯೋರ್ವಳಿಗೆ ಬೈಕೊಂದು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಗಾಯಗೊಂಡ ಘಟನೆ ವಿಟ್ಲದ ಒಕ್ಕೆತ್ತೂರು ಎಂಬಲ್ಲಿ ವರದಿಯಾಗಿದೆ. ಗಾಯಗೊಂಡ ಬಾಲಕಿಯನ್ನು ವಿಟ್ಲ ಒಕ್ಕೆತ್ತೂರು ನಿವಾಸಿ ಬಶೀರ್ ಅವರ ಪುತ್ರಿ ಫಾತಿಮತ್ ನಿದಾ ಎಂದು ಗುರುತಿಸಲಾಗಿದೆ. ಈಕೆ ವಿಟ್ಲ ಸರಕಾರಿ ವೀರ ಶಾಲೆಯ 5ನೇ ತರಗತಿ ಓದುತ್ತಿದ್ದಲು ಎನ್ನಲಾಗಿದೆ. ಶಾಲೆ ಹೋಗಲು ಒಕ್ಕೆತ್ತೂರಿನಲ್ಲಿ ಆಟೋ ರಿಕ್ಷಾಕ್ಕೆ ಕಾಯುತ್ತಿದ್ದಾಗ ವಿಟ್ಲ ಕಡೆಯಿಂದ ಬಂದ ಬೈಕ್ ಢಿಕ್ಕಿ ಹೊಡೆದಿದೆ

ವಿಟ್ಲ: ಬೈಕ್ ಢಿಕ್ಕಿ ಬಾಲಕಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಕೆನರಾ ಬ್ಯಾಂಕ್ ನ ಎಟಿಎಂನಲ್ಲಿ ಬೆಂಕಿ

(ನ್ಯೂಸ್ ಕಡಬ) newskadaba.com ಬಳ್ಳಾರಿ, ಜ. 04.  ಕೆನಾರ್ ಬ್ಯಾಂಕ್ ನ ಎಟಿಎಂನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡು ಘಟನೆ ಬಳ್ಳಾರಿ ಯ ಹಳೇ ಬಸ್ ನಿಲ್ದಾಣದ ಬಳಿ ವರದಿಯಾಗಿದೆ. ಕೂಡಲೇ ಘಟನೆ ನಡೆದ ಸ್ಥಳ ಅಗ್ನಿಶಾಮಕ ದಳ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ ಎನ್ನಲಾಗಿದೆ.

ಕೆನರಾ ಬ್ಯಾಂಕ್ ನ ಎಟಿಎಂನಲ್ಲಿ ಬೆಂಕಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ ➤ ಕೋಮಾಗೆ ಜಾರಿದ ಓರ್ವ ವಿದ್ಯಾರ್ಥಿ

 (ನ್ಯೂಸ್ ಕಡಬ) newskadaba.com ನವದೆಹಲಿ, ಜ.04. ಅತಿ ವೇಗವಾಗಿ ಬಂದ ಕಾರು ಮೂವರು ಬಿ.ಟೆಕ್ ವಿದ್ಯಾರ್ಥಿಗಳಿಗೆ ಢಿಕ್ಕಿ ಹೊಡೆದ ಪರಿಣಾಮ ಮೂವರು ವಿದ್ಯಾರ್ಥಿಗಳ ಪೈಕಿ ಇಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇನ್ನೊರ್ವ ವಿದ್ಯಾರ್ಥಿನಿಗೆ ಗಂಭೀರ ಗಾಯಗಳಾದ ಘಟನೆ ಗ್ರೇಟರ್ ನೋಯ್ಡಾದ ಏರಡನೇ ಏರಿಯಾದಲ್ಲಿ ಸಂಭವಿಸಿದೆ. ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಸ್ವೀಟಿ ಕುಮಾರಿ ಎಂದು ಗುರುತಿಸಲಾಗಿದೆ. ಆಕೆಯ ತಲೆಯ ಮತ್ತು ಕಾಲುಗಳಿಗೆ ಜೋರಾಗಿ  ಪೆಟ್ಟು ಬಿದ್ದಿದ್ದು, ಕೋಮಾಗೆ ಜಾರಿದ್ದಾಳೆ.ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ ಎನ್ನಲಾಗಿದೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ

ಕಾರು ಢಿಕ್ಕಿ ➤ ಕೋಮಾಗೆ ಜಾರಿದ ಓರ್ವ ವಿದ್ಯಾರ್ಥಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಚಿಕಿತ್ಸೆ ನೀಡುವುದಾಗಿ ನಂಬಿಸಿ ರೂ.8.08 ಲಕ್ಷ ವಂಚನೆ ➤ ನಕಲಿ ಆಯುರ್ವೇದ ವೈದ್ಯ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 04.  72 ವರ್ಷದ ವೃದ್ಧ ಮಹಿಳೆಗೆ ಚಿಕಿತ್ಸೆ ನೀಡುವುದಾಗಿ ಹೇಳಿ ವ್ಯಕ್ತಿಯೋರ್ವನಿಂದ 8.08 ಲಕ್ಷ ರೂಪಾಯಿ ವಂಚಿಸಿರುವ ಆರೋಪದ ಮೇಲೆ ರಾಜಸ್ಥಾನದ ನಕಲಿ ಆಯುರ್ವೇದ ವೈದ್ಯ ಹಾಗೂ ಆತನ ಮಗ ಮತ್ತು ಸಹಚರನನ್ನು ವಿಲ್ಸನ್ ಗಾರ್ಡನ್ ರನ್ನು ಪೊಲೀಸರು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಮೊಹಮ್ಮದ್ ಸಮೀನ್ ಅಲಿಯಾಸ್ ಡಾ ಮಲಿಕ್ ಅಲಿ (50), ಈತನ ಮಗ ಸೈಫ್ ಅಲಿ (25) ಮತ್ತು ಮೊಹಮ್ಮದ್ ರಹೀಸ್ (55) ಎಂದು

ಚಿಕಿತ್ಸೆ ನೀಡುವುದಾಗಿ ನಂಬಿಸಿ ರೂ.8.08 ಲಕ್ಷ ವಂಚನೆ ➤ ನಕಲಿ ಆಯುರ್ವೇದ ವೈದ್ಯ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

18 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಗೆ ವಿಷ ಕುಡಿಸಿದ ದುಷ್ಕರ್ಮಿಗಳು

 (ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಜ.04. 18 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರ ಎಸಗಿ, ಬಳಿಕ ಆಕೆಗೆ ಬಲವಂತವಾಗಿ ವಿಷ ಕುಡಿಸಿದ ಆರೋಪದ ಮೇಲೆ ಒಂದೇ ಕುಟುಂಬದ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾದ ಘಟನೆ ಉತ್ತರ ಪ್ರದೇಶದ ಪಿಲಿಭಿತ್ ಜಿಲ್ಲೆಯಲ್ಲಿ ವರದದಿಯಾಗಿದೆ. ಪ್ರಮುಖ ಆರೋಪಿಯನ್ನು ಕಮಲ್ ಕುಮಾರ್ ಎಂದು ಗುರುತಿಸಲಾಗಿದೆ. ಸಂತ್ರಸ್ತೆಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆ ಸಾವು-ಬದುಕಿನ ಮಧ್ಯೆ ಹೋರಾಟ ನಡೆಸುತ್ತಿದ್ದಾಳೆ ಎನ್ನಲಾಗಿದೆ. ಸಂತ್ರಸ್ತೆಯ ಕಿರುಚಾಟವನ್ನು ಕೇಳಿದ ಆಕೆಯ ತಾಯಿ, ಕಮಲ್ ಕುಮಾರ್‌ನ

18 ವರ್ಷದ ಯುವತಿ ಮೇಲೆ ಅತ್ಯಾಚಾರ ಎಸಗಿ ಬಳಿಕ ಆಕೆಗೆ ವಿಷ ಕುಡಿಸಿದ ದುಷ್ಕರ್ಮಿಗಳು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಸ್ತೆಯ ಗುಂಡಿ ತಪ್ಪಿಸಲು ಹೋದ ಯುವತಿಯ ಮೇಲೆ ಟ್ರಕ್ ಹರಿದು ಯುವತಿ ಮೃತ್ಯು..!

(ನ್ಯೂಸ್ ಕಡಬ) newskadaba.com .  ಚೆನ್ನೈ, ಜ. 04.   ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಕೆಳಗೆ ಬಿದ್ದ ಯುವತಿ ಮೇಲೆ ಟ್ರಕ್ ಹರಿದು ಯುವತಿ ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ  ಚಿನ್ನೈ ಸಮೀಪದ ಮಧುರವಾಯಲ್ ನಲ್ಲಿ ಸಂಭವಿಸಿದೆ. ಸ್ಥಳದಿಂದ ಟ್ರಕ್ ಚಾಲಕ ಪರಾರಿಯಾಗಿದ್ದಾನೆ ಎನ್ನಲಾಗಿದೆ.   ಮೃತಳನ್ನು ಶೋಭನಾ (22) ಎಂದು ಗುರುತಿಸಲಾಗಿದೆ. ಈಕೆ ಜೋಹೋ ಹೆಸರಿನ ಖಾಸಗಿ ಕಂಪನಿಯೊಂದರಲ್ಲಿ ಇಂಜಿನಿಯರ್ ಆಗಿ ಕೆಲಸ ಮಾಡಿತ್ತಿದ್ದಳು ಎನ್ನಲಾಗಿದೆ. ನೀಟ್ ಕೋಚಿಂಗ್ ತರಗತಿಗೆ ತನ್ನ ಸಹೋದರನನ್ನು ಬಿಡಲು ತೆರಳುತ್ತಿದ್ದ

ರಸ್ತೆಯ ಗುಂಡಿ ತಪ್ಪಿಸಲು ಹೋದ ಯುವತಿಯ ಮೇಲೆ ಟ್ರಕ್ ಹರಿದು ಯುವತಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪರಿಚಯದವರ ಮನೆಯಲ್ಲಿ ಕಳ್ಳತನ ➤ ಮೂವರು ಮಹಿಳೆಯರ ಬಂಧನ

(ನ್ಯೂಸ್ ಕಡಬ) newskadaba.com .  ಮೈಸೂರು, ಜ. 04.   ಇಲ್ಲಿನ ಕುವೆಂಫು ನಗರದ ಎ & ಬಿ ಬ್ಲಾಕ್​ನ ನಿವಾಸಿ ಪೂರ್ಣಿಮಾ ಎನ್ನುವವರ ಮನೆಯಲ್ಲಿ ಕಳ್ಳತನ ಮಾಡಿರುವ ಮೂವರು ಆರೋಪಿಗಳನ್ನು ಕುವೆಂಪು ನಗರ ಪೊಲೀಸರು ಬಂಧಿಸಿರುವ ಘಟನೆ ಮೈಸೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ಅಮೃತ ,ಅಶ್ವಿನಿ, ಶೃತಿ ಎಂಬ ಗುರುತಿಸಲಾಗಿದೆ.ಇನ್ನು ಆರೋಪಿಗಳು ಕಳ್ಳತನಕ್ಕೆ ಬಳಸಿದ್ದ ಸ್ಕೂಟರ್ ಹಾಗೂ ಮೂರು ಮೊಬೈಲ್ ವಶಕ್ಕೆ ಪಡೆಯಲಾಗಿದೆ ಎಂದು ತಿಳಿದು ಬಂದಿದೆ ಆರೋಪಿ ಅಮೃತ ಪೂರ್ಣಿಮಾ ಅವರಿಗೆ ಡ್ರೈವಿಂಗ್ ಹೇಳಿಕೊಡುತ್ತಿದ್ದರು ಎನ್ನಲಾಗಿದೆ. ನಕಲಿ

ಪರಿಚಯದವರ ಮನೆಯಲ್ಲಿ ಕಳ್ಳತನ ➤ ಮೂವರು ಮಹಿಳೆಯರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top