ಕ್ರೈಮ್ ನ್ಯೂಸ್

ವಿಮಾನ ಪತನ- ಮಂಗಳೂರು ಮೂಲದ ಕ್ಲೈವ್ ಕುಂದರ್ ವಿಧಿವಶ

(ನ್ಯೂಸ್ ಕಡಬ) newskadaba.com ಜೂ. 13. ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ತಾಂತ್ರಿಕ ದೋಷದಿಂದ ಏರ್ ಇಂಡಿಯಾ ವಿಮಾನ ಪತನಗೊಂಡ ದುರಂತದಲ್ಲಿ ವಿಮಾನದಲ್ಲಿದ್ದ 242 ಮಂದಿ ಪ್ರಯಾಣಿಕರ ಪೈಕಿ ಮಂಗಳೂರು ಮೂಲದ ಮುಂಬೈ ನಿವಾಸಿ ಕೋ ಪೈಲಟ್ ಕ್ಲೈವ್ ಕುಂದರ್ ಅವರು ಕೂಡಾ ಒಬ್ಬರಾಗಿದ್ದರು. ಪ್ಯಾರಿಸ್ ಏರ್ ಇಂಕ್‌ ನಲ್ಲಿ ತರಬೇತಿ ಪಡೆದಿದ್ದ ಕ್ಲೈವ್ ಕುಂದರ್ ಅವರು, 1,100 ಗಂಟೆಗಳ ಹಾರಾಟದ ಅನುಭವ ಹೊಂದಿದ್ದರು. 8,200ಕ್ಕೂ ಹೆಚ್ಚು ಹಾರಾಟದ ಅನುಭವ ಹೊಂದಿದ್ದ ಲೈನ್ ಟ್ರೈನಿಂಗ್ ಕ್ಯಾಪ್ಟನ್ ಸುಮಿತ್ […]

ವಿಮಾನ ಪತನ- ಮಂಗಳೂರು ಮೂಲದ ಕ್ಲೈವ್ ಕುಂದರ್ ವಿಧಿವಶ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

12ನೇ ಮಹಡಿಯ ಬಾಲ್ಕನಿಯಿಂದ ಬಿದ್ದು 15ರ ಬಾಲಕಿ ಮೃತ್ಯು

(ನ್ಯೂಸ್ ಕಡಬ) newskadaba.com ಜೂ. 13. ವಸತಿ ಸಮುಚ್ಚಯದ 12ನೇ ಮಹಡಿಯ ಬಾಲ್ಕನಿಯಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು 15 ವರ್ಷದ ಬಾಲಕಿಯೊಬ್ಬಳು ಮೃತಪಟ್ಟ ದಾರುಣ ಘಟನೆ ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಕುತ್ತಾರು ಎಂಬಲ್ಲಿ ಗುರುವಾರ ರಾತ್ರಿ ಸಂಭವಿಸಿದೆ. ಮೃತ ವಿದ್ಯಾರ್ಥಿನಿಯನ್ನು ದೇರಳಕಟ್ಟೆಯ ಯೆನೆಪೊಯ ಆಸ್ಪತ್ರೆಯಲ್ಲಿ ವೈದ್ಯ ದಂಪತಿಯಾಗಿರುವ ಡಾ. ಮುಮ್ತಾಝ್ ಅಹ್ಮದ್ ಮತ್ತು ಖಮರ್ಜಹಾ ಬಾನು ಎಂಬವರ ಪುತ್ರಿ ಹಿಬಾ ಐಮನ್(15) ಎಂದು ಗುರುತಿಸಲಾಗಿದೆ. ಹಿಬಾ ಐಮನ್ ಮನೆಯ ಬಾಲ್ಕನಿಯಲ್ಲಿ ಬಟ್ಟೆ ಒಣಗಲು ಹಾಕುತ್ತಿದ್ದ ವೇಳೆ

12ನೇ ಮಹಡಿಯ ಬಾಲ್ಕನಿಯಿಂದ ಬಿದ್ದು 15ರ ಬಾಲಕಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ಅಕ್ರಮ ಮರಳು ಸಾಗಾಟ- ಪಿಕಪ್ ಸಹಿತ ಚಾಲಕ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 13. ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಪಿಕಪ್‌ ಸಹಿತ ಚಾಲಕನನ್ನು ಕಂಕನಾಡಿ ಪೊಲೀಸರು ಬಂಧಿಸಿದ ಘಟನೆ ನಡೆದಿದೆ. ಬಂಧಿತನನ್ನು ಮಹಮ್ಮದ್‌ ನಿಜಾಂ ಎಂದು ಗುರುತಿಸಲಾಗಿದೆ. ಪಡೀಲ್ ಜಂಕ್ಷನ್ ಬಳಿಯ ಚೆಕ್ ಪೋಸ್ಟ್ ನಲ್ಲಿ ಕರ್ತವ್ಯ ನಿರತರಾಗಿದ್ದ ಪೊಲೀಸರು ಕಣ್ಣೂರು ಕಡೆಯಿಂದ ಬಂದ ವಾಹನವನ್ನು ತಡೆದು ನಿಲ್ಲಿಸಿ, ತಪಾಸಣೆ ನಡೆಸಿದಾಗ ಪಿಕಪ್‌ನಲ್ಲಿ ಮರಳು ಕಂಡು ಬಂದಿದ್ದು, ಈತನಲ್ಲಿ ಯಾವುದೇ ಪರವಾನಿಗೆ ಇರಲಿಲ್ಲ. ಈ ಸಂಬಂಧ ಪಿಕಪ್‌ ವಾಹನ ಮತ್ತು

ಅಕ್ರಮ ಮರಳು ಸಾಗಾಟ- ಪಿಕಪ್ ಸಹಿತ ಚಾಲಕ ವಶಕ್ಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಏರ್ ಇಂಡಿಯಾ ವಿಮಾನ ಪತನ- ಪ್ರಯಾಣಿಕರ ಪಟ್ಟಿ ರಿಲೀಸ್

(ನ್ಯೂಸ್ ಕಡಬ) newskadaba.com ಜೂ. 12. ಗುಜರಾತ್‌ನ ಅಹ್ಮದಾಬಾದ್‌ನಿಂದ ಲಂಡನ್‌ನ ಗ್ಯಾಟ್ವಿಕ್‌ಗೆ ಹಾರಾಟ ನಡೆಸುತ್ತಿದ್ದ ವಿಮಾನವೊಂದು ಟೇಕ್ ಆಫ್ ಆದ ಬೆನ್ನಲ್ಲೇ ಅಪಘಾತಕ್ಕೀಡಾಗಿದ್ದು, ವಿಮಾನದಲ್ಲಿ 242 ಪ್ರಯಾಣಿಕರಿದ್ದರು ಎಂದು ಏರ್ ಇಂಡಿಯಾ ದೃಢಪಡಿಸಿದೆ. ಈ ಕುರಿತು ಎಕ್ಸ್‌ ನಲ್ಲಿ ಪೋಸ್ಟ್ ಮಾಡಿರುವ ಏರ್ ಇಂಡಿಯಾ, ಅಹ್ಮದಾಬಾದ್‌ನಿಂದ ಮಧ್ಯಾಹ್ನ 1.38ಕ್ಕೆ ಹೊರಟ ಬೋಯಿಂಗ್ 787-8 ಮಾಡೆಲ್ ವಿಮಾನದಲ್ಲಿ 242 ಪ್ರಯಾಣಿಕರಿದ್ದು, ಅವರಲ್ಲಿ 169 ಮಂದಿ ಭಾರತೀಯರು, 53 ಮಂದಿ ಬ್ರಿಟಿಷ್, ಓರ್ವ ಕೆನಡಾ ಪ್ರಜೆ ಮತ್ತು 7 ಮಂದಿ

ಏರ್ ಇಂಡಿಯಾ ವಿಮಾನ ಪತನ- ಪ್ರಯಾಣಿಕರ ಪಟ್ಟಿ ರಿಲೀಸ್ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಟೋ ರಿಕ್ಷಾಕ್ಕೆ ಬಸ್ ಢಿಕ್ಕಿ- ಪ್ರಯಾಣಿಕ ಮೃತ್ಯು..!

(ನ್ಯೂಸ್ ಕಡಬ) newskadaba.com ಜೂ. 12. ಆಟೋ ರಿಕ್ಷಾಕ್ಕೆ ಬಸ್ ಢಿಕ್ಕಿ ಹೊಡೆದ ಪರಿಣಾಮ ಪ್ರಯಾಣಿಕನೊರ್ವ ಮೃತಪಟ್ಟು, ರಿಕ್ಷಾ ಚಾಲಕ ಸಹಿತ ಮೂವರು ಪ್ರಯಾಣಿಕರು ಗಂಭೀರ ಗಾಯಗೊಂಡ ಘಟನೆ ಗುರುವಾರ ಪಡುಬಿದ್ರಿ ಕಾಂಜರಕಟ್ಟೆಯಲ್ಲಿ‌ ನಡೆದಿದೆ. ಗಾಯಗೊಂಡವರನ್ನು ಅಟೊ ಚಾಲಕ ಕಂಚಿನಡ್ಕ ನಿವಾಸಿ‌ ಹಂಝ ಎಂದು ಗುರುತಿಸಲಾಗಿದೆ. ಬಸ್ ಢಿಕ್ಕಿ ಹೊಡೆದ ಪರಿಣಾಮ‌ ಆಟೋ ರಿಕ್ಷಾ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಸ್ಥಳಕ್ಕೆ ಪಡುಬಿದ್ರಿ‌ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಆಟೋ ರಿಕ್ಷಾಕ್ಕೆ ಬಸ್ ಢಿಕ್ಕಿ- ಪ್ರಯಾಣಿಕ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಸೈಕಲ್ ಗೆ ಕಾರು ಢಿಕ್ಕಿ- ಮಾಜಿ ಯೋಧ ಮೃತ್ಯು..!

(ನ್ಯೂಸ್ ಕಡಬ) newskadaba.com ಜೂ. 11. ಸೈಕಲ್‌ಗೆ ಕಾರು ಢಿಕ್ಕಿ ಹೊಡೆದು ಮಾಜಿ ಯೋಧರೊಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ನಗರದ ಲಿಂಗಸುಗೂರು ಮಾರ್ಗದ ರಾಜ್ಯ ಹೆದ್ದಾರಿಯ ಹಳ್ಳದ ಬಸವೇಶ್ವರ ದೇವಸ್ಥಾನದ ಎದುರು ನಡೆದಿದೆ. ಮೃತ ಮಾಜಿ ಯೋಧರನ್ನು ಶ್ರೀನಿವಾಸ (57) ಎಂದು ಗುರುತಿಸಲಾಗಿದೆ. ಶ್ರೀನಿವಾಸ್‌ ಅವರು ಅಸ್ಕಿಹಾಳದಿಂದ ಸೈಕಲ್ ನಲ್ಲಿ ಕೆಲಸಕ್ಕೆ ಹೋಗುವ ವೇಳೆ ಕಾರು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಕಾರು ಚಾಲಕ ಪರಾರಿಯಾಗಿದ್ದು, ಈ ಕುರಿತು ಪಶ್ಚಿಮ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸೈಕಲ್ ಗೆ ಕಾರು ಢಿಕ್ಕಿ- ಮಾಜಿ ಯೋಧ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜೂ. 11. ಪೊಲೀಸ್ ಕಸ್ಟಡಿಯಿಂದ ತಪ್ಪಿಸಿ ಪರಾರಿಯಾಗಿದ್ದ ವಾರಂಟ್ ಆರೋಪಿಯೋರ್ವನನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿರುವ ಕುರಿತು ವರದಿಯಾಗಿದೆ. ಬಂಧಿತನನ್ನು ಹೊಸಬೆಟ್ಟುವಿನ ಸಿದ್ದೀಕ್ ಸಾರಿಕ್ ಫರ್ಹಾನ್ ಎಂದು ಗುರುತಿಸಲಾಗಿದೆ. ಸೋಮವಾರ ಮುಂಜಾನೆ ಲಾಕಪ್ ನಿಂದ ಪರಾರಿಯಾಗಿದ್ದ ಈತ ಮುಂಬೈಗೆ ಪರಾರಿಯಾಗಿರುವುದಾಗಿ ಪ್ರಚಾರವಾಗಿತ್ತು.  ಆದರೆ ಪೊಲೀಸರು ಆರೋಪಿ ಮಂಜೇಶ್ವರ ಪರಿಸರದಲ್ಲೇ ಇರುವ ಬಗ್ಗೆ ಮಾಹಿತಿ ಪಡೆದು ತನಿಖೆ ಚುರುಕುಗೊಳಿಸಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಯುವತಿಗೆ ಹಲ್ಲೆ – ಮಹಿಳೆ ಅರೆಸ್ಟ್

(ನ್ಯೂಸ್ ಕಡಬ) newskadaba.com ಜೂ. 11. ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಮಹಿಳೆಯೊಬ್ಬಳು ಮೆಡಿಕಲ್ ಶಾಪ್ ನಲ್ಲಿ ಕೆಲಸ ಮಾಡುತ್ತಿದ್ದ ಯುವತಿಗೆ ಹಲ್ಲೆ ಮಾಡಿದ ಘಟನೆ ಕುಂದಾಪುರದ ಗುಲ್ವಾಡಿ ಗ್ರಾಮದ ಮಾವಿನಕಟ್ಟೆಯ ಮೆಡಿಕಲ್‌ ಶಾಪ್‌ ನಲ್ಲಿ ನಡೆದಿದೆ.   ಹಲ್ಲೆಗೊಳಗಾದ ಯುವತಿಯನ್ನು ಲಕ್ಷ್ಮೀ ಎಂದು ಗುರುತಿಸಲಾಗಿದೆ. ಯಾಸ್ಮಿನ್‌ ಹಲ್ಲೆಗೈದ ಆರೋಪಿಯಾಗಿದ್ದು, ಈಕೆ ಮಾವಿನಕಟ್ಟೆಯ ಮೆಡಿಕಲ್‌ಗೆ ಬಂದು ಔಷಧ ಖರೀದಿಸಿ 500ರ ನೋಟು ಕೊಟ್ಟಿದ್ದಳು. ಈ ವೇಳೆ ಯುವತಿ ಚಿಲ್ಲರೆ ಇಲ್ಲ ಎಂದಾಗ ಯಾಸ್ಮಿನ್‌ ಅದೇ ವಿಚಾರಕ್ಕೆ ಯುವತಿಯ ಮೇಲೆ

ಚಿಲ್ಲರೆ ಇಲ್ಲ ಎಂದಿದ್ದಕ್ಕೆ ಯುವತಿಗೆ ಹಲ್ಲೆ – ಮಹಿಳೆ ಅರೆಸ್ಟ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಪರಸ್ಪರ ದ್ವೇಷ, ಕಾಳಗ- ಸೂಕ್ತ ಕ್ರಮಕ್ಕೆ ಆಗ್ರಹ

(ನ್ಯೂಸ್ ಕಡಬ) newskadaba.com ಜೂ. 11. ಸ್ಥಳೀಯರು, ವಲಸಿಗರು ಎಂದು ಗುಂಪುಕಟ್ಟಿಕೊಂಡು ಬೀದಿ ಕಾಳಗ ನಡೆಸಿದ ಘಟನೆ ಉಡುಪಿಯ ಮಲ್ಪೆಯಲ್ಲಿ ನಡೆದಿದೆ. ಕೆಳದಿನಗಳಿಂದ ಪರಸ್ಪರ ದ್ವೇಷಿಸುತ್ತಿದ್ದ ಯುವಕರ ತಂಡಗಳು ನಿನ್ನೆ ರಾತ್ರಿ ಬ್ಯಾಟ್ ನಿಂದ ಪರಸ್ಪರ ಥಳಿಸಿಕೊಂಡು ಹಲ್ಲೆ ನಡೆಸಿದ್ದಾರೆ. ಯುವಕರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಸ್ಥಳೀಯರು ಆಗ್ರಹಿಸಿದ್ದಾರೆ.

ಪರಸ್ಪರ ದ್ವೇಷ, ಕಾಳಗ- ಸೂಕ್ತ ಕ್ರಮಕ್ಕೆ ಆಗ್ರಹ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಡಗಿನಲ್ಲಿ ಅಗ್ನಿದುರಂತ- ಗಾಯಾಳುಗಳು ಮಂಗಳೂರು ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಜೂ. 10. ಕೇರಳದ ಬೇಪೋರ್ ಕರಾವಳಿಯಿಂದ ಸುಮಾರು 78 ನಾಟಿಕಲ್ ಮೈಲು ದೂರದಲ್ಲಿ ಬೃಹತ್ ಕಂಟೈನರ್ ಹಡಗಿನಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ಗಾಯಗೊಂಡಿರುವ ಹಡಗಿನ ಆರು ಮಂದಿ ಸಿಬ್ಬಂದಿಗಳನ್ನು ರಕ್ಷಿಸಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅದೇರೀತಿ ರಕ್ಷಿಸಲ್ಪಟ್ಟ ಉಳಿದ 12 ಮಂದಿಯನ್ನೂ ಮಂಗಳೂರಿಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ. ದುರಂತಕ್ಕೀಡಾದ ಹಡಗಿನಲ್ಲಿದ್ದ ಸಿಬ್ಬಂದಿಯನ್ನು ಹೊತ್ತ ಐಎನ್ಎಸ್ ಸೂರತ್ ಸೋಮವಾರದಂದು ತಡರಾತ್ರಿ ಪಣಂಬೂರಿನ ಹೊಸ ಮಂಗಳೂರು ಬಂದರು ಪ್ರಾಧಿಕಾರಕ್ಕೆ ಆಗಮಿಸಿದೆ. ಅಲ್ಲಿಂದ ಆರು ಮಂದಿ

ಹಡಗಿನಲ್ಲಿ ಅಗ್ನಿದುರಂತ- ಗಾಯಾಳುಗಳು ಮಂಗಳೂರು ಆಸ್ಪತ್ರೆಗೆ ದಾಖಲು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top