ಕ್ರೈಮ್ ನ್ಯೂಸ್

ಮಡಿಕೇರಿ : ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿಗೆ ಚಾಕುವಿಂದ ಇರಿತ      

(ನ್ಯೂಸ್ ಕಡಬ) newskadaba.com  ಕೊಡಗು, ಜ.03. ಆಟೋ ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣದ ಆರೋಪಿಗೆ ಚಾಕು ಇರಿದಿರುವ ಘಟನೆ ಮಡಿಕೇರಿಯಲ್ಲಿ ಸಂಭವಿಸಿದೆ. ಮಡಿಕೇರಿ ನಗರದ ತ್ಯಾಗರಾಜ ಕಾಲೋನಿ ನಿವಾಸಿ ಹ್ಯಾರಸ್ ಚಾಕು ಇರಿತಕ್ಕೊಳಗಾದ ವ್ಯಕ್ತಿ ಎಂದು ತಿಳಿದುಬಂದಿದೆ. ಕೊಡಗು ಜಿಲ್ಲೆಯ ಮಡಿಕೇರಿ ನಗರದ ರಾಣಿಪೇಟೆ ನಿವಾಸಿ ಅಬ್ದುಲ್ ರೆಹಮಾನ್ ಹಾಗೂ ತ್ಯಾಗರಾಜ ಕಾಲೋನಿ ನಿವಾಸಿ ಹ್ಯಾರಿಸ್ ಎಂಬವರ ನಡುವೆ ಕಳೆದ 10 ವರ್ಷಗಳಿಂದ ವೈಯುಕ್ತಿಕ ದ್ವೇಷವಿತ್ತು. ಇವರಿಬ್ಬರ ವಾಟ್ಸಾಪ್ ಮೂಲಕ ದಿನಾ ಜಗಳವಾಗುತ್ತಿತ್ತು ಎನ್ನಲಾಗಿದೆ. ಇದೇ ವಿಚಾರವಾಗಿ […]

ಮಡಿಕೇರಿ : ರಿಕ್ಷಾಕ್ಕೆ ಬೆಂಕಿ ಹಚ್ಚಿದ ಪ್ರಕರಣ ➤ ಆರೋಪಿಗೆ ಚಾಕುವಿಂದ ಇರಿತ       Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಂದಾಪುರ: ಕಾರು ಅಪಘಾತ ➤ ದಂಪತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಜ. 03.   ಕಾರು ಢಿಕ್ಕಿಯಾದ ಪರಿಣಾಮ ವೃದ್ಧ ದಂಪತಿಗಳು ಮೃತಪಟ್ಟ ಘಟನೆ ಕುಂದಾಪುರದ ವಿನಾಯಕ ಚಿತ್ರಮಂದಿರದ ಎದುರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವರದಿಯಾಗಿದೆ. ಮೃತ ದಂಪತಿಗಳನ್ನು ಬ್ರಹ್ಮಾವರ ತಾಲೂಕಿನ ಹಾರಾಡಿ ಗ್ರಾಮದ ಹೊನ್ನಾಳ ನಿವಾಸಿಗಳಾದ ಮಹಾಬಲ ಶೆಟ್ಟಿ (68) ಹಾಗೂ ಅವರ ಪತ್ನಿ ಸರೋಜಾ ಶೆಟ್ಟಿ (60) ಎಂದು ಗುರುತಿಸಲಾಗಿದೆ. ಇವರ ಸಂಬಂಧಿಕರ ಮನೆಗೆ ಹೋಗಿ ವಾಪಸು ತೆರಳುವ ವೇಳೆ ಈ ಘಟನೆ ಸಂಭವಿಸಿದೆ. ಘಟನೆಯಿಂದ ಮಹಾಮಲ ಶೆಟ್ಟಿ ಸ್ಥಳದಲ್ಲೇ

ಕುಂದಾಪುರ: ಕಾರು ಅಪಘಾತ ➤ ದಂಪತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಸೊತ್ತುಗಳ ಸಹಿತ ಐವರು ಖಾಕಿ ಬಲೆಗೆ

(ನ್ಯೂಸ್ ಕಡಬ) newskadaba.com ಕಾಸರಗೋಡು, ಜ. 03. ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಐವರು ಆರೋಪಿಗಳ ಸಹಿತ ಕೃತ್ಯಕ್ಕೆ ಬಳಸಿದ ಸ್ಕೂಟರ್ ಹಾಗೂ ಸುಮಾರು 54 ಗ್ರಾಂ. ಎಂಡಿಎಂಎ ಮಾದಕ ವಸ್ತುಗಳನ್ನು ಮಂಜೇಶ್ವರ ಠಾಣಾ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಬಂಟ್ವಾಳದ ಬಶೀರ್(27), ಕನ್ಯಾನ ಮಾಡಕುಂಜದ ಕಲಂದರ್ ಶಾಫಿ(29), ತಲಪಾಡಿಯ ಪ್ರೀತಂ(29), ಕಿರಣ್ ಡಿ ಸೋಜ(30) ಹಾಗೂ ಕೋಟೆಕ್ಕಾರಿನ ಅಕ್ಷಯ್(24) ಎಂದು ಗುರುತಿಸಲಾಗಿದೆ. ಮಂಜೇಶ್ವರ ಕಣ್ವತೀರ್ಥ ತೂಮಿನಾಡಿನಿಂದ ಬಶೀರ್ ಮತ್ತು ಕಲಂದರ್ ಶಾಫಿ ಚಲಿಸುತ್ತಿದ್ದ

ಎಂಡಿಎಂಎ ಮಾದಕ ವಸ್ತು ಸಾಗಾಟ ➤ ಸೊತ್ತುಗಳ ಸಹಿತ ಐವರು ಖಾಕಿ ಬಲೆಗೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆರೆಗೆ ಆಕಸ್ಮಿಕವಾಗಿ ಬಿದ್ದು ಯುವಕ ಮೃತ್ಯು.!

 (ನ್ಯೂಸ್ ಕಡಬ) newskadaba.com ಬೆಂಗಳೂರು, ಜ.03.  ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಯುವಕನೋರ್ವ ಕೆರೆಗೆ ಬಿದ್ದು ಮೃತಪಟ್ಟ ಘಟನೆ ದೊಡ್ಡಬೆಳವಂಗಲ ಬಳಿ ವರದಿಯಾಗಿದೆ. ಮೃತ ಯುವಕನನ್ನು ಮದುರೆ ಹೋಬಳಿಯ ಪುಟ್ಟಯ್ಯ ಅಗ್ರಹಾರದ ನಿವಾಸಿ ಮುನಿರಾಜ್ (26) ಎಂದು ಗುರುತಿಸಲಾಗಿದೆ. ಕೆರೆಯಲ್ಲಿ ಮೀನು ಹಿಡಿಯಲು ಹೋಗಿ ಆಕಸ್ಮಿಕವಾಗಿ ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ.ವಿಷಯ ತಿಳಿದ ತಕ್ಷಣ ಘಟನೆ ನಡೆದ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಮೃತದೇಹವನ್ನು ಹೊರ ತೆಗೆದಿದ್ದಾರೆ  ಈ ಬಗ್ಗೆ ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು

ಕೆರೆಗೆ ಆಕಸ್ಮಿಕವಾಗಿ ಬಿದ್ದು ಯುವಕ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆ..!!!    ➤ ಪ್ರಾಣ ಕಾಪಾಡಿದ ಇಲಾಖೆ​ ಸಿಬ್ಬಂದಿ        

(ನ್ಯೂಸ್ ಕಡಬ) newskadaba.com  ಕಲಬುರಗಿ, ಜ.03.  ಚಲಿಸುತ್ತಿರುವ ರೈಲು ಹತ್ತಲು ಹೋಗಿ ಆಯತಪ್ಪಿ ಕೆಳಗೆ ಬೀಳುತ್ತಿದ್ದ 50 ವರ್ಷದ ಮಹಿಳೆಯನ್ನು ಆರ್‌ಪಿಎಫ್ ಸಿಬ್ಬಂದಿ ಮತ್ತು ಕಾರ್ಮಿಕರು ಸೇರಿ ರಕ್ಷಿಸಿರುವ ಘಟನೆ ಕಲಬುರಗಿ ರೈಲ್ವೆ ನಿಲ್ದಾಣದಲ್ಲಿ ವರದಿಯಾಗಿದೆ. ಮುಂಬೈ ನಾಗರಕೋಯಿಲ್​ ರೈಲು ಕಲಬುರಗಿ ನಿಲ್ದಾಣಕ್ಕೆ ಆಗಮಿಸುವಾಗ ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ. ರೈಲು ಚಲಿಸುತ್ತಿರುವಾಗಲೇ ಮಹಿಳೆಯೋರ್ವರು ಹತ್ತಲು ಯತ್ನಿಸಿದ್ದು, ಈ ವೇಳೆ ಆಯತಪ್ಪಿ ಬೀಳುತ್ತಿದ್ದ ಮಹಿಳೆಯನ್ನು ಕಂಡ ತಕ್ಷಣ ಆರ್‌ಪಿಎಫ್ ಸಿಬ್ಬಂದಿ ಆರ್‌.ಡಿ. ಶೇರಖಾನ್​  ಹಾಗೂ ಕಾರ್ಮಿಕರೋರ್ವರು ಮಹಿಳೆಯನ್ನು

ಚಲಿಸುವ ರೈಲು ಹತ್ತಲು ಹೋಗಿ ಆಯತಪ್ಪಿ ಬಿದ್ದ ಮಹಿಳೆ..!!!    ➤ ಪ್ರಾಣ ಕಾಪಾಡಿದ ಇಲಾಖೆ​ ಸಿಬ್ಬಂದಿ         Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶ ➤ ಸಂತಾಪ ಸೂಚಿಸಿದ ಪ್ರಧಾನಿ ಮೋದಿ

(ನ್ಯೂಸ್ ಕಡಬ) newskadaba.com ನವದೆಹಲಿ, ಜ. 03. ನಡೆದಾಡುವ ದೇವರು ಖ್ಯಾತಿಯ ಸಿದ್ದೇಶ್ವರ ಶ್ರೀಗಳ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮೂಲಕ ಸಂತಾಪ ಸೂಚಿಸಿರುವ ಅವರು, ‘ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ವಾಮಿಗಳು ಸಮಾಜಕ್ಕೆ ಸಲ್ಲಿಸಿದ ಅತ್ಯುತ್ತಮ ಸೇವೆಗಾಗಿ ಸ್ಮರಣೀಯರು’ ಎಂದು ಹೇಳಿದ್ದಾರೆ. ಅವರು ಇತರರ ಶ್ರೇಯೋಭಿವೃದ್ಧಿಗೆ ಅವಿರತವಾಗಿ ಶ್ರಮಿಸಿದರು ಮತ್ತು ಅವರ ಪಾಂಡಿತ್ಯದ ಉತ್ಸಾಹಕ್ಕಾಗಿ ಗೌರವಾನ್ವಿತರಾಗಿದ್ದರು. ಈ ದುಃಖದ ಸಮಯದಲ್ಲಿ, ನನ್ನ ಆಲೋಚನೆಗಳು ಅವರ ಅಸಂಖ್ಯಾತ ಭಕ್ತರೊಂದಿಗೆ ಇವೆ. ಓಂ ಶಾಂತಿ

ಶ್ರೀ ಸಿದ್ದೇಶ್ವರ ಸ್ವಾಮೀಜಿ ವಿಧಿವಶ ➤ ಸಂತಾಪ ಸೂಚಿಸಿದ ಪ್ರಧಾನಿ ಮೋದಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 03. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಲ್ಮಂಜ ಗ್ರಾಮದ ಕಜೆ ಸಮೀಪದ ನಡೆದಿದೆ. ಮೃತ ಮಹಿಳೆಯನ್ನು ಸುಂದರಿ(25) ಎಂದು ಗುರುತಿಸಲಾಗಿದೆ. ಕಳೆದ ಡಿ. 12ರಂದು ವಿಷ ಸೇವಿಸಿದ್ದ ಸುಂದರಿ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಡಿ. 27ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನೆಯ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಡೆದಾಡುವ ದೇವರು ಖ್ಯಾತಿಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ..!

(ನ್ಯೂಸ್ ಕಡಬ) newskadaba.com ವಿಜಯಪುರ, ಜ. 02. ನಡೆದಾಡುವ ದೇವರು ಎಂದೇ ಕರೆಯಲ್ಪಡುತ್ತಿದ್ದ ವಿಜಯಪುರದ ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ (82) ಅವರು ಸೋಮವಾರದಂದು ತಡರಾತ್ರಿ ದೈವಾಧೀನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿಯವರಿಗೆ ವೈದ್ಯರು ಆಶ್ರಮದಲ್ಲೇ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಇಂದು ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸಿದ್ದೇಶ್ವರ ಸ್ವಾಮೀಜಿ ಚಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಲು ನಿರಾಕರಿಸಿದ್ದರು. ಈ ಹಿನ್ನೆಲೆ ವಿಜಯಪುರದ ಬಿಎಲ್​ಡಿಇ ಆಸ್ಪತ್ರೆಯ ವೈದ್ಯರ ತಂಡ ಸ್ವಾಮೀಜಿಗೆ ಆಶ್ರಮದಲ್ಲೇ ಚಿಕಿತ್ಸೆ

ನಡೆದಾಡುವ ದೇವರು ಖ್ಯಾತಿಯ ಶ್ರೀ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಗೆ ಬಸ್ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ರಾಮನಗರ, ಜ. 02.  ಖಾಸಗಿ ಬಸ್ಸೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಚನ್ನಪಟ್ಟಣ ತಾಲೂಕಿನ ಪೊಲೀಸ್ ತರಬೇತಿ ಶಾಲೆ ಬಳಿ ವರದಿಯಾಗಿದೆ. ಮೃತರನ್ನು ತಡಿಕವಾಗಿಲು ಗ್ರಾಮದ ನಿವಾಸಿ ಶಿವಸ್ವಾಮಿ (51) ಎಂದು ಗುರುತಿಸಲಾಗಿದೆ. ಮೃತ ಶಿವಸ್ವಾಮಿ ಅವರು ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಚನ್ನಪಟ್ಟಣದದಿಂದ ರಾಮನಗರದ ಕಡೆಗೆ ಹೊರಡುತ್ತಿದ್ದ ಬಸ್ ಬೈಕ್ ಗೆ ಢಿಕ್ಕಿ ಹೊಡೆದು ನಂತರ ಡಿವೈಡರ್ ಗೆ ಗುದ್ದಿ ನಿಂತಿದೆ ಎನ್ನಲಾಗಿದೆ.

ಬೈಕ್ ಗೆ ಬಸ್ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಲೋಕಾಯುಕ್ತಕ್ಕೆ ದೂರು ➤ ಕೋಪಗೊಂಡು ಬಾರ್ ಗೆ ಬೆಂಕಿ ಹಚ್ಚಿಸಿದ ಅಬಕಾರಿ ಇನ್ಸ್ ಪೆಕ್ಟರ್

(ನ್ಯೂಸ್ ಕಡಬ) newskadaba.com ಬೆಂಗಳೂರು. ಜ. 02. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಲೋಕಾಯುಕ್ತಕ್ಕೆ ದೂರು ನೀಡಿದ್ದರಿಂದ ಕೋಪಗೊಂಡ ಅಬಕಾರಿ ಇನ್ಸ್ ಪೆಕ್ಟರ್ ಬಾರ್ ಗೆ ಬೆಂಕಿ ಹಚ್ಚಿಸಿರುವ ಘಟನೆ ನಗರದ ಸುಂಕದಕಟ್ಟೆಯಲ್ಲಿ ಸಂಭವಿಸಿದೆ. ಕೆಂಗೇರಿ ವಲಯ ಅಬಕಾರಿ ಇನ್ಸ್ ಪೆಕ್ಟರ್ ಮಂಜುನಾಥ ಬೆಂಕಿ ಹಚ್ಚಿಸಿದ ಅಧಿಕಾರಿ ಎಂದು ತಿಳಿದುಬಂದಿದೆ. ಈತನ ವಿರುದ್ದ ಬಾರ್ ಮಾಲೀಕ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಬಾರ್ ಗೆ ಬೆಂಕಿ ಹಚ್ಚಿದ್ದು, ಒಟ್ಟು 45 ಲಕ್ಷಕ್ಕೂ ಹೆಚ್ಚು ಮೌಲ್ಯದ ನಗದು

ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆಂದು ಲೋಕಾಯುಕ್ತಕ್ಕೆ ದೂರು ➤ ಕೋಪಗೊಂಡು ಬಾರ್ ಗೆ ಬೆಂಕಿ ಹಚ್ಚಿಸಿದ ಅಬಕಾರಿ ಇನ್ಸ್ ಪೆಕ್ಟರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top