ಕ್ರೈಮ್ ನ್ಯೂಸ್

ಗುಡಿಸಲಿಗೆ ಬೆಂಕಿ ➤ ಓರ್ವ ಸಜೀವ ದಹನ

(ನ್ಯೂಸ್ ಕಡಬ) newskadaba.com ಬೀದರ್, ಡಿ. 31. ಪಾರ್ಟಿ ಮಾಡಿದ ನಂತರ ಗುಡಿಸಲಿಗೆ ಆಕಸ್ಮಿಕವಾಗಿ ಬೆಂಕಿ ಬಿದ್ದು ಓರ್ವ ವ್ಯಕ್ತಿ ಸಜೀವ ದಹನಗೊಂಡ ಘಟನೆ ಜಿಲ್ಲೆಯ ಭಾಲ್ಕಿ ತಾಲೂಕಿನ ಹರನಾಳ ಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟವರನ್ನು ಜಗನಾಥ ಹಲಗೆ (60) ಎಂದು ಗುರುತಿಸಲಾಗಿದೆ. ಮೃತ ಜಗನಾಥ ಹಲಗೆ ಹಾಗೂ ಮಾರುತಿ ಗೊರನೆ ಎಂಬಿಬ್ಬರು ಪಾರ್ಟಿ ಮಾಡಿ ನಿದ್ದೆಗೆ ಜಾರಿದ್ದು, ಈ ವೇಳೆ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಘಟನೆಯಲ್ಲಿ ಜಗನಾಥ ಹಲಗೆಯನ್ನು ರಕ್ಷಿಸಲು ಮುಂದಾಗಿದ್ದ ಮಾರುತಿ ಎಂಬಾತನಿಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು […]

ಗುಡಿಸಲಿಗೆ ಬೆಂಕಿ ➤ ಓರ್ವ ಸಜೀವ ದಹನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮನೆ ಮುಂದೆ ನಿಲ್ಲಿಸಿದ್ದ ರಿಕ್ಷಾಗೆ ಬೆಂಕಿ ಹಚ್ಚಿದ ಕಿಡಿಗೇಡಿ   ➤ ಆರೋಪಿಯ ಬಂಧನಕ್ಕೆ ಬಲೆ ಬೀಸಿದ ಪೊಲೀಸರು

(ನ್ಯೂಸ್ ಕಡಬ) newskadaba.com ಮಡಿಕೇರಿ, ಡಿ. 31. ಮನೆಯ ಮುಂದೆ ನಿಲ್ಲಿಸಿದ್ದ ಆಟೋ ರಿಕ್ಷಾಗೆ ಕಿಡಿಗೇಡಿಯೋರ್ವ ಬೆಂಕಿ ಹಚ್ಚಿರುವ ಘಟನೆ ಮಡಿಕೇರಿಯ ರಾಣಿಪೇಟೆ ಎಂಬಲ್ಲಿ ಸಂಭವಿಸಿದೆ. ಚಾಲಕ ಅಬೂತಾಹೀರ್ ಎಂಬವರು ಆಟೋರಿಕ್ಷಾವನ್ನು ಮನೆಯ ಮುಂದಿನ ರಸ್ತೆಯಲ್ಲಿ ನಿಲ್ಲಿಸಿದ್ದರು. ಕಿಡಿಗೇಡಿ ಬೆಂಕಿ ಹಚ್ಚುವ ದೃಶ್ಯವು ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಪೊಲೀಸರು ಆರೋಪಿಯ ಬಂಧನಕ್ಕಾಗಿ ಬಲೆ ಬೀಸಿದ್ದಾರೆ ಎನ್ನಲಾಗಿದೆ.  

ಮನೆ ಮುಂದೆ ನಿಲ್ಲಿಸಿದ್ದ ರಿಕ್ಷಾಗೆ ಬೆಂಕಿ ಹಚ್ಚಿದ ಕಿಡಿಗೇಡಿ   ➤ ಆರೋಪಿಯ ಬಂಧನಕ್ಕೆ ಬಲೆ ಬೀಸಿದ ಪೊಲೀಸರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಲ್ಪೆ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಲ್ಪೆ, ಡಿ. 31. ಸಮುದ್ರಕ್ಕೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆಯಲ್ಲಿ ವರದಿಯಾಗಿದೆ. ಆತ್ಮಹತ್ಯೆ  ಮಾಡಿಕೊಂಡವರನ್ನು ಮಲ್ಪೆಯ ಕೊಡವೂರು ಗ್ರಾಮದ ಅಚ್ಚ್ಯುತ್ ಕಿಣಿ (69) ಎಂದು ಗುರುತಿಸಲಾಗಿದೆ. ಚರ್ಮರೋಗದಿಂದ ಬಳಲುತ್ತಿದ್ದ ಇವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್
crime, arrest, suspected

ವಿಟ್ಲ: ಆಡು ಕಳ್ಳತನ ಮಾಡುತ್ತಿದ್ದ ಯುವಕರು ಪೊಲೀಸ್ ವಶಕ್ಕೆ…!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 31. ಆಡುಗಳನ್ನು ಕಳ್ಳತನ ಮಾಡುತ್ತಿದ್ದ ಇಬ್ಬರು ಯುವಕರನ್ನು ಸಾರ್ವಜನಿಕರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ವಿಟ್ಲದಲ್ಲಿ ನಡೆದಿದೆ.   ಇಲ್ಲಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಮೂರು ನಾಲ್ಕು ತಿಂಗಳಿನಿಂದ ಗುಡ್ಡಕ್ಕೆ ಮೇಯಲು ಬಿಟ್ಟ ಆಡುಗಳು ನಾಪತ್ತೆಯಾಗುತ್ತಿತ್ತು. ಈ ಬಗ್ಗೆ ಎಚ್ಚೆತ್ತ ನಾಗರಿಕರು ಕಳ್ಳರನ್ನು ಪತ್ತೆಗಾಗಿ ಕಾದುಕುಳಿತಿದ್ದರು. ಡಿ‌. 30ರ ಶುಕ್ರವಾರದಂದು ಸಾಯಂಕಾಲ ವೇಳೆ ಮರಕ್ಕಿಣಿಯಿಂದ ಆಡು ಕಳ್ಳತನ ಮಾಡಿ ಬರುತ್ತಿದ್ದ ಯುವಕರಿಬ್ಬರನ್ನು ಕೇಪು ಕಲ್ಲಂಗಳ ದ್ವಾರ ಸಮೀಪ ಸಾರ್ವಜನಿಕರ ತಂಡ ಹಿಡಿದು

ವಿಟ್ಲ: ಆಡು ಕಳ್ಳತನ ಮಾಡುತ್ತಿದ್ದ ಯುವಕರು ಪೊಲೀಸ್ ವಶಕ್ಕೆ…! Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ಟಾಪ್ ನಲ್ಲಿ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ಕುಂದಾಪುರ, ಡಿ. 31. ಬಸ್ ಟಾಪ್ ನಲ್ಲಿ ಮಲಗಿದ್ದ ವ್ಯಕ್ತಿಯೋರ್ವರು ಕೆಳಗೆ ಬಿದ್ದು ಮೃತಪಟ್ಟ ಘಟನೆ ಕುಂದಾಪುರದ ಆನೆಗುಡ್ಡೆ ದೇವಸ್ಥಾನದ ಬಳಿ ವರದಿಯಾಗಿದೆ. ಮೃತರನ್ನು ಬೆಂಗಳೂರು ಕುಂಬಾರಪೇಟೆಯ ಬಾಪೂಜಿ ನಗರದ ನಿವಾಸಿ ಶ್ರೀನಾಥ್ (25) ಎಂದು ಗುರುತಿಸಲಾಗಿದೆ. ಶಬರಿಮಲೆ ಯಾತ್ರೆ ಮುಗಿಸಿ ಬಂದು ನಿಲ್ಲಿಸಿದ್ದ ಬಸ್ಸಿನ ಮೇಲೆ ಮಲಗಿದ್ದ ಶ್ರೀನಾಥ್ ಟಾಪ್ ಮೇಲಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದಿದ್ದು, ತಕ್ಷಣವೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯ್ತಾದರೂ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಕುಂದಾಪುರ

ಬಸ್ ಟಾಪ್ ನಲ್ಲಿ ಮಲಗಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸೀರೆಯಿಂದ ಕಟ್ಟಿದ್ದ ಜೋಲಿ ಕತ್ತಿಗೆ ಸಿಲುಕಿ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಮಂಡ್ಯ, ಡಿ. 31. ಜೋಲಿಗೆ ಕುತ್ತಿಗೆಗೆ ಸುತ್ತಿಕೊಂಡ ಪರಿಣಾಮ ಬಾಲಕ ಉಸಿರುಗಟ್ಟಿ ಮೃತಪಟ್ಟ ಘಟನೆ ಬೇವಿನಹಳ್ಳಿ ಕೊಪ್ಪಲು ಗ್ರಾಮದಿಂದ ವರದಿಯಾಗಿದೆ. ಮೃತ ಬಾಲಕನನ್ನು ಶ್ರೀನಿವಾಸ ಎಂಬವರ ಪುತ್ರ 9 ವರ್ಷದ ಸಮರ್ಥ್ ಎಂದು ಗುರುತಿಸಲಾಗಿದೆ. ಶಾಲೆ ಬಿಟ್ಟು ಮನೆಗೆ ಬಂದಿದ್ದ ಬಾಲಕ, ಸೀರೆಯಿಂದ ಕಟ್ಟಿದ್ದ ಜೋಲಿಯಲ್ಲಿ ಆಟವಾಡುತ್ತಿದ್ದ ವೇಳೆ ಜೋಲಿ ಕತ್ತಿಗೆ ಸಿಲುಕಿಕೊಂಡು ಉಸಿರುಗಟ್ಟಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಸೀರೆಯಿಂದ ಕಟ್ಟಿದ್ದ ಜೋಲಿ ಕತ್ತಿಗೆ ಸಿಲುಕಿ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಪಾದಚಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 31. ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ಮಂಗಳೂರು- ಮೈಸೂರು ರಾ. ಹೆದ್ದಾರಿಯ ಪೆರಾಜೆ ಎಂಬಲ್ಲಿ ನಡೆದಿದೆ. ವ್ಯಕ್ತಿಯೋರ್ವರು ಅಡಿಕೆ ಕೊಯ್ಯುವ ಕೆಲಸ ಮುಗಿಸಿ, ವಾಪಾಸ್ ಮನೆಗೆ ಹಿಂತಿರುಗುತ್ತಿದ್ದ ವೇಳೆ ಅತಿವೇಗದಲ್ಲಿ ಬಂದ ಅಪರಿಚಿತ ವಾಹನ ಢಿಕ್ಕಿ ಹೊಡೆದಿದ್ದು, ಚಾಲಕ ವಾಹನವನ್ನು ನಿಲ್ಲಿಸದೇ ಪರಾರಿಯಾಗಿದ್ದಾನೆ ಎನ್ನಲಾಗಿದೆ. ಗಂಭೀರ ಗಾಯಗೊಂಡ ವ್ಯಕ್ತಿಯನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಹದರಿದ ಗಾಯಾಳು ಊರಿನ ಹೆಸರು ಮಾತ್ರ ಹೇಳುತ್ತಿದ್ದು,

ಸುಳ್ಯ: ಪಾದಚಾರಿಗೆ ಅಪರಿಚಿತ ವಾಹನ ಢಿಕ್ಕಿ ಹೊಡೆದು ಪರಾರಿ ➤ ವ್ಯಕ್ತಿ ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 31. ಹೆದ್ದಾರಿ ದಾಟುತ್ತಿದ್ದ ಪಾದಚಾರಿಯೋರ್ವನಿಗೆ ಖಾಸಗಿ ಬಸ್ಸೊಂದು ಢಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮಾವಿನಕಟ್ಟ ಕೋಕ್ತಿ ಕ್ರಾಸ್ ಬಳಿ ವರದಿಯಾಗಿದೆ. ಮೃತ ಪಾದಚಾರಿಯನ್ನು ಹೊನ್ನಪ್ಪ ತಿಮ್ಮಯ್ಯ ನಾಯ್ಕ (66) ಎಂದು ಗುರುತಿಸಲಾಗಿದೆ. ಈತ ಕೋಕ್ತಿ ಕ್ರಾಸ್ ನಿಂದ ಮಾವಿನಕಟ್ಟೆಯ ಮೀನು ಮಾರುಕಟ್ಟೆ ಕಡೆ ಹೋಗಲು ರಸ್ತೆ ದಾಟುತ್ತಿದ್ದ ವೇಳೆ ಮುರುಡೇಶ್ವರ ಕಡೆಯಿಂದ ಅತಿ ವೇಗವಾಗಿ ಬಂದ ಬಸ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಢಿಕ್ಕಿ ಹೊಡೆದ ರಭಸಕ್ಕೆಪಾದಚಾರಿ

ರಸ್ತೆ ಅಪಘಾತ ➤ ಪಾದಚಾರಿ ಸ್ಥಳದಲ್ಲೇ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಕಾಂಕ್ರೀಟ್ ಮಿಕ್ಸರ್ ಲಾರಿ ಕಾಲುವೆಗೆ ಪಲ್ಟಿ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 31. ಚಾಲಕನ ನಿಯಂತ್ರಣ ತಪ್ಪಿ ಕಾಂಕ್ರೀಟ್ ಮಿಕ್ಸರ್ ಲಾರಿಯೊಂದು ಪಲ್ಟಿ ಹೊಡೆದು ಕಾಲುವೆಗೆ ಬಿದ್ದ ಪರಿಣಾಮ ಚಾಲಕ ಮತ್ತು ಕ್ಲೀನರ್ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನೆಲಮಂಗಲದ ಸೊಂಡೆಕೊಪ್ಪ ಬಳಿ ವರದಿಯಾಗಿದೆ. ಮೃತಪಟ್ಟಿರುವರನ್ನು ಬಿಜಾಪುರ ಜಿಲ್ಲೆಯ ಅಂಬಳನೂರು ಗ್ರಾಮದ ಸಿದ್ದಪ್ಪ (31) ಮತ್ತು ರಾಯಚೂರಿನ ಮಿಟೆಕೇಲೂರು ಗ್ರಾಮದ ಮುತ್ತು (25) ಎಂದು ಗುರುತಿಸಲಾಗಿದೆ. ಮಲ್ಲಾಪುರ ಗ್ರಾಮದ ಕಾಂಕ್ರೀಟ್ ಮಿಸ್ಕ್ ಪ್ಲಾಂಟ್’ನಲ್ಲಿ ಕೆಲಸ ಮಾಡುತ್ತಿದ್ದ ಇವರು, ಚಾಲಕನ ನಿಯಂತ್ರಣ ತಪ್ಪಿ ಲಾರಿ ಕಾಲುವೆಗೆ ಬಿದ್ದು

ಕಾಂಕ್ರೀಟ್ ಮಿಕ್ಸರ್ ಲಾರಿ ಕಾಲುವೆಗೆ ಪಲ್ಟಿ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಸೆಕ್ಯೂರಿಟಿ ಗಾರ್ಡ್ ಮೃತದೇಹ ಚರಂಡಿಯಲ್ಲಿ ಪತ್ತೆ 

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 31. ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ವ್ಯಕ್ತಿಯ ಮೃತದೇಹ ಚರಂಡಿಯಲ್ಲಿ ಪತ್ತೆಯಾದ ಘಟನೆ ಉಳ್ಳಾಲದಲ್ಲಿ ವರದಿಯಾಗಿದೆ. ಮೃತರನ್ನು ಗಣೇಶ್ ಶೆಟ್ಟಿ (45) ಎಂದು ಗುರುತಿಸಲಾಗಿದೆ. ಏಜೆನ್ಸಿ ಮೂಲಕ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಡಿ.27 ರಿಂದ ಕರ್ತವ್ಯಕ್ಕೆ ಹಾಜರಾಗದೆ ಇದ್ದು, ನಸುಕಿನ ಜಾವ ಕುತ್ತಾರು ಜಂಕ್ಷನ್ ನಲ್ಲಿ ಹೆಣವಾಗಿ ಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ದೇರಳಕಟ್ಟೆಯ ಬೆಳ್ಮಭಾಗದಲ್ಲಿ ಬಾಡಿಗೆ ಮನೆಯಲ್ಲಿ

ಉಳ್ಳಾಲ: ಸೆಕ್ಯೂರಿಟಿ ಗಾರ್ಡ್ ಮೃತದೇಹ ಚರಂಡಿಯಲ್ಲಿ ಪತ್ತೆ  Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top