ಕ್ರೈಮ್ ನ್ಯೂಸ್

ಕೋಡಿ ಸೇತುವೆ ಮೇಲೆ ಸ್ಕೂಟಿ ಇರಿಸಿ ಮಹಿಳೆ ನಾಪತ್ತೆ..!

(ನ್ಯೂಸ್ ಕಡಬ) newskadaba.com ಜೂ. 10. ಡೆತ್ ನೋಟ್ ಬರೆದಿಟ್ಟು ಮಹಿಳೆಯೊಬ್ಬರು, ಕೋಡಿ ಸೇತುವೆಯ ಮೇಲೆ ತನ್ನ ಸ್ಕೂಟಿಯನ್ನು ಇರಿಸಿ ನದಿಗೆ ಹಾರಿ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಮಹಿಳೆಯನ್ನು ವಡೇರಹೋಬಳಿ ಗ್ರಾಮದ ವಿಠಲವಾಡಿ, ಜೆಎಲ್‌ಬಿ ರಸ್ತೆಯ ನಿವಾಸಿ ಹೀನಾ ಕೌಸರ್ ಎಂದು ಗುರುತಿಸಲಾಗಿದೆ. ಅವರ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದು, ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. ಮೃತ ಹೀನಾ ತಾಯಿಯೊಂದಿಗೆ ವಿಠಲವಾಡಿಯ ಮನೆಯಲ್ಲಿ ವಾಸಿಸುತ್ತಿದ್ದರು. ವರದಿಗಳ ಪ್ರಕಾರ, ಸೋಮವಾರ ಬೆಳಗ್ಗೆ 5 ಗಂಟೆಗೆ ಮನೆಯಿಂದ ಹೊರಟಿದ್ದರು. ಬಳಿಕ ಅವರ […]

ಕೋಡಿ ಸೇತುವೆ ಮೇಲೆ ಸ್ಕೂಟಿ ಇರಿಸಿ ಮಹಿಳೆ ನಾಪತ್ತೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ ಸೇರಿದಂತೆ 5 ತಾಲೂಕುಗಳಲ್ಲಿ 3 ದಿನ ನಿಷೇಧಾಜ್ಞೆ ಜಾರಿ

ಮಂಗಳೂರು, ಮೇ.27. ಬಂಟ್ವಾಳ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆಗೈದ ನಂತರ ಉಂಟಾಗಿರುವ ಉದ್ವಿಗ್ನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ದಕ್ಷಿಣ ಕನ್ನಡ ಜಿಲ್ಲಾಡಳಿತವು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ, 2023 ರ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಿದೆ. ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗುವ ಸಾಧ್ಯತೆ ಇದೆ ಎಂದು ಪೊಲೀಸ್ ವರಿಷ್ಠಾಧಿಕಾರಿಗಳು ನೀಡಿದ್ದ ವರದಿಯನ್ನು ಉಲ್ಲೇಖಿಸಿ ಜಿಲ್ಲಾಧಿಕಾರಿ ಅವರು ಮೇ 27 ರಂದು ಆದೇಶ

ಕಡಬ ಸೇರಿದಂತೆ 5 ತಾಲೂಕುಗಳಲ್ಲಿ 3 ದಿನ ನಿಷೇಧಾಜ್ಞೆ ಜಾರಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಕೆಎಸ್ಸಾರ್ಟಿಸಿ ಬಸ್ – ಬೈಕ್‌ ನಡುವೆ ಅಪಘಾತ – ಬೈಕ್ ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಮೇ.26. ಬೈಕ್ ಹಾಗೂ ಕೆಎಸ್ಸಾರ್ಟಿಸಿ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಬೈಕ್‌ ಸವಾರ ಮೃತಪಟ್ಟ ಘಟನೆ ಸೋಮವಾರ ರಾತ್ರಿ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಹಳೇಸ್ಟೇಷನ್ ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಕಡಬ ತಾಲೂಕಿನ ಕೋಡಿಂಬಾಳ ಗ್ರಾಮದ ಉದೇರಿ ನಿವಾಸಿ ದಿ. ಶ್ರೀಧರ ಗೌಡ ಎಂಬವರ ಪುತ್ರ ವಿಶ್ವಜಿತ್(23) ಎಂದು ಗುರುತಿಸಲಾಗಿದೆ. ಕಡಬದಿಂದ ಸುಬ್ರಹ್ಮಣ್ಯ ಕಡೆಗೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಹಾಗೂ ವಿಶ್ವಜಿತ್ ಚಲಾಯಿಸುತ್ತಿದ್ದ ಬೈಕ್ ನಡುವೆ

ಕಡಬ: ಕೆಎಸ್ಸಾರ್ಟಿಸಿ ಬಸ್ – ಬೈಕ್‌ ನಡುವೆ ಅಪಘಾತ – ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಪರಿಣಾಮ ಕಾರಿನಲ್ಲಿದ್ದವರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಇಚಿಲಂಪಾಡಿ‌ ಸಮೀಪದ ಕನ್ವರೆ ಎಂಬಲ್ಲಿ ಭಾನುವಾರದಂದು ನಡೆದಿದೆ. ಸುಬ್ರಹ್ಮಣ್ಯದಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಮಾರುತಿ‌ ಸುಝುಕಿ ವ್ಯಾಗನರ್ ಕಾರಿಗೆ ಬೃಹತ್ ಗಾತ್ರದ ಮರ ಬಿದ್ದಿದ್ದು, ಕಾರಿನ ಚಾಲಕ, ಇಬ್ಬರು ಮಹಿಳೆಯರು ಹಾಗೂ ಒಂದು ಮಗು ಹೊರಬರಲಾಗದೆ ಕಾರಿನಲ್ಲಿ ಸಿಲುಕಿಕೊಂಡಿದ್ದರು. ಸಮೀಪದ ಖಾಸಗಿ ವಿದ್ಯಾಲಯದ ಮೈದಾನದಲ್ಲಿ ಕ್ರಿಕೆಟ್

ಕಡಬ: ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಬೃಹತ್ ಮರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹುಬ್ಬಳ್ಳಿ: 6ನೇ ತರಗತಿ ವಿದ್ಯಾರ್ಥಿಯಿಂದ 8ನೇ ತರಗತಿ ವಿದ್ಯಾರ್ಥಿಗೆ ಚಾಕು ಇರಿದು ಭೀಕರ ಹತ್ಯೆ!

(ನ್ಯೂಸ್ ಕಡಬ) newskadaba.com , ಮೇ.14. ಹುಬ್ಬಳ್ಳಿಯ ಗುರುಸಿದ್ದೇಶ್ವರ ನಗರದಲ್ಲಿ ನಡೆದಿರುವ ಈ ಅಮಾನವೀಯ ಘಟನೆ ನಾಡಿನ ನಾಗರಿಕ ಸಮುದಾಯವನ್ನು ಬೆಚ್ಚಿ ಬೀಳಿಸಿದೆ. ಶಾಲಾ ಮಕ್ಕಳ ನಡುವೆ ನಡೆದ ಕಿರು ಜಗಳ ಕೇವಲ ಮಾತುಗಳ ಮಟ್ಟದಲ್ಲೇ ನಿಂತಿರಲಿಲ್ಲ, ಅದು ನೇರವಾಗಿ ಒಂದು ಪ್ರಾಣಹರಣದ ಘಟ್ಟಕ್ಕೆ ತಲುಪಿದ್ದು, ಸಮಾಜದಲ್ಲಿ ಮಕ್ಕಳ ಆಂತರಿಕ ಸ್ಥಿತಿಗೆ ಕಳವಳ ಮೂಡಿಸಿದೆ. 6ನೇ ತರಗತಿಯ ವಿದ್ಯಾರ್ಥಿಯೊಬ್ಬ, ಅಲ್ಪ ಸಣ್ಣ ದ್ವೇಷ ಹಾಗೂ ಹಿಂಸಾತ್ಮಕ ಮನೋಭಾವದ ಪರಿಣಾಮವಾಗಿ 8ನೇ ತರಗತಿಯ ವಿದ್ಯಾರ್ಥಿ ಚೇತನ ರಕ್ಕಸಗಿ (15)

ಹುಬ್ಬಳ್ಳಿ: 6ನೇ ತರಗತಿ ವಿದ್ಯಾರ್ಥಿಯಿಂದ 8ನೇ ತರಗತಿ ವಿದ್ಯಾರ್ಥಿಗೆ ಚಾಕು ಇರಿದು ಭೀಕರ ಹತ್ಯೆ! Read More »

ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಮೇ.09. ಚಾಕುವಿನಿಂದ ಇರಿದು ಯುವಕನೋರ್ವನನ್ನು ಕೊಂದ ಘಟನೆ ಶುಕ್ರವಾರ ರಾತ್ರಿ ನೆಲ್ಯಾಡಿ ಹೊರ ಠಾಣಾ ವ್ಯಾಪ್ತಿಯ ಮಾದೇರಿ ಸಮೀಪ ನಡೆದಿದೆ. ಮೃತ ಯುವಕನನ್ನು ಮಾದೇರಿ ನಿವಾಸಿ ಶರತ್ ಎಂದು ಗುರುತಿಸಲಾಗಿದೆ. ಮನೆಯ ಅಂಗಳದಲ್ಲಿ ಶರತ್ ನನ್ನು ಚಾಕುವಿನಿಂದ ಇರಿದು ಕೊಲೆಗೈಯಲಾಗಿದ್ದು, ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ. ಸ್ಥಳಕ್ಕೆ ನೆಲ್ಯಾಡಿ ಹೊರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ನೆಲ್ಯಾಡಿ: ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉತ್ತರ ಪ್ರದೇಶ : ಕಟ್ಟಡಕ್ಕೆ ಬೆಂಕಿ ಬಿದ್ದು ದಂಪತಿ ಮತ್ತು ಮೂರು ಮಕ್ಕಳು ಸಾವು

(ನ್ಯೂಸ್ ಕಡಬ) newskadaba.com, ಮೇ.05 ಕಾನ್ಸುರ: ಉತ್ತರ ಪ್ರದೇಶದ ಕಾನ್ಪುರದ ಚಾಮನ್‌ಗಂಜ್ ಪ್ರದೇಶದ ಪ್ರೇಮ್‌ನಗರದ ಐದು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಭಾರಿ ಬೆಂಕಿ ಅವಘಡದಲ್ಲಿ ದಂಪತಿ ಮೂವರು ಮಕ್ಕಳು ಸಾವನ್ನಪ್ಪಿರುವ ಭೀಕರ ಘಟನೆ ಕಳೆದ ರಾತ್ರಿ ನಡೆದಿದೆ. ಇಡೀ ಕಟ್ಟಡವನ್ನು ಬೃಹತ್ ಬೆಂಕಿ ಆವರಿಸಿದೆ. ನಾಲ್ಕನೇ ಮಹಡಿಯಲ್ಲಿ ವಾಸವಾಗಿದ್ದ ಕುಟುಂಬದ ಎಲ್ಲರೂ ಬೆಂಕಿಗೆ ಸಿಲುಕಿದ್ದಾರೆ ಆದರಲ್ಲಿ ಮೊಹಮ್ಮದ್ ಡ್ಯಾನಿಶ್ (45)ಮತ್ತು ಪತ್ನಿ ನಜೀನ್ ಸಬಾ (42) ಸ್ಥಳದಲೇ ಸಾವನ್ನಪಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಹೆಣ್ಣುಮಕ್ಕಳಾದ ಸಾರಾ (15), ಸಿಮ್ರಾ (12)

ಉತ್ತರ ಪ್ರದೇಶ : ಕಟ್ಟಡಕ್ಕೆ ಬೆಂಕಿ ಬಿದ್ದು ದಂಪತಿ ಮತ್ತು ಮೂರು ಮಕ್ಕಳು ಸಾವು Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಸುಹಾಸ್‌‍ ಶೆಟ್ಟಿ ಹತ್ಯೆ ಮಾದರಿಯಲ್ಲೇ ಬೆಂಗಳೂರಲ್ಲಿ ಬೈಕ್‌ಗೆ ಕಾರಿನಿಂದ ಗುದ್ದಿ ರೌಡಿಯ ಕೊಲೆ

(ನ್ಯೂಸ್ ಕಡಬ) newskadaba.com, ಮೇ.03. ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್‌‍ ಶೆಟ್ಟಿ ಹತ್ಯೆ ರೀತಿಯಲ್ಲೇ ನಗರದ ಹೊರವಲಯದಲ್ಲಿ ರೌಡಿಯೊ ಬ್ಬನನ್ನು ಹಾಡಹಗಲೇ ಬರ್ಬರವಾಗಿ ಕೊಲೆ ಮಾಡಲಾಗಿದೆ. ನಗರದ ಹೊರವಲಯದ ಹಾರೋಹಳ್ಳಿಯ ಸಿದ್ದಾಪುರ ನಿವಾಸಿ ಸಂತೋಷ್‌ ಅಲಿಯಾಸ್‌‍ ಕರಡಿ (32) ಕೊಲೆಯಾದ ರೌಡಿ. ಕುಮಾರಸ್ವಾಮಿ ಲೇಔಟ್‌ ಪೊಲೀಸ್‌‍ ಠಾಣೆಯ ರೌಡಿ ಪಟ್ಟಿಯಲ್ಲಿ ಈತನ ಹೆಸರಿದೆ. ಕುಮಾರಸ್ವಾಮಿ ಲೇಔಟ್‌ ಪೊಲೀಸ್‌‍ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ ರೌಡಿ ಸಂತೋಷ್‌ ಜೈಲು ಸೇರಿ ಹೊರ ಬಂದಿದ್ದನು. ನಂತರ ರೌಡಿ ಚಟುವಟಿಕೆಗಳಿಂದ

ಸುಹಾಸ್‌‍ ಶೆಟ್ಟಿ ಹತ್ಯೆ ಮಾದರಿಯಲ್ಲೇ ಬೆಂಗಳೂರಲ್ಲಿ ಬೈಕ್‌ಗೆ ಕಾರಿನಿಂದ ಗುದ್ದಿ ರೌಡಿಯ ಕೊಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಕಡಬದಲ್ಲಿ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಕಡಬ, ಮೇ.02. ಮಂಗಳೂರಿನ ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ವಿ.ಹಿಂ.ಪ. ದ.ಕ ಜಿಲ್ಲಾ ಬಂದ್ ಗೆ ಕರೆ ನೀಡಿದ್ದು ಕಡಬದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು. ಕಡಬ ಶ್ರೀ ದುರ್ಗಾಂಬಿಕಾ ಅಮ್ಮನವರ ದೇವಸ್ಥಾನದ ವಠಾರದಲ್ಲಿ ಸೇರಿದ ಕಾರ್ಯಕರ್ತರು ಬಳಿಕ ರಸ್ತೆ ತಡೆ ನಡೆಸಿ ರಸ್ತೆಯಲ್ಲಿ ಟಯರ್ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು. ಕಡಬ ಪೋಲಿಸರು ಬಂದೋಬಸ್ತು ಏರ್ಪಡಿಸಿದ್ದಾರೆ. ಕಡಬ ಪೇಟೆಯಲ್ಲಿ ಎಲ್ಲಾ ಅಂಗಡಿ ಮುಂಗಟ್ಟುಗಳನ್ನು ಬಂದ್

ಕಡಬ: ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಕಡಬದಲ್ಲಿ ಪ್ರತಿಭಟನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಾರು- ಆಟೋರಿಕ್ಷಾ ನಡುವೆ ಅಪಘಾತ ರಿಕ್ಷಾ ಚಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಎ. 20. ಕಾರು ಹಾಗೂ ಆಟೋ ರಿಕ್ಷಾದ ನಡುವೆ ಅಪಘಾತ ಸಂಭವಿಸಿದ ಪರಿಣಾಮ ರಿಕ್ಷಾ ಚಾಲಕ ಮೃತಪಟ್ಟ ಘಟನೆ ನೆಲ್ಯಾಡಿ ಸಮೀಪದ ವಾಲ್ತಾಜೆ ಎಂಬಲ್ಲಿ ಸಂಭವಿಸಿದೆ. ಮೃತ ಚಾಲಕನನ್ನು ಗುಂಡ್ಯದ ಪ್ರಭಾಕರ್ ಎಂದು ತಿಳಿದುಬಂದಿದ್ದು, ಗುಂಡ್ಯದಿಂದ ನೆಲ್ಯಾಡಿ‌ ಕಡೆಗೆ ಆಟೋರಿಕ್ಷಾದಲ್ಲಿ ತೆರಳುತ್ತಿದ್ದ ವೇಳೆ ವಿರುದ್ಧ ದಿಕ್ಕಿನಿಂದ ಬಂದ‌ಕಾರು ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡ ಚಾಲಕ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ಕಾರು- ಆಟೋರಿಕ್ಷಾ ನಡುವೆ ಅಪಘಾತ ರಿಕ್ಷಾ ಚಾಲಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top