ಕ್ರೈಮ್ ನ್ಯೂಸ್

ಗುಂಡೇಟಿಗೆ ಕಾಡೆಮ್ಮೆ ಬಲಿ..!

(ನ್ಯೂಸ್ ಕಡಬ) newskadaba.com ಮೈಸೂರು, ಡಿ. 28. ಕಾಡೆಮ್ಮೆಯೊಂದು ಗುಂಡೇಟಿಗೆ ಬಲಿಯಾದ ಘಟನೆ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಮೈಸೂರು-ಗೋಣಿಕೊಪ್ಪ ಹೆದ್ದಾರಿ ಬಳಿ ನಡೆದಿದೆ. ನಾಗರಹೊಳೆ ಆನೆಚೌಕೂರು ವನ್ಯಜೀವಿ ವಲಯ ವ್ಯಾಪ್ತಿಯ ದೇವಮಚ್ಚಿ ಶಾಖೆಯ ಸಿಂಗನೂರು ಗಸ್ತಿನಲ್ಲಿ ಸುಮಾರು ಎಂಟು ವರ್ಷ ಪ್ರಾಯದ ಗಂಡು ಕಾಡೆಮ್ಮೆಯ ಮೃತದೇಹವೊಂದು ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಹುಣಸೂರು ಉಪ ವಿಭಾಗದ ಎಸಿಎಫ್ ದಯಾನಂದ್, ವಲಯ ಅರಣ್ಯಾಧಿಕಾರಿ ದಿಲೀಪ್, ಡಿ.ಆರ್.ಎಫ್.ಓ. ವಿನೋದ್ ಕುಮಾರ್ ಹಾಗೂ ಎಸ್.ಟಿ.ಪಿ.ಎಫ್ ಸಿಬ್ಬಂದಿ ಭೇಟಿ ನೀಡಿದ್ದಾರೆ. ಹಾಗೂ ಆರೋಪಿಗಳನ್ನು […]

ಗುಂಡೇಟಿಗೆ ಕಾಡೆಮ್ಮೆ ಬಲಿ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಂದೇ ಭಾರತ್ ರೈಲು ಢಿಕ್ಕಿ ➤ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪಾಟಿಯಾಲಾ, ಡಿ. 28. ಮೂರು ವರ್ಷದ ಬಾಲಕಿಗೆ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಢಿಕ್ಕಿ ಹೊಡೆದ ಪರಿಣಾಮ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಪಂಜಾಬ್ ನ ರೋಪಾರ್ ಜಿಲ್ಲೆಯ ಕರ್ತಾರ್ ಪುರದ ಸಾಹಿಬ್ ಬಳಿ ನಡೆದಿದೆ. ಮೃತ ಬಾಲಕಿಯನ್ನು ಖುಷಿ (3) ಎಂದು ಗುರುತಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಸರ್ಕಾರಿ ರೈಲ್ವೆ ಪೊಲೀಸರು (ಜಿಆರ್ ಪಿ) ಅಧಿಕಾರಿಗಳು ಭೇಟಿ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಮೃತ ಖುಷಿಯ ತಂದೆ ಬೀದಿ ಬದಿ

ವಂದೇ ಭಾರತ್ ರೈಲು ಢಿಕ್ಕಿ ➤ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಭದ್ರತಾಪಡೆಯ ನಡುವೆ ಗುಂಡಿನ ಚಕಮಕಿ ➤ ಇಬ್ಬರು ಉಗ್ರರು ಹತ

(ನ್ಯೂಸ್ ಕಡಬ) newskadaba.com ಶ್ರೀನಗರ, ಡಿ. 28. ಜಮ್ಮು ಕಾಶ್ಮೀರದ ಸಿದ್ರಾ ಪ್ರದೇಶದಲ್ಲಿ ನಡೆದ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವಿನ ಗುಂಡಿನ ಚಕಮಕಿಯಲ್ಲಿ ಮೂವರು ಉಗ್ರರು ಹತರಾದ ಬಗ್ಗೆ ಬುಧವಾರದಂದು ವರದಿಯಾಗಿದೆ. ಇಂದು ಮುಂಜಾನೆ ಟ್ರಕ್‌ ವೊಂದು ಸಂಚರಿಸುತ್ತಿದ್ದ ವೇಳೆ ಸಂಶಯ ಬಂದ ಹಿನ್ನೆಲೆ ಪೊಲೀಸರು ಟ್ರಕ್‌ ನ್ನು ತಡೆದು ನಿಲ್ಲಿಸಿ ತಪಾಸಣೆ ನಡೆಸಿದಾಗ ಅದರೊಳಗೆ ಉಗ್ರರು ಅಡಗಿರುವುದು ಪತ್ತೆಯಾಗಿದೆ. ಈ ವೇಳೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ತತ್‌ ಕ್ಷಣ ಕಾರ್ಯಪ್ರವೃತ್ತರಾದ ಭದ್ರತಾ ಪಡೆ

ಜಮ್ಮು-ಕಾಶ್ಮೀರದಲ್ಲಿ ಉಗ್ರರು ಹಾಗೂ ಭದ್ರತಾಪಡೆಯ ನಡುವೆ ಗುಂಡಿನ ಚಕಮಕಿ ➤ ಇಬ್ಬರು ಉಗ್ರರು ಹತ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವ್ಯಕ್ತಿಯೊಬ್ಬರ ಮೃತದೇಹ ಪತ್ತೆ ➤ ಕೊಲೆ ಶಂಕೆ..!

(ನ್ಯೂಸ್ ಕಡಬ) newskadaba.com ಹನೂರು, ಡಿ. 28. ವ್ಯಕ್ತಿಯೊಬ್ಬರ ಮೃತದೇಹವೊಂದು ಪತ್ತೆಯಾಗಿರುವ ಘಟನೆ ಹನೂರು ತಾಲೂಕಿನ ಹಲಗುಮೂಲೆಯ ಯಡಹಳ್ಳಿ ದೊಡ್ಡಿ ಬಳಿ ವರದಿಯಾಗಿದೆ.   ಮೃತರನ್ನು ಹಲಗುಮೂಲೆ ಗ್ರಾಮದ ಕುಮಾರ್ (50) ಎಂದು ಗುರುತಿಸಲಾಗಿದೆ. ಅನುಮಾನಾಸ್ಪದವಾಗಿ ಮೃತಪಟ್ಟ ಸ್ಥಿತಿಯಲ್ಲಿ ಇವರ ಮೃತದೇಹ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ. ಘಟನಾ ನಡೆದ ಸ್ಥಳಕ್ಕೆ ಹನೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.  

ವ್ಯಕ್ತಿಯೊಬ್ಬರ ಮೃತದೇಹ ಪತ್ತೆ ➤ ಕೊಲೆ ಶಂಕೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಟವಾಡುತ್ತಿದ್ದ ವೇಳೆ ದ್ವಿಚಕ್ರ ವಾಹನ ಢಿಕ್ಕಿ ➤ ಮಗು ಮೃತ್ಯು..!

(ನ್ಯೂಸ್ ಕಡಬ) newskadaba.com ಮಡಿಕೇರಿ, ಡಿ. 27 .  ಮಗುವೊಂದು ಆಟವಾಡುತ್ತಿದ್ದ ವೇಳೆ ದ್ವಿಚಕ್ರ ವಾಹನ ಢಿಕ್ಕಿಯಾದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟ ಘಟನೆ ಮಡಿಕೇರಿ ಗ್ರಾಮದ ರಾಜ್ಯ ಹೆದ್ದಾರಿಯಲ್ಲಿ ವರದಿಯಾಗಿದೆ. ಮೃತ ಮಗುವನ್ನು ಅಸ್ಸಾಂ ಮೂಲದ ಅಸ್ಮಾ ಹಾಗು ಇದ್ರಿಸ್ ಅಲಿ ದಂಪತಿ ಪುತ್ರಿ ಅಲಿಝಾ(5) ಎಂದು ಗುರುತಿಸಲಾಗಿದೆ. ಸಂಜೆ ರಸ್ತೆ ಬದಿ ಆಟವಾಡುತ್ತಿದ್ದಾಗ ಮಗುವಿಗೆ ದ್ವಿಚಕ್ರವಾಹನ ಢಿಕ್ಕಿಯಾಗಿದೆ ಎನ್ನಲಾಗಿದೆ. ಈ ವೇಳೆ ದ್ವಿಚಕ್ರ ವಾಹನ‌ ಸವಾರನಿಗೂ ಸಣ್ಣ ಪುಟ್ಟ ಗಾಯಗಳಾಗಿದೆ ಎಂದು ತಿಳಿದು ಬಂದಿದೆ.

ಆಟವಾಡುತ್ತಿದ್ದ ವೇಳೆ ದ್ವಿಚಕ್ರ ವಾಹನ ಢಿಕ್ಕಿ ➤ ಮಗು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಎದೆ ಸೀಳಿ ಹೊರಬಂದ ರಾಡ್ ➤ ಯುವಕ ಗಂಭೀರ

(ನ್ಯೂಸ್ ಕಡಬ) newskadaba.com ಹುಬ್ಬಳ್ಳಿ, ಡಿ. 28. ಕಾರ್ಮಿಕನೋರ್ವನ ಎದೆ ಸೀಳಿ ಕಬ್ಬಿಣದ ರಾಡ್ ಹೊರ ಬಂದ ಪರಿಣಾಮ ಕಾರ್ಮಿಕ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿ ಜಿಲ್ಲೆಯ ಹೊಸೂರು ಸರ್ಕಲ್ ಬಳಿ ವರದಿಯಾಗಿದೆ. ಗಾಯಾಳುವನ್ನು ಕೋಲ್ಕತ್ತಾ ಮೂಲದ ಅಬ್ದುಲ್ ಗಫರ್ ಎಂಬ ಗುರುತಿಸಲಾಗಿದೆ. ನಗರದ ಹೊಸೂರು ಸರ್ಕಲ್ ಬಳಿ ಫ್ಲೈ ಓವರ್ ಕೆಲಸ ಮಾಡುವಾಗ ಮೇಲಿಂದ ಕಬ್ಬಿಣದ ರಾಡ್ ಗಫರ್ ​ನ ಬಲಗಡೆಯ ಎದೆ ಭಾಗಕ್ಕೆ ಬಿದ್ದು, ಎದೆ ಸೀಳಿ ಹೊರ ಹೋಗಿದೆ ಎಂದು ತಿಳಿದು ಬಂದಿದೆ.

ಯುವಕನ ಎದೆ ಸೀಳಿ ಹೊರಬಂದ ರಾಡ್ ➤ ಯುವಕ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತಿಯನ್ನು ಕೊಲೆಗೈದು ಬಾವಿಗೆಸೆದ ಲೇಡಿ ಎಸ್.ಐ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಕೃಷ್ಣಗಿರಿ, ಡಿ. 28. ನಾಪತ್ತೆಯಾಗಿದ್ದ ಪತಿಯನ್ನು ಹತ್ಯೆಗೈದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳಾ ವಿಶೇಷ ಸಬ್‌ಇನ್‌ಸ್ಪೆಕ್ಟರ್‌ ಸೇರಿ ನಾಲ್ವರನ್ನು ಬಂಧಿಸಿದ ಘಟನೆ ತಮಿಳುನಾಡಿನ ಕೃಷ್ಣಗಿರಿ ಎಂಬಲ್ಲಿ ವರದಿಯಾಗಿದೆ. ಬಂಧಿತ ಆರೋಪಿಗಳನ್ನು ಸಿಂಗಾರಪೇಟೆ ಪೊಲೀಸ್ ಠಾಣೆಯ ವಿಶೇಷ ಸಬ್ ಇನ್ಸ್‌ಪೆಕ್ಟರ್ ಚಿತ್ರಾ(38), ಸರೋಜಾ, ವಿಜಯ ಕುಮಾರ್ ಮತ್ತು ರಾಜ ಪಾಂಡಿಯನ್ ಎಂದು ಗುರುತಿಸಲಾಗಿದೆ. ಎಸ್ಐ ಚಿತ್ರಾ ಮದುವೆಯಾಗಿ ಕೆಲವು ವರ್ಷಗಳಿಂದ ತನ್ನಿಂದ ದೂರ ಉಳಿದಿದ್ದು, ಬಳಿಕ ತನ್ನ ಕಾರು ಚಾಲಕನ ಜೊತೆ ವಿವಾಹೇತರ ಸಂಬಂಧ ಹೊಂದಿದ್ದರು.

ಪತಿಯನ್ನು ಕೊಲೆಗೈದು ಬಾವಿಗೆಸೆದ ಲೇಡಿ ಎಸ್.ಐ ➤ ನಾಲ್ವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 28. ಕಾರು ಹಾಗೂ ಬಸ್ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಹಾವೇರಿಯ ಹಾನಗಲ್ ತಾಲೂಕಿನ ಬೆಳಗಲಪೇಟೆ ಬಳಿ ಸಂಭವಿಸಿದೆ. ಮೃತಪಟ್ಟವರನ್ನು ಕಾಸರಗೋಡು ತಳಂಗರೆಯ ನಿವಾಸಿಗಳಾದ ಮುಹಮ್ಮದ್ ಹಾಗೂ ಪತ್ನಿ ಆಯಿಷಾ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮೃತರ ಪುತ್ರ ಝಿಯಾದ್, ಸೊಸೆ ಹಾಗೂ ಮೊಮ್ಮಕ್ಕಳು ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈ ಕುರಿತು ಹೆಚ್ಚಿ‌ನ ಮಾಹಿತಿ ನಿರೀಕ್ಷಿಸಲಾಗಿದೆ.

ಕಾರು ಹಾಗೂ ಬಸ್ ನಡುವೆ ಭೀಕರ ಅಪಘಾತ ➤ ದಂಪತಿ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಉಳ್ಳಾಲ: ಓವರ್ ಟೇಕ್ ಭರದಲ್ಲಿ ವಿದ್ಯಾರ್ಥಿ ಮೇಲೆ ಹರಿದ ಕಾರು ➤ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 27. ನಿಂತಿದ್ದ ಬಸ್ಸನ್ನು ಓವರ್ ಟೇಕ್ ಮಾಡುವ ಭರದಲ್ಲಿದ್ದ ಕಾರೊಂದು ಸ್ಕೂಟರ್, ರಿಕ್ಷಾಕ್ಕೆ ಡಿಕ್ಕಿ ಹೊಡೆದು ಶಾಲಾ ವಿದ್ಯಾರ್ಥಿ ಮೇಲೆ ಹರಿದ ಪರಿಣಾಮ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟ ಘಟನೆ ಮುಡಿಪು ಜಂಕ್ಷನ್‌ನಲ್ಲಿ ನಡೆದಿದೆ. ಮೃತ ಬಾಲಕನನ್ನು ಬೋಳಿಯಾರು ಗ್ರಾಮದ ಬಟ್ರಬೈಲು ನಿವಾಸಿ ಹರಿಶ್ಚಂದ್ರ ಅರುಣಾಕ್ಷಿ ದಂಪತಿ ಪುತ್ರ ಕಾರ್ತಿಕ್ (14) ಎಂದು ಗುರುತಿಸಲಾಗಿದೆ. ಮೃತ ಕಾರ್ತಿಕ್ ಮುಡಿಪು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಎಂಟನೇ ತರಗತಿ ವಿದ್ಯಾರ್ಥಿಯಾಗಿದ್ದು, ಶಾಲೆ ಬಿಟ್ಟು ಮನೆಗೆ

ಉಳ್ಳಾಲ: ಓವರ್ ಟೇಕ್ ಭರದಲ್ಲಿ ವಿದ್ಯಾರ್ಥಿ ಮೇಲೆ ಹರಿದ ಕಾರು ➤ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಳ್ಳಾರಿ : ಕಾಲುವೆಗೆ ಬಿದ್ದು 90 ಕುರಿಗಳು ಮೃತ್ಯು..!

(ನ್ಯೂಸ್ ಕಡಬ) newskadaba.com ಬಳ್ಳಾರಿ ,  ಡಿ 27 :   ಕಾಲುವೆ ದಾಟುವಾಗ ಒಂದರ ಮೇಲೊಂದು ಬಿದ್ದು  90 ಕುರಿಗಳು ಮೃತಪಟ್ಟಿರುವ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ನೆಹರೂ ನಗರದ ಬಳಿ ಸಂಭವಿಸಿದೆ. ಮೇವು ಹರಸಿಕೊಂಡು ಸಿರುಗುಪ್ಪ ತಾಲೂಕಿಗೆ  ಕಾಲುವೆ ಮೂಲಕ ಹೋಗುವಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ. ಕುರಿಗಾಹಿ ಸಿದ್ದಪ್ಪ ಎಂಬುವವರ 19 ಕುರಿಗಳು, ಮಂಜುನಾಥ್ 26, ಮಂಜುನಾಥ್ ಸತ್ಯಪ್ಪ ಎಂಬುವವರ 53 ಕುರಿಗಳು ಮೃತಪಟ್ಟಿವೆ ಎನ್ನಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪಶು

ಬಳ್ಳಾರಿ : ಕಾಲುವೆಗೆ ಬಿದ್ದು 90 ಕುರಿಗಳು ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top