ಕ್ರೈಮ್ ನ್ಯೂಸ್

ನೆಲ್ಯಾಡಿ: ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು ➤ ಜೊತೆಗಿದ್ದವನಿಗೆ ಸಾರ್ವಜನಿಕರಿಂದ ಹಲ್ಲೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 26. ಮೀನು ಹಿಡಿಯಲೆಂದು ಹೋದ ವ್ಯಕ್ತಿಯೋರ್ವರು ನೇತ್ರಾವತಿ ನದಿಯಲ್ಲಿ ನೀರುಪಾಲಾದ ಘಟನೆ ಮುಗೇರಡ್ಕದಲ್ಲಿ ಸೋಮವಾರ ಸಂಜೆ ನಡೆದಿದೆ. ನೀರುಪಾಲಾದವರನ್ನು ಮೊಗ್ರು ಗ್ರಾಮದ ದಂಡುಗ ನಿವಾಸಿ ಜನಾರ್ದನ (40) ಎಂದು ಗುರುತಿಸಲಾಗಿದೆ. ಜನಾರ್ದನ ಹಾಗೂ ಮೊಗ್ರು ಗ್ರಾಮದ ಬೋಲೋಡಿ ನಿವಾಸಿ ಮಹೇಶ್ ಎಂಬವರು ಇಂದು ಮುಗೇರಡ್ಕದ ಕಾಮಗಾರಿ ಹಂತದಲ್ಲಿರುವ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಈ ಸಂದರ್ಭ ಜನಾರ್ದನ ಅವರು ನೀರು ಪಾಲಾಗಿದ್ದು, ಆದರೆ ಇವರ ಜೊತೆಗಿದ್ದ […]

ನೆಲ್ಯಾಡಿ: ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು ➤ ಜೊತೆಗಿದ್ದವನಿಗೆ ಸಾರ್ವಜನಿಕರಿಂದ ಹಲ್ಲೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 26. ಬೆಂಗಳೂರು ಮೂಲದ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ಸೋಮವಾರದಂದು ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ರಾಮನಾಥಪುರದ ಕಾರಮಂಗಲ ತಾಲೂಕಿನ ಮಾರ್ಲಮಂಗಲ ಪುರುಷೋತ್ತಮ ಎಂಬವರ ಪುತ್ರಿ ಸೋನಿಯಾ (18) ಎಂದು ಗುರುತಿಸಲಾಗಿದೆ. ಈಕೆ ಸುಳ್ಯದ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕುರುಂಜಿಭಾಗ್ ಸಮೀಪದ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು. ಸೋನಿಯಾ ಕಾಲೇಜಿಗೆ ಹೋಗದೆ ರೂಂನಲ್ಲಿಯೇ ಉಳಿದುಕೊಂಡಿದ್ದು, ಮಧ್ಯಾಹ್ನ ಊಟಕ್ಕೆ ತಟ್ಟೆ ತರಲೆಂದು ರೂಂ ಬಳಿ ಬಂದಿದ್ದ

ಸುಳ್ಯ: ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಕಾರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಾಟ ➤ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಕಾರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಾಟಕ್ಕೆ ಯತ್ನಿಸಿದ ನಾಲ್ವರು ಆರೋಪಿಗಳನ್ನು, ಸೊತ್ತುಗಳ ಸಹಿತ ಕೊಣಾಜೆ ಪೊಲೀಸರು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ಬಂಧಿತರನ್ನು ಮಹಮ್ಮದ್ ನೌಫಲ್, ಜಂಶೀರ್ ಎಂ, ಮಹಮ್ಮದ್ ಬಾತೀಶ್ ಹಾಗೂ ಮಹಮ್ಮದ್ ಅಶ್ರಫ್ ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಗಳಿಂದ 32 ಕೆಜಿ ತೂಕದ 3 ಲಕ್ಷ 19ಸಾವಿರ ಮೌಲ್ಯದ ನಿಷೇಧಿತ ಮಾದಕ ದ್ರವ್ಯ, ಆರೋಪಿಗಳು ಬಳಸಿದ 13 ಸಾವಿರ ಮೌಲ್ಯದ 4 ಮೊಬೈಲ್ ಗಳ

ಮಂಗಳೂರು: ಕಾರಿನಲ್ಲಿ ಲಕ್ಷಾಂತರ ರೂ. ಮೌಲ್ಯದ ಗಾಂಜಾ ಸಾಗಾಟ ➤ ನಾಲ್ವರ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಜಲೀಲ್ ಹತ್ಯೆ ಪ್ರಕರಣ ➤ ಡಿ. 29ರವರೆಗೆ 144 ಸೆಕ್ಷನ್ ಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 26. ಸುರತ್ಕಲ್‌ನಲ್ಲಿ ಉದ್ಯಮಿ ಜಲೀಲ್ ಹತ್ಯೆ ಪ್ರಕರಣದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಡಿಸೆಂಬರ್ 29ರವರೆಗೆ ವಿಸ್ತರಿಸಿ ಮಂಗಳೂರು ನಗರ ಪೊಲೀಸರು ಆದೇಶಿಸಿದ್ದಾರೆ. ಡಿ. 24ರಂದು ರಾತ್ರಿ ಜಲೀಲ್ ಎಂಬವರನ್ನು ದುಷ್ಕರ್ಮಿಗಳು ಕತ್ತಿಯಿಂದ ಇರಿದು ಕೊಲೆಗೈದಿದ್ದ ಹಿನ್ನೆಲೆ ಸುರತ್ಕಲ್, ಕಾವೂರು, ಬಜಪೆ ಮತ್ತು ಪಣಂಬೂರು ಪ್ರದೇಶಗಳಲ್ಲಿ ಡಿ. 27ರ ಬೆಳಗ್ಗೆ 6 ಗಂಟೆಯವರೆಗೆ 144 ಸೆಕ್ಷನ್ ಹಾರಿ ಮಾಡಲಾಗಿತ್ತು. ಆದರೆ ಇದೀಗ ಡಿಸೆಂಬರ್ 29ರ ಬೆಳಗ್ಗೆ

ಮಂಗಳೂರು: ಜಲೀಲ್ ಹತ್ಯೆ ಪ್ರಕರಣ ➤ ಡಿ. 29ರವರೆಗೆ 144 ಸೆಕ್ಷನ್ ಜಾರಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಮೃತ್ಯು           

(ನ್ಯೂಸ್ ಕಡಬ) newskadaba.com  ಚಾಮರಾಜನಗರ, ಡಿ.26. ಬಿಸಲವಾಡಿಯಲ್ಲಿ ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ಸಂಭವಿಸಿದೆ.  ಮೃತಪಟ್ಟವರನ್ನು 28 ವರ್ಷದ ಕುಮಾರ್ ಹಾಗೂ 35 ವರ್ಷದ ಶಿವರಾಜು ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಮತ್ತೊಬ್ಬ ಕಾರ್ಮಿಕ ಸಿದ್ದರಾಜು ಪರಿಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸುವ ಮಾರ್ಗಮಧ್ಯೆ ಮೃತಪಟ್ಟಿದ್ದಾನೆ. ಮೃತರು ಕಾಗಲವಾಡಿಯ ಮೊಳೆ ಗ್ರಾಮದವರಾಗಿದ್ದು ಕ್ವಾರಿಗೆ ಕುಳಿ ಹೊಡೆಯಬೇಕಾದರೆ ಈ ಅವಘಡ ಸಂಭವಿಸಿದೆ. ಕಲ್ಲುಬಂಡೆಗಳ ರಾಶಿ ಕಾರ್ಮಿಕರ ಮೇಲೆ ಬಿದ್ದಿದ್ದರಿಂದ ಇಬ್ಬರು ಸ್ಥಳದಲ್ಲೇ

ಕಲ್ಲು ಕ್ವಾರಿ ಕುಸಿದು ಮೂವರು ಕಾರ್ಮಿಕರು ಮೃತ್ಯು            Read More »

ಕರ್ನಾಟಕ, ಕ್ರೈಮ್ ನ್ಯೂಸ್

10 ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ➤ ಇಬ್ಬರು ಶಿಕ್ಷಕರು ಅರೆಸ್ಟ್                                   

(ನ್ಯೂಸ್ ಕಡಬ) newskadaba.com ಬೆಳಗಾವಿ, ಡಿ. 26. ವಿದ್ಯಾರ್ಥಿನಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸರು ಶಿಕ್ಷಕನನ್ನು ಬಂಧಿಸಿದ ಘಟನೆ ಜಿಲ್ಲೆಯ ಸಂಕೇಶ್ವರ ಪಟ್ಟಣದಲ್ಲಿ ನಡೆದಿದೆ.   ಬಂಧಿತ ಶಿಕ್ಷಕನನ್ನು ಬಿ.ಆರ್. ಬಾಡಕರ ಹಾಗೂ ಆತನಿಗೆ ಸಹಾಯ ಮಾಡಿದ್ದ ಮತ್ತೊಬ್ಬ ಶಿಕ್ಷಕ ಕೆ.ಎಂ. ಕೋಲಿ ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಆರೋಪಿಯು ಶಾಲಾ ಆವರಣದಲ್ಲಿ 10ನೇ ತರಗತಿಯ ವಿದ್ಯಾರ್ಥಿನಿಯನ್ನು ಅನುಚಿತವಾಗಿ ಸ್ಪರ್ಶಿಸುತ್ತಿದ್ದನು. ಈ ಸಂಬಂಧ ಬಾಲಕಿಯು  ಆರೋಪಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಲ್ಲದೇ ತಮ್ಮ

10 ನೇ ತರಗತಿ ವಿದ್ಯಾರ್ಥಿನಿಗೆ ಶಿಕ್ಷಕನಿಂದ ಲೈಂಗಿಕ ಕಿರುಕುಳ ➤ ಇಬ್ಬರು ಶಿಕ್ಷಕರು ಅರೆಸ್ಟ್                                    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆಹಾರ ಸೇವಿಸಿ 40 ಮಂದಿ ಅಸ್ವಸ್ಥ…!     

(ನ್ಯೂಸ್ ಕಡಬ) newskadaba.com ಕೊರ್ಬಾ, ಡಿ. 26. ಮರಣದ ನಂತರದ ಆಚರಣೆಗಾಗಿ ತಯಾರಿಸಲಾದ ಉಳಿದ ಆಹಾರವನ್ನು ಸೇವಿಸಿದ ನಂತರ ನಲವತ್ತು ಜನರು ಅಸ್ವಸ್ಥರಾದ ಘಟನೆ ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯ ಹಳ್ಳಿಯೊಂದರಲ್ಲಿ ಸಂಭವಿಸಿದೆ. ಸಂತ್ರಸ್ತರು, ರಾಮಾನುಜನಗರ ಅಭಿವೃದ್ಧಿ ಬ್ಲಾಕ್‌ನ ವಿಶುನ್‌ಪುರ ಗ್ರಾಮದಲ್ಲಿ ಆಹಾರವನ್ನು ಸೇವಿಸಿದ್ದಾರೆ ಎಂದು ಸೂರಜ್‌ಪುರ ಮುಖ್ಯ ವೈದ್ಯಕೀಯ ಮತ್ತು ಆರೋಗ್ಯ ಅಧಿಕಾರಿ (ಸಿಎಂಎಚ್‌ಒ) ಡಾ.ಆರ್.ಎಸ್.ಸಿಂಗ್ ತಿಳಿಸಿದ್ದಾರೆ ಎನ್ನಲಾಗಿದೆ. ನಂತರ ಅವರೆಲ್ಲರನ್ನೂ ಸೂರಜ್‌ಪುರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಅವರು ‘ದಸ್ಗಾತ್ರ’ (ವ್ಯಕ್ತಿಯ ಮರಣದ

ಆಹಾರ ಸೇವಿಸಿ 40 ಮಂದಿ ಅಸ್ವಸ್ಥ…!      Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ರೈಲು ಢಿಕ್ಕಿ- 90 ಕುರಿಗಳು ಹಾಗೂ 8 ರಣಹದ್ದುಗಳು ಸಾವು         

(ನ್ಯೂಸ್ ಕಡಬ) newskadaba.com ಲಕ್ನೋ, ಡಿ. 26. ರೈಲು ಢಿಕ್ಕಿ ಹೊಡೆದ ಪರಿಣಾಮ 90 ಕುರಿಗಳು ಮತ್ತು 8 ರಣಹದ್ದುಗಳು ಮೃತಪಟ್ಟಿರುವ ಘಟನೆ ಉತ್ತರಪ್ರದೇಶದ ಬಲರಾಮಪುರದ ಪಂಚ ಪರ್ವ ಪೊಲೀಸ್ ಠಾಣೆ ವ್ಯಾಪ್ತಿಯ ಸರಯು ಸೇತುವೆ ಬಳಿ ಸಂಭವಿಸಿದೆ. ನಾಯಿಗಳು ಕುರಿಗಳ ಹಿಂಡನ್ನು ಅಟ್ಟಾಡಿಸಿಕೊಂಡು ಬಂದಿದ್ದರಿಂದ ಗಾಬರಿಗೊಂಡ ಕುರಿಗಳು ರೈಲ್ವೆ ಹಳಿ ಮೇಲೆ ಬಂದಿವೆ. ಈ ಸಂದರ್ಭ ಆ ಮಾರ್ಗದಲ್ಲಿ ಬಂದ ರೈಲೊಂದು ಢಿಕ್ಕಿ ಹೊಡೆದು ಕುರಿಗಳು ಸಾವಿಗೀಡಾಗಿವೆ. ಇದಾದ ಸ್ವಲ್ಪ ಸಮಯದ ಬಳಿಕ ಸತ್ತ ಕುರಿಗಳ

ರೈಲು ಢಿಕ್ಕಿ- 90 ಕುರಿಗಳು ಹಾಗೂ 8 ರಣಹದ್ದುಗಳು ಸಾವು          Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪುತ್ತೂರು: ಕುಸಿದು ಬಿದ್ದು ವ್ಯಕ್ತಿ ಮೃತ್ಯು 

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 26. ಮನೆಯ ಟೆರೇಸಿಗೆ ಹತ್ತುವ ಮೆಟ್ಟಿಲಿನ ಸಮೀಪ ಕುಸಿದು ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಸಾಲ್ಮರ ಮುದ್ದೋಡಿ ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಸಾಲ್ಮರ ಮುದ್ದೋಡಿ ನಿವಾಸಿ ನಾರಾಯಣ ನಾಯ್ಕ (64) ಎಂದು ಗುರುತಿಸಲಾಗಿದೆ. ಅವರು ಮನೆಯ ಟೆರೇಸಿಗೆ ಹತ್ತುವ ಮೆಟ್ಟಿಲಿನ ಸಮೀಪ ಕುಸಿದು ಬಿದ್ದು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಕುರಿತು ಪುತ್ತೂರು ನಗರ ಪೊಲೀಸ್ ಠಾನೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.  

ಪುತ್ತೂರು: ಕುಸಿದು ಬಿದ್ದು ವ್ಯಕ್ತಿ ಮೃತ್ಯು  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಉಪ್ಪಿನಂಗಡಿ: ನಾಯಿ ಅಡ್ಡ ಬಂದು ಸ್ಕೂಟರ್ ಪಲ್ಟಿ ➤ ಸಹಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 26. ನಾಯಿಯೊಂದು ರಸ್ತೆಗೆ ಅಡ್ಡ ಬಂದು ಆಕ್ಟಿವಾ ಹೋಂಡಾಗೆ ಢಿಕ್ಕಿಯಾದ ಪರಿಣಾಮ ಆಕ್ಟಿವಾ ಪಲ್ಟಿಯಾಗಿ ಸಹ ಸವಾರ ಗಂಭೀರ ಗಾಯಗೊಂಡ ಘಟನೆ ಇಲ್ಲಿನ ಕಡವಿನಬಾಗಿಲು ತಿರುವಿನಲ್ಲಿ ನಡೆದಿದೆ. ಗಾಯಗೊಂಡವರನ್ನು ಇಳಂತಿಲ ಗ್ರಾಮದ ಕಡವಿನಬಾಗಿಲು ನಿವಾಸಿ ರಮ್ಲಾನ್ ಫಯಾಝ್ ಹಾಗೂ ಇಮ್ರಾನ್ ಎಂದು ಗುರುತಿಸಲಾಗಿದೆ. ಭಾನುವಾರ ರಾತ್ರಿ ಉಪ್ಪಿನಂಗಡಿಯಿಂದ ಕಡವಿನಬಾಗಿಲಿನ ತಮ್ಮ ಮನೆಗೆ ಹೋಗುವ ವೇಳೆ ಈ ಅವಘಡ ಸಂಭವಿಸಿದೆನ್ನಲಾಗಿದೆ‌. ಅಪಘಾತದಿಂದ ಫಯಾಝ್ ಎಂಬವರ ಕೈ ಹಾಗೂ ಕಾಲು ಮೂಳೆ ಮುರಿತಕ್ಕೊಳಗಾಗಿದ್ದು,

ಉಪ್ಪಿನಂಗಡಿ: ನಾಯಿ ಅಡ್ಡ ಬಂದು ಸ್ಕೂಟರ್ ಪಲ್ಟಿ ➤ ಸಹಸವಾರನಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top