ನೆಲ್ಯಾಡಿ: ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು ➤ ಜೊತೆಗಿದ್ದವನಿಗೆ ಸಾರ್ವಜನಿಕರಿಂದ ಹಲ್ಲೆ
(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 26. ಮೀನು ಹಿಡಿಯಲೆಂದು ಹೋದ ವ್ಯಕ್ತಿಯೋರ್ವರು ನೇತ್ರಾವತಿ ನದಿಯಲ್ಲಿ ನೀರುಪಾಲಾದ ಘಟನೆ ಮುಗೇರಡ್ಕದಲ್ಲಿ ಸೋಮವಾರ ಸಂಜೆ ನಡೆದಿದೆ. ನೀರುಪಾಲಾದವರನ್ನು ಮೊಗ್ರು ಗ್ರಾಮದ ದಂಡುಗ ನಿವಾಸಿ ಜನಾರ್ದನ (40) ಎಂದು ಗುರುತಿಸಲಾಗಿದೆ. ಜನಾರ್ದನ ಹಾಗೂ ಮೊಗ್ರು ಗ್ರಾಮದ ಬೋಲೋಡಿ ನಿವಾಸಿ ಮಹೇಶ್ ಎಂಬವರು ಇಂದು ಮುಗೇರಡ್ಕದ ಕಾಮಗಾರಿ ಹಂತದಲ್ಲಿರುವ ಸೇತುವೆ ಬಳಿ ನೇತ್ರಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದರು. ಈ ಸಂದರ್ಭ ಜನಾರ್ದನ ಅವರು ನೀರು ಪಾಲಾಗಿದ್ದು, ಆದರೆ ಇವರ ಜೊತೆಗಿದ್ದ […]
ನೆಲ್ಯಾಡಿ: ಮೀನು ಹಿಡಿಯಲು ಹೋದ ವ್ಯಕ್ತಿ ನೀರುಪಾಲು ➤ ಜೊತೆಗಿದ್ದವನಿಗೆ ಸಾರ್ವಜನಿಕರಿಂದ ಹಲ್ಲೆ Read More »
ಕರ್ನಾಟಕ, ಕ್ರೈಮ್ ನ್ಯೂಸ್






