ಕ್ರೈಮ್ ನ್ಯೂಸ್

ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com, ಎ.04 ತುಮಕೂರು: ಮಹಿಳೆಯೋರ್ವಳು ತನ್ನ ಇಬ್ಬರು ವಿಕಲಚೇತನ ಮತ್ತಳನ್ನು ಕೊಂದು ನಂತರ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಅದಲಗೆರೆ ಗ್ರಾಮದಲ್ಲಿ ನಡೆದಿದೆ. ತಾಯಿ ವಿಜಯಲಕ್ಷ್ಮೀ, ಮಗಳು ಚೂಡಾಮಣಿ, ಪುತ್ರ ನರಸಿಂಹರಾಜು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಪತಿ ಮಹದೇವಯ್ಯ ಮನೆಯಲ್ಲಿ ಇಲ್ಲದಿದ್ದಾಗ ಮೂವರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಇಬ್ಬರು ಮಕ್ಕಳ ಅಂಗವಿಕಲರಾಗಿರುವ ಕಾರಣದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇನ್ನು ವಿಷಯ […]

ತುಮಕೂರು: ಇಬ್ಬರು ವಿಕಲಚೇತನ ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವು

(ನ್ಯೂಸ್ ಕಡಬ) newskadaba.com , ಏ.03 ಚಿಕ್ಕಬಳ್ಳಾಪುರ: ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಪ್ರವಾಸಕ್ಕೆಂದು ತೆರಳಿದ್ದ ಮೂವರು ನೀರುಪಾಲಾಗಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶ್ರೀನಿವಾಸಸಾಗರ ಜಲಾಶಯದಲ್ಲಿ ನಡೆದಿದೆ. ಮೃತರನ್ನು ಚಿಕ್ಕಬಳ್ಳಾಪುರ ನಿವಾಸಿಗಳಾದ ಫರೀನಾ ಬೇಗಂ , ಬಶೀರ್ ಮತ್ತು ಬೆಂಗಳೂರಿನ ಮುನಿರೆಡ್ಡಿಪಾಳ್ಯ ನಿವಾಸಿ ಇಮ್ರಾನ್ ಎಂದು ಗುರುತಿಸಲಾಗಿದೆ. ನೀರಿಗೆ ಬಿದ್ದ ಮಗುವನ್ನು ರಕ್ಷಿಸಲು ಹೋಗಿ ಮೂವರು ಮೃತಪಟ್ಟಿದ್ದಾರೆ. ಅದೃಷ್ಟವಶಾತ್ ಮಗುವನ್ನು ರಕ್ಷಿಸಲಾಗಿದ್ದು ನೀರಿನಲ್ಲಿ ಮುಳುಗಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಫರೀನಾ

ಮಗುವನ್ನು ಉಳಿಸಲು ಹೋಗಿ ಮೂವರು ಮುಳುಗಿ ಸಾವು Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com , ಏ.02: ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯಲ್ಲಿ ಘೋರವಾದ ಅಪರಾಧ ಕೃತ್ಯ ಸಂಭವಿಸಿದೆ. ವ್ಯಕ್ತಿಯೊಬ್ಬ ನಾಡ ಬಂದೂಕಿನಿಂದ ಗುಂಡು ಹಾರಿಸಿ ಅತ್ತೆ, ನಾದಿನಿ ಹಾಗು ಮಗಳನ್ನು ಭೀಕರವಾಗಿ ಹತ್ಯೆ ಮಾಡಿ, ಬಳಿಕ ತಾನು ಸಹ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನ ಮಾಗಲು ಗ್ರಾಮದಲ್ಲಿ ನಡೆದಿದೆ. ಅತ್ತೆ ಜ್ಯೋತಿ ನಾದಿನಿ ಸಿಂಧು ಹಾಗು ಮಗಳು ಮೌಲ್ಯ ಎನ್ನುವವರನ್ನು ರತ್ನಾಕರ್ ಎನ್ನುವ ವ್ಯಕ್ತಿ ಭೀಕರವಾಗಿ ಕೊಲೆ ಮಾಡಿದ್ದಾನೆ. ಮೂವರನ್ನು ಹತ್ಯೆ ಮಾಡಿದ ಬಳಿಕ ರತ್ನಾಕರ್ ತಾನೂ ಆತ್ಮಹತ್ಯೆಗೆ

ಗುಂಡು ಹಾರಿಸಿ ಅತ್ತೆ, ನಾದಿನಿ, ಮಗಳನ್ನು ಕೊಂದು ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕೊಡಗಿನಲ್ಲಿ ಭೀಕರ ಹತ್ಯಾಕಾಂಡ; ಕಾಫಿ ತೋಟದ ಮನೆಯಲ್ಲಿ ನಾಲ್ವರ ಬರ್ಬರ ಹತ್ಯೆ

(ನ್ಯೂಸ್ ಕಡಬ) newskadaba.com , ಮಾ.28: ಕೊಡಗು: ಜಿಲ್ಲೆಯಲ್ಲಿ ಭೀಕರ ಹತ್ಯಾಕಾಂಡ ನಡೆದಿದೆ. ಪತ್ನಿಗೆ ಅಕ್ರಮ ಸಂಬಂಧ ಶಂಕೆಯಿಂದ ವ್ಯಕ್ತಿಯೊಬ್ಬ ಪತ್ನಿ ಸೇರಿ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕುಳುತೋಡು ಗ್ರಾಮದಲ್ಲಿ ನಡೆದಿದೆ. ಕರಿಯ (75), ಗೌರಿ (70), ನಾಗಿ (35) ಹಾಗೂ 8 ವರ್ಷದ ಕಾವೇರಿಯನ್ನು ಕತ್ತಿಯಿಂದ ಹಲ್ಲೆಗೈದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಗಿರೀಶ್ (35) ಆರೋಪಿಯಾಗಿದ್ದು, ಈತ ಸದ್ಯ ನಾಪತ್ತೆಯಾದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

ಕೊಡಗಿನಲ್ಲಿ ಭೀಕರ ಹತ್ಯಾಕಾಂಡ; ಕಾಫಿ ತೋಟದ ಮನೆಯಲ್ಲಿ ನಾಲ್ವರ ಬರ್ಬರ ಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪತ್ನಿಯನ್ನು ಕೊಲೆ ಮಾಡಿ ದೇಹವನ್ನು ತುಂಡು ಮಾಡಿ, ಸೂಟ್‌ಕೇಸ್‌ನಲ್ಲಿ ತುಂಬಿಟ್ಟ ಪತಿ- ಪುಣೆಯಲ್ಲಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com , ಮಾ.28: ಬೆಂಗಳೂರಿನಲ್ಲಿ ಬೆಚ್ಚಿ ಬೀಸುವ ಭೀಕರ ಕೊಲೆಗೈದ ಘಟನೆ ನಡೆದಿದೆ. ಮಹಾರಾಷ್ಟ್ರದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನು ಕೊಲೆ ಮಾಡಿ, ಆಕೆಯ ದೇಹವನ್ನು ತುಂಡು ಮಾಡಿ, ಸೂಟ್‌ಕೇಸ್‌ನಲ್ಲಿ ತುಂಬಿದ ಆರೋಪದ ಮೇಲೆ ಪುಣೆಯಲ್ಲಿ ಬಂಧಿಸಲಾಗಿದೆ. ಹುಲಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ದೊಡ್ಡಕನ್ನಮ್ಮನಹಳ್ಳಿ ನಿವಾಸಿ 32 ವರ್ಷದ ಗೌರಿ ಅನಿಲ್ ಸಂಬೇಕರ್ ಎಂದು ಗುರುತಿಸಲಾಗಿದೆ. ಆಕೆಯ ಪತಿ 36 ವರ್ಷದ ರಾಕೇಶ್ ರಾಜೇಂದ್ರ ಖೇಡ್ಕರ್ ಕೊಲೆಯ ಆರೋಪಿಯಾಗಿದ್ದಾರೆ. ಪೊಲೀಸ್ ವರದಿಗಳ ಪ್ರಕಾರ, ಮಹಾರಾಷ್ಟ್ರ ಮೂಲದ

ಪತ್ನಿಯನ್ನು ಕೊಲೆ ಮಾಡಿ ದೇಹವನ್ನು ತುಂಡು ಮಾಡಿ, ಸೂಟ್‌ಕೇಸ್‌ನಲ್ಲಿ ತುಂಬಿಟ್ಟ ಪತಿ- ಪುಣೆಯಲ್ಲಿ ಅರೆಸ್ಟ್‌ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಂಡನನ್ನು ಕೊಂದು ತುಂಡು ಮಾಡಿ ಡ್ರಮ್‌ನಲ್ಲಿ ಸಿಮೆಂಟ್ ಸುರಿದು ಸೀಲ್ ಮಾಡಿದ್ದ ಪತ್ನಿ, ಪ್ರಿಯಕರ ಅರೆಸ್ಟ್

(ನ್ಯೂಸ್ ಕಡಬ) newskadaba.com ಮಾ. 19 : ಬೆಂಗಳೂರು: ಪ್ರಿಯಕರನ ಜೊತೆ ಸೇರಿ ಪತಿಯನ್ನು ಇರಿದು ಕೊಂದ ಪತ್ನಿ ಆತನ ದೇಹವನ್ನು ತುಂಡು ಮಾಡಿ, ಸಿಮೆಂಟ್ ತುಂಬಿದ ಡ್ರಮ್‌ನಲ್ಲಿ ಹಾಕಿ ಸೀಲ್ ಮಾಡಿಮುಚ್ಚಿಟ್ಟ ಭೀಕರ ಘಟನೆ ಉತ್ತರಪ್ರದೇಶದ ಮೀರತ್‌ನಲ್ಲಿ ನಡೆದಿದೆ. ನೌಕಾಪಡೆಯ ಉದ್ಯೋಗಿ ಸೌರಭ್ ರಜಪೂತ್ (29) ಕೊಲೆಯಾದ ವ್ಯಕ್ತಿಯಾಗಿದ್ದು, ಆತನ ಪತ್ನಿ ಮುಸ್ಕಾನ್ (27) ಮತ್ತು ಆಕೆಯ ಪ್ರಿಯಕರ ಸಾಹಿಲ್ ( 25)ನನ್ನು ಪೊಲೀಸರು ಬಂಧಿಸಿದ್ದಾರೆ. ಬ್ರಹ್ಮಪುರಿಯ ಇಂದ್ರಾನಗರ ಹಂತ 2 ರ ಸೌರಭ್ 2016 ರಲ್ಲಿ ಗೌರಿಪುರದ ಮುಸ್ಕಾನ್

ಗಂಡನನ್ನು ಕೊಂದು ತುಂಡು ಮಾಡಿ ಡ್ರಮ್‌ನಲ್ಲಿ ಸಿಮೆಂಟ್ ಸುರಿದು ಸೀಲ್ ಮಾಡಿದ್ದ ಪತ್ನಿ, ಪ್ರಿಯಕರ ಅರೆಸ್ಟ್ Read More »

ಕ್ರೈಮ್ ನ್ಯೂಸ್

ಬೈಕ್‌ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಶಿವಸೇನಾ ನಾಯಕನ ಹತ್ಯೆ

(ನ್ಯೂಸ್ ಕಡಬ) newskadaba.com ಮಾ. 14 : ಮೊಗಾದಲ್ಲಿ ಶಿವಸೇನೆಯ ಜಿಲ್ಲಾಧ್ಯಕ್ಷನನ್ನು ಬೈಕ್‌ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ದಾಳಿಯಲ್ಲಿ ಒಬ್ಬ ಬಾಲಕ ಗಾಯಗೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಗುರುವಾರ ರಾತ್ರಿ ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಮಂಗತ್ ರೈ ಮಂಗಾ ಹಾಲು ಖರೀದಿಸುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ. ರಾತ್ರಿ 10 ಗಂಟೆ ಸುಮಾರಿಗೆ ಮೂವರು ಅಪರಿಚಿತ ವ್ಯಕ್ತಿಗಳು ಆತನ ಮೇಲೆ ಗುಂಡು ಹಾರಿಸಿದರು ಎನ್ನಲಾಗಿದೆ, ಆದರೆ ಗುಂಡು ಮಂಗಾನ ಕೈಯಿಂದ ತಪ್ಪಿ 12 ವರ್ಷದ ಬಾಲಕನಿಗೆ

ಬೈಕ್‌ನಲ್ಲಿ ಬೆನ್ನಟ್ಟಿ ಗುಂಡಿಕ್ಕಿ ಶಿವಸೇನಾ ನಾಯಕನ ಹತ್ಯೆ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಉತ್ತರ ಪ್ರದೇಶ: ವಿಷಪೂರಿತ ಇಂಜೆಕ್ಷನ್ ನೀಡಿ ಬಿಜೆಪಿ ನಾಯಕನ ಹತ್ಯೆ

(ನ್ಯೂಸ್ ಕಡಬ) newskadaba.com ಮಾ. 12 ಸಂಭಾಲ್: ವಿಷಪೂರಿತ ಇಂಜೆಕ್ಷನ್ ನೀಡಿ ಬಿಜೆಪಿ ನಾಯಕರೊಬ್ಬರನ್ನು ಅಪರಿಚಿತ ವ್ಯಕ್ತಿಗಳು ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ  ಸಂಭಾಲ್ ನಲ್ಲಿ ನಡೆದಿದೆ. ದಫ್ತಾರಾ ಗ್ರಾಮದ ಗುಲ್ಫಾಮ್ ಸಿಂಗ್ ಯಾದವ್ (60) ಮೃತಪಟ್ಟವರು. ಯಾದವ್ ತಮ್ಮ ಜಮೀನಿನಲ್ಲಿ ಕುಳಿತಿದ್ದ ವೇಳೆ ಮೂವರು ವೇಳೆ ಮೂವರು ದುಷ್ಕರ್ಮಿಗಳು ಬೈಕ್ ನಲ್ಲಿ ಬಂದು ವಿಷಪೂರಿತ ಇಂಜೆಕ್ಷನ್ ಚುಚ್ಚಿ ಬಳಿಕ ಅಲ್ಲಿಂದ ಪರಾರಿಯಾಗಿದ್ದಾರೆ. ವಿಷ ಮೈಯಲ್ಲಿ ಹರಡಿ ತೀವ್ರ ಅಸ್ವಸ್ಥರಾಗಿದ್ದ ಯಾದವ್ ಅವರನ್ನು ಚಿಕಿತ್ಸೆಗಾಗಿ ಅಲಿಗಢ

ಉತ್ತರ ಪ್ರದೇಶ: ವಿಷಪೂರಿತ ಇಂಜೆಕ್ಷನ್ ನೀಡಿ ಬಿಜೆಪಿ ನಾಯಕನ ಹತ್ಯೆ Read More »

ಕ್ರೈಮ್ ನ್ಯೂಸ್

ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣ: ಆರೋಪಿ ಅರೆಸ್ಟ್‌

(ನ್ಯೂಸ್ ಕಡಬ) newskadaba.com ಫೆ. 13. ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಮಂಜೇಶ್ವರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಉಪ್ಪಳ ಪತ್ವಾಡಿಯ ಸವಾದ್ (23) ಬಂಧಿತ ಆರೋಪಿ. ಪಯ್ಯನ್ನೂರಿನ ಸುರೇಶ್ (45) ರನ್ನು ಕೊಲೆ ಗೈದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಆರೋಪಿಯನ್ನು ಬಂಧಿಸಲಾಗಿದೆ. ಸವಾದ್ ಆಂಬ್ಯುಲೆನ್ಸ್ ಕಳವು ಸೇರಿದಂತೆ ಮೂರಕ್ಕೂ ಅಧಿಕ ಪ್ರಕರಣಗಳ ಆರೋಪಿ ಎಂದು ಪೊಲೀಸರು ತಿಳಿಸಿದ್ದಾರೆ. ಮಂಗಳವಾರ ರಾತ್ರಿ ಉಪ್ಪಳ ಪೇಟೆಯಲ್ಲಿ ಕೊಲೆ ನಡೆದಿತ್ತು. ಕ್ಷುಲ್ಲಕ ಕಾರಣಕ್ಕೆ ಜಗಳ ವಿಕೋಪಕ್ಕೆ ತಿರುಗಿ ಕೊಲೆ

ಕಾಸರಗೋಡು: ಉಪ್ಪಳದಲ್ಲಿ ಕಾವಲುಗಾರನ ಕೊಲೆ ಪ್ರಕರಣ: ಆರೋಪಿ ಅರೆಸ್ಟ್‌ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನೆಲ್ಯಾಡಿ: ಕಾರು ದ್ವಿಚಕ್ರ ವಾಹನ ನಡುವೆ ಅಪಘಾತ – ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಮಾಜಿ ಸಂಸದ ನಳಿನ್ ಕಟೀಲ್

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಫೆ.08. ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಗಾಯಗೊಂಡ ಘಟನೆ ಶಿರಾಡಿಯಲ್ಲಿ‌ ನಡೆದಿದ್ದು, ಮಾಜಿ‌ ಸಂಸದ ನಳಿನ್ ಕುಮಾರ್ ಕಟೀಲ್ ಅವರು ತನ್ನ ಬೆಂಗಾವಲು ವಾಹನದಲ್ಲಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ‌ ಮಾನವೀಯತೆ ಮೆರೆದರು. ಬೆಂಗಳೂರಿನಿಂದ ಧರ್ಮಸ್ಥಳದ ಕಡೆಗೆ ತೆರಳುತ್ತಿದ್ದ ಕಾರು ಹಾಗೂ ದ್ವಿಚಕ್ರ ವಾಹನದ ನಡುವೆ ಶಿರಾಡಿಯಲ್ಲಿ ಅಪಘಾತವಾಗಿದೆ. ತುರ್ತು ಕಾರ್ಯಕ್ರಮದ ನಿಮಿತ್ತ ಅದೇ ದಾರಿಯಿಂದ ತೆರಳುತ್ತಿದ್ದ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರು

ನೆಲ್ಯಾಡಿ: ಕಾರು ದ್ವಿಚಕ್ರ ವಾಹನ ನಡುವೆ ಅಪಘಾತ – ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿದ ಮಾಜಿ ಸಂಸದ ನಳಿನ್ ಕಟೀಲ್ Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top