ಕ್ರೈಮ್ ನ್ಯೂಸ್

ಬೆಳ್ತಂಗಡಿ: ಗೂಡ್ಸ್ ರಿಕ್ಷಾಕ್ಕೆ ಶಾಲಾ ಬಸ್ ಢಿಕ್ಕಿ ➤ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 24. ಶಾಲಾ ವಾಹನ ಡಿಕ್ಕಿ ಹೊಡೆದ ಪರಿಣಾಮ ಗೂಡ್ಸ್ ವಾಹನದ ಚಾಲಕನೋರ್ವ ಮೃತಪಟ್ಟ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ರಝಾಕ್ (50) ಎಂದು ಗುರುತಿಸಲಾಗಿದೆ. ಗೂಡ್ಸ್ ರಿಕ್ಷಾಕ್ಕೆ ಶಾಲಾ ಮಕ್ಕಳ ಬಸ್ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.

ಬೆಳ್ತಂಗಡಿ: ಗೂಡ್ಸ್ ರಿಕ್ಷಾಕ್ಕೆ ಶಾಲಾ ಬಸ್ ಢಿಕ್ಕಿ ➤ ಓರ್ವ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಪ್ರಾಧ್ಯಾಪಕ ಅಮಾನತು

(ನ್ಯೂಸ್ ಕಡಬ) newskadaba.com ಬಳ್ಳಾರಿ, ಡಿ. 23. ಲೈಂಗಿಕ ಕಿರುಕುಳ ಆರೋಪದ ಮೇಲೆ ಇಲ್ಲಿನ ವಿಜಯನಗರದ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದ ಪಿಜಿ ಸೆಂಟರ್‌ನ ಇಂಗ್ಲೀಷ್ ಪ್ರೊಫೆಸರ್ ಡಾ. ಚಾಂದ್‌ ಭಾಷ ಎಂ. ಅವರನ್ನು ಸೇವೆಯಿಂದ ಅಮಾನತು ಮಾಡುವಂತೆ ಆದೇಶ ಜಾರಿ ಮಾಡಲಾಗಿದೆ ಎಂದು ತಿಳಿದು ಬಂದಿದೆ. ವಿಶ್ವವಿದ್ಯಾಲದಯ ರಿಜಿಸ್ಟರ್ ಅವರು ಈ ಆದೇಶವನ್ನು ಜಾರಿ ಮಾಡಿದ್ದು, ಕರ್ನಾಟಕ ಸಿವಿಲ್ ಸೇವೆಗಳ ಕಾಯ್ದೆ ಮತ್ತು ಕಾನೂನಾತ್ಮಕವಾಗಿ ಪಿಎಚ್‌ಡಿ ವಿದ್ಯಾರ್ಥಿನಿ ಸಲ್ಲಿಸಿದ್ದ ಲೈಂಗಿಕ ಕಿರುಕುಳದ ಲಿಖಿತ ಆರೋಪದ ಹಿನ್ನೆಲೆ ಸುದೀರ್ಘ ವಿಚಾರಣೆ ನಡೆಸಿ,

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ➤ ಪ್ರಾಧ್ಯಾಪಕ ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗ್ರಾಹಕನ ಸೋಗಿನಲ್ಲಿ ಬಂದು ಆರು ಲಕ್ಷ ರೂ. ನಗದು ದೋಚಿ ಪರಾರಿ..!

(ನ್ಯೂಸ್ ಕಡಬ) newskadaba. com ಕಾಪು, ಡಿ. 24. ಇಲ್ಲಿನ ಮುಖ್ಯರಸ್ತೆಯಲ್ಲಿರುವ ಮಹಾಲಸಾ ಟ್ರೇಡರ್ಸ್ ಹಾಲಿನ ಅಂಗಡಿಗೆ ಹಾಲು ಖರೀದಿ ನೆಪದಲ್ಲಿ ಗ್ರಾಹಕನ ಸೋಗಿನಲ್ಲಿ ಬಂದ ನಾಲ್ವರು ಮಾಲಕನಿಂದ ಆರು ಲಕ್ಷ ರೂ. ನಗದು ದೋಚಿ ಪರಾರಿಯಾದ ಘಟನೆ ಶುಕ್ರವಾರ ರಾತ್ರಿ ನಡೆದಿದೆ.   ಅಂಗಡಿ ಮಾಲಕ ರಾತ್ರಿ ವೇಳೆ ಬೀಗ ಹಾಕಿ ಮನೆಗೆ ತೆರಳಲು ಸಿದ್ಧರಾಗಿ 4 ದಿನದ ವ್ಯವಹಾರದ ಸುಮಾರು 6 ಲಕ್ಷ ರೂ. ನಗದನ್ನು ಸ್ಕೂಟಿಯಲ್ಲಿ ಇರಿಸಿದ್ದರು. ಈ ವೇಳೆ ಗ್ರಾಹಕನ ಸೋಗಿನಲ್ಲಿ

ಗ್ರಾಹಕನ ಸೋಗಿನಲ್ಲಿ ಬಂದು ಆರು ಲಕ್ಷ ರೂ. ನಗದು ದೋಚಿ ಪರಾರಿ..! Read More »

ಕರಾವಳಿ, ಕ್ರೈಮ್ ನ್ಯೂಸ್

ಅಕ್ರಮ ಮಾದಕ ದ್ರವ್ಯ ಸಾಗಾಟ  ➤ 17 ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com ಶ್ರೀನಗರ, ಡಿ. 24. ಪಾಕಿಸ್ತಾನದಿಂದ ಅಕ್ರಮವಾಗಿ ಮಾದಕ ದ್ರವ್ಯ ಸರಬರಾಜು ಮಾಡುತ್ತಿದ್ದ ಬೃಹತ್‌ ಜಾಲವನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಭೇದಿಸಿದ್ದು, ಐವರು ಪೊಲೀಸರು ಸೇರಿ 17 ಮಂದಿಯನ್ನು ಬಂಧಿಸಿದ್ದಾರೆ ಎಂದು ವರದಿಯಾಗಿದೆ. ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಅಂತಾರಾಷ್ಟ್ರೀಯ ಗಡಿ ಮೂಲಕ ಮಾದಕ ದ್ರವ್ಯ ಸಾಗಿಸುತ್ತಿದ್ದ ಜಾಲವನ್ನು ಪತ್ತೆ ಮಾಡಲಾಗಿದೆ. ಕಣಿವೆ ರಾಜ್ಯದಲ್ಲಿ ವಿವಿಧ ತಂಡಗಳಾಗಿ ಕಾರ್ಯಾಚರಣೆ ನಡೆಸಿದ ಪೊಲೀಸರ ತಂಡವು ಮಾದಕ ದ್ರವ್ಯ ಸರಬರಾಜು ಮಾಡುತ್ತಿದ್ದವರ ಹೆಡೆಮುರಿ ಕಟ್ಟಿದೆ. ಮಾದಕ ದ್ರವ್ಯ

ಅಕ್ರಮ ಮಾದಕ ದ್ರವ್ಯ ಸಾಗಾಟ  ➤ 17 ಆರೋಪಿಗಳ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್ ಕಡ್ಡಾಯ..!  

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 24.. ಚೀನಾದಲ್ಲಿ ಕೊರೊನಾ ಮತ್ತೆ ಆರ್ಭಟ ಹೆಚ್ಚಾಗುತ್ತಿದ್ದಂತೆ ಕರುನಾಡಿನಲ್ಲೂ ಆತಂಕ ಹೆಚ್ಚಾಗಿದೆ. ಹೀಗಾಗಿ ಸರ್ಕಾರ ಹಲವು ನಿರ್ಧಾರ ಜಾರಿಗೆ ತಂದಿದ್ದು, ಈ ಮೂಲಕ ಬಿಎಂಟಿಸಿ ಬಸ್​ ಹತ್ತ ಬೇಕು ಅಂದ್ರೆ ಮಾಸ್ಕ್ ಕಡ್ಡಾಯವಾಗಿ ಬೇಕು, ಮಾರ್ಷಲ್​ಗಳು ರಸ್ತೆಗೆ ಇಳಿದಿದ್ದು ನಿಯಮ ಪಾಲಿಸಿಲ್ಲ ಅಂದ್ರೆ ಜೇಬಿಗೆ ದಂಡದ ಬರೆ ಬೀಳಲಿದೆ. ಕೋವಿಡ್‌ ಮಹಾಮಾರಿ ಸೋಂಕು ಮತ್ತೆ ತೀವ್ರವಾಗುವ ಭೀತಿ ಹಿನ್ನೆಲೆಯಲ್ಲಿ ಬಿಎಂಟಿಸಿ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೂ ಮಾಸ್ಕ್‌ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಈ

ಬಿಎಂಟಿಸಿ, ಮೆಟ್ರೋದಲ್ಲಿ ಮಾಸ್ಕ್ ಕಡ್ಡಾಯ..!   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಸನ: ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ಪಲ್ಟಿ ➤ 7 ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com ಹಾಸನ, ಡಿ. 23. ಪ್ರವಾಸಕ್ಕೆಂದು ತೆರಳಿದ್ದ ಖಾಸಗಿ ಬಸ್ಸೊಂದು ರಸ್ತೆ ಬದಿ ಉರುಳಿಬಿದ್ದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಕುವೆಂಪುನಗರ ಬಳಿ ನಡೆದಿದೆ.   ಕನಕಪುರದಿಂದ ಖಾಸಗಿ ಬಸ್‌ನಲ್ಲಿ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳು, ಶಿಕ್ಷಕರು ಪ್ರವಾಸ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಬಸ್‌ ಪಲ್ಟಿಯಾಗಿದೆ. ಗಾಯಾಳುಗಳಿಗೆ ಹಾಸನ ಮತ್ತು ಬೇಲೂರಿನ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಅಪಘಾತ ನಡೆದ ಸ್ಥಳಕ್ಕೆ ಬೇಲೂರು ಪೊಲೀಸರು ಭೇಟಿ ನೀಡಿದ್ದಾರೆ ಎನ್ನಲಾಗಿದೆ.

ಹಾಸನ: ಪ್ರವಾಸಕ್ಕೆ ತೆರಳಿದ್ದ ಖಾಸಗಿ ಬಸ್ ಪಲ್ಟಿ ➤ 7 ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಅಪಘಾತ ➤ ಎಂಟು ಮಂದಿ ಮೃತ್ಯು.!

(ನ್ಯೂಸ್ ಕಡಬ) newskadaba.com ತಮಿಳುನಾಡು, ಡಿ. 24. ಶಬರಿಮಲೆಯಿಂದ ವಾಪಸಾಗುತ್ತಿದ್ದ ಭಕ್ತರ ಕಾರೊಂದು ಕಮರಿಗೆ ಉರುಳಿದ ಪರಿಣಾಮ ಕನಿಷ್ಠ ಎಂಟು ಪ್ರಯಾಣಿಕರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಥೇಣಿ ಜಿಲ್ಲೆಯಲ್ಲಿ ವರದಿಯಾಗಿದೆ. ಮೃತರಲ್ಲಿ ಅಪ್ರಾಪ್ತ ಬಾಲಕ ಸೇರಿದ್ದು, ಜಿಲ್ಲೆಯ ಆಂಡಿಪಟ್ಟಿ ನಿವಾಸಿಗಳು. ಇವರೆಲ್ಲರೂ ಶಬರಿಮಲೆಗೆ ಹೋಗಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ. ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ. ಗುಡ್ಡಗಾಡು ಮಾರ್ಗದ ತಿರುವಿನಲ್ಲಿ ವಾಹನ ಚಲಾಯಿಸುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಈ ದುರ್ಘಟನೆ ಸಂಭವಿಸಿದೆ ಎಂದು ಶಂಕಿಸಲಾಗಿದೆ. ಏಳು ಜನರು

ಕಾರು ಅಪಘಾತ ➤ ಎಂಟು ಮಂದಿ ಮೃತ್ಯು.! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಶಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ  ➤ ಮೂವರು ಮೃತ್ಯು       

(ನ್ಯೂಸ್ ಕಡಬ) newskadaba.com ಚನ್ನಪಟ್ಟಣ, ಡಿ. 24. ರಸ್ತೆ ಅಪಘಾತವುಂಟಾದ ಪರಿಣಾಮ ಮೂವರು ಸ್ಥಳದಲ್ಲೇ 3 ಮೃತಪಟ್ಟು ಹಲವರಿಗೆ ಗಾಯಗೊಂಡ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ದಶಪಥ ಹೆದ್ದಾರಿಯಲ್ಲಿ ಸಂಭವಿಸಿದೆ. ತಿರುಪತಿಯಿಂದ ಹಿಂದಿರುಗುತ್ತಿದ್ದ ಟಿಟಿ ವಾಹನವು ಚನ್ನಪಟ್ಟಣದ ಮುದಗೆರೆ ಗೇಟ್ ಬಳಿ ಕ್ಯಾಂಟರ್‌ಗೆ ಡಿಕ್ಕಿಯಾಗಿದ್ದು, ಪರಿಣಾಮ ಟಿಟಿ ವಾಹನದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ. ಸ್ಥಳಕ್ಕೆ ಸಂಚಾರಿ ಪೊಲೀಸರು ಆಗಮಿಸಿ, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.    

ದಶಪಥ ಹೆದ್ದಾರಿಯಲ್ಲಿ ಬೆಳ್ಳಂಬೆಳಗ್ಗೆ ರಸ್ತೆ ಅಪಘಾತ  ➤ ಮೂವರು ಮೃತ್ಯು        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಟ್ಟಿಗೆ ಭಟ್ಟಿಯಲ್ಲಿ ಸ್ಫೋಟ ➤ ಆರು ಮಂದಿ ಮೃತ್ಯು..!

(ನ್ಯೂಸ್ ಕಡಬ) newskadaba.com ಪಾಟ್ನಾ ಡಿ. 24. ಇಟ್ಟಿಗೆ ಭಟ್ಟಿಯೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ ಪರಿಣಾಮ ಆರು ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ನರೀರ್ ಗಿರ್ ಗ್ರಾಮದಲ್ಲಿ ವರದಿಯಾಗಿದೆ. ಮೃತಪಟ್ಟಿರುವುದರಲ್ಲಿ ಇಟ್ಟಿಗೆ ಭಟ್ಟಿಯ ಮಾಲೀಕ ಮೊಹ್ಮದ್ ಇರ್ಷಾದ್ ಒಬ್ಬರು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಜಿತೇಂದ್ರ ಸಿಂಗ್ ಗಂಗ್ವಾರ್ ಹೇಳಿದ್ದಾರೆ. ಘಟನೆಯ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತೀವ್ರ ದುಃಖ ವ್ಯಕ್ತಪಡಿಸಿದ್ದು, ಗಾಯಾಳುಗಳ ಚಿಕಿತ್ಸೆ ಎಲ್ಲ

ಇಟ್ಟಿಗೆ ಭಟ್ಟಿಯಲ್ಲಿ ಸ್ಫೋಟ ➤ ಆರು ಮಂದಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಹಾವು ಕಡಿತ ➤ ಆಂಬ್ಯುಲೆನ್ಸ್ ಸಿಗದೇ ಓರ್ವ ಮೃತ್ಯು   

(ನ್ಯೂಸ್ ಕಡಬ) newskadaba.com ಹಾಸನ, ಡಿ. 24. ಅಂಗನವಾಡಿ ಕೇಂದ್ರದ ಆವರಣದಲ್ಲಿ ಹಾವು ಕಚ್ಚಿ ಬಾಲಕನೊಬ್ಬ ಮೃತಪಟ್ಟ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡಕಲ್ಲೂರು ಗ್ರಾಮದಲ್ಲಿ ಸಂಭವಿಸಿದೆ. ಮೃತ ಬಾಲಕನನ್ನು ದೊಡ್ಡಕಲ್ಲೂರು ಗ್ರಾಮದ ಯಶವಂತ್-ಗೌರಿ ಎಂಬುವವರ ಪುತ್ರ ರೋಷನ್ (4) ಎಂದು ಗುರುತಿಸಲಾಗಿದೆ. ಅಂಗನವಾಡಿ ಸಹಾಯಕಿ ಮಕ್ಕಳನ್ನು ಕರೆ ತರಲೆಂದು ಮನೆಗಳಿಗೆ ತರಳಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ತಕ್ಷಣವೇ ವಿಷಯ ತಿಳಿದ ಕುಟುಂಬಸ್ಥರು ರೋಷನ್‍ ನನ್ನು ಹೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಬೈಕ್‍ ನಲ್ಲಿ

ಹಾವು ಕಡಿತ ➤ ಆಂಬ್ಯುಲೆನ್ಸ್ ಸಿಗದೇ ಓರ್ವ ಮೃತ್ಯು    Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top