ಕ್ರೈಮ್ ನ್ಯೂಸ್

Death, deadbody, Waterfall

ಕಡಬ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಡಿ.23. ವಿವಾಹಿತ ಮಹಿಳೆಯೋರ್ವರು ಮನೆಯ ಮೇಲ್ಛಾವಣಿಗೆ ಚೂಡಿದಾರದ ಬಟ್ಟೆ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ಗುರುವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ನೂಜಿಬಾಳ್ತಿಲ ಗ್ರಾಮದ ಪದ್ಮನಾಭ ಎಂಬವರ ಪತ್ನಿ ಚೆಲುವಮ್ಮ ಯಾನೆ ಚಿತ್ರಾ (37) ಎಂದು ಗುರುತಿಸಲಾಗಿದೆ. ಪದ್ಮನಾಭ ಅವರು ಹೊಸ ಮನೆಯ ಕೊಟ್ಟಿಗೆ ಕಟ್ಟಿಸಿದ್ದು, ಮನೆ ಕೊಟ್ಟಿಗೆಯ ವಾಸ್ತು ಸರಿಯಾಗಿಲ್ಲ ಎಂದು ಕೊಟ್ಟಿಗೆಯನ್ನು ಬೀಳಿಸಿ ಪುನಃ ಕಟ್ಟಿದ್ದರು. ಕೊಟ್ಟಿಗೆ ಕಟ್ಟುವ ವಿಚಾರದಲ್ಲಿ ಚಿತ್ರಾ […]

ಕಡಬ: ವಿವಾಹಿತ ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಕ್ರೈಮ್ ನ್ಯೂಸ್

ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ ➤ ಪೈಲಟ್ ಮೃತ್ಯು..!

(ನ್ಯೂಸ್ ಕಡಬ) newskadaba.com ಅರುಣಾಚಲ ಪ್ರದೇಶ, ಡಿ 23 : ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನಕ್ಕೀಡಾಗಿ ಓರ್ವ ಪೈಲಟ್ ಮೃತ್ಯುಗೊಂಡ ಘಟನೆ ಅರುಣಾಚಲ ಪ್ರದೇಶದಲ್ಲಿ ನಡೆದಿದೆ. ಮೃತಪಟ್ಟವರನ್ನು ಪೈಲಟ್ ಲೆಪ್ಟಿನೆಂಟ್ ಕರ್ನಲ್ ಸೌರಬ್ ಯಾದವ್ ಎಂದು ಗುರುತಿಸಲಾಗಿದೆ. ತವಾಂಗ್ ಬಳಿ   ಹಾರಾಟ ನಡೆಸುತ್ತಿದ್ದ ಹೆಲಿಕಾಪ್ಟರ್ ಪತನವಾಗಿದ್ದು, ಅದರಲ್ಲಿದ್ದ ಇಬ್ಬರು ಪ್ರಯಾಣಿಕರನ್ನು ಸ್ಥಳೀಯ ಮಿಲಿಟರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಆದರೆ, ತೀವ್ರವಾಗಿ ಗಾಯಗೊಂಡಿದ್ದ ಪೈಲಟ್ ಲೆಪ್ಟಿನೆಂಟ್ ಕರ್ನಲ್ ಸೌರಬ್ ಯಾದವ್ ಚಿಕಿತ್ಸೆ ವೇಳೆಯಲ್ಲಿ ಮೃತಪಟ್ಟಿರುವುದಾಗಿ ಭಾರತೀಯ

ಅರುಣಾಚಲ ಪ್ರದೇಶ: ಭಾರತೀಯ ಸೇನೆಯ ಚೀತಾ ಹೆಲಿಕಾಪ್ಟರ್ ಪತನ ➤ ಪೈಲಟ್ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಪಾವಂಜೆ ಸೇತುವೆಯಲ್ಲಿ ಸರಣಿ ಅಪಘಾತ ; ಮಹಿಳೆಗೆ ಗಾಯ

(ನ್ಯೂಸ್ ಕಡಬ) newskadaba.com ಹಳೆಯಂಗಡಿ , ಡಿ 23 : ಆಟೋರಿಕ್ಷಾ, ಬಸ್ ಹಾಗೂ ಲಾರಿಗಳ ನಡುವೆ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ 66 ರ ಪಾವಂಜೆ ಸೇತುವೆಯಲ್ಲಿ ವರದಿಯಾಗಿದೆ. ಗಾಯಗೊಂಡವರನ್ನು ಮಂಗಳೂರಿ ನಿವಾಸಿ ಸರಸ್ವತಿ ಎಂದು ಗುರುತಿಸಲಾಗಿದೆ. ಸರಸ್ವತಿ ತಮ್ಮ ಪತಿಯೊಂದಿಗೆ ಬಪ್ಪನಾಡು ದೇವಸ್ಥಾನಕ್ಕೆ ರಿಕ್ಷಾದಲ್ಲಿ ಆಗಮಿಸುತ್ತಿದ್ದಾಗ ರಿಕ್ಷಾಗೆ ಉಡುಪಿಯತ್ತ ತೆರಳುತ್ತಿದ್ದ ಮುಂಬೈ ಬಸ್ ಹಿಂದಿನಿಂದ ಢಿಕ್ಕಿ ಹೊಡೆದಿದೆ. ಅದರ ಹಿಂದೆ ಇದ್ದ ಲಾರಿಯು ಮುಂಬೈ ಬಸ್ಸಿಗೆ

ಪಾವಂಜೆ ಸೇತುವೆಯಲ್ಲಿ ಸರಣಿ ಅಪಘಾತ ; ಮಹಿಳೆಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಜನವಸತಿ ಪ್ರದೇಶದಲ್ಲಿ ತಂಡದಿಂದ ಯುವಕನ ಬರ್ಬರ ಹತ್ಯೆ..!

(ನ್ಯೂಸ್ ಕಡಬ) newskadaba.com  ನವದೆಹಲಿ , ಡಿ 23 : ಯುವಕಯೋರ್ವನನ್ನು ತಂಡವೊಂದು ಥಳಿಸಿ ಜನರ ಎದುರೇ ಹರಿತವಾದ ಆಯುಧದಿಂದ ಇರಿದು ಕೊಲೆಗೈದ ಭೀಕರ ಘಟನೆ ದೆಹಲಿಯ ಬದರ್ ಪುರದಲ್ಲಿ ವರದಿಯಾಗಿದೆ. ಮೃತ ಯುವಕನನ್ನು ಕೇಶವ್ (30) ಎಂದು ಗುರುತಿಸಲಾಗಿದೆ. ಮೂವರು ಯುವಕರ ತಂಡವೊಂದು ಕೇಶವ್ ಬಳಿ ಯಾವುದೋ ವಿಚಾರವಾಗಿ ಮಾತು ಬೆಳೆಸಿದೆ . ಈ ವೇಳೆ ಓರ್ವ ಯುವಕ  ಚಾಕುವಿನಿಂದ ಇರಿಯುವುದು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಗಂಭೀರವಾಗಿ ಗಾಯಗೊಂಡ ಯುವಕನನ್ನು ಏಮ್ಸ್ ಆಸ್ಪತ್ರೆ ದಾಖಲಿಸುವ ಹೊತ್ತಿಗೆ ಯುವಕ

ಜನವಸತಿ ಪ್ರದೇಶದಲ್ಲಿ ತಂಡದಿಂದ ಯುವಕನ ಬರ್ಬರ ಹತ್ಯೆ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಇಸ್ಲಾಮಾಬಾದ್‌ನಲ್ಲಿ ಕಾರ್ ಬಾಂಬ್ ಸ್ಫೋಟ   ➤ ಇಬ್ಬರು ಶಂಕಿತ ಉಗ್ರರು, ಓರ್ವ ಪೊಲೀಸ್  ಮೃತ್ಯು           

(ನ್ಯೂಸ್ ಕಡಬ) newskadaba.com  ಇಸ್ಲಾಮಾಬಾದ್ , ಡಿ.23.  ಪಾಕಿಸ್ತಾನದಲ್ಲಿ ಭಯೋತ್ಪಾದಕ ದಾಳಿಗಳು ನಡೆಯುತ್ತಿದ್ದು ಪಾಕ್ ಕಂಗೆಡುವಂತೆ ಮಾಡಿದೆ. ಇಸ್ಲಾಮಾಬಾದ್ ನ ವಸತಿ ಪ್ರದೇಶದಲ್ಲಿ ಪ್ರಬಲ ಕಾರ್ ಬಾಂಬ್ ಸ್ಫೋಟ ಸಂಭವಿಸಿದ್ದು ಇಬ್ಬರು ಶಂಕಿತ ಭಯೋತ್ಪಾದಕರು ಮತ್ತು ಒಬ್ಬ ಪೊಲೀಸ್ ಅಧಿಕಾರಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ದೇಶದ ಸುರಕ್ಷಿತ ನಗರಗಳಲ್ಲಿ ಒಂದಾದ ಇಸ್ಲಾಮಾಬಾದ್ ನಲ್ಲಿ ಭಯೋತ್ಪಾದಕರ ಉಪಸ್ಥಿತಿ ಭಯವನ್ನುಂಟು ಮಾಡಿದೆ. ಇನ್ನು ಬಾಂಬ್ ದಾಳಿಯಲ್ಲಿ ಕನಿಷ್ಠ ಮೂವರು ಪೊಲೀಸ್ ಅಧಿಕಾರಿಗಳು ಮತ್ತು ಏಳು ಮಂದಿ ಸ್ಥಳೀಯರು ಗಾಯಗೊಂಡಿದ್ದಾರೆ. ಪಾಕಿಸ್ತಾನದ

ಇಸ್ಲಾಮಾಬಾದ್‌ನಲ್ಲಿ ಕಾರ್ ಬಾಂಬ್ ಸ್ಫೋಟ   ➤ ಇಬ್ಬರು ಶಂಕಿತ ಉಗ್ರರು, ಓರ್ವ ಪೊಲೀಸ್  ಮೃತ್ಯು            Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ಕೋಲಾರ : ಬೀದಿನಾಯಿಗಳ ದಾಳಿ ; ಕೃಷ್ಣಮೃಗ ಬಲಿ

(ನ್ಯೂಸ್ ಕಡಬ) newskadaba.com  ಕೋಲಾರ , ಡಿ 23  :  ಬೀದಿನಾಯಿಗಳ ದಾಳಿಗೆ ಕೃಷ್ಣಮೃಗವೊಂದು ಬಲಿಯಾಗಿರುವ ಘಟನೆ ಕೋಲಾರ ಜಿಲ್ಲೆಯ ಚಿಟ್ನಹಳ್ಳಿ ಬಳಿ ಸಂಭವಿಸಿದೆ. ಹೊಲದ ಬಳಿ ಬಂದಿದ್ದ ಗಂಡು ಕೃಷ್ಣಮೃಗದ ಮೇಲೆ ಸುಮಾರು 15 ಬೀದಿನಾಯಿಗಳು ಏಕಾಏಕಿ ದಾಳಿ ಮಾಡಿವೆ. ದಾಳಿಯಿಂದ ತಪ್ಪಿಸಿಕೊಂಡು ಹೋಗಲು ಪ್ರಯತ್ನ ನಡೆಸಿದೆ ಗಾಯಗೊಂಡಿದ್ದರಿಂದ ಅದು ಸಾಧ್ಯವಾಗಲಿಲ್ಲ.  ಮೂರು ವರ್ಷದ ಕೃಷ್ಣಮೃಗ  ಸುಮಾರು 70 ಕೆ.ಜಿ ತೂಕವಿತ್ತು ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಅರಣ್ಯಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ನಂತರ

ಕೋಲಾರ : ಬೀದಿನಾಯಿಗಳ ದಾಳಿ ; ಕೃಷ್ಣಮೃಗ ಬಲಿ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪ್ರತಿ ತಾಲ್ಲೂಕಿನಲ್ಲೂ ಕೋವಿಡ್ ಆಸ್ಪತ್ರೆ   ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್       

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23. ದೇಶದಲ್ಲಿ ಓಮಿಕ್ರಾನ್‌ನ ಹೊಸ ಉಪ-ರೂಪಾಂತರಿ ಪತ್ತೆಯಾಗಿದ್ದು, ರಾಜ್ಯ ಸರ್ಕಾರ ಜನರಿಗೆ ಎಚ್ಚರಿಕೆ ನೀಡಿದ್ದು, ಜನದಟ್ಟಣೆ  ಪ್ರದೇಶಗಳಲ್ಲಿ ಮಾಸ್ಕ್  ಧರಿಸುವಂತೆ ಸಲಹೆ ನೀಡಿದೆ.  ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ವಿಮಾನ ನಿಲ್ದಾಣದಲ್ಲಿ ಶೇ. 2 ರಷ್ಟು ಪ್ರಯಾಣಿಕರನ್ನು ಯಾದೃಚ್ಛಿಕವಾಗಿ ಪರೀಕ್ಷಿಸಲಾಗುವುದು. ಆಸ್ಪತ್ರೆಗಳು ಆಕ್ಸಿಜನ್ ಪ್ಲಾಂಟ್ ಗಳೊಂದಿಗೆ ಕಾರ್ಯನಿರ್ವಹಿಸುತ್ತಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದರು. ಪ್ರತಿ ತಾಲ್ಲೂಕಿನಲ್ಲಿ ಕೋವಿಡ್ ಆಸ್ಪತ್ರೆ ಇರುತ್ತದೆ ಮತ್ತು ಖಾಸಗಿ ಆಸ್ಪತ್ರೆಗಳು ಕೂಡಾ ಕೋವಿಡ್ -19 ರೋಗಿಗಳಿಗೆ

ಪ್ರತಿ ತಾಲ್ಲೂಕಿನಲ್ಲೂ ಕೋವಿಡ್ ಆಸ್ಪತ್ರೆ   ➤ ಆರೋಗ್ಯ ಸಚಿವ ಡಾ.ಕೆ.ಸುಧಾಕರ್        Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಅಪಘಾತ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com  ಸಾಗರ , ಡಿ 23  :  ರಾಷ್ಟ್ರೀಯ ಹೆದ್ದಾರಿ 206ರ ಸಮೀಪ ಬೈಕೊಂದು ಅಪಘಾತಕ್ಕೀಡಾಗಿ ಡಿಪ್ಲೊಮಾ ಓದುತ್ತಿದ್ದ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದ ಕೈರಾ ಸಮೀಪ ಸಂಭವಿಸಿದೆ ಎಂದು ವರದಿಯಾಗಿದೆ. ಮೃತ ವಿದ್ಯಾರ್ಥಿಯನ್ನು ಆನಂತಪುರ ಸಮೀಪದ ಯಡೆಹಳ್ಳಿಯ ನಿವಾಸಿಯಾದ ಎಲ್ಡ್ರನ್ ಫೆರ್ನಾಂಡಿಸ್ ಎಂದು ಗುರುತಿಸಲಾಗಿದೆ. ಈತ  ಸಾಗರದ ಫಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಓದುತ್ತಿದ್ದ ಎನ್ನಲಾಗಿದೆ. ಅಪಘಾತ ಹೇಗೆ ಸಂಭವಿಸಿದೆ ಎಂದು ತಿಳಿದು ಬಂದಿಲ್ಲ. ಘಟನೆ ನಡೆದ ಸ್ಥಳಕ್ಕೆ ಆನಂತಪುರದ

ಬೈಕ್ ಅಪಘಾತ ವಿದ್ಯಾರ್ಥಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ದಕ್ಷಿಣ ಕನ್ನಡ  : ಲೋನ್​ಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಗೋಲ್ ಮಾಲ್ ಆರೋಪ    ➤  ಸಹಕಾರಿ ಸಂಘದ ಸಿಬ್ಬಂದಿಗೆ ಗೂಸಾ ನೀಡಿದ ಗ್ರಾಹಕರು                               

(ನ್ಯೂಸ್ ಕಡಬ) newskadaba.com  ದಕ್ಷಿಣ ಕನ್ನಡ, ಡಿ.23.  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಾವಳಮೂಡುರು ವ್ಯವಸಾಯ ಸಹಕಾರಿ ಸಂಘದಲ್ಲಿ ಲಕ್ಷಾಂತರ ರೂ. ಗೋಲ್ ಮಾಲ್ ಆರೋಪ ಕೇಳಿಬಂದಿದೆ. ಸಹಕಾರಿ ಸಂಘದ ಕಚೇರಿಯಲ್ಲಿ ಸಿಬ್ಬಂದಿ ಮತ್ತು ಗ್ರಾಹಕರ ಮಧ್ಯೆ ಹೈಡ್ರಾಮ ನಡೆದಿದೆ ಎಂದು ತಿಳಿದುಬಂದಿದೆ. ಗ್ರಾಹಕರ ಹೆಸರಿನಲ್ಲಿ ಸಂಘದ ಕೆಲ ಪದಾಧಿಕಾರಿಗಳು ಸಾಲ ಪಡೆದ ಆರೋಪ ಮಾಡಲಾಗಿದೆ. ಲೋನ್​ಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಗೋಲ್ ಮಾಲ್ ಶಂಕೆ ವ್ಯಕ್ತವಾಗಿದೆ. ಹೀಗಾಗಿ ಬ್ಯಾಂಕ್​ಗೆ ಬಂದು ಸಿಬ್ಬಂದಿಯನ್ನು

ದಕ್ಷಿಣ ಕನ್ನಡ  : ಲೋನ್​ಗೆ ನಕಲಿ ದಾಖಲೆ ಸೃಷ್ಟಿಸಿ ಲಕ್ಷಾಂತರ ರೂ. ಗೋಲ್ ಮಾಲ್ ಆರೋಪ    ➤  ಸಹಕಾರಿ ಸಂಘದ ಸಿಬ್ಬಂದಿಗೆ ಗೂಸಾ ನೀಡಿದ ಗ್ರಾಹಕರು                                Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ಹಲ್ಲೆ

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ.23.  ಅಯ್ಯಪ್ಪ ಮಾಲಾಧಾರಿ  ವಿದ್ಯಾರ್ಥಿ ಮೇಲೆ ನಾಲ್ವರು ಅನ್ಯಕೋಮಿನ ವಿದ್ಯಾರ್ಥಿಗಳಿಂದ ಹಲ್ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ಸಂಭವಿಸಿದೆ. ಗಾಯಾಳು ವಿದ್ಯಾರ್ಥಿಯನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ.  ಮಂಗಳೂರು  ನಗರದ  ಕಪಿತಾನಿಯೋ ಶಾಲೆಯ ವಿದ್ಯಾರ್ಥಿಗೆ ಹಲ್ಲೆ ಆರೋಪ ಮಾಡಲಾಗಿದೆ. ಅದೇ ಶಾಲೆಯ ನಾಲ್ವರು ಹಿರಿಯ ವಿದ್ಯಾರ್ಥಿಗಳು ಹಲ್ಲೆ ಮಾಡಿದ್ದಾರೆ ಎಂದು ಆರೋಪ ಕೇಳಿಬಂದಿದೆ. 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳ ನಡುವೆ ಈ ಹಿಂದೆ ಹಲವು ಬಾರಿ ಗಲಾಟೆ ನಡೆದಿತ್ತು. ಗಲಾಟೆ ನಡೆಸಿದ ವಿದ್ಯಾರ್ಥಿಗಳಿಗೆ ಶಿಕ್ಷಕರು

ಮಂಗಳೂರು : ಅಯ್ಯಪ್ಪ ಮಾಲಾಧಾರಿ ವಿದ್ಯಾರ್ಥಿ ಮೇಲೆ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top