ಕ್ರೈಮ್ ನ್ಯೂಸ್

ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಶಿಕ್ಷಕಿ ಮೃತ್ಯು ➤ ಪ್ರೇಮ ಪ್ರಕರಣಕ್ಕೆ ತಾಯಿ ಮಗ ಬಲಿ…!

(ನ್ಯೂಸ್ ಕಡಬ) newskadaba.com ಗದಗ, ಡಿ. 23. ಕೆಲ ದಿನಗಳ ಹಿಂದೆ ಗದಗ ಜಿಲ್ಲೆಯ ಹದ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅತಿಥಿ ಶಿಕ್ಷಕನಿಂದ ಸಹ ಶಿಕ್ಷಕಿ ಹಾಗೂ ಆಕೆಯ ಮಗ ಗಂಭೀರವಾಗಿ ಹಲ್ಲೆಗೊಳಗಾದ ಘಟನೆ ನಡೆದಿದ್ದು, ಶಿಕ್ಷಕಿಯ ಮಗ ಸ್ಥಳದಲೇ ಮೃತ ಪಟ್ಟಿದ್ದನ್ನು. ಗಂಭೀರವಾಗಿ ಗಾಯಗೊಂಡಿದ್ದ ಶಿಕ್ಷಕಿ ಗೀತಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ  ಚಿಕಿತ್ಸೆಫಲಿಸದೆ  ಡಿ 22ರಂದು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ. ಶಿಕ್ಷಕಿ ಗೀತಾ ಕರ್ತವ್ಯ ನಿರ್ವಹಿಸುತ್ತಿದ್ದ ಹದ್ಲಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮುತ್ತಪ್ಪ […]

ಶಿಕ್ಷಕನಿಂದ ಹಲ್ಲೆಗೊಳಗಾಗಿದ್ದ ಶಿಕ್ಷಕಿ ಮೃತ್ಯು ➤ ಪ್ರೇಮ ಪ್ರಕರಣಕ್ಕೆ ತಾಯಿ ಮಗ ಬಲಿ…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯ ತೆಲುಗು ನಟ ಕೈಕಲಾ ಸತ್ಯನಾರಾಯಣ ಇನ್ನಿಲ್ಲ..!

(ನ್ಯೂಸ್ ಕಡಬ) newskadaba.com  ಹೈದರಾಬಾದ್, ಡಿ 23  : ಹಿರಿಯ ತೆಲುಗು ನಟ ಕೈಕಲಾ ಸತ್ಯನಾರಾಯಣ ಅವರು ಹೈದರಾಬಾದ್ ನ ಸ್ವಗೃಹದಲ್ಲಿ ನಿಧನರಾದರು ಎನ್ನಲಾಗಿದೆ. ಇವರು ಸುಮಾರು 750ಕ್ಕೂ ಹೆಚ್ಚು ಚಿತ್ರಗಳ ಭಾಗವಾಗಿದ್ದ ಸತ್ಯಸಾರಾಯಣ ಇವರಿಗೆ 87 ವರ್ಷ ವಯಸ್ಸಾಗಿತ್ತು. ಆರಂಭದಲ್ಲಿ ಅವರು ಡ್ಯೂಪ್ ಪಾತ್ರವನ್ನು ನಿರ್ವಹಿಸುತ್ತಿದ್ದರು.ಹಾಗೂ ದಶಕಗಳ ಕಾಲದ ವೃತ್ತಿಜೀವನದಲ್ಲಿ, ಅವರು ಕೌಟುಂಬಿಕ, ಸಾಮಾಜಿಕ ಮತ್ತು ಪೌರಾಣಿಕ ಚಲನಚಿತ್ರಗಳಲ್ಲಿ ನಾಯಕರಾಗಿದ್ದರು, ರಾಜಕೀಯ ಪ್ರವೇಶವನ್ನೂ ಮಾಡಿದ್ದ ಅವರು ತೆಲುಗು ದೇಶಂ ಪಕ್ಷದಿಂದ ಸಂಸದರಾಗಿ ಆಯ್ಕೆಯಾಗಿದ್ದರು ಎಂದು ತಿಳಿದು

ಹಿರಿಯ ತೆಲುಗು ನಟ ಕೈಕಲಾ ಸತ್ಯನಾರಾಯಣ ಇನ್ನಿಲ್ಲ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾರಿ ಮತ್ತು ಕಾರಿನ ನಡುವೆ ಅಪಘಾತ    ➤  ನಾಲ್ವರು ಸ್ಥಳದಲ್ಲೇ ಮೃತ್ಯು           

(ನ್ಯೂಸ್ ಕಡಬ) newskadaba.com  ರಾಜಸ್ಥಾನ, ಡಿ.23.  ಕಾರೊಂದು ಟ್ರೇಲರ್‌ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಜಸ್ಥಾನದಲ್ಲಿ ವರದಿಯಾಗಿದೆ.  ರಾಜಸ್ಥಾನದ ಅಜ್ಮೀರ್‌ನಲ್ಲಿ ಈ ನಾಲ್ವರು ಪ್ರಯಾಣಿಸುತ್ತಿದ್ದರು ಎಂದು ಪೊಲೀಸ್ ಅಧಿಕಾರಿಗಳು ಹೇಳಿದ್ದು, ಭಿಲ್ವಾರ-ಅಜ್ಮೀರ್ ಹೆದ್ದಾರಿಯಲ್ಲಿ ಅಪಘಾತ ಸಂಭವಿಸಿದೆ. ಮೃತರನ್ನು ಹವಾ ಸಿಂಗ್,  ಸಂದೀಪ್ ಸಿಂಗ್,  ಶೇರ್ ಸಿಂಗ್,  ಸತ್ವೀರ್ ಎಂದು ಗುರುತಿಸಲಾಗಿದೆ. ಭಿಲ್ವಾರಾದಿಂದ ಜೈಪುರ ಕಡೆಗೆ ಹೋಗುತ್ತಿದ್ದಾಗ, ರಾಷ್ಟ್ರೀಯ ಹೆದ್ದಾರಿ 48ರಲ್ಲಿನ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದ ಮುಂದೆ ನಿಲ್ಲಿಸಿದ್ದ ಟ್ರೇಲರ್‌ ಲಾರಿಗೆ

ಲಾರಿ ಮತ್ತು ಕಾರಿನ ನಡುವೆ ಅಪಘಾತ    ➤  ನಾಲ್ವರು ಸ್ಥಳದಲ್ಲೇ ಮೃತ್ಯು            Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ : ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ

(ನ್ಯೂಸ್ ಕಡಬ) newskadaba.com  ಬಂಟ್ವಾಳ , ಡಿ 23 :  ಮನೆಯಲ್ಲಿ ಒಬ್ಬಂಟಿಯಾಗಿದ್ದ ಮಹಿಳೆಯೊರ್ವಳರನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ  ನಡೆಸಿ ಬಳಿಕ ಮನೆಯಲ್ಲಿದ್ದ ವಸ್ತುಗಳನ್ನು ದರೋಡೆ ಮಾಡಿರುವ ಘಟನೆ ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕಡೆಕಾನ ಎಂಬಲ್ಲಿ ಸಂಭವಿಸಿದೆ. ಹಲ್ಲೆಗೊಂಡವರನ್ನು ಬರಿಮಾರು ಗ್ರಾಮದ ಕಡೆಕನ ನಿವಾಸಿ ರೋಹಿತ್ ಎಂಬವರ ಪತ್ನಿ ಪವಿತ್ರ ಎಂದು ಗುರುತಿಸಲಾಗಿದೆ. ಈ ಬಗ್ಗೆ ಬಂಟ್ವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

ಬಂಟ್ವಾಳ : ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಶಬರಿಮಲೆ ಯಾತ್ರಿಕರ ಬಸ್ ಬ್ರೇಕ್ ಫೇಲ್ ➤ ಹಲವರಿಗೆ ಗಾಯ

(ನ್ಯೂಸ್ ಕಡಬ) newskadaba.com  ಬೆಳ್ತಂಗಡಿ , ಡಿ 23  : ಬಳ್ಳಾರಿಯಿಂದ  ಶಬರಿಮಲೆಗೆ ಹೊರಟ ಮಿನಿ ಬಸ್ ಮುಂಡಾಜೆಯ ಉಳ್ಳಾಲ್ತಿ ಕಟ್ಟೆ ಎಂಬಲ್ಲಿ ಬ್ರೇಕ್ ಫೇಲ್ ಆಗಿ ಬಸ್ ರಸ್ತೆ ಬದಿಯ ಅರಣ್ಯಕ್ಕೆ ನುಗ್ಗಿದ ಪರಿಣಾಮ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ  ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಗಾಯಾಳುಗಳನ್ನು ಕೂಡ್ಲಗಿ ತಾಲೂಕಿ ಚಿಕ್ಕಜೋಗೆ ಹಳ್ಳಿಯ ಶಶಿ, ಜಲಧರ ರಘು, ಬಸವರಾಜ್, ಲೋಕ ಎಂದು ಗುರುತಿಸಲಾಗಿದೆ. ವಾಹನ ನಗ್ಗಿದ ಸ್ಥಳದಲ್ಲಿ ಕಂದಕ ಹಾಗೂ ವಿದ್ಯುತ್ ಕಂಬವಿದ್ದು, ಚಾಲಕನ ಸಮಯ ಪ್ರಜ್ಞೆಯಿಂದ ದೊಡ್ಡ

ಬೆಳ್ತಂಗಡಿ : ಶಬರಿಮಲೆ ಯಾತ್ರಿಕರ ಬಸ್ ಬ್ರೇಕ್ ಫೇಲ್ ➤ ಹಲವರಿಗೆ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ : ಮಾದಕ ವಸ್ತು ಮಾರಾಟ…!!!    ➤  ಇಬ್ಬರು ಆರೋಪಿಗಳ ಬಂಧನ          

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ.23.  ಮಾದಕ ವಸ್ತು ಎಂ.ಡಿ.ಎಂ.ಎ. ಸಾಗಾಟ ಮಾಡುತ್ತಿದ್ದ ಪ್ರಕರಣವೊಂದರಲ್ಲಿ ಬಂಟ್ವಾಳ ಠಾಣಾ ಪೊಲೀಸರು ಇಬ್ಬರನ್ನು ಬಂಧಿಸಿದ ಘಟನೆ ವರದಿಯಾಗಿದೆ. ಬಿ.ಸಿ.ರೋಡ್ ರೈಲ್ವೆ ನಿಲ್ದಾಣದ ಬಳಿ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬಂಧಿತ ಆರೋಪಿಗಳನ್ನು ಬಿಕಸ್ಟಾ ಗ್ರಾಮದ ಬಾರೆಕಾಡು ನಿವಾಸಿ ಇರ್ಷಾದ್  (25)  ಮತ್ತು ಕಾಸರಗೋಡು ಮಂಜೇಶ್ವರ ತಾಲೂಕಿನ ದೀಕ್ಷಿತ್ ಯಾನೆ ಅಪ್ಪೂಸ್ (19) ಎಂದು ಗುರುತಿಸಲಾಗಿದೆ.  ಬಂಟ್ವಾಳ ನಗರ ಠಾಣಾಧಿಕಾರಿ ಅವಿನಾಶ್ ಅವರು ಸಿಬ್ಬಂದಿ ಜೊತೆ ಗಸ್ತಿನಲ್ಲಿದ್ದ ವೇಳೆ ಸಂಜೆ ಸುಮಾರು ಸಂಜೆ

ಬಂಟ್ವಾಳ : ಮಾದಕ ವಸ್ತು ಮಾರಾಟ…!!!    ➤  ಇಬ್ಬರು ಆರೋಪಿಗಳ ಬಂಧನ           Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ವ್ಯಕ್ತಿಯ ಮೃತದೇಹ ರೈಲ್ವೇ ಹಳಿ ಸಮೀಪ ಚರಂಡಿಯಲ್ಲಿ ಪತ್ತೆ…!

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 23. ವ್ಯಕ್ತಿಯೊಬ್ಬರ ಮೃತದೇಹ ಚರಂಡಿಯೊಂದರಲ್ಲಿ ಪತ್ತೆಯಾದ ಘಟನೆ ಮುರದ ರೈಲ್ವೇ ಹಳಿ ಬಳಿ ವರದಿಯಾಗಿದೆ. ಮುರದಲ್ಲಿರುವ ರೈಲ್ವೇ ಹಳಿ ಸಮೀಪದ ಮೃತದೇಹ ಪತ್ತೆಯಾಗಿದ್ದು, ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ತನಿಖೆಯ ಬಳಿಕವಷ್ಟೇ ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.  

ಪುತ್ತೂರು: ವ್ಯಕ್ತಿಯ ಮೃತದೇಹ ರೈಲ್ವೇ ಹಳಿ ಸಮೀಪ ಚರಂಡಿಯಲ್ಲಿ ಪತ್ತೆ…! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಅಪಘಾತ ➤ ಮಗು ಮೃತ್ಯು, ಆರು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com  ಹನೂರು , ಡಿ 23 :  ಕಾರೊಂದು ಭೀಕರವಾಗಿ ಅಪಘಾತಕೊಂಡ ಪರಿಣಾಮ ಮಗುವೊಂದು ಮೃತಪಟ್ಟಿದೆ ಮತ್ತು ಅದೇ ಕುಟುಂಬದ ಆರು ಮಂದಿ ಗಾಯಗೊಂಡ ಕರುಣಾಜನಕ ಘಟನೆ ಹನೂರು ತಾಲೂಕಿನ ಮಂಗಲ ಸಮೀಪದ ಹುಲುಸುಗುಡ್ಡೆ ಬಳಿ ಸಂಭವಿಸಿದೆ. ಮೃತಪಟ್ಟ ಮಗುವನ್ನು ಮೈಸೂರು ತಾಲೂಕಿನ ಮಾರ್ಬಳ್ಳಿ ಗ್ರಾಮದ ತನ್ಮಯ್ (3) ಹಾಗೂ ಗಾಯಗೊಂಡವರನ್ನು ಮಂಜುಳ, ಸಾಕಮ್ಮ , ಕಿರಣ್, ಚಂದನ್, ಸಣ್ಣ ತಾಯಮ್ಮ ಎಂದು ಗುರುತಿಸಲಾಗಿದೆ.ಗಾಯಗೊಂಡವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಲೆ ಮಹದೇಶ್ಚರ ಬೆಟ್ಟಕ್ಕೆ ತೆರಳಿ

ಕಾರು ಅಪಘಾತ ➤ ಮಗು ಮೃತ್ಯು, ಆರು ಮಂದಿಗೆ ಗಾಯ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯಕ್ಷಗಾನ ರಂಗಸ್ಥಳದಲ್ಲೇ ಹೃದಯಾಘಾತ : ಕಟೀಲು ಮೇಳದ ಕಲಾವಿದ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು  , ಡಿ 23  :  ಯಕ್ಷಗಾನ ಕಲಾವಿದರರೊಬ್ಬರು ಯಕ್ಷಯಾನ ನಡೆಯುತ್ತಿದ್ದಾಗ ರಂಗಸ್ಥಳದಲ್ಲೇ ಹೃದಯಾಘಾತವಾಗಿ ಮೃತಪಟ್ಟಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮೃತರನ್ನು ಗುರುವಪ್ಪ ಬಾಯಾರು (58) ಎಂದು ಗುರುತಿಸಲಾಗಿದೆ. ಕಟೀಲು ಕ್ಷೇತ್ರದ ಸರಸ್ವತೀ ಸದನದಲ್ಲಿ ತ್ರಿಜನ್ಮ ಮೋಕ್ಷ ಯಕ್ಷಗಾನ ನಡೆಯುತ್ತಿತ್ತು. ಅದರಲ್ಲಿ ಶಿಶುಪಾಲನ ಪಾತ್ರಧಾರಿಯಾಗಿದ್ದ ಗುರುವಪ್ಪ ಬಾಯರು ರಂಗಸ್ಥಳದಲ್ಲೇ ಇದ್ದರು. ಇನ್ನೊಂದು ಪಾತ್ರಧಾರಿ ಯಕ್ಷಗಾನ ರಂಗಸ್ಥಳದಲ್ಲಿ ಕುಣಿಯುತ್ತಿದ್ದಾಗ ಅಲ್ಲೇ ಇದ್ದ ಗುರುವಪ್ಪ ಬಾಯಾರು ಅವರಿಗೆ ಹೃದಾಯಾಘಾತವಾಗಿ ರಂಗಸ್ಥಳದಲ್ಲಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ. ತಕ್ಷಣ

ಯಕ್ಷಗಾನ ರಂಗಸ್ಥಳದಲ್ಲೇ ಹೃದಯಾಘಾತ : ಕಟೀಲು ಮೇಳದ ಕಲಾವಿದ ಮೃತ್ಯು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಡೀಲರ್ ಮೇಲೆ ಹಲ್ಲೆ ಮಾಡಿ ಬೈಕ್ ದೋಚಿದ ಖದೀಮರು     ➤ 6 ಜನ ಆರೋಪಿಗಳ ಬಂಧನ               

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.23  ಗ್ರಾಹಕರ ಸೋಗಿನಲ್ಲಿ ಡೀಲರ್ ಮೇಲೆ ಹಲ್ಲೆ ಮಾಡಿ ರೂ.16 ಲಕ್ಷ ಮೌಲ್ಯದ ಬಿಎಂಡಬ್ಲ್ಯು ಬೈಕ್ ಸುಲಿಗೆ ಮಾಡಿದ್ದ 6 ಆರೋಪಿಗಳನ್ನು ವಿಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಬೈಕ್ ಡೀಲರ್ ಮೊಹಮ್ಮದ್ ಆಸಿಫ್ ಎಂಬುವವರು ಸುಲಿಗೆ ಬಗ್ಗೆ ದೂರು ನೀಡಿದ್ದರು. ಬಂಧಿತ ಆರೋಪಗಳನ್ನು ವಿಶ್ವಾಸ್(23), ಜಗನ್ನಾಥ್(21), ಗಜೇಂದ್ರ(34), ಲಿಖಿತ್ ಕುಮಾರ್(29), ಶಶಾಂಕ್(23) ಹಾಗೂ ಪವನ್(21) ಎಂದು ಗುರುತಿಸಲಾಗಿದೆ. ಆರೋಪಿಗಳು ಪರಾರಿಯಾಗುವ ವೇಳೆ ಕಾರನ್ನು ಸ್ಥಳದಲ್ಲೇ ಬಿಟ್ಟು ಹೋಗಿದ್ದರು. ಅದನ್ನು

ಡೀಲರ್ ಮೇಲೆ ಹಲ್ಲೆ ಮಾಡಿ ಬೈಕ್ ದೋಚಿದ ಖದೀಮರು     ➤ 6 ಜನ ಆರೋಪಿಗಳ ಬಂಧನ                Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top