ಕ್ರೈಮ್ ನ್ಯೂಸ್

ಪುತ್ತೂರು: ಬಿಎಸ್ಎಫ್ ಯೋಧೆಗೆ ಶುಭಕೋರಿ ಹಾಕಲಾಗಿದ್ದ ಬ್ಯಾನರ್ ಗೆ ಹಾನಿ

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 22. ಭಾರತೀಯ ಗಡಿ ಭದ್ರತಾ ಪಡೆಗೆ ಕಾನ್ಸ್‌ಟೇಬಲ್ ಆಗಿ ನೇಮಕಗೊಂಡ ಕರ್ಕುಂಜದ ಚೈತ್ರ ಕೆ. ಅವರಿಗೆ ಶುಭಕೋರಿ ಬಪ್ಪಳಿಗೆಯಲ್ಲಿ ಅಳವಡಿಸಲಾಗಿದ್ದ ಬ್ಯಾನರ್ ಗೆ ಕಿಡಿಗೇಡಿಗಳು ಹಾನಿ ಮಾಡಿದ್ದು, ಈ ಕುರಿತು ಪೊಲೀಸ್ ದೂರು ನೀಡಲಾಗಿದೆ ಎಂದು ತಿಳಿದುಬಂದಿದೆ.

ಪುತ್ತೂರು: ಬಿಎಸ್ಎಫ್ ಯೋಧೆಗೆ ಶುಭಕೋರಿ ಹಾಕಲಾಗಿದ್ದ ಬ್ಯಾನರ್ ಗೆ ಹಾನಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ               

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 22. ಅವಮಾನ ತಾಳಲಾರದೇ ಒಂದೇ ಕುಟುಂಬದ ಮೂವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಭಾರತಿ (38), ಕಿರಣ್ (24) ಹಾಗೂ ಸೌಜನ್ಯ (20) ಎಂದು ಗುರುತಿಸಲಾಗಿದೆ. ಭಾರತಿಯ ಕಿರಿಯ ಮಗ ಕಿರಣ್ ಯುವತಿಯೊಬ್ಬಳನ್ನು ಪ್ರೀತಿಸಿರುವುದೇ ಆತ್ಮಹತ್ಯೆಗೆ ಮೂಲ ಕಾರಣ ಎಂದು ಶಂಕಿಸಲಾಗಿದೆ. ಯುವತಿಯ ಮನೆಯವರು ಕಿರಣ್ ಕುಟುಂಬಸ್ಥರಿಗೆ ಹೊಡೆದಿದ್ದು, ಅಲ್ಲದೇ ನಿಮ್ಮ ಮಗ ನಮ್ಮ ಹುಡುಗಿಯನ್ನು ಓಡಿಸಿಕೊಂಡು ಹೋಗಿದ್ದಾನೆ ಎಂದು

ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ                Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೆನ್ಸಿಲ್ ಸಿಪ್ಪೆ ಗಂಟಲಲ್ಲಿ ಸಿಲುಕಿ ಬಾಲಕಿ ಮೃತ್ಯು..!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಡಿ. 22. ಬಾಲಕಿಯೊಬ್ಬಳು ಬಾಯಿಯಲ್ಲಿ ಪೆನ್ಸಿಲ್ ಇಟ್ಟು ಸಿಪ್ಪೆ ತೆಗೆಯುವಾಗ ಗಂಟಲಿನಲ್ಲಿ ಸಿಪ್ಪೆ ಅಂಟಿಕೊಂಡು ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಹಮೀರ್ ಪುರದಲ್ಲಿ ಸಂಭವಿಸಿದೆ. ಈಕೆ ಮನೆಯ ಟೆರೇಸ್ ಮೇಲೆ ತನ್ನ ಸಹೋದರನೊಂದಿಗೆ ಓದುತ್ತಿದ್ದ ಸಮಯ ಪೆನ್ಸಿಲ್ ಸಿಪ್ಪೆ ತೆಗೆಯಲು ಬಾಯಿಯಲ್ಲಿ ಕಟ್ಟರ್ ಇಟ್ಟುಕೊಂಡು ಸಿಪ್ಪೆ ಸುಲಿಯುತ್ತಿದ್ದಳು. ಈ ಸಂದರ್ಭ ದುರಾದೃಷ್ಟವಶಾತ್ ಸಿಪ್ಪೆಯು ಬಾಲಕಿಯ ಗಂಟಲಿನಲ್ಲಿ ಸಿಕ್ಕಿಕೊಂಡು ಉಸಿರುಗಟ್ಟಿಸಲಾರಂಭಿಸಿದೆ. ತಕ್ಷಣವೇ ಮನೆಯವರು ನೋಡಿ, ಆಸ್ಪತ್ರೆಗೆ ಕರೆದೊಯ್ದವಷ್ಟರಲ್ಲಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಪೆನ್ಸಿಲ್ ಸಿಪ್ಪೆ ಗಂಟಲಲ್ಲಿ ಸಿಲುಕಿ ಬಾಲಕಿ ಮೃತ್ಯು..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Theft, crime, Robbery

ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದ ಖದೀಮನಿಗೆ ಧರ್ಮದೇಟು       

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಮಹಿಳೆಯ ಮಾಂಗಲ್ಯ ಸರ ಕಳ್ಳತನದ ವೇಳೆ ಖದೀಮನೊಬ್ಬ ಸಿಕ್ಕಿಬಿದ್ದಿರುವ ಘಟನೆ ದೊಡ್ಡಬಳ್ಳಾಪುರದ ರೈಲ್ವೇ ಸ್ಟೇಷನ್ ರಸ್ತೆಯ ಸ್ಕೌಟ್ ಕ್ಯಾಂಪ್ ರಸ್ತೆಯ ಬಳಿ ಸಂಭವಿಸಿದೆ. ಕಳ್ಳನು ಮಹಿಳೆಯ ಕತ್ತಿನಿಂದ ಸರ ಕಿತ್ತುಕೊಂಡು ಪರಾರಿಯಾಗುವ ವೇಳೆ ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದಿದ್ದಾನೆ. ಮಹಿಳೆಯು ಕೆಲಸ ಮುಗಿಸಿ ಒಂಟಿಯಾಗಿ ಬರುತ್ತಿದ್ದದ್ದನ್ನು ಗಮನಿಸಿದ ಈತ ಕೃತ್ಯಕ್ಕೆ ಯತ್ನಿಸಿದ್ದಾನೆ ಎನ್ನಲಾಗಿದೆ. ಮಾಂಗಲ್ಯ ಸರ ಕಿತ್ತುಕೊಳ್ಳುತ್ತಿದ್ದಂತೆಯೇ ಮಹಿಳೆ ಕೂಗಿಕೊಂಡಿದ್ದು, ತಕ್ಷಣವೇ ಸ್ಥಳದಲ್ಲಿದ್ದ ಸಾರ್ವಜನಿಕರು ಕಳ್ಳನನ್ನು ಹಿಡಿದು, ಬಳಿಕ ಧರ್ಮದೇಟು

ಮಾಂಗಲ್ಯ ಸರ ಕಿತ್ತು ಪರಾರಿಯಾಗುತ್ತಿದ್ದ ಖದೀಮನಿಗೆ ಧರ್ಮದೇಟು        Read More »

ಕರ್ನಾಟಕ, ಕ್ರೈಮ್ ನ್ಯೂಸ್

3 ತಿಂಗಳ ಗರ್ಭಿಣಿ ಕೆರೆಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹಾಸನ, ಡಿ. 22. ಮದುವೆಯಾದ 7 ತಿಂಗಳಿಗೆ ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ವರದಿಯಾಗಿದೆ. ಮೃತ ಯುವತಿಯನ್ನು ರೋಹಿಣಿ (23) ಎಂದು ಗುರುತಿಸಲಾಗಿದೆ. 7 ತಿಂಗಳ ಹಿಂದೆ ಸುಮಂತ್ ಎಂಬಾತನ ಜೊತೆ ರೋಹಿಣಿ ಮದುವೆಯಾಗಿತ್ತು. 3 ತಿಂಗಳ ಗರ್ಭಿಣಿಯಾಗಿದ್ದ ಈಕೆ ಕೆರೆ ಸಮೀಪ ಬಂದು ಅಲ್ಲಿಯೇ  ಬಟ್ಟೆ ಒಗೆಯುತ್ತಿದ್ದ ಮಹಿಳೆಯರ ಜೊತೆ ಕೆಲಕಾಲ ಮಾತನಾಡಿ, ಸಂಬಂಧಿಕರ ಮನೆಗೆ ಬಂದಿದ್ದೀನಿ ಎಂದು ಮಹಿಳೆಯರಿಗೆ ಹೇಳಿದ್ದಳು. ಇತ್ತ ಮಹಿಳೆಯರು ಬಟ್ಟೆ ಒಗೆದು

3 ತಿಂಗಳ ಗರ್ಭಿಣಿ ಕೆರೆಗೆ ಹಾರಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆತೂರು: ಅಪಘಾತಕ್ಕೀಡಾಗಿ ಜೀವನ್ಮರಣ ಹೋರಾಟದಲ್ಲಿರುವ ಹುಡುಗನ ಚಿಕಿತ್ಸೆಗೆ ನೆರವಿನ ಯಾಚನೆ

(ನ್ಯೂಸ್ ಕಡಬ) newskadaba.com ಆತೂರು, ಡಿ. 22. ಉಪ್ಪಿನಂಗಡಿ ಪೆರಿಯಡ್ಕ ಎಂಬಲ್ಲಿ ಡಿ. 20ರಂದು ನಡೆದ ಬೀಕರ ಅಪಘಾತದಲ್ಲಿ ಆತೂರು ಕೊಯಿಲ ನಿವಾಸಿ ನಝೀರ್ ಪುತ್ರ ಉಬೈದುಲ್ಲಾ ರಸ್ತೆಗೆಸೆಯಲ್ಪಟ್ಟು ಎಜೆ ಆಸ್ಪತ್ರೆಯ ಐಸಿಯುವಿನಲ್ಲಿ ಜೀವನ್ಮರಣ ಹೋರಾಟದಲ್ಲಿದ್ದಾನೆ. ಉಬೈದ್ ಬಡ ಕುಟುಂಬದ ಯುವಕನಾಗಿದ್ದು, ಉಬೈದ್ ಜೀವ ರಕ್ಷಿಸಲು 7 ಲಕ್ಷಕ್ಕಿಂತ ಅಧಿಕ ಮೊತ್ತ ತಗುಲಬಹುದು ಎಂದು ವೈದ್ಯರು ತಿಳಿಸಿದ್ದು. ಸಹೃದಯಿ ದಾನಿಗಳೇ ತಮ್ಮ ಕೈಯ್ಯಲ್ಲಾದ ಸಹಾಯ ಮಾಡಬೇಕೆಂದು ಕೇಳಿಕೊಳ್ಳುತ್ತಿದ್ದೇವೆ. Google pay no: 8884266439 Ac/NAME :ZAKARIYA KEMMARA

ಆತೂರು: ಅಪಘಾತಕ್ಕೀಡಾಗಿ ಜೀವನ್ಮರಣ ಹೋರಾಟದಲ್ಲಿರುವ ಹುಡುಗನ ಚಿಕಿತ್ಸೆಗೆ ನೆರವಿನ ಯಾಚನೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಾಡಹಗಲೇ ಯುವತಿಯ ಬರ್ಬರ ಹತ್ಯೆ..!

(ನ್ಯೂಸ್ ಕಡಬ) newskadaba.com  ದಾವಣಗೆರೆ , ಡಿ 22 :  ಯುವತಿಯೋರ್ವಳ ಕತ್ತು ಕೊಯ್ದು ಹತ್ಯೆ ಮಾಡಿರುವ ಭೀಕರ ಘಟನೆ ಪಿ.ಜೆ. ಬಡಾವಣೆಯ ಚರ್ಚ್ ರಸ್ತೆಯಲ್ಲಿನ ಲುಡ್ಸ್ ಶಾಲೆ ಸಮೀಪದಲ್ಲಿ ವರದಿಯಾಗಿದೆ. ಹತ್ಯೆಯಾದ ಯುವತಿಯನ್ನು ಚಾಂದ್ ಸುಲ್ತಾನ್ (26)  ಎಂದು ಗುರುತಿಸಲಾಗಿದೆ. ಚಾಂದ್ ಸುಲ್ತಾನ್ ಅವರು ಎಂದಿನಂತೆ  ಬೆಳಿಗ್ಗೆ ದ್ವಿ ಚಕ್ರ ವಾಹನದಲ್ಲಿ ಕೆಲಸಕ್ಕೆಂದು ತೆರೆಳಿದ್ದರು, ಈ ವೇಳೆ ದುಷ್ಕರ್ಮಿಯೊಬ್ಬ ತಡೆದು ನಿಲ್ಲಿಸಿ ಸುಲ್ತಾನ್ ಅವರ ಕುತ್ತಿಗೆಗೆ ಚಾಕುವಿನಿಂದ ಇರಿದಿದ್ದಾನೆ ಎನ್ನಲಾಗಿದೆ. ತೀವ್ರವಾಗಿ ಗಾಯಗೊಂಡ ಯುವತಿ ಸ್ಥಳದಲ್ಲೇ

ಹಾಡಹಗಲೇ ಯುವತಿಯ ಬರ್ಬರ ಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಧ್ಯರಾತ್ರಿಯಲ್ಲಿ ವಾಹನ ಚಲಾಯಿಸುವಾಗ ಭಯ ಹುಟ್ಟಿಸುತ್ತಾನೆ….ಈ ವ್ಯಕ್ತಿ!!!              

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 22. ಮಧ್ಯರಾತ್ರಿ ವೇಳೆ ವಾಹನ ಚಲಾಯಿಸುವಾಗ ಜಾಗರೂಕರಾಗಿರಿ. ಏಕೆಂದರೆ, ನಿಗೂಢ ವ್ಯಕ್ತಿಯೊಬ್ಬ ಮಧ್ಯರಾತ್ರಿಯಲ್ಲಿ ಸಂಚರಿಸುವ ವಾಹನಗಳನ್ನು ಅಡ್ಡಹಾಕಿ  ಭಯ ಹುಟ್ಟಿಸುತ್ತಿದ್ದಾನೆ ಎಂದು ತಿಳಿದುಬಂದಿದೆ. ಈ ಬಗ್ಗೆ ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ವಿಡಿಯೋವನ್ನು ಹಂಚಿಕೊಂಡು ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಮಹದೇವಪುರ ಠಾಣಾ ಪೊಲೀಸರು ನಿಗೂಢ ವ್ಯಕ್ತಿಯನ್ನು ಪತ್ತೆಹಚ್ಚಲು ಮುಂದಾಗಿದ್ದಾರೆ. ಮಹದೇವಪುರ ಠಾಣಾ ವ್ಯಾಪ್ತಿಯಲ್ಲಿ ವ್ಯಕ್ತಿಯೊಬ್ಬರು ಕಾರು ಚಲಾಯಿಸಿಕೊಂಡು ಹೋಗುತ್ತಿದ್ದಾಗ ಹೆಡ್​ಫೋನ್ ಹಾಕಿ ಕೈಯಲ್ಲೊಂದು ಫೈಲ್ ಹಿಡಿದುಕೊಂಡು ರಸ್ತೆಗೆ ಅಡ್ಡಬಂದು

ಮಧ್ಯರಾತ್ರಿಯಲ್ಲಿ ವಾಹನ ಚಲಾಯಿಸುವಾಗ ಭಯ ಹುಟ್ಟಿಸುತ್ತಾನೆ….ಈ ವ್ಯಕ್ತಿ!!!               Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೋಳಗುಮ್ಮಟ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ..!                                    

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 22. ಯುವತಿಯೋರ್ವಳು ಗೋಳಗುಮ್ಮಟ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ಸಂಭವಿಸಿದೆ. ಮೃತ ಯುವತಿಯನ್ನು ಸೌಂದರ್ಯ (23) ಎಂದು ಗುರುತಿಸಲಾಗಿದೆ. ಯುವತಿಯು ಪ್ರಿಯಕರನ ಜೊತೆಗೆ ಗಲಾಟೆ  ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದುಬಂದಿದೆ. ಗುಮ್ಮಟದ ಒಳಭಾಗದ ಆವರಣದಿಂದ ಜಿಗಿದಿರುವುದಾಗಿ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಅಲ್ಲಿಗೆ ಬಂದಿದ್ದ ಪ್ರವಾಸಿಗರೆಲ್ಲರೂ ಕಂಗಾಲಾಗಿದ್ದಾರೆ ಎಂದು ತಿಳಿದುಬಂದಿದೆ.  

ಗೋಳಗುಮ್ಮಟ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ..!                                     Read More »

ಕರ್ನಾಟಕ, ಕ್ರೈಮ್ ನ್ಯೂಸ್

ಚಿಕಿತ್ಸೆ ನೀಡುವಾಗಲೇ ವ್ಯಕ್ತಿ ಮೃತ್ಯು…!

(ನ್ಯೂಸ್ ಕಡಬ) newskadaba.com ದೇವನಹಳ್ಳಿ, ಡಿ. 22. ಮಗಳೊಂದಿಗೆ ಆಸ್ಪತ್ರೆಗೆ ಆಗಮಿಸಿದ ವೃದ್ಧರೊಬ್ಬರು ಪ್ರಾಥಮಿಕ ಚಿಕಿತ್ಸೆ ನೀಡುವಾಗಲೇ ಮೃತಪಟ್ಟಿರುವ ಘಟನೆ ಇಲ್ಲಿನ ವಿಜಯಪುರ ರಸ್ತೆಯಲ್ಲಿರುವ ತಾಲ್ಲೂಕಿನ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಸಂಭವಿಸಿದೆ. ಮೃತ ವ್ಯಕ್ತಿಯನ್ನು ಚಿಕ್ಕಬಳ್ಳಾಪುರದ ಶಿಡ್ಲಘಟ್ಟದ ಹೆಮರ್ಲಹಳ್ಳಿ ಮೂಲದ ಚಿನ್ನಪ್ಪ (61) ಎಂದು ಗುರುತಿಸಲಾಗಿದೆ. ತಂದೆಯನ್ನು ಕಳೆದುಕೊಂಡ  ಮಗಳು ಆಕ್ರೋಶ ಭರಿತರಾಗಿ ಆಸ್ಪತ್ರೆಯಲ್ಲಿದ್ದ ದಾಖಲಾತಿ ಪುಸ್ತಕ, ಪೀಠೋಪಕಣ ಎಸೆದು ರಂಪಾಟ ಮಾಡಿದ್ದು, ಆಸ್ಪತ್ರೆಯಲ್ಲಿ ಕೆಲಕಾಲ ಬಿಗುವಿನ ವಾತಾರಣ ನಿರ್ಮಾಣವಾಗಿತ್ತು.    

ಚಿಕಿತ್ಸೆ ನೀಡುವಾಗಲೇ ವ್ಯಕ್ತಿ ಮೃತ್ಯು…! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top