➤ಮಂಗಳೂರು : ತೋಟದ ಕೆಲಸಗಾರನ ಭೀಕರ ಹತ್ಯೆ!
(ನ್ಯೂಸ್ ಕಡಬ) newskadaba.com ಮಂಗಳೂರು , ಡಿ. 20 ದಲಿತ ವ್ಯಕ್ತಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಕೊಲೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದಲ್ಲಿ ನಡೆದಿದೆ. ಎ.ಸಿ.ಕುರಿಯನ್ ಮಾಲಿಕತ್ವದ ಸಾರ ಫಾರ್ಮ್ ತೋಟದಲ್ಲಿ ಮೇಲ್ವಿಚಾರಕನಾಗಿ ಕೆಲಸ ಮಾಡುತ್ತಿದ್ದ ಶ್ರೀಧರ (30) ಕೊಲೆಯಾದ ದಲಿತ. ತಿಮ್ಮಪ್ಪ ಪೂಜಾರಿ, ಲಕ್ಷ್ಮಣ ಪೂಜಾರಿ, ಕೆಕೆ ಆನಂದ ಪೂಜಾರಿ, ಮಹೇಶ್ ಪೂಜಾರಿ ಕೊಲೆ ಮಾಡಿರುವ ಆರೋಪಿಗಳು. ಶ್ರೀಧರ ಮೇಲೆ ಕೆಲ ದಿನಗಳ ಹಿಂದೆ ನಾಲ್ವರು ಮಾರಣಾಂತಿಕ […]
➤ಮಂಗಳೂರು : ತೋಟದ ಕೆಲಸಗಾರನ ಭೀಕರ ಹತ್ಯೆ! Read More »
ಕರ್ನಾಟಕ, ಕ್ರೈಮ್ ನ್ಯೂಸ್





