ಕ್ರೈಮ್ ನ್ಯೂಸ್

20 ತಿಂಗಳು ಜೈಲಲ್ಲಿ ಕಳೆದ ಅಮಾಯಕ ಯುವಕ   ➤ಯುವತಿ ಪ್ರತ್ಯಕ್ಷ…!!!  

(ನ್ಯೂಸ್ ಕಡಬ) newskadaba.com  ಡೆಹ್ರಾಡೂನ್, ಡಿ.19  ಅಪ್ರಾಪ್ತ ವಯಸ್ಸಿನ ಯುವತಿಯನ್ನು ಅಪಹರಿಸಿದ ಆರೋಪದಲ್ಲಿ 20 ತಿಂಗಳ ಜೈಲು ವಾಸ ಅನುಭವಿಸಿದ 19 ವರ್ಷದ ಯುವಕನೊಬ್ಬ ಇದೀಗ ಯುವತಿ ಪತ್ತೆಯಾದ ಹಿನ್ನೆಲೆಯಲ್ಲಿ ಜೈಲಿನಿಂದ ಹೊರಬಂದಿದ್ದಾನೆ ಎಂದು ತಿಳಿದುಬಂದಿದೆ. ಯುವಕನ ಮೇಲೆ ಮಾಡಿರುವ ಆರೋಪಗಳು ಸುಳ್ಳು ಹಾಗೂ ಯುವಕ ಅಮಾಯಕ ಎಂದು ನ್ಯಾಯಾಲಯ ತೀರ್ಪು ನೀಡಿದೆ. ತನ್ನ ಪೋಷಕರ ಬಳಿ ಮರಳಿದ ಯುವತಿ, ತಾನು ಯಾರಿಗೂ ಮಾಹಿತಿ ನೀಡದೆ ಚಂಡೀಗಢಕ್ಕೆ ತೆರಳಿದ್ದಾಗಿ ಹೇಳಿಕೆ ನೀಡಿದ್ದಾಳೆ. ಈ ಹಿನ್ನೆಲೆಯಲ್ಲಿ ನ್ಯಾಯಾಲಯ, ಆರೋಪಿ […]

20 ತಿಂಗಳು ಜೈಲಲ್ಲಿ ಕಳೆದ ಅಮಾಯಕ ಯುವಕ   ➤ಯುವತಿ ಪ್ರತ್ಯಕ್ಷ…!!!   Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿದ್ಯಾರ್ಥಿಗೆ ಶಿಕ್ಷಕನಿಂದ ಹಲ್ಲೆ ..!!!!         

(ನ್ಯೂಸ್ ಕಡಬ) newskadaba.com  ಗದಗ, ಡಿ.19  ಮುತ್ತಪ್ಪ ಹಡಗಲಿ ಎಂಬ ಅತಿಥಿ ಶಿಕ್ಷಕನ ಹುಚ್ಚಾಟಕ್ಕೆ 4ನೇ ತರಗತಿಯಲ್ಲಿದ್ದ ಭರತ್ (10) ಎಂಬ ವಿದ್ಯಾರ್ಥಿ ಮೃತ ಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಗಂಭೀರ ಗಾಯಗೊಂಡಿದ್ದ ಸಹಶಿಕ್ಷಕಿ ಗೀತಾ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ. ಮಾದರಿ ಪ್ರಾಥಮಿಕ ಶಾಲೆಯಲ್ಲಿ ಸಹಶಿಕ್ಷಕಿ ಗೀತಾ ಹಾಗೂ ವಿದ್ಯಾರ್ಥಿ ಭರತ್ ಎಂಬಾತನ ಮೇಲೆ  ಮಾರಣಾಂತಿಕ ಹಲ್ಲೆ ಮಾಡಿದ್ದ, ಇದರಿಂದ ಇಬ್ಬರೂ ಗಂಭೀರವಾಗಿ ಗಾಯಗೊಂಡ ಆಸ್ಪತ್ರೆ ಸೇರಿದ್ದರು. ಮೃತ ವಿದ್ಯಾರ್ಥಿ ಭರತ್ ಹಲ್ಲೆಗೊಳಗಾದ ಶಿಕ್ಷಕಿ ಗೀತಾ

ವಿದ್ಯಾರ್ಥಿಗೆ ಶಿಕ್ಷಕನಿಂದ ಹಲ್ಲೆ ..!!!!          Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಗರ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸಾಗರ , ಡಿ 19 :  ನೇಣು ಬಿಗಿದು ಪದವಿ ಕಾಲೇಜು ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ  ಸಾಗರ ತಾಲೂಕಿನ ಆಚಾಪುರದ ಕೆರೆಹಿತ್ತಲು ಎಂಬಲ್ಲಿ ವರದಿಯಾಗಿದೆ. ಮೃತನನ್ನು ಗೌತಮ್ (20) ಎಂದು ಗುರುತಿಸಲಾಗಿದೆ. ಈತ ಚಾಪುರ ಕೆರೆಹಿತ್ತಲು ನಿವಾಸಿ ಇವರು ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ. ಘಟನೆ ನಡೆದ ಸ್ಥಳಕ್ಕೆ ಸಾಗರ ಗ್ರಾಮಾಂತರ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.

ಸಾಗರ : ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಲಕ್ಷ ರೂ.ನಗದು ಚಿನ್ನಭರಣ ಕಳವು….!!!!      

(ನ್ಯೂಸ್ ಕಡಬ) newskadaba.com  ಉಡುಪಿ, ಡಿ.19   ಬೈಂದೂರು ತಾಲೂಕು ಕೆರ್ಗಾಲು ಗ್ರಾಮದ ಮನೆಯ ಮುಖ್ಯದ್ವಾರದ ಬಾಗಿಲಿ ಚಿಲಕ ತೆಗೆದು ಬಾಗಿಲನ್ನು ಯಾವುದೋ ಆಯುಧದಿಂದ ಮೀಟಿ ತೆಗೆದಿರುಚವ ಕಳ್ಳರು ಲಕ್ಷ ರೂ. ಮೌಲ್ಯದ ಚಿನ್ನ ಕಳ್ಳತನ ಮಾಡಿದ್ದಾರೆ. 3 ಪವನ್ ತೂಕದ ಚಿನ್ನದ ಕರಿಮಣಿ ಸರ ಹಾಗೂ 3 ಪವನ್ ತೂಕದ ಚಿನ್ನದ ಹವಳದ ಸರ ಹಾಗೂ ಗೋದ್ರೆಜ್ ನಲ್ಲಿಟ್ಟಿದ್ದ 2 ಗ್ರಾಂ ತೂಕದ ಚಿನ್ನದ ನಾಣ್ಯ ಹಾಗೂ 2 ಗ್ರಾಂ ತೂಕದ ಚಿನ್ನದ ಪೆಡೆಂಟ್ ಸೇರಿ ಅಂದಾಜು

ಲಕ್ಷ ರೂ.ನಗದು ಚಿನ್ನಭರಣ ಕಳವು….!!!!       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆಸ್ಪತ್ರೆ ಕಟ್ಟಡದಲ್ಲಿ ಅಗ್ನಿ ಅಪಘಡ ➤ ಓರ್ವ ಮೃತ್ಯು ಹಾಗೂ 11 ಜನರಿಗೆ ಗಾಯ

(ನ್ಯೂಸ್ ಕಡಬ) newskadaba.com ಮುಂಬೈ , ಡಿ 19 :  ಮುಂಬೈ ನಗರದ ಘಾಟಕೋಪರ್ ಪ್ರದೇಶದ ವಿಶ್ವಾಸ್ ಕಟ್ಟಡದಲ್ಲಿ ಬೆಂಕಿ ಅಪಘಡದಲ್ಲಿ ಸಂಭವಿಸಿದೆ. ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿದ್ದು,  ನಾಲ್ವರು ಪೊಲೀಸರು ಸೇರಿದಂತೆ 11 ಜನರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಮೃತಪಟ್ಟವರನ್ನು ಕುರ್ಷಿ ದೇಧಿಯಾ ಎಂದು ಗುರುತಿಸಲಾಗಿದೆ. ಕಟ್ಟಡದಲ್ಲಿಯ ಪಿಝ್ಝಾ ಸೆಂಟರ್ನಲ್ಲಿ ಈ ಬೆಂಕಿ ಹೊತ್ತಿಗೊಂಡಿದೆ. ತೆರವು ಕಾರ್ಯಾಚರಣೆಯಲ್ಲಿ ನೆರವಾಗಿದ್ದ ಪೊಲೀಸ್ ಸಿಬ್ಬಂದಿಗಳನ್ನು ಹಾಗೂ ಹೊಗೆಯಿಂದ ಅಸ್ವಸ್ಥಗೊಂಡವರನ್ನು ಸಮೀಪದ ರಾಜಾವಾಡಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಮ್ಲಜನಕವನ್ನು ನೀಡಲಾಗಿದೆ. ಹಾಗೂ

ಆಸ್ಪತ್ರೆ ಕಟ್ಟಡದಲ್ಲಿ ಅಗ್ನಿ ಅಪಘಡ ➤ ಓರ್ವ ಮೃತ್ಯು ಹಾಗೂ 11 ಜನರಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭೀಕರ ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು..!

(ನ್ಯೂಸ್ ಕಡಬ) newskadaba.com  ಕಲಬುರಗಿ , ಡಿ 19 :  ಜೇವರ್ಗಿ ಪಟ್ಟಣದ ಸಮೀಪ ಬೀದರ್-ಬಳ್ಳಾರಿ ರಾಜ್ಯ ಹೆದ್ದಾರಿ 50ರಲ್ಲಿ  ಭೀಕರ ರಸ್ತೆ ಅಪಘಾತ ಸಂಭವಿಸಿದೆ ಪರಿಣಾಮ ಸ್ಥಳದಲ್ಲೇ ಯುವಕಯೋರ್ವ ಮೃತಪಟ್ಟ ಘಟನೆ ವರದಿಯಾಗಿದೆ. ಮೃತನ್ನು ಆಕಾಶ ಮಾಹಾದದೇಪ್ಪ ನಾಕ್ಮನ (25) ಎಂದು ಗುರುತಿಸಲಾಗಿದೆ. ಈತ ಜೇವರ್ಗಿ ತಾಲೂಕಿನ ಬಾಬು ಜಗಜೀವನ್ ರಾಮ ನಗರ ನಿವಾಸಿ, ಆಟೋ ಹಾಗೂ ಕ್ರೂಸರ್ ವಾಹನ ಮುಖಾ ಮುಖಿ ಢಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಈ  ಬಗ್ಗೆ ಜೇವರ್ಗಿ ಪೊಲೀಸ್

ಭೀಕರ ರಸ್ತೆ ಅಪಘಾತ ➤ ಯುವಕ ಸ್ಥಳದಲ್ಲೇ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಮದುವೆ ದಿಬ್ಬಣದ ಬಸ್ ಕಂಟೈನರ್ ಗೆ ಡಿಕ್ಕಿ ➤ ಬಸ್ ಚಾಲಕ ಮೃತ್ಯು

ನ್ಯೂಸ್ ಕಡಬ) newskadaba.com, ಮುಂಬೈ ಡಿ. 19 ಮದುವೆ ದಿಬ್ಬಣದ ಬಸ್’ಗೆ ಹಿಂಬದಿಯಿಂದ ಕಂಟೈನರ್ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು,  10 ಮಂದಿ ಪ್ರಯಾಣಿಕರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇಯಲ್ಲಿ ಸೋಮವಾರ ಬೆಳಗ್ಗೆ ನಡೆದಿದೆ. ಮದುವೆ ಸಮಾರಂಭ ಮುಗಿಸಿ ಸಿಂಧುದುರ್ಗದಿಂದ ಶಹಪುರಕ್ಕೆ ಖಾಸಗಿ ಬಸ್​ ತೆರಳುತ್ತಿತ್ತು. ಬಸ್ ನಲ್ಲಿ ಸುಮಾರು 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಈ ವೇಳೆ ಹಿಂಬದಿಯಿಂದ ಬರುತ್ತಿದ್ದ ಕಂಟೈನರ್ ಟ್ರಕ್ ಗುದ್ದಿದೆ. ಡಿಕ್ಕಿಯ ರಭಸಕ್ಕೆ ಚಾಲಕ ಬಸ್​ನಿಂದ

➤ ಮದುವೆ ದಿಬ್ಬಣದ ಬಸ್ ಕಂಟೈನರ್ ಗೆ ಡಿಕ್ಕಿ ➤ ಬಸ್ ಚಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೋರಿಕೆ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.19  ವರ್ತೂರು ಕೆರೆ ಸೇತುವೆ ಮೇಲೆ ನಿಲ್ಲುತ್ತಿರುವ ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೇರುತ್ತಿರುವುದು ಕಂಡು ಬಂದಿದೆ ಎನ್ನಲಾಗಿದೆ. ಲೀಟೆಜ್ ಒಂದು ದ್ರವವಾಗಿದ್ದು ಕಸದ ವಸ್ತುಗಳಿಂದ ಸಂಗ್ರಹಗೊಂಡು ಹಾನಿಕಾರಕ ದ್ರವ ಅಥವಾ ವಿಷಕಾರಿ ದ್ರವವಾಗಿ ಮಾರ್ಪಾಡುತ್ತದೆ  ಎಂದು ತಿಳಿದುಬಂದಿದೆ. ವಿಷಕಾರಿ ದ್ರವ ಕೆರೆ ನೀರಿಗೆ ಸೇರುತ್ತಿರುವ ಸಂಬಂಧ ಈಗಾಗಲೇ ಹಲವು ಬಾರಿ ಅಧಿಕಾರಿಗಳಿಗೆ ದೂರು ನೀಡಲಾಗಿದೆ ಎಂದು ವರದಿ ತಿಳಿಸಿದೆ.    

ಬಿಬಿಎಂಪಿ ಕಸದ ಲಾರಿಗಳಿಂದ ಕೆರೆ ನೀರಿಗೆ ವಿಷಕಾರಿ ದ್ರವ ಸೋರಿಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ನೆಲ್ಯಾಡಿ ಬಸ್ ಪಲ್ಟಿ ಹಲವರಿಗೆ ಗಾಯ

ನ್ಯೂಸ್ ಕಡಬ) newskadaba.com ನೆಲ್ಯಾಡಿ , ಡಿ. 19  ಮದ್ದೂರಿನಿಂದ ಧರ್ಮಸ್ಥಳಕ್ಕೆ ಬರುತ್ತಿದ್ದ ಖಾಸಗಿ ಬಸ್ಸೊಂದು ಮಂಗಳೂರು- ಬೆಂಗಳೂರು ರಾ.ಹೆ. 75ರ ನೆಲ್ಯಾಡಿ ಸಮೀಪದ ಲಾವತ್ತಡ್ಕ ಕೊರಮೇರು ಎಂಬಲ್ಲಿ ಪಲ್ಟಿಯಾದ ಘಟನೆ ಡಿ.19 ರಂದು ಮುಂಜಾನೆ ನಡೆದಿದೆ.   ಈ ಘಟನೆಯಲ್ಲಿ ಮೂವರು ಗಂಭೀರ ಗಾಯಗೊಂಡಿದ್ದು, ಮೂವರನ್ನು ಮಂಗಳೂರಿನ .ಜೆ ಆಸ್ಪತ್ರೆಗೆ ದಾಖಲಿಸಲಾಗಿದೆ.  ಉಳಿದಂತೆ ಗಾಯಗೊಂಡವರನ್ನು ನೆಲ್ಯಾಡಿಯ ಅಶ್ವಿನಿ ಆಸ್ಪತ್ರೆಗೆ ದಾಖಲಿಸಲಾಗಿದೆ.

➤ ನೆಲ್ಯಾಡಿ ಬಸ್ ಪಲ್ಟಿ ಹಲವರಿಗೆ ಗಾಯ Read More »

ಕ್ರೈಮ್ ನ್ಯೂಸ್

ಹೊಸದಿಲ್ಲಿ : ನಿಯಂತ್ರಣ ತಪ್ಪಿದ ಕಾರು ; ಮೂವರು ಮಕ್ಕಳಿಗೆ ಢಿಕ್ಕಿ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ , ಡಿ 19 :  ನಿಯಂತ್ರಣ  ತಪ್ಪಿದ  ಮಾರುತಿ ಬ್ರೆಝಾ ಕಾರೊಂದು ಫುಟ್ ಪಾತಿನಲ್ಲಿದ್ದ  ಮೂರು ಮಕ್ಕಳಿಗೆ ಢಿಕ್ಕಿ ಹೊಡೆದ ಘಟನೆ ಉತ್ತರ ದಿಲ್ಲಿಯ ಗುಲಾಬಿ ಬಾಗ್ ನ ಲೀಲಾವತಿ ಶಾಲೆಯ ಬಳಿ ವರದಿಯಾಗಿದೆ. ಈ ದ್ಯಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮಕ್ಕಳಿಗೆ ಢಿಕ್ಕಿ ಹೊಡೆದ ಬಳಿಕ ಕಾರು ಕೆಲ ದೂರ ಚಲಿಸಿ ನಿಲ್ಲುವುದು ಕ್ಯಾಮರದಲ್ಲಿ ಸೆರೆಯಾಗಿದೆ. ಕಾರಿನ ಟೈರ್ ಏಕಾಏಕಿ  ಒಡೆದಿದ್ದರಿಂದ ತನ್ನ ನಿಯಂತ್ರಣ ತಪ್ಪಿದೆ ಎಂದು ಚಾಲಕ ಹೇಳಿದ್ದಾನೆ. ಈ

ಹೊಸದಿಲ್ಲಿ : ನಿಯಂತ್ರಣ ತಪ್ಪಿದ ಕಾರು ; ಮೂವರು ಮಕ್ಕಳಿಗೆ ಢಿಕ್ಕಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top