ಕ್ರೈಮ್ ನ್ಯೂಸ್

ಪುತ್ತೂರು : ಅಕ್ರಮ ಗೋ ಸಾಗಾಟ      ➤ ಇಬ್ಬರು ಆರೋಪಿಗಳ ಬಂಧನ…!!!  

(ನ್ಯೂಸ್ ಕಡಬ) newskadaba.com  ಪುತ್ತೂರು, ಡಿ.19  ಹಸು ಮತ್ತು ಕರುವನ್ನು ಪಿಕಪ್ ವೊಂದರಲ್ಲಿ  ಪೆರ್ಲಕ್ಕೆ ಅಕ್ರಮವಾಗಿ ಸಾಗಾಟ ಮಾಡಿದ ಘಟನೆ ಆರ್ಲಪದವು ಎಂಬಲ್ಲಿ ಸಂಭವಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಪಿಕಪ್ ವಾಹನ ಮತ್ತು ಅದರಲ್ಲಿದ್ದ ಹಸು, ಕರು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ವರದಿ ತಿಳಿಸಿದೆ. ಆರೋಪಿಗಳನ್ನು ಜಗನ್ನಾಥ (62) ಮತ್ತು ಪಿಕಪ್ ಚಾಲಕ ಗೌರಿಶಂಕರ್ (51) ಎಂದು ಗುರುತಿಸಲಾಗಿದೆ. ಇವರು ಪೆರ್ಲ ಕಡೆ ಪಿಕಪ್ ವಾಹನದಲ್ಲಿ ಹಸು ಮತ್ತು ಕರುವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ […]

ಪುತ್ತೂರು : ಅಕ್ರಮ ಗೋ ಸಾಗಾಟ      ➤ ಇಬ್ಬರು ಆರೋಪಿಗಳ ಬಂಧನ…!!!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು : ಬಾಂಬ್ ಸ್ಪೋಟ – ಸಂತ್ರಸ್ತ ಚಾಲಕನ ಮನೆ ದುರಸ್ತಿಗೆ ನೆರವು

(ನ್ಯೂಸ್ ಕಡಬ) newskadaba.com   ಮಂಗಳೂರು, ಡಿ.19  ನಗರದ ಗರೋಡಿಯಲ್ಲಿ ಇತ್ತೀಚೆಗೆ ನಡೆದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋರಿಕ್ಷಾ ಚಾಲಕ ಉಜ್ಜೋಡಿಯ ಪುರುಷೋತ್ತಮ ಪೂಜಾರಿ ಅವರ ಮನೆಯನ್ನು ದುರಸ್ತಿಗೊಳಿಸಲು ‘ ಗುರು ಬೆಳದಿಂಗಳು ಫೌಂಡೇಷನ್ ‘ ಮುಂದಾಗಿದೆ ಎನ್ನಲಾಗಿದೆ. ಗುರುಬೆಳದಿಂಗಳು ಫೌಂಡೇಷನ್ ಅಧ್ಯಕ್ಷ ಹಾಗೂ ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಖಜಾಂಜಿ ಪದ್ಮರಾಜ್ ಆರ್.ಅವರು, ಘಟನೆ ಮರುದಿನ ಆಸ್ಪತ್ರೆಗೆ ಭೇಟಿ ನೀಡಿ , ಪುರುಷೋತ್ತಮ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದ್ದಾರೆಂದು ವರದಿ ತಿಳಿಸಿದೆ. ಎಂಜಿನಿಯರ್

ಮಂಗಳೂರು : ಬಾಂಬ್ ಸ್ಪೋಟ – ಸಂತ್ರಸ್ತ ಚಾಲಕನ ಮನೆ ದುರಸ್ತಿಗೆ ನೆರವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಪೊಲೀಸರ ಮೇಲೆ ದಾಳಿ ➤ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ

(ನ್ಯೂಸ್ ಕಡಬ) newskadaba.com  ಶಿವಮೊಗ್ಗ , ಡಿ 19 : ಕಾರಿಗೆ ಬೆಂಕಿ ಹಚ್ಚಿದ್ದ ಪ್ರಕರಣ ಬಂಧಿಸಲು ತೆರಳಿದ್ದಾಗ ಪೊಲೀಸರ ಮೇಲೆ ದಾಳಿ ನಡೆಸಲಾಯಿತು. ಬಳಿಕ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ ಘಟನೆ  ಶಿವಮೊಗ್ಗ ದಲ್ಲಿ ನಡೆದಿದೆ. ಗಾಯಗೊಂಡ ಪೊಲೀಸ್ ಅಧಿಕಾರಿಯನ್ನು ಶಿವರಾಜು  ಹಾಗೂ  ಬಂಧಿತನನ್ನು ಪ್ರವೀಣ್ ಎಂದು ಗುರುತಿಸಲಾಗಿದೆ. ಪೊಲೀಸ್ ಸಿಬ್ಬಂದಿ ಶಿವರಾಜು  ಅವರನ್ನು ಖಾಸಗಿ ಆಸ್ಪತ್ರೆ ಗೆ ದಾಖಲಿಸಲಾಯಿತು. ಹಾಗೂ ಆರೋಪಿ ಪ್ರವೀಣ್ ನನ್ನು ಮೆಗ್ಗಾನ್ ಆಸ್ಪತ್ರೆಯ ಜೈಲ್ ವಾರ್ಡ್ ಗೆ

ಪೊಲೀಸರ ಮೇಲೆ ದಾಳಿ ➤ ಆರೋಪಿಯ ಕಾಲಿಗೆ ಗುಂಡು ಹಾರಿಸಿ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ನಾಡಬಂದೂಕಿನ ಗುಂಡು ತಗುಲಿ ಬಾಲಕ ಮೃತ್ಯು

ನ್ಯೂಸ್ ಕಡಬ) newskadaba.com ರಾಮನಗರ , ಡಿ. 19  ನಾಡಬಂದೂಕಿನ ಗುಂಡು ಅಕಸ್ಮಿಕವಾಗಿ ತಗುಲಿ ಬಾಲಕನೋರ್ವ ಮೃತಪಟ್ಟ ಘಟನೆ  ರಾಮನಗರ ತಾಲೂಕಿನ ಕಾಡಶಿವನಹಳ್ಳಿಯಲ್ಲಿ ನಡೆದಿದೆ. ಬಂದೂಕು ತೆಗೆದುಕೊಂಡು ಮಕ್ಕಳು ಆಟವಾಡುವಾಗ ಮೃತ ಶಮಾ ಸಹೋದರ ಸಾಜೀದ್(16) ಬಂದೂಕಿನ ಟ್ರಿಗರ್​ ಒತ್ತಿದ್ದಾನೆ. ಈ ವೇಳೆ ನಾಡಬಂದೂಕಿನ ಗುಂಡು ತಗುಲಿ ಶಮಾ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಯುಪಿ ಮೂಲದ ಅಮಿನುಲ್ಲಾ, ಸಮ್​ಸೂನ್​ ಕುಟುಂಬ ಮೂರು ದಿನದ ಹಿಂದಷ್ಟೆ ಕೂಲಿ ಕೆಲಸಕ್ಕೆ ಬಂದಿದ್ದು ಮಲ್ಲೇಶ ಎಂಬಾತನ ಜಮೀನಿನಲ್ಲಿ ಕೆಲಸಕ್ಕಿದ್ದರು. ತಂದೆ-ತಾಯಿ ತೋಟದಲ್ಲಿ ಕೆಲಸ

➤ ನಾಡಬಂದೂಕಿನ ಗುಂಡು ತಗುಲಿ ಬಾಲಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು     

(ನ್ಯೂಸ್ ಕಡಬ) newskadaba.com   ಬಳ್ಳಾರಿ, ಡಿ.19   ರಸ್ತೆ ದಾಟುವ ವೇಳೆ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ಬಳ್ಳಾರಿಯಲ್ಲಿ ಸಂಭವಿಸಿದೆ. ಮೃತ ವಿದ್ಯಾರ್ಥಿಗಳನ್ನು ಕನಕರಾಜು (19), ಶಂಕರ (18) ನಾಗೇನಹಳ್ಳಿ ಹೊನ್ನೂರ (22) ಎಂದು ಗುರುತಿಸಲಾಗಿದೆ. ಕಲಬುರಗಿಗೆ ತೆರಳುತ್ತಿದ್ದ ಬಸ್ ಡಿಕ್ಕಿ ಹೊಡೆದು ದುರಂತ ಸಂಭವಿಸಿದೆ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಬಳ್ಳಾರಿ ಗ್ರಾಮೀಣ ಠಾಣೆ ಪೊಲೀಸರು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗಿದೆ.  

ಬಸ್ ಹರಿದು ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು      Read More »

ಕರ್ನಾಟಕ, ಕ್ರೈಮ್ ನ್ಯೂಸ್

➤ ಬೆಂಗಳೂರು ಸಾರಿಗೆ ಬಸ್ ಡಿಕ್ಕಿ ➤ ಮೂವರು ವಿದ್ಯಾರ್ಥಿಗಳು ಮೃತ್ಯು

(ನ್ಯೂಸ್ ಕಡಬ) newskadaba.com ಬಳ್ಳಾರಿ , ಡಿ. 19  ಬಳ್ಳಾರಿ: ಸಾರಿಗೆ ಬಸ್​ ಡಿಕ್ಕಿಯಾಗಿ ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟ ಘಟನೆ ಬಳ್ಳಾರಿ ತಾಲೂಕಿನ ಹಲಕುಂದಿ ಬಳಿ ತಡರಾತ್ರಿ ಸಂಭವಿಸಿದೆ. ಕನಕರಾಜು(19), ಶಂಕರ(18),  ಹೊನ್ನೂರ(22) ಮೃತ ದುರ್ದೈವಿಗಳು. ಮಧ್ಯರಾತ್ರಿ 2 ಗಂಟೆ ಸುಮಾರಿಗೆ ರಸ್ತೆ ಕ್ರಾಸ್ ಮಾಡುವ ವೇಳೆ ಬೆಂಗಳೂರಿನಿಂದ ಜೇವರ್ಗಿಗೆ ಹೊರಟಿದ್ದ ಸಾರಿಗೆ ಬಸ್​ ಡಿಕ್ಕಿ ಹೊಡೆದಿದೆ. ಈ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರು ಎಸ್​​​ಸಿ, ಎಸ್​​ಟಿ ಹಾಸ್ಟಲ್ ವಿದ್ಯಾರ್ಥಿಗಳು. ಇವರು 2 ದಿನದ

➤ ಬೆಂಗಳೂರು ಸಾರಿಗೆ ಬಸ್ ಡಿಕ್ಕಿ ➤ ಮೂವರು ವಿದ್ಯಾರ್ಥಿಗಳು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಯುವಕನ ಮೇಲೆ ಚಿರತೆ ದಾಳಿ ➤ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com  ಮೈಸೂರು , ಡಿ 19 :  ಯುವರನೋರ್ವನ ಮೇಲೆ ಎರಗಿ ಚಿರತೆಯೊಂದು ದಾಳಿ ಮಾಡಿರುವ ಘಟನೆ  ನರಸೀಪುರ ತಾಲೂಕಿನ ಬನ್ನೂರಿನ ನುಗ್ಗಹಳ್ಳಿ ಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಗಾಯಗೊಂಡ ಯುವಕನ್ನು ಸತೀಶ್ ಎಂದು ಗುರುತಿಸಲಾಗಿದೆ. ಈತ ಜಮೀನಿಗೆ ತೆರಳಿದ್ದ ವೇಳೆ ಚಿರತೆಯೊಂದು ಏಕಾಏಕಿಯಾಗಿ  ದಾಳಿ ಮಾಡಿದೆ ಬಳಿಕ ತನ್ನ ಬಳಿ ಇದ್ದ ಮೊಬೈಲ್ ನಿಂದ ಚಿರತೆಗೆ ಹೊಡೆದು ಸತೀಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ದಾಳಿಯಿಂದ ಚಿರತೆ ಓಡಿ ಹೋಗಿದೆ . ಇದೇ

ಯುವಕನ ಮೇಲೆ ಚಿರತೆ ದಾಳಿ ➤ ಪ್ರಾಣಾಪಾಯದಿಂದ ಪಾರು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗಂಡು ಹುಲಿಯ ಕೊಳೆತ ಮೃತದೇಹ ಪತ್ತೆ ➤ ತಲೆ ಮತ್ತು ಉಗುರು ಕಿತ್ತೋಯ್ದ ದುಷ್ಕರ್ಮಿಗಳು .!!!  

(ನ್ಯೂಸ್ ಕಡಬ) newskadaba.com   ಹಳಿಯಾಳ, ಡಿ.19   ಇತ್ತೀಚೆಗೆ ಕಾಳಿ ಹುಲಿ ಸಂರಕ್ಷಿತ ಪ್ರದೇಶದ ಬಳಿ ಹುಲಿಯ ಕೊಳೆತ ಮೃತದೇಹ ಪತ್ತೆಯಾದ ಘಟನೆ ಹಳಿಯಾಳ ಎಂಬಲ್ಲಿ ಸಂಭವಿಸಿದೆ.  ಅದರ ತಲೆ ಮತ್ತು ಉಗುರುಗಳು ಕಾಣೆಯಾಗಿದೆ ಎಂದು ತಿಳಿದುಬಂದಿದೆ. ಹುಲಿ ಅಥವಾ ಇತರ ಪ್ರಾಣಿಗಳೊಂದಿಗಿನ ಪ್ರಾದೇಶಿಕ ಕಾಳಗದಲ್ಲಿ ದೊಡ್ಡ ಬೆಕ್ಕು ಮೃತಪಟ್ಟಿದೆ ಎನ್ನಲಾಗಿದೆ. ಕಿಡಿಗೇಡಿಗಳು ಸತ್ತ ಪ್ರಾಣಿಯನ್ನು ಕಂಡು ತಲೆ ಹಾಗೂ ಉಗುರುಗಳನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಲ್ಲಿ ಬರ್ಚಿ ವ್ಯಾಪ್ತಿಯ

ಗಂಡು ಹುಲಿಯ ಕೊಳೆತ ಮೃತದೇಹ ಪತ್ತೆ ➤ ತಲೆ ಮತ್ತು ಉಗುರು ಕಿತ್ತೋಯ್ದ ದುಷ್ಕರ್ಮಿಗಳು .!!!   Read More »

ಕ್ರೈಮ್ ನ್ಯೂಸ್

ಹವಾಯಿ ನಿಮಾನದಲ್ಲಿ ಪ್ರಕ್ಷುಬ್ಧತೆ ➤ಹಲವು ಮಂದಿಗೆ ಗಾಯ

(ನ್ಯೂಸ್ ಕಡಬ) newskadaba.com  ಹೊಸದಿಲ್ಲಿ , ಡಿ 19 : ಹವಾಯಿಗೆ ತೆರಳುತ್ತಿದ್ದ  ಮಿಮಾನದಲ್ಲಿ ಹೊನೊಲುಲು ಹೊರವಲಯದಲ್ಲಿ ತೀವ್ರ ಪ್ರಕ್ಷುಬ್ಧತಪರಿಸ್ಥಿತಿಯಿಂದಾಗಿ ಕನಿಷ್ಕ 11 ಮಂದಿ ಗಾಯಗಳಾಗಿವೆ. 13 ಮಂದಿ ಪ್ರಯಾಣಿಕರು ಮತ್ತು ಮೂವರು ತಾಂತ್ರಿಕ ಸಿಬ್ಬಂದಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಫಿನಿಕ್ಸ್ನಿಂದ ಹಾವಾಯಿಗೆ ಬುರುತ್ತಿದ್ದ ಮಿಮಾನದಲ್ಲಿ ಗಾಯಗಳಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ತಕ್ಷಣವೇ ಸ್ಪಂದಿಸಿದ ತಂಡ 36 ಮಂದಿಗೆ ಚಿಕಿತ್ಸೆ ನೀಡಲಾಗಿದೆ. ಅವರ ಪೈಕಿ 20 ಮಂದಿಗೆ ಹೆಚ್ಚಿನ ಚಿಕಿತ್ಸೆಗಳಿಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎಂದು ತಿಳಿದು ಬಂದಿದೆ. ವಿಮಾನದಲ್ಲಿ

ಹವಾಯಿ ನಿಮಾನದಲ್ಲಿ ಪ್ರಕ್ಷುಬ್ಧತೆ ➤ಹಲವು ಮಂದಿಗೆ ಗಾಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಗ್ರಹ ಮಾರಾಟಕ್ಕೆ ಯತ್ನಿಸಿದವರ ಬಂಧನ    ➤ ಐವರು ಆರೋಪಿಗಳು ಸೆರೆ .!!!                                                           

(ನ್ಯೂಸ್ ಕಡಬ) newskadaba.com    ಬೆಂಗಳೂರು, ಡಿ.19     200 ವರ್ಷಗಳ ಹಳೆಯ ಬುದ್ಧ ವಿಗ್ರಹ ಮಾರಾಟಕ್ಕೆ ಯತ್ನಿಸುತ್ತಿದ್ದ ಐವರು ಆರೋಪಿಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ತೆಲಂಗಾಣದ ಪಂಚಮರ್ತಿ ರಘು ರಾಮ ಚೌಧರಿ ಅಲಿಯಾಸ್ ಪಿ.ರಘು, ಉದಯ್ ಕುಮಾರ್, ಫ್ರೆಡ್ಡಿ ಡಿಸೋಜ್, ಶರಣ್ ನಾಯರ್ ಹಾಗೂ ಎಂ.ಕೆ.ಪ್ರಸನ್ನ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ. ಇವರೆಲ್ಲರನ್ನೂ ರಿಯಲ್ ಎಸ್ಟೇಟ್ ಮಧ್ಯರ್ತಿಗಳು ಎನ್ನಲಾಗಿದೆ. ಅಕ್ರಮ ಹಣ ಸಂಪಾದನೆಗೆ ವಿಗ್ರಹ ಮಾರಾಟಕ್ಕೆ ಯೋಚಿಸಿದರು ಎಂದು ತಿಳಿದುಬಂದಿದೆ. ವಿದೇಶಕ್ಕೆ ವಿಗ್ರಹ ಕಳುಹಿಸುವುದು ಆರೋಪಿಗಳ

ವಿಗ್ರಹ ಮಾರಾಟಕ್ಕೆ ಯತ್ನಿಸಿದವರ ಬಂಧನ    ➤ ಐವರು ಆರೋಪಿಗಳು ಸೆರೆ .!!!                                                            Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top