ಕ್ರೈಮ್ ನ್ಯೂಸ್

ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿದ ಭೂಪ

(ನ್ಯೂಸ್ ಕಡಬ) newskadaba.com  ಜೈಪುರ, ಡಿ.18   ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಶ್ರದ್ದಾ ವಾಲಕರ್ ಹತ್ಯೆ ಪ್ರಕರಣವನ್ನೇ ಹೋಲುವ ಮತ್ತೊಂದು ಪ್ರಕರಣ ರಾಜಸ್ಥನದ ಜೈಪುರದಲ್ಲಿ ಸಂಭವಿಸಿದೆ. ವ್ಯಕ್ತಿಯೊಬ್ಬ ತನ್ನ ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿ ಇಲ್ಲಿಗೆ ಸಮೀಪದ ಹೆದ್ದಾರಿಯ ವಿವಿಧೆಡೆ ಎಸೆದ ಘಟನೆ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಸರೋಜ್ ಶರ್ಮಾ (65) ಎಂದು ಗುರುತಿಸಲಾಗಿದೆ. ಆರೋಪಿಯನ್ನು ಅಂಜು ಶರ್ಮಾ ಅಲಿಯಾಸ್ ಅಚಿಂತ್ಯ ಗೋವಿಂದ ದಾಸ್ (33) ಎಂದು ಗುರುತಿಸಲಾಗಿದೆ.  

ದೊಡ್ಡಮ್ಮನನ್ನು ಕೊಲೆ ಮಾಡಿ, ದೇಹವನ್ನು ಹಲವು ತುಂಡುಗಳಾಗಿ ಕತ್ತರಿಸಿದ ಭೂಪ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Crime

ಬಂದೂಕಿನೊಂದಿಗೆ ಮಕ್ಕಳ ಆಟ..!!!!  ➤ ಗುಂಡು ತಗುಲಿ ತಮ್ಮ ಮೃತ್ಯು .!!!                

(ನ್ಯೂಸ್ ಕಡಬ) newskadaba.com  ದೆಹಲಿ, ಡಿ.18   ಮಕ್ಕಳು ಆಡುವಾಡುತ್ತಿರುವಾಗ ನಾಡಬಂದೂಕಿನ ಗುಂಡು ಆಕಸ್ಮಿಕವಾಗಿ ತಗುಲಿ ಬಾಲಕ ಸಾವನ್ನಪ್ಪಿರೋ ಘಟನೆ ಕನಕಪುರ ಎಂಬಲ್ಲಿ ಸಂಭವಿಸಿದೆ. ಉತ್ತರಪ್ರದೇಶ ಮೂಲದ ಶಮಾ (7) ಮೃತ ಬಾಲಕ. ಶಮಾನ ಸಹೋದರ ಸಾಜೀದ್  (16) ಬಂದೂಕಿನ ಟ್ರಿಗರ್ ಅನ್ನು ಒತ್ತಿದ್ದಾನೆ. ಈ ವೇಳೆ ಗುಂಡು ಶಮಾನಿಗೆ ತಗುಲಿ ಮೃತಪಟ್ಟಿದ್ದಾರೆ. ಮಲ್ಲೇಶ್ ತೋಟದ ಮನೆಯಲ್ಲಿ ನಾಡಬಂದೂಕನ್ನು ತೆಗೆದುಕೊಂಡು ಶಮಾ ಮತ್ತು ಸಾಜೀದ್ ಆಟವಾಡಲು ಮುಂದಾಗಿದ್ದ ವೇಳೆ ಗುಂಡು ತಗುಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.  

ಬಂದೂಕಿನೊಂದಿಗೆ ಮಕ್ಕಳ ಆಟ..!!!!  ➤ ಗುಂಡು ತಗುಲಿ ತಮ್ಮ ಮೃತ್ಯು .!!!                 Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ನಾಡಬಂದೂಕಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ತಗುಲಿದ ಗುಂಡು ➤7 ವರ್ಷದ ಬಾಲಕ ಮೃತ್ಯು..!

(ನ್ಯೂಸ್ ಕಡಬ) newskadaba.com  ರಾಮನಗರ , ಡಿ 18 :  ಮಕ್ಕಳಿಬ್ಬರು ನಾಡಬಂದೂಕಿನಲ್ಲಿ ಆಟವಾಡುತ್ತಿದ್ದ  ವೇಳೆ ಆಕಸ್ಮಿಕವಾಗಿ ಸಿಡಿದ ಗುಂಡು ಬಾಲಕನೋರ್ವ ಮೃತಪಟ್ಟ ಘಟನೆ ಕನಕಪುರ ತಾಲೂಕಿನ ಕೋಡಿಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡಶಿವನಹಳ್ಳಿ ಗ್ರಾಮದಲ್ಲಿ ವರದಿಯಾಗಿದೆ. ಮೃತ ಬಾಲಕನನ್ನು ಉತ್ತರ ಪ್ರದೇಶ ಮೂಲದ ಶಮಾ(7)  ಈತ ಅಮಾನುಲ್ಲಾ ಮತ್ತು ಶಂಸುನಾ ದಂಪತಿಯ ಪುತ್ರ ಎಂದು ಗುರುತಿಸಲಾಗಿದೆ.  ಪ್ರಕರಣಕ್ಕೆ ಸಂಬಂಧಿಸಿ ಬಾಲಕ ಸಹೋದರ ಸಾಜಿದ್(15) ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಾಡಬಂದೂಕಿನ ಮಾಲಕ ಮಲ್ಲೇಶ್ ಎಂದುವವನ್ನು ಪೊಲೀಸರು

ನಾಡಬಂದೂಕಿನಲ್ಲಿ ಆಟವಾಡುತ್ತಿದ್ದಾಗ ಆಕಸ್ಮಿಕವಾಗಿ ತಗುಲಿದ ಗುಂಡು ➤7 ವರ್ಷದ ಬಾಲಕ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

 ಬಾಲಕಿಯ ಜೊತೆ ಅಸಭ್ಯ ವರ್ತನೆ   ➤ ಹಿಗ್ಗಾ ಮುಗ್ಗಾ ಥಳಿಸಿದ ಪೋಷಕರು..!!!                

(ನ್ಯೂಸ್ ಕಡಬ) newskadaba.com  ಮಂಗಳೂರು, ಡಿ.18   ಅಪ್ರಾಪ್ತ ಬಾಲಕಿ ಜೊತೆ ಅಸಭ್ಯವಾಗಿ ವರ್ತಿಸಿದ ಘಟನೆ ಮಂಗಳೂರಿನಲ್ಲಿ ಸಮಭವಿಸಿದೆ. ಯುವಕನನ್ನ ಕಂಬಕ್ಕೆ ಕಟ್ಟಿ ಬಾಲಕಿಯ ಕಡೆಯವರು ಹಲ್ಲೆ ಮಾಡಿದ್ದು,  ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ. ಕಂಬಕ್ಕೆ ಕಟ್ಟಿ ಹಿಗ್ಗಾಮುಗ್ಗಾ ಥಳಿಸಿದ್ದರಿಂದ ಯುವಕ ಗಂಭೀರವಾಗಿ ಗಾಯಯೊಂಡಿದ್ದನು.  ಥಳಿತಕ್ಕೊಳಗಾದ ಯುವಕ ಬೈಕ್‌ನಲ್ಲಿ ಬಾಲಕಿಯನ್ನು ಹಿಂಬಾಲಿಸಿ ಅಸಭ್ಯವಾಗಿ ವರ್ತಿಸಿದ್ದನು. ಬಾಲಕಿಯಿಂದ ಮಾಹಿತಿ ಪಡೆದು ಪೋಷಕರು ಹಿಂಬಾಲಿಸಿದ್ದರು. ಕರೆಕಾಡು ಪ್ರದೇಶದಲ್ಲಿ ಯುವಕ ಮತ್ತೆ ಬಾಲಕಿಗೆ ಕಿರುಕುಳ ನೀಡಿದ್ದನು. ಈ

 ಬಾಲಕಿಯ ಜೊತೆ ಅಸಭ್ಯ ವರ್ತನೆ   ➤ ಹಿಗ್ಗಾ ಮುಗ್ಗಾ ಥಳಿಸಿದ ಪೋಷಕರು..!!!                 Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನೆಲ್ಯಾಡಿ :  ಅನುಮತಿ ಇಲ್ಲದೆ ಮಾಹಿತಿ ಸಂಗ್ರಹ ➤ ಮೂವರು ಪೊಲೀಸರ ಬಲೆಗೆ..!!!                              

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ಡಿ.18   ಅನುಮತಿಯಿಲ್ಲದೆ ಮತದಾರರ ಮಾಹಿತಿ ಸಂಗ್ರಹ ಮಾಡುತ್ತಿದ್ದಾರೆ ಎಂದು ಆರೋಪಿಸಿ ಮೂವರನ್ನು ಸಾರ್ವಜನಿಕರು ಪೊಲೀಸರಿಗೊಪ್ಪಿಸಿರುವ ಘಟನೆ ನೆಲ್ಯಾಡಿ ಸಮೀಪದ ಹೊಸಮಜಲು ಎಂಬಲ್ಲಿ ಸಂಭವಿಸಿದೆ. ಹೊಸಮಜಲು ಸಮೀಪದ ಹೋಟೆಲ್ ವೊಂದಕ್ಕೆ ಬಂದಿದ್ದ ಕನ್ನಡ ಹಾಗೂ ತಮಿಳು ಮಿಶ್ರಿತ ಭಾಷೆ ಮಾತನಾಡುತ್ತಿದ್ದ ವ್ಯಕ್ತಿಯೋರ್ವರು ಚಹಾ ಅಂಗಡಿಯಲ್ಲಿದ್ದ ಹೊಸಮಜಲು ಸರಕಾರಿ ಹಿ.ಪ್ರಾ.ಶಾಲೆಯ ಎಸ್ ಡಿ ಎಂ ಸಿ ಮಾಜಿ ಅಧ್ಯಕ್ಷ ಕೆ.ಇ.ಅಬೂಬಕ್ಕರ್ ರವರಲ್ಲಿ ಇಂದಿರಾಗಾಂಧಿ, ಸೋನಿಯಾಗಾಂಧಿ, ಅಟಲ್ ಬಿಹಾರಿ ವಾಜಪೇಯಿ ಸೇರಿದಂತೆ ಹಿರಿಯ ರಾಜಕೀಯ ನಾಯಕರ

ನೆಲ್ಯಾಡಿ :  ಅನುಮತಿ ಇಲ್ಲದೆ ಮಾಹಿತಿ ಸಂಗ್ರಹ ➤ ಮೂವರು ಪೊಲೀಸರ ಬಲೆಗೆ..!!!                               Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Crime

 ಕಡಬ :  ಮನೆಯಿಂದ 2 ಲಕ್ಷ ರೂ. ನಗದು ಕಳವು !!!!  

(ನ್ಯೂಸ್ ಕಡಬ) newskadaba.com  ರಾಮಕುಂಜ, ಡಿ.18   ಕಡಬ ತಾಲೂಕಿನ ಕೊಯಿಲ ಗ್ರಾಮದ ಮನೆಯೊಂದರಲ್ಲಿ 2 ಲಕ್ಷ ರೂ.ನಗದು ಕಳವುಗೊಂಡಿರುವ ಘಟನೆ ನಡೆದಿದ್ದು, ಈ ಕುರಿತು ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ. ಕೊಯಿಲ ಗ್ರಾಮದ ಗಂಡಿಬಾಗಿಲು ನಿವಾಸಿ ಮಹಮ್ಮದ್ ರಫೀಕ್ ಎಂಬವರ ಪುತ್ರ ಮಹಮ್ಮದ್ ರಾಹೀಲ್ ರವರು ದೂರು ದಾಖಲಿಸಿದ್ದಾರೆ ಎನ್ನಲಾಗಿದ್ದು, ಇಂಟೀರಿಯರ್ ಡಿಸೈನ್ ಹಾಗೂ ಅಂಗಡಿ ವ್ಯಾಪಾರ ಮಾಡಿ ದುಡಿದ ರೂ.2 ಲಕ್ಷವನ್ನು ಅವರು ಮಲಗುವ ಕೋಣೆಯ ಕಪಾಟಿನಲ್ಲಿ ಇಟ್ಟಿದ್ದು, ಕೋಣೆಯ ಬಾಗಿಲಿನ ಕೀ

 ಕಡಬ :  ಮನೆಯಿಂದ 2 ಲಕ್ಷ ರೂ. ನಗದು ಕಳವು !!!!   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಮೃತ್ಯು…!

(ನ್ಯೂಸ್ ಕಡಬ) newskadaba.com  ಭೋಪಾಲ್ , ಡಿ 18 : ಇತ್ತೀಚೆಗೆ ಯುವ ಪೀಳಿಗೆಯವರೇ ಹೆಚ್ಚಿನ ಸಂಖ್ಯೆಯಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಡುತ್ತಿದ್ದಾರೆ. ಆದರೆ ಇಲ್ಲೊಬ್ಬ ಹುಡುಗ ಯೌವ್ವನಕ್ಕೆ ಕಾಲಿಡುವ ಮೊದಲೇ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾನೆ. ಮೃತಬಾಲಕನನ್ನು ಮನಿಶ್ ಜತವ್ (12) ಎಂದು ಗುರುತಿಸಲಾಗಿದೆ. ಈತ ನಾಲ್ಕನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ. ಅತಿ ಕಿರಿಯ ವಯಸ್ಸಲ್ಲಿ ಹೃದಯಾಘಾತಕ್ಕೆ ಬಲಿಯಾದ ಮಧ್ಯಪ್ರದೇಶದ ಮೊದಲ ಪ್ರಕರಣ ಇದಾಗಿದೆ. ಈ ಬಾಲಕ ಶಾಲೆಯನ್ನು ಮುಗಿಸಿ  ಶಾಲಾ ಬಸ್ ನಲ್ಲಿ ಬರುವಾಗ  ಬಸ್ ನಲ್ಲೇ ಕುಸಿದು ಬಿದ್ದನು

ಹೃದಯಾಘಾತದಿಂದ 4ನೇ ತರಗತಿ ವಿದ್ಯಾರ್ಥಿ ಮೃತ್ಯು…! Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

 ಗುಂಡ್ಲುಪೇಟೆ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ     ➤ ಇನ್ನಿಬ್ಬರು ಆರೋಪಿಗಳು ನಾಪತ್ತೆ..!!!   

(ನ್ಯೂಸ್ ಕಡಬ) newskadaba.com  ಗುಂಡ್ಲುಪೇಟೆ, ಡಿ.18  ವನ್ಯಪ್ರಾಣಿಗಳನ್ನು ಬೇಟೆಯಾಡುತ್ತಿದ್ದ ಬೇಟೆಗಾರನನ್ನು ಬಂಧಿಸಿರುವ ಅರಣ್ಯಾಧಿಕಾರಿಗಳು ಆತ ತನ್ನ ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಜಿಂಕೆ ಮಾಂಸ, ಪ್ರಾಣಿಗಳ ಉಗುರು ಬಂದೂಕು, ಸಿಡಿಮದ್ದು, ಗಾಂಜಾ ಮೊದಲಾದವುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ ಎನ್ನಲಾಗಿದೆ. ಪ್ರಕರಣದಲ್ಲಿ ಇನ್ನಿಬ್ಬರು ಭಾಗಿಯಾಗಿರುವುದು ಬೆಳಕಿಗೆ ಬಂದಿದ್ದು ಅವರ ಪತ್ತೆಗೆ ಬಲೆ ಬೀಸಲಾಗಿದೆ. ಆರೋಪಿಯನ್ನು ಗುಂಡ್ಲುಪೇಟೆ ನಿವಾಸಿ ಶಿವನಾಗಶೆಟ್ಟಿ (34) ಎಂದು ಗುರುತಿಸಲಾಗಿದೆ. ಈತನೊಂದಿಗಿದ್ದ ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆಂದು ತಿಳಿದುಬಂದಿದೆ. ಮನೆಯನ್ನು ತಪಾಸಣೆ ಮಾಡಿದ ವೇಳೆ ಅಂದಾಜು 15 ಕೆ.ಜಿ ಯಷ್ಟು ಜಿಂಕೆಯ

 ಗುಂಡ್ಲುಪೇಟೆ : ಜಿಂಕೆ ಮಾಂಸ ಸಹಿತ ಓರ್ವ ಆರೋಪಿಯ ಬಂಧನ     ➤ ಇನ್ನಿಬ್ಬರು ಆರೋಪಿಗಳು ನಾಪತ್ತೆ..!!!    Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಣಿಪಾಲ :  ಡಿವೈಡರ್ ಬೈಕ್ ಡಿಕ್ಕಿ       ➤ ಓರ್ವ ವಿದ್ಯಾರ್ಥಿ ಮೃತ್ಯು..!!!                        

(ನ್ಯೂಸ್ ಕಡಬ) newskadaba.com  ಮಣಿಪಾಲ, ಡಿ.18   ಡಿವೈಡರ್ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಮಣಿಪಾಲದ ಎಂಐಟಿ ವಿದ್ಯಾರ್ಥಿಯೋರ್ವ ಮೃತಪಟ್ಟು ಇನ್ನಿಬ್ಬರು ಗಂಭೀರ ಗಾಯಗೊಂಡ ಘಟನೆ ಶುಕ್ರವಾರ ಮಣಿಪಾಲದಲ್ಲಿ ಸಂಭವಿಸಿದೆ. ಮೃತರನ್ನು ನಿಖಿಲ್ (23) ಎಂದು ಗುರುತಿಸಲಾಗಿದೆ. ಇವರು ಶಿವಮೊಗ್ಗ ಮೂಲದವರಾಗಿದ್ದು, ಮಣಿಪಾಲದಲ್ಲಿ ವ್ಯಾಸಂಗ ಮಾಡಿಕೊಂಡಿದ್ದರು ಎನ್ನಲಾಗಿದೆ. ಮಹೇಂದ್ರ ಜಿ.ಅವರು ತನ್ನ  ಸ್ನೇಹಿತರಾದ ನಿಹಾಲ್ ಮತ್ತು ನಿಖಿಲ್ ಅವರೊಂದಿಗೆ ಬೈಕ್ ನಲ್ಲಿ ತೆರಳಿದ್ದು, ನಿಹಾಲ್  ಬೈಕ್ ಚಲಾಯಿಸುತ್ತಿದ್ದರು ಎನ್ನಲಾಗಿದೆ. ಅತೀ ವೇಗದಿಂದ ಚಲಾಯಿಸಿದ ಪರಿಣಾಮ ನಿಯಂತ್ರಣ ತಪ್ಪಿ ಡಿವೈಡರ್

ಮಣಿಪಾಲ :  ಡಿವೈಡರ್ ಬೈಕ್ ಡಿಕ್ಕಿ       ➤ ಓರ್ವ ವಿದ್ಯಾರ್ಥಿ ಮೃತ್ಯು..!!!                         Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ನಿಯಂತ್ರಣ ತಪ್ಪಿ ಆಟೋ ಪಲ್ಟಿ  ➤ ಚಾಲಕ ಪರಾರಿ..!!!                          

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 17. ವೇಗವಾಗಿ ಬಂದ ಆಟೋ ರಿಕ್ಷಾವೊಂದು ನಿಯಂತ್ರಣ ತಪ್ಪಿ ಪಲ್ಟಿ ಹೊಡೆದ ಘಟನೆ ಸುಮ್ಮನಹಳ್ಳಿ ಬಳಿ ಸಂಭವಿಸಿದೆ. ಪಲ್ಟಿ ಹೊಡೆದ ರಭಸಕ್ಕೆ ಆಟೋ ಸಂಪೂರ್ಣ ಜಖಂ ಆಗಿದ್ದು, ಘಟನೆ ವೇಳೆ ಯಾವುದೇ ಪ್ರಾಣಹಾನಿ ಆಗಿಲ್ಲ ಎಂದು ತಿಳಿದುಬಂದಿದೆ. ಗಾಡಿ ಪಲ್ಟಿಯಾಗುತ್ತಿದ್ದಂತೆಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆದರೆ ಪೊಲೀಸರಿಗೆ ಹೆದರಿದ ಆಟೋ ಡ್ರೈವರ್, ಆಟೋ ಸಹಿತ ಪರಾರಿಯಾಗಿದ್ದಾನೆ ಎನ್ನಲಾಗಿದೆ.

ನಿಯಂತ್ರಣ ತಪ್ಪಿ ಆಟೋ ಪಲ್ಟಿ  ➤ ಚಾಲಕ ಪರಾರಿ..!!!                           Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top