ಕ್ರೈಮ್ ನ್ಯೂಸ್

ಅನೈತಿಕ ದಂಧೆಗಿಳಿದ ಮಂಗಳಮುಖಿಯರು..! ➤ ಖುದ್ದು ಕಾರ್ಯಾಚರಣೆಗಿಳಿದ ಎಸ್ಪಿ

(ನ್ಯೂಸ್ ಕಡಬ) newskadaba.com ಉಡುಪಿ, ಡಿ. 16. ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪ ಮಂಗಳಮುಖಿಯರು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿರುವುದಾಗಿ ದೂರು ಕೇಳಿಬಂದ ಹಿನ್ನೆಲೆ ಡಿ.16 ರಂದು ತಡರಾತ್ರಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚಿಂದ್ರ ಸ್ವತಃ ಕಾರ್ಯಾಚರಣೆ ನಡೆಸಿ ಇಬ್ಬರು ಪಿಂಪ್‌ಗಳನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ನಗರದ ಸಿಟಿ ಬಸ್ ನಿಲ್ದಾಣ ಹಾಗೂ ಸರ್ವಿಸ್ ನಿಲ್ದಾಣದ ಸಮೀಪ ಅನೈತಿಕ ದಂಧೆಯಲ್ಲಿ ತೊಡಗಿಸಿಕೊಂಡ ಕೆಲವು ಮಂಗಳಮುಖಿಯರು, ವಾಹನಗಳನ್ನು ಅಡ್ಡ ಹಾಕಿ ಸಾರ್ವಜನಿಕರಿಗೆ ತೊಂದರೆ […]

ಅನೈತಿಕ ದಂಧೆಗಿಳಿದ ಮಂಗಳಮುಖಿಯರು..! ➤ ಖುದ್ದು ಕಾರ್ಯಾಚರಣೆಗಿಳಿದ ಎಸ್ಪಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ➤ ಇಬ್ಬರು ಮೃತ್ಯು

(ನ್ಯೂಸ್ ಕಡಬ) newskadaba.com ಭಟ್ಕಳ, ಡಿ. 16. ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66 ರ ಮೂಡ್ ಬೈಪಾಸ್ ಬಳಿ ನಡೆದಿದೆ. ಮೃತಪಟ್ಟವರನ್ನು ತಲಾಂದಸಬ್ಬತ್ತಿ ನಿವಾಸಿ ಶೇಖರ್ ಸುಬ್ರಮಣ ನಾಯ್ಕ (25) ಹಾಗೂ ಲೋಕೇಶ್ ಮಂಜುನಾಥ್ ನಾಯ್ಕ(30) ಎಂದು ಗುರುತಿಸಲಾಗಿದೆ. ಇವರು ರಾತ್ರಿ ಊಟ ಮುಗಿಸಿ ಹೋಟೆಲ್ ನಲ್ಲಿ ವಿಶ್ರಾಂತಿ ಪಡೆಯಲು ಶಂಶುದ್ದೀನ್ ಸರ್ಕಲ್ ಗೆ ಹೋಗುತ್ತಿದ್ದ ವೇಳೆ

ಬೈಕ್ ಮತ್ತು ಲಾರಿ ನಡುವೆ ಭೀಕರ ಅಪಘಾತ ➤ ಇಬ್ಬರು ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ದಾಳಿ ಟ್ವೀಟ್ ➤ ಅಪರಿಚಿತ ವ್ಯಕ್ತಿ ಅಂದರ್

(ನ್ಯೂಸ್‌ ಕಡಬ) newskadaba.com ಬೆಂಗಳೂರು, ಡಿ. 16. ಇಲ್ಲಿನ ವಿಮಾನ ನಿಲ್ದಾಣಕ್ಕೆ ಬಾಂಬ್ ಸ್ಫೋಟಿಸುತ್ತೇನೆ ಎಂದು  ಅಪರಿಚಿತ ವ್ಯಕ್ತಿಯೊರ್ವ ಟ್ವೀಟ್ ಮಾಡಿದ್ದು,  ಈ ಸಂಬಂಧ ಅಪರಿಚಿತ ಟ್ವಿಟ್ಟರ್ ಬಳಕೆದಾರನ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿ ತನಿಖೆಯನ್ನು ಪ್ರಾರಂಭಿಸಿದ್ದಾರೆ. ಈತ ‘ನಾನು ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್‌ ಇಡುತ್ತೇನೆ. ಇದರಿಂದ ನಗರಕ್ಕೆ ಇನ್ನೂ ಹತ್ತಿರದಲ್ಲಿ ಹೊಸ ವಿಮಾನ ನಿಲ್ದಾಣವನ್ನು ನಿರ್ಮಿಸಬಹುದು ಎಂದು ಟ್ವೀಟ್ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಬಾಂಬ್ ದಾಳಿ ಟ್ವೀಟ್ ➤ ಅಪರಿಚಿತ ವ್ಯಕ್ತಿ ಅಂದರ್ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೊಬೈಲ್ ಸ್ಫೋಟ ➤ ವಿದ್ಯಾರ್ಥಿ ಮೃತ್ಯು..!

(ನ್ಯೂಸ್ ಕಡಬ) newskadaba.com  ದಾವಣಗೆರೆ, ಡಿ. 16. ಮೊಬೈಲ್ ಸ್ಫೋಟಗೊಂಡ ಪರಿಣಾಮ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಜರ್ಮನಿಯಲ್ಲಿ ಸಂಭವಿಸಿದೆ. ಮೃತನನ್ನು ದಾವಣಗೆರೆ ನಿವಾಸಿಯಾದ ಕೆ.ರೇವಪ್ಪ ಅವರ ಪುತ್ರ ಸಂತೋಷ್ ಕುಮಾರ್ ಕೆ .ಆರ್(30) ಎಂದು ಗುರುತಿಸಲಾಗಿದೆ. ಈತ ಜರ್ಮನಿಯ ಕೆಮ್ ನಿಟ್ಸ್ ವಿಶ್ವವಿದ್ಯಾಲಯದಲ್ಲಿ ಎಂ.ಎಸ್ ಓದುತ್ತಿದ್ದ ಈತ, ನಗರದ ಪಿ.ಜಿ. ಒಂದರಲ್ಲಿ ವಾಸವಾಗಿದ್ದ. ರಾತ್ರಿ ವೇಳೆ ಮೊಬೈಲ್ ಅನ್ನು ಜಾರ್ಜ್ ಗೆ ಇಟ್ಟಿದ್ದ ವೇಳೆ ಮೊಬೈಲ್ ಸ್ಫೋಟಗೊಂಡಿದ್ದು, ಇದರಿಂದ ಕೊಠಡಿಯಲ್ಲಿ ಹೊಗೆ ಆವರಿಸಿಕೊಂಡು ಉಸಿರುಗಟ್ಟಿ ಯುವಕ ಮೃತಪಟ್ಟಿದ್ದಾರೆ

ಮೊಬೈಲ್ ಸ್ಫೋಟ ➤ ವಿದ್ಯಾರ್ಥಿ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ವ್ಯಾನ್ ಮತ್ತು ಕಾರಿನ ನಡುವೆ ಭೀಕರ ಅಪಘಾತ !!!      

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 16. ಸುಳ್ಯದಿಂದ ಗುತ್ತಿಗಾರಿಗೆ ಬರುತ್ತಿದ್ದ ವ್ಯಾನ್ ಮತ್ತು ಸುಳ್ಯದ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ ಸಂಭವಿಸಿದ ಘಟನೆ ನಡೆದಿದೆ. ಡಿಕ್ಕಿಯಾದ ರಭಸಕ್ಕೆ ವಾಹನ ಜಖಂಗೊಂಡಿದ್ದು, ಕಾರು ಚಾಲಕ ಬೆಟ್ಟ ಮರಿಯಪ್ಪ ಎಂಬವರ ಕೈಗೆ ಗಾಯಗಳಾಗಿದೆ ಎಂದು ತಿಳಿದುಬಂದಿದೆ.    

ಸುಳ್ಯ: ವ್ಯಾನ್ ಮತ್ತು ಕಾರಿನ ನಡುವೆ ಭೀಕರ ಅಪಘಾತ !!!       Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾಡಿನಲ್ಲಿ ಸ್ಫೋಟಕ ಸಿಡಿದು ನಾಯಿ ಮೃತ್ಯು…!

(ನ್ಯೂಸ್ ಕಡಬ) newskadaba.com ಶ್ರೀನಿವಾಸಪುರ,  ಡಿ. 16. ಕಾಡಿನಲ್ಲಿ ಸ್ಫೋಟಕ ಸಿಡಿದು ಸಾಕು ನಾಯಿಯೊಂದು ಮೃತಪಟ್ಟ ಘಟನೆ ಶ್ರೀನಿವಾಸಪುರ ತಾಲ್ಲೂಕಿನ ನೆಲವಂಕಿ ಹೋಬಳಿಯ ಚಿಕ್ಕರಂಗೇಪಲ್ಲಿ ಗ್ರಾಮದಲ್ಲಿ ಸಂಭವಿಸಿದೆ. ಗ್ರಾಮದ ಕುರಿಗಾಹಿಗಳು ಎಂದಿನಂತೆ ಬೆಳಿಗ್ಗೆ ಕುರಿಗಳೊಂದಿಗೆ ಕಾಡಿಗೆ ಹೋಗಿದ್ದು, ಅವರೊಂದಿಗೆ ನಾಯಿಗಳು ಇದ್ದವು. ಸ್ವಲ್ಪ ಹೊತ್ತಿನ ಬಳಿಕ ಭಾರಿ ಶಬ್ದ ಕೇಳಿಸಿ, ಕುರಿಗಾಹಿಗಳು ಶಬ್ದ ಬಂದ ಕಡೆ ಹೋಗಿ ನೋಡಿದಾಗ ನಾಯಿಯೊಂದು ಸತ್ತು ಬಿದ್ದಿತ್ತು. ಬೇಟೆಗಾರರು ಕಾಡು ಹಂದಿಯನ್ನು ಕೊಲ್ಲಲು ಇಟ್ಟಿದ್ದ ಸ್ಫೋಟಕವನ್ನು ನಾಯಿ ಕಚ್ಚಿದೆ ಹಾಗಾಗಿ ನಾಯಿಯ

ಕಾಡಿನಲ್ಲಿ ಸ್ಫೋಟಕ ಸಿಡಿದು ನಾಯಿ ಮೃತ್ಯು…! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ !!!                   

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 16. ಅಪರಿಚಿತ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಮಂಗಳೂರಿನಲ್ಲಿ ನಡೆದಿದೆ. ವಾರಸುದಾರರು ಇದ್ದಲ್ಲಿ ಮಂಗಳೂರು ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ. ಇವರ ಹೆಸರು, ವಿಳಾಸ ತಿಳಿದಿಲ್ಲ. ಪ್ರಾಯ ಸುಮಾರು 45-50 ವರ್ಷ ಇರಬಹುದು ಎಂದು ಅಂದಾಜಿಸಲಾಗಿದೆ. ಎತ್ತರ 5 ಅಡಿ 4 ಇಂಚು, ಬಡಕಲು ಶರೀರ, ಸುಮಾರು 3 ಇಂಚು ಉದ್ದದ ಕಪ್ಪು ಬಿಳಿ ಮಿಶ್ರಿತ ತಲೆಕೂದಲು, 4 ಇಂಚು ಉದ್ದ ಕಪ್ಪು ಬಿಳಿ ಮಿಶ್ರಿತ ಗಡ್ಡ ಮೀಸೆ, ಗೋಧಿ ಮೈಬಣ್ಣ,

ಮಂಗಳೂರು: ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ !!!                    Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯ ಸಂಗೀತ ನಿರ್ದೇಶಕ ಮನೋರಂಜನ್ ವಿಧಿವಶ

(ನ್ಯೂಸ್ ಕಡಬ) newskadaba.com  ಬೆಂಗಳೂರು , ಡಿ. 16. ಹಿರಿಯ ಸಂಗೀತ ನಿರ್ದೇಶಕ ಮನೋರಂಜನ್ ಅಲ್ಪ ಕಾಲದ ಅಸೌಖ್ಯದಿಂದ ಕೊನೆಯುಸಿರೆಳೆದಿದ್ದಾರೆ. ಅವರು ಪತ್ನಿ ಹಾಗೂ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ಇವರು ಸಂಗೀತ ಕುಟುಂಬದಿಂದ ಬಂದವರು, ಇವರ ತಂದೆ ಪಂಡಿತ್ ಬಿ. ಎನ್.ಪಾರ್ಥಸಾರಥಿ ನಾಯ್ಡ ಸಂಗೀತ ವಿದ್ವಾಂಸ. 70ರ ದಶಕದಲ್ಲಿ ಕ್ಷೇತ್ರಕ್ಕೆ ಕಾಲಿಟ್ಟ ಮನೋರಂಜನ್, 800ಕ್ಕೂ ಹೆಚ್ಚು ಸಂಗೀತ ಆಲ್ಬಂ ರಚಿಸಿದ್ದಾರೆ. ‘ಕಂಡಕ್ಟರ್ ಕರಿಯಪ್ಪ’ ಧಾರಾವಾಹಿಯಲ್ಲಿ ನಟಿಸಿದ್ದ ಇವರು, ಹಿನ್ನಲೆ ಗಾಯಕರಾಗಿಯೂ ಗುರುತಿಸಿಕೊಂಡಿದ್ದಾರೆ. ಕಾರ್ತಿಕ ದೀಪ ಸೇರಿದಂತೆ ಕೆಲವು

ಹಿರಿಯ ಸಂಗೀತ ನಿರ್ದೇಶಕ ಮನೋರಂಜನ್ ವಿಧಿವಶ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಿ.ಟಿ ರವಿ ಪ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು

(ನ್ಯೂಸ್‌ ಕಡಬ) newskadaba.com ಚಿಕ್ಕಮಂಗಳೂರು, ಡಿ. 16. ಇಲ್ಲಿ ಎರಡು ದಿನಗಳ ಕಾಲ ರಾಜ್ಯಮಟ್ಟದ ಯುವಜನೋತ್ಸವ ನಡೆಯುತ್ತಿದ್ದು, ಅದಕ್ಕಾಗಿ ಚಿಕ್ಕಮಂಗಳೂರು ನಗರದ ಹನುಮಂತ ವೃತ್ತದ ಬಳಿ ಸಿ.ಟಿ ರವಿ, ನಗರಸಭೆ ಅಧ್ಯಕ್ಷ ವೇಣುಗೋಪಾಲ ಸೇರಿದಂತೆ ಹಲವಾರು ಮುಖಂಡರ ಪ್ಲೆಕ್ಸ್ ಅಳವಡಿಸಲಾಗಿತ್ತು. ಇದರಲ್ಲಿ ಸಿ.ಟಿ ರವಿ ಹಾಗೂ ಮುಖಂಡರ ಭಾವಚಿತ್ರವನ್ನು ಕಿಡಿಗೇಡಿಗಳು ಬ್ಲೇಡ್ ನಿಂದ ಹರಿದು ಹಾಕಿದ್ದಾರೆ. ಈ ಸಂಬಂಧ ಡಿ.ವೈ.ಎಸ್.ಪಿ ಪುರುಷೋತ್ತಮ್, ನಗರದ ಠಾಣೆ ಪಿಎಸ್ ಐ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಸಿ.ಟಿ ರವಿ ಪ್ಲೆಕ್ಸ್ ಹರಿದು ಹಾಕಿದ ಕಿಡಿಗೇಡಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ  

(ನ್ಯೂಸ್ ಕಡಬ) newskadaba.com ಪುತ್ತೂರು, ಡಿ. 16. ರಸ್ತೆ ದಾಟುತ್ತಿದ್ದ ವೇಳೆ ವಿದ್ಯಾರ್ಥಿಯೋರ್ವನಿಗೆ ಕಾರೊಂದು ಡಿಕ್ಕಿಯಾದ ಘಟನೆ ಹಾರಾಡಿಯಲ್ಲಿ ಸಂಭವಿಸಿದೆ. ಶಾಲಾ ವಿದ್ಯಾರ್ಥಿಯು ರಸ್ತೆ ದಾಟುತ್ತಿದ್ದ ವೇಳೆ ಉಪ್ಪಿನಂಗಡಿ ಕಡೆಯಿಂದ ಪುತ್ತೂರಿಗೆ ಬರುತ್ತಿದ್ದ ಕಾರೊಂದು ಆಕೆಗೆ ಡಿಕಿಯಾಗಿದ್ದು, ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ವಾಹನಗಳ ದಟ್ಟಣೆ ಹೆಚ್ಚಾಗಿದ್ದು ಶಾಲಾ ವಿದ್ಯಾರ್ಥಿಗಳು ರಸ್ತೆ ದಾಟುವ ವೇಳೆ ರಸ್ತೆ ವಿಭಜಕದಲ್ಲಿ ಗೊಂದಲವುಂಟಾಗಿ ಅತ್ತಿಂದಿತ್ತ ಬರುವ ವಾಹನಗಳನ್ನು ಗಮನಿಸಲಾರದೇ ಅನೇಕ ಬಾರಿ ಸಣ್ಣ ಪುಟ್ಟ ಅಪಘಾತಕ್ಕೀಡಾಗುತ್ತಿದೆ.

ಪುತ್ತೂರು: ರಸ್ತೆ ದಾಟುತ್ತಿದ್ದ ವಿದ್ಯಾರ್ಥಿಗೆ ಕಾರು ಡಿಕ್ಕಿ   Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top