ಅನೈತಿಕ ದಂಧೆಗಿಳಿದ ಮಂಗಳಮುಖಿಯರು..! ➤ ಖುದ್ದು ಕಾರ್ಯಾಚರಣೆಗಿಳಿದ ಎಸ್ಪಿ
(ನ್ಯೂಸ್ ಕಡಬ) newskadaba.com ಉಡುಪಿ, ಡಿ. 16. ಉಡುಪಿ ಸಿಟಿ ಬಸ್ ನಿಲ್ದಾಣ ಸಮೀಪ ಮಂಗಳಮುಖಿಯರು ಅನೈತಿಕ ದಂಧೆಯಲ್ಲಿ ತೊಡಗಿಸಿಕೊಳ್ಳುತ್ತಿರುವುದಾಗಿ ದೂರು ಕೇಳಿಬಂದ ಹಿನ್ನೆಲೆ ಡಿ.16 ರಂದು ತಡರಾತ್ರಿ ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೇ ಮಚ್ಚಿಂದ್ರ ಸ್ವತಃ ಕಾರ್ಯಾಚರಣೆ ನಡೆಸಿ ಇಬ್ಬರು ಪಿಂಪ್ಗಳನ್ನು ವಶಕ್ಕೆ ಪಡೆದ ಘಟನೆ ವರದಿಯಾಗಿದೆ. ನಗರದ ಸಿಟಿ ಬಸ್ ನಿಲ್ದಾಣ ಹಾಗೂ ಸರ್ವಿಸ್ ನಿಲ್ದಾಣದ ಸಮೀಪ ಅನೈತಿಕ ದಂಧೆಯಲ್ಲಿ ತೊಡಗಿಸಿಕೊಂಡ ಕೆಲವು ಮಂಗಳಮುಖಿಯರು, ವಾಹನಗಳನ್ನು ಅಡ್ಡ ಹಾಕಿ ಸಾರ್ವಜನಿಕರಿಗೆ ತೊಂದರೆ […]
ಅನೈತಿಕ ದಂಧೆಗಿಳಿದ ಮಂಗಳಮುಖಿಯರು..! ➤ ಖುದ್ದು ಕಾರ್ಯಾಚರಣೆಗಿಳಿದ ಎಸ್ಪಿ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್







