ಕ್ರೈಮ್ ನ್ಯೂಸ್

ಪತ್ನಿಯನ್ನು ಕೊಂದು 400 ಕಿಲೋ ಮೀಟರ್ ದೂರದಲ್ಲಿ ಸುಟ್ಟು ಹಾಕಿದ ಪತಿ

(ನ್ಯೂಸ್ ಕಡಬ) newskadaba.com  ಉತ್ತರ ಪ್ರದೇಶ, ಡಿ 14 : ವೈದ್ಯನೋರ್ವ ತನ್ನ ಪತ್ನಿಯನ್ನು ಕೊಂದು ಬಳಿಕ ಅವಳ ಮೃತದೇಹವನ್ನು 400 ಕಿಲೋ ಮೀಟರ್ ದೂರದಲ್ಲಿ ಸುಟ್ಟು ಹಾಕಿದ ಭೀಕರ ಘಟನೆ ಉತ್ತರ ಪ್ರದೇಶದಲ್ಲಿ ಸಂಭವಿಸಿದೆ. ಮೃತರನ್ನು ವಂದನಾ ಆವಸ್ಥಿ(28) ಎಂದು ಗುರುತಿಸಲಾಗಿದೆ..ಆರೋಪಿ ಪತಿ ಅಭಿಷೇಕ್ ಆನಸ್ಥಿ ಸದ್ಯ ಪೊಲೀಸರ ವಶದಲ್ಲಿದ್ದಾರೆ. ಇಬ್ಬರು ಆಯುರ್ವೇದ ವೈದ್ಯರಾಗಿದ್ದ ಇವರಿಬ್ಬರಿಗೆ ಕೆಲವು ವರ್ಷಗಳ ಹಿಂದೆಯಷ್ಟೇ ಮದುವೆಯಾಗಿತ್ತು. ಈ ನಡುವೆ ಅವರಿಬ್ಬರಲ್ಲಿ ಹೊಂದಾಣಿಕೆ ಇಲ್ಲದೆ ಆಗಾಗ ಜಗಳ ನಡೆಯುತ್ತಿತ್ತು ಎನ್ನಲಾಗಿದೆ.  ಕುರಿತು […]

ಪತ್ನಿಯನ್ನು ಕೊಂದು 400 ಕಿಲೋ ಮೀಟರ್ ದೂರದಲ್ಲಿ ಸುಟ್ಟು ಹಾಕಿದ ಪತಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ  ➤ ನಾಲ್ವರು ಮೃತ್ಯು             

(ನ್ಯೂಸ್ ಕಡಬ) newskadaba.com ತುಮಕೂರು, ಡಿ. 14. ಕ್ಯಾಂಟರ್ ಲಾರಿ ಹಾಗೂ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಮಹಿಳೆ ಸೇರಿ ನಾಲ್ವರು ಮೃತಪಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ. ಮೃತರನ್ನು ನಾರಾಯಣಪ್ಪ (50), ಪತ್ನಿ ನಾಗರತ್ನ (45), ಮಗ ಸಾಗರ್ (21) ಮತ್ತು ಸಂಬಂಧಿ ರಾಮಣ್ಣ(25) ಎಂದು ಗುರುತಿಸಲಾಗಿದೆ. ಅಪಘಾತದ ರಭಸಕ್ಕೆ ಗಂಭೀರ ಗಾಯಗೊಂಡ ಮೂವರು ಸ್ಥಳದಲ್ಲೆ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.          

ಲಾರಿ ಮತ್ತು ಕಾರಿನ ನಡುವೆ ಭೀಕರ ಅಪಘಾತ  ➤ ನಾಲ್ವರು ಮೃತ್ಯು              Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗುಂಡು ಹಾರಿಸಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಕರ್ನಾಟಕದ ಯೋಧ ➤ ಐವರು ಮೃತ್ಯು

(ನ್ಯೂಸ್ ಕಡಬ) newskadaba.com ಅಮೃತಸರ, ಡಿ. 14 . ಭದ್ರತಾ ಪಡೆಯ ಸೈನಿಕನೋರ್ವ ತನ್ನ ಕರ್ತವ್ಯದ ಗನ್ ನಿಂದ ಸಹೋದ್ಯೋಗಿಗಳ ಮೇಲೆ ಗುಂಡು ಹಾರಿಸಿ ನಂತರ ತನ್ನ ಮೇಲೂ ಗುಂಡು ಹಾರಿಸಿಕೊಂಡಿರುವ ಘಟನೆ ಪಂಜಾಬ್ ನ ಅಮೃತಸರ ಜಿಲ್ಲೆಯ ಖಾಸಾದಲ್ಲಿರುವ ಬಿ ಎಸ್ ಎಫ್ ಪಡೆಯ ಪ್ರಧಾನ ಕಚೇರಿಯೊಳಗೆ ಸಂಭವಿಸಿದೆ. ಮೃತಪಟ್ಟವರನ್ನು ಬಿಹಾರದ ಹೆಡ್ ಕಾನ್ಸ್ಟೇಬಲ್ ಗಳಾದ ರಾಮ್ ಬಿನೋದ್, ಮಹಾರಾಷ್ಟ್ರದ ಡಿಎಸ್ ತೊರಸ್ಕರ್, ಜಮ್ಮುಕಾಶ್ಮೀರದ ರತ್ತನ್ ಸಿಂಗ್ ಮತ್ತು ಹರಿಯಾಣದ ಪಾಣಿಪತ್ ನ ಬಲ್ವಿಂದರ್ ಕುಮಾರ್

ಗುಂಡು ಹಾರಿಸಿ, ತಾನೂ ಆತ್ಮಹತ್ಯೆ ಮಾಡಿಕೊಂಡ ಕರ್ನಾಟಕದ ಯೋಧ ➤ ಐವರು ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ !!!    

(ನ್ಯೂಸ್ ಕಡಬ) newskadaba.com ದೆಹಲಿ, ಡಿ. 14. ಶಾಲೆಗೆ ಹೋಗುತ್ತಿದ್ದ ಬಾಲಕಿ ಮೇಲೆ ಆ್ಯಸಿಡ್ ಎರಚಿ ಪರಾರಿಯಾದ ಘಟನೆ ರಾಷ್ಟ್ರ ರಾಜಧಾನಿ ದಿಲ್ಲಿಯ ದ್ವಾರಕಾ ಪ್ರದೇಶದಲ್ಲಿ ಸಂಭವಿಸಿದೆ. 17 ವರ್ಷದ ವಿದ್ಯಾರ್ಥಿನಿ ಮತ್ತು ಆಕೆಯ ತಂಗಿ ಶಾಲೆಗೆ ಹೋಗುತ್ತಿದ್ದಾಗ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಆ್ಯಸಿಡ್ ಎಸೆದು ಪರಾರಿಯಾಗಿದ್ದು, ನೋವಿನಿಂದ ನರಳಾಡಿದ ಬಾಲಕಿ ರಸ್ತೆಯಲ್ಲಿ ಅತ್ತಿತ್ತ ಓಡಲಾರಂಭಿಸಿದ್ದು, ಕೂಡಲೇ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಎನ್ನಲಾಗಿದೆ. ಸಂತ್ರಸ್ಥೆಯ ತಂಗಿ ಘಟನೆಯನ್ನು ಹತ್ತಿರದಿಂದ ನೋಡಿದ್ದು, ನಾನು ಹಾಗೂ

ಶಾಲೆಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆ ಆ್ಯಸಿಡ್ ದಾಳಿ !!!     Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಜಿಲಮೊಗರು : ಶಾಲೆಗೆ ತೆರಳುತ್ತಿದ್ದ ಮಕ್ಕಳ ಕಿಡ್ನಾಪ್ ಗೆ ಯತ್ನ..?                                 

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಡಿ. 14.  ಶಾಲೆಗೆ ತೆರಳುತ್ತಿದ್ದ ಮಕ್ಕಳನ್ನು ಅಪಹರಣ ಮಾಡಲು ಯತ್ನಿಸಿದ ಆರೋಪ ಕೇಳಿ ಬಂದ ಘಟನೆ ಮಣಿನಾಲ್ಕೂರು ಗ್ರಾಮದ ಅಜಿಲಮೊಗರು ಕುಟ್ಟಿಕಳ ಎಂಬಲ್ಲಿ ಸಂಭವಿಸಿದೆ. ಇಬ್ಬರು ಮಕ್ಕಳು ತಮ್ಮ ಮನೆಯಿಂದ ಕುಟ್ಟಿಕಳ ಹಿ.ಪ್ರಾ.ಶಾಲೆಗೆ ತೆರಳುತ್ತಿದ್ದ ವೇಳೆ ಕಾರೊಂದರಲ್ಲಿ ಬಂದ ವ್ಯಕ್ತಿ ಅಂಗಿಯನ್ನು  ಎಳೆಯಲು ಪ್ರಯತ್ನಿಸಿದ್ದು, ಈ ವೇಳೆ ಅಂಗಿಯ ಗುಬ್ಬಿಗಳು ಎದ್ದು ಹೋಗಿವೆ. ತಿಳಿದುಬಂದಿದೆ. ಈ ಕುರಿತು ಮಕ್ಕಳು ಪೋಷಕರಿಗೆ ಮಾಹಿತಿ ನೀಡಿದ್ದು, ನಂತರ ಅವರು ಬಂಟ್ವಾಳ ಪೋಲಿಸ್ ಠಾಣೆಗೆ  ಮಾಹಿತಿ

ಅಜಿಲಮೊಗರು : ಶಾಲೆಗೆ ತೆರಳುತ್ತಿದ್ದ ಮಕ್ಕಳ ಕಿಡ್ನಾಪ್ ಗೆ ಯತ್ನ..?                                  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬಾವಿಗೆ ಬಿದ್ದು ಚಿರತೆ ಮೃತ್ಯು

(ನ್ಯೂಸ್ ಕಡಬ) newskadaba.com  ಕಾರ್ಕಳ ,ಡಿ.14 :ಮನೆಯ ಬಾವಿಗೆ ಬಿದ್ದು ಚಿರತೆಯೊಂದು ಮೃತಪಟ್ಟ ಘಟನೆ ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮದ ನೆಲ್ಲಿಗುರಿಯಲ್ಲಿ ಸಂಭವಿಸಿದೆ. ಜಿಲ್ಲಾ ಪಂಚಾಯತ್ ಸದಸ್ಯ ಮಾಜಿ ಸುಪ್ರೀತ್ ಶೆಟ್ಟಿ ಕೆದಿಂಜೆ ಸ್ಥಳಕ್ಕೆ ಭೇಟಿ ನೀಡಿ  ನಂತರ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಎಸಿಎಫ್ ಹಾಗೂ ಸಿಬ್ಬಂದಿ ಸಮ್ಮುಖದಲ್ಲಿ ಚಿರತೆಯ ಮೃತದೇಹವನ್ನು ಮೇಲಕ್ಕೆತ್ತಲಾಯಿತು.

ಬಾವಿಗೆ ಬಿದ್ದು ಚಿರತೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 14. ಇಬ್ಬರು ಹೆಣ್ಣು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ತಾಲೂಕಿನ ಉಕ್ಕಳಿ ಗ್ರಾಮದಲ್ಲಿ ಸಂಭವಿಸಿದೆ. ಮೃತರನ್ನು ತಾಯಿ ರೇಣುಕಾ ಅಮೀನಪ್ಪ ಕೋನಿನ್ (26) ಹಾಗೂ ಮಕ್ಕಳಾದ ಯಲ್ಲವ್ವ (2), ಅಮೃತಾ (1) ಎಂದು ಗುರುತಿಸಲಾಗಿದೆ. ರೇಣುಕಾ ಹಾಗೂ ಓರ್ವ ಹೆಣ್ಣು ಮಗುವಿನ ಮೃತದೇಹ ಪತ್ತೆಯಾಗಿದ್ದು , ಮತ್ತೋರ್ವ ಹೆಣ್ಣು ಮಗುವಿನ ಮೃತದೇಹಕ್ಕಾಗಿ ಸ್ಥಳೀಯರು ಹಾಗೂ ಪೊಲೀಸರು ಶೋಧ ಕಾರ್ಯ ನಡೆಸುತ್ತಿದ್ದಾರೆ. ಈ ಬಗ್ಗೆ

ಇಬ್ಬರು ಮಕ್ಕಳೊಂದಿಗೆ ಕಾಲುವೆಗೆ ಹಾರಿ ತಾಯಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ ಅವಘಡ   ➤ ಮನನೊಂದ ವ್ಯಕ್ತಿ ನೇಣಿಗೆ ಶರಣು            

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಡಿ. 14.  ಮನೆಯಲ್ಲಿ ನಡೆದ ಬೆಂಕಿ ಅವಘಢದಿಂದ ನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ನಿವಾಸಿ ಶಾಂತೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರ ಮನೆಯ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋಗಿದ್ದು, ಇದರಿಂದ ಕೊಟ್ಟಿಗೆಯಲ್ಲಿದ್ದ ತೆಂಗಿನಕಾಯಿ ಹಾಗೂ ಬೈಹುಲ್ಲು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಈ ವಿಚಾರದಲ್ಲಿ ಮಾನಸಿಕವಾಗಿ ನೊಂದ ಶಾಂತೇಶ್ ರವರು ಮನೆಯ ಹಿಂಬದಿಯಲ್ಲಿರುವ ಹಲಸಿನ

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ ಅವಘಡ   ➤ ಮನನೊಂದ ವ್ಯಕ್ತಿ ನೇಣಿಗೆ ಶರಣು             Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೂಳಿ ತಿವಿದು ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 14. ಹೋರಿ ಬೆದರಿಸುವ ಹಬ್ಬದಲ್ಲಿ ಕೊಬ್ಬರಿ ಹೋರಿ ತಿವಿದು ಯುವಕನೋರ್ವ ಮೃತಪಟ್ಟು, 12ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ಬ್ಯಾಡಗಿ ತಾಲೂಕಿನ ಚಿಕ್ಕಬಾಸೂರು ಗ್ರಾಮದಲ್ಲಿ ನಡೆದಿದೆ. ಮೃತ ಯುವಕನನ್ನು ಮಂಜುನಾಥ್ ಚಳ್ಳಕ್ಕ (27) ಎಂದು ಗುರುತಿಸಲಾಗಿದೆ. ಹೋರಿ ಬೆದರಿಸುವ ಹಬ್ಬ ನೋಡಲೆಂದು ಹೋಗಿದ್ದ ಈತನ ಹೊಟ್ಟೆಯ ಎಡಭಾಗಕ್ಕೆ ಹೋರಿಯೊಂದು ರಭಸವಾಗಿ ತಿವಿದಿದ್ದು, ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಘಟನೆಯಲ್ಲಿ 12 ಜನರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ

ಗೂಳಿ ತಿವಿದು ಯುವಕ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಷಕಾರಿ ಮದ್ಯ ಸೇವಿಸಿ 6 ಮಂದಿ ಮೃತ್ಯು

(ನ್ಯೂಸ್ ಕಡಬ) newskadaba.com  ಪಾಟ್ನಾ, ಡಿ.14 : ವಿಷಕಾರಿ ಮದ್ಯ ಸೇವಿಸಿ  ಆರು ಮಂದಿ ಮೃತಪಟ್ಟ ಘಟನೆ ಬಿಹಾರದ ಛಾಪ್ರಾ ಜಿಲ್ಲೆಯಲ್ಲಿ ಸಂಭವಿಸಿದೆ. ಗಾಯಾಳುಗಳು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

ವಿಷಕಾರಿ ಮದ್ಯ ಸೇವಿಸಿ 6 ಮಂದಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top