ಕ್ರೈಮ್ ನ್ಯೂಸ್

ನವದೆಹಲಿ ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ

(ನ್ಯೂಸ್‌ ಕಡಬ) newskadaba.com , ಡಿ. 14 ನವದೆಹಲಿ: ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ ನಡೆದಿರುವ ಘಟನೆ ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ನಡೆದಿದೆ. ಆಸಿಡ್ ದಾಳಿಯಿಂದ ಗಂಭೀರ ಗಾಯಗೊಂಡಿರುವ ಬಾಲಕಿಯನ್ನು ದೆಹಲಿಯ ಸಫ್ದರ್ ಜಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ ಸುಮಾರು 9 ಗಂಟೆ ಹೊತ್ತಿಗೆ ಶಾಲಾ ಬಾಲಕಿ ಮೇಲೆ ಯುವಕನೊಬ್ಬ ಆಸಿಡ್ ದಾಳಿ ನಡೆಸಿದ್ದಾನೆ. ದೆಹಲಿಯ ದ್ವಾರಕಾ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಬಾಲಕಿ ಶಾಲೆಗೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಘಟನೆಯ ದೃಶ್ಯಾವಳಿ ಸಿಸಿ […]

ನವದೆಹಲಿ ಶಾಲಾ ವಿದ್ಯಾರ್ಥಿನಿ ಮೇಲೆ ಆಸಿಡ್ ದಾಳಿ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ

ಬೆಂಗಳೂರು: ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ ಆದೇಶವನ್ನು ಹೈಕೋರ್ಟ್ ಹೊರಡಿಸಿದೆ.  ವರದಕ್ಷಿಣೆ ನೀಡುವಂತೆ ಪೋಷಕರ ಜೊತೆ ಸೇರಿ ಅತ್ತಿಗೆಗೆ ಕಿರುಕುಳ ನೀಡಿದ ಅರೋಪದಲ್ಲಿ ಈ ಆದೇಶವನ್ನು ಹೊರಡಿಸಿದೆ. ನಟಿ ಅಭಿನಯ ಕನ್ನಡ ಚಿತ್ರರಂಗದ ನಟಿ ಮತ್ತು ಕಿರುತೆರೆ ನಟಿ.1983 ರಲ್ಲಿ ಕಾಶಿನಾಥರ ಸೂಪರ್ ಹಿಟ್ ಚಿತ್ರ`ಅನುಭವ’ದಿಂದ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಸ್ಯಾಂಡಲ್‌ವುಡ್ ನಟಿ ಅಭಿನಯಗೆ ಎರಡು ವರ್ಷ ಜೈಲು ಶಿಕ್ಷೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಹೆಚ್ಚಿದ ಕಾಡಾನೆಗಳ ಹಾವಳಿ      ➤ ರಬ್ಬರ್ ತೋಟವೊಂದರಲ್ಲಿ ಕಾಣಿಸಿಕೊಂಡ ಆನೆ           

(ನ್ಯೂಸ್ ಕಡಬ) newskadaba.com   ಬೆಳ್ತಂಗಡಿ, ಡಿ.14  ಕಾಡಾನೆಗಳ ಹಾವಳಿ ನಿರಂತರವಾಗಿ ಹೆಚ್ಚಾಗುತ್ತಿದ್ದು, ಹಗಲು ಹೊತ್ತಿನಲ್ಲಿಯೇ ರಬ್ಬರ್ ತೋಟವೊಂದರಲ್ಲಿ ಕಾಣಿಸಿಕೊಂಡು ಜನರಲ್ಲಿ ಭಯ ಮೂಡಿಸಿದ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಎರಡು ದಿನಗಳ ಹಿಂದೆ ಅಣಿಯೂರಿನ ಪೇಟೆಯಲ್ಲಿಯೇ ಬೆಳಿಗ್ಗೆ ಒಂಟಿ ಸಲಗ ಕಾಣಿಸಿಕೊಂಡು ಜನರಲ್ಲಿ ಭಯ ಪಡುವಂತ ವಾತವರಣ ನಿರ್ಮಾಣವಾಗಿತ್ತು. ಇದೀಗ ಶಿಶಿಲದಲ್ಲಿ ಒಂಟಿ ಸಲಗವೊಂದು ಮಂಗಳವಾರ ಸಂಜೆಯ ವೇಳೆ ಜನವಸತಿ ಪ್ರದೇಶದ ನಡುವೆಯೇ ತಿರುಗಾಟ ನಡೆಸಿದ್ದು ಇಲ್ಲಿನ ಜನರಲ್ಲಿ ಭಯ ಮೂಡಿಸಿದೆ ಎನ್ನಲಾಗಿದೆ. ಶಿಶಿಲ ಉಣ್ತಿಮಾರು ಎಂಬಲ್ಲಿನ ಲಕ್ಷ್ಮಣ್

ಬೆಳ್ತಂಗಡಿ : ಹೆಚ್ಚಿದ ಕಾಡಾನೆಗಳ ಹಾವಳಿ      ➤ ರಬ್ಬರ್ ತೋಟವೊಂದರಲ್ಲಿ ಕಾಣಿಸಿಕೊಂಡ ಆನೆ            Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಾರು ಢಿಕ್ಕಿ ➤ ಯಕ್ಷಗಾನ ಭಾಗವತ ತಿಮ್ಮಪ್ಪ ಬಾಳೆಹದ್ದ ಮೃತ್ಯು

(ನ್ಯೂಸ್ ಕಡಬ) newskadaba.com  ಯಲ್ಲಾಪುರ ,ಡಿ .14: ಎರಡು ಕಾರುಗಳ ನಡುವೆ ಭೀಕರ ಅಪಘಾತದ ಸಂಭವಿಸಿದ ಪರಿಣಾಮ ಯಕ್ಷಗಾನ ಭಾಗವತ ಓರ್ವರು  ಮೃತಪಪಟ್ಟ ಘಟನೆ ಯಲ್ಲಾಪುರದಲ್ಲಿ ನಡೆದಿದೆ. ಮೃತರನ್ನು ತಿಮ್ಮಪ್ಪ ಭಾಗವತ ಬಾಳೆಹದ್ದ (59) ಗುರುತಿಸಲಾಗಿದೆ.ಇವರು ತಂದೆ, ಪ್ರಸಿದ್ದ ಭಾಗವತರಾಗಿದ್ದ ಕೃಷ್ಣ ಭಾಗವತ ಅವರ ಬಳಿ ಭಾಗವತಿಕೆ ಕಲಿತಿದ್ದರು. ಭಾವ ಶ್ರೀಪಾದ ಹೆಗಡೆ ಕಂಪ್ಲಿ ಅವರ ಬಳಿ ಸಂಗೀತ ಜ್ಞಾನ ಪಡೆದರು. ಹೊಸ್ತೋಟ ಮಂಜುನಾಥ ಭಾಗವತರ ಶಿಷ್ಯರಾಗಿದ್ದ ಇವರು ಸೋಂದಾದ ಯಕ್ಷಗಾನ ಬಳಗದಲ್ಲಿ ಗುರುತಿಸಿಕೊಂಡಿದ್ದರು. ಮೃತರು ಒಬ್ಬ

ಕಾರು ಢಿಕ್ಕಿ ➤ ಯಕ್ಷಗಾನ ಭಾಗವತ ತಿಮ್ಮಪ್ಪ ಬಾಳೆಹದ್ದ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮೂಡಿಗರೆ : ಮನೆ ಮೇಲೆ ಉರುಳಿ ಬಿದ್ದ ಬೃಹತ್ ಮರ 

 (ನ್ಯೂಸ್ ಕಡಬ) newskadaba.com   ಮೂಡಿಗೆರೆ, ಡಿ.14  ಬೃಹತ್ ಮರವೊಂದು ಉರುಳಿ ಬಿದ್ದ ಘಟನೆ ಮೂಡಿಗೆರೆ ತಾಲೂಕಿನ ಮರ್ಕಲ್ ಗ್ರಾಮದ ಅರೆಕೊಡಿಗೆ ಸುಕಲಮಕ್ಕಿ ಎಂಬಲ್ಲಿ ಸಂಭವಿಸಿದೆ. ನರೇಂದ್ರ ಗೌಡ ರವರ ಮನೆಗೆ ರಾತ್ರೋರಾತ್ರಿ 12.30 ರ ಸಮಯಕ್ಕೆ ಮರವೊಂದು ಉರುಳಿಬಿದ್ದ ಪರಿಣಾಮ ಮನೆ ಸಂಪುರ್ಣ ಹಾನಿಯಾಗಿದ್ದು, ಮನೆಯಲ್ಲಿದ್ದವರು ಅದೃಷ್ಟವಶಾತ್ ಸಾವಿನದವಡೆಯಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ. ನಿರಂತರವಾಗಿ ಸುರಿಯುತ್ತಿರುವ ಮಳೆಗೆ ರೈತರು ಕಂಗಾಲಾಗಿದ್ದಾರೆ.  ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಲೆನಾಡಿನಾದ್ಯಂತ ಜನಜೀವನ ಅಸ್ತವ್ಯಸ್ತವಾಗಿದ್ದು, ಕಾಫಿ, ಭತ್ತ, ಹಾಗೂ ಮೊದಾಲಾದ

ಮೂಡಿಗರೆ : ಮನೆ ಮೇಲೆ ಉರುಳಿ ಬಿದ್ದ ಬೃಹತ್ ಮರ  Read More »

ಕರ್ನಾಟಕ, ಕ್ರೈಮ್ ನ್ಯೂಸ್

2ನೇ ತರಗತಿ ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ ➤ ಏಳರ ಹರೆಯದ ಬಾಲಕ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಪ್ರದೇಶ, ಡಿ. 14. ಸಹಪಾಠಿಗಳ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಉ.ಪ್ರ. ಫಿರೋಜಾಬಾದ್ ನ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಮೃತ ವಿದ್ಯಾರ್ಥಿಯನ್ನು ಏಳರ ಹರೆಯದ ಶಿವಂ ಎಂದು ಗುರುತಿಸಲಾಗಿದೆ. ಶಿವಂ ಮತ್ತು ಇತರ ಕೆಲವು ವಿದ್ಯಾರ್ಥಿಗಳ ನಡುವೆ ಜಗಳ ನಡೆದಿದ್ದು, ಈ ಸಂದರ್ಭ ಇತರ ವಿದ್ಯಾರ್ಥಿಗಳು ಶಿವಂ ಎದೆಯ ಮೇಲೆ ಹಾರಿದ್ದಾರೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆತ ಮೃತಪಟ್ಟಿದ್ದಾನೆ ಎಂದು ಪೊಲೀಸ್ ಮೂಲಗಳು ತಿಳಿಸಿದೆ. ಈ ಕುರಿತು ತನಿಖೆ ಆರಂಭಿಸಲಾಗಿದ್ದು, ಶಾಲಾ

2ನೇ ತರಗತಿ ವಿದ್ಯಾರ್ಥಿಗಳ ಜಗಳ ಕೊಲೆಯಲ್ಲಿ ಅಂತ್ಯ ➤ ಏಳರ ಹರೆಯದ ಬಾಲಕ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಲಾರಿ ಢಿಕ್ಕಿ ಹೊಡೆದು ಆನೆ ಮೃತ್ಯು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಡಿ.14: ಲಾರಿಯೊಂದು ಢಿಕ್ಕಿಯಾಗಿ ಹೆಣ್ಣಾನೆಯೊಂದು ಮೃತಪಟ್ಟ ಘಟನೆ ಚಾಮರಾಜನಗರದ ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ನಡೆದಿದೆ. ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮೂಲಕ ಕೇರಳಕ್ಕೆ ಹೋಗುವ ರಾಷ್ಟ್ರೀಯ ಹೆದ್ದಾರಿ 766ರಲ್ಲಿ ಈ ಘಟನೆ ಸಂಭವಿಸಿದೆ. ಲಾರಿಯನ್ನು ಕೇರಳದ ಕಡೆಯಿಂದ ಬರುತ್ತಿದ್ದ ತಮಿಳುನಾಡು ನೋಂದಣಿಯದ್ದು ಎಂದು ಗುರುತಿಸಲಾಗಿದೆ.ಅಪಘಾತದ ಲಾರಿಯನ್ನು ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಲಾರಿ ಢಿಕ್ಕಿ ಹೊಡೆದು ಆನೆ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಂಟ್ವಾಳ: ಮನೆಯ ಹಿಂಬಾಗದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ➤ 12.40 ಲಕ್ಷ ರೂ. ಮೌಲ್ಯದ ನಗ-ನಗದು ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ಡಿ. 14. ಸಜಿಪನಡು ಗ್ರಾಮದ ನಿಶಾಭಾಗ್ ನ ನಜೀಬ್ ಎಂಬವರ ಮನೆಗೆ ನುಗ್ಗಿದ ಕಳ್ಳರು ಸುಮಾರು ಒಟ್ಟು 12.40 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ಕಳವು ಮಾಡಿದ ಘಟನೆ ಮಂಗಳವಾರದಂದು ನಡೆದಿದೆ. ಮನೆಯವರು ಡಿ. 13 ರಂದು ಮಧ್ಯಾಹ್ನ 2.30ರ ಸಮಯಕ್ಕೆ ಸಂಬಂಧಿಕರ ಮನೆಗೆ ಹೋಗಿದ್ದು, ರಾತ್ರಿ 8.10 ರ ಸುಮಾರಿಗೆ ಹಿಂದಿರುಗಿ ಬಂದು ನೋಡಿದಾಗ ಪ್ರಕರಣ ಬೆಳಕಿಗೆ ಬಂದಿದೆ. ನಜೀಬ್ ಅವರ ತಾಯಿ ಮಲಗುವ ಕೋಣೆಯ ಕಪಾಟಿನ

ಬಂಟ್ವಾಳ: ಮನೆಯ ಹಿಂಬಾಗದ ಬಾಗಿಲು ಮುರಿದು ಒಳನುಗ್ಗಿದ ಕಳ್ಳರು ➤ 12.40 ಲಕ್ಷ ರೂ. ಮೌಲ್ಯದ ನಗ-ನಗದು ಕಳವು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಟ್ರಾಕ್ಟರ್ ಗೆ ಕಂಟೈನರ್ ಲಾರಿ ಡಿಕ್ಕಿ      ➤ ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಚಾಲಕ

 (ನ್ಯೂಸ್ ಕಡಬ) newskadaba.com   ಉಪ್ಪಿನಂಗಡಿ, ಡಿ.14 ಓವರ್ಟೇಕ್ ಮಾಡುವ ಭರದಲ್ಲಿ ಕಂಟೈನರ್ ಲಾರಿಯೊಂದು ಟ್ರಾಕ್ಟರ್ ಗೆ ಡಿಕ್ಕಿ ಹೊಡೆದ ಘಟನೆ ಉಪ್ಪಿನಂಗಡಿ ಬಳಿ ಗಾಂಧಿಪಾರ್ಕ್ ಎಂಬಲ್ಲಿ ಸಂಭವಿಸಿದೆ. ಪರಿಣಾಮವಾಗಿ ಟ್ರಾಕ್ಟರ್ ಹಿಂಬದಿಯ ಟ್ರಾಲಿ ಮಗುಚಿ ಬಿದ್ದಿದ್ದು, ಅದೃಷ್ಟವಶಾತ್ ಚಾಲಕ ಸಣ್ಣ ಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ.   ನೆಲ್ಯಾಡಿ ಕಡೆಯಿಂದ ಬಿ,ಸಿ ರೋಡು ಕಡೆಗೆ ಬರುತ್ತಿದ್ದ ಕಂಟೈನರ್ ಲಾರಿಯು ಗಾಂಧಿಪಾರ್ಕ್ ಬಳಿ ಓವರ್ ಟೇಕ್ ಮಾಡಿದ್ದು, ಆಗ ಟ್ರಾಕ್ಟರ್ ಗೆ ಕಂಟೈನರ್ ಡಿಕ್ಕಿ ಹೊಡೆದಿದೆ ಎಂದು

ಟ್ರಾಕ್ಟರ್ ಗೆ ಕಂಟೈನರ್ ಲಾರಿ ಡಿಕ್ಕಿ      ➤ ಅದೃಷ್ಟವಶಾತ್ ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾದ ಚಾಲಕ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
crime, arrest, suspected

ಉಪ್ಪಿನಂಗಡಿ: ಗುಜಿರಿ ಹೆಕ್ಕುವ ನೆಪದಲ್ಲಿ ಕಳ್ಳತನ ➤ ಇಬ್ಬರು ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಡಿ. 14. ಗುಜಿರಿ ಹೆಕ್ಕುವ ನೆಪದಲ್ಲಿ ಮನೆಯಂಗಳಕ್ಕೆ ಭೇಟಿ ನೀಡಿ ಮನೆಯಲ್ಲಿರುವ ಬೆಲೆಬಾಳುವ ವಸ್ತುಗಳನ್ನು ಕದ್ದೊಯ್ದ ಘಟನೆಗೆ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಉಪ್ಪಿನಂಗಡಿಯಲ್ಲಿ ಮಂಗಳವರಾದಂದು ನಡೆದಿದೆ. ಬಂಧಿತರನ್ನು ದಾವಣಗೆರೆಯ ಹರಪ್ಪನಹಳ್ಳಿ ತಾಲೂಕಿನ ಹರ್‌ಕರಣ್ ಹಳ್ಳಿ ನಿವಾಸಿ ಶಿವ ಯಾನೆ ಧರ್ಮ ನಾಯಕ್ (39) ಹಾಗೂ ಇನ್ನೊಬ್ಬ ಗದಗ ಜಿಲ್ಲೆಯ ಮುಂಡರಿಲ್ಲಾ ನಿವಾಸಿ ಪ್ರದೀಪ್ ಯಾನೆ ಚಟ್ರಪ್ಪ (27) ಎಂದು ತಿಳಿದು ಬಂದಿದೆ. ಇವರು ಮಂಗಳವಾರದಂದು ನಸುಕಿನ ವೇಳೆ

ಉಪ್ಪಿನಂಗಡಿ: ಗುಜಿರಿ ಹೆಕ್ಕುವ ನೆಪದಲ್ಲಿ ಕಳ್ಳತನ ➤ ಇಬ್ಬರು ಪೊಲೀಸ್ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top