ಕ್ರೈಮ್ ನ್ಯೂಸ್

ಬೈಕ್- ಲಾರಿ ಡಿಕ್ಕಿ: ದಂಪತಿ ಮೃತ್ಯು

(ನ್ಯೂಸ್ ಕಡಬ) newskadaba.com  ಡಿ. 11. ಕೂಲಿ ಕೆಲಸಕ್ಕೆ ಹೊರಟಿದ್ದ ದಂಪತಿಯ ಬೈಕ್‌ಗೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೆಸರಟ್ಟಿ ಗ್ರಾಮದ ಬಳಿ ನಡೆದಿದೆ. ಮೃತ ದಂಪತಿಯನ್ನು ಮರಕುಂಬಿ ಗ್ರಾಮದ ನಿವಾಸಿಗಳಾದ ಪತಿ ಮಂಜುನಾಥ ನಾಯಕ್(38) ಹಾಗೂ ಪತ್ನಿ ನೇತ್ರಾವತಿ ನಾಯಕ್(33) ಎಂದು ಗುರುತಿಸಲಾಗಿದೆ. ಕೂಲಿ ಕೆಲಸಕ್ಕಾಗಿ ದಂಪತಿ ಗಂಗಾವತಿಗೆ ಹೊರಟಿದ್ದರು. ಈ ವೇಳೆ ಲಾರಿ ಡಿಕ್ಕಿ ಹೊಡೆದಿದ್ದು, ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ […]

ಬೈಕ್- ಲಾರಿ ಡಿಕ್ಕಿ: ದಂಪತಿ ಮೃತ್ಯು Read More »

ಕ್ರೈಮ್ ನ್ಯೂಸ್

ಅರಿಶಿಣದ ಫಸಲಿನ ನಡುವೆ 211 ಕೆಜಿ ತೂಕದ 185 ಗಾಂಜಾ ಬೆಳೆದ ವೃದ್ಧನ ಬಂಧನ

(ನ್ಯೂಸ್ ಕಡಬ) newskadaba.com ಡಿ. 11.  ಅರಿಶಿನ ಫಸಲಿನ ನಡುವೆ ಹುಲುಸಾಗಿ ಗಾಂಜಾ ಬೆಳೆದಿದ್ದವನ್ನು ಬಂಧಿಸಿರುವ ಘಟನೆ ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದಲ್ಲಿ ನಡೆದಿದೆ. ಬಂಧಿತ ಆರೋಪಿಯನ್ನು ಹನೂರು ತಾಲೂಕಿನ  ಕೆಂಪನಟ್ಟಿ ಗ್ರಾಮದ ಮಾರ(68) ಎಂದು ಗುರುತಿಸಲಾಗಿದೆ.‌ ಅಕ್ರಮವಾಗಿ ಗಾಂಜಾ ಗಿಡಗಳನ್ನು ಬೆಳೆದಿರುವ ಕುರಿತು ಖಚಿತ ಮಾಹಿತಿಯನ್ನು ಆಧರಿಸಿ ರಾಮಪುರ ಪೊಲೀಸರು ಕಾರ್ಯಾಚರಣೆ ನಡೆಸಿ ವೃದ್ಧನನ್ನು ಬಂಧಿಸಿದ್ದಾರೆ. ಅರಿಶಿನ ಫಸಲಿನ ಮಧ್ಯದಲ್ಲಿ ಬೆಳೆಯಲಾಗಿದ್ದ ಲಕ್ಷಾಂತರ ರೂಪಾಯಿ ಬೆಲೆಬಾಳುವ 211 ಕೆಜಿ ತೂಕದ 185 ಗಾಂಜಾ ವಶಕ್ಕೆ  ಪಡೆದಿದ್ದಾರೆ.

ಅರಿಶಿಣದ ಫಸಲಿನ ನಡುವೆ 211 ಕೆಜಿ ತೂಕದ 185 ಗಾಂಜಾ ಬೆಳೆದ ವೃದ್ಧನ ಬಂಧನ Read More »

ಕ್ರೈಮ್ ನ್ಯೂಸ್
Death, deadbody, Waterfall

ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಹೋದ ಪ್ರಕರಣ; ಶಾಲಾ ಶಿಕ್ಷಕರು ಅಮಾನತು

(ನ್ಯೂಸ್ ಕಡಬ) newskadaba.com ಡಿ. 11. ಪ್ರವಾಸಕ್ಕೆಂದು ಬಂದಿದ್ದ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿನಿಯರು ಮುರುಡೇಶ್ವರ ಬೀಚ್ ನಲ್ಲಿ ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಕೊಚ್ಚಿಹೋದ ಪ್ರಕರಣಕ್ಕೆ ಸಂಬಂಧಿಸಿ ಶಾಲಾ ಶಿಕ್ಷಕರನ್ನು ಅಮಾನತು ಮಾಡಿರುವ ಕುರಿತು ವರದಿಯಾಗಿದೆ.  ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಮೊರಾರ್ಜಿ ವಸತಿ ಶಾಲೆಯ ವಿದ್ಯಾರ್ಥಿನಿಯರು ಪ್ರವಾಸಕ್ಕೆಂದು ಬಂದಿದ್ದರು. ಈ ವೇಳೆ ನಾಲ್ವರು ವಿದ್ಯಾರ್ಥಿನಿಯರು ಸಮುದ್ರಗಳ ಅಲೆ ಹೊಡೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದರು. ಇದರಲ್ಲಿ ಮೂವರನ್ನು ರಕ್ಷಣೆ ಮಾಡಿದ್ದು, ಓರ್ವ

ವಿದ್ಯಾರ್ಥಿನಿಯರು ಸಮುದ್ರದಲ್ಲಿ ಕೊಚ್ಚಿಹೋದ ಪ್ರಕರಣ; ಶಾಲಾ ಶಿಕ್ಷಕರು ಅಮಾನತು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೀದಿ ನಾಯಿ ದಾಳಿ: ಯುವತಿಗೆ ಗಂಭೀರ ಗಾಯ

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 11.  ಬೀದಿ ನಾಯಿಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಹೋಗಿ ಬಿದ್ದು ತಲೆಗೆ ಪೆಟ್ಟಾದ ಪರಿಣಾಮ ಯುವತಿಯೊಬ್ಬಳು ಕೋಮಾ ಸ್ಥಿತಿಗೆ ತಲುಪಿರುವ ಘಟನೆ ಜಿಲ್ಲೆಯ ಮಡ್ಡಿಪೇಟೆಯಲ್ಲಿ ನಡೆದಿದೆ. ಯುವತಿಯನ್ನು 20 ವರ್ಷದ ಮಹಾದೇವಿ ಎಂದು ಗುರುತಿಸಲಾಗಿದೆ. ಇಂದು (ಡಿ.11) ಬೆಳಿಗ್ಗೆ ಯುವತಿ ದೇವಾಲಯಕ್ಕೆ ಹೊರಟಿದ್ದ ವೇಳೆ ನಾಯಿ ದಾಳಿ ನಡೆಸಿದೆ. ನಾಯಿಯಿಂದ ತಪ್ಪಿಸಿಕೊಳ್ಳಲು ಹೋಗಿ ಕೆಳಗೆ ಬಿದ್ದ ಪರಿಣಾಮ ತಲೆಗೆ ಬಲವಾದ ಪೆಟ್ಟಾಗಿದೆ. ಕೆಳಗೆ ಬಿದ್ದ ಯುವತಿಯನ್ನು ನಾಯಿಗಳು ಎಳೆದಾಡಿವೆ. ಯುವತಿಯನ್ನು ರಾಯಚೂರಿನ

ಬೀದಿ ನಾಯಿ ದಾಳಿ: ಯುವತಿಗೆ ಗಂಭೀರ ಗಾಯ Read More »

ಕ್ರೈಮ್ ನ್ಯೂಸ್

ಆಟವಾಡುತ್ತಿದ್ದ ವೇಳೆ ಇಬ್ಬರು ಮಕ್ಕಳು ಬಾವಿಗೆ ಬಿದ್ದು ಮೃತ್ಯು..!

(ನ್ಯೂಸ್ ಕಡಬ) newskadaba.com ಚಿಕ್ಕಮಗಳೂರು, ಡಿ. 11.  ಮನೆಯಂಗಳದಲ್ಲಿ ಆಟ ಆಡುತ್ತಿದ್ದ ಇಬ್ಬರು ಹೆಣ್ಣು ಮಕ್ಕಳು ಬಾವಿಗೆ ಬಿದ್ದು ಮೃತಪಟ್ಟ ಘಟನೆ ಕೊಪ್ಪ ತಾಲೂಕಿನ ಅಮ್ಮಡಿ ಎಸ್ಟೇಟ್ ನಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತಪಟ್ಟ ಮಕ್ಕಳನ್ನು ಮಧ್ಯಪ್ರದೇಶದ ನಝೀರಾಬಾದ್ ನಿವಾಸಿಗಳಾದ ಸುನೀತಾ ಮತ್ತು ಅರ್ಜುನ್ ಸಿಂಗ್ ದಂಪತಿಯ ಪುತ್ರಿಯರಾದ ಸೀಮಾ (6) ಮತ್ತು ರಾಧಿಕಾ (2) ಎಂದು ಗುರುತಿಸಲಾಗಿದೆ. ಅರ್ಜುನ್ ಸಿಂಗ್ ನಝೀರಾಬಾದ್ ನಲ್ಲೇ ವಾಸವಿದ್ದು, ಮೂವರು ಮಕ್ಕಳೊಂದಿಗೆ ಸುನೀತಾ ಬಾಯಿ ಕೂಲಿ ಕೆಲಸ ಅರಸಿ ಬಂದವರು

ಆಟವಾಡುತ್ತಿದ್ದ ವೇಳೆ ಇಬ್ಬರು ಮಕ್ಕಳು ಬಾವಿಗೆ ಬಿದ್ದು ಮೃತ್ಯು..! Read More »

ಕ್ರೈಮ್ ನ್ಯೂಸ್

ಕಾರು- ಲಾರಿ ಡಿಕ್ಕಿ: ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಡಿ. 11.  ಸುಳ್ಯ – ಕಾಸರಗೋಡು ರಸ್ತೆಯ ಕುಂಟಾರು – ಮುರೂರು ಮಧ್ಯೆ ಓಮ್ನಿ ಕಾರು ಮತ್ತು ಲಾರಿ ನಡುವೆ ನಡೆದ ಅಪಘಾತದಲ್ಲಿ ಅಜ್ಜಾವರ ಕರ್ಲಪ್ಪಾಡಿ ನಿವಾಸಿ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಮೃತರನ್ನು ಅಜ್ಜಾವರ ಗ್ರಾಮದ ಕರ್ಲಪ್ಪಾಡಿ ನಿವಾಸಿ ಕಾರು ಚಾಲಕ ಮಹಮ್ಮದ್ ಕುಂಞಿ (65) ಎಂದು ಗುರುತಿಸಲಾಗಿದೆ. ಅವರು ತನ್ನ ಮಗನನ್ನು ಕಾಸರಗೋಡಿಗೆ ಬಿಟ್ಟು ಬರುತ್ತಿದ್ದಾಗ ಕುಂಟಾರು ಕಳೆದು- ಮೂರೂರು ಸಮೀಪ ತಲುಪುತ್ತಿದ್ದಂತೆ ಕುಂಟಾರಿನ ಲಾರಿಯೊಂದು ಢಿಕ್ಕಿ ಹೊಡೆದಿದೆ. ಅಪಘಾತದ

ಕಾರು- ಲಾರಿ ಡಿಕ್ಕಿ: ಓರ್ವ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ರಸ್ತೆ ಅಪಘಾತ: ಸವಾರ ಮೃತ್ಯು..!

(ನ್ಯೂಸ್ ಕಡಬ) newskadaba.com ಮಂಗಳೂರು, . 10. ಕಾವೂರಿನಲ್ಲಿ ನಡೆದ ಭೀಕರ ಅಪಘಾತದಲ್ಲಿ ದ್ವಿಚಕ್ರವಾಹನ ಸವಾರನೊಬ್ಬ ಮೃತಪಟ್ಟಿರುವ ಘಟನೆ ಇಂದು ನಡೆದಿದೆ. KA 19 EM 9354 ನೊಂದಣಿ ಸಂಖ್ಯೆ ಹೊಂದಿರುವ ದ್ವಿಚಕ್ರ ವಾಹನವು ಇತ್ತೀಚೆಗೆ ಸುರಿದ ಮಳೆಯಿಂದ ರಸ್ತೆಯಲ್ಲಿ ಸಂಗ್ರಹವಾಗಿದ್ದ ಮಣ್ಣಿನ ಮೇಲೆ ಸ್ಕಿಡ್ ಆಗಿದೆ. ಸ್ಕಿಡ್ ಆದಾಗ ಸವಾರ ರಸ್ತೆ ಬಿದ್ದಿದ್ದಾನೆ ಈ ವೇಳೆ ಟ್ರೇಲರ್ ಟ್ರಕ್ ಸವಾರನ ಮೇಲೆ ಚಲಿಸಿದ್ದು ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ. ಹೆಚ್ಚಿನ

ರಸ್ತೆ ಅಪಘಾತ: ಸವಾರ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ವಿದ್ಯುತ್ ತಗುಲಿ ಯುವಕ ಮೃತ್ಯು..!

(ನ್ಯೂಸ್ ಕಡಬ) newskadaba.com . 10. ಯುವಕನೊಬ್ಬ ವಿದ್ಯುತ್ ತಗುಲಿ ಮೃತಪಟ್ಟ ಘಟನೆ ಬಸವಕಲ್ಯಾಣ ತಾಲೂಕಿನ ನಾರಾಯಣಪುರ ಗ್ರಾಮದಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ನಾರಾಯಣಪುರ ಗ್ರಾಮದ ಕಲ್ಲಪ್ಪ ಬಸವರಾಜ ಮೇತ್ರೆ (30) ವಿದ್ಯುತ್ ತಗುಲಿ ಎಂದು ಗುರುತಿಸಲಾಗಿದೆ. ಮನೆಯಲ್ಲಿನ ನೀರಿನ ಮೋಟರ್ ಆನ್ ಮಾಡಲು ತೆರಳಿದ ಸಂದರ್ಭದಲ್ಲಿ ವಿದ್ಯುತ್ ತಗುಲಿ ಘಟನೆ ಸಂಭವಿಸಿದೆ. ಈ ಕುರಿತು ಬಸವಕಲ್ಯಾಣ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.                                                                

ವಿದ್ಯುತ್ ತಗುಲಿ ಯುವಕ ಮೃತ್ಯು..! Read More »

ಕ್ರೈಮ್ ನ್ಯೂಸ್

ಕೇರಳದ ನರ್ಸ್‌ಗಳಿಂದ ಗಲ್ಫ್ ಬ್ಯಾಂಕ್‌ಗೆ 700 ಕೋಟಿ ರೂ. ವಂಚನೆ: ಎಫ್‌ಐಆರ್‌ ದಾಖಲು

(ನ್ಯೂಸ್ ಕಡಬ) newskadaba.com . 10. ಕೇರಳದ ನೂರಾರು ನರ್ಸ್‌ಗಳು ಕುವೈತ್ ನ ಗಲ್ಫ್ ಬ್ಯಾಂಕ್‌ಗೆ 700 ಕೋಟಿ ರೂ. ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಸಂಸ್ಥೆಯಿಂದ ಸಾಲವನ್ನು ಪಡೆದು ಮರುಪಾವತಿಯನ್ನು ಡೀಫಾಲ್ಟ್ ಮಾಡುವ ಮೂಲಕ ವಂಚಿಸಿದ್ದಾರೆ ಎಂದು ಕುವೈತ್ ಗಲ್ಫ್ ಬ್ಯಾಂಕ್ ಆರೋಪಿಸಿದೆ. ಬ್ಯಾಂಕ್ ನೀಡಿದ ದೂರುಗಳ ನಂತರ ಕೇರಳದಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ. ಬ್ಯಾಂಕ್ ಪ್ರಕಾರ, ಆರೋಪಿಗಳು ಆರಂಭದಲ್ಲಿ ಸಣ್ಣ ಸಾಲಗಳನ್ನು ತೆಗೆದುಕೊಂಡರು, ನಂತರ ದೊಡ್ಡ ಮೊತ್ತವನ್ನು ಪಡೆದರು, ರಜೆಯ ಮೇಲೆ ಕುವೈತ್‌ನಿಂದ ಹೊರಡುವ ಮೊದಲು

ಕೇರಳದ ನರ್ಸ್‌ಗಳಿಂದ ಗಲ್ಫ್ ಬ್ಯಾಂಕ್‌ಗೆ 700 ಕೋಟಿ ರೂ. ವಂಚನೆ: ಎಫ್‌ಐಆರ್‌ ದಾಖಲು Read More »

ಅಂತರ್ರಾಷ್ಟ್ರೀಯ ನ್ಯೂಸ್, ಕ್ರೈಮ್ ನ್ಯೂಸ್

ತ್ಯಾಜ್ಯದ ಲಾರಿಗೆ ಸಿಎನ್.ಜಿ ಸಾಗಾಟದ ಲಾರಿ ಢಿಕ್ಕಿ..!

(ನ್ಯೂಸ್ ಕಡಬ) newskadaba.com ಡಿ. 10. ತ್ಯಾಜ್ಯ ಸಾಗಾಟದ ಲಾರಿಗೆ ಗೇಲ್ ಗ್ಯಾಸ್ ಲಿಮಿಟೆಡ್ ಸಿಎನ್.ಜಿ ಇಂಧನ ಸಾಗಾಟದ ಲಾರಿ ಹಿಂಬದಿಯಿಂದ ಢಿಕ್ಕಿ ಹೊಡೆದ ಘಟನೆ ರಾಷ್ಟ್ರೀಯ ಹೆದ್ದಾರಿ 75ರ ಬಿ.ಸಿ.ರೋಡಿನ ಶಾಂತಿಯಂಗಡಿ ಬಳಿ ಮಂಗಳವಾರದಂದು ಬೆಳಗ್ಗೆ ನಡೆದಿದೆ. ಬಂಟ್ವಾಳ ಪುರಸಭೆಯ ತ್ಯಾಜ್ಯ ಸಾಗಾಟದ ಲಾರಿಯನ್ನು ಹೆದ್ದಾರಿ ಬದಿ ನಿಲ್ಲಿಸಲಾಗಿದ್ದು, ಈ ವೇಳೆ ಇಂಧನ ಸಾಗಾಟದ ಲಾರಿಯು ವೇಗವಾಗಿ ಬಂದು ಚಾಲಕನ ನಿಯಂತ್ರಣ ಕಳೆದುಕೊಂಡು ಢಿಕ್ಕಿ ಹೊಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಇಂಧನ ಸಾಗಾಟದ ಲಾರಿಯ ಮುಂಭಾಗ ಸಂಪೂರ್ಣ

ತ್ಯಾಜ್ಯದ ಲಾರಿಗೆ ಸಿಎನ್.ಜಿ ಸಾಗಾಟದ ಲಾರಿ ಢಿಕ್ಕಿ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top