ಕ್ರೈಮ್ ನ್ಯೂಸ್

ಡ್ರಗ್ಸ್ ಮಾರಾಟ ➤ ನೈಜೀರಿಯಾದ ಮೂವರು ಆರೋಪಿಗಳ ಬಂಧನ

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ.13  ಡ್ರಗ್ಸ್ ಸಾಗಣೆ ಮತ್ತು ಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ ನಡೆಸಿರುವ ಪೊಲೀಸರು ನೈಜೀರಿಯಾದ ಮೂವರು ಪ್ರಜೆಗಳನ್ನು ಬಂಧಿಸಿರುವ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಬಂಧಿತರನ್ನು ನೈಜೀರಿಯಾದ ಕ್ನೇಚುವಾ ಡೇನಿಲ್, ಜೆರ್ರಿ ಎಂದು ಗುರುತಿಸಲಾಗಿದೆ. ಬಾಣಸವಾಡಿ ಹಾಗೂ ಡಿ,ಜೆ.ಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ಡ್ರಗ್ಸ್ ಮಾರುತ್ತಿದ್ದ ಬಗ್ಗೆ ಮಾಹಿತಿ ಲಭ್ಯವಾದ ಹಿನ್ನೆಲೆ ಎರಡೂ ಠಾಣೆಯ ಪೊಲೀಸರು ಪ್ರತ್ಯೇಕ ಕಾರ್ಯಾಚರಣೆ ನಡೆಸಿದಾಗ ಮೂವರು ಆರೋಪಿಗಳು ತಮ್ಮದೇ ದೇಶದ ಪೆಡ್ಲರ್ ಕಡೆಯಿಂದ ಡ್ರಗ್ಸ್ ಖರೀದಿಸಿ, ಪರಿಚಯಸ್ಥ ಗ್ರಾಹಕರಿಗೆ […]

ಡ್ರಗ್ಸ್ ಮಾರಾಟ ➤ ನೈಜೀರಿಯಾದ ಮೂವರು ಆರೋಪಿಗಳ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕುಸಿದು ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com ಉತ್ತರಖಂಡ್, ಡಿ. 13. ತನ್ನ ಮಗಳ ಮೆಹೆಂದಿಯಲ್ಲಿ ಸಂಬಂಧಿಕರೊಂದಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದು ಬಿದ್ದು ವಧುವಿನ ತಂದೆ ಮೃತಪಟ್ಟ ಘಟನೆ ಉತ್ತರಖಂಡ್ ನಲ್ಲಿ ನಡೆದಿದೆ.   ಮಗಳ ಮದುವೆಯ ಸಂತಸದಲ್ಲಿದ್ದ ತಂದೆ ಸಂಬಂಧಿಕರೊಂದಿಗೆ ಡ್ಯಾನ್ಸ್ ಮಾಡುತ್ತಿದ್ದ ವೇಳೆ ಕುಸಿದುಬಿದ್ದಿದ್ದು, ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಯಿತಾದರು ಅದಾಗಲೇ ಹೃದಯಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ.

ಕುಸಿದು ಬಿದ್ದು ವ್ಯಕ್ತಿ ಮೃತ್ಯು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಭೀಕರ ರಸ್ತೆ ಅಪಘಾತ ➤ ಮೂವರು ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಆನೇಕಲ್, ಡಿ.13. ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಪಾದಾಚಾರಿಗಳಿಗೆ ಹಿಂದಿನಿಂದ ವೇಗವಾಗಿ ಬಂದ ಐಷರ್ ವಾಹನವೊಂದು  ಢಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ  ಆನೇಕಲ್ –ಅತ್ತಿಬೆಲೆ ರಸ್ತೆಯ ಮಾಯಾಸಂದ್ರದ ಬಳಿ ನಡೆದಿದೆ.  ಮೃತಪಟ್ಟವರನ್ನು ಚಂದನ್ ದಾಸ್ (25), ಆಸಿಮ್ ದೆಯರಿ (25) ಮತ್ತು ಕರಣ್ ಬಿಸುಮತರಿ (27) ಎಂದು ಗುರುತಿಸಲಾಗಿದೆ. ಇವರು ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ. ಮೃತಪಟ್ಟವರೆಲ್ಲ ಅಸ್ಸಾಂ ಮೂಲದವರಾಗಿದ್ದು,

ಭೀಕರ ರಸ್ತೆ ಅಪಘಾತ ➤ ಮೂವರು ಸ್ಥಳದಲ್ಲೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೆಂಗಳೂರು: ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತ್ಯು

(ನ್ಯೂಸ್‌ ಕಡಬ) newskadaba.com ಬೆಂಗಳೂರು ಡಿ.13.  ಬಿಎಂಟಿಸಿ ಬಸ್‌ಗೆ ಸಿಲುಕಿ ಬೈಕ್ ಸವಾರ ಮೃತಪಟ್ಟ ಘಟನೆ ಪೀಣ್ಯಾದ 14ನೇ ಕ್ರಾಸ್‌ನಲ್ಲಿ ನಡೆದಿದೆ. ಮೃತರನ್ನು ದೀಪಕ್ ಎಂದು ಗುರುತಿಸಲಾಗಿದೆ. ಇಲ್ಲಿನ ಎಸ್.ಎಸ್.ಫ್ಯಾಬ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಇವರು, ಕೆಲಸ ಮುಗಿಸಿ ವಾಪಸ್ ಮನೆಗೆ ತೆರಳುವಾಗ ಬಸ್ ನ್ನು ಓವರ್‌ಟೇಕ್ ಮಾಡುವ ರಭಸದಲ್ಲಿ ಬಸ್‌ನ ಹಿಂಬದಿ ಚಕ್ರಕ್ಕೆ ಸಿಲುಕಿ  ಈ ದುರ್ಘಟನೆ ಸಂಭವಿಸಿದೆನ್ನಲಾಗಿದೆ.  

ಬೆಂಗಳೂರು: ಬಸ್ ಚಕ್ರಕ್ಕೆ ಸಿಲುಕಿ ಬೈಕ್ ಸವಾರ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Death, deadbody, Waterfall

ರಬ್ಬರ್ ತೋಟದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಡಿ. 13. ಭಾಗಶಃ ಸುಟ್ಟು ಹೋದ ಸ್ಥಿತಿಯಲ್ಲಿ ಮೃತದೇಹವೊಂದು ಪತ್ತೆಯಾದ ಘಟನೆ ಇಲ್ಲಿನ ನಡ ಗ್ರಾ.ಪಂ. ವ್ಯಾಪ್ತಿಯ ಕೇಲ್ತಾಜೆ ಸೊರಕ್ಯ ಎಂಬಲ್ಲಿ ನಡೆದಿದೆ.   ಕೇಲ್ತಜೆಯಿಂದ ಸುರ್ಯ ರಸ್ತೆಗೆ ಸಾಗುವ 1 ಕಿ.ಮೀ. ದೂರದದ ರಬ್ಬರ್‌ ತೋಟದ ಬದಿಯಲ್ಲಿ ಯಾವುದೇ ಗುರುತು ಸಿಗದ ಸ್ಥಿತಿಯಲ್ಲಿ ಸುಟ್ಟ ಮೃತದೇಹ ಪತ್ತೆಯಾಗಿದ್ದು, ಜನರು ದನ ಕಟ್ಟಲು ಕಾಡಿಗೆ ತೆರಳುವ ವೇಳೆ ದುರ್ನಾತ ಬೀರುವುದನ್ನು ಗಮನಿಸಿ ಪರಿಶೀಲಿಸಿದಾಗ ಕಣಿಯಲ್ಲಿ ಮೃತದೇಹ ಪತ್ತೆಯಾಗಿದೆ. ಸುಟ್ಟ ದೇಹದ ಮೇಲೆ

ರಬ್ಬರ್ ತೋಟದಲ್ಲಿ ಅಪರಿಚಿತ ಮಹಿಳೆಯ ಮೃತದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ತಂದೆಯನ್ನು ಕೊಂದು 30 ಪೀಸ್ ಮಾಡಿ ಕೊಳವೆ ಬಾವಿಗೆ ಹಾಕಿದ ಪಾಪಿ ಮಗ

(ನ್ಯೂಸ್‌ ಕಡಬ) newskadaba.com ಬಾಗಲಕೋಟೆ, ಡಿ. 13. ಪಾಪಿ ಮಗನೊಬ್ಬ ತನ್ನ ತಂದೆಯನ್ನು ಕೊಡಲಿಯಿಂದ ಕೊಂದು ದೇಹವನ್ನು 30 ತುಂಡುಗಳನ್ನು ಮಾಡಿ ಬೋರ್‌ವೆಲ್‌ಗೆ ಎಸೆದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕೊಲೆಯಾದವರನ್ನು ಪರಶುರಾಮ್ ಕುಳಲಿ (54) ಎಂದು ಗುರುತಿಸಲಾಗಿದೆ. ಆರೋಪಿ ಮಗ ವಿಠ್ಠಲ್ ಕುಳಲಿ (20) ಎಂದು ಗುರುತಿಸಲಾಗಿದೆ. ತಂದೆ ಪ್ರತಿದಿನ ಕುಡಿದು ಹೆಂಡತಿ ಮತ್ತು ಮಗನಿಗೆ ಅವಾಚ್ಯ ಪದ ಬಳಸಿ ನಿಂದಿಸುತ್ತಿದ್ದನು ಎಂಬ ಕಾರಣಕ್ಕೆ ಮಗ ಈ ಕೃತ್ಯ ಎಸಗಿದ್ದಾನೆ ಎಂದು

ತಂದೆಯನ್ನು ಕೊಂದು 30 ಪೀಸ್ ಮಾಡಿ ಕೊಳವೆ ಬಾವಿಗೆ ಹಾಕಿದ ಪಾಪಿ ಮಗ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬೈಕ್ ಅಪಘಾತ ➤ ವೈದ್ಯ ವಿದ್ಯಾರ್ಥಿ ದುರ್ಮರಣ 

(ನ್ಯೂಸ್ ಕಡಬ) newskadaba.com  ಉಳ್ಳಾಲ, ಡಿ. 13.  ಬೈಕ್ ಅಪಘಾತದಲ್ಲಿ ವೈದ್ಯ ವಿದ್ಯಾರ್ಥಿಯೋರ್ವ ಮೃತಪಟ್ಟು, ಸಹಸವಾರ ಗಾಯಗೊಂಡ ಘಟನೆ ಕುತ್ತಾರು ಮದಕ ಕ್ವಾಟ್ರಗುತ್ತು ಎಂಬಲ್ಲಿ ಸಂಭವಿಸಿದೆ.   ಮೃತಪಟ್ಟವರನ್ನು ಬೆಂಗಳೂರು ಯಶವಂತಪುರ ನಿವಾಸಿ ಶಿಕ್ಷಕ ಸಿದ್ದರಾಜುರವರ ಪುತ್ರ ನಿಶಾಂತ್ (22) ಎಂದು ಗುರುತಿಸಲಾಗಿದೆ. ಗಾಯಗೊಂಡವರನ್ನು ಬೀದರ್ ನಿವಾಸಿ ಶಕೀಬ್ ಎಂದು ತಿಳಿದುಬಂದಿದೆ. ಇವರಿಬ್ಬರೂ ವೈದ್ಯಕೀಯ ಕಾಲೇಜಿನಲ್ಲಿ ಎಂಬಿಬಿಎಸ್ ಪೂರೈಸಿ ದ್ವಿತೀಯ ವರ್ಷದ ಇಂಟರ್ನ್ ಶಿಪ್ ನಡೆಸುತ್ತಿದ್ದು, ಕುತ್ತಾರು ಸಿಲಿಕೋನಿಯಾ ಫ್ಲ್ಯಾಟ್ ನಲ್ಲಿ ವಾಸಿಸುತ್ತಿದ್ದ ಇವರು ರಾತ್ರಿ ಬೈಕಿನಲ್ಲಿ

ಬೈಕ್ ಅಪಘಾತ ➤ ವೈದ್ಯ ವಿದ್ಯಾರ್ಥಿ ದುರ್ಮರಣ  Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಂಗಳೂರು: ನೋಟಿನ ಕಂತೆ ಪತ್ತೆ ಪ್ರಕರಣ ➤ ವಾರಸುದಾರ ಠಾಣೆಗೆ ಹಾಜರು..!

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 13. ಪಂಪ್‌ವೆಲ್‌ನಲ್ಲಿ ಪತ್ತೆಯಾಗಿದ್ದ ನೋಟಿನ ಬಂಡಲ್‌ನ ವಾರಸುದಾರ ಎನ್ನಲಾದ ವ್ಯಕ್ತಿಯೋರ್ವರು ಕಂಕನಾಡಿ ನಗರ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ ಎನ್ನಲಾಗಿದೆ.   ತಾನು ಅಡಿಕೆ ವ್ಯಾಪಾರಿಯಾಗಿದ್ದು, ಹಣ ತೆಗೆದುಕೊಂಡು ಹೋಗುತ್ತಿದ್ದ ವೇಳೆ ಕೈಯಿಂದ ಬಿದ್ದಿದ್ದು, ಅದರಲ್ಲಿ ಒಟ್ಟು 10 ಲಕ್ಷ ರೂ. ಇತ್ತು ಎಂದು ಆ ವ್ಯಕ್ತಿ ಪೊಲೀಸರಲ್ಲಿ ಹೇಳಿಕೊಂಡಿದ್ದಾರೆ. ಇನ್ನು ಈ ಬಗ್ಗೆ ನ್ಯಾಯಾಲಯದಲ್ಲಿಯೇ ದೃಢಪಡಿಸಿ ಇತ್ಯರ್ಥ ಮಾಡಿಕೊಳ್ಳುವಂತೆ ಪೊಲೀಸರು ವ್ಯಕ್ತಿಗೆ ಸೂಚಿಸಿರುವುದಾಗಿ ತಿಳಿದುಬಂದಿದೆ. ನ. 26ರಂದು ತುಕಾರಾಂ ಹಾಗೂ

ಮಂಗಳೂರು: ನೋಟಿನ ಕಂತೆ ಪತ್ತೆ ಪ್ರಕರಣ ➤ ವಾರಸುದಾರ ಠಾಣೆಗೆ ಹಾಜರು..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಡಿ. 13. ತೆಂಗಿನಕಾಯಿ ಕೀಳಲೆಂದು ಬಂದವ ಮನೆಯಲ್ಲಿ ಒಂಟಿಯಾಗಿದ್ದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಬಂಧಿಸಿದ ಘಟನೆ ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಬಂಧಿತನನ್ನು ಮಂಜನಾಡಿ ನಿವಾಸಿ ಬಶೀರ್(28) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ತೆಂಗಿನಕಾಯಿ ಕೀಳುವ ಕೆಲಸ ಮಾಡುತ್ತಿದ್ದ ಈತ, ಬಾಲಕಿಯ ಮನೆಮಂದಿಗೆ ಪರಿಚಿತ. ಈತ ಸೋಮವಾರದಂದು ಮಧ್ಯಾಹ್ನದ ವೇಳೆ ತೆಂಗಿನಕಾಯಿ ತೆಗೆಯುವುದಾಗಿ ಹೇಳಿಕೊಂಡು ಬಂದಿದ್ದು, ಈ ವೇಳೆ ಬಾಲಕಿ ಒಂಟಿಯಾಗಿರುವುದನ್ನು ಕಂಡು

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ಪ್ರಕರಣ ➤ ಆರೋಪಿ ಪೊಲೀಸ್ ಬಲೆಗೆ Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಹೈದರಾಬಾದ್? ರಾಸಾಯನಿಕ ಪೆಟ್ಟಿಗೆ ಸ್ಫೋಟ ವ್ಯಕ್ತಿ ಗಂಭೀರ!

(ನ್ಯೂಸ್‌ ಕಡಬ) newskadaba.com ,ಹೈದರಬಾದ್ ಡಿ. 12 ತೆಲಂಗಾಣದ ನಿಜಾಮಾಬಾದ್ ಪಟ್ಟಣದಲ್ಲಿ ರಾಸಾಯನಿಕಗಳ ಪೆಟ್ಟಿಗೆಯೊಂದು ಸ್ಫೋಟಗೊಂಡು ವ್ಯಕ್ತಿಯೊಬ್ಬರು ತೀವ್ರವಾಗಿ ಗಾಯಗೊಂಡ ಘಟನೆ ಹೈದರಾಬಾದ್‌ನ ಬಡಾ ಬಜಾರ್ ಪ್ರದೇಶದಲ್ಲಿ ಭಾನುವಾರ ತಡರಾತ್ರಿ ಸಂಭವಿಸಿದೆ. ಭಾರಿ ಸ್ಪೋಟದಿಂದ ಆ ಪ್ರದೇಶದ ಮೂರು ಅಂಗಡಿಗಳು ಸಂಪೂರ್ಣವಾಗಿ ಹಾನಿಗೊಂಡಿದ್ದು, ಗಾಯಗೊಂಡ ವ್ಯಕ್ತಿಯನ್ನು ಹತ್ತಿರದ ಜಿಲ್ಲಾ ಸರ್ಕಾರಿ ಜನರಲ್ ಅಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಘಟನಾ ಸ್ಥಳದಿಂದ ಮಾದರಿಯನ್ನು ಸಂಗ್ರಹಿಸಿ ವಿಚಾರಣೆ ನಡೆಸಿದರು.

ಹೈದರಾಬಾದ್? ರಾಸಾಯನಿಕ ಪೆಟ್ಟಿಗೆ ಸ್ಫೋಟ ವ್ಯಕ್ತಿ ಗಂಭೀರ! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top